ತ್ವರಿತ ಅಲರ್ಟ್ ಗಳಿಗಾಗಿ
For Daily Alerts
ಬೆಂಗಳೂರು ಮೂಲದ ಐಬಿಎಂ ಟೆಕ್ಕಿ ಆತ್ಮಹತ್ಯೆ
ತಂದೆ-ತಾಯಿಗಳ ಆಸೆಗಳನ್ನು ಈಡೇರಿಸಲಿಕ್ಕೆ ಆಗಲಿಲ್ಲ. ಅವರು ನಿರೀಕ್ಷಿಸದ ಮಟ್ಟಕ್ಕೆ ಬೆಳೆಯಲಾಗಲಿಲ್ಲ ಎಂಬ ಕಾರಣಕ್ಕೆ ಆತ್ಮಹತ್ಯೆ ಮಾಡಿಕೊಂಡಿರುವೆ ಎಂದು ಪೊಲೀಸ್ ಹಾಗೂ ಪೋಷಕರರಿಗೆ ಪತ್ರ ಬರೆದಿಟ್ಟು ವಿಷಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಪ್ರತಿಷ್ಠಿತ ಬಹುರಾಷ್ಟ್ರೀಯ ಕಂಪನಿಯೊಂದರಲ್ಲಿ ಸಾಫ್ಟವೇರ್ ಇಂಜಿನಿಯರ್ ಉತ್ತಮ ಕೆಲಸದಲ್ಲಿ ಆಗಿದ್ದ ಪ್ರದೀಪ್ ನಿರೀಕ್ಷಿಸದ ಮಟ್ಟಕ್ಕೆ ಬೆಳಯಲಾಗಲಿಲ್ಲ ಎಂದು ಪತ್ರ ಬರೆದಿಟ್ಟು ಪ್ರಾಣ ಕಳೆದುಕೊಂಡಿರುವುದು ಆಶ್ಚರ್ಯ ಹಾಗೂ ಆತಂಕ ತರಿಸುವ ಸಂಗತಿಯಾಗಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.
(ಏಜನ್ಸೀಸ್)
Comments
Story first published: Wednesday, June 17, 2009, 16:06 [IST]