375531gangubai hanagalಗಂಗೂಬಾಯಿಗೆ ಆನಾರೋಗ್ಯ : ಆಸ್ಪತ್ರೆಗೆ ದಾಖಲು /news/2009/06/08/hindustani-singer-gangubai-hangal-hospitalized.htmlಹುಬ್ಬಳ್ಳಿ, ಜೂ. 8 : ಖ್ಯಾತ ಹಿಂದೂಸ್ತಾನಿ ಗಾಯಕಿ ಡಾ ಗಂಗೂಬಾಯಿ ಹಾನಗಲ್ ತೀವ್ರ ಅನಾರೋಗ್ಯದಿಂದ ಬಳಲುತ್ತಿರುವ ಹಿನ್ನೆಲೆಯಲ್ಲಿ ಇಲ್ಲಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಆತಸ್ಮಿಕವಾಗಿ ಮೈನಡುಕು ಹೆಚ್ಚಿದ್ದರಿಂದ ಶನಿವಾರ ಅವರನ್ನು ಇಲ್ಲಿನ ಗೋಕುಲ ರಸ್ತೆಯ ಕಲಮದಾನಿ ಆಸ್ಪತ್ರೆಗೆ ಸೇರಿಸಲಾಗಿದೆ. ಡಾ ಅಶೋಕ್ ಕಮಲದಾನಿ, ಡಾ ದತ್ತಾ ಹಾಗೂ ನಾಡಿಗೇರ ಎಂಬ ನುರಿತ ವೈದ್ಯರು ಗಂಗೂಬಾಯಿ ಅವರನ್ನು 37180http://kannada.oneindia.com/img/2009/06/08-gangubai-hangal2.jpg375531gangubai hanagalಚೇತರಿಸಿಕೊಂಡ ಗಾಯಕಿ ಗಂಗೂಬಾಯಿ/news/2009/06/15/gangubai-hospitalized-again-but-stable.htmlಹುಬ್ಬಳ್ಳಿ, ಜೂ. 15 : ಕಳೆದ ಒಂದು ವಾರದಿಂದ ತೀವ್ರ ಅನಾರೋಗ್ಯದಿಂದ ಬಳಲುತ್ತಿರುವ ಖ್ಯಾತ ಹಿಂದೂಸ್ತಾನಿ ಗಾಯಕಿ ಗಂಗೂಬಾಯಿ ಹಾನಗಲ್ ಅವರ ಆರೋಗ್ಯ ಸ್ಥಿರವಾಗಿದೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ. ಜಿಲ್ಲಾ ಉಸ್ತುವಾರಿ ಸಚಿವ ಮುರುಗೇಶ್ ನಿರಾಣಿ, ಸಂಸದ ಪ್ರಲ್ಹಾದ ಜೋಶಿ ಮತ್ತಿತರರು ಆಸ್ಪತ್ರೆಗೆ ತೆರಳಿ ಅವರ ಆರೋಗ್ಯ ವಿಚಾರಿಸಿದರು. ಗೋಕುಲ ರಸ್ತೆಯ ಲೈಪ್ ಲೈನ್ ಆಸ್ಪತ್ರೆಯ 37341http://kannada.oneindia.com/img/2009/06/15-gangubai-hangal1.jpg375531gangubai hanagalಗಂಗೂಬಾಯಿ ದರ್ಶನಕ್ಕೆ ಸಿಸಿಟಿವಿ ಕ್ಯಾಮರಾ/news/2009/06/16/singer-gangubais-condition-is-improving.htmlಹುಬ್ಬಳ್ಳಿ, ಜೂ. 16 : ಅನಾರೋಗ್ಯದಿಂದ ಸ್ಥಳೀಯ ಆಸ್ಪತ್ರೆಗೆ ದಾಖಲಾಗಿರುವ ಸ್ವರಸಾಮ್ರಾಜ್ಞಿ ಗಂಗೂಬಾಯಿ ಹಾನಗಲ್ ಅವರ ಚೇತರಿಸಿಕೊಳ್ಳುತ್ತಿದ್ದು, ಅವರ ದರ್ಶನಕ್ಕೆ ಗಣ್ಯರ ಹಾಗೂ ಅಭಿಮಾನಿಗಳು ದಂಡು ಹರಿದು ಬರುತ್ತಿದೆ.ಇಲ್ಲಿನ ಗೋಕುಲ್ ರಸ್ತೆಯಲ್ಲಿರುವ ಲೈಫ್ ಲೈನ್ ಆಸ್ಪತ್ರೆಯ ತೀವ್ರ ನಿಗಾಘಟಕದಲ್ಲಿ ಗಂಗೂಬಾಯಿಯವರನ್ನು ದಾಖಲಿಸಲಾಗಿದೆ. ರೋಗಿಗಳ ಹಿತದೃಷ್ಟಿ ಮತ್ತು ನೈರ್ಮಲ್ಯ ಕಾಪಾಡಲು ಐಸಿಯುನಲ್ಲಿ ವೈದ್ಯರ ಅನುಮತಿಯಿಲ್ಲದೇ ಯಾರೂ ಒಳಗೆ ಹೋಗುವಂತಿಲ್ಲ. 37365http://kannada.oneindia.com/img/2009/06/16-gangubai1.jpg375531gangubai hanagalಗಂಗೂಬಾಯಿಗೆ ಭಾರತರತ್ನ ನೀಡಿಲು ಸಿಎಂ ಒತ್ತಾಯ/news/2009/06/17/confer-bharat-ratna-to-gangubai-yeddyurappa.htmlಹುಬ್ಬಳ್ಳಿ, ಜೂ. 17 : ಗಾನವಿದುಷಿ ಡಾ ಗಂಗೂಬಾಯಿ ಹಾನಗಲ್ ಅವರಿಗೆ ಭಾರತ ರತ್ನ ಪ್ರಶಸ್ತಿ ನೀಡುವುದರಿಂದ ಪ್ರಶಸ್ತಿಯ ಗೌರವವೂ ಹೆಚ್ಚುತ್ತದೆ. ಇದಕ್ಕಾಗಿ ರಾಜ್ಯ ಸರಕಾರದಿಂದ ಕೇಂದ್ರ ಸರಕಾರಕ್ಕೆ ಶಿಫಾರಸ್ಸು ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಹೇಳಿದರು. ಇಲ್ಲಿನ ಗೋಕುಲ ರಸ್ತೆಯ ಲೈಫ್ ಲೈನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಗಂಗೂಬಾಯಿಯವರನ್ನು ಮಂಗಳವಾರ ಭೇಟಿಯಾದ ನಂತರ 37394http://kannada.oneindia.com/img/2009/06/17-bsy-visits-gangubai2.jpg375531gangubai hanagalಗಂಗೂಬಾಯಿ ದೇಹಸ್ಥಿತಿ ವಿಷಮ/news/2009/07/17/gangubai-hangals-condition-still-critical.htmlಹುಬ್ಬಳ್ಳಿ, ಜು. 17 : ಹಿರಿಯ ಹಿಂದುಸ್ತಾನಿ ಗಾಯಕಿ ಗಂಗೂಬಾಯಿ ಹಾನಗಲ್ ಅವರ ದೇಹಸ್ಥಿತಿ ಮತ್ತಷ್ಟು ಬಿಗಡಾಯಿಸಿದೆ. 97 ವರ್ಷದ ಗಂಗೂಬಾಯಿ ಹೃದಯ ಸಂಬಂಧ ಕಾಯಿಲೆಯಿಂದ ಬಳಲುತ್ತಿದ್ದು, ಎರಡು ದಿನದ ಹಿಂದೆ ಇಲ್ಲಿನ ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿದ್ದರು. ಗುರುವಾರ ತಡರಾತ್ರಿ ಅವರನ್ನು ಇನ್ನೊಂದು ಸುಸಜ್ಜಿತ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು ಈಗ ಉಸಿರಾಟದ ತೊಂದರೆ ಅನುಭವಿಸುತ್ತಿದ್ದಾರೆಂದು ಅವರನ್ನು 38050http://kannada.oneindia.com/img/2009/07/17-gangubai-hangal1.jpg124371hubballiಸಂಗೀತ ವಿಶ್ವವಿದ್ಯಾಲಯಕ್ಕೆ ಬಾಲಮುರಳಿಕೃಷ್ಣ ಆಗ್ರಹ/news/2009/01/03/news-bytes-bengaluru-hubballi-mangaluru-etc.htmlಹುಬ್ಬಳ್ಳಿ : ಹಿಂದೂಸ್ತಾನಿ ಸಂಗೀತಕ್ಕೆ ತನ್ನ ಜೀವನವನ್ನು ಸಮರ್ಪಿಸಿಕೊಂಡ ಖ್ಯಾತ ಗಾಯಕ ದಿವಂಗತ ಮಲ್ಲಿಕಾರ್ಜುನ ಮನ್ಸೂರ್ ಅವರ ಹೆಸರಿನಲ್ಲಿ ಸಂಗೀತ ವಿಶ್ವವಿದ್ಯಾಲಯವನ್ನು ಸ್ಥಾಪಿಸಬೇಕೆಂದು ಖ್ಯಾತ ಸಂಗೀತಗಾರ ಡಾ. ಎಂ. ಬಾಲಮುರಳಿ ಕೃಷ್ಣ ಅವರು ಕರ್ನಾಟಕ ಸರ್ಕಾರವನ್ನು ಆಗ್ರಹಿಸಿದ್ದಾರೆ. ಕಳೆದ ರಾತ್ರಿ ಧಾರವಾಡದಲ್ಲಿ ಮಲ್ಲಿಕಾರ್ಜುನ ಮನ್ಸೂರ್ ಪ್ರಶಸ್ತಿಯನ್ನು ಸ್ವೀಕರಿಸಿದ ನಂತರ ಅವರು ಮಾತನಾಡುತ್ತಿದ್ದರು. ಸಂಗೀತ ಮತ್ತು ಶಿಕ್ಷಣಕ್ಕೆ 33859http://kannada.oneindia.com/img/2009/01/03-balamurali-krishna1e.jpg124371hubballiಎಲ್ಲ ಜಿಲ್ಲೆಗಳಲ್ಲಿ ಉದ್ಯೋಗ ಮೇಳ : ಬಚ್ಚೇಗೌಡ/news/2009/01/04/ktaka-job-fair-udyog-mela-extended-all-districts.htmlಮೈಸೂರು, ಜ. 4: ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಕೌಶಲ್ಯ ಅಭಿವೃದ್ಧಿ ಮತ್ತು ಉದ್ಯೋಗ ಮೇಳಗಳನ್ನು ವ್ಯವಸ್ಥೆ ಮಾಡಲಾಗುವುದು ಎಂದು ಕಾರ್ಮಿಕ ಸಚಿವ ಬಿ.ಎನ್. ಬಚ್ಚೇಗೌಡ ಹೇಳಿದರು. ಮೈಸೂರಿನ ಚಾಮುಂಡಿ ವಿಹಾರ ಒಳ ಕ್ರೀಡಾಂಗಣದಲ್ಲಿ ಏರ್ಪಡಿಸಲಾಗಿರುವ ಎರಡು ದಿನಗಳ ಕೌಶಲ್ಯ ಅಭಿವೃದ್ಧಿ ಮತ್ತು ಬೃಹತ್ ಉದ್ಯೋಗ ಮೇಳ ಉದ್ಘಾಟಿಸಿ ಅವರು ಮಾತನಾಡಿದರು. ಕೌಶಲ್ಯ ಆಯೋಗ, ಉದ್ಯೋಗ ಮತ್ತು 33861http://kannada.oneindia.com/img/2009/01/04-udyog-mela-mysore.jpg124371hubballiಪಿಂಕ್ ಚಡ್ಡಿ ಕಳುಹಿಸಿದವರಿಗೆ ಲೀಗಲ್ ನೋಟಿಸ್ /news/2009/02/27/legal-notice-to-pink-chaddies-campainer-nisha.htmlಬೆಂಗಳೂರು, ಫೆ. 27 : ಪಿಂಕ್ ಚಡ್ಡಿ ಪುರಾಣ ರಾಮಾಯಣ ಆಗಲು ಹೊರಟಿದೆ. ಪ್ರೇಮಿಗಳ ದಿನದಂದು ಶ್ರೀರಾಮಸೇನೆ ಕ್ರಮ ವಿರೋಧಿಸಿ ಪಿಂಕ್ ಚಡ್ಡಿ ಕಳುಹಿಸಿದ್ದ ಪತ್ರಕರ್ತೆ ನಿಶಾ ಸೂಸಾನ್ ಸೇರಿದಂತೆ 8 ಮಂದಿಗೆ ಪ್ರಮೋದ್ ಮುತಾಲಿಕ್ ಪರ ವಕೀಲರು ನೋಟಿಸ್ ನೀಡಿದ್ದಾರೆ. 15 ದಿನದೊಳಗೆ ಕ್ಷಮೆ ಕೋರದಿದ್ದರೆ ಕಾನೂನು ಹೋರಾಟಕ್ಕೆ ಸಜ್ಜಾಗಿ ಎಂದು ಎಚ್ಚರಿಕೆ ನೀಡಿದ್ದಾರೆ. ಪ್ರೇಮಿಗಳ 34904http://kannada.oneindia.com/img/2009/02/27-pink-cheddy1.jpg124371hubballiಹೋಳಿ ಆಚರಿಸೋಣು, ಓಕುಳಿ ಎರಚೋಣು ಬರ್ರಿ/festivals/general/2009/0311-holi-festival-in-north-karnataka.htmlಬ್ಯಾಸಿಗಿ ಶುರು ಆಗಿ ಹುಡುಗೋರು ಆಟಪಾಟ ಎಲ್ಲಾ ಬಾಜೂಕಿಟ್ಟು ಕಣ್ಣಾಗ ಎಣ್ಣಿ ಹಾಕ್ಕೊಂಡು ಪರೀಕ್ಷಾಕ್ಕ ತಯಾರಿ ಮಾಡಲಿಕ್ಕೆ ಶುರು ಮಾಡತಿದ್ಹಂಗ ನಮ್ ಸಾಲಿ ದಿನಗೋಳು, ಆಟಪಾಟ, ಹೋಳಿ ಹುಣ್ಣವಿ ಎಲ್ಲಾ ನೆನಪಾಗಲಿಕ್ಕೆ ಶುರು ಮಾಡತಾವ. ಈಗಿನ ಹುಡುಗೋರದು ಏನು ಓದೋಣಿಕಿ ಅಂತೇನಿ? ಓದಲಿಕ್ಕೆ ಶುರು ಹಚ್ಚಿದ್ರ ಮುಗದ ಹೋತು. ಅದೂ ಒಂದು ರೀತಿ ಛೋಲೋ ಬಿಡ್ರಿ.ನಮ್ ಕಾಲದಾಗ 35151http://kannada.oneindia.com/img/2009/03/11-holi2.jpg124371hubballiಸಿಎಂ ವಿರುದ್ಧ ನೀತಿ ಸಂಹಿತೆ ಉಲ್ಲಂಘನೆ ದೂರು/news/2009/03/24/yeddyurappa-violates-model-code-in-hubballi.htmlಹುಬ್ಬಳ್ಳಿ. ಮಾ. 24 : ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಸೋಮವಾರ ರಾತ್ರಿ 10ರ ನಂತರ ಬಿಜೆಪಿ ಅಭ್ಯರ್ಥಿ ಪರ ಪ್ರಚಾರ ನಡೆಸುವ ಮೂಲಕ ಚುನಾವಣೆ ನೀತಿ ಸಂಹಿತೆಯನ್ನು ಉಲ್ಲಂಘಿಸಿದ್ದಾರೆ ಎಂದು ಜಿಲ್ಲಾ ಚುನಾವಣೆ ಅಧಿಕಾರಿಗೆ ದೂರು ನೀಡಲಾಗಿದೆ. ಇಲ್ಲಿನ ಗೋಕುಲ್ ಗಾರ್ಡನ್ ಹೋಟೆಲ್ ನಲ್ಲಿ ಧಾರವಾಡ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಪ್ರಲ್ಹಾದ್ ಜೋಶಿ ಔತಣಕೂಟವೊಂದನ್ನು ಆಯೋಜಿಸಿದ್ದರು. 35458http://kannada.oneindia.com/img/2009/03/24-yediyurappa3.jpg38538sm krishnaಚುನಾವಣೆಯಲ್ಲಿ ಸ್ಪರ್ಧಿಸಲು ಕೃಷ್ಣ ನಿರಾಸಕ್ತಿ/news/2009/03/17/sm-krishna-in-a-fix-to-contest-or-not-ls-poll.htmlಬೆಂಗಳೂರು, ಮಾ. 17 : ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಲು ಮಾಜಿ ಮುಖ್ಯಮಂತ್ರಿ ಎಸ್ ಎಂ ಕೃಷ್ಣ ಅವರಿಗೆ ಮನಸ್ಸು ಒಪ್ಪುತ್ತಿಲ್ಲ. ಆದರೆ, ಹೈಕಮಾಂಡ್ ಆದೇಶವನ್ನು ಮೀರುವಂತೆಯೂ ಇಲ್ಲ. ಈ ಕುರಿತು ಅವರನ್ನು ಪ್ರಶ್ನಿಸಿದರೆ, ಅವರು ಹೇಳುವುದಿಷ್ಟೆ, ಇಲ್ಲ......ಇದೆ....... ಆದರೆ, ನನ್ನ ಅಂತರಾತ್ಮ ಒಪ್ಪುತ್ತಿಲ್ಲ ಎಂದು ಹೇಳಿ ಕೃಷ್ಣ ಮೌನಿಯಾದರು. ಬೆಂಗಳೂರು ದಕ್ಷಿಣ ಲೋಕಸಭೆ ಕ್ಷೇತ್ರದ ಕಾಂಗ್ರೆಸ್ 35276http://kannada.oneindia.com/img/2009/03/17-smkrishna5.jpg38538sm krishnaರಾಜ್ ಬಿಡುಗಡೆಗೆ ಹಣ ಕೊಟ್ಟಿದ್ದ್ದು ನಿಜ: ಶಿವಣ್ಣ/movies/controversy/2009/04/05-money-paid-to-rajkumar-release-shivrajkumar.htmlಲೋಕಸಭೆ ಚುನಾವಣೆಯಲ್ಲಿ ಮಂಡ್ಯ ಕ್ಷೇತ್ರದಿಂದ ಹ್ಯಾಟ್ರಿಕ್ ಹಿರೋ ಶಿವರಾಜ್ ಕುಮಾರ್ ಅಖಾಕ್ಕಿಳಿಯಲಿದ್ದಾರೆ ಎನ್ನುವ ಗಾಳಿ ಸುದ್ದಿ ಠುಸ್ ಆಗುವ ಮುನ್ನವೇ ಸ್ವತಃ ಶಿವರಾಜ್ ಕುಮಾರ್ ದೊಡ್ಡದೊಂದು ಅಣು ಬಾಂಬ್ ಎಸೆದಿದ್ದಾರೆ. ನರಹಂತಕ ವೀರಪ್ಪನ್ ಕಪಿಮುಷ್ಟಿಯಿಂದ ಡಾ.ರಾಜ್ ಕುಮಾರ್ ಅವರನ್ನು ಬಿಡಿಸಿಕೊಂಡ ಬರಲು ಹಣ ಕೊಟ್ಟಿದ್ದು ನಿಜ ಎಂದು ಶಿವಣ್ಣ ಅವರು ಬಹಿರಂಗಪಡಿಸಿದ್ದಾರೆ. ಅಪ್ಪಾಜಿ ಅವರನ್ನು ಬಿಡಿಸಿಕೊಂಡು ಬರಲು 35737http://kannada.oneindia.com/img/2009/04/05-rajkumar-kidnap1.jpg38538sm krishnaಎಸ್ ಎಂ ಕೃಷ್ಣ ಕೇಂದ್ರದ ವಿದೇಶಾಂಗ ಮಂತ್ರಿ ?/news/2009/05/21/sm-krishna-likely-to-become-foreign-minister.htmlನವದೆಹಲಿ, ಮೇ. 21 : ಹಿರಿಯ ನಾಯಕ ಪ್ರಣಬ್ ಮುಖರ್ಜಿ ಹಣಕಾಸು ಮಂತ್ರಿಯಾಗುವುದು ಖಾತ್ರಿಯಾಗುತ್ತಿದ್ದಂತೆಯೇ ವಿದೇಶಾಂಗ ಖಾತೆಗೆ ಕರ್ನಾಟಕದ ಮಾಜಿ ಮುಖ್ಯಮಂತ್ರಿ ಎಸ್ ಎಂ ಕೃಷ್ಣ ಅವರ ಹೆಸರು ಬಲವಾಗಿ ಕೇಳಬರತೊಡಗಿದೆ. ಕೃಷ್ಣ ಜೊತೆಗೆ ಕೇಂದ್ರ ಸಚಿವರಾದ ಕಮಲನಾಥ್, ಕಪಿಲ್ ಸಿಬಲ್, ಸಲ್ಮಾನ್ ಖುರ್ಷೀದ್ ಅವರ ಹೆಸರಗಳು ಸೇರಿಕೊಂಡಿವೆ. ಅಲ್ಲದೇ ಚಿಕ್ಕಬಳ್ಳಾಪುರ ಲೋಕಸಭೆ ಕ್ಷೇತ್ರದಿಂದ ಆಯ್ಕೆಯಾಗಿರುವ ವೀರಪ್ಪ 36796http://kannada.oneindia.com/img/2009/05/21-smkrishna6.jpg38538sm krishnaನೂತನ ಪ್ರಧಾನಿಯಾಗಿ ಮನಮೋಹನ್ ಸಿಂಗ್/news/2009/05/22/manmohan-singh-sworns-in-as-pm-of-india.htmlನವದೆಹಲಿ, ಮೇ. 22 : ಜವಾಹರಲಾಲ್ ನೆಹರು ನಂತರ ಸತತ ಎರಡನೇ ಅವಧಿಗೆ ಭಾರತದ ಪ್ರಧಾನಮಂತ್ರಿಯಾಗಿ ಖ್ಯಾತ ಅರ್ಥಶಾಸ್ತ್ರಜ್ಞ ಡಾ ಮನಮೋಹನ್ ಸಿಂಗ್ ಭಗವಂತನ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸುವ ಮೂಲಕ ಅಧಿಕೃತವಾಗಿ ಅಧಿಕಾರದ ಚುಕ್ಕಾಣಿ ಹಿಡಿದರು.ರಾಷ್ಟ್ರಪತಿ ಭವನದ ಅಶೋಕ ಹಾಲ್ ನಲ್ಲಿ ನಡೆದ ವರ್ಣರಂಜಿತ ಐತಿಹಾಸಿಕ ಸಮಾರಂಭದಲ್ಲಿ ರಾಷ್ಟ್ರಪತಿ ಪ್ರತಿಭಾ ಪಾಟೀಲ್ ಅಧಿಕಾರ ಗೌಪ್ಯತೆ ಹಾಗೂ 36837http://kannada.oneindia.com/img/2009/05/22-manmohan-singh4.jpg38538sm krishnaಎಸ್ಸೆಂ ಕೃಷ್ಣಗೆ ಒಲಿದ ವಿದೇಶಾಂಗ ಸಚಿವ ಖಾತೆ/news/2009/05/23/sm-krishna-gets-external-affairs-ministry.htmlನವದೆಹಲಿ, ಮೇ 23 : ನಿರೀಕ್ಷೆಯಂತೆ ಕರ್ನಾಟಕದ ಮಾಜಿ ಮುಖ್ಯಮಂತ್ರಿ ಸೋಮನಹಳ್ಳಿ ಮಲ್ಲಯ್ಯ ಕೃಷ್ಣ ಅವರಿಗೆ ಪ್ರಮುಖ ಹುದ್ದೆಯಾಗಿರುವ ವಿದೇಶಾಂಗ ಖಾತೆ ಸಚಿವ ಸ್ಥಾನವನ್ನು ನೀಡಲಾಗಿದೆ.ಮುಂಬೈ ದಾಳಿಯ ನಂತರ ಗೃಹ ಖಾತೆಯನ್ನು ವಹಿಸಿಕೊಂಡಿದ್ದ ಪಿ. ಚಿದಂಬರಂ ಅವರು ಅದೇ ಖಾತೆಯನ್ನು ಉಳಿಸಿಕೊಂಡಿದ್ದಾರೆ. ರಾಜಕೀಯ ಜೀವನದ ಸಂಧ್ಯಾಕಾಲದಲ್ಲಿರುವ ಪ್ರಣಬ್ ಮುಖರ್ಜಿ ಅವರಿಗೆ ಹಣಕಾಸು ಖಾತೆಯ ಪ್ರಮುಖ ಹೊಣೆಗಾರಿಕೆಯನ್ನು ವಹಿಸಿಕೊಡಲಾಗಿದೆ 36848http://kannada.oneindia.com/img/2009/05/23-sm-krishna1.jpgnews"> ಗಂಗೂಬಾಯಿಗೆ ಭಾರತರತ್ನ ನೀಡಿಲು ಸಿಎಂ ಒತ್ತಾಯ | Bharat Ratna Award| Gangubai Hanagal | Hindustani Exponent | Vocalist | Hubballi | Yeddyurappa | ಗಂಗೂಬಾಯಿಗೆ ಭಾರತರತ್ನ ನೀಡಿಲು ಸಿಎಂ ಒತ್ತಾಯ - Kannada Oneindia

ಗಂಗೂಬಾಯಿಗೆ ಭಾರತರತ್ನ ನೀಡಿಲು ಸಿಎಂ ಒತ್ತಾಯ

ಹುಬ್ಬಳ್ಳಿ,

ಜೂ.
17
:
ಗಾನವಿದುಷಿ
ಡಾ
ಗಂಗೂಬಾಯಿ
ಹಾನಗಲ್
ಅವರಿಗೆ
ಭಾರತ
ರತ್ನ
ಪ್ರಶಸ್ತಿ
ನೀಡುವುದರಿಂದ
ಪ್ರಶಸ್ತಿಯ
ಗೌರವವೂ
ಹೆಚ್ಚುತ್ತದೆ.
ಇದಕ್ಕಾಗಿ
ರಾಜ್ಯ
ಸರಕಾರದಿಂದ
ಕೇಂದ್ರ
ಸರಕಾರಕ್ಕೆ
ಶಿಫಾರಸ್ಸು
ಮಾಡಲಾಗುವುದು
ಎಂದು
ಮುಖ್ಯಮಂತ್ರಿ
ಬಿ
ಎಸ್
ಯಡಿಯೂರಪ್ಪ
ಹೇಳಿದರು.

id="toptextpromo">

ಇಲ್ಲಿನ

ಗೋಕುಲ
ರಸ್ತೆಯ
ಲೈಫ್
ಲೈನ್
ಆಸ್ಪತ್ರೆಯಲ್ಲಿ
ಚಿಕಿತ್ಸೆ
ಪಡೆಯುತ್ತಿರುವ
ಗಂಗೂಬಾಯಿಯವರನ್ನು
ಮಂಗಳವಾರ
ಭೇಟಿಯಾದ
ನಂತರ
ಅವರ
ಸುದ್ದಿಗಾರರೊಂದಿಗೆ
ಮಾತನಾಡಿದರು.
ಗಂಗೂಬಾಯಿ
ರಾಜ್ಯಕ್ಕಷ್ಟೇ
ಅಲ್ಲ,
ದೇಶದ
ಸಾಂಸ್ಕೃತಿಕ
ಆಸ್ತಿ.
ಅವರ
ಚಿಕಿತ್ಸೆಯ
ವೆಚ್ಚವನ್ನು
ಸರಕಾರ
ಭರಿಸಲಿದೆ
ಎಂದು
ಅವರು
ಭರವಸೆ
ನೀಡಿದರು.
97
ವರ್ಷಗಳ
ಕಾಲ
ಸಂಗೀತ
ಸೇವೆಯಲ್ಲಿ
ಹಿರಿಯ
ಚೇತನ
ಗಂಗೂಬಾಯಿ
ಶೀಘ್ರ
ಗುಣಮುಖರಾಗಲಿ.
ಇನ್ನು
ಹತ್ತಾರು
ವರ್ಷಗಳ
ಕಾಲ
ಬಾಳಿ
ನಮ್ಮನ್ನೆಲ್ಲಾ
ಹರಿಸಲಿ
ಎಂದು
ಯಡಿಯೂರಪ್ಪ
ನುಡಿದರು.

id='are-slot-1'
class='oiad
oi-axt
oiadv'>
id='top-searched-articles'>

(ದಟ್ಸ್

ಕನ್ನಡ
ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+