109554hd kumarswamyಉತ್ತರಕರ್ನಾಟಕದಲ್ಲಿ ಇನ್ನೊಂದು ಅಧಿವೇಶನ/news/2009/01/15/border-town-belgaum-geared-up-for-second-session.htmlಬೆಳಗಾವಿ ನಗರ ಎರಡನೇ ಬಾರಿ ಅಧಿವೇಶನ(ಜ. 16 ರಂದು)ಕ್ಕೆ ಸಕಲ ರೀತಿಯಲ್ಲಿ ಸಜ್ಜುಗೊಂಡಿದೆ. ಕಳೆದ 2006 ಸೆಪ್ಟೆಂಬರ್ 28 ರಂದು ಅಂದಿನ ಸಮ್ಮಿಶ್ರ ಸರ್ಕಾರದ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಬೆಂಗಳೂರಿನಿಂದ ಆಚೆ ಪ್ರಥಮ ಬಾರಿಗೆ ಅಧಿವೇಶನ ನಡೆಸಿ ಸೈ ಎನಿಸಿಕೊಂಡಿದ್ದರು. ಇಂದು ಬಿಜೆಪಿ ಸರ್ಕಾರದ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಎರಡನೇ ಬಾರಿಗೆ ಗಡಿ ನಗರ 34081http://kannada.oneindia.com/img/2009/01/15-belgaum-session1.jpg109554hd kumarswamyಮದುವಣಗಿತ್ತಿಯಂತೆ ಸಂಭ್ರಮಿಸುತ್ತಿರುವ ಬೆಳಗಾವಿ/news/2009/01/16/stage-set-for-winter-belgaum-legislature-session.htmlಬೆಳಗಾವಿ, ಜ. 16 : 10 ದಿನಗಳ ಕಾಲ ನಡೆಯಲಿರುವ ವಿಧಾನ ಮಂಡಲದ ಅಧಿವೇಶನ ಆರಂಭಕ್ಕೆ ಕ್ಷಣಗಣನೆ ಆರಂಭವಾಗಿದೆ. ಚೆನ್ನಮ್ಮ ವೃತ್ತದಿಂದ ಜೀರಿಗೆ ಸಭಾಂಗಣದವರೆಗೆ ಭವ್ಯ ಮೆರವಣಿಗೆ ಆರಂಭವಾಗಿದೆ. ಮುಖ್ಯಮಂತ್ರಿ ಡಾ ಬಿಎಸ್ ಯಡಿಯೂರಪ್ಪ ಮೆರವಣಿಗೆಯ ನೇತೃತ್ವ ವಹಿಸಿದ್ದಾರೆ. ಈ ಮೂಲಕ ಬೆಳಗಾವಿ ನಗದಲ್ಲಿ ಹಬ್ಬದ ವಾತಾವರಣ ಹಾಗೂ ಸಂಭ್ರಮದ ದೃಶ್ಯಗಳು ಎಲ್ಲೆಲ್ಲೂ ಕಂಡುಬರತೊಡಗಿವೆ. ಈ ಮಧ್ಯೆ 34096http://kannada.oneindia.com/img/2009/01/16-session-banner1.jpg109554hd kumarswamyಮಾಯಾವತಿ ಪಿಎಂ ಆಗಲು ಅಭ್ಯಂತರವಿಲ್ಲ, ಎಚ್ಡಿಕೆ/news/2009/03/13/mayavathi-is-fit-for-pm-post-hd-kumarswamy.htmlಬೆಂಗಳೂರು, ಮಾ. 13 : ತನ್ನನ್ನು ಪ್ರಧಾನಮಂತ್ರಿ ಅಭ್ಯರ್ಥಿ ಎಂದು ಘೋಷಿಸಬೇಕು ಎಂದು ಉತ್ತರ ಪ್ರದೇಶದ ಮುಖ್ಯಮಂತ್ರಿ ಮಾಯಾವತಿ ಹಿಡಿದಿರುವ ಪಟ್ಟಿಗೆ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಸಹಮತ ಸೂಚಿಸಿದ್ದಾರೆ. ಈ ವಿಷಯದಲ್ಲಿ ಮೊದಲಿನಿಂದಲೂ ಮಾಯಾವತಿ ಅವರಿಗೆ ಜೆಡಿಎಸ್ ಬೆಂಬಲ ಸೂಚಿಸಿದೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ. ಬೆಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಮಾಯಾವತಿ ಅವರು 35196http://kannada.oneindia.com/img/2009/03/13-kumaraswami2.jpg109554hd kumarswamyಅಶೋಕ್ ಖೇಣಿ ವಿರುದ್ಧ ದೇವೇಗೌಡ ಸ್ಪರ್ಧೆ!!!/news/2009/03/20/hd-devegowda-likes-to-contest-against-ashok-kheny.htmlಬೆಂಗಳೂರು, ಮಾ. 20 : ನೈಸ್ ಸಂಸ್ಥೆಯ ಅಶೋಕ್ ಯಾವ ಕ್ಷೇತ್ರದಲ್ಲಿ ಸ್ಪರ್ಧೆಗಿಳಿಯಲಿದ್ದಾರೆ ಎಂದು ಸ್ಪಷ್ಟಪಡಿಸಿದರೆ, ಅದೇ ಕ್ಷೇತ್ರದಲ್ಲಿ ನಾನು ಸ್ಪರ್ಧಿಸುವೆ ಎಂದು ಮಾಜಿ ಪ್ರಧಾನಮಂತ್ರಿ ದೇವೇಗೌಡ ಮರು ಸವಾಲು ಹಾಕಿದ್ದಾರೆ. ಈ ಮೂಲಕ ನೈಸ್ ಕಾರಿಡಾರ್ ರಸ್ತೆಗೆ ಮಾತ್ರ ಸೀಮಿತವಾಗಿದ್ದ ದೇವೇಗೌಡ-ಖೇಣಿ ಜಗಳ ರಾಜಕೀಯದೊಳಗೆ ಪ್ರವೇಶ ಪಡೆದುಕೊಂಡಂತಾಗಿದೆ. ಈ ಹಿಂದೆ ಖೇಣಿ ದೇವೇಗೌಡರ ವಿರುದ್ಧ ಸ್ಪರ್ಧಿಸುವುದಾಗಿ 35381http://kannada.oneindia.com/img/2009/03/20-hd-devegowda9.jpg109554hd kumarswamyಯಡಿಯೂರಪ್ಪ, ಅನಂತ್ ಕಳ್ಳ-ಮಳ್ಳ, ಎಚ್ಡಿಕೆ/news/2009/03/20/hd-kumarswamy-critisises-ananthkumar-ls-poll09.htmlಬೆಂಗಳೂರು, ಮಾ. 20 : ರಾಜ್ಯದ ಅಭಿವೃದ್ಧಿ ವಿಷಯದಲ್ಲಿ ನಾನು ಮತ್ತು ಮುಖ್ಯಮಂತ್ರಿ ಯಡಿಯೂರಪ್ಪ ಹಕ್ಕ-ಬುಕ್ಕರು ಇದ್ದ ಹಾಗೆ ಎನ್ನುವ ಅನಂತಕುಮಾರ್ ಹೇಳಿಕೆಗೆ ತೀವ್ರವಾಗಿ ಆಕ್ಷೇಪಿಸಿರುವ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಈ ಇಬ್ಬರು ಕಳ್ಳ-ಮಳ್ಳರು ಎಂದು ಲೇವಡಿ ಮಾಡಿದ್ದಾರೆ. ಶುಕ್ರವಾರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಬಿಜೆಪಿ ಸರ್ಕಾರದ ನಿರ್ಲಕ್ಷ್ಯ ಧೋರಣೆಯಿಂದ 35387http://kannada.oneindia.com/img/2009/03/20-kumaraswami2.jpg36612jdsಪ್ರವಾಹ ಪರಿಹಾರ:ದೇವೇಗೌಡ ಗಪ್ ಚುಪ್/news/2009/10/13/hd-devegowda-yet-to-visit-flood-hit-areas.htmlಬೆಂಗಳೂರು, ಅ. 13 : ಉತ್ತರ ಕರ್ನಾಟಕದಲ್ಲಿ ಸಂಭವಿಸಿರುವ ರಾಷ್ಟ್ರೀಯ ದುರಂತ ಮನ ಕಲಕುವಂತಿದೆ. ಲಕ್ಷಾಂತರ ಮಂದಿ ವಸತಿ ಹೀನರಾಗಿದ್ದಾರೆ. ಕೋಟ್ಯಂತರ ರುಪಾಯಿಗಳ ಸಂಪನ್ಮೂಲ ನಾಶವಾಗಿದೆ. ರೈತ ಬದುಕು ದುಸ್ತರವಾಗಿದೆ. ಮನೆ ಮಠ ಕಳೆದುಕೊಂಡ ಜನತೆ ಸರಕಾರ ನೀಡುವ ಸವಲತ್ತಿಗಾಗಿ ಕಣ್ಣಿಗೆ ಎಣ್ಣೆಬಿಟ್ಟುಕೊಂಡು ಕಾಯುತ್ತಿದ್ದಾರೆ. ಆದರೆ, ಕರ್ನಾಟಕದ ಮಾಜಿ ಪ್ರಧಾನಮಂತ್ರಿ ಎಚ್ ಡಿ ದೇವೇಗೌಡರು ಮಾತ್ರ ಮಹಾರಾಷ್ಟ್ರ 39671http://kannada.oneindia.com/img/2009/10/13-hd-devegowda11.jpg36612jdsಗಿರಿ ಗುಹೆ ದುರಸ್ತಿ ಸ್ಥಗಿತ; ಕಾವಲು ನೇಮಕಕ್ಕೆ ಆಗ್ರಹ/news/2009/10/14/jds-demand-for-security-to-bababudangiri-cave.htmlಚಿಕ್ಕಮಗಳೂರು, ಅ.13: ಇಲ್ಲಿನ ಇನಾಂ ದತ್ತಾತ್ರೇಯ ಬಾಬಾ ಬುಡನ್ ಗಿರಿ ದರ್ಗಾ ಗುಹೆಯ ಮೇಲ್ಛಾವಣಿ ದುರಸ್ತಿ ಕಾಮಗಾರಿಗೆ ಸಂಬಂಧಿಸಿದಂತೆ ಜಿಲ್ಲಾಡಳಿತ ಧಾರ್ಮಿಕ ದತ್ತ್ತಿ ಇಲಾಖೆಗೆ ವರದಿ ಸಲ್ಲಿಸಲು ಮುಂದಾಗಿದೆ. ದುರಸ್ತಿ ಕಾರ್ಯ ಸ್ಥಗಿತಗೊಂಡಿರುವ ಹಿನ್ನೆಲೆಯಲ್ಲಿ ಗುಹೆಯ ರಕ್ಷಣೆಗಿರುವ ಕಾವಲುಗಾರರಿಗಿಂತ ಹೆಚ್ಚುವರಿ ಪಡೆ ಅವಶ್ಯ ಎಂದು ಸ್ಥಳೀಯ ಜೆಡಿಎಸ್ ಮುಖಂಡರು ಅಭಿಪ್ರಾಯಪಟ್ಟಿದ್ದಾರೆ.ಅಪೆಕ್ಸ್ ನ್ಯಾಯಾಲಯದ ಪಿಡಿ ದಿನಕರನ್ ನೇತೃತ್ವದ 39689http://kannada.oneindia.com/img/2009/10/14-dattapeetha.jpg36612jdsನೋಟು ಎಣಿಸಿಯೆಣಿಸಿ ಯಡ್ಡಿ ಸುಸ್ತು/news/2009/10/14/bsy-tired-after-counting-cash-hd-revanna.htmlಬೆಂಗಳೂರು ಅ 14 : ಮುಖ್ಯಮಂತ್ರಿಗಳು ಬೇಗ ಗುಣಮುಖರಾಗಿ ಜಿಂದಾಲ್ ಆಸ್ಪತ್ರೆಯಿಂದ ಬಿಡುಗಡೆಯಾಗಲಿ ಎಂದು ಹಾರೈಸುತ್ತೇನೆ. ಪಾದಯಾತ್ರೆಯಲ್ಲಿ ಸಿಎಂ 700 ಕೋಟಿ ರೂಪಾಯಿ ದೇಣಿಗೆ ಸಂಗ್ರಹಿಸಿದ್ದಾರೆ. ಇದೇನು ಸಾಮಾನ್ಯವೇ, ನೋಟುಗಳನ್ನು ಎಣಿಸಿ ಎಣಿಸಿ ಪಾಪ ಅವರಿಗೆ ಆಯಾಸವಾಗಿದೆ ಹೀಗಾಗಿ ಅವರು ಆಸ್ಪತ್ರೆಗೆ ದಾಖಲಾಗಿದ್ದಾರೆಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್ ಡಿ ರೇವಣ್ಣ ಲೇವಡಿ ಮಾಡಿದ್ದಾರೆ.ದೇಶವೇ ತಲೆ 39694http://kannada.oneindia.com/img/2009/10/14-hd-revanna1.jpg36612jdsಕರೆದಾಗಲೆಲ್ಲ ಹಿಂಬಾಲಿಸಬೇಕೆ : ದತ್ತ ಆಕ್ರೋಶ/news/2009/10/19/jds-not-be-part-of-all-party-delegation-to-delhi.htmlಬೆಂಗಳೂರು, ಅ. 19 : ಹೆಚ್ಚಿನ ನೆರೆ ಪರಿಹಾರಕ್ಕಾಗಿ ಆಗ್ರಹಿಸಿ ಮುಖ್ಯಮಂತ್ರಿ ಯಡಿಯೂರಪ್ಪ ನೇತೃತ್ವದಲ್ಲಿ ದೆಹಲಿಗೆ ಇಂದು ಹೋಗುತ್ತಿರುವ ಸರ್ವಪಕ್ಷಗಳ ನಿಯೋಗದಲ್ಲಿ ಭಾಗವಹಿಸದಿರಲು ಜೆಡಿಎಸ್ ನಿರ್ಧರಿಸಿದೆ.ಈ ವಿಷಯವನ್ನು ತಿಳಿಸಿರುವ ಜೆಡಿಎಸ್ ನಾಯಕ ವೈಎಸ್ ವಿ ದತ್ತ ಅವರು, ಪ್ರತಿಪಕ್ಷಗಳನ್ನು ಈ ನಿಟ್ಟಿನಲ್ಲಿ ವಿಶ್ವಾಸಕ್ಕೆ ತೆಗೆದುಕೊಳ್ಳದಿರುವ ಬಗ್ಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಾಧ್ಯಮದೊಂದಿಗೆ ಮಾತನಾಡುತ್ತಿದ್ದ ಅವರು, ಕೇಂದ್ರಕ್ಕೆ ಸಲ್ಲಿಸುತ್ತಿರುವ 39747http://kannada.oneindia.com/img/2009/10/19-ysv-datta1.jpg36612jdsರಾಜಕೀಯವಾಗಿ ಮಾಜಿಯಾಗಲಾರೆ : ದೇವೇಗೌಡ/news/2009/10/23/i-am-still-active-politician-hd-devegowda.htmlಕಡೂರು, ಅ. 23 : ನನ್ನ ರಾಜಕೀಯ ಜೀವನದಲ್ಲಿ ಬಹಳಷ್ಟು ಏರುಪೇರುಗಳನ್ನು ಕಂಡಿದ್ದೇನೆ. ನಾನು ಪ್ರಧಾನಿಯಾಗಿ ಮಾಜಿಯಾಗಿದ್ದೇನೆ ಹೊರತು ರಾಜಕಾರಣದಿಂದಲ್ಲ. ಸಕ್ರಿಯ ರಾಜಕೀಯದಿಂದ ಮಾಜಿಯಾಗಲಾರೆ. ಪಕ್ಷದಲ್ಲಿದ್ದು ಪಕ್ಷದ ಕತ್ತು ಕುಯ್ಯೂವವರ ವಿರುದ್ದ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳಲು ಹಿಂದೇಟು ಹಾಕುವುದಿಲ್ಲ ಎಂದು ಮಾಜಿ ಪ್ರಧಾನಮಂತ್ರಿ ಎಚ್ ಡಿ ದೇವೇಗೌಡ ಗುಡುಗಿದರು. ಕಡೂರಿನ ಪ್ರವಾಸಿ ಮಂದಿರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ 39819http://kannada.oneindia.com/img/2009/10/23-deve-gowda4e.jpg36609hd devegowdaಯಡಿಯೂರಪ್ಪ ನಂ 1 ಸುಳ್ಳು ಹೇಳುವ ಸಿಎಂ, ದೇವೇಗೌಡ/news/2009/03/02/yeddurappa-big-liar-caste-reservation-hd-devegowda.htmlಬೆಳಗಾವಿ, ಮಾ. 2 : ಬಿ ಎಸ್ ಯಡಿಯೂರಪ್ಪ ಜಗತ್ತಿನಲ್ಲಿ ಅತ್ಯಂತ ಸುಳ್ಳು ಹೇಳುವ ಮುಖ್ಯಮಂತ್ರಿ. ಜಾತಿ ಹೆಸರಿನಲ್ಲಿ ಜನರನ್ನು ವಂಚಿಸುತ್ತಿದ್ದಾರೆ ಎಂದು ಜೆಡಿಎಸ್ ವರಿಷ್ಠ ಎಚ್ ಡಿ ದೇವೇಗೌಡ ಕಿಡಿಕಾರಿದರು. ಖಾಸಗಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಬೆಳಗಾವಿಗೆ ಭಾನುವಾರ ಆಗಮಿಸಿದ್ದ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು. 3 ಬಿ ಪ್ರವರ್ಗದಲ್ಲಿ ಎಲ್ಲ ಲಿಂಗಾಯಿತರೂ ಇದ್ದಾರೆ. ಉಪಜಾತಿಗಳೂ ಒಳಗೊಂಡಿವೆ. 34932http://kannada.oneindia.com/img/2009/03/02-devegowda3.jpg36609hd devegowdaಸಿಎಂ ಪುತ್ರ ಸ್ಪರ್ಧೆಗೆ ಕುಮಾರಸ್ವಾಮಿ ತೀವ್ರ ವಿರೋಧ/news/2009/03/06/bjp-party-has-no-ethics-hd-kumaraswamy-ls-polls.htmlಬೆಂಗಳೂರು, ಮಾ. 6 : ಶಿವಮೊಗ್ಗ ಲೋಕಸಭೆ ಚುನಾವಣೆಗೆ ಸಿಎಂ ಪುತ್ರ ರಾಘವೇಂದ್ರ ಸ್ಪರ್ಧಿಸುವ ವಿಷಯ ಇದೀಗ ಪ್ರತಿಪಕ್ಷಗಳ ಮುಖಂಡರ ಟೀಕೆ, ಲೇವಡಿಯ ಅಸ್ತ್ರವಾಗಿ ಮಾರ್ಪಟಾಗಿದೆ. ರಾಘವೇಂದ್ರ ಸ್ಪರ್ಧೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಕಟು ಶಬ್ದಗಳಲ್ಲಿ ಟೀಕಿಸಿರುವ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್ ಡಿ ಕುಮಾರಸ್ವಾಮಿ, ಇದೀಗ ಬಿಜೆಪಿ ಕೂಡ 'ಅಪ್ಪ ಮಕ್ಕಳ ಪಕ್ಷ' ಎಂದು ಲೇವಡಿ 35038http://kannada.oneindia.com/img/2009/03/06-kumaraswami8.jpg36609hd devegowdaತೃತೀಯರಂಗ ಸಭೆಗೆನಾನು ಬರಲ್ಲ, ದೇವೇಗೌಡ /news/2009/03/10/hd-devegowda-not-to-attend-third-front-launch.htmlಬೆಂಗಳೂರು, ಮಾ. 10 : ಮಾ 11 ರಂದು ಒರಿಸ್ಸಾ ಮುಖ್ಯಮಂತ್ರಿ ನವೀನ ಪಟ್ನಾಯಕ್ ವಿಧಾನಸಭೆಯಲ್ಲಿ ವಿಶ್ವಾಸಮತ ಯಾಚನೆ ಹಿನ್ನೆಲೆಯಲ್ಲಿ ಮಾ.12 ರಂದು ತುಮಕೂರಿನಲ್ಲಿ ನಡೆಯಲಿರುವ ತೃತೀಯ ರಂಗದ ಸಮಾವೇಶಕ್ಕೆ ಗೈರು ಹಾಜರಾಗಲಿದ್ದೇನೆ. ಬಿಜೆಡಿ ತೃತೀಯ ರಂಗದ ತೆಕ್ಕೆಗೆ ಬಿದ್ದಿರುವುದರಿಂದ ಕಾಂಗ್ರೆಸ್ ಮತ್ತು ಬಿಜೆಪಿಯೇತರ ರಂಗವಾಗಿರುವ ತೃತೀಯ ರಂಗಕ್ಕೆ ಮತ್ತಷ್ಟು ಮೆರಗು ಬಂದಂತಾಗಿದೆ ಎಂದು ಜೆಡಿಎಸ್ ವರಿಷ್ಠ 35126http://kannada.oneindia.com/img/2009/03/10-devegowda3.jpg36609hd devegowdaಬಿಜೆಪಿ ಕಿತ್ತೊಗೆಯಲು ತೃತೀಯ ರಂಗದ ಸಮಾವೇಶ/news/2009/03/12/throw-communal-forces-from-state-urges-devegowda.htmlದಾಬಸ್ ಪೇಟೆ, ಮಾ. 12 : ಕರ್ನಾಟಕದಲ್ಲಿ ಬೇರುಬಿಟ್ಟಿರುವ ಕೋಮುವಾದಿ ಬಿಜೆಪಿ ಪಕ್ಷವನ್ನು ರಾಜ್ಯದ ಅಧಿಕಾರ ಚುಕ್ಕಾಣಿಯಿಂದ ಕಿತ್ತೊಗೆಯಬೇಕು ಜೊತೆಗೆ ದೇಶದ ರಾಜಕೀಯ ಇತಿಹಾಸದಿಂದ ಶಾಶ್ವತವಾಗಿ ಬಿಜೆಪಿಯನ್ನು ಅಳಸಿ ಹಾಕಲು ತೃತೀಯ ರಂಗ ಹುಟ್ಟಿಕೊಂಡು ತನ್ನ ಪ್ರಥಮ ಮಹತ್ವದ ಸಮಾವೇಶವನ್ನು ರಾಜ್ಯದಲ್ಲಿ ಆಯೋಜಿಸಲಾಗಿದೆ ಎಂದು ಮಾಜಿ ಪ್ರಧಾನಮಂತ್ರಿ ಎಚ್ ಡಿ ದೇವೇಗೌಡ ಸ್ಪಷ್ಟಪಡಿಸಿದರು. ನಿಮ್ಮಲ್ಲರ ಆಶೀರ್ವಾದ ನಮ್ಮ 35173http://kannada.oneindia.com/img/2009/03/12-hd-devegowda3.jpg36609hd devegowdaನನ್ನನ್ನು ಪಿಎಂ ಅಭ್ಯರ್ಥಿ ಎಂದು ಘೋಷಿಸಿ: ಮಾಯಾ/news/2009/03/13/mayawati-wants-to-be-third-fronts-pm-candidate.htmlನವದೆಹಲಿ, ಮಾ. 12 : ಭಾರಿ ಉತ್ಸಾಹದ ಅಲೆಯಲ್ಲಿ ತೇಲುತ್ತಿರುವ ತೃತೀಯ ರಂಗ ಮುಖಂಡರಿಗೆ ಉತ್ತರ ಪ್ರದೇಶ ಮುಖ್ಯಮಂತ್ರಿ ಮಾಯಾವತಿ ಸರಿಯಾದ ಗುದ್ದು ನೀಡಿದ್ದಾರೆ. ತೃತೀಯ ರಂಗದ ಪ್ರಧಾನಮಂತ್ರಿ ಅಭ್ಯರ್ಥಿ ಎಂದು ತಮ್ಮನ್ನು ಘೋಷಿಸಬೇಕು ಎಂದು ಪಟ್ಟುಹಿಡಿದಿರುವ ಅವರು, ಮಾರ್ಚ್ 15 ಅಂತಿಮ ಗಡುವು ನೀಡಿದ್ದಾರೆ ಎಂಬ ಸಂಗತಿ ಬೆಳಕಿಗೆ ಬಂದಿದೆ.ಗುರುವಾರವಷ್ಟೇ ತೃತೀಯ ರಂಗದ ಒಂಬತ್ತು ಮಂದಿ 35193http://kannada.oneindia.com/img/2009/03/13-mayawati1.jpgnews"> ಬೆಂಗಳೂರಿಗರೆ ನಮ್ಮನ್ನೇಕೆ ಕೈಬಿಟ್ರಿ, ಎಚ್ಡಿಕೆ | HD Kumarswamy | JDS | Bengaloreans | HD Devegowda | Yeddyurappa | BBMP election | BJP| ಬೆಂಗಳೂರಿಗರೆ ನಮ್ಮನ್ನೇಕೆ ಕೈಬಿಟ್ರಿ, ಎಚ್ಡಿಕೆ - Kannada Oneindia

ಬೆಂಗಳೂರಿಗರೆ ನಮ್ಮನ್ನೇಕೆ ಕೈಬಿಟ್ರಿ, ಎಚ್ಡಿಕೆ

ಬೆಂಗಳೂರು, ಜೂ. 17 : ಬೆಂಗಳೂರಿನಲ್ಲಿ ವಾಸಿಸುವವರು ಬುದ್ದಿವಂತರು ಮತ್ತು ಪ್ರಜ್ಞಾವಂತ ಮತದಾರರು ಅಂದುಕೊಂಡಿದ್ದೆ. ನನ್ನ ಆಡಳಿತದ ಅವಧಿಯಲ್ಲಿ ಬೆಂಗಳೂರಿನಲ್ಲಿ ಅತೀ ಹೆಚ್ಚಿನ ಅಭಿವೃದ್ದಿ ಕೆಲಸ ನಡೆದಿದೆ. ಆದರೂ ಬೆಂಗಳೂರಿಗರು ನಮ್ಮ ಪಕ್ಷವನ್ನು ನಿರ್ಲಕ್ಷಿಸಿದ್ದಾರೆ. ಮತ್ತೆ ನಾವು ಅಧಿಕಾರಕ್ಕೆ ಬಂದಾಗ ಈ ನಗರದ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡಬೇಕೇ ಎಂದು ಆಲೋಚಿಸುವಂತಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ತೀವ್ರ ಬೇಸರ ವ್ಯಕ್ತಪಡಿಸಿದ್ದಾರೆ.

ನಾನು ಮುಖ್ಯಮಂತ್ರಿಯಾಗಿದ್ದ ಸಮಯದಲ್ಲಿ ಬೆಂಗಳೂರಿನಲ್ಲಿ ಅತೀ ಹೆಚ್ಚಿನ ಮೂಲಭೂತ ಸೌಕರ್ಯ ಅಭಿವೃದ್ದಿಪಡಿಸುವ ಕೆಲಸ ನಡೆದಿದೆ. ಅತೀ ಹೆಚ್ಚಿನ ಫ್ಲೈಓವರ್, ಅಂಡರ್ ಪಾಸ್, ರಸ್ತೆ ಕಾಮಗಾರಿ ಕೆಲಸಗಳು ನಡೆದಿದೆ. ಪುಟ್ಟೇನಹಳ್ಳಿ ಕೆರೆ ಅಭಿವೃದ್ದಿಗೆ ವಿಶೇಷ ಕಾಳಜಿ ವಹಿಸಿದ್ದೆ. ಪುಟ್ಟೇನಹಳ್ಳಿ (ಬೆಂಗಳೂರು ಗ್ರಾಮೀಣ ಲೋಕಸಭಾ ಕ್ಷೇತ್ರದ ವ್ಯಾಪ್ತಿ) ಪ್ರದೇಶದಲ್ಲಿ ನನಗೆ ಬರೀ 25 ಮತಗಳು ಕಳೆದ ಲೋಕಸಭಾ ಚುನಾವಣೆಯಲ್ಲಿ ಬಂದಿದೆ. ಅದೇ ಅಭಿವೃದ್ದಿ ಬಗ್ಗೆ ಏನೂ ಗಮನ ಕೊಡದ ಬಿಜೆಪಿಗೆ 600 ಮತಗಳು ಬಂದಿವೆ. ಬೆಂಗಳೂರು ಮಹಾನಗರದ ಅಭಿವೃದ್ದಿಗೆ ಶ್ರಮಿಸಿ ಏನು ಪ್ರಯೋಜನ ಎಂದು ಕುಮಾರಸ್ವಾಮಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ನಮ್ಮ ಪಕ್ಷದ ಬಲ ಗ್ರಾಮೀಣ ಪ್ರದೇಶದಲ್ಲಿ ಎನ್ನುವುದನ್ನು ನಾವು ಅರಿತಿದ್ದೇವೆ. ನಾವು ರೈತಾಪಿ ವರ್ಗದವರನ್ನು ನಂಬಿದ ಪಕ್ಷ ಎಂದು ಹೇಳಿಕೆ ನೀಡಿ ಮುಂಬರುವ ಬಿಬಿಎಂಪಿ ಚುನಾವಣೆಯಲ್ಲಿ ಮತ್ತೆ ಬಲಪ್ರದರ್ಶನ ತೋರಿಸುತ್ತೇವೆ. ಅದರಲ್ಲೂ ಬೆಂಗಳೂರು ಮತದಾರರಿಗಿಂತ ಹೊರವಲಯದ ಜನರು ಜೆಡಿಎಸ್ ಕೈಬಿಡಲಾರರು ಎಂದು ಕುಮಾರಸ್ವಾಮಿ ಸಂದರ್ಶನವೊಂದರಲ್ಲಿ ಹೇಳಿದ್ದಾರೆ.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+