38318ಯಡಿಯೂರಪ್ಪಅರ್ಧ ಮೀಸೆ ಪಣಕ್ಕಿಟ್ಟ ಜಮೀರ್ ಅಹ್ಮದ್ /news/2008/12/24/bjp-wont-encore-bet-my-mustache-zameer-ahmed.htmlದೊಡ್ಡಬಳ್ಳಾಪುರ, ಡಿ.24: ಎಲ್ಲಾ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಅಸಾಧ್ಯ. ಆ ತರಹದ ಕನಸು ಕಾಣುತ್ತಿದ್ದರೆ ನಿರಾಶೆ ಖಂಡಿತ. ಒಂದು ವೇಳೆ ಬಿಜೆಪಿ ಏನಾದರೂ ಎಲ್ಲೆಡೆ ಗೆಲುವು ಸಾಧಿಸಿದರೆ ನಾನು ನನ್ನ ಅರ್ಧ ಮೀಸೆ ಬೋಳಿಸಿಕೊಳ್ಳುತ್ತೇನೆ ಹಾಗೂ ಸಿಎಂ ಮನೆ ವಾಚ್ ಮನ್ ಆಗುತ್ತೇನೆ ಎಂದು ಬೆಂಗಳೂರು ಚಾಮರಾಜಪೇಟೆ ಶಾಸಕ, ಜೆಡಿಎಸ್ ನ ಮುಖಂಡ ಜಮೀರ್ ಅಹಮದ್ 33690http://kannada.oneindia.com/img/2008/12/24-zameer-ahmed1.jpg38318ಯಡಿಯೂರಪ್ಪಎಂಟು ಕ್ಷೇತ್ರಗಳಲ್ಲಿ ಜಯಭೇರಿ- ಯಡ್ಡಿ/news/2008/12/25/bjp-will-sweep-by-election-bsy-turuvekere.htmlತುರುವೇಕೆರೆ, ಡಿ.25: 'ಉಪ ಚುನಾವಣೆ ನಂತರ ಬಿಜೆಪಿ ಸರ್ಕಾರ ಕರ್ನಾಟದಲ್ಲಿ ಮತ್ತಷ್ಟು ಸುಭದ್ರವಾಗಲಿದೆ. ಮುಂದೆಂದೂ ಉಪಚುನಾವಣೆಗಳು ನಡೆಯುವ ಪರಿಸ್ಥಿತಿ ಉದ್ಭವಿಸುವುದಿಲ್ಲ. ಈ ಉಪ ಚುನಾವಣೆಯಲ್ಲಿ ಬಿಜೆಪಿ 8 ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸಿ ಸರ್ಕಾರ ಮತ್ತಷ್ಟು ಸ್ಥಿರವಾಗಲಿದೆ' ಎಂದು ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ಗುರುವಾರ ವಿಶ್ವಾಸ ವ್ಯಕ್ತಪಡಿಸಿದರು. ತುರುವೇಕೆರೆಯಲ್ಲಿ ಬಿಜೆಪಿ ಅಭ್ಯರ್ಥಿ ಪರ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿದ್ದ 33706http://kannada.oneindia.com/img/2008/12/25-yediyurappa3e.jpg38318ಯಡಿಯೂರಪ್ಪಕನ್ನಡ ಅನುಷ್ಠಾನಕ್ಕೆ ಕಟಿ ಬದ್ಧ: ಯಡಿಯೂರಪ್ಪ/news/2009/01/02/kannada-implementation-is-yeddyurappa-resolution.htmlಬೆಂಗಳೂರು, ಜ. 2 : ಕರ್ನಾಟಕದಲ್ಲಿ ಕನ್ನಡ ಭಾಷೆ ಬಳಕೆಯು ಸಂಪೂರ್ಣವಾಗಿ ಅನುಷ್ಠಾನಗೊಳಿಸಲು ಸರ್ಕಾರ ಕಟಿಬದ್ಧವಾಗಿದೆ ಎಂದು ಮುಖ್ಯಮಂತ್ರಿ ಡಾ ಬಿ ಎಸ್ ಯಡಿಯೂರಪ್ಪ ಅವರು ತಿಳಿಸಿದರು. ಗೃಹ ಕಚೇರಿ ಕೃಷ್ಣ ದಲ್ಲಿ ಕನ್ನಡ ಪ್ರಾಧಿಕಾರವು 2009 ರ ವರ್ಷವನ್ನು ಕನ್ನಡ ಅನುಷ್ಠಾನ ವರ್ಷವೆಂದು ಘೋಷಿಸಿ ಅನುಷ್ಠಾನಗೊಳಿಸುವ ಬಗ್ಗೆ ಹೊರತಂದಿರುವ 'ದಾರಿ ದೀವಿಗೆ' ಎಂಬ ಕೈಪಿಡಿ, 33824http://kannada.oneindia.com/img/2009/01/02-kannada-anustana-varsha.jpg38318ಯಡಿಯೂರಪ್ಪನೂತನ ಡಿಜಿಪಿಯಾಗಿ ಅಜಯ್ ಕುಮಾರ್ ಸಿಂಗ್ /news/2009/01/03/ajay-kumar-singh-as-new-dgp.htmlಬೆಂಗಳೂರು, ಜ.3: ರಾಜ್ಯದ ನೂತನ ಪೊಲೀಸ್ ಮಹಾ ನಿರ್ದೇಶಕರಾಗಿ ಡಾ.ಅಜಯ್ ಕುಮಾರ್ ಸಿಂಗ್ ಅವರನ್ನು ನೇಮಕ ಮಾಡಲಾಗಿದೆ. ಈ ವಿಷಯವನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಶುಕ್ರವಾರ ಪ್ರಕಟಿಸಿದ್ದಾರೆ. ಹಾಲಿ ಡಿಜಿಪಿ ಶ್ರೀಕುಮಾರ್ ಅವರ ಅಧಿಕಾರ ಅವಧಿ ಜ.31ಕ್ಕೆ ಕೊನೆಗೊಳ್ಳಲಿದೆ. ಸೇವಾ ಜ್ಯೇಷ್ಠತೆ ಆಧಾರದ ಮೇಲೆ ಅಜಯ್ ಕುಮಾರ್ ಸಿಂಗ್ ಅವರನ್ನು ನೂತನ ಡಿಜಿಪಿಯಾಗಿ ನೇಮಿಸಲಾಗುತ್ತಿದೆ. ಸಿಒಡಿ ಡಿಜಿಪಿಯಾಗಿ ಅಧಿಕಾರ 33845http://kannada.oneindia.com/img/2009/01/03-ajay-kumar-singh.jpg38318ಯಡಿಯೂರಪ್ಪಭಯೋತ್ಪಾದನೆ ವಿರುದ್ಧ ಸಮರ : ಯಡಿಯೂರಪ್ಪ/news/2009/01/04/anti-terrorism-campaign-for-youths-yeddyurappa.htmlಮಂಡ್ಯ, ಜ. 14 : ದೇಶದ ಅಭಿವೃದ್ಧಿ ಪಥವನ್ನು ದಾರಿತಪ್ಪಿಸುವ ಯತ್ನವೇ ಭಯೋತ್ಪಾದನೆ. ಭಯೋತ್ಪಾದನೆಯ ಮೂಲೋತ್ಪಾಟನೆ ಹಾಗೂ ದೇಶದ ಅಭಿವೃದ್ಧಿ ಪಥವನ್ನು ಸುಭದ್ರಗೊಳಿಸುವ ನಿಟ್ಟಿನಲ್ಲಿ ಪಕ್ಷಾತೀತವಾಗಿ ಹಿರಿಯರು, ಚಿಂತಕರುಗಳ ಮಾರ್ಗದರ್ಶನದ ಮೂಲಕ ನಾವೆಲ್ಲ ರಾಷ್ಟ್ರದ ಯುವಶಕ್ತಿಯನ್ನು ನಿರ್ಮಿಸುವ ಕಾರ್ಯ ಮಾಡೋಣ. ಆಗ ಮಾತ್ರ ದೇಶದ ಐಕ್ಯತೆ, ಸುಭದ್ರತೆ ಹಾಗೂ ಅಭಿವೃದ್ಧಿಯ ಕಾರ್ಯ ಯಶ ಸಾಧಿಸಬಲ್ಲದು ಎಂದು ರಾಜ್ಯದ 33864http://kannada.oneindia.com/img/2009/01/04-cm-srirangapatna1.jpg276965ಅರವಿಂದ ಲಿಂಬಾವಳಿಅಜೀಂ ಪ್ರೇಮ್ ಜಿ ವಿವಿಗೆ ರಾಜ್ಯ ಸಂಪುಟ ಸಭೆ ಅಸ್ತು/news/2009/06/19/cabinet-nod-for-premji-funded-private-varsity.htmlಬೆಂಗಳೂರು, ಜೂ.19: ರಾಜ್ಯದ ಮೊದಲ ಖಾಸಗಿ ವಿಶ್ವವಿದ್ಯಾಲಯಲ ಸ್ಥಾಪನೆಗೆ ಸಂಪುಟ ಸಭೆ ಗುರುವಾರ ಅನುಮೋದನೆ ನೀಡಿದೆ. ಈ ಸಂಬಂಧ ರಾಜ್ಯ ಸರಕಾರ ಮುಂದಿನ ವಿಧಾನ ಮಂಡಲ ಅಧಿವೇಶನದಲ್ಲಿ ಮಸೂದೆಯನ್ನು ಮಂಡಿಸಲಿದೆ. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನೇತೃತ್ವದಲ್ಲಿ ನಡೆದ ಸಂಪುಟ ಸಭೆ, ಅಜೀಂ ಪ್ರೇಮ್ ಜಿ ಪ್ರತಿಷ್ಠಾನದ ಖಾಸಗಿ ವಿಶ್ವವಿದ್ಯಾಲಯಕ್ಕೆ ಸಂಬಂಧಪಟ್ಟ ವಿಧೇಯಕವನ್ನು ಮುಂದಿನ ತಿಂಗಳು ಎರಡನೇ ವಾರದಲ್ಲಿ 37446http://kannada.oneindia.com/img/2009/06/19-azim-premji1.jpg276965ಅರವಿಂದ ಲಿಂಬಾವಳಿಅವಕಾಶದ ಬಾಗಿಲು ಮುಚ್ಚುತ್ತಿರುವ ವಿಶ್ವವಿದ್ಯಾಲಯ/news/2009/06/22/education-courses-available-in-mysore-university.htmlಪಿಯುಸಿ ನಂತರ ಇಂಜಿನಿಯರಿಂಗ್, ಎಂಬಿಬಿಎಸ್ ಮತ್ತು ದಂತ ವೈದ್ಯಕೀಯ ಕೋರ್ಸ್ ಗಳತ್ತ ವಿದ್ಯಾರ್ಥಿಗಳ ವಿಪರೀತ ಆಕರ್ಷಣೆಯಿಂದಾಗಿ ಅಪಾರ ಉದ್ಯೋಗಾವಕಾಶ ಕಲ್ಪಿಸುವ ಮೂಲವಿಜ್ಞಾನ ಶಿಕ್ಷಣದಿಂದ ವಿದ್ಯಾರ್ಥಿಗಳು ವಂಚಿತರಾಗುತ್ತಿದ್ದಾರೆ. ಉನ್ನತ ಶಿಕ್ಷಣಕ್ಕೆ ಹೆಸರುವಾಸಿಯಾಗಿರುವ ಮೈಸೂರು ವಿಶ್ವವಿದ್ಯಾಲಯ ಭಾರತೀಯ ವಿಜ್ಞಾನ ಸಂಸ್ಥೆಯ ಪ್ರಾಯೋಜಕತ್ವದಲ್ಲಿ ಮಾಸಿಕ ಶಿಷ್ಯವೇತನವಿರುವ ಈ ಕೋರ್ಸ್ ಗಳತ್ತ ವಿದ್ಯಾರ್ಥಿಗಳನ್ನು ಆಕರ್ಷಿಸಲು ಯಾವ ಪ್ರಯತ್ನವನ್ನೂ ಮಾಡುತ್ತಿಲ್ಲ. ಸಾಲದೆಂಬಂತೆ, ವಿದ್ಯಾರ್ಥಿಗಳು ಈ 37498http://kannada.oneindia.com/img/2009/06/22-mysore-university2.jpg276965ಅರವಿಂದ ಲಿಂಬಾವಳಿಡಿಕೆಶಿ ವಿರುದ್ದ ಮಾನಹಾನಿ ಮೊಕದ್ದಮೆ : ಎಬಿವಿಪಿ/news/2009/06/22/abvp-to-file-defamation-suit-against-dk-shivakumar.htmlಬೆಂಗಳೂರು, ಜೂ. 22 : ಬೆಂಗಳೂರು ವಿಶ್ವವಿದ್ಯಾಲಯದ ದೂರ ಶಿಕ್ಷಣ ನಿರ್ದೇಶನಾಲಯ ನಡೆಸಿದ ದ್ವಿತೀಯ ಬಿಕಾಂ ಪರೀಕ್ಷೆಯ ಪ್ರಶ್ನೆಯ ಪತ್ರಿಕೆ ಬಯಲು ಪ್ರಕರಣದಲ್ಲಿ ಅಖಿಲ ಭಾರತ ವಿದ್ಯಾರ್ಥಿ ಪರಿಷತ್ ಕಾರ್ಯಕರ್ತರು ಭಾಗಿಯಾಗಿದ್ದಾರೆಂದು ಆರೋಪಿಸಿರುವ ಕೆಪಿಸಿಸಿ ಕಾರ್ಯಾಧ್ಯಕ್ಷ ಡಿ ಕೆ ಶಿವಕುಮಾರ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡುವುದಾಗಿ ಎಬಿವಿಪಿ ಹೇಳಿದೆ. ಅತ್ತ ಹುಬ್ಬಳ್ಳಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿ ಉನ್ನತ 37499http://kannada.oneindia.com/img/2009/06/22-dk-shivakumar2.jpg276965ಅರವಿಂದ ಲಿಂಬಾವಳಿಕಳೆದು ಹೋದ ಮೂಲ ವಿಜ್ಞಾನ ಅಧ್ಯಯನದ ಅವಕಾಶ/response/2009/0707-mysuru-university-combined-pg-course.htmlಐದು ವರ್ಷಗಳ ಹಿಂದೆ ಮೂಲ ವಿಜ್ಞಾನದ ವಿಷಯಗಳಲ್ಲಿ ಸಂಶೋಧನೆಯನ್ನು ಪ್ರೋತ್ಸಾಹಿಸಲು ಭಾರತೀಯ ವಿಜ್ಞಾನ ಸಂಸ್ಥೆಯ ಪ್ರೋತ್ಸಾಹ ಹಾಗೂ ಶಿಷ್ಯವೇತನದೊಂದಿಗೆ ಮೈಸೂರು ವಿಶ್ವವಿದ್ಯಾಲಯದಲ್ಲಿ ಆರಂಭಿಸಲಾದ ಭೌತವಿಜ್ಞಾನದ ಕಂಬೈಂಡ್ ಪಿ.ಜಿ. ಕೋರ್ಸ್‌ನ ಮೊದಲ ಬ್ಯಾಚ್ ವಿದ್ಯಾರ್ಥಿಗಳು ಇದೀಗ ಹೊರಬರುತ್ತಿದ್ದಾರೆ. ಬೇರೆ ಬೇರೆ ದೇಶಗಳಲ್ಲಿರುವ ಖ್ಯಾತ ವಿಶ್ವವಿದ್ಯಾಲಯಗಳಲ್ಲಿ, ಮ್ಯಾಕ್ಸ್‌ಪ್ಲಾಂಕ್ ಸಂಶೋಧನಾಲಯದಲ್ಲಿ, ಸಂಶೋಧನಾವಕಾಶ ಹಾಗೂ ಉನ್ನತ ಸಂಶೋಧನಾಲಯಗಳಲ್ಲಿ ಉದ್ಯೋಗಾವಕಾಶವನ್ನು ಆ ಮೊದಲ ಬ್ಯಾಚಿನ 37841http://kannada.oneindia.com/img/2009/07/07-mysore-university1.jpg276965ಅರವಿಂದ ಲಿಂಬಾವಳಿಪಾಲಿಟೆಕ್ನಿಕ್ ಗಳಲ್ಲಿ ಸ್ಪೋಕನ್ ಇಂಗ್ಲಿಷ್ ಲ್ಯಾಬ್/news/2009/08/02/govt-polytechnic-gets-spoken-english-lab-limbavali.htmlಬೆಂಗಳೂರು, ಆ.2 : ಗ್ರಾಮೀಣ ಮಕ್ಕಳಲ್ಲಿರುವ ಇಂಗ್ಲಿಷ್ ಬಗೆಗಿನ ಕೀಳರಿಮೆ ಹೋಗಲಾಡಿಸಲು ಸರಕಾರಿ ಪಾಲಿಟೆಕ್ನಿಕ್ ಕಾಲೇಜುಗಳಲ್ಲಿ ಸ್ಪೋಕನ್ ಇಂಗ್ಲಿಷ್ ಲ್ಯಾಬ್ ಆರಂಭಿಸುವುದಾಗಿ ಉನ್ನತ ಶಿಕ್ಷಣ ಸಚಿವ ಅರವಿಂದ ಲಿಂಬಾವಳಿ ತಿಳಿಸಿದರು.ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಮತ್ತು ತಾಂತ್ರಿಕ ಶಿಕ್ಷಣ ಇಲಾಖೆಗಳಿಂದ ಏರ್ಪಡಿಸಿದ್ದ ಡಿಪ್ಲೊಮಾ ವಿದ್ಯಾರ್ಥಿಗಳ ಎಂಜಿನಿಯರಿಂಗ್ ಕೌನ್ಸೆಲಿಂಗ್ ಪ್ರಕ್ರಿಯೆಗೆ ಚಾಲನೆ ನೀಡಿ ಶನಿವಾರ ಮಾತನಾಡಿದರು. ಡಿಪ್ಲೊಮಾದಿಂದ ಎಂಜಿನಿಯರಿಂಗ್ ಕೋರ್ಸ್‌ಗೆ 38365http://kannada.oneindia.com/img/2009/08/02-aravind-limbavali1.jpg495377ಸಂಪುಟ ಸಭೆಮೀರಾಕುಮಾರ್ ಮೊದಲ ಮಹಿಳಾ ಸ್ವೀಕರ್? /news/2009/05/31/meira-kumar-likely-to-be-lok-sabha-speaker.htmlನವದೆಹಲಿ, ಮೇ.31 : ಮೊದಲ ಬಾರಿಗೆ ಮಹಿಳೆಯನ್ನು ರಾಷ್ಟ್ರಪತಿ ಸ್ಥಾನದಲ್ಲಿ ಕೂರಿಸಿದ ಹೆಗ್ಗಳಿಕೆ ಹೊಂದಿರುವ ಯುಪಿಎ ಸರ್ಕಾರ , ಈಗ ಮೊದಲ ಬಾರಿಗೆ ಲೋಕಸಭಾ ಸ್ಪೀಕರ್ ಸ್ಥಾನವನ್ನು ದಲಿತ ಮಹಿಳೆಯೊಬ್ಬರಿಗೆ ನೀಡುವ ಚಿಂತನೆ ನಡೆಸಿದೆ. ಹಾಲಿ ಜಲಸಂಪನ್ಮೂಲ ಸಚಿವೆ ಮೀರಾ ಕುಮಾರ್ ಅವರು ಹುದ್ದೆಯನ್ನು ಅಲಂಕರಿಸುವುದು ಬಹುತೇಕ ಖಚಿತವಾಗಿದೆ.64 ವರ್ಷದ ಮೀರಾಕುಮಾರ್ ಅವರು ಐದು ಬಾರಿ 37013http://kannada.oneindia.com/img/2009/05/31-meira-kumar.jpg495377ಸಂಪುಟ ಸಭೆಲೋಕಸಭೆ ಸ್ಪೀಕರ್ ಆಗಿ ಮೀರಾ ಅವಿರೋಧ ಆಯ್ಕೆ/news/2009/06/03/meira-kumar-elected-ls-speaker.htmlನವದೆಹಲಿ, ಜೂ.3: ಲೋಕಸಭೆ ಸ್ಪೀಕರ್ ಆಗಿ ಮಾಜಿ ಕೇಂದ್ರ ಸಚಿವೆ ಮೀರಾ ಕುಮಾರ್ ಬುಧವಾರ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಸ್ಪೀಕರ್ ಹುದ್ದೆಗೆ ಅವರು ಮಂಗಳವಾರ ನಾಮಪತ್ರ ಸಲ್ಲಿಸಿದ್ದರು. ಸ್ಪೀಕರ್ ಹುದ್ದೆಗೆ ಮತ್ತಿನ್ಯಾರು ನಾಮಪತ್ರ ಸಲ್ಲಿಸದ ಕಾರಣ ಅವರು ಅವರ ಆಯ್ಕೆ ಸುಲಭಸಾಧ್ಯವಾಗಿದೆ.ಪ್ರಧಾನಿ ಮನಮೋಹನ್ ಸಿಂಗ್, ವಿರೋಧ ಪಕ್ಷದ ನಾಯಕ ಲಾಲ್ ಕೃಷ್ಣ ಅಡ್ವಾಣಿ ಅವರು ಮೀರಾ ಅವರನ್ನು 37077http://kannada.oneindia.com/img/2009/06/03-meira-kumar.jpg495377ಸಂಪುಟ ಸಭೆಅಜೀಂ ಪ್ರೇಮ್ ಜಿ ವಿವಿಗೆ ರಾಜ್ಯ ಸಂಪುಟ ಸಭೆ ಅಸ್ತು/news/2009/06/19/cabinet-nod-for-premji-funded-private-varsity.htmlಬೆಂಗಳೂರು, ಜೂ.19: ರಾಜ್ಯದ ಮೊದಲ ಖಾಸಗಿ ವಿಶ್ವವಿದ್ಯಾಲಯಲ ಸ್ಥಾಪನೆಗೆ ಸಂಪುಟ ಸಭೆ ಗುರುವಾರ ಅನುಮೋದನೆ ನೀಡಿದೆ. ಈ ಸಂಬಂಧ ರಾಜ್ಯ ಸರಕಾರ ಮುಂದಿನ ವಿಧಾನ ಮಂಡಲ ಅಧಿವೇಶನದಲ್ಲಿ ಮಸೂದೆಯನ್ನು ಮಂಡಿಸಲಿದೆ. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನೇತೃತ್ವದಲ್ಲಿ ನಡೆದ ಸಂಪುಟ ಸಭೆ, ಅಜೀಂ ಪ್ರೇಮ್ ಜಿ ಪ್ರತಿಷ್ಠಾನದ ಖಾಸಗಿ ವಿಶ್ವವಿದ್ಯಾಲಯಕ್ಕೆ ಸಂಬಂಧಪಟ್ಟ ವಿಧೇಯಕವನ್ನು ಮುಂದಿನ ತಿಂಗಳು ಎರಡನೇ ವಾರದಲ್ಲಿ 37446http://kannada.oneindia.com/img/2009/06/19-azim-premji1.jpg495377ಸಂಪುಟ ಸಭೆಸಿಎಂ ಏನ್ ಹಿಟ್ಲರಾ; ಗರಂ ಆದ ಧರಂ/news/2009/08/28/dharam-reacts-over-govt-attitude-on-nk-region.htmlಗುಲ್ಬರ್ಗಾ, ಆ. 28 : ಮಾತೆತ್ತಿದರೆ ನಾನು ರೈತರ ಪರ, ರೈತ ಪರ ಹೋರಾಟ ನಡೆಸಿಯೇ ನಾನು ಮುಖ್ಯಮ೦ತ್ರಿಯಾಗಿದ್ದು ಎಂದು ಕ೦ಡಕ೦ಡಲ್ಲಿ ಹೇಳುತ್ತಾ ಬರುತ್ತಿರುವ ಮುಖ್ಯಮ೦ತ್ರಿಗಳು ಬೇಡಿಕೆ ಈಡೇರಿಸಿ ಎಂದು ಬಂದ ರೈತರ ಜೊತೆ ಈ ರೀತಿಯಾ ವರ್ತಿಸುವುದೇ ? ಬೇಡಿಕೆ ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿದ್ದ ಪ್ರತಿಭಟನಾಕಾರರನ್ನು ಕತ್ತಲೆ ಕೋಣೆಯಲ್ಲಿಟ್ಟಿದ್ದಾರಲ್ಲಾ ಇವರೇನು ಸಿಎ೦ ಅಥವಾ ಹಿಟ್ಲರಾ ? 38875http://kannada.oneindia.com/img/2009/08/28-dharam-singh1.jpg495377ಸಂಪುಟ ಸಭೆಎಸ್ ಟಿಗಳಾದ ಹಾಲಕ್ಕಿ ಒಕ್ಕಲಿಗ ಜನಾಂಗ?/news/2009/10/12/halakki-vokkaliga-community-to-get-st-status.htmlಬೆಂಗಳೂರು, ಅ.12: ಹಾಲಕ್ಕಿ ಒಕ್ಕಲಿಗ ಜನಾಂಗವನ್ನು ಪರಿಶಿಷ್ಟ ಜನಾಂಗ(ST) ವರ್ಗಕ್ಕೆ ಸೇರಿಸುವಂತೆ ಕೇಂದ್ರ ಸರ್ಕಾರಕ್ಕೆ ರಾಜ್ಯ ಸರ್ಕಾರ ಶಿಫಾರಸ್ಸು ಮಾಡಿದೆ ಎಂದು ಗೃಹಸಚಿವ ವಿಎಸ್ ಆಚಾರ್ಯ ಹೇಳಿದ್ದಾರೆ.ಭಾನುವಾರ ನಡೆದ ಸಚಿವ ಸಂಪುಟ ಸಭೆಯ ನಂತರ ಮಾತನಾಡಿದ ಅವರು, ಹಾಲಕ್ಕಿ ಜನಾಂಗವನ್ನು ಎಸ್ ಟಿ ವರ್ಗಕ್ಕೆ ಸೇರುವ ಸಾಧ್ಯತೆಯಿದೆ. ಈ ಬಗ್ಗೆ ಕೇಂದ್ರಕ್ಕೆ ಶಿಫಾರಸ್ಸು ಪತ್ರಕಳಿಸಲಾಗಿದೆ.ಸದ್ಯ ಉತ್ತರ 39645http://kannada.oneindia.com/img/2009/10/12-vs-acharya2.jpgnews"> ಅಜೀಂ ಪ್ರೇಮ್ ಜಿ ವಿವಿಗೆ ರಾಜ್ಯ ಸಂಪುಟ ಸಭೆ ಅಸ್ತು | Azim Premji University | Wipro | Azim Premji Foundation | Private Varsity | ಅಜೀಂ ಪ್ರೇಮ್ ಜಿ ವಿವಿಗೆ ರಾಜ್ಯ ಸಂಪುಟ ಸಭೆ ಅಸ್ತು - Kannada Oneindia

ಅಜೀಂ ಪ್ರೇಮ್ ಜಿ ವಿವಿಗೆ ರಾಜ್ಯ ಸಂಪುಟ ಸಭೆ ಅಸ್ತು

Cabinet nod for Premji-funded private varsity
ಬೆಂಗಳೂರು, ಜೂ.19: ರಾಜ್ಯದ ಮೊದಲ ಖಾಸಗಿ ವಿಶ್ವವಿದ್ಯಾಲಯಲ ಸ್ಥಾಪನೆಗೆ ಸಂಪುಟ ಸಭೆ ಗುರುವಾರ ಅನುಮೋದನೆ ನೀಡಿದೆ. ಈ ಸಂಬಂಧ ರಾಜ್ಯ ಸರಕಾರ ಮುಂದಿನ ವಿಧಾನ ಮಂಡಲ ಅಧಿವೇಶನದಲ್ಲಿ ಮಸೂದೆಯನ್ನು ಮಂಡಿಸಲಿದೆ.

ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನೇತೃತ್ವದಲ್ಲಿ ನಡೆದ ಸಂಪುಟ ಸಭೆ, ಅಜೀಂ ಪ್ರೇಮ್ ಜಿ ಪ್ರತಿಷ್ಠಾನದ ಖಾಸಗಿ ವಿಶ್ವವಿದ್ಯಾಲಯಕ್ಕೆ ಸಂಬಂಧಪಟ್ಟ ವಿಧೇಯಕವನ್ನು ಮುಂದಿನ ತಿಂಗಳು ಎರಡನೇ ವಾರದಲ್ಲಿ ಆರಂಭವಾಗುವ ವಿಧಾನಮಂಡಲ ಅಧಿವೇಶನದಲ್ಲಿ ಮಂಡಿಸಲು ಒಪ್ಪಿಗೆ ಸೂಚಿಸಿತು.

ಶಿಕ್ಷಕರ ತರಬೇತಿ, ಶಿಕ್ಷಣದ ಗುಣಮಟ್ಟವನ್ನು ಹೆಚ್ಚಿಸುವ ಕೋರ್ಸ್ ಗಳು, ಬೋಧಕೇತರ ಸಿಬ್ಬಂದಿಗೆ ತರಬೇತಿ ನೀಡುವ ಕೋರ್ಸ್ ಗಳ ಶಿಕ್ಷಣ ಈ ವಿಶ್ವವಿದ್ಯಾಲಯ ನೀಡಲಿದೆ. ವಿವಿ ಸ್ಥಾಪನೆಗೂ ಮುನ್ನ ರು.25 ಕೋಟಿ ದತ್ತಿನಿಧಿಯನ್ನು ಸರಕಾರದಲ್ಲಿ ಇಡಬೇಕು. ವಿದ್ಯಾರ್ಥಿಗಳ ಪ್ರವೇಶಕ್ಕೆ ನಿಗದಿಪಡಿಸಿದ ಶುಲ್ಕ ಮತ್ತು ನೇಮಕಾತಿ ವಿಚಾರದಲ್ಲಿ ಸರಕಾರದ ಹಿಡಿತ ಇರುವುದಿಲ್ಲ.

ವಿವಿಯನ್ನು ಎಲ್ಲಿ ಸ್ಥಾಪಿಸಬೇಕು ಎಂಬ ಬಗ್ಗೆ ಸ್ಥಳನಿಗದಿಯಾಗಿಲ್ಲ. ಮಸೂದೆಗೆ ಉಭಯ ಸದನಗಳಲ್ಲಿ ಒಪ್ಪಿಗೆ ಸಿಕ್ಕ ಬಳಿಕ ಎಲ್ಲಿ ಸ್ಥಾಪಿಸಬೇಕು ಎಂಬುದನ್ನು ಸಂಸ್ಥೆಯೇ ನಿರ್ಧರಿಸಲಿದೆ. ಕರ್ನಾಟಕದಲ್ಲಿ ಇದು ಮೊಟ್ಟ ಮೊದಲ ಖಾಸಗಿ ವಿವಿಯಾಗಲಿದೆ ಎಂದು ಉನ್ನತ ಶಿಕ್ಷಣ ಸಚಿವ ಅರವಿಂದ ಲಿಂಬಾವಳಿ ತಿಳಿಸಿದರು.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+