155516bellaryಕೊಪ್ಪಳದ ಆನೆಗೊಂದಿ ಬಳಿಕುಸಿದು ಬಿದ್ದಸೇತುವೆ/news/2009/01/22/hanging-bridge-collapses-at-koppal.htmlಕೊಪ್ಪಳ (ಆನೆಗೊಂದಿ), ಜ. 22 : ಇಲ್ಲಿನ ತುಂಗಭದ್ರಾ ನದಿಗೆ ಅಡ್ಡಲಾಗಿ ಕಟ್ಟಲಾಗುತ್ತಿದ್ದ ನಿರ್ಮಾಣದ ಹಂತದಲ್ಲಿದ್ದ ಆನೆಗೊಂದಿ ತೂಗು ಸೇತುವೆ ಕುಸಿದ ಪರಿಣಾಮ 20 ಜನರು ಅವಶೇಷಗಳಡಿಯಲ್ಲಿ ಸಿಲುಕಿರುವ ಘಟನೆ ಗುರುವಾರ ಮೂರು ಗಂಟೆ ಹೊತ್ತಿಗೆ ನಡೆದಿದೆ. ಇದರಲ್ಲಿ 6 ಮಂದಿಯನ್ನು ರಕ್ಷಿಸಲಾಗಿದೆ ಎಂದು ಪ್ರಾಥಮಿಕ ವರದಿಗಳು ತಿಳಿಸಿವೆ. ಘಟನಾ ಸ್ಥಳಕ್ಕೆ ಕೊಪ್ಪಳ ಜಿಲ್ಲಾಧಿಕಾರಿ, ಜಿಲ್ಲಾ ವರಿಷ್ಠಾಧಿಕಾರಿ 34238http://kannada.oneindia.com/img/2009/01/22-anegondi-bridge1.jpg155516bellaryಬಳ್ಳಾರಿ ಗಣಿ ಮಾಫಿಯಾ ವಿರುದ್ಧ ಗೌಡರ ದೂರು/news/2009/03/07/deve-gowda-complaints-against-bellary-mining-mafia.htmlಬೆಂಗಳೂರು, ಮಾ.7: ರಾಜ್ಯದ ಗಡಿಯನ್ನು ಬಳ್ಳಾರಿ ಗಣಿ ಮಾಫಿಯಾ ಒತ್ತುವರಿ ಮಾಡಿಕೊಂಡಿದೆ ಎಂದು ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ರಾಜ್ಯಪಾಲರ ಮುಖೇನ ರಾಷ್ಟ್ರಪತಿಗಳಿಗೆ ದೂರು ಸಲ್ಲಿಸಿದ್ದಾರೆ. ಸಚಿವರಾದ ಜನಾರ್ದನ ರೆಡ್ಡಿ, ಕರುಣಾಕರ ರೆಡ್ಡಿ ಮತ್ತು ಶ್ರೀರಾಮುಲು ಅವರಿಂದ ಗಡಿ ಕಬಳಿಕೆ ನಡೆದಿದ್ದು, ರಾಜ್ಯದ ಏಕತೆ, ಸಮಗ್ರತೆಗೆ ಧಕ್ಕೆ ಉಂಟಾಗಿದೆ. ಇದನ್ನು ಸರಿಪಡಿಸಿ ಕೂಡಲೇ ಸೂಕ್ತ ಕ್ರಮ 35068http://kannada.oneindia.com/img/2009/03/07-devegowda3.jpg155516bellaryಬಳ್ಳಾರಿ ರೆಡ್ಡಿಗಳ ವಿರುದ್ಧ ನಟ ಸುದೀಪ್ ಸ್ಪರ್ಧೆ!?/movies/hero/2009/03/09-actor-sudeep-may-contest-lok-sabha-election-09.htmlಈ ಬಾರಿಯ ಲೋಕಸಭೆ ಚುನಾವಣೆಗೆ ನಟ ಸುದೀಪ್ ರನ್ನು ಕಣಕ್ಕಿಳಿಸಲು ರಾಜಕೀಯ ಪಕ್ಷಗಳು ತೆರೆ ಮರೆಯಲ್ಲಿ ಕಸರತ್ತು ನಡೆಸುತ್ತಿವೆ. ಹಲವಾರು ರಾಜಕೀಯ ಪಕ್ಷಗಳು ಸುದೀಪ್ ಗೆ ದುಂಬಾಲು ಬಿದ್ದಿರುವ ಕಾರಣ ಅವರು ರಾಜಕೀಯಕ್ಕೆ ಧುಮುಕುವ ಸಾಧ್ಯತೆಗಳಿವೆ. ಎಲ್ಲಿ ಯಾವ ಪಕ್ಷದಿಂದ ಸ್ಪರ್ಧಿಸುತ್ತಾರೆ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ. ಸುದೀಪ್ ನಟನೆಯ 'ಈ ಶನಮಾನದ ವೀರ ಮದಕರಿ' ಚಿತ್ರ ಬಿಡುಗಡೆಗೆ 35107http://kannada.oneindia.com/img/2009/03/09-sudeep-madakari1.jpg155516bellaryತೆಲುಗು ಚಿತ್ರ ಅರ್ಪಿಸಿದ ಸಚಿವ ಜನಾರ್ದನರೆಡ್ಡಿ/news/2009/03/16/janardhan-reddy-presents-upendra-telugu-film.htmlಬೆಂಗಳೂರು, ಮಾ. 16 : ಬಳ್ಳಾರಿ ಗಡಿ ವಿಷಯಕ್ಕೆ ಸಂಬಂಧಿಸಿದಂತೆ ಆಂಧ್ರಪ್ರದೇಶ ಮುಖ್ಯ ವೈ ಎಸ್ ರಾಜಶೇಖರರೆಡ್ಡಿ ಹಾಗೂ ಪ್ರವಾಸೋಧ್ಯಮ ಸಚಿವ, ಗಣಿಧಣಿ ಜನಾರ್ದನರೆಡ್ಡಿ ಅಕ್ರಮ ಸಂಬಂಧ ಹೊಂದಿದ್ದಾರೆ ಎಂದು ಮಾಜಿ ಪ್ರಧಾನ ದೇವೇಗೌಡ ಮಾಡುತ್ತಿರುವ ಆರೋಪದಲ್ಲಿ ಸತ್ಯವಿದೆಯೋ ಏನೂ ಗೊತ್ತಿಲ್ಲ. ಆದರೆ, ಮಾನ್ಯ ಸಚಿವರು ತೆಲುಗು ಚಿತ್ರವೊಂದನ್ನು ಅರ್ಪಿಸುತ್ತಿರುವುದು ಸುದ್ದಿ ಮಾತ್ರ ನೂರಕ್ಕೆ ನೂರರಷ್ಟು ಸತ್ಯ. 35244http://kannada.oneindia.com/img/2009/03/16-upendra-buddimanthudu26.jpg155516bellaryಸುಳ್ಳುಗಾರ ದೇವೇಗೌಡರಿಗೆ ಬುದ್ಧಿ ಕಲಿಸಿ, ರೆಡ್ಡಿ/news/2009/03/16/hd-devegowda-is-a-big-fraudster-minister-reddy.htmlಬಳ್ಳಾರಿ, ಮಾ. 16 : ಮಾಜಿ ಪ್ರಧಾನಮಂತ್ರಿ ಎಚ್ ಡಿ ದೇವೇಗೌಡ ಬಹುದೊಡ್ಡ ನಾಟಕಕಕಾರ, ಮುಸ್ಲಿಮರ ಮತ ದೋಚುವ ಸಲುವಾಗಿ ನನಗೆ ಮುಂದಿನ ಜನ್ಮವೊಂದಿದ್ದರೆ ಮುಸ್ಲಿಂ ಆಗಿ ಹುಟ್ಟುವೆ ಎಂದು ಸುಳ್ಳು ಹೇಳುವ ಆ ಸಮುದಾಯಕ್ಕೆ ಭಾರಿ ಮೋಸ ಮಾಡಿದ್ದಾರೆ ಎಂದು ಗೌಡರ ಕುಟುಂಬದ ವೈರಿ ಎಂದೇ ಪರಿಗಣಿಸಲ್ಪಟ್ಟಿರುವ ಪ್ರವಾಸೋಧ್ಯಮ ಖಾತೆ ಸಚಿವ ಜಿ ಜನಾರ್ದನರೆಡ್ಡಿ ಆರೋಪಿಸಿದ್ದಾರೆ. 35262http://kannada.oneindia.com/img/2009/03/16-janardhan-reddy1.jpg475076reddy brothersಬಹಿರಂಗದಲ್ಲಿ ನಗುಮುಖಿ ಅಂತರಂಗದಲ್ಲಿ ಜ್ವಾಲಾಮುಖಿ/cj/chidambar-baikampady/2009/0602-yeddyurappa-smiling-outside-boiling-inside.htmlಯಡಿಯೂರಪ್ಪ ಸರಕಾರದ ಪತನಕ್ಕೆ ಬಳ್ಳಾರಿಯ ಗಣಿಧಣಿಗಳೇ ಮುಹೂರ್ತ ರೆಡಿ ಮಾಡಿದ್ದಾರೆ. ಯಡಿಯೂರಪ್ಪನವರ ಮುಖಭಾವವೇ ಎಲ್ಲ ಹೇಳುತ್ತಿದೆ. ಮೊದಲಿನಿಂದ ಮುಖ್ಯಮಂತ್ರಿಯನ್ನು ಧಿಕ್ಕರಿಸಿಕೊಂಡೇ ಬಂದಿರುವ ಈಶ್ವರಪ್ಪ ಕೂಡ ತಾಂಡವ ನೃತ್ಯ ಶುರುಮಾಡಿದ್ದಾರೆ. ಅವರಿಗೆ ಬೆಂಬಲವಾಗಿ ಜಗದೀಶ್ ಶೆಟ್ಟರ್ ಕೂಡ ಹೆಗಲು ಕೊಟ್ಟರೆ ಅಚ್ಚರಿಯಿಲ್ಲ. ಅತಿಯಾದ ಆತ್ಮವಿಶ್ವಾಸ, ದುರಹಂಕಾರಿ ಸ್ವಭಾವ ಯಡಿಯೂರಪ್ಪನವರಿಗೆ ಮುಳುವಾಗಲಿದೆಯೇ? ಉತ್ತರ ಸದ್ಯಕ್ಕೇ ದೊರೆಯಲಿದೆ. ಈ ಎಲ್ಲ ಬೆಳವಣಿಗೆ 37056http://kannada.oneindia.com/img/2009/06/02-yeddyurappa-new1.jpg475076reddy brothersಮೈಸೂರು ಉಸ್ತುವಾರಿ ಒಲ್ಲೆ ಎಂದ ಶೋಭಾ /news/2009/06/07/minister-shobha-offers-to-step-down-mysore.htmlಬೆಂಗಳೂರು, ಜೂ. 7 : ಸರಕಾರದೊಳಗೆ ಎದ್ದಿರುವ ಆಂತರಿಕ ಭಿನ್ನಮತಕ್ಕೆ ಪ್ರಮುಖ ಕಾರಣ ಎಂಬ ಆರೋಪ ಕೇಳಿ ಬರುತ್ತಿರುವ ಹಿನ್ನೆಲೆಯಲ್ಲಿ ಶೋಭಾ ಕರಂದ್ಲಾಜೆ ಅವರು ಮೈಸೂರು ಜಿಲ್ಲಾ ಉಸ್ತುವಾರಿ ಜವಾಬ್ದಾರಿಯಿಂದ ಬಿಡುಗಡೆಗೊಳಿಸಬೇಕು ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಒತ್ತಾಯಿಸಿದ್ದಾರೆ. ಆದರೆ, ಮುಖ್ಯಮಂತ್ರಿಗಳು ಶೋಭಾ ಅವರ ಮಾತನ್ನು ನಿರಾಕರಿಸಿದ್ದು, ಶೋಭಾ ಅವರನ್ನೇ ಮುಂದುವರೆಸಿ ಶಾಸಕ ಎಸ್ ರಾಮದಾಸ್ ಸಿಎಂ 37176http://kannada.oneindia.com/img/2009/06/07-shobha-karandlaje3e.jpg475076reddy brothersರೆಡ್ಡಿ ಸೋದರರ ಮೇಲಿನ ಕೇಸ್ ಗಳು ಖಲಾಸ್/news/2009/06/19/cabinet-wipes-out-cases-against-reddy-brothers.htmlಬೆಂಗಳೂರು, ಜೂ. 19: ಬಳ್ಳಾರಿ ಗಣಿ ಧಣಿಗಳ ವಿರುದ್ಧ ಹೇರಲಾಗಿದ್ದ ಸುಮಾರು 16 ಮೊಕದ್ದಮೆಗಳನ್ನು ಹಿಂದಕ್ಕೆ ಪಡೆಯುವ ಮೂಲಕ ರಾಜ್ಯ ಸರ್ಕಾರ ರೆಡ್ಡಿ ಸೋದರರ ಓಲೈಕೆಗೆ ಮುಂದಾಗಿದೆ. ಬುಧವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ಬಗ್ಗೆ ನಿರ್ಧಾರ ತೆಗೆದುಕೊಳ್ಳಲಾಗಿದೆ.ವಿವಾದಿತ ಓಬಳಾಪುರಂ ಗಣಿವ್ಯಾಪ್ತಿಯಲ್ಲಿರುವ ಸುಮಾರು ಎರಡು ಶತಮಾನದಷ್ಟು ಹಳೆಯದಾದ ಐತಿಹಾಸಿಕ ಸುಗ್ಗಲಮ್ಮ ದೇವಸ್ಥಾನ ನೆಲಸಮ ಪ್ರಕರಣ ವಾಪಾಸ್ 37450http://kannada.oneindia.com/img/2009/06/19-yeddyurappa-new1.jpg475076reddy brothersಬಳ್ಳಾರಿಯಲ್ಲಿ ಮತ್ತೆ ರೆಡ್ಡಿಗಳ ಗುಪ್ತ ಸಭೆ /news/2009/06/21/reddy-his-followers-secret-meeting-in-bellary.htmlಬಳ್ಳಾರಿ, ಜೂ. 21 : ಅರುಣ್ ಜೈಟ್ಲಿ ಬಂದು ಹೋದ ನಂತರ ದಾವಣಗೆರೆಯಲ್ಲಿ ನಡೆದ ವಿಕಾಸ ಸಂಕಲ್ಪ ಸಮಾವೇಶದಲ್ಲಿ ಒಗ್ಗಟ್ಟಿನ ಮಂತ್ರ ಸಾರಿದ್ದ ರೆಡ್ಡಿ ಸಹೋದರರು ಶನಿವಾರ ಮತ್ತೆ ತಮ್ಮ ಆಪ್ತ ಸಚಿವರು,ಶಾಸಕರು ಗುಪ್ತ ಸಭೆ ನಡೆಸಿರುವ ಸಂಗತಿ ಬಹಿರಂಗಗೊಂಡಿದೆ. ರಾಜ್ಯ ಬಿಜೆಪಿಯಲ್ಲೀನ ಭಿನ್ನಮತ ಶಮನವಾಯಿತು ಎನ್ನುವಾಗಲೇ ಮತ್ತೆ ಭಿನ್ನಮತ ಶುರುವಾಗಿದ್ದು, ಸಚಿವ ಜನಾರ್ದನರೆಡ್ಡಿ ಅವರ ಗೃಹ 37484http://kannada.oneindia.com/img/2009/06/21-janardhana-reddy2.jpg475076reddy brothersಅಕ್ಷರಶಃ ತಿಪ್ಪೆಗುಂಡಿಯಾಗಿರುವ ಬೆಂಗಳೂರು!/response/2009/0818-sriramulu-in-the-clutches-of-reddy-brothers.htmlಈಚೆಗೆ ನನ್ನ ತಾಯಿಯವರನ್ನು ಚಿಕಿತ್ಸೆಗೆಂದು ಬೆಂಗಳೂರಿನ ಎರಡು ಪ್ರತಿಷ್ಠಿತ ಆಸ್ಪತ್ರೆಗಳಲ್ಲಿ ಒಟ್ಟು ಒಂದು ತಿಂಗಳ ಕಾಲ ಒಳರೋಗಿಯಾಗಿ ಸೇರಿಸಿದ್ದ ಸಂದರ್ಭದಲ್ಲಿ ನಾನು ಇಡೀ ತಿಂಗಳು ಹಗಲಿರುಳು ಆ ಎರಡು ಆಸ್ಪತ್ರೆಗಳಲ್ಲಿ ಕಳೆದೆ. ಆಗ ನಾನು ಗಮನಿಸಿದ ಸಂಗತಿಯೆಂದರೆ, ಡೆಂಗ್ಯೂ ಜ್ವರದಿಂದಾಗಿ ತೀವ್ರವಾಗಿ ಬಳಲುತ್ತಿದ್ದ ಒಳರೋಗಿಗಳು ಆ ಆಸ್ಪತ್ರೆಗಳಲ್ಲಿದ್ದರು. ಅವರಲ್ಲಿ ಹಲವರ ಸ್ಥಿತಿ ಚಿಂತಾಜನಕವಾಗಿತ್ತು. ಹತ್ತಿಪ್ಪತ್ತು ದಿನಗಳ ಕಾಲ 38697http://kannada.oneindia.com/img/2009/08/18-anandram-shastri1.jpg495293krishnaiah shettyಸಚಿವ ಸ್ಥಾನ ತ್ಯಜಿಸಲು ಸಿದ್ಧ : ಕೃಷ್ಣಯ್ಯಶೆಟ್ಟಿ /news/2009/05/22/ready-to-quit-for-minister-post-krishnaiah-shetty.htmlಬೆಂಗಳೂರು, ಮೇ. 22 : ''ನನ್ನ ತಾಯಾಣೆಗೂ ಪಕ್ಷಕ್ಕೆ ದ್ರೋಹ ಮಾಡಿಲ್ಲ. ಕೋಲಾರ ಲೋಕಸಭೆ ಚುನಾವಣೆಯಲ್ಲಿ ಪಕ್ಷ ವಿರೋಧಿ ಚಟುವಟಿಕೆ ನಡೆಸಿಲ್ಲ'' ಎಂದು ಮುಜಾರಾಯಿ ಖಾತೆ ಸಚಿವ ಎನ್ ಕೃಷ್ಣಯ್ಯ ಶೆಟ್ಟಿ ಸ್ಪಷ್ಟಪಡಿಸಿದರು. ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡು ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಸೂಚನೆ ನೀಡಿದರೆ ಅವರ ಮಾತನ್ನು ಪಾಲಿಸುತ್ತೇನೆ. ಅವರ ಪಕ್ಕದಲ್ಲೇ ಕುಳಿತು ಸಾಮಾನ್ಯ ಶಾಸಕನಾಗಿ 36817http://kannada.oneindia.com/img/2009/05/22-krishnaiah-shetty1e.jpg495293krishnaiah shettyಸಚಿವ ಸಂಪುಟ ಪುನರ್ ರಚನೆಗೆ ಬಿಎಸ್ ವೈ ಇಂಗಿತ/news/2009/05/25/karnataka-cabinet-reshuffle-on-cards.htmlಬೆಂಗಳೂರು, ಮೇ.25: ರಾಜ್ಯ ಸಚಿವ ಸಂಪುಟ ಪುನರ್ ರಚನೆ ವಿಚಾರ ಪರಿಶೀಲನೆಯಲ್ಲಿದೆ ಎಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಸೋಮವಾರ ಹೇಳುವ ಮೂಲಕ ಹಲವು ಸಚಿವರ ನಿದ್ದೆಗೆಡಿಸಿದ್ದು ಹಲವು ಶಾಸಕರಲ್ಲಿ ಹೊಸ ಕನಸನ್ನು ತುಂಬಿದ್ದಾರೆ.ಪಕ್ಷದ ಹಿರಿಯ ಮುಖಂಡರು ಮತ್ತು ಸಚಿವರೊಂದಿಗೆ ಸಮಾಲೋಚಿಸಿದ ಬಳಿಕ ಅಂತಿಮ ತೀರ್ಮಾನ ಕೈಗೊಳ್ಳಲಾಗುತ್ತದೆ ಎಂದು ಯಡಿಯೂರಪ್ಪ ತಿಳಿಸಿದರು. ಬೆಂಗಳೂರು ನೀರು ಸರಬರಾಜು ಮತ್ತು 36881http://kannada.oneindia.com/img/2009/05/25-yediyurappa3.jpg495293krishnaiah shettyಸರಕಾರದಿಂದ ಬಡಭಕ್ತರಿಗೆ ವಿಶೇಷ ರಿಯಾಯ್ತಿ /news/2009/05/27/govt-to-offer-subsidized-pilgrimage-tours.htmlಬೆಂಗಳೂರು, ಮೇ. 27 : ರಾಜ್ಯದ ಭಕ್ತರಿಗೆ ತಿಮ್ಮಪ್ಪನ ಲಾಡು, ಶಿವರಾತ್ರಿ ದಿನ ಗಂಗಾಜಲ ಹಂಚಿದ ನಂತರ ಮುಜರಾಯಿ ಸಚಿವ ಎಸ್ ಎನ್ ಕೃಷ್ಣಯ್ಯ ಶೆಟ್ಟಿ ಬಡಭಕ್ತರ (ಬಿಪಿಎಲ್) ಕಡೆಗೆ ಗಮನ ಹರಿಸಿದ್ದಾರೆ. ರಾಜ್ಯದ ತೀರ್ಥ ಕ್ಷೇತ್ರಗಳಿಗೆ ಹೋಗಿ ಬರುವ ಬಡ ರೋಗಿಗಳಿಗೆ ಪ್ರಯಾಣ ಮತ್ತು ವಸತಿ ಸೌಕರ್ಯದಲ್ಲಿ ರಿಯಾಯಿತಿ ನೀಡಲು ಚಿಂತನೆ ನಡೆಸಿದ್ದಾರೆ. ಮಾಧ್ಯಮ ಪ್ರತಿನಿಧಿಗಳೊಂದಿಗೆ 36916http://kannada.oneindia.com/img/2009/05/27-krishnaiah-shetty2e.jpg495293krishnaiah shettyದೇವರ ಮಂತ್ರಿ ಕೃಷ್ಣಯ್ಯ ಶೆಟ್ಟಿ ಮುಕ್ತ/news/2009/06/17/krishnaiah-shetty-to-quit-ministry-today.htmlಬೆಂಗಳೂರು, ಜೂ. 17 : ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಸಂಬಂಧಿಸಿದಂತೆ ದೇವರ ಮಂತ್ರಿಯೆಂದೇ ಖ್ಯಾತಿ ಹೊಂದಿದ್ದ ಮುಜರಾಯಿ ಖಾತೆ ಸಚಿವ ಮಾಲೂರು ಶಾಸಕ ಎನ್ ಎಸ್ ಕೃಷ್ಣಯ್ಯ ಶೆಟ್ಟಿ ಇಂದು ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದಾರೆ. ಶೆಟ್ಟಿ ಅವರನ್ನು ಸಂಪುಟ ಕೈಬಿಡುತ್ತಿರುವ ಹಿನ್ನೆಲೆಯಲ್ಲಿ ಮಾಲೂರಿನಲ್ಲಿ ಅವರ ಬೆಂಬಲಿಗರು ಪ್ರತಿಭಟನೆ ಆರಂಭಿಸಿದ್ದಾರೆ. ಮುಖ್ಯಮಂತ್ರಿಗಳ ಮನೆ ಮುಂದೆ 37391http://kannada.oneindia.com/img/2009/06/17-krishnaiah-shetty2e.jpg495293krishnaiah shettyಮುಖ್ಯಮಂತ್ರಿಗಳೆ ತಲೆದಂಡ ಸಾಕು ನಿಲ್ಲಿಸಿ/news/2009/06/18/bellubbi-shetty-out-whos-turn-next.htmlಸ್ವಾಮಿ ಮುಖ್ಯಮಂತ್ರಿಗಳೆ ರಾಜ್ಯದ ಜನತೆಗೆ ಬಿಜೆಪಿ, ನಿಮ್ಮ ಸರಕಾರದ ವರ್ತನೆ ಹಾಗೂ ನೀವು ತೆಗೆದುಕೊಳ್ಳುತ್ತಿರುವ ತಲೆದಂಡದ ತೀರ್ಮಾನಗಳಿಂದ ರಾಜ್ಯದ ಜನತೆಗೆ ಕಿರಿಕಿರಿಯಾಗುತ್ತಿದೆ. ಸಂಪುಟ ರಚನೆ ಮಾಡುವುದಾದರೆ ಒಂದು ಸಾರಿ ಬೇಡವಾಗಿರುವ ಎಲ್ಲ ಸಚಿವರ ರಾಜೀನಾಮೆ ಪಡೆದು ಒಂದೇ ಸಾರಿ ಸಂಪುಟವನ್ನು ಪುನರ್ ರಚನೆ ಮಾಡಿಬಿಡಿ. ಅದು ಬಿಟ್ಟು ಮೂರು ತಿಂಗಳಿಗೆ ಒಬ್ಬ ಸಚಿವರಂತೆ ಬಲಿ ತೆಗೆದುಕೊಳ್ಳುತ್ತಾ ಅನಗತ್ಯ 37423http://kannada.oneindia.com/img/2009/06/18-krishnaiah-shetty2e.jpgnews"> ರೆಡ್ಡಿ ಸೋದರರ ಮೇಲಿನ ಕೇಸ್ ಗಳು ಖಲಾಸ್ | Bellary| Yeddyurappa |Reddy Brothers| Mining | Obalapuram | KUWSDB | Krishnaiah shetty | ರೆಡ್ಡಿ ಸೋದರರ ಮೇಲಿನ ಕೇಸ್ ಗಳು ಖಲಾಸ್ - Kannada Oneindia

ರೆಡ್ಡಿ ಸೋದರರ ಮೇಲಿನ ಕೇಸ್ ಗಳು ಖಲಾಸ್

ಬೆಂಗಳೂರು, ಜೂ. 19: ಬಳ್ಳಾರಿ ಗಣಿ ಧಣಿಗಳ ವಿರುದ್ಧ ಹೇರಲಾಗಿದ್ದ ಸುಮಾರು 16 ಮೊಕದ್ದಮೆಗಳನ್ನು ಹಿಂದಕ್ಕೆ ಪಡೆಯುವ ಮೂಲಕ ರಾಜ್ಯ ಸರ್ಕಾರ ರೆಡ್ಡಿ ಸೋದರರ ಓಲೈಕೆಗೆ ಮುಂದಾಗಿದೆ. ಬುಧವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ಬಗ್ಗೆ ನಿರ್ಧಾರ ತೆಗೆದುಕೊಳ್ಳಲಾಗಿದೆ.

ವಿವಾದಿತ ಓಬಳಾಪುರಂ ಗಣಿವ್ಯಾಪ್ತಿಯಲ್ಲಿರುವ ಸುಮಾರು ಎರಡು ಶತಮಾನದಷ್ಟು ಹಳೆಯದಾದ ಐತಿಹಾಸಿಕ ಸುಗ್ಗಲಮ್ಮ ದೇವಸ್ಥಾನ ನೆಲಸಮ ಪ್ರಕರಣ ವಾಪಾಸ್ ಪಡೆದಿರುವುದು ಪ್ರತಿಪಕ್ಷಗಳ ನಾಯಕರ ಕಣ್ಣು ಕೆಂಪಗಾಗಿಸಿದೆ. ಕಬ್ಬಿಣದ ಅದಿರು ಸಾಗಿಸಲು ಈ ಐತಿಹಾಸಿಕ ದೇವಾಲಯವನ್ನು ಸೆ. 3, 2006 ರಲ್ಲಿ ನೆಲಸಮ ಮಾಡಲಾಗಿತ್ತು.

ಇದಲ್ಲದೆ ಬಳ್ಳಾರಿ ವಿಧಾನಸಭೆ ಹಾಗೂ ಮಹಾನಗರ ಪಾಲಿಕೆ ಚುನಾವಣೆಗಳ ವೇಳೆಯಲ್ಲಿ ಬಳ್ಳಾರಿ ಗಣಿಧಣಿಗಳು ನೀತಿ ಸಂಹಿತೆ ಉಲ್ಲಂಘಿಸಿದ ಕಾರಣ 16 ಕ್ಕೂ ಹೆಚ್ಚು ಪ್ರಕರಣಗಳನ್ನು ದಾಖಲಿಸಿಕೊಳ್ಳಲಾಗಿತ್ತು. ಹಲವು ಪ್ರಕರಣಗಳು ಕೋರ್ಟ್ ಮೆಟ್ಟಿಲೇರಿದೇ ಕೂಡ. ಆದರೆ ಎಲ್ಲಾ ಪ್ರಕರಣಗಳಿಂದ ರೆಡ್ಡಿ ಸೋದರರಿಗೆ ಕ್ಲೀನ್ ಚೀಟ್ ನೀಡುವ ಯಡಿಯೂರಪ್ಪ ಅವರ ನಿರ್ಧಾರಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಆಕ್ಷೇಪ ವ್ಯಕ್ತಪಡಿಸಿದರು ಎನ್ನಲಾಗಿದೆ.

ರೆಡ್ಡಿ ಸಚಿವರುಗಳ ಬೆಂಬಲಿಗರ ಮೇಲೆ ಐಪಿಸಿ ಸೆಕ್ಷನ್143, 147, 120, 295, 436 ಮತ್ತು 506 ಅಡಿಯಲ್ಲಿ ಹೇರಿರುವ ಎಲ್ಲಾ ಮೊಕದ್ದಮೆಗಳನ್ನು ಹಿಂದಕ್ಕೆ ಪಡೆಯಲಾಗಿದೆ. ರೈತ ಮುಖಂಡರು ಹಾಗೂ ಬಿಜೆಪಿ ಕಾರ್ಯಕರ್ತರ ಮೇಲಿನ ಕೆಲ ಪ್ರಕರಣಗಳನ್ನು ಹಿಂಪಡೆಯಲಾಗಿದೆ. ಈ ಮೂಲಕ ಭುಗಿಲೆದಿದ್ದ ಭಿನ್ನಮತಕ್ಕೆ ಯಡಿಯೂರಪ್ಪ ಇತಿಶ್ರೀ ಹಾಡಿದ್ದಾರೆ. ದಾವಣಗೆರೆಯಲ್ಲಿ ನಡೆದ ವಿಕಾಸ ಸಂಕಲ್ಪ ಉತ್ಸವದಲ್ಲಿ ಸಿಎಂ ಹಾಗೂ ರೆಡ್ಡಿ ಸಹೋದರರ ಜತೆ ನಡೆದ ಮಾತುಕತೆಯ ಫಲ ಇದಾಗಿದೆ ಎಂದು ಆಪ್ತ ಮೂಲಗಳಿಂದ ತಿಳಿದು ಬಂದಿದೆ.

ಗಂಗೆ ತಂದ ಅಧುನಿಕ ಭಗೀರಥ ಶೆಟ್ಟಿ ಸ್ಥಿತಿ- ಗತಿ

ನಿರೀಕ್ಷೆಯಂತೆ ರಾಜ್ಯ ನಗರ ನೀರು ಸರಬರಾಜು ಹಾಗೂ ಒಳ ಚರಂಡಿ ಮಂಡಳಿ ಅಧ್ಯಕ್ಷ ಸ್ಥಾನದಲ್ಲಿ ಕೃಷ್ಣಯ್ಯಶೆಟ್ಟಿ ಅವರನ್ನು ಕೂರಿಸಲಾಗಿದೆ. ಇದರಿಂದಾಗಿ ಸಚಿವ ಸ್ಥಾನದಲ್ಲಿದ್ದ ಸೌಲಭ್ಯಗಳು ಹಾಗೆ ಮುಂದುವರೆಯಲಿದ್ದು, ಹೌಗೌಂಡ್ಸ್ ಬಳಿಯ ಸರ್ಕಾರಿ ಬಂಗ್ಲೆ ಶೆಟ್ಟಿಯ ಆವಾಸ ಸ್ಥಾನವಾಗಲಿದೆ. ವರ್ತೂರು ಪ್ರಕಾಶ್ ಅವರನ್ನು ಇತ್ತೀಚೆಗೆ ಈ ಸ್ಥಾನದಿಂ ವಜಾಗೊಳಿಸಲಾಗಿತ್ತು.

ಹಿರಿಯ ಹಿತ ಚಿಂತಕರ ಸಲಹೆಯಂತೆ 6 ಗುಜರಾತಿ ಸಿಂಧಿ ಹಸುಗಳನ್ನು ಸಾಕಲು ಶೆಟ್ಟಿ ಮುಂದಾಗಿದ್ದಾರೆ. ಹಸುಗಳನ್ನು ನೋಡಿಕೊಳ್ಳಲು ರಾಜಾಜಿನಗರದ ಮನೆಯನ್ನು ಬಳಸುತ್ತಿದ್ದಾರೆ. ಇದರಿಂದ ಬಿಜೆಪಿ ಸರ್ಕಾರಕ್ಕೆ ಮುಂದಿನ ದಿನಗಳಲ್ಲಿ ಒಳ್ಳೆ ಫಲ ದೊರೆಯಲಿದೆ ಎಂದು ಶೆಟ್ಟಿ ಹೇಳಿದರು. ಒಟ್ಟಿನಲ್ಲಿ ಯಡಿಯೂರಪ್ಪ ಭಿನ್ನಮತವನ್ನು ತಾತ್ಕಾಲಿಕವಾಗಿ ಆದರೂ ಶಮನ ಮಾಡಿ, ಅಭಿವೃದ್ಧಿ ಪಥದತ್ತ ಹೆಜ್ಜೆ ಇರಿಸಲು ಮುಂದಾಗಿದ್ದಾರೆ.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+