ಜನಾಂಗೀಯ ಹಲ್ಲೆ : ವರದಿಗೆ ಸುಪ್ರಿಂಕೋರ್ಟ್ ತಾಕೀತು
ನವದೆಹಲಿ, ಜೂ, 22 : ಆಸ್ಟ್ರೇಲಿಯಾದಲ್ಲಿರುವ ಭಾರತೀಯ ವಿದ್ಯಾರ್ಥಿಗಳ ಮೇಲೆ ಜನಾಂಗೀಯ ಹಲ್ಲೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಭಾರತೀಯ ವಿದ್ಯಾರ್ಥಿಗಳ ಬಗ್ಗೆ ಕೈಗೊಂಡಿರುವ ಸುರಕ್ಷತಾ ಕ್ರಮಗಳ ಕುರಿತಂತೆ ಪ್ರಮಾಣ ಪತ್ರ ಸಲ್ಲಿಸುವಂತೆ ಸುಪ್ರಿಂಕೋರ್ಟ್ ಕೇಂದ್ರ ಸರಕಾರಕ್ಕೆ ಸೂಚನೆ ನೀಡಿದೆ.
ಆಸ್ಟ್ರೇಲಿಯಾದಲ್ಲಿ ಭಾರತೀಯ ವಿದ್ಯಾರ್ಥಿಗಳ ಮೇಲೆ ನಡೆಯುತ್ತಿರುವ ಜನಾಂಗೀಯ ಹಲ್ಲೆ ತಡೆಯುವಲ್ಲಿ ಕೇಂದ್ರ ಸರಕಾರ ನಿರಾಸಕ್ತಿ ತೋರುತ್ತಿದೆ ಎಂದು ನ್ಯಾಯವಾದಿ ಡಿ ಕೆ ಗರ್ಗ್ ಅವರು ಸುಪ್ರಿಂಕೋರ್ಟ್ ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದರು. ಇಂದು ವಿಚಾರಣೆ ನಡೆಸಿದ ನ್ಯಾಯಮೂರ್ತಿ ದಲ್ವೀರ್ ಸಿಂಗ್ ಮತ್ತು ಅಶೋಕ್ ಕುಮಾರ್ ಗಂಗೂಲಿ ಅವರನ್ನು ಒಳಗೊಂಡ ಪೀಠ, ಪ್ರಕರಣ ಬಗ್ಗೆ ಸರಕಾರ ತೆಗೆದುಕೊಂಡಿರುವ ಕ್ರಮಗಳ ಕುರಿತ ಸಮಗ್ರ ಪ್ರಮಾಣಪತ್ರವನ್ನು ಜೂನ್ 29 ರಂದು ನಡೆಯಲಿರುವ ವಿಚಾರಣೆಯಲ್ಲಿ ನ್ಯಾಯಾಲಯಕ್ಕೆ ಸಲ್ಲಿಸುವಂತೆ ಸೂಚನೆ ನೀಡಿದೆ.
(ಏಜನ್ಸೀಸ್)
More From
-
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ












Click it and Unblock the Notifications