Get Updates
Get notified of breaking news, exclusive insights, and must-see stories!

ಜೂನ್ 27 ರಂದು ಪಿಬಿಎಸ್ ರಸಸಂಜೆ

PB Srinivas
ಬೆಂಗಳೂರು, ಜೂ. 23 : 'ನಾ ಕಂಡ ಬೆಂಗಳೂರು' ವಾರಪತ್ರಿಕೆಯು ಜೂನ್ 27 (ಶನಿವಾರ) ರಂದು ನಗರದ ಬಸವನಗುಡಿ ಕೋಹಿನೂರ್ ಆಟದ ಮೈದಾನದಲ್ಲಿ ಖ್ಯಾತ ಗಾಯಕ ಪಿ ಬಿ ಶ್ರೀನಿವಾಸ್ ಅವರ ರಸಸಂಜೆ ಕಾರ್ಯಕ್ರಮ ಆಯೋಜಿಸಿದೆ. ಸ೦ಜೆ 6.30 ಕ್ಕೆ ಆರಂಭವಾಗುವ ಈ ಕಾರ್ಯಕ್ರಮದಲ್ಲಿ ಪಿಬಿಎಸ್ ಹಾಡಿದ 60 ರಿ೦ದ 70ರ ದಶಕದಲ್ಲಿ ತೆರೆಕಂಡ ಹಳೆಯ ಚಿತ್ರಗೀತೆಗಳನ್ನು ಖ್ಯಾತ ಗಾಯಕ, ಗಾಯಕಿಯರು ಹಾಡುವ ಮೂಲಕ ಸಭಿಕರನ್ನು ಮನರಂಜಿಸಲಿದ್ದಾರೆಂದು ಪತ್ರಿಕೆ ಸಂಪಾದಕ ಅನಿಲ್ ಕುಮಾರ್ ತಿಳಿಸಿದ್ದಾರೆ.

ಗಾಯಕರಾದ ರಮೇಶ್ ಚಂದ್ರ, ಪಂಚಮ ಹಳಿಬಂಡಿ, ಗಣೇಶ್ ಪ್ರಸಾದ್, ದಿವ್ಯಾ ರಾಘವನ್ ಮುಂತಾದವರು ಈ ರಸಸಂಜೆ ಕಾರ್ಯಕ್ರಮದಲ್ಲಿ ಹಾಡಲಿದ್ದಾರೆ. ಇಂದಿನ ಯುವ ಪೀಳಿಗೆಗೆ ಹಳೆಯ ಹಾಡಿನ ಪರಿಕಲ್ಪನೆ ಮೂಡಿಸುವುದು ಈ ಕಾರ್ಯಕ್ರಮದ ಉದ್ದೇಶ. ಈ ರಸಸಂಜೆ ಕಾರ್ಯಕ್ರಮದಲ್ಲಿ ಸಚಿವ ಅರವಿಂದ ಲಿಂಬಾವಳಿ ಮತ್ತು ಬಸವನಗುಡಿ ಶಾಸಕ ರವಿ ಸುಬ್ರಮಣ್ಯ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆಂದು ಅನಿಲ್ ಕುಮಾರ್ ಹೇಳಿದ್ದಾರೆ.

(ದಟ್ಸ್ ಕನ್ನಡ ವಾರ್ತೆ)

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+