ತ್ವರಿತ ಅಲರ್ಟ್ ಗಳಿಗಾಗಿ
For Daily Alerts
ಜೂನ್ 27 ರಂದು ಪಿಬಿಎಸ್ ರಸಸಂಜೆ
ಗಾಯಕರಾದ ರಮೇಶ್ ಚಂದ್ರ, ಪಂಚಮ ಹಳಿಬಂಡಿ, ಗಣೇಶ್ ಪ್ರಸಾದ್, ದಿವ್ಯಾ ರಾಘವನ್ ಮುಂತಾದವರು ಈ ರಸಸಂಜೆ ಕಾರ್ಯಕ್ರಮದಲ್ಲಿ ಹಾಡಲಿದ್ದಾರೆ. ಇಂದಿನ ಯುವ ಪೀಳಿಗೆಗೆ ಹಳೆಯ ಹಾಡಿನ ಪರಿಕಲ್ಪನೆ ಮೂಡಿಸುವುದು ಈ ಕಾರ್ಯಕ್ರಮದ ಉದ್ದೇಶ. ಈ ರಸಸಂಜೆ ಕಾರ್ಯಕ್ರಮದಲ್ಲಿ ಸಚಿವ ಅರವಿಂದ ಲಿಂಬಾವಳಿ ಮತ್ತು ಬಸವನಗುಡಿ ಶಾಸಕ ರವಿ ಸುಬ್ರಮಣ್ಯ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆಂದು ಅನಿಲ್ ಕುಮಾರ್ ಹೇಳಿದ್ದಾರೆ.
(ದಟ್ಸ್ ಕನ್ನಡ ವಾರ್ತೆ)
Comments
Story first published: Tuesday, June 23, 2009, 10:58 [IST]