ಜನತೆ ನೀಡಿದ ತೀರ್ಪನ್ನು ಒಪ್ಪಿಕೊಳ್ಳುವೆ : ಅಡ್ವಾಣಿ

ತಾವು ಮತ್ತೊಮ್ಮೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಸ್ಥಾನ ವಹಿಸಿಕೊಳ್ಳುವ ಬಗ್ಗೆ ದಿಲ್ಲಿಯ ಮಾಧ್ಯಮಗಳ್ಳಿ ವರದಿ ಪ್ರಕಟವಾಗಿದೆ. ಆದರೆ, ಮತ್ತೊಮ್ಮೆ ರಾಷ್ಟ್ರೀಯ ಅಧ್ಯಕ್ಷ ಸ್ಥಾನದ ವಹಿಸಿಕೊಳ್ಳುವ ಇಚ್ಚೆ ತಮಗಿಲ್ಲ. ಪ್ರಸ್ತುತ ಅಧ್ಯಕ್ಷ ರಾಜನಾಥ್ ಸಿಂಗ್ ಪಕ್ಷವನ್ನು ಉತ್ತಮವಾಗಿ ನಡೆಸುತ್ತಿದ್ದಾರೆ ಎಂದರು. ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಹೆಚ್ಚು ಸ್ಥಾನ ಪಡೆಯುತ್ತದೆ ಎಂಬ ನಿರೀಕ್ಷೆ ಇತ್ತು. ಅದು ಈಡೇರಲಿಲ್ಲ. ಆದಕ್ಕೆ ಈಗೇನು ಮಾಡಲಾಗುವುದಿಲ್ಲ. ಕೇಂದ್ರದಲ್ಲಿ ಸ್ಥಿರ ಸರಕಾರಕ್ಕಾಗಿ ಕಾಂಗ್ರೆಸ್ ನೇತೃತ್ವದ ಯುಪಿಎಗೆ ರಾಷ್ಟ್ರದ ಜನತೆ ಬೆಂಬಲ ನೀಡಿದ್ದಾರೆ ಎಂದು ಆಡಳಿತರೂಢ ಪಕ್ಷದವರು ಹೇಳುವುದನ್ನು ಒಪ್ಪುತ್ತೇನೆ. ರಾಷ್ಟ್ರದ ಜನತೆ ನೀಡಿದ ತೀರ್ಪಿಗೆ ತಲೆಬಾಗುತ್ತೇನೆ ಎಂದು ಅವರು ಹೇಳಿದರು.
ಮೂರಂಕಿ ಸ್ಥಾನ ಪಡೆಯುವುದು ಕಾಂಗ್ರೆಸ್ ಮತ್ತು ಬಿಜೆಪಿಗೆ ಮಾತ್ರ ಸಾಧ್ಯವಾಗಿದೆ. ದೇಶದಲ್ಲಿ ತನಗೆ ಅಪಾರ ಬೆಂಬಲವಿದೆ ಎಂದು ಹೇಳಿಕೊಳ್ಳುತ್ತಿದ್ದ ಕಮ್ಯುನಿಸ್ಟ್ ಪಕ್ಷಗಳು ತನ್ನ ಬಲ ಕಳೆದುಕೊಂಡಿವೆ. ಬಿಜೆಪಿಗೆ 116 ಸ್ಥಾನಗಳು ಬಂದರೆ, ಅವರಿಗೆ ಕೇವಲ 16 ಸ್ಥಾನ ಸಿಕ್ಕಿವೆ ಎಂದು ಹೇಳಿದರು.
(ದಟ್ಸ್ ಕನ್ನಡ ವಾರ್ತೆ)
-
Sachin Tendulkar: ಅಭಿಷೇಕ್ ಶರ್ಮಾಗೆ ಕ್ರಿಕೆಟ್ ದೇವರು ಸಚಿನ್ ತೆಂಡ್ಯೂಲ್ಕರ್ ವಿಶೇಷ ಸಂದೇಶ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
ಟೀಕೆಗಳು ಸಾಯುತ್ತವೆ, ಕೆಲಸಗಳು ಉಳಿಯುತ್ತವೆ ಎಂಬ ಮಾತಿನಂತೆ ನಡೆದುಕೊಂಡ ಯುವರಾಜ್ ಸಿಂಗ್ ಶಿಶ್ಯ ಅಭಿಷೇಕ್ ಶರ್ಮಾ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Property: ಬೆಂಗಳೂರಿನ 510 ಕೋಟಿ ಮೌಲ್ಯದ 14 ಎಕರೆ ಭೂಮಿ ವಶಕ್ಕೆ ಪಡೆದ ಜಿಬಿಎ, ಕಾರಣವೇನು -
Jaggery: ಬೆಲ್ಲದಲ್ಲಿ ಕಲಬೆರಕೆಯ ಕೆಮಿಕಲ್, ಬಣ್ಣ, ಸಕ್ಕರೆ ಮಿಶ್ರಣ: ಪರಿಶೀಲನೆ ಮಾಡುವ ಸರಳ ವಿಧಾನಗಳು -
ಟಿ20 ವಿಶ್ವಕಪ್ 2026 ಭಾರತದ ಮುಡಿಗೆ: ಬಾಲ ಮುದುರಿಕೊಂಡ 'ಸೈಲೆಂಟ್' ಸ್ಯಾಂಟ್ನರ್












Click it and Unblock the Notifications