35075bengaluruಪತ್ನಿಯರಿಂದ ಅತಂತ್ರರಾದ ಗಂಡಂದಿರ ಸ್ವಾತಂತ್ರ್ಯ ಕಹಳೆ/news/2009/08/04/harassed-husbands-meet-on-august-15-in-shimla.htmlಬೆಂಗಳೂರು, ಆ. 4 : ಹೆಂಡತಿಯೊಬ್ಬಳು ಮನೆಯೊಳಗಿದ್ದರೆ ನನಗದು ಕೋಟಿ ರುಪಾಯಿ ಎಂದು ಪ್ರೇಮಕವಿ ಕೆಎಸ್ ನರಸಿಂಹಸ್ವಾಮಿಯವರು ಹೆಂಡತಿಯನ್ನು ಕೋಟಿ ರುಪಾಯಿಗೆ ಹೋಲಿಸಿದ್ದಾರೆ. ಆದರೆ ಅದೇ ಕೋಟಿ ರುಪಾಯಿಯ ಹೆಂಡತಿಯರಿಂದ ಪೀಡನೆಗೊಳಗಾಗಿ ಕೋತಿಯಂತಾಗಿರುವ ಗಂಡಂದಿರು ಆಗಸ್ಟ್ 15ರಂದು ಸ್ವಾತಂತ್ರ್ಯ ಬಯಸಿ ಶೀಮ್ಲಾದಲ್ಲಿ ಸಮಾವೇಶ ನಡೆಸಲಿದ್ದಾರೆ.ದೇಶದೆಲ್ಲೆಡೆ ವರದಕ್ಷಿಣೆ ಸಾವು, ಪತಿಯರಿಂದ ಪತ್ನಿಯರ ಮೇಲೆ ದೌರ್ಜನ್ಯದಂತಹ ಸುದ್ದಿಗಳೇ ಪ್ರಾಮುಖ್ಯತೆ ಪಡೆಯುತ್ತವೆ. 38422http://kannada.oneindia.com/img/2009/08/04-harassed-husband1.jpg35075bengaluruಸ೦ತ್ರಸ್ತರಿಗಾಗಿ ಸಿಎಂ ಪಾದಯಾತ್ರೆ/news/2009/10/06/yeddyurappa-and-his-colleagues-does-padayatra.htmlಬೆಂಗಳೂರು, ಅ. 6 : ರಾಜ್ಯದ ಉತ್ತರ ಕರ್ನಾಟಕ ಭಾಗದಲ್ಲಿ ಭಾರೀ ಮಳೆಯ ಪ್ರವಾಹದಿ೦ದಾಗಿ ತತ್ತರಿಸಿರುವ ಸ೦ತ್ರಸ್ತರ ನೆರವಿಗೆ ಮುಖ್ಯಮ೦ತ್ರಿಗಳು, ಸಚಿವರು, ಸ೦ಸದರು ಮತ್ತು ಜನಪ್ರತಿನಿಧಿಗಳೊ೦ದಿಗೆ ಅಕ್ಟೋಬರ್ 7ರ೦ದು ಬೆ೦ಗಳೂರಿನಲ್ಲಿ ಪಾದಯಾತ್ರೆ ನಡೆಸಲಿದ್ದಾರೆ.ನಗರದಲ್ಲಿ ಸುದ್ದಿಗಾರರೊ೦ದಿಗೆ ಮಾತನಾಡುತ್ತಿದ್ದ ಅವರು, ನೆರೆಹಾವಳಿಯಿ೦ದ ಮನೆ, ಮಠ ಕಳೆದುಕೊ೦ಡ ನಿರಾಶ್ರಿತರಾಗಿರುವ ಜನತೆಗೆ ನೆರವು ನೀಡಲು ಬೆ೦ಗಳೂರಿನ ಬೀದಿಗಳಲ್ಲಿ ಮನೆ-ಮನೆಗೆ ಹೋಗಿ ದೇಣಿಗೆ ಸ೦ಗ್ರಹಿಸುವುದಾಗಿ 39536http://kannada.oneindia.com/img/2009/10/06-yediyurappa-oath2.jpg35075bengaluruಪ್ರವಾಹ ನಿಧಿ : ಅವರೆಲ್ಲಿ ಐಟಿ ಮಂದಿ?/news/2009/10/08/flood-corporates-conspicuous-by-their-absence.htmlಉತ್ತರ ಕರ್ನಾಟಕದಲ್ಲಿ ಆಗಿರುವ ಜಲಪ್ರಳಯಕ್ಕೆ ಲಕ್ಷಾಂತರ ಮಂದಿ ವಸತಿಹೀನರಾಗಿರುವ ತಿಳಿದಿರುವ ಸಂಗತಿ. ಪ್ರವಾಹಕ್ಕೀಡಾಗಿರುವ ನತದೃಷ್ಟರ ಪುನರ್ ವಸತಿಗೆ ನೂರಾರು ಕೋಟಿ ರುಪಾಯಿಗಳ ಅವಶ್ಯಕತೆ ಇದೆ. ಮನೆಯಿಲ್ಲ, ಮಠಯಿಲ್ಲ, ವರುಣ ಮುನಿಸಿಗೆ ಪ್ರವಾಹದ ಅಬ್ಬರಕ್ಕೆ ಎಲ್ಲವೂ ಕಳೆದುಹೋಗಿದೆ. ಇಂತಹ ಸಂಕಷ್ಟ ಸಮಯದಲ್ಲಿ ಅವರ ಕೈಹಿಡಿಯುವ ಮೂಲಕ ಮಾನವೀಯತೆ ಮೆರೆಯಬೇಕಿದೆ. ಇದೇ ಕಾರಣಕ್ಕೆ ನಿಧಿ ಸಂಗ್ರಹಕ್ಕಾಗಿ ಬುಧವಾರ ಬೆಂಗಳೂರಿನಲ್ಲಿ ಮುಖ್ಯಮಂತ್ರಿ 39576http://kannada.oneindia.com/img/2009/10/08-wipro-logo.jpg35075bengaluruಬೆಂಗಳೂರಿನಲ್ಲಿ ಆಸ್ಕರ್ ವಿಜೇತ ಸ್ಮೈಲ್ ಪಿಂಕಿ/movies/headlines/2009/10/08-smile-pinki-in-bengaluru-pvr-cinemas.html2009ರ ಆಸ್ಕರ್ ಪ್ರಶಸ್ತಿ ವಿಜೇತ ಸಾಕ್ಷ್ಯಚಿತ್ರ 'ಸ್ಮೈಲ್ ಪಿಂಕಿ' ಬೆಂಗಳೂರಿನ ಪಿವಿಆರ್ ಚಿತ್ರಮಂದಿರಗಳಲ್ಲಿ ಬುಧವಾರದಿಂದ(ಅ.7) ಪ್ರದರ್ಶನಗೊಳ್ಳುತ್ತಿದೆ. ಒಂದು ವಾರ ಕಾಲ ಈ ಚಿತ್ರ ನಗರದಲ್ಲಿ ಪ್ರದರ್ಶನ ಕಾಣಲಿದೆ. ಈಗಾಗಲೇ ಈ ಚಿತ್ರ ಮುಂಬೈ ಮತ್ತು ಚೆನ್ನೈ ನಗರಗಳಲ್ಲಿ ಪ್ರದರ್ಶನಗೊಂಡು ಉತ್ತಮ ಪ್ರತಿಕ್ರಿಯೆಗೆ ಪಾತ್ರವಾಗಿದೆ.'ಸ್ಮೈಲ್ ಪಿಂಕಿ' ಚಿತ್ರ ಭಾರತದ ಐದು ನಗರಗಳಲ್ಲಿ ಪ್ರದರ್ಶನಗೊಳ್ಳತ್ತಿದ್ದು ದೆಹಲಿ ಮತ್ತು ವಾರಣಾಸಿಗಳಲ್ಲೂ 39579http://kannada.oneindia.com/img/2009/10/08-smile-pinki1.jpg35075bengaluruಹಸಿವು ಹೆಚ್ಚಿಸುವ ದಂಟಿನ ಸೊಪ್ಪಿನ ಪಲ್ಯ/recipe/palya/2009/1008-dantina-soppina-palya.htmlಹೆಚ್ಚು ನಾರಿನಂಶ ಹೊಂದಿರುವ ದಂಟಿನ ಸೊಪ್ಪಿನ ಪಲ್ಯ ಊಟದ ರುಚಿಯನ್ನು ಹೆಚ್ಚಿಸುತ್ತದೆ ಮಾತ್ರವಲ್ಲ ಆರೋಗ್ಯಕ್ಕೂ ಹಿತಕರ. ದಂಟಿನ ಸೊಪ್ಪಿನ ಪಲ್ಯವನ್ನು ಬಿಸಿಬಿಸಿ ಅನ್ನದೊಂದಿಗೆ ತುಪ್ಪ ಬೆರೆಸಿ ತಿಂದರೆ ನಿಮಗೆ ಗೊತ್ತಿಲ್ಲದಂತೆಯೇ ಎರಡು ತುತ್ತು ಜಾಸ್ತಿಯೇ ಹೊಟ್ಟೆಗಿಳಿದಿರುತ್ತದೆ. ಚಪಾತಿ, ರೊಟ್ಟಿಯೊಡನೆಯೂ ದಂಟಿನ ಸೊಪ್ಪಿನ ಪಲ್ಯವನ್ನು ತಿನ್ನಬಹುದು.* ಭಾರತಿ ಎಚ್ಎಸ್, ಬೆಂಗಳೂರುಬೇಕಾಗುವ ಪದಾರ್ಥಗಳುದಂಟಿನ ಸೊಪ್ಪು ಒಂದು ಬಟ್ಟಲುಬೆಳ್ಳುಳ್ಳಿ ಆರು ಎಸಳು 39590http://kannada.oneindia.com/img/2009/10/08-dantina-soppina-palya1.jpg36611yeddyurappaಮಳೆ : 20 ಸಾವಿರ ಕೋಟಿ ರುಪಾಯಿ ನಷ್ಟ/news/2009/10/05/losses-due-to-rain-and-floods-is-over-20cr-rs-bsy.htmlಬೆಂಗಳೂರು, ಅ. 5 : ಉತ್ತರ ಕರ್ನಾಟಕ ಜಿಲ್ಲೆಗಳಲ್ಲಿ ಮುನಿಸಿಕೊಂಡ ಮಳೆರಾಯನ ಹೊಡೆತಕ್ಕೆ ಸುಮಾರು 20 ಸಾವಿರ ಕೋಟಿ ರುಪಾಯಿ ನಷ್ಟವಾಗಿದೆ. ಇದನ್ನು ಸ್ಪಷ್ಟಪಡಿಸಿದವರು ಸ್ವತಃ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ. ಕಂಡೂ ಕೇಳರಿಯದ ಅತಿವೃಷ್ಟಿಗೆ ರಾಜ್ಯದ ಜನತೆ ತತ್ತರಿಸಿದೆ. ಕೂಡಲೇ ರಾಜ್ಯಕ್ಕೆ ಕೇಂದ್ರದ ಅಧ್ಯಯನ ತಂಡ ಕಳುಹಿಸಬೇಕು ಎಂದು ಅವರು ಕೇಂದ್ರ ಸರಕಾರವನ್ನು ಆಗ್ರಹಿಸಿದ್ದಾರೆ. ಈ 39528http://kannada.oneindia.com/img/2009/10/05-rain-submerged-village1.jpg36611yeddyurappaಸ೦ತ್ರಸ್ತರಿಗಾಗಿ ಸಿಎಂ ಪಾದಯಾತ್ರೆ/news/2009/10/06/yeddyurappa-and-his-colleagues-does-padayatra.htmlಬೆಂಗಳೂರು, ಅ. 6 : ರಾಜ್ಯದ ಉತ್ತರ ಕರ್ನಾಟಕ ಭಾಗದಲ್ಲಿ ಭಾರೀ ಮಳೆಯ ಪ್ರವಾಹದಿ೦ದಾಗಿ ತತ್ತರಿಸಿರುವ ಸ೦ತ್ರಸ್ತರ ನೆರವಿಗೆ ಮುಖ್ಯಮ೦ತ್ರಿಗಳು, ಸಚಿವರು, ಸ೦ಸದರು ಮತ್ತು ಜನಪ್ರತಿನಿಧಿಗಳೊ೦ದಿಗೆ ಅಕ್ಟೋಬರ್ 7ರ೦ದು ಬೆ೦ಗಳೂರಿನಲ್ಲಿ ಪಾದಯಾತ್ರೆ ನಡೆಸಲಿದ್ದಾರೆ.ನಗರದಲ್ಲಿ ಸುದ್ದಿಗಾರರೊ೦ದಿಗೆ ಮಾತನಾಡುತ್ತಿದ್ದ ಅವರು, ನೆರೆಹಾವಳಿಯಿ೦ದ ಮನೆ, ಮಠ ಕಳೆದುಕೊ೦ಡ ನಿರಾಶ್ರಿತರಾಗಿರುವ ಜನತೆಗೆ ನೆರವು ನೀಡಲು ಬೆ೦ಗಳೂರಿನ ಬೀದಿಗಳಲ್ಲಿ ಮನೆ-ಮನೆಗೆ ಹೋಗಿ ದೇಣಿಗೆ ಸ೦ಗ್ರಹಿಸುವುದಾಗಿ 39536http://kannada.oneindia.com/img/2009/10/06-yediyurappa-oath2.jpg36611yeddyurappaಪ್ರವಾಹ ಪೀಡಿತರ ಕಣ್ಣೀರಿಗೆ ಕೇಂದ್ರದ ತಣ್ಣೀರು/news/2009/10/07/utilise-calamity-relief-fund-chidambaram.htmlನವದೆಹಲಿ, ಅ. 7 : ನೆರೆ ಕಾರ್ಯಕ್ಕೆ ರಾಜ್ಯ ಸರಕಾರ ತುರ್ತಾಗಿ ವಿಪತ್ತು ಪರಿಹಾರ ನಿಧಿಯ ಹಣ ಬಳಸಿಕೊಳ್ಳಬೇಕು ಎನ್ನುವ ಮೂಲಕ ಗೃಹ ಸಚಿವ ಪಿ ಚಿದಂಬರಂ ರಾಜ್ಯಕ್ಕೆ ಗಾಯದ ಮೇಲೆ ಬರೆ ಎಳೆದಿದ್ದಾರೆ. ವಿಪತ್ತು ಪರಿಹಾರ ನಿಧಿಯ ಶೇ. 75ರಷ್ಟು ಹಣ ಖರ್ಚಾಗುತ್ತಿದ್ದಂತೆ ರಾಷ್ಟ್ರೀಯ ವಿಪತ್ತು ಪರಿಹಾರ ನಿಧಿಯಿಂದ ಮುಂಗಡ ಹಣ ನೀಡುವ ವ್ಯವಸ್ಥೆ ಮಾಡಲಾಗುವುದು 39554http://kannada.oneindia.com/img/2009/10/07-flood-andhra1.jpg36611yeddyurappaಕೇಂದ್ರ ಪರಿಹಾರ : ರಾಜ್ಯಕ್ಕೆ ಮತ್ತೆ ಕಮ್ಮಿ ಹಣ /news/2009/10/07/centre-releases-funds-for-flood-hit-ap-karnataka.htmlನವದೆಹಲಿ, ಅ. 7 : ಕರ್ನಾಟಕ ಮತ್ತು ಆಂಧ್ರಪ್ರದೇಶದಲ್ಲಿ ಪ್ರವಾಹದಿಂದ ಸಾಕಷ್ಟು ಪ್ರಮಾಣದ ಆಸ್ತಿ ಪಾಸ್ತಿ, ಮತ್ತು ಪ್ರಮಾಣ ನಷ್ಟ ಉಂಟಾಗಿದ್ದು, ಮಂಗಳವಾರ ಕೇಂದ್ರ ಸರಕಾರ ಎರಡನೇ ಹಂತದ ಪರಿಹಾರ ಹಣವನ್ನು ಬಿಡುಗಡೆ ಮಾಡಿದೆ. ಎರಡನೇ ಹಂತದ ಪರಿಹಾರದಲ್ಲೂ ಕೇಂದ್ರ ಸರಕಾರ ತಾರತಮ್ಯ ಅನುಸರಿಸಿರುವುದು ಸಾಬೀತಾಗಿದೆ. ಅತಿವೃಷ್ಟಿಗೆ ತುತ್ತಾಗಿರುವ ಈ ಎರಡು ರಾಜ್ಯಗಳಿಗೆ ಪ್ರಕೃತಿ ವಿಕೋಪ ನಿಧಿಯಡಿ 39564http://kannada.oneindia.com/img/2009/10/07-rain-havoc-nk1.jpg36611yeddyurappaಇತರ ರಾಜ್ಯಗಳತ್ತ ಕೈಯೊಡ್ಡಿದ ಯಡಿಯೂರಪ್ಪ/news/2009/10/07/yeddyurappa-writes-letter-to-other-chief-ministers.htmlಬೆಂಗಳೂರು, ಅ. 7 : ಹಿಂದೆಂದೂ ಕಾಣದ ಪ್ರಕೃತಿ ವಿಕೋಪದಿಂದ ತತ್ತರಿಸಿರುವ ಉತ್ತರ ಕರ್ನಾಟಕದ 18 ಜಿಲ್ಲೆಗಳ ನಿರ್ವಸಿತ ಜನರಿಗೆ ಜೀವನ ಕಲ್ಪಿಸಿಕೊಡಲು ಮತ್ತು ರಸ್ತೆ, ಸೇತುವೆ, ಕಟ್ಟಡಗಳ ಪುನರ್ ನಿರ್ಮಾಣಕ್ಕಾಗಿ ಮುಕ್ತಹೃದಯದಿಂದ ಸಹಾಯಹಸ್ತ ಚಾಚಬೇಕೆಂದು ರಾಜ್ಯದ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪನವರು ರಾಜಸ್ತಾನ, ಪಂಜಾಬ್, ಬಿಹಾರ್, ಚತ್ತೀಸ್ ಘರ್, ದೆಹಲಿ, ತಮಿಳುನಾಡು, ತ್ರಿಪುರಾ, ಉತ್ತರ ಪ್ರದೇಶ, ಉತ್ತರಖಂಡ್, 39569http://kannada.oneindia.com/img/2009/10/07-yediyurappa3.jpg36618bsyನೋಟು ಎಣಿಸಿಯೆಣಿಸಿ ಯಡ್ಡಿ ಸುಸ್ತು/news/2009/10/14/bsy-tired-after-counting-cash-hd-revanna.htmlಬೆಂಗಳೂರು ಅ 14 : ಮುಖ್ಯಮಂತ್ರಿಗಳು ಬೇಗ ಗುಣಮುಖರಾಗಿ ಜಿಂದಾಲ್ ಆಸ್ಪತ್ರೆಯಿಂದ ಬಿಡುಗಡೆಯಾಗಲಿ ಎಂದು ಹಾರೈಸುತ್ತೇನೆ. ಪಾದಯಾತ್ರೆಯಲ್ಲಿ ಸಿಎಂ 700 ಕೋಟಿ ರೂಪಾಯಿ ದೇಣಿಗೆ ಸಂಗ್ರಹಿಸಿದ್ದಾರೆ. ಇದೇನು ಸಾಮಾನ್ಯವೇ, ನೋಟುಗಳನ್ನು ಎಣಿಸಿ ಎಣಿಸಿ ಪಾಪ ಅವರಿಗೆ ಆಯಾಸವಾಗಿದೆ ಹೀಗಾಗಿ ಅವರು ಆಸ್ಪತ್ರೆಗೆ ದಾಖಲಾಗಿದ್ದಾರೆಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್ ಡಿ ರೇವಣ್ಣ ಲೇವಡಿ ಮಾಡಿದ್ದಾರೆ.ದೇಶವೇ ತಲೆ 39694http://kannada.oneindia.com/img/2009/10/14-hd-revanna1.jpg36618bsyಭಾರತದ ಸುತ್ತ ಕೋಟೆ ಕಟ್ಟುತ್ತಿರುವ ದುಷ್ಟಕೂಟ/news/2009/10/22/china-sharpening-knives-for-another-war-part3.html(ಮುಂದುವರಿದಿದೆ...)ರಣಕಹಳೆ..ಭಯೋತ್ಪಾದನೆಯ ನಿಗ್ರಹಕ್ಕೆಂದು ಅಮೆರಿಕ ನೀಡುತ್ತಿರುವ ಆರ್ಥಿಕ ಮತ್ತು ಮಿಲಿಟರಿ ನೆರವುಗಳನ್ನು ಆರಂಭದಿಂದಲೂ ಪಾಕಿಸ್ತಾನವು ಭಾರತದ ವಿರುದ್ಧ ಬಳಸುತ್ತಿದೆ. (ಈ ವಿಷಯವನ್ನು ಈಚೆಗೆ ಪಾಕ್‌ನ ಮಾಜಿ ಅಧ್ಯಕ್ಷ ಮುಷರಫ್ ಅವರೇ ಒಪ್ಪಿಕೊಂಡಿದ್ದಾರೆ. ನಂತರ ಅವರು ತಮ್ಮ ಹೇಳಿಕೆಯನ್ನು ನಿರಾಕರಿಸುವ ನಾಟಕ ಆಡಿದ್ದು ಬೇರೆ ಮಾತು.) ಈ ದುರ್ಬಳಕೆಯ ಸಂಗತಿ ಗೊತ್ತಿದ್ದೂ ಅಮೆರಿಕವು ಪಾಕಿಸ್ತಾನಕ್ಕೆ ನೆರವು ಮುಂದುವರಿಸಿದೆ. * ಚೀನಾವು 39798http://kannada.oneindia.com/img/2009/10/22-india-china-flags1.jpg36618bsyಭಾರತದ ಸುತ್ತ ಕೋಟೆ ಕಟ್ಟುತ್ತಿರುವ ದುಷ್ಟಕೂಟ/news/2009/10/22/china-sharpening-knives-for-another-war-part2.html(ಮುಂದುವರಿದಿದೆ...)ಮತ್ತೆ ಯುದ್ಧವೇ?1962ರಂತೆಯೇ ಮತ್ತೊಂದು ಯುದ್ಧಕ್ಕೆ ಚೀನಾ ತನ್ನನ್ನಿಂದು ಅಣಿಮಾಡಿಕೊಳ್ಳುತ್ತಿದೆ. ಅದಕ್ಕೆ ಮುನ್ನುಡಿಯಾಗಿ ಭಾರತದ ಸನ್ನದ್ಧತೆಯನ್ನು ಪರೀಕ್ಷಿಸಿ ತಿಳಿದುಕೊಳ್ಳುತ್ತಿದೆ. ಇಡೀ ಮಣಿಪುರ ಪ್ರಾಂತ್ಯವೇ ತನ್ನದೆಂದು ಹೇಳಿಕೊಳ್ಳುತ್ತಿರುವ ಧೂರ್ತ ಚೀನಾ ಮುಖ್ಯವಾಗಿ ತವಾಂಗ್ ಬೌದ್ಧಕ್ಷೇತ್ರದಮೇಲೆ ತನ್ನ ಕಣ್ಣಿರಿಸಿದೆ.ನಾವಿಂದು 62ರ ಸ್ಥಿತಿಗಿಂತ ಹೆಚ್ಚು ಶಕ್ತರಾಗಿರಬಹುದು. ಆದರೆ ಚೀನಾ ನಮಗಿಂತ ಹೆಚ್ಚು ಶಕ್ತವಾಗಿದೆಯೆನ್ನುವುದನ್ನು ನಾವು ಗಮನದಲ್ಲಿಟ್ಟುಕೊಳ್ಳಬೇಕು. ನಮಗಿಂತ ಹೆಚ್ಚು ಸೈನ್ಯಬಲ ಮತ್ತು ಶಸ್ತ್ರಾಸ್ತ್ರಗಳನ್ನು 39799http://kannada.oneindia.com/img/2009/10/22-india-china-flags1.jpg36618bsyಭಾರತದ ಸುತ್ತ ಕೋಟೆ ಕಟ್ಟುತ್ತಿರುವ ದುಷ್ಟಕೂಟ/news/2009/10/22/china-sharpening-knives-for-another-war.htmlಯುದ್ಧ ಯಾರಿಗೂ ಒಳ್ಳೆಯದಲ್ಲ. ಯುದ್ಧದ ಪರಿಣಾಮ ಎಂದಿದ್ದರೂ ನಷ್ಟ ಮತ್ತು ನಾಶವೇ. ಆದ್ದರಿಂದ, ಸಂಭವನೀಯ ಯುದ್ಧವು ತಪ್ಪಬೇಕೆಂದರೆ ಭಾರತವು ತನ್ನ ಪರವಾಗಿ ವಿಶ್ವದ ಒಲವನ್ನು ಗಳಿಸಬೇಕಾದುದು ಅತ್ಯವಶ್ಯ. ಭಾರತದ ನಿಲುವಿಗೆ ವಿಶ್ವದ ರಾಷ್ಟ್ರಗಳು ಬೆಂಬಲ ವ್ಯಕ್ತಪಡಿಸತೊಡಗಿದವೆಂದರೆ ಆಗ ಚೀನಾವು ಯುದ್ಧದ ಬಗ್ಗೆ ಮರುಚಿಂತನೆ ಮಾಡುತ್ತದೆ. * ಎಚ್. ಆನಂದರಾಮ ಶಾಸ್ತ್ರೀ5 ಸೆಪ್ಟೆಂಬರ್ 2009. ಮುಖ್ಯಮಂತ್ರಿ ಯಡಿಯೂರಪ್ಪನವರು ಚೀನಾದ 39800http://kannada.oneindia.com/img/2009/10/22-india-china-flags1.jpg36618bsyನಾವು ನೀವು ಮತ್ತು ಬಿಜೆಪಿ ಕರೆಂಟು/column/sham/2009/1027-power-failures-and-back-up-power.htmlಬೆಂಗಳೂರು, ಅ.27 : "ಮತ್ತೆ ವಿದ್ಯುತ್ ಕಡಿತ, ನಗರದಲ್ಲಿ ದಿನಕ್ಕೆ 2 ಗಂಟೆ ಮತ್ತು ಗ್ರಾಮೀಣ ಪ್ರದೇಶದಲ್ಲಿ 8 ಗಂಟೆ ಕರೆಂಟು ಖೋತಾ" ಎಂಬಂತಹ ಸುದ್ದಿ ಪತ್ರಗಳನ್ನು ಬರೆದೂ ಬರೆದೂ ನಮ್ಮ ಉಪಸಂಪಾದಕರಿಗೆ ಬೇಜಾರಾಗಿದೆಯಂತೆ. "ಈ ಭಾಜಪ ಸರಕಾರ ಬಂದನಂತರವಂತೂ ಬರೆದದ್ದನ್ನೇ ಬರೆಯಬೇಕಾಗಿರುವ ಕೆಲಸ ಸಾಕು ಸಾಕಾಗಿದೆ ಸಾರ್" ಎಂದು ಜನರೇಟರ್ ಕರೆಂಟಿನಿಂದ ಉದ್ದೀಪನಗೊಂಡ ಕಂಪ್ಯೂಟರ್ ನಲ್ಲಿ 39897http://kannada.oneindia.com/img/2009/10/27-sham7.jpgnews"> ನಾಲೆಡ್ಜ್ ಸಿಟಿಗೆ ಹರಿದು ಬರಲಿದೆ ಎನ್ಆರ್ಐ ಬಂಡವಾಳ | Knowledge city | Bengaluru | NRI investors | Yeddyurappa | BJP | ನಾಲೆಡ್ಜ್ ಸಿಟಿಗೆ ಹರಿದು ಬರಲಿದೆ ಎನ್ಆರ್ಐ ಬಂಡವಾಳ - Kannada Oneindia

ನಾಲೆಡ್ಜ್ ಸಿಟಿಗೆ ಹರಿದು ಬರಲಿದೆ ಎನ್ಆರ್ಐ ಬಂಡವಾಳ

Yeddyurappa
ಬೆಂಗಳೂರು, ಜೂ. 24 : ಇಷ್ಟು ವರ್ಷಗಳ ಕಾಲ ಉದ್ಯಾನ ನಗರಿ, ಐಟಿ ಸಿಟಿ ಎಂದೆಲ್ಲ ಖ್ಯಾತಿ ಪಡೆದು ನಂತರ ಆ ಪಟ್ಟವನ್ನು ಕಳೆದುಕೊಂಡಿರುವ ಬೆಂಗಳೂರು ನಗರಿ ಇನ್ನು ಮುಂದೆ 'ನಾಲೆಡ್ಜ್ ಸಿಟಿ' ಎಂದು ಹೆಸರು ಪಡೆಯಲಿದೆ.

ಬೆಂಗಳೂರಿನ ಆರ್ಥಿಕ ಸ್ಥಿತಿಯನ್ನು ಹಿಡಿದೆತ್ತಲು ಮತ್ತು ಬಡತನವನ್ನು ನಿರ್ಮೂಲ ಮಾಡಲು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪನವರು 'ನಾಲೆಡ್ಜ್ ಸಿಟಿ' ಎಂಬ ಯೋಜನೆಗೆ ಬುಧವಾರ ಚಾಲನೆ ನೀಡಿದರು. ಬೆಂಗಳೂರಿನಲ್ಲಿ ಬಂಡವಾಳ ಹೂಡಲು ಉತ್ಸುಕರಾಗಿರುವ ಅನಿವಾಸಿ ಕನ್ನಡಿಗರ ಪ್ರತಿನಿಧಿಗಳೊಡನೆ ಯಡಿಯೂರಪ್ಪನವರು ಸಭೆ ನಡೆಸಿದರು.

ವಿಶ್ವದಾದ್ಯಂತ ಸುಮಾರು 700 ಅನಿವಾಸಿ ಭಾರತೀಯರು ಬೆಂಗಳೂರಿನಲ್ಲಿ ಬಂಡವಾಳ ಹೂಡಲು ಇಚ್ಛೆ ವ್ಯಕ್ತಪಡಿಸಿದ್ದಾರೆ. ಮುಂದಿನ ದಿನಗಳಲ್ಲಿ ಬೆಂಗಳೂರಿನ ಸರ್ವಾಂಗೀಣ ಅಭಿವೃದ್ಧಿಗಾಗಿ ಸುಮಾರು 10 ಸಾವಿರ ಕೋಟಿ ರು. ಬಂಡವಾಳ ಹರಿದುಬರಲಿದೆ. ಇದಕ್ಕಾಗಿ ಪ್ರತಿ ರಾಷ್ಟ್ರದಲ್ಲಿ ಒಬ್ಬೊಬ್ಬ ಪ್ರತಿನಿಧಿಯನ್ನು ಆಯ್ಕೆ ಮಾಡಲಾಗುತ್ತಿದೆ. ಯುನೈಟೆಡ್ ಕಿಂಗಡಂ ಪ್ರತಿನಿಧಿಯಾಗಿ ಕನ್ನಡಿಗ ನೀರಜ್ ಪಾಟೀಲ್ ಅವರನ್ನು ಆಯ್ಕೆ ಮಾಡಲಾಗಿದೆ.

ಪ್ರಸ್ತುತ ಯುಕೆಯಲ್ಲಿಯೂ ಆರ್ಥಿಕ ಮುಗ್ಗಟ್ಟು ಇದ್ದರೂ ಅನೇಕ ಕನ್ನಡಿಗರು ಬೆಂಗಳೂರಿನಲ್ಲಿ ಬಂಡವಾಳ ಹೂಡಲು ತಯಾರಾಗಿದ್ದಾರೆ. ಬಡತನ ನಿರ್ಮೂಲನೆ ಮಾಡುವುದು ಮತ್ತು ಬೆಂಗಳೂರಿನ ಆರ್ಥಿಕ ನಕ್ಷೆಯನ್ನು ಬದಲಾಯಿಸುವುದು ಸದ್ಯದ ಉದ್ದೇಶ. ಇದಕ್ಕಾಗಿ ಯುರೋಪ್ ನಾದ್ಯಂತ ಬಂಡವಾಳ ಹೂಡಿಕೆದಾರರನ್ನು ಉತ್ತೇಜಿಸುವುದು ಮುಖ್ಯ ಗುರಿ ಎಂದು ನೀರಜ್ ಪಾಟೀಲ್ ತಿಳಿಸಿದ್ದಾರೆ.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+