ಭಾರತದಲ್ಲಿ ಬರಗಾಲದ ಬಿಸಿ ತಟ್ಟಲಿದೆ
ನವದೆಹಲಿ, ಜೂ. 24 : ಈ ವರ್ಷ ದೇಶಾದ್ಯಂತ ಬರದ ಭೂತ ಕಾಲಿಡಲಿದೆಯೇ ? ಮುಂಗಾರು ಮಳೆಯ ಲಕ್ಷಣ ಅವಲೋಕಿಸಿದರೆ ಈ ರೀತಿ ಭೀತಿ ಕಾಡುತ್ತಿದೆ. ಪ್ರಧಾನಿ ಮನಮೋಹನ್ ಸಿಂಗ್ ಅವರು ನಾನಾ ಸಮಿತಿಗಳ ಕಾರ್ಯದರ್ಶಿಗಳೊಡನೆ ಸಭೆ ನಡೆಸಿ ಚರ್ಚಿಸುವಂತೆ ಸಂಪುಟ ಕಾರ್ಯದರ್ಶಿಗೆ ಸೂಚಿಸಿದ್ದಾರೆ.
ಇದರ ಜೊತೆಗೆ ದೆಹಲಿಯಲ್ಲಿ ಶುಕ್ರವಾರ ಮಳೆ ಕೊರತೆ ಅನುಭವಿಸುತ್ತಿರುವ ರಾಜ್ಯಗಳ ಕೃಷಿ ಕಾರ್ಯದರ್ಶಿಗಳ ಸಭೆಯನ್ನು ಆಯೋಜಿಸಲಾಗಿದೆ. ದೇಶದ ಬಹುತೇಕ ಭಾಗಗಳಲ್ಲಿ ಮುಂಗಾರು ಮಳೆ ವಿಳಂಬ ಹಾಗೂ ಕೊರತೆ ಕೇಂದ್ರ ಸರಕಾರವನ್ನು ಚಿಂತೆಗೀಡು ಮಾಡಿದೆ. ಕೇಂದ್ರ ವಿಜ್ಞಾನ ಮತ್ತು ತಂತ್ರಜ್ಞಾನ ಖಾತೆ ಸಹಾಯಕ ಸಚಿವ ಪೃಥ್ವಿರಾಜ್ ಚೌಹಾಣ್ ಈ ಸಂಬಂಧ ಹವಾಮಾನ ಇಲಾಖೆ ಅಧಿಕಾರಿಗಳೊಂದಿಗೆ ಬುಧವಾರ ಚರ್ಚೆ ನಡೆಸಲಿದ್ದಾರೆ.
ಜಾಗತಿಕ ಹವಾಮಾನ ಸಂಘಟನೆಯ ಪ್ರಕಾರ ಎಲ್ ನಿನೊ ಇದಕ್ಕೆಲ್ಲ ಕಾರಣ. ಮಳೆ ಬಾರದೇ ಬರಗಾಲಕ್ಕೆ ಕಾರಣವಾಗಿರುವ ವರ್ಷವನ್ನು ನಿನೊ ವರ್ಷ ಎನ್ನುತ್ತಾರೆ. ಈ ವರ್ಷವೂ ಇಂತಹ ಅಪಾಯ ಕಾದಿದೆ ಎಂದು ಹವಾಮಾನ ಸಂಘಟನೆ ಎಚ್ಚರಿಕೆ ನೀಡಿದೆ. ಎಲ್ ನಿನೊ ಅಂದರೆ, ಕಾಲಕಾಲಕ್ಕೆ ಹವಾಮಾನದಲ್ಲಿ ಕಂಡು ಬರುವ ವೈಪರಿತ್ಯ. ಅಂತಹ ಸಂದರ್ಭದಲ್ಲಿ ಫೆಸಿಫಿಕ್ ಸಾಗರದ ಮೇಲಿನ ನೀರಿನ ತಾಪಮಾನ ಸಾಮಾನ್ಯಕ್ಕಿಂತ ಹೆಚ್ಚಿನ ಪ್ರಮಾಣದಲ್ಲಿ ಏರುತ್ತದೆ.
(ಏಜನ್ಸೀಸ್)
-
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Women's Day Wishes: ಹೆಣ್ಣು ಜಗದ ಕಣ್ಣು: ಮಹಿಳಾ ದಿನಕ್ಕೆ ನಿಮ್ಮ ಪ್ರೀತಿಪಾತ್ರರಿಗೆ ಶುಭ ಕೋರಲು ಇಲ್ಲಿವೆ ಸುಂದರ ಸಾಲುಗಳು -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Gold Rate Today: ಸತತ ಆರನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ: ಬೆಂಗಳೂರಿನಲ್ಲಿ ಇಂದಿನ ದರಗಳು ಹೀಗಿವೆ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು












Click it and Unblock the Notifications