ತ್ವರಿತ ಅಲರ್ಟ್ ಗಳಿಗಾಗಿ
For Daily Alerts
ಸಿಎಂ ಹೆಸರಿನಲ್ಲಿ ವಿವಿಧೆಡೆ ಬಡಾವಣೆ ನಿರ್ಮಾಣ
ಚಾಮರಾಜನಗರ ಜಿಲ್ಲೆಯಲ್ಲಿ ಅಸ್ತಿತ್ವಕ್ಕೆ ಬರುತ್ತಿರುವ ಗೃಹ ನಿರ್ಮಾಣ ಮಂಡಳಿಯ ಬಡಾವಣೆಗೆ ಯಡಿಯೂರಪ್ಪ ಅವರ ಹೆಸರನ್ನಿಡುವ ತೀರ್ಮಾನ ಪ್ರಕಟಿಸಿದ್ದು, ಈ ಕಾಮಗಾರಿಯನ್ನು ಬರುವ ಒಂಬತ್ತು ತಿಂಗಳಲ್ಲಿ ಪೂರ್ಣಗೊಳಿಸುವಂತೆ ಅವರು ಮಂಡಳಿಯ ಹಿರಿಯ ಅಧಿಕಾರಿಗಳಿಗೆ ಆದೇಶ ನೀಡಿದ್ದಾರೆ. ಮಂಗಳವಾರ ರಾತ್ರಿ ಗೃಹ ನಿರ್ಮಾಣ ಮಂಡಳಿ ಕಚೇರಿಯಲ್ಲಿ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಸೋಮಣ್ಣ, ನಂತರ ತರಾತುರಿಯಲ್ಲಿ ಮಂಡಳಿ ಅಧ್ಯಕ್ಷ ಜಿ ಟಿ ದೇವೇಗೌಡ ಅವರೊಂದಿಗೆ ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿದರು.
(ದಟ್ಸ್ ಕನ್ನಡ ವಾರ್ತೆ)
Comments
Story first published: Wednesday, June 24, 2009, 11:33 [IST]