ಸರಬ್ಜೀತ್ ಸಿಂಗ್ ಗೆ ಗಲ್ಲು ಬೇಡ : ಬರ್ನಿ

ಈ ಕುರಿತು ಪ್ರತಿಕ್ರಿಯೆ ನೀಡಿರುವ ಅನ್ಸಾರ್ ಬರ್ನಿ ಅವರು, ಇಂದು ಪಾಕ್ ಅಧ್ಯಕ್ಷ ಆಸೀಫ್ ಅಲಿ ಜರ್ದಾರಿ ಅವರಿಗೆ ಕ್ಷಮಾದಾನ ಅರ್ಜಿ ಸಲ್ಲಿಸಿ ಜೀವದಾನ ನೀಡಬೇಕು ಎಂದು ಅವರಲ್ಲಿ ಮನವಿ ಮಾಡಿಕೊಳ್ಳುತ್ತೇವೆ ಎಂದಿದ್ದಾರೆ. ಸರಬ್ಜೀತ್ ಸಿಂಗ್ ಪಾಕ್ ಅಧ್ಯಕ್ಷರು ಕ್ಷಮಾದಾನ ನೀಡುತ್ತಾರೆ ಎಂಬ ಸಂಪೂರ್ಣ ನಂಬಿಕೆ ನನಗಿದೆ. ಹಿಂದು ಎಂಬ ಒಂದೇ ಕಾರಣಕ್ಕೆ ಸರಬ್ಜೀತ್ ಸಿಂಗ್ ಅವರನ್ನು ಗಲ್ಲುಗೇರಿಸಲು ಪಾಕ್ ಸರಕಾರ ಮುಂದಾಗಬಾರದು. ಅವರು ಲಾಹೋರ್ ಬಾಂಬ್ ಸ್ಫೋಟ ಕೃತ್ಯದಲ್ಲಿ ಭಾಗಿಯಾಗಿಲ್ಲ ಎನ್ನುವುದು ನನ್ನ ನಂಬಿಕೆ ಎಂದು ಬರ್ನಿ ಪ್ರತಿಪಾದಿಸಿದರು.
ಸರಬ್ಜೀತ್ ಸಿಂಗ್ ಈಗಾಗಲೇ ಪಾಕಿಸ್ತಾನದ ಜೈಲಿನಲ್ಲಿ 18 ವರ್ಷ ಸೆರೆವಾಸ ಅನುಭವಿಸಿದ್ದಾರೆ. ಈ ಅವಧಿ ಗಲ್ಲು ಶಿಕ್ಷೆಗಿಂತ ಹೆಚ್ಚಿನದಾಗಿದೆ. 18 ವರ್ಷದ ನಂತರ ನೇಣಿಗೇರಿಸುವುದು ಸಂವಿಧಾನದ ವಿರೋಧಿ ಕೆಲಸವಾಗುತ್ತದೆ. ಆದ್ದರಿಂದ ಪಾಕ್ ಅಧ್ಯಕ್ಷ ಆಸೀಫ್ ಅಲಿ ಜರ್ದಾರಿ ಅವರು ಸರಬ್ಜೀತ್ ಸಿಂಗ್ ಅವರಿಗೆ ಮಾನವೀಯತೆ ಮೇಲೆ ಜೀವದಾನ ನೀಡಬೇಕು ಎಂದು ಅವರು ಒತ್ತಾಯಿಸಿದರು.
ಲಾಹೋರ್ ಬಾಂಬ್ ಸ್ಫೋಟಕ್ಕೆ ಸಂಬಂಧಿಸಿದಂತೆ ಭಾರತೀಯ ಸರಬ್ಜೀತ್ ಸಿಂಗ್ ಅವರ ಕ್ಷಮಾದಾನ ಮನವಿಯನ್ನು ಪಾಕ್ ಸುಪ್ರಿಂಕೋರ್ಟ್ ತಿರಸ್ಕರಿಸಿದ್ದು, ಸಿಂಗ್ ನೇಣಿಗೇರುವುದು ಖಚಿತವಾಗಿದೆ. ಮಾನವ ಹಕ್ಕುಗಳ ಮುಖ್ಯಸ್ಥ ಬರ್ನಿ ಎಂಬುವವರು ಸಿಂಗ್ ಜೀವ ಉಳಿಸಲು ಅನೇಕ ವರ್ಷಗಳಿಂದ ಹೋರಾಟ ನಡೆಸುತ್ತಿದ್ದಾರೆ.
(ಏಜನ್ಸೀಸ್)
-
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಪಿಎಂ ಇ-ಬಸ್ ಯೋಜನೆ: ಕರ್ನಾಟಕದಲ್ಲಿ ರಸ್ತೆಗಿಳಿಯಲಿವೆ 750 ಇ-ಬಸ್ಗಳು; ಮಹಾರಾಷ್ಟ್ರಕ್ಕೆ ಸಿಂಹಪಾಲು -
Bengaluru Drone Survey: ಬೆಂಗಳೂರಿನಲ್ಲಿ ಆಸ್ತಿಗಳ ಡ್ರೋನ್ ಸರ್ವೇ: ಇದರ ಉದ್ದೇಶವೇನು, ವಿರೋಧವೇಕೆ ಇಲ್ಲಿದೆ ಮಾಹಿತಿ -
ಇರಾನ್ ಸಂಘರ್ಷ: ಭಾರತದ ಪ್ರಯತ್ನಕ್ಕೆ ಫಲ, ಕೊಲ್ಲಿ ಮಾರ್ಗವಾಗಿ ಭಾರತಕ್ಕೆ ಬಂದ ಮೊದಲ ತೈಲ ಟ್ಯಾಂಕರ್ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ -
ಭಾರತದ ಹಡಗುಗಳಿಗೆ ಭರ್ಜರಿ ಸುದ್ದಿ ನೀಡಿದ ಇರಾನ್, ಗ್ಯಾಸ್ ಸಮಸ್ಯೆ ಇತ್ಯರ್ಥ ಸಾಧ್ಯತೆ | Operation Roaring Lion -
Swamijis: ಬಹುತೇಕ ಕಾವಿಧಾರಿ ಸ್ವಾಮೀಜಿಗಳು ಅವಿವಾಹಿತರು, ಆದರೆ ಅವರೆಲ್ಲರೂ ಬ್ರಹ್ಮಚಾರಿಗಳಲ್ಲ: ರವಿಕೃಷ್ಣ ರೆಡ್ಡಿ -
ಬೆಂಗಳೂರಿನ ಪ್ರಮುಖ ವಿದ್ಯುತ್ ಸ್ಥಾವರ ಬಂದ್; ರಾಜ್ಯದಲ್ಲಿ ವಿದ್ಯುತ್ ಕಡಿತದ ಭೀತಿ!












Click it and Unblock the Notifications