195231janardhan reddyಬಳ್ಳಾರಿ ಗಣಿ ಮಾಫಿಯಾ ವಿರುದ್ಧ ಗೌಡರ ದೂರು/news/2009/03/07/deve-gowda-complaints-against-bellary-mining-mafia.htmlಬೆಂಗಳೂರು, ಮಾ.7: ರಾಜ್ಯದ ಗಡಿಯನ್ನು ಬಳ್ಳಾರಿ ಗಣಿ ಮಾಫಿಯಾ ಒತ್ತುವರಿ ಮಾಡಿಕೊಂಡಿದೆ ಎಂದು ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ರಾಜ್ಯಪಾಲರ ಮುಖೇನ ರಾಷ್ಟ್ರಪತಿಗಳಿಗೆ ದೂರು ಸಲ್ಲಿಸಿದ್ದಾರೆ. ಸಚಿವರಾದ ಜನಾರ್ದನ ರೆಡ್ಡಿ, ಕರುಣಾಕರ ರೆಡ್ಡಿ ಮತ್ತು ಶ್ರೀರಾಮುಲು ಅವರಿಂದ ಗಡಿ ಕಬಳಿಕೆ ನಡೆದಿದ್ದು, ರಾಜ್ಯದ ಏಕತೆ, ಸಮಗ್ರತೆಗೆ ಧಕ್ಕೆ ಉಂಟಾಗಿದೆ. ಇದನ್ನು ಸರಿಪಡಿಸಿ ಕೂಡಲೇ ಸೂಕ್ತ ಕ್ರಮ 35068http://kannada.oneindia.com/img/2009/03/07-devegowda3.jpg195231janardhan reddyರೆಡ್ಡಿ, ಯಡ್ಡಿ, ಚಡ್ಡಿ ಎಂದು ಬಂಗಾರಪ್ಪ ಲೇವಡಿ/news/2009/04/27/bangarappa-ridicules-on-yeddyurappa-and-rss.htmlಬೆಂಗಳೂರು, ಏ. 27 : ಕಳೆದ ವಿಧಾನಸಭೆ ಚುನಾವಣೆಯಲ್ಲಿ ಹೋದ ಮಾನವನ್ನು ಉಳಿಸಿಕೊಳ್ಳುವ ನಿಟ್ಟಿನಲ್ಲಿ ಮಾಜಿ ಮುಖ್ಯಮಂತ್ರಿ ಎಸ್ ಬಂಗಾರಪ್ಪ ಭಾರಿ ಹರಸಾಹಸ ಮಾಡುತ್ತಿದ್ದಾರೆ. ಆರ್ಎಸ್ ಎಸ್, ಯಡಿಯೂರಪ್ಪ ಹಾಗೂ ರಾಮಚಂದ್ರಾಪುರಮಠದ ಸ್ವಾಮಿಗಳನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡ ಬಂಗಾರಪ್ಪ, ರಾಮಚಂದ್ರಪುರ ಮಠಕ್ಕೆ ಮುಖ್ಯಮಂತ್ರಿ ಕೋಟ್ಯಂತರ ಹಣ ಕೊಟ್ಟರಲ್ಲ, ಅದೇನೂ ಅವರಪ್ಪನ ಮನೆಯ ಗಂಟೇನು ಎಂದು ಪ್ರಶ್ನಿಸಿದ್ದಾರೆ. 36249http://kannada.oneindia.com/img/2009/04/27-bangarappa2.jpg195231janardhan reddyಗಣಿಗಾರಿಕೆ ನಿಲ್ಲಿಸಲು ಸುಪ್ರಿಂಕೋರ್ಟ್ ಹೇಳಿಲ್ಲ, ರೆಡ್ಡಿ/news/2009/05/11/sc-did-not-ask-us-to-stop-mining-says-reddy.htmlಬಳ್ಳಾರಿ, ಮೇ. 11 : ವಿವಾದಿತ ಗಣಿ ಪ್ರದೇಶದ ಸಮೀಕ್ಷೆಯ ವರದಿ ಸಲ್ಲಿಸುವಂತೆ ಸುಪ್ರಿಂಕೋರ್ಟ್ ಆದೇಶ ನೀಡಿದೆಯೇ ಹೊರತು ಗಣಿಗಾರಿಕೆ ಸ್ಥಗಿತಗೊಳಿಸುವಂತೆ ಎಲ್ಲೂ ಹೇಳಿಲ್ಲ ಎಂದು ಒಬಳಾಪುರಂ ಮೈನಿಂಗ್ ಕಂಪನಿ ವ್ಯವಸ್ಥಾಪಕ ನಿರ್ದೇಶಕ ಜನಾರ್ದನರೆಡ್ಡಿ ಎಂದು ಹೇಳಿದ್ದಾರೆ. ಈ ಮೂಲಕ ತಾವು ಮೈನಿಂಗ್ ಸ್ಥಗಿತಗೊಳಿಸುವುದಿಲ್ಲ ಎಂಬುದನ್ನು ಅವರು ಮತ್ತೊಮ್ಮೆ ಸ್ಪಷ್ಟಪಡಿಸಿದ್ದಾರೆ. ಈ ವಿವಾದ ಅಂತರಾಜ್ಯ ವಿಷಯವಲ್ಲ. 36516http://kannada.oneindia.com/img/2009/05/11-janardhana-reddy2.jpg195231janardhan reddyಬಿಜೆಪಿ ಭಿನ್ನಮತ : ರೆಡ್ಡಿ ನೇತೃತ್ವದಲ್ಲಿ ಸಭೆ /news/2009/06/05/bjp-jolt-continue-reddy-meeting-with-his-followers.htmlಬೆಂಗಳೂರು, ಜೂ. 5 : ಮುಖ್ಯಮಂತ್ರಿ ಯಡಿಯೂರಪ್ಪ ವಿರುದ್ಧ ಬಂಡಾಯದ ಬಾವುಟ ಹಾರಿಸಿರುವ ಬಳ್ಳಾರಿಯ ರೆಡ್ಡಿ ಸಹೋದರರು ಇಂದು ಸಚಿವ ಜನಾರ್ದನರೆಡ್ಡಿ ನೇತೃತ್ವದಲ್ಲಿ ಅವರ ಬೆಂಬಲಿಗರ ಸಭೆ ಬೆಂಗಳೂರಿನ ಚಾಲುಕ್ಯ ಹೋಟೆಲ್ ಹಿಂಭಾಗದ ಅಪಾರ್ಟ್ ಮೆಂಟ್ ವೊಂದರಲ್ಲಿ ಶುರುವಾಗಿದ್ದು, ಸಚಿವರು, ಶಾಸಕರು ಮತ್ತು ಬಿಜೆಪಿ ಮುಖಂಡರು ಭಾಗವಹಿಸಿದ್ದಾರೆ. ಆದರೆ, ಅತ್ತ ವಿಧಾನಸೌಧದಲ್ಲಿ ಸಚಿವ ಸಂಪುಟ ಸಭೆಯು ಆರಂಭವಾಗಿದೆ. 37135http://kannada.oneindia.com/img/2009/06/05-janardhana-reddy2.jpg195231janardhan reddyರೆಡ್ಡಿಗಳ ಬೆದರಿಕೆಗೆ ಡೋಂಟ್ ಕೇರ್ ಅಂದ ಸಿಎಂ/news/2009/06/07/yeddyurappa-downplays-criticism-from-colleague.htmlಬೆಂಗಳೂರು, ಜೂ. 7 : ಬಳ್ಳಾರಿಯ ರೆಡ್ಡಿ ಸಹೋದರರು ಸೇರಿದಂತೆ ಭಿನ್ನರ ಬೆದರಿಕೆ ತಂತ್ರಕ್ಕೆ ಸೊಪ್ಪು ಹಾಕದಿರಲು ಮುಖ್ಯಮಂತ್ರಿ ಯಡಿಯೂರಪ್ಪ ತೀರ್ಮಾನಿಸಿದ್ದಾರೆ. ಭಿನ್ನಮತೀಯರ ಚಟುವಟಿಕೆಗೆ ಹಾಗೂ ಬ್ಯಾಕ್ ಮೇಲ್ ತಂತ್ರಕ್ಕೆ ಕಿಮ್ಮತ್ತು ನೀಡದಂತೆ ಆರ್ಎಸ್ಎಸ್ ಮುಖಂಡರು ಶನಿವಾರ ನೀಡಿರುವ ಸೂಚನೆ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಈ ತೀರ್ಮಾನಕ್ಕೆ ಬಂದಿದ್ದಾರೆ. ಸಚಿವತ್ರಯರಾದ ಜನಾರ್ದನರೆಡ್ಡಿ, ಶ್ರೀರಾಮುಲು, ಕರುಣಾಕರರೆಡ್ಡಿ ತಮ್ಮ ಬೆಂಬಲಿಗ ಸಚಿವರು 37175http://kannada.oneindia.com/img/2009/06/07-yeddyurappa-new1.jpg515539somashekar reddy10 ದಿನದೊಳಗೆ ಭಿನ್ನಮತ ಶಮನ: ಸಿಎಂ/news/2009/06/09/rebel-leader-somashekar-reddy-meets-yeddyurappa.htmlಬೆಂಗಳೂರು, ಜೂ. 9 : ಮುಖ್ಯಮಂತ್ರಿ ಯಡಿಯೂರಪ್ಪ ಅವರ ಕಾರ್ಯವೈಖರಿಗೆ ಅತೃಪ್ತಿಯನ್ನು ಹೊರಗೆಡವಿದ್ದ ಬಳ್ಳಾರಿ ಶಾಸಕ ಹಾಗೂ ರೆಡ್ಡಿಗಳ ಸಹೋದರ ಸೋಮಶೇಖರರೆಡ್ಡಿ ಇಂದು ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಭೇಟಿ ಮಾಡಿ ಚರ್ಚೆ ನಡೆಸಿದರು. ಬಳ್ಳಾರಿ ಶಾಸಕರ ಸಮಸ್ಯೆಗಳಿಗೆ ಸ್ಪಂದಿಸುವ ಭರವಸೆ ನೀಡಿರುವ ಸಿಎಂ, ಶೀಘ್ರದಲ್ಲಿ ಅತೃಪ್ತ ಶಾಸಕರ ಸಭೆ ಕರೆಯುವುದಾಗಿ ಹೇಳಿದ್ದಾರೆ. ಈ ಕುರಿತು ಪ್ರತಿಕ್ರಿಯೆ ನೀಡಿರುವ 37223http://kannada.oneindia.com/img/2009/06/09-bsy-somshekar1.jpg515539somashekar reddyರೆಡ್ಡಿಗಳ ಕಣ್ಣು ಈಗ ಕೆಎಂಎಫ್ ಮೇಲೆ /news/2009/06/26/somashekar-reddy-likely-to-become-kmf-chief.htmlಬಳ್ಳಾರಿ, ಜೂ. 26 : ಮಾಜಿ ಪ್ರಧಾನಿ ದೇವೇಗೌಡ ಅವರ ಮತ್ತು ಅವರ ಕುಟುಂಬದ ಮೇಲೆ ಯುದ್ದ ಸಾರಿರುವ ಬಳ್ಳಾರಿ ರೆಡ್ಡಿ ಗಣಿಧಣಿಗಳು ಪ್ರತಿಷ್ಠಿತ ರಾಜ್ಯ ಸಹಕಾರಿ ಹಾಲು ಮಹಾಮಂಡಳಿ (ಕೆಎಂಎಫ್) ಅಧ್ಯಕ್ಷ ಸ್ಥಾನದ ಮೇಲೆ ಅಧಿಪತ್ಯ ಸಾಧಿಸಲು ಮುಂದಾಗಿದ್ದಾರೆ. ಎಸ್ ಎಂ ಕೃಷ್ಣ ಅಧಿಕಾರದ ಅವಧಿಯಲ್ಲಿ ಹೊರತುಪಡಿಸಿದರೆ ಕಳೆದ ಸುಮಾರು 15 ವರ್ಷಗಳಿಂದ ಮಹಾಮ೦ಡಳಿಯಲ್ಲಿ ದೇವೇಗೌಡರ 37595http://kannada.oneindia.com/img/2009/06/26-somashekhar-reddy1.jpg515539somashekar reddyಆಂಧ್ರಕ್ಕೂ ಕೆಎಂಎಫ್ ಹಾಲು : ರೆಡ್ಡಿ/news/2009/08/03/reddy-decides-to-sell-kmf-milk-in-andra-pradesh.htmlಬೆಂಗಳೂರು, ಆ. 3 : ಆಂಧ್ರಪ್ರದೇಶದಲ್ಲಿ ಒಂದು ಲೀಟರ್ ಹಾಲಿನ ಬೆಲೆ 24 ರೂಪಾಯಿ, ರಾಜ್ಯದಲ್ಲಿ 16 ರೂಪಾಯಿ. ಆದ ಕಾರಣ ನಮ್ಮ ಒಕ್ಕೂಟದ ಮಾರುಕಟ್ಟೆಯನ್ನು ಆಂಧ್ರಪ್ರದೇಶಕ್ಕೂ ವಿಸ್ತರಿಸಲು ಕ್ರಮಕೈಗೊಳ್ಳಲಿದ್ದೇವೆ. ಇದು ಉದ್ಯಮದ ಬೆಳವಣಿಗೆಗೆ ಸಹಕಾರಿಯಾಗುತ್ತದೆ. ಮಾಜಿ ಅಧ್ಯಕ್ಷ ರೇವಣ್ಣ ಕಳೆದ 15 ವರ್ಷಗಳಲ್ಲಿ ಮಾಡಲಾಗದ ಸಾಧನೆಯನ್ನು ಐದು ವರ್ಷದಲ್ಲಿ ಮಾಡಿ ತೋರಿಸುತ್ತೇನೆಂದು ಕೆಎಂಎಫ್ ಅಧ್ಯಕ್ಷ ಸೋಮಶೇಖರ 38375http://kannada.oneindia.com/img/2009/08/03-somashekhar-reddy1.jpg515539somashekar reddyಮಳೆಗೆ ಹನುಮಾನ್ ಚಾಲೀಸ್ ಜಪಮಾಡಿ/news/2009/08/11/i-will-continue-as-the-chairman-of-kmf-somashekar.htmlಕೋಲಾರ, ಆ. 11 : ಕೆಎಂಎಫ್ ಗೆ ನಾನೇ ಪೂರ್ಣಾವಧಿ ಅಧ್ಯಕ್ಷ. ಡಿವಿ ಸದಾನಂದಗೌಡ ಅಧ್ಯಕ್ಷರಾಗಲಿದ್ದಾರೆ ಎಂಬ ವದಂತಿಯಲ್ಲಿ ಯಾವುದೇ ಹುರುಳಿಲ್ಲ ಎಂದು ಕೆಎಂಎಫ್ ಅಧ್ಯಕ್ಷ ಸೋಮಶೇಖರರೆಡ್ಡಿ ಮತ್ತೊಮ್ಮೆ ಪುನರುಚ್ಚಿರಿಸಿದರು. ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡುತ್ತಿದ್ದ ಅವರು, ಮಳೆಗೆ ಸಂಬಂಧಿಸಿದಂತೆ ರೈತರಿಗೆ ಕೆಲ ಉಪಯುಕ್ತ ಸಲಹೆ ನೀಡಿದರು. ಮಳೆ ಬರಲಿಲ್ಲವೆ೦ದು ದಿಗಿಲು ಬಡಿದು ಕೂತರೆ ಏನು ಪ್ರಯೋಜನ 38549http://kannada.oneindia.com/img/2009/08/11-somashekhar-reddy1.jpg515539somashekar reddyಮಾರಾಟ ಹೆಚ್ಚಳಕ್ಕೆ ಕೆಎಂಎಫ್ ರೆಡಿ : ರೆಡ್ಡಿ/news/2009/09/30/kmf-to-set-up-all-time-milk-centres-in-big-cities.htmlಬೆಂಗಳೂರು, ಸೆ. 30 : ಮಾರಾಟ ಹೆಚ್ಚಳಕ್ಕೆ ಕರ್ನಾಟಕ ಹಾಲು ಉತ್ಪಾದನಾ ನಿಗಮವು ರಾಜ್ಯದ ಪ್ರಮುಖ 50 ಪಟ್ಟಣಗಳಲ್ಲಿ ಕೆಎಂಎಫ್ ಮಾರಾಟ ಮಳಿಗೆಯಲ್ಲಿ ತೆರೆಯಲು ನಿರ್ಧರಿಸಲಾಗಿದೆ ಎಂದು ಕೆಎಂಎಫ್ ಅಧ್ಯಕ್ಷ ಸೋಮಶೇಖರರೆಡ್ಡಿ ಹೇಳಿದರು. ಬುಧವಾರ ಬೆಳಗ್ಗೆ ಕೆಎಂಎಫ್ ಕಚೇರಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಈಗಾಗಲೇ ಬೆಂಗಳೂರಿನಲ್ಲಿ ಸುಮಾರು 12 ಕೆಎಂಎಫ್ ಮಾರಾಟ ಮಳಿಗೆಯನ್ನು ತೆರೆಯಲಾಗಿದ್ದು, ಮುಂದಿನ 39443http://kannada.oneindia.com/img/2009/09/30-somashekhar-reddy1.jpg160261kmfನಮ್ಮ ನಿಮ್ಮೆಲ್ಲರ ನಿತ್ಯ ಸಂಜೀವಿನಿ ನಂದಿನಿ/literature/my-karnataka/2009/0119-nandini-milk-the-pride-of-karnataka.htmlಇತ್ತೀಚಿನ ದಿನಗಳಲ್ಲಿ ಮಾಧ್ಯಮಗಳಲ್ಲಿ ಸಾಕಷ್ಟು ಗಮನ ಸೆಳೆಯುತ್ತಿರುವ ನಮ್ಮ ಕರುನಾಡಿನ ಹೆಮ್ಮೆಯ ಕರ್ನಾಟಕ ಹಾಲು ಮಹಾಮಂಡಳಿ ನಿಯಮಿತ (ಕೆ.ಎಂ.ಎಫ್ ) ಹಾಗು ರಾಜ್ಯ ಸರ್ಕಾರದ ನಡುವಿನ ಜಟಾಪಟಿಯಿಂದಾಗಿ ಕೆ.ಎಂ.ಎಫ್ ಬಗ್ಗೆ ಸ್ವಲ್ಪ ತಿಳಿದುಕೊಳ್ಳುವ ನನ್ನ ಕುತೂಹಲದಿಂದಾಗಿ, ಕೆಲವೊಂದು ಸೋಜಿಗದ ವಿಷಯಗಳು ಬೆಳಕಿಗೆ ಬರಲಾರಂಭಿಸಿದವು. ಇಲ್ಲಿ ಕಂಡು ಬಂದಂತಹ ಕೆಲವು ವಿಚಾರಗಳು ಹೀಗಿವೆ.ವರ್ಗೀಸ್ ಕುರಿಯನ್ - ಈ ಹೆಸರು 34162http://kannada.oneindia.com/img/2009/01/19-guruprasad-cm1.jpg160261kmfಕೆಎಂಎಫ್ ಲೆಕ್ಕ ಪರಿಶೀಲನೆಗೆ ಕೋರ್ಟ್ ಅನುಮತಿ /news/2009/05/07/high-court-dismisses-kmf-plea.htmlಬೆಂಗಳೂರು, ಮೇ. 7 : ಕರ್ನಾಟಕ ಹಾಲು ಒಕ್ಕೂಟದ ಅಧ್ಯಕ್ಷ ಎಚ್ ಡಿ ರೇವಣ್ಣ ಅವರಿಗೆ ಪ್ರತಿಷ್ಠೆಯ ಪ್ರಶ್ನೆಯಾಗಿದ್ದ ಲೆಕ್ಕಪತ್ರ ಮರು ಪರಿಶೀಲನೆ ವಿವಾದಕ್ಕೆ ಸಂಬಂಧಿಸಿದಂತೆ ಒಕ್ಕೂಟ ಸಲ್ಲಿಸಿದ್ದ ಮೇಲ್ಮನವಿಯನ್ನು ಹೈಕೋರ್ಟ್ ವಜಾಗೊಳಿಸಿ ಲೆಕ್ಕಪತ್ರ ಮರುಪರಿಶೀಲನೆ ನಡೆಸುವಂತೆ ಸರಕಾರಕ್ಕೆ ಆದೇಶಿಸಿದೆ. ಇದರಿಂದ ಕೆಎಂಎಫ್ ವಿವಾದ ಕುರಿತಂತೆ ಸರ್ಕಾರದ ಆದೇಶವನ್ನು ಹೈಕೋರ್ಟ್ ಎತ್ತಿ ಹಿಡಿಯುವ ಮೂಲಕ ರೇವಣ್ಣ 36470http://kannada.oneindia.com/img/2009/05/07-nandini-milk1.jpg160261kmfರೆಡ್ಡಿಗಳ ಕಣ್ಣು ಈಗ ಕೆಎಂಎಫ್ ಮೇಲೆ /news/2009/06/26/somashekar-reddy-likely-to-become-kmf-chief.htmlಬಳ್ಳಾರಿ, ಜೂ. 26 : ಮಾಜಿ ಪ್ರಧಾನಿ ದೇವೇಗೌಡ ಅವರ ಮತ್ತು ಅವರ ಕುಟುಂಬದ ಮೇಲೆ ಯುದ್ದ ಸಾರಿರುವ ಬಳ್ಳಾರಿ ರೆಡ್ಡಿ ಗಣಿಧಣಿಗಳು ಪ್ರತಿಷ್ಠಿತ ರಾಜ್ಯ ಸಹಕಾರಿ ಹಾಲು ಮಹಾಮಂಡಳಿ (ಕೆಎಂಎಫ್) ಅಧ್ಯಕ್ಷ ಸ್ಥಾನದ ಮೇಲೆ ಅಧಿಪತ್ಯ ಸಾಧಿಸಲು ಮುಂದಾಗಿದ್ದಾರೆ. ಎಸ್ ಎಂ ಕೃಷ್ಣ ಅಧಿಕಾರದ ಅವಧಿಯಲ್ಲಿ ಹೊರತುಪಡಿಸಿದರೆ ಕಳೆದ ಸುಮಾರು 15 ವರ್ಷಗಳಿಂದ ಮಹಾಮ೦ಡಳಿಯಲ್ಲಿ ದೇವೇಗೌಡರ 37595http://kannada.oneindia.com/img/2009/06/26-somashekhar-reddy1.jpg160261kmfರಂಗೇರುತ್ತಿರುವ ಕೆಎಂಎಫ್ ಚುನಾವಣೆ/news/2009/07/09/all-set-for-kmf-polls.htmlಬೆಂಗಳೂರು, ಜು. 9 : ಕೆಎಂಎಫ್ ಚುನಾವಣೆ ಹಿಂದೆಂದಿಗಿಂತಲೂ ಜಿದ್ದಾಜಿದ್ದಿನಿಂದ ಕೂಡುತ್ತಿರುವುದು ಸ್ಪಷ್ಟವಾಗಿದೆ. ಮಾಜಿ ಪ್ರಧಾನಿ ದೇವೇಗೌಡ ಮತ್ತು ಮುಖ್ಯಮಂತ್ರಿ ಯಡಿಯೂರಪ್ಪ ನಡುವಿನ ವೈಮನಸ್ಸು ಇದಕ್ಕೆ ಬಹುತೇಕ ಕಾರಣವಾಗಿದೆ. ಹೀಗಾಗಿ, 1993-94 ರಿಂದ ಗದ್ದುಗೆಯಲ್ಲಿರುವ ಎಚ್ ಡಿ ರೇವಣ್ಣ ಅವರನ್ನು ಶತಾಯುಗತಾಯು ಇಳಿಸಲು ಬಿಜೆಪಿ ಇನ್ನಿಲ್ಲದ ಪ್ರಯತ್ನ ನಡೆಸುತ್ತಿದೆ. ಈ ತಿಂಗಳ 9, 10,11ರಂದು ಸಂಸ್ಥೆಯ ನಿರ್ದೇಶಕರ 37877http://kannada.oneindia.com/img/2009/07/09-hd-revanna1.jpg160261kmfಬಿಜೆಪಿ ಕೈಗೆ ಕೆಎಂಎಫ್ ಅಧಿಕಾರ /news/2009/07/12/hd-revanna-to-loose-his-kmf-post.htmlಬೆಂಗಳೂರು, ಜು. 12 : ಹತ್ತಿರ ಎರಡು ದಶಕಗಳ ಕಾಲ ಕರ್ನಾಟಕ ಹಾಲು ಒಕ್ಕೂಟದ ಯಜಮಾನರಾಗಿದ್ದ ಎಚ್ ಡಿ ರೇವಣ್ಣ ಅವರನ್ನು ಕೆಳಗಿಸಲು ಬಿಜೆಪಿ ಸರಕಾರ ಹಣದ ರಣತಂತ್ರ ಕೊನೆಗೂ ಫಲ ಕೊಟ್ಟಿದೆ. ಈ ತಿಂಗಳ 20 ರಂದು ಕೆಎಂಎಫ್ ಅಧ್ಯಕ್ಷ ಗದ್ದುಗೆ ಬಿಜೆಪಿ ನಾಯಕರೊಬ್ಬರು ಏರುವುದು ಖಚಿತ ಎನ್ನುವುದು ದಟ್ಟವಾಗಿದೆ. ಜುಲೈ 9, 10, 11 37932http://kannada.oneindia.com/img/2009/07/12-hd-revanna3e.jpgnews"> ರೆಡ್ಡಿಗಳ ಕಣ್ಣು ಈಗ ಕೆಎಂಎಫ್ ಮೇಲೆ | Janardhan Reddy | Somashekar Reddy | KMF | HD Revanna | HD Devegowda | ರೆಡ್ಡಿಗಳ ಕಣ್ಣು ಈಗ ಕೆಎಂಎಫ್ ಮೇಲೆ - Kannada Oneindia

ರೆಡ್ಡಿಗಳ ಕಣ್ಣು ಈಗ ಕೆಎಂಎಫ್ ಮೇಲೆ

Somashekar Reddy meets Yeddyurappa
ಬಳ್ಳಾರಿ, ಜೂ. 26 : ಮಾಜಿ ಪ್ರಧಾನಿ ದೇವೇಗೌಡ ಅವರ ಮತ್ತು ಅವರ ಕುಟುಂಬದ ಮೇಲೆ ಯುದ್ದ ಸಾರಿರುವ ಬಳ್ಳಾರಿ ರೆಡ್ಡಿ ಗಣಿಧಣಿಗಳು ಪ್ರತಿಷ್ಠಿತ ರಾಜ್ಯ ಸಹಕಾರಿ ಹಾಲು ಮಹಾಮಂಡಳಿ (ಕೆಎಂಎಫ್) ಅಧ್ಯಕ್ಷ ಸ್ಥಾನದ ಮೇಲೆ ಅಧಿಪತ್ಯ ಸಾಧಿಸಲು ಮುಂದಾಗಿದ್ದಾರೆ.

ಎಸ್ ಎಂ ಕೃಷ್ಣ ಅಧಿಕಾರದ ಅವಧಿಯಲ್ಲಿ ಹೊರತುಪಡಿಸಿದರೆ ಕಳೆದ ಸುಮಾರು 15 ವರ್ಷಗಳಿಂದ ಮಹಾಮ೦ಡಳಿಯಲ್ಲಿ ದೇವೇಗೌಡರ ಮಗ ಎಚ್ ಡಿ ರೇವಣ್ಣ ಅವರದ್ದೇ ಏಕಚಕ್ರಾಧಿಪತ್ಯ. ಇದನ್ನು ಭೇದಿಸಲು ರೆಡ್ಡಿ ಸಹೋದರರು ಇದೀಗ ಹೊಸ ತಂತ್ರವನ್ನು ರೂಪಿಸಲು ಹೊರಟಿದ್ದಾರೆ. ತಮ್ಮೊಂದಿಗೆ ಮುನಿಸಿಕೊಂಡಿದ್ದ ಬಳ್ಳಾರಿ ನಗರ ಶಾಸಕ ಸೋಮಶೇಖರರೆಡ್ಡಿಗೆ ಮುಖ್ಯಮಂತ್ರಿಗಳು ಆ ಸ್ಥಾನದ ಭರವಸೆ ನೀಡಿದ್ದಾರೆ ಎನ್ನಲಾಗಿದೆ. ಇದಕ್ಕೆ ಪೂರಕವಾಗಿ ಸೋಮಶೇಖರ ರೆಡ್ಡಿ ರಾಯಚೂರು, ಕೊಪ್ಪಳ ಮತ್ತು ಬಳ್ಳಾರಿ ಹಾಲು ಒಕ್ಕೂಟದ ನಿರ್ದೇಶಕ ಸ್ಥಾನದ ಚುನಾವಣೆಗೆ ನಾಮಪತ್ರ ಸಲ್ಲಿಸಿದ್ದಾರೆ.

ದೇವೇಗೌಡ ಕುಟುಂಬದ ವಿರುದ್ದ ಮೊದಲಿನಿಂದಲೂ ಕತ್ತಿ ಮಸೆಯುತ್ತಾ ಬಂದಿರುವ ರೆಡ್ಡಿ ಸಹೋದರರ ಪೈಕಿ ಎರಡನೆಯವರಾದ ಸೋಮಶೇಖರ ರೆಡ್ಡಿ , ಮೊದಲು ಈ ಮೂರು ಜಿಲ್ಲೆಗಳ ಹಾಲು ಒಕ್ಕೂಟದ ಅಧ್ಯಕ್ಷರಾಗಿ ಆಯ್ಕೆಗೊಂಡು ನಂತರ ರೇವಣ್ಣನವರನ್ನು ಆ ಸ್ಥಾನದಿಂದ ಕೆಳಗಿಳಿಸುವುದು ಸದ್ಯಕ್ಕೆ ಇವರ ಗುರಿ. "ಹಾಲು ಉತ್ಪಾದಕರಿಗೆ ಅನ್ಯಾಯವಾಗುತ್ತಿದೆ, ರೇವಣ್ಣ ಅವರ ಹಿಡಿತದಿಂದ ಒಕ್ಕೂಟವನ್ನು ಮುಕ್ತ ಗೊಳಿಸುತ್ತೇವೆ. ನಾವು ನ್ಯಾಯ ಒದಗಿಸುತ್ತೇವೆ ಎಂದು ಸೋಮಶೇಖರ ರೆಡ್ಡಿ ಹೇಳಿಕೆ ನೀಡಿದ್ದಾರೆ.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+