Get Updates
Get notified of breaking news, exclusive insights, and must-see stories!

ಬೆ೦ಗಳೂರು ಪುರಭವನದಲ್ಲಿ ’ಈರ್ ಉ೦ಡರ?’

ಬೆಂಗಳೂರು,ಜೂ. 28: ನಗರದಲ್ಲಿನ ತುಳುವರಿಗೊ೦ದು ಸಿಹಿ ಸುದ್ದಿ. ಪುರಭವನದಲ್ಲಿ ತುಳು ರಂಗಭೂಮಿಯ ಹೆಸರಾಂತ ನಿರ್ದೇಶಕ, ನಟ "ತೆಲಿಕೆದ ಬೊಳ್ಳಿ" ದೇವದಾಸ್ ಕಾಪಿಕಾಡ್ ನಟಿಸಿ, ನಿರ್ದೇಶಿಸಿರುವ "ಈರ್ ಉ೦ಡರ...?"(ಅ೦ದರೆ "ನೀವು ಊಟ ಮಾಡಿದಿರಾ?" ಎ೦ದು ಅರ್ಥ) ನಾಟಕ ಪ್ರದರ್ಶನಗೊಳ್ಳಲಿದೆ.

ಕಾಪಿಕಾಡ್ ರವರ ಹಿಂದಿನ ನಾಟಕಗಳಂತೆ ಈ ನಾಟಕವೂ ಕೂಡಾ ಪ್ರೇಕ್ಷಕರಿಗೊಂದು ನಗೆ ಹಬ್ಬವಾಗಲಿದೆ ಎಂದು ಆಯೋಜಕರ ಅಂಬೋಣ. ಹಾಗಾದರೆ ತಪ್ಪದೇ ಜುಲೈ 5 ರ೦ದು ಪುರಭವನದಲ್ಲಿ ಹಾಜರಾಗುತ್ತೀರಿ ತಾನೇ?ನಾಟಕದ ಕುರಿತ ಇತರ ವಿವರಗಳು :

ನಾಟಕದ ಹೆಸರು : ಈರ್ ಉ೦ಡರಾ?
ದಿನಾ೦ಕ : ಆದಿತ್ಯವಾರ, ಜುಲೈ 5, 2009
ಸಮಯ : ಬೆಳಿಗ್ಗೆ 11 30 ಕ್ಕೆ

ಸ್ಥಳ : ಪುರಭವನ,(ಟೌನ್ ಹಾಲ್) 109, ಜೆ,ಸಿ, ರಸ್ತೆ, ಬೆ೦ಗಳೂರು
ರಚನೆ ಮತ್ತು ನಿರ್ದೇಶನ : ದೇವದಾಸ್ ಕಾಪಿಕಾಡ್
ಸ೦ಗೀತ : ಗುರುಪ್ರಸಾದ್ ಬಾಯರ್, ವರ್ಮ ವಿಟ್ಲ
ನಾಟಕ ತ೦ಡದ ಹೆಸರು : ಚಾ ಪರ್ಕ

ಟಿಕೇಟ್ ದರ : ರೂ.75/-, 100/-, 250/-, 500/- (ಇಬ್ಬರಿಗೆ)

ಟಿಕೇಟ್ ಗಳನ್ನು ಪಡೆದುಕೊಳ್ಳಲು ಸ೦ಪರ್ಕಿಸಬೇಕಾದ ದೂರವಾಣಿ ಸ೦ಖ್ಯೆಗಳು - 98455 43317, 96326 95498

(ದಟ್ಸ್ ಕನ್ನಡ ವಾರ್ತೆ)

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+