156366mrutyunjaya kalmatಉತ್ತರಕರ್ನಾಟಕದಲ್ಲಿ ಇನ್ನೊಂದು ಅಧಿವೇಶನ/news/2009/01/15/border-town-belgaum-geared-up-for-second-session.htmlಬೆಳಗಾವಿ ನಗರ ಎರಡನೇ ಬಾರಿ ಅಧಿವೇಶನ(ಜ. 16 ರಂದು)ಕ್ಕೆ ಸಕಲ ರೀತಿಯಲ್ಲಿ ಸಜ್ಜುಗೊಂಡಿದೆ. ಕಳೆದ 2006 ಸೆಪ್ಟೆಂಬರ್ 28 ರಂದು ಅಂದಿನ ಸಮ್ಮಿಶ್ರ ಸರ್ಕಾರದ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಬೆಂಗಳೂರಿನಿಂದ ಆಚೆ ಪ್ರಥಮ ಬಾರಿಗೆ ಅಧಿವೇಶನ ನಡೆಸಿ ಸೈ ಎನಿಸಿಕೊಂಡಿದ್ದರು. ಇಂದು ಬಿಜೆಪಿ ಸರ್ಕಾರದ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಎರಡನೇ ಬಾರಿಗೆ ಗಡಿ ನಗರ 34081http://kannada.oneindia.com/img/2009/01/15-belgaum-session1.jpg156366mrutyunjaya kalmatಪ್ರೇಮಲೋಕದಿಂದ ಬಂದ ಪ್ರೇಮದ ಸಂದೇಶ/mixed-bag/lifestyle/2009/0208-valentines-day-celebrations-ktaka-sriram-sene.htmlವ್ಯಾಲೆಂಟೈನ್ ಡೇ ಇನ್ನೇನು ಸಮೀಪಿಸುತ್ತಿದೆ. ಅನೇಕ ದಿನಗಳಿಂದ ಮುಚ್ಚಿಟ್ಟಿಕೊಂಡಿದ್ದು ಪ್ರೀತಿ ನಿವೇದಿಸಿಕೊಳ್ಳಲು ಇದೊಂದು ಸಕಾಲ. ದೇಶದ್ಯಾಂತ ಯುವಜನತೆ ಈ ದಿನಕ್ಕಾಗಿ ಕಾತುರದಿಂದ ಕಾಯತೊಡಗಿದೆ. ಏನಾದರೂ ಸರಿ ಮಗಾ (ಕಣೆ), ಅವಳಿ(ನಿ)ಗೆ ತನ್ನ ಪ್ರೀತಿಯನ್ನು ಹೇಳಿಕೊಂಡು ಬಿಡುವೆ ಎನ್ನುವ ಸಾವಿರಾರು ಮನಸ್ಸುಗಳು ಈ ದಿನವನ್ನು (ಫೆ.14) ಎದುರು ನೋಡುತ್ತಿವೆ. *ಮೃತ್ಯುಂಜಯ ಕಲ್ಮಠಪ್ರೇಮಿಗಳ ದಿನ ಯಾವ ದೇಶದ್ದು, ಎಲ್ಲಿಂದ ಬಂತು, 34540http://kannada.oneindia.com/img/2009/02/08-red-rose-bunch1.jpg156366mrutyunjaya kalmatರ‌್ಯಾಗ್ ಮಾಡುವವರಿಗೆ ಯಾವ ಶಿಕ್ಷೆ ನೀಡಬೇಕು? /news/2009/03/11/punish-those-who-rag-brutally-life-term-or-death.html*ಮೃತ್ಯುಂಜಯ ಕಲ್ಮಠರ‌್ಯಾಗಿಂಗ್ ಸಮಾಜಕ್ಕೆ ಅಂಟಿರುವ ಬಹುದೊಡ್ಡ ಪಿಡುಗು. ಇದರ ಭೀಕರತೆಗೆ ನೂರಾರು ಅಮಾಯಕ ವಿದ್ಯಾರ್ಥಿಗಳು ಪ್ರಾಣ ಕಳೆದುಕೊಂಡಿದ್ದಾರೆ. ಈ ಹಿನ್ನೆಲೆಯಲ್ಲಿ ಕೇಂದ್ರ ಮತ್ತು ಆಯಾ ರಾಜ್ಯ ಸರ್ಕಾರಗಳು ಕಟ್ಟುನಿಟ್ಟಿನ ಕಾನೂನು ಜಾರಿಗೊಳಿದರೂ ಇನ್ನೂ ಇಂತಹ ಪ್ರಕರಣಗಳು ಬೆಳಕಿಗೆ ಬರುತ್ತಿರುವುದರಿಂದ ಪೋಷಕರಲ್ಲಿ ತೀವ್ರ ಆತಂಕ ಮನೆ ಮಾಡಿದೆ. ರ‌್ಯಾಗಿಂಗ್ ಎಂದ ತಕ್ಷಣ ಬೆಚ್ಚಬೀಳುವ ಅನೇಕ ವಿದ್ಯಾರ್ಥಿಗಳು ನಮ್ಮ ಕಣ್ಮುಂದೆ 35150http://kannada.oneindia.com/img/2009/03/11-rape-victim1.jpg156366mrutyunjaya kalmatಲೋಕಸಭೆ: ಕರ್ನಾಟಕದಲ್ಲಿ ಗೆಲ್ಲುವ ಕುದುರೆಗಳು /news/2009/04/05/ls-election-who-will-win-in-karnataka.htmlಲೋಕಸಭೆ ಮತದಾನದ ದಿನಾಂಕಗಳು ಸನ್ನಿಹಿತವಾಗತೊಡಗಿವೆ. ರಾಜ್ಯದ ಐದು ಮಂದಿ ಮಾಜಿ ಮುಖ್ಯಮಂತ್ರಿಗಳು ಅಖಾಡದಲ್ಲಿದ್ದಾರೆ. ತಂತ್ರಜ್ಞಾನ ಕ್ಷೇತ್ರದ ಪ್ರಮುಖರು, ವೈದ್ಯರು, ಉದ್ಯಮಿದಾರರು ಸಾಕಷ್ಟು ಸಂಖ್ಯೆಯಲ್ಲಿ ಇಲ್ಲದಿದ್ದರೂ ಹೇಳಿಕೊಳ್ಳವ ಮಟ್ಟಿಗಾದರೂ ಹುರಿಯಾಳು ಆಗಿದ್ದಾರೆ. ಇದರ ಜೊತೆಗೆ ಅಪರೇಷನ್ ಕಮಲದ ಮೂಲಕ ಬಿಜೆಪಿ ಸೇರ್ಪಡೆಗೊಂಡಿರುವ ಕಾಂಗ್ರೆಸ್ಸಿನ ಕೆಲ ಅತ್ಯಂತ ಹಿರಿಯ ರಾಜಕಾರಣಿಗಳು ಬಿಜೆಪಿ ಮೂಲಕ ತಮ್ಮ ಅದೃಷ್ಟವನ್ನು ಒರೆಗೆ ಹಚ್ಚಿದ್ದಾರೆ.*ಮೃತ್ಯುಂಜಯ ಕಲ್ಮಠ 35740http://kannada.oneindia.com/img/2009/04/05-bjp-logo2.jpg156366mrutyunjaya kalmatಹಳೆ ಮುದುಕಿಗೆ ಚಿರಯುವಕ ಸಿದ್ದು ಕ್ಯಾಪ್ಟನ್?/news/2009/04/11/siddaramaiah-may-appoint-for-kharges-post.html*ಮೃತ್ಯುಂಜಯ ಕಲ್ಮಠಮಾಜಿ ಉಪಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಡೆಸಿದ ಸತತ ಎರಡು ವರ್ಷಗಳ ಹೋರಾಟ, ಮುಸುಕಿನ ಗುದ್ದಾಟ, ಮುನಿಸಿಕೊಂಡು ರೆಸಾರ್ಟ್ ಗಳ ಗುಪ್ತಸಭೆ ಹಾಗೂ ಸ್ಥಳೀಯ ಮುಖಂಡರ ಕೈಗೆ ಸಿಗದಿರುವ ನಾಟಕಕ್ಕೆ ಕೊನೆಗೂ ತೆರೆ ಬೀಳುವ ಲಕ್ಷಣಗಳು ಕಂಡು ಬಂದಿವೆ. ಪ್ರತಿಪಕ್ಷ ಸ್ಥಾನ ನೀಡದಿದ್ದರೆ ಚುನಾವಣೆ ಪ್ರಚಾರಕ್ಕೆ ತೆರಳುವುದಿಲ್ಲ ಎಂದು ಸೆಡವು ಮಾಡಿಕೊಂಡು ಸಿಟ್ಟಿನಿಂದ ಗುಡುಗಿದ್ದ ಸಿದ್ದುಗೆ ಕಾಂಗ್ರೆಸ್ 35886http://kannada.oneindia.com/img/2009/04/11-siddaramaiah2e.jpg97548kannadaರೋಗಿಗಳ ನೋವಿಳಿಸಿದ ನರಸಿಂಹಮೂರ್ತಿಗೆ ಥ್ಯಾಂಕ್ಸ್‌/mixed-bag/health/2007/150307narasimhamurthy_injection.htmlಆಸ್ಪತ್ರೆಯಲ್ಲಿ ವೈದ್ಯರ ಸೂಜಿ ನೋಡಿದರೆ, ಏನೋ ದಿಗಿಲು! ರಕ್ತ ಪರೀಕ್ಷೆ ಮತ್ತಿತರ ಕಾರಣಗಳಿಗಾಗಿ ಪದೇಪದೇ ಸೂಜಿ ಚುಚ್ಚಿಸಿಕೊಳ್ಳುವುದೆಂದರೆ ಇನ್ನೂ ಕಷ್ಟ! ಇಂತಹ ಕಷ್ಟಗಳಿಗೆ ಪೂರ್ಣ ವಿರಾಮ ಹಾಕಿದವರು; ನಮ್ಮವರು. ಬೆಂಗಳೂರು ಮೂಲದ ಡಾ. ನರಸಿಂಹಮೂರ್ತಿ ಅವರ ಹೊಸ ಸಂಶೋಧನೆ, ಅನೇಕ ರೋಗಿಗಳಿಗೆ ವರದಾನ! * ದಟ್ಸ್‌ ಕನ್ನಡ ನ್ಯೂಸ್‌ ಡೆಸ್ಕ್‌ ಕ್ಯಾನ್ಸರ್‌, ಏಡ್ಸ್‌ ಮೊದಲಾದ ಮಾರಕ ಕಾಯಿಲೆಗಳಿಂದ 6035http://kannada.oneindia.com/img/2009/08/04-narasimhamurthy2.jpg97548kannadaಸಾರಿನ ಪುಡಿ, ಮೆಣಸಿನ ಪುಡಿ, ಖಾರದಪುಡಿ/recipe/shelf/2006/311006chilli_powder.htmlಚಿಕ್ಕ ಚೊಕ್ಕ ಸುಖೀ ಸಂಸಾರಕ್ಕೆ ಒಂದು ತಿಂಗಳಿಗೆ ಬೇಕಾಗುವಷ್ಟು ಮೆಣಸಿನ ಪುಡಿ ತಯಾರಿಕೆ ವಿಧಾನ ಇಲ್ಲಿದೆ.ಉಪ್ಪು, ಹುಳಿ, ಖಾರ ಇಲ್ಲದ ಅಡಿಗೆ ಅಡಿಗೆಯೇ? ನಿತ್ಯ ನಮ್ಮ ನಿಮ್ಮ ಮನೆಗಳಲ್ಲಿ ಮಾಡುವ ಅಡಿಗೆಗೆ ಬೇಕೇ ಬೇಕು ಸಾರಿನ ಪುಡಿ. ಈ ಸಾರಿನ ಪುಡಿಗೆ ಕೆಲವರು ಮೆಣಸಿನ ಪುಡಿ ಎನ್ನುವುದೂ ಉಂಟು. ಇಬ್ಬರು ಹಿರಿಯರು, ಇಬ್ಬರು ಕಿರಿಯರ ಚಿಕ್ಕ ಚೊಕ್ಕ 6224http://kannada.oneindia.com/img/2009/07/14-redchillies1.jpg97548kannadaಸಂಜೆಯ ರಂಗಿಗೆ ಬಿಯರ್‌/ಬೌಲಿಂಗ್‌ ಜೊತೆಗೆ ಶಾಪಿಂಗ್‌/news/2002/05/03/bang_bowl.htmlಬೆಂಗಳೂರಿನ ಕವಲುಗಳು ಅಗಲಗೊಳ್ಳುತ್ತಿದ್ದರೆ ಸಂಜೆಯ ಅವಶ್ಯಕತೆಗಳೂ ಹೆಚ್ಚಾಗುತ್ತಿವೆ. ಈ ಸಂಜೆ ಎಲ್ಲಿಗೆ ಹೋಗುವುದು : ಬಿಡುವಿದೆ, ಕಿಸೆಯಲ್ಲಿ ಕಾಸೂ ಇದೆ. ಸಮಸ್ಯೆ ಅದಲ್ಲ - ನೆಮ್ಮದಿ ಹಾಗೂ ಖುಷಿ ಕೊಡುವ ಜಾಗೆಗಳ ಆಯ್ಕೆ ಯಾವತ್ತಿಗೂ ತಲೆ ನೋವಿನ ಸಮಸ್ಯೆಯೇ. ಇದರೊಂದಿಗೆ ಸಾರಿಗೆ ಕಿರಿಕಿರಿ ಬೇರೆ. ಇದರಿಂದಾಗಿ- ರಾಮ ರಾಮ ಸಾಕಪ್ಪಾ ಸಾಕು, ಎಲ್ಲಿಗೆ ಹೋಗುವುದೂ ಬೇಡ, ಮನೆಯೇ 22001http://kannada.oneindia.com/img/2009/06/22-beer-mug1.jpg97548kannadaಮುದ್ದಿನ ಮಗ/nri/short-story/2008/1226-pet-son-ranganath-ps-dubai.htmlತಂದೆ ಮಗನ ಮಧುರ ಸಂಬಂಧಗಳು ಸುಪ್ತವಾಗಿರುತ್ತವೆ. ಅದು ಈಚೆ ಬರಬೇಕಾದರೆ ಸನ್ನಿವೇಶಗಳ ಬೆಂಬಲ ಅಗತ್ಯ ಎಂದು ಸಾರಿಹೇಳುವ ಸಣ್ಣಕಥೆ.* ಪಿ.ಎಸ್. ರಂಗನಾಥ, ದುಬೈರಾತ್ರಿ ಒಂಬತ್ತರ ಸಮಯ, ಟಿವಿ ಯಲ್ಲಿ ಒಂದು ಧಾರವಾಹಿ ಆಗ ತಾನೆ ಶುರುವಾಗಿತ್ತು ಅದನ್ನು ನೋಡೊಣ ಎಂದು ನೆಟ್ಟಕಲ್ಲಪ್ಪನವರು ತಮ್ಮ ಕೆಲಸಗಳನ್ನು ಮುಗಿಸಿ ಟಿವಿ ಮುಂದೆ ಕುಳಿತಿದ್ದರು. ಸ್ವಲ್ಪ ಹೊತ್ತಾಗುವರಲ್ಲಿ ಮೊಬೈಲ್ ಫೋನ್ ರಿಂಗಾಯ್ತು. 33720http://kannada.oneindia.com/img/2008/12/26-ranganath-ps1e.jpg97548kannadaಕರ್ನಾಟಕದ ಹೆಮ್ಮೆಯ ಕಲಾವಿದ ಪಂಡಿತ/literature/people/2009/0107-tribute-to-gulbarga-born-artist-sm-pandit.htmlಬೆಂಗಳೂರು, ಜ 7 : ಗುಲ್ಬರ್ಗ ರಂಗಮಂದಿರಕ್ಕೆ ಸರ್ಕಾರವು ಖ್ಯಾತ ಕಲಾವಿದ ಡಾ. ಎಸ್. ಎಂ. ಪಂಡಿತ್ ಅವರ ಹೆಸರನ್ನಿಟ್ಟಿದೆ. ಅಂತಾರಾಷ್ಟ್ರೀಯ ಖ್ಯಾತಿಯ ಕಲಾವಿದ ಡಾ. ಎಸ್.ಎಂ. ಪಂಡಿತ್ ಗುಲ್ಬರ್ಗದವರಾಗಿದ್ದು, ದೇಶ ವಿದೇಶಗಳಲ್ಲಿ ಮನ್ನಣೆ ಪಡೆದವರು. 1916ರಲ್ಲಿ ಗುಲ್ಬರ್ಗದಲ್ಲಿ ಜನಿಸಿದ ಡಾ. ಎಸ್.ಎಂ. ಪಂಡಿತ್ ತಮ್ಮ ಹತ್ತನೇ ವಯಸ್ಸಿನಲ್ಲೇ ಕುಂಚವನ್ನು ಕೈಲಿ ಹಿಡಿದವರು. ಮದ್ರಾಸ್ ಸ್ಕೂಲ್ 33948http://kannada.oneindia.com/img/2009/01/07-sm-pandit-rangamandir.jpg156367ಮೃತ್ಯುಂಜಯ ಕಲ್ಮಠಉತ್ತರಕರ್ನಾಟಕದಲ್ಲಿ ಇನ್ನೊಂದು ಅಧಿವೇಶನ/news/2009/01/15/border-town-belgaum-geared-up-for-second-session.htmlಬೆಳಗಾವಿ ನಗರ ಎರಡನೇ ಬಾರಿ ಅಧಿವೇಶನ(ಜ. 16 ರಂದು)ಕ್ಕೆ ಸಕಲ ರೀತಿಯಲ್ಲಿ ಸಜ್ಜುಗೊಂಡಿದೆ. ಕಳೆದ 2006 ಸೆಪ್ಟೆಂಬರ್ 28 ರಂದು ಅಂದಿನ ಸಮ್ಮಿಶ್ರ ಸರ್ಕಾರದ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಬೆಂಗಳೂರಿನಿಂದ ಆಚೆ ಪ್ರಥಮ ಬಾರಿಗೆ ಅಧಿವೇಶನ ನಡೆಸಿ ಸೈ ಎನಿಸಿಕೊಂಡಿದ್ದರು. ಇಂದು ಬಿಜೆಪಿ ಸರ್ಕಾರದ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಎರಡನೇ ಬಾರಿಗೆ ಗಡಿ ನಗರ 34081http://kannada.oneindia.com/img/2009/01/15-belgaum-session1.jpg156367ಮೃತ್ಯುಂಜಯ ಕಲ್ಮಠಪ್ರೇಮಲೋಕದಿಂದ ಬಂದ ಪ್ರೇಮದ ಸಂದೇಶ/mixed-bag/lifestyle/2009/0208-valentines-day-celebrations-ktaka-sriram-sene.htmlವ್ಯಾಲೆಂಟೈನ್ ಡೇ ಇನ್ನೇನು ಸಮೀಪಿಸುತ್ತಿದೆ. ಅನೇಕ ದಿನಗಳಿಂದ ಮುಚ್ಚಿಟ್ಟಿಕೊಂಡಿದ್ದು ಪ್ರೀತಿ ನಿವೇದಿಸಿಕೊಳ್ಳಲು ಇದೊಂದು ಸಕಾಲ. ದೇಶದ್ಯಾಂತ ಯುವಜನತೆ ಈ ದಿನಕ್ಕಾಗಿ ಕಾತುರದಿಂದ ಕಾಯತೊಡಗಿದೆ. ಏನಾದರೂ ಸರಿ ಮಗಾ (ಕಣೆ), ಅವಳಿ(ನಿ)ಗೆ ತನ್ನ ಪ್ರೀತಿಯನ್ನು ಹೇಳಿಕೊಂಡು ಬಿಡುವೆ ಎನ್ನುವ ಸಾವಿರಾರು ಮನಸ್ಸುಗಳು ಈ ದಿನವನ್ನು (ಫೆ.14) ಎದುರು ನೋಡುತ್ತಿವೆ. *ಮೃತ್ಯುಂಜಯ ಕಲ್ಮಠಪ್ರೇಮಿಗಳ ದಿನ ಯಾವ ದೇಶದ್ದು, ಎಲ್ಲಿಂದ ಬಂತು, 34540http://kannada.oneindia.com/img/2009/02/08-red-rose-bunch1.jpg156367ಮೃತ್ಯುಂಜಯ ಕಲ್ಮಠರ‌್ಯಾಗ್ ಮಾಡುವವರಿಗೆ ಯಾವ ಶಿಕ್ಷೆ ನೀಡಬೇಕು? /news/2009/03/11/punish-those-who-rag-brutally-life-term-or-death.html*ಮೃತ್ಯುಂಜಯ ಕಲ್ಮಠರ‌್ಯಾಗಿಂಗ್ ಸಮಾಜಕ್ಕೆ ಅಂಟಿರುವ ಬಹುದೊಡ್ಡ ಪಿಡುಗು. ಇದರ ಭೀಕರತೆಗೆ ನೂರಾರು ಅಮಾಯಕ ವಿದ್ಯಾರ್ಥಿಗಳು ಪ್ರಾಣ ಕಳೆದುಕೊಂಡಿದ್ದಾರೆ. ಈ ಹಿನ್ನೆಲೆಯಲ್ಲಿ ಕೇಂದ್ರ ಮತ್ತು ಆಯಾ ರಾಜ್ಯ ಸರ್ಕಾರಗಳು ಕಟ್ಟುನಿಟ್ಟಿನ ಕಾನೂನು ಜಾರಿಗೊಳಿದರೂ ಇನ್ನೂ ಇಂತಹ ಪ್ರಕರಣಗಳು ಬೆಳಕಿಗೆ ಬರುತ್ತಿರುವುದರಿಂದ ಪೋಷಕರಲ್ಲಿ ತೀವ್ರ ಆತಂಕ ಮನೆ ಮಾಡಿದೆ. ರ‌್ಯಾಗಿಂಗ್ ಎಂದ ತಕ್ಷಣ ಬೆಚ್ಚಬೀಳುವ ಅನೇಕ ವಿದ್ಯಾರ್ಥಿಗಳು ನಮ್ಮ ಕಣ್ಮುಂದೆ 35150http://kannada.oneindia.com/img/2009/03/11-rape-victim1.jpg156367ಮೃತ್ಯುಂಜಯ ಕಲ್ಮಠಲೋಕಸಭೆ: ಕರ್ನಾಟಕದಲ್ಲಿ ಗೆಲ್ಲುವ ಕುದುರೆಗಳು /news/2009/04/05/ls-election-who-will-win-in-karnataka.htmlಲೋಕಸಭೆ ಮತದಾನದ ದಿನಾಂಕಗಳು ಸನ್ನಿಹಿತವಾಗತೊಡಗಿವೆ. ರಾಜ್ಯದ ಐದು ಮಂದಿ ಮಾಜಿ ಮುಖ್ಯಮಂತ್ರಿಗಳು ಅಖಾಡದಲ್ಲಿದ್ದಾರೆ. ತಂತ್ರಜ್ಞಾನ ಕ್ಷೇತ್ರದ ಪ್ರಮುಖರು, ವೈದ್ಯರು, ಉದ್ಯಮಿದಾರರು ಸಾಕಷ್ಟು ಸಂಖ್ಯೆಯಲ್ಲಿ ಇಲ್ಲದಿದ್ದರೂ ಹೇಳಿಕೊಳ್ಳವ ಮಟ್ಟಿಗಾದರೂ ಹುರಿಯಾಳು ಆಗಿದ್ದಾರೆ. ಇದರ ಜೊತೆಗೆ ಅಪರೇಷನ್ ಕಮಲದ ಮೂಲಕ ಬಿಜೆಪಿ ಸೇರ್ಪಡೆಗೊಂಡಿರುವ ಕಾಂಗ್ರೆಸ್ಸಿನ ಕೆಲ ಅತ್ಯಂತ ಹಿರಿಯ ರಾಜಕಾರಣಿಗಳು ಬಿಜೆಪಿ ಮೂಲಕ ತಮ್ಮ ಅದೃಷ್ಟವನ್ನು ಒರೆಗೆ ಹಚ್ಚಿದ್ದಾರೆ.*ಮೃತ್ಯುಂಜಯ ಕಲ್ಮಠ 35740http://kannada.oneindia.com/img/2009/04/05-bjp-logo2.jpg156367ಮೃತ್ಯುಂಜಯ ಕಲ್ಮಠಹಳೆ ಮುದುಕಿಗೆ ಚಿರಯುವಕ ಸಿದ್ದು ಕ್ಯಾಪ್ಟನ್?/news/2009/04/11/siddaramaiah-may-appoint-for-kharges-post.html*ಮೃತ್ಯುಂಜಯ ಕಲ್ಮಠಮಾಜಿ ಉಪಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಡೆಸಿದ ಸತತ ಎರಡು ವರ್ಷಗಳ ಹೋರಾಟ, ಮುಸುಕಿನ ಗುದ್ದಾಟ, ಮುನಿಸಿಕೊಂಡು ರೆಸಾರ್ಟ್ ಗಳ ಗುಪ್ತಸಭೆ ಹಾಗೂ ಸ್ಥಳೀಯ ಮುಖಂಡರ ಕೈಗೆ ಸಿಗದಿರುವ ನಾಟಕಕ್ಕೆ ಕೊನೆಗೂ ತೆರೆ ಬೀಳುವ ಲಕ್ಷಣಗಳು ಕಂಡು ಬಂದಿವೆ. ಪ್ರತಿಪಕ್ಷ ಸ್ಥಾನ ನೀಡದಿದ್ದರೆ ಚುನಾವಣೆ ಪ್ರಚಾರಕ್ಕೆ ತೆರಳುವುದಿಲ್ಲ ಎಂದು ಸೆಡವು ಮಾಡಿಕೊಂಡು ಸಿಟ್ಟಿನಿಂದ ಗುಡುಗಿದ್ದ ಸಿದ್ದುಗೆ ಕಾಂಗ್ರೆಸ್ 35886http://kannada.oneindia.com/img/2009/04/11-siddaramaiah2e.jpgnews"> ಬುರ್ಕಾ ಗುಲಾಮಗಿರಿಯ ಸಂಕೇತವೇ ? | Nicolas Sarkozy | Mrutyunjaya Kalmat | Carla Bruni | French | Burqa | Muslim | ಬುರ್ಕಾ ಗುಲಾಮಗಿರಿಯ ಸಂಕೇತವೇ ? - Kannada Oneindia

ಬುರ್ಕಾ ಗುಲಾಮಗಿರಿಯ ಸಂಕೇತವೇ ?

Nicolas Sarkozy, Carla bruni
ಬುರ್ಕಾ ಎಂಬುದು ಗುಲಾಮಗಿರಿಯ ಸಂಕೇತವೇ ? ಬುರ್ಕಾ ಧರಿಸುವುದು ಮುಸ್ಲಿಂ ಮಹಿಳೆಯರಿಗೆ ಕಿರಿಕಿರಿ ಉಂಟು ಮಾಡುತ್ತಿದೆಯೇ ? ಇಸ್ಲಾಂ ಧರ್ಮ ತಮ್ಮ ಮಹಿಳೆಯರಿಗೆ ಅಧಿಕಾರಯುತವಾಗಿ ಬುರ್ಕಾ ತೊಡಿಸುತ್ತದೆಯೇ ? ಸಾಕಷ್ಟು ಪ್ರಗತಿ ಸಾಧಿಸಿದ ಇಂದಿನ ತಂತ್ರಜ್ಞಾನ ಯುಗದಲ್ಲಿ ಧರ್ಮದ ಕಟ್ಟುಪಾಡುಗಳು ವಜ್ಯಾ ಅನಿಸುತ್ತಿವೆಯೇ ? ಈ ಪ್ರಶ್ನೆಗಳು ಬುರ್ಕಾ ಎಂಬ ಪರದೆಯನ್ನು ಭರಿಸುತ್ತಿರುವ ಮಹಿಳೆಯರಿಗೆ ಕಾಡುತ್ತವೆಯೇ ಇಲ್ಲವೋ ಗೊತ್ತಿಲ್ಲ. ಆದರೆ, ಫ್ರೆಂಚ್ ಅಧ್ಯಕ್ಷ ನಿಕೋಲಸ್ ಸರ್ಕೋಜಿ ಅವರಿಗಂತೂ ತುಂಬಾ ಕಿರಿಕಿರಿಯಾಗುತ್ತಿದೆ. ಇಸ್ಲಾಮಿಕ್ ಬುರ್ಕಾಗೆ ಫ್ರಾನ್ಸ್ ನಲ್ಲಿ ಸ್ವಾಗತವಿಲ್ಲ ಎಂಬ ಫರ್ಮಾನು ಹೊರಡಿಸಿದ್ದಾರೆ. ನಿಕೋಲಸ್ ತೆಗೆದುಕೊಂಡಿರುವ ನಿರ್ಧಾರಕ್ಕೆ ಪರ ವಿರೋಧ ವ್ಯಕ್ತವಾಗಿದೆ.

*ಮೃತ್ಯುಂಜಯ ಕಲ್ಮಠ

ಇಷ್ಟಕ್ಕೂ ಸರ್ಕೋಜಿ ಅವರ ಎತ್ತಿರುವ ಪ್ರಶ್ನೆಯನ್ನು ಬೆನ್ನಟ್ಟಿದಾಗ ಸಿಕ್ಕಿದ್ದು ಇಷ್ಟು. ಫ್ರಾನ್ಸ್ ನಲ್ಲಿ ಬುರ್ಕಾಗೆ ಸ್ವಾಗತವಿಲ್ಲ. ಏಕೆಂದರೆ ಇದೊಂದು ಧಾರ್ಮಿಕ ಚಿಹ್ನೆಯಲ್ಲ. ಬದಲಾಗಿ ಮಹಿಳಾ ಗುಲಾಮಗಿರಿ. ಮುಸ್ಲಿಂ ಮಹಿಳೆಯರು ಬುರ್ಕಾ ಧರಿಸುವ ಮೂಲಕ ಸಾರ್ವಜನಿಕವಾಗಿ ತಮ್ಮನ್ನು ಪೂರ್ಣ ಮುಚ್ಚಿಕೊಳ್ಳುವುದರಿಂದ ಫ್ರಾನ್ಸ್ ನಲ್ಲಿ ಮಹಿಳಾ ಹಕ್ಕುಗಳಿಗೆ ಧಕ್ಕೆಯಾಗುತ್ತದೆ ಎಂದು ಕೆಲವು ಸಂಸದರು ಪ್ರಶ್ನೆಗಳನ್ನು ಎತ್ತಿದ್ದಾರೆ. ನಮ್ಮ ದೇಶದಲ್ಲಿ ಮಹಿಳೆಯರು ಎಲ್ಲ ಸಾಮಾಜಿಕ ಬದುಕಿನಿಂದ ದೂರವಿದ್ದು, ಕೈದಿಗಳಂತೆ ಪರದೆಯ ಹಿಂದಿರುವುದನ್ನು ಒಪ್ಪಿಕೊಳ್ಳಲಾಗದು. ನಾವು ಮುಸ್ಲಿಂ ಧರ್ಮವನ್ನು ಗೌರವಿಸಬೇಕು ಎಂದು ಫ್ರಾನ್ಸ್ ಸಂಸತ್ತಿನಲ್ಲಿ ವಿಶೇಷ ಅಧಿವೇಶನವನ್ನುದ್ದೇಶಿಸಿ ಅವರು ಮಾತನಾಡಿರುವುದು ವಿವಾದಕ್ಕೆ ಕಾರಣವಾಗಿದೆ.

ಸರ್ಕೋಜಿ ಅವರ ಮಾತುಗಳು ಮುಸ್ಲಿಂ ರಾಷ್ಟ್ರಗಳಲ್ಲಿ ತೀವ್ರ ವಿರೋಧ ವ್ಯಕ್ತವಾಗಿದೆ. ಜಗತ್ತಿನಾದ್ಯಂತ ಇರುವ ಇಸ್ಲಾಂ ಧಾರ್ಮಿಕ ಮುಖಂಡರಿಗೆ ಸರ್ಕೋಜಿ ಅವರು ವಿಲನ್ ಆಗಿ ಕಾಣಿಸಿತೊಡಗಿದ್ದಾರೆ. ಭಾರತದ ವೆಬ್ ಸೈಟ್ ಗಳು ಸೇರಿ ವಿಶ್ವದ ಅನೇಕ ವೆಬ್ ಸೈಟ್ ಗಳಲ್ಲಿ ಸರ್ಕೋಜಿ ಅವರ ಹೇಳಿಕೆಗೆ ಪರ ವಿರೋಧ ಲೇಖನಗಳು ಪ್ರಕಟವಾಗಿವೆ. ಲೇಖನ ತುಂಬೆಲ್ಲಾ ಕೆಂಡಾಕಾರಿರುವುದು ಅನೇಕ ಅನ್ ಲೈನ್ ಗಳಲ್ಲಿ ಕಾಣಬಹುದು. ಫ್ರಾನ್ಸ್ ಸರಕಾರದ ಚಿಂತನೆಯನ್ನು ಫ್ರೆಂಚ್ ಅಧಿಕೃತ ಮುಸ್ಲಿಂ ಮಂಡಳಿ ತೀವ್ರ ವಿರೋಧ ವ್ಯಕ್ತಪಡಿಸಿವೆ. ಸರಕಾರ ತಳೆದಿರುವ ನಿಲುವುನಿಂದ ಯಾವುದೇ ಕಾರ್ಯ ಸಾಧನೆ ಆಗದು. ಸಂಸದೀಯ ಸಮಿತಿಯ ಮೂಲಕ ಮುಸ್ಲಿಮರನ್ನು ಧಮನ ಮಾಡುವ ತಂತ್ರವಿದು ಎಂದು ಮಂಡಳಿ ಕಿಡಿಕಾರಿದೆ.

ಆದರೆ ವಿವಾದಾತ್ಮಕ ಮುಸ್ಲಿಂ ನಾಯಕ ಹಾಗೂ ಆಕ್ಸಪರ್ಡ್ ನ ಮುಸ್ಲಿಂ ಎಜುಕೇಷನ್ ಸೆಂಟರ್ ನ ಚೇರಮನ್ ಡಾ ತಾಜ್ ಹಾರ್ಜಿ ಮಾತ್ರ ಸರ್ಕೋಜಿ ಅವರ ಬೆಂಬಲಿಕ್ಕೆ ನಿಂತಿದ್ದು, ಮುಸ್ಲಿಂ ನಾಯಕರು ಅಧಿಕಾರಯುತವಾಗಿ ಹೇರಿರುವ ಬುರ್ಕಾ ಎಂಬ ಪೀಡೆಯನ್ನು ನಿಷೇಧಿಸಿದ್ದು ಸರಿಯಿದೆ ಎಂದು ಸಮರ್ಥಿಸಿಕೊಂಡಿದ್ದಾರೆ. ಮಹಿಳೆಯರನ್ನು ಪೂರ್ಣವಾಗಿ ಮುಚ್ಚಿ ಅವರನ್ನು ಕತ್ತಲೆಯಲ್ಲಿ ತಳ್ಳುವುದು ಇನ್ನೆಷ್ಟು ದಿನ. ಇಂತಹ ಸಂಪ್ರದಾಯವನ್ನು ಮುಸ್ಲಿಮರು ಕೈಬಿಟ್ಟು, ತಮ್ಮ ಮಹಿಳೆಯರು ಮನುಷ್ಯರೆ, ಅವರಿಗೂ ಅವರದೆ ಆದ ಸ್ವಾತಂತ್ರವಿದೆ. ಅವರಿಷ್ಟದ ಹಾಗೆ ಜೀವಿಸಲು ಬಿಡುವದಕ್ಕೆ ಇದೊಂದು ಸಕಾಲ. ಫ್ರಾನ್ಸ್ ಸರಕಾದ ಕೈಗೊಂಡಿರುವ ದಿಟ್ಟ ನಿರ್ಧಾರ ಎಲ್ಲರಿಗೂ ಮಾದರಿಯಾಗಿದೆ. ತಮ್ಮ ಪುರುಷ ಎಲ್ಲ ದೌರ್ಜನ್ಯಗಳನ್ನು ಸಹಿಸಿಕೊಂಡು ಜಗತ್ತಿನಲ್ಲಿ ಜೀವಿಸುತ್ತಿರುವ ಮುಸ್ಲಿಂ ಮಹಿಳೆಯರು ಧ್ವನಿ ಎತ್ತಬೇಕು ಎಂದಿದ್ದಾರೆ. ಕುರಾನ್ ಪ್ರಕಾರ ಬರುವುದಾದರೆ, ಮಹಿಳೆ ಹಾಗೂ ಪುರುಷರು ಸಾರ್ವಜನಿಕವಾಗಿ ತಮ್ಮ ಅಷ್ಟೂ ದೇಹವನ್ನು ಮುಚ್ಚಿಕೊಳ್ಳಬೇಕು ಎಂದಿದೆ. ಆದರೆ, ಇಲ್ಲಿ ಅಗುತ್ತಿರುವುದು ಏನು ? ಪುರುಷರಾದರೆ ಸ್ವಾತಂತ್ರವಾಗಿ ತಮಗಿಷ್ಟದಂತೆ ಇರಬಹುದು. ಆದರೆ ಮಹಿಳೆಯರಿಗೆ ಮಾತ್ರ ಈ ಶಿಕ್ಷೆ ಎಂದು ಅವರ ಪ್ರಶ್ನೆಯಾಗಿದೆ. ಇದು ಮಾನವ ಹಕ್ಕುಗಳ ಸ್ಪಷ್ಟ ಉಲ್ಲಂಘನೆ ಎನ್ನುವುದು ಅವರ ವಾದ. ಅವರಿಗೂ ಸಮಾನತೆ, ಸ್ವಾತಂತ್ರ ಕೊಡಿ ಎನ್ನುವುದು ಅವರ ಒತ್ತಾಯವಾಗಿದೆ.

ಆದರೆ, ಆಕ್ಸಫರ್ಡ್ ನ ಆಲ್ ಮುಸ್ಲಿಂ ಸ್ಕೂಲ್ ನ ಚೇರಮನ್ ಡಾ ಹಾಜಿತ್ ರಾಮ್ಜಿ ಅವರ ಸರ್ಕೋಜಿ ಅವರು ತೆಗೆದುಕೊಂಡಿರುವ ನಿರ್ಧಾರ ಮುಸ್ಲಿಂ ಧರ್ಮಕ್ಕೆ ವಿರೋಧಿ ಕೆಲಸವಾಗಿದೆ. ಬುರ್ಕಾ ಧರಿಸುವುದು ಇಸ್ಲಾಂ ಧರ್ಮದ ಸಂಸ್ಕೃತಿ. ಸರಕಾರದ ಅನಗತ್ಯವಾಗಿ ಮುಸ್ಲಿಂ ಧರ್ಮವನ್ನು ಹತ್ತಿಕ್ಕಿವ ಮತ್ತು ಅವಮಾನ ಮಾಡುವುದಕ್ಕೆ ಈ ಕ್ರಮಕೈಗೊಂಡಿದೆ. ಮುಸ್ಲಿಮರು ಅವರನ್ನು ಎಂದಿಗೂ ಕ್ಷಮಿಸುವುದಿಲ್ಲ ಎಂಬ ಮಾತುಗಳನ್ನಾಡಿದ್ದಾರೆ.

ಸೋಮವಾರ ಸರ್ಕೋಜಿ ಬುರ್ಕಾ ನಿಷೇಧದ ಕುರಿತು ಸಂಸತ್ತಿನಲ್ಲಿ ಮಾತನಾಡಿದ್ದೆ ತಡ. ಅನೇಕ ಜನರು ಎದ್ದು ಕುಂತರು. ಇಂಗ್ಲಿಷ್ ನ ಯಾವುದೇ ವೆಬ್ ಸೈಟ್ ಗಳನ್ನು ಓಪನ್ ಮಾಡಿದರೂ ಇದರದೇ ಗೋಳು. ಒಬ್ಬರು ಪರ ಬರೆದರೆ, ಅದನ್ನು ವಿರೋಧಿಸಿ ಇನ್ನೊಬ್ಬ. ಹೀಗೆ ಈ ಜಗಳ ನಡೆದಿದೆ, ನಡೆಯುತ್ತಲಿದೆ. ನಿಮಗೊಂದು ಅಚ್ಚರಿಯ ಸಂಗತಿ ಎಂದರೆ, ಬುರ್ಕಾ ಪರ ಬರೆದ ಅನೇಕರಲ್ಲಿ ಮುಸ್ಲಿಂ ಮಹಿಳೆಯರು ಎನ್ನುವುದು ವಿಶೇಷ. (ನಾನು ಓದಿಕೊಂಡಿರುವ ಪ್ರಮುಖ ದಿನಗಳ ಸೈಟ್ ಗಳಲ್ಲಿ ಮಾತ್ರ)

ಸರ್ಕೋಜಿ ಅಧ್ಯಕ್ಷನಾದ ನಂತರ ಪ್ರಸಿದ್ಧ ಮಾಡೆಲ್ ಕಾರ್ಲ ಬ್ರೂನಿಯನ್ನು ವರೆಸಿದರು. ಅದಕ್ಕೂ ಮೊದಲು ಆಕೆ ತುಂಡುಡಿಗೆಯಲ್ಲಿ ರ್ಯಾಂಪ್ ಮೇಲೆ ಓಡಾಡುತ್ತಿದ್ದಳು. ಬ್ರೂನಿಯ ಅನೇಕ ಬತ್ತಲೆ, ಅರೇ ಬತ್ತಲೆ ಪೋಟೋಗಳು ಈಗಲೂ ಎಗ್ಗಿಲ್ಲದೇ ಸಿಗುತ್ತವೆ. ಇದನ್ನೇ ಆಧಾರವಾಗಿಟ್ಟುಕೊಟ್ಟು ಅನೇಕ ಮಹಿಳೆಯರು ಸರ್ಕೋಜಿ ಮುಖಕ್ಕೆ ಮಂಗಳಾರತಿ ಎತ್ತಿದ್ದಾರೆ. ಟಾಪ್ ಲೆಸ್ ಬ್ರೂನಿ ಹಾಗೆ ಜಗತ್ತಿನ ಎಲ್ಲ ಮಹಿಳೆಯಲ್ಲಿ ನೋಡುವ ಆಸೆ ಆತನಿಗೆ ಎಂದು ಹಿಗ್ಗಾಮುಗ್ಗಾ ತೊಳೆದು ಹಾಕಿದ್ದಾರೆ.

ಸರ್ಕೋಜಿ ತೆಗೆದುಕೊಂಡಿರುವ ನಿರ್ಧಾರ ಸರಿಯಾಗಿದೆಯಲ್ಲ ಎಂದು ಅನಿಸುತ್ತದೆ. ತಕ್ಷಣ ತಪ್ಪು ತಪ್ಪು ಒಂದು ಧರ್ಮದ ಸಂಸ್ಕೃತಿ ಸಂಪ್ರದಾಯವನ್ನು ಸರಕಾರವೇ ಪ್ರಶ್ನಿಸುವುದು ಅಷ್ಟೊಂದು ಸಮಂಜಸ ಅನ್ನಿಸುತ್ತಿಲ್ಲ. ಬುರ್ಕಾಗೆ ಸಂಬಂಧಿಸಿದಂತೆ ಸಂಸತ್ತಿನಲ್ಲಿ ಚರ್ಚೆ ನಡೆಸುವುದನ್ನು ಬಿಟ್ಟು, ಫ್ರಾನ್ಸ್ ನಲ್ಲಿರುವ ಮುಸ್ಲಿಂ ಮುಖಂಡರೊಂದಿಗೆ ಚರ್ಚೆ ನಡೆಸಬಹುದಿತ್ತು. ಅದರ ಸಾಧಕ ಭಾದಕಗಳನ್ನು ಪರಿಶೀಲನೆ ನಡೆಸಬೇಕಿತ್ತು. ಅಂತಿಮವಾಗಿ ಅಲ್ಲಿ ತೆಗೆದುಕೊಂಡ ತೀರ್ಮಾನಕ್ಕೆ ಸರಕಾರಕ್ಕೆ ಬದ್ಧವಾಗಬೇಕಿತ್ತು. ಆದರೆ, ಫ್ರಾನ್ಸ್ ಅಧ್ಯಕ್ಷನೆಂದರೆ ಅಂದರೆ ಆತನೇನು ಸರ್ವಾಧಿಕಾರಿಯಂತೂ ಖಂಡಿತಾ ಅಲ್ಲ. ಸರಕಾರವೆಂದರೆ ಜನಪರ ಕೆಲಸ ಮಾಡಬೇಕೆ ವಿನಃ ಜನವಿರೋಧಿ ಕೆಲಸ ಮಾಡಬಾರದು. ಜನತೆಯಿಂದ ಆಯ್ಕೆಯಾಗಿರುವ ಸರಕಾರಕ್ಕೆ ನೂತನ ಮಸೂದೆ ರೂಪಿಸುವ ಎಲ್ಲ ಸ್ವಾತಂತ್ರವೂ ಇದೆ. ಆದಕ್ಕೆ ಮುಂಚೆ ತಟಗು ಚಿಂತಿಸಬೇಕಿತ್ತು. ಅಲ್ವೆ ?

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+