123437new delhiಬೆಂಗಳೂರಿಗೆ ಎನ್ಎಸ್ ಜಿ ಘಟಕ ಮಂಜೂರು?/news/2009/01/06/will-centre-set-up-nsg-unit-in-bengaluru.htmlನವದೆಹಲಿ, ಜ. 6 : ಸಾಫ್ಟವೇರ್ ತಂತ್ರಜ್ಞರ ತಾಣವಾಗಿರುವ ಬೆಂಗಳೂರಿಗೆ ರಾಷ್ಟ್ರೀಯ ತನಿಖಾ ಘಟಕ (ಎನ್ಎಸ್ ಜಿ) ಸ್ಥಾಪಿಸಬೇಕು ಎನ್ನುವುದು ಎಲ್ಲರ ಅನಿಸಿಕೆ ಹಾಗೂ ಒತ್ತಾಯವಾಗಿದೆ. ತಾಂತ್ರಿಕ, ವೈಜ್ಞಾನಿಕ ಹಾಗೂ ಶೈಕ್ಷಣಿಕವಾಗಿ ಮುಂದುವರಿದಿರುವ ಬೆಂಗಳೂರಿನ ರಕ್ಷಣೆಗೆ ಎನ್ಎಸ್ ಜಿ ಬೇಕೆಬೇಕು ಎಂದು ಕರ್ನಾಟಕ ಸರ್ಕಾರ ಹಾಗೂ ದೇಶದ ಪ್ರಮುಖ ಐಟಿ ಕಂಪನಿಗಳ ಮುಖ್ಯಸ್ಥರ ಒಕ್ಕೊರಲಿನ ಆಗ್ರಹವೂ ಕೇಂದ್ರ 33913http://kannada.oneindia.com/img/2009/01/06-cm-meets-pm1.jpg123437new delhiನವದೆಹಲಿಯಲ್ಲಿ ದಾಟು ಚಿತ್ರ ಪ್ರದರ್ಶನ/movies/headlines/2009/01/06-daatu-movie-show-karnataka-sangha-new-delhi.htmlರಾಜ್ಯ ಪ್ರಶಸ್ತಿ ವಿಜೇತ(ವಿಶೇಷ ಜ್ಯೂರಿ) ದಾಟು ಚಿತ್ರದ ವಿಶೇಷ ಪ್ರದರ್ಶನವನ್ನು ನವದೆಹಲಿಯ ಕರ್ನಾಟಕ ಸಂಘದಲ್ಲಿ ಏರ್ಪಡಿಸಲಾಗಿದೆ. ಕರ್ನಾಟಕ ರಾಜ್ಯ ಸರ್ಕಾರ ಹಾಗೂ ವಾರ್ತಾ ಇಲಾಖೆಯ ಸಹಯೋಗದೊಂದಿಗೆ ಈ ವಿಶೇಷ ಪ್ರದರ್ಶನವನ್ನು ಆಯೋಜಿಸಲಾಗಿದೆ.ಈ ಚಿತ್ರದಲ್ಲಿ ನಿರ್ಮಾಪಕಿ ರೂಪಾ ಅಯ್ಯರ್ ಪ್ರಮುಖ ಪಾತ್ರ ನಿರ್ವಹಿಸಿದ್ದು, ದತ್ತಣ್ಣ, ಕಿರುತೆರೆ ನಟ ರಾಜೇಶ್ ಮುಂತಾದವರಿದ್ದಾರೆ. ಸದಭಿರುಚಿ ಚಿತ್ರಗಳನ್ನು ನೀಡುತ್ತಾ ಬಂದಿರುವ ಶಿವರುದ್ರಯ್ಯ ನವರು 33922http://kannada.oneindia.com/img/2009/01/06-daatu-movie-poster.jpg123437new delhiದೆಹಲಿ ಕನ್ನಡಿಗರಿಗೆ ದಾಟು ಚಿತ್ರದ ಅನುಭವ/movies/headlines/2009/01/0111-daatu-movie-an-overview-caste-conversion.htmlನವದೆಹಲಿ, ಜ. 11: ಚಲನಚಿತ್ರ ಮಾಧ್ಯಮವು ಸಮಾಜಕ್ಕೆ ಹೊಸ ದಿಕ್ಕು ತೋರಿಸುವ, ಬದಲಾವಣೆಗೆ ಕಾರಣವಾಗಬಹುದಾದ ಮಾಧ್ಯಮವಾಗಿದ್ದು, ಅದನ್ನು ಕೆ. ಶಿವರುದ್ರಯ್ಯ ಅವರು ಮಾನವೀಯ ನೆಲೆಯಲ್ಲಿ ಅತ್ಯಂತ ಸಮರ್ಥವಾಗಿ ಬಳಕೆ ಮಾಡಿಕೊಂಡಿದ್ದಾರೆ ಎಂದು ದೆಹಲಿ ಕರ್ನಾಟಕ ಸಂಘದ ಅಧ್ಯಕ್ಷ ಸಿ.ವಿ. ಗೋಪಿನಾಥ್ ಶನಿವಾರದಂದು ಇಲ್ಲಿ ಹೇಳಿದರು.ಅವರು, ಕರ್ನಾಟಕ ಸರ್ಕಾರದ ವಾರ್ತಾ ಇಲಾಖೆಯ ದೆಹಲಿಯಲ್ಲಿನ ಕರ್ನಾಟಕ ವಾರ್ತಾ ಕೇಂದ್ರವು ಇಂದು 34008http://kannada.oneindia.com/img/2009/01/11-daatu-dks.jpg123437new delhiಹುಬ್ಬಳಿ -ಧಾರವಾಡ ಮಂದಿ ದೆಹಲಿಗೆ/news/2009/01/15/hubli-dharwad-city-corporation-committee-new-delhi.htmlಹುಬ್ಬಳ್ಳಿ, ಜ. 15 : ಹುಬ್ಬಳ್ಳಿ-ಧಾರವಾಡ ನಗರಾಭಿವೃದ್ಧಿ ಚೇರಮನ್ ರಾಮಣ್ಣ ಬಡಿಗೇರ ಹಾಗೂ ಮಹಾನಗರ ಪಾಲಿಕೆ ಸದಸ್ಯರು ಇತ್ತೀಚೆಗೆ ನವದೆಹಲಿ ಭೇಟಿ ನೀಡಿ ದೆಹಲಿ ಮಹಾನಗರ ಪಾಲಿಕೆ ಮುಖ್ಯ ಇಂಜಿನಿಯರ್ ಪ್ರದೀಪ ಖಂಡೇಲ್ ವಾಲ್ ಅವರೊಂದಿಗೆ ನಗರಾಭಿವೃದ್ಧಿಗೆ ಕುರಿತಂತೆ ಚರ್ಚೆ ನಡೆಸಿದರು. (ದಟ್ಸ್ ಕನ್ನಡ ಸುದ್ದಿ ಚಿತ್ರ)34082http://kannada.oneindia.com/img/2009/01/15-hubli-dharwad-councillors.jpg123437new delhiಶ್ರೀಸಾಮಾನ್ಯನಿಗೆ ನೋವಾಗದಂತೆ ಲಾಲೂ ಬಜೆಟ್/news/2009/02/13/my-budget-will-not-hurt-common-man-lalu.htmlನವದೆಹಲಿ, ಫೆ.13 : ಕೇಂದ್ರ ಸರ್ಕಾರದ ಕೊನೆಯ ರೈಲ್ವೆ ಬಜೆಟ್ ಮಂಡನೆಗೆ ಕ್ಷಣಗಣನೆ ಆರಂಭವಾಗಿದೆ. ರೈಲ್ವೆ ಸಚಿವ ಲಾಲು ಪ್ರಸಾದ ಯಾದವ್ ಇಂದು ಸಂಸತ್ತಿನಲ್ಲಿ ತಮ್ಮ ಕೊನೆಯ ಬಜೆಟ್ ಮಂಡಿಸಲಿದ್ದಾರೆ. ಇತ್ತೀಚೆಗೆ ಭಯೋತ್ಪಾದನೆ ಮೀತಿಮೀರಿರುವ ಹಿನ್ನೆಲೆಯಲ್ಲಿ ಇಲಾಖೆಗೆ ಇನ್ನಷ್ಚು ಭದ್ರತೆ ಒದಗಿಸುವ ನಿಟ್ಟಿನಲ್ಲಿ ಅನೇಕ ಯೋಜನೆಗಳನ್ನು ಘೋಷಣೆ ಮಾಡುವ ಸಾಧ್ಯತೆ ಇದೆ. ಆರನೇ ಬಜೆಟ್ ಮಂಡಿಸುತ್ತಿರುವ ಲಾಲು 34622http://kannada.oneindia.com/img/2009/02/13-laloo1e.jpg236311gujaratಮಾರ್ಚ್ 23 ರಂದು ನ್ಯಾನೋ ಕಾರು ಮಾರುಕಟ್ಟೆಗೆ/news/2009/02/26/tata-motors-to-launch-nano-car-on-march23.htmlನವದೆಹಲಿ, ಫೆ. 26 : ಅತ್ಯಂತ ಅಗ್ಗದ ಬೆಲೆಯ ಕಾರು ಎಂಬ ಅಗ್ಗಳಿಕೆ ಪಡೆದಿರುವ ಟಾಟಾ ಮೋಟಾರ್ ಕಂಪನಿಯ 'ನ್ಯಾನೋ' ಕಾರು ಮಾರ್ಚ್ 23 ರಂದು ಅಧಿಕೃತವಾಗಿ ಮಾರುಕಟ್ಟೆ ಪ್ರವೇಶಿಸಲಿದೆ. ಮುಂಬೈ ಸೇರಿದಂತೆ ದೇಶದ ಪ್ರಮುಖ ನಗರಗಳಲ್ಲಿ ಏಪ್ರಿಲ್ ತಿಂಗಳಲ್ಲಿ ಬುಕ್ಕಿಂಗ್ ಆರಂಭಿಸಲಾಗುವುದು ಟಾಟಾ ಕಂಪನಿಯ ಮೂಲಗಳು ತಿಳಿಸಿವೆ. ದೇಶದ ಪ್ರತಿಷ್ಠಿತ ಬ್ಯಾಂಕುಗಳಲ್ಲಿ ಒಂದಾದ ಸ್ಟೇಟ್ ಬ್ಯಾಂಕ್ 34884http://kannada.oneindia.com/img/2009/02/26-tata-nano-car1.jpg236311gujaratಗಾಂಧಿನಗರದಲ್ಲಿ ಅಡ್ವಾಣಿ ನಾಮಪತ್ರ ಸಲ್ಲಿಕೆ/news/2009/04/08/bjps-lk-advani-files-nomination-gandhinagar.htmlಗಾಂಧಿನಗರ, ಏ. 8 : ಭಾರತೀಯ ಜನತಾ ಪಕ್ಷದ ಪ್ರಧಾನಮಂತ್ರಿ ಅಭ್ಯರ್ಥಿ ಲಾಲ್ ಕೃಷ್ಣ ಅಡ್ವಾಣಿ ಅವರು ಬುಧವಾರ ಗಾಂಧಿನಗರ ಲೋಕಸಭೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದರು. ಈ ಸಂದರ್ಭದಲ್ಲಿ ಅಡ್ವಾಣಿ ಪತ್ನಿ, ಮಗಳು, ಗುಜರಾತ್ ಮುಖ್ಯಮಂತ್ರಿ ನರೇಂದ್ರ ಮೋದಿ ಹಾಗೂ ಅಪಾರ ಜನಸ್ತೋಮದ ನಡುವೆ ಇಂದು ಅಡ್ವಾಣಿ ನಾಮಪತ್ರ ಸಲ್ಲಿಸಿದರು. ಆಯೋಧ್ಯೆಯ ದೊರೆ ಶ್ರೀರಾಮಚಂದ್ರ 35819http://kannada.oneindia.com/img/2009/04/08-advani-lk2.jpg236311gujaratಗುಜರಾತನಲ್ಲಿ ಪ್ರಧಾನಿ ಮೇಲೆ ಬೂಟು/news/2009/04/27/youth-hurls-shoe-at-manmohan-singh-in-gujrat.htmlಅಹಮದಾಬಾದ್, ಏ. 27 : ಬೂಟು ಎಸೆಯುವ ಮೂಲಕ ವಿನೂತನ ಪ್ರತಿಭಟನೆಯ ಹಾವಳಿ ಮುಂದುವರೆದಿದ್ದು, ಕಾಂಗ್ರೆಸ್ ಪ್ರಚಾರ ಕಾರ್ಯದಲ್ಲಿ ಪ್ರಧಾನಿ ಮನಮೋಹನ್ ಸಿಂಗ್ ಅವರತ್ತ ಇಂಜಿನಿಯರಿಂಗ್ ವಿದ್ಯಾರ್ಥಿಯೊಬ್ಬ ಬೂಟು ಎಸೆದ ಘಟನೆ ಅಹಮದಾಬಾದ್ ನಲ್ಲಿ ಭಾನುವಾರ ನಡೆದಿದೆ. 21ರ ಹರೆಯದ ವಿದ್ಯಾರ್ಥಿ ಹಿತೇಶ್ ಚೌಹಾನ್ ಪ್ರಧಾನಿಯತ್ತ ಶೂಎಸೆದ ಭೂಪ. ಶೂ ಗುರಿ ತಪ್ಪಿದ್ದು, ಪ್ರಧಾನಿ ಭಾಷಣ ಮಾಡುತ್ತಿದ್ದ 36226http://kannada.oneindia.com/img/2009/04/27-pm-shoe.jpg236311gujaratಮೋದಿ ಪಾತ್ರದ ಬಗ್ಗೆ ತನಿಖೆ ನಡೆಸಿ: ಕೋರ್ಟ್ /news/2009/04/27/sc-orders-probe-into-modis-role-in-gujara-riots.htmlನವದೆಹಲಿ, ಏ. 27 : 2002 ರಲ್ಲಿ ನಡೆದ ಗೋಧ್ರಾ ನರಮೇಧದ ಹಿಂದೆ ಗುಜರಾತ್ ಮುಖ್ಯಮಂತ್ರಿ ನರೇಂದ್ರ ಮೋದಿಯವರ ಪಾತ್ರ ಏನಿತ್ತು ಅನ್ನುವುದರ ಬಗ್ಗೆ ತನಿಖೆ ನಡೆಸುವಂತೆ ಸುಪ್ರೀಂಕೋರ್ಟ್ ಆದೇಶ ನೀಡಿದೆ. ಗೋಧ್ರಾ ಹತ್ಯಾಕಾಂಡದಲ್ಲಿ ಅಂದಿನ ಬಿಜೆಪಿ ಸರಕಾರದ ಸಂಪೂರ್ಣ ಕೈವಾಡವಿದೆ. ಮುಖ್ಯಮಂತ್ರಿ ನರೇಂದ್ರ ಮೋದಿ ಹಾಗೂ ಆಡಳಿತ ಯಂತ್ರ ಗಲಭೆಗೆ ಪೂರ್ಣ ಪ್ರಮಾಣದ ಸಹಕಾರ ನೀಡಿದೆ. 36244http://kannada.oneindia.com/img/2009/04/27-narendra-modi3.jpg236311gujaratಪಿಎಂ ಅಭ್ಯರ್ಥಿ ಮಾಧ್ಯಮದ ಸೃಷ್ಟಿ : ಮೋದಿ /news/2009/05/18/i-never-said-i-was-future-pm-candidate-modi.htmlಅಹಮದಾಬಾದ್, ಮೇ. 18 : ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಎನ್ ಡಿಎ ಹೀನಾಯ ಸೋಲು ಕಾಣಲು ಗುಜರಾತ ಮುಖ್ಯಮಂತ್ರಿ ನರೇಂದ್ರ ಮೋದಿ ಅವರನ್ನು ಮುಂದಿನ ಪ್ರಧಾನಿ ಅಭ್ಯರ್ಥಿ ಎಂದು ಘೋಷಣೆ ಮಾಡಿದ್ದೆ ಪ್ರಮುಖ ಕಾರಣ ಎನ್ನುವ ಟೀಕೆಗಳು ಅನೇಕ ಕಡೆಗಳಿಂದ ಕೇಳಿಬರುತ್ತಿರುವ ಬೆನ್ನಲ್ಲೇ ನರೇಂದ್ರ ಮೋದಿ ಇಂದು ಸ್ಪಷ್ಟೀಕರಣ ನೀಡಿದ್ದಾರೆ. ನಾನು ಎಂದಿಗೂ ಮುಂದಿನ ಪ್ರದಾನಮಂತ್ರಿ 36732http://kannada.oneindia.com/img/2009/05/18-narendra-modi3.jpg274326biharಶ್ರೀಸಾಮಾನ್ಯನಿಗೆ ನೋವಾಗದಂತೆ ಲಾಲೂ ಬಜೆಟ್/news/2009/02/13/my-budget-will-not-hurt-common-man-lalu.htmlನವದೆಹಲಿ, ಫೆ.13 : ಕೇಂದ್ರ ಸರ್ಕಾರದ ಕೊನೆಯ ರೈಲ್ವೆ ಬಜೆಟ್ ಮಂಡನೆಗೆ ಕ್ಷಣಗಣನೆ ಆರಂಭವಾಗಿದೆ. ರೈಲ್ವೆ ಸಚಿವ ಲಾಲು ಪ್ರಸಾದ ಯಾದವ್ ಇಂದು ಸಂಸತ್ತಿನಲ್ಲಿ ತಮ್ಮ ಕೊನೆಯ ಬಜೆಟ್ ಮಂಡಿಸಲಿದ್ದಾರೆ. ಇತ್ತೀಚೆಗೆ ಭಯೋತ್ಪಾದನೆ ಮೀತಿಮೀರಿರುವ ಹಿನ್ನೆಲೆಯಲ್ಲಿ ಇಲಾಖೆಗೆ ಇನ್ನಷ್ಚು ಭದ್ರತೆ ಒದಗಿಸುವ ನಿಟ್ಟಿನಲ್ಲಿ ಅನೇಕ ಯೋಜನೆಗಳನ್ನು ಘೋಷಣೆ ಮಾಡುವ ಸಾಧ್ಯತೆ ಇದೆ. ಆರನೇ ಬಜೆಟ್ ಮಂಡಿಸುತ್ತಿರುವ ಲಾಲು 34622http://kannada.oneindia.com/img/2009/02/13-laloo1e.jpg274326biharಲಾಲು, ರಾಬ್ಡಿ ಮಂದಿರ ನಿರ್ಮಾಣಕ್ಕೆ ಪೋಲೀಸರ ತಡೆ/news/2009/03/18/rjd-supporters-held-for-building-lalu-rabri-temple.htmlಪಟ್ನಾ, ಮಾ. 18 : ತಮಿಳುನಾಡಿನಲ್ಲಿ ಸಿನಿಮಾ ನಟಿಯರಿಗೆ ದೇವಾಲಯ ಕಟ್ಟಿಸುವ ವಿಷಯ ಹಲವು ಬಾರಿ ಕೇಳಿದ್ದೆವು. ಆದರೆ, ಅದೀಗ ವರ್ಣರಂಜಿತ ರಾಜಕಾರಣಿ ಎಂದೇ ಪ್ರಖ್ಯಾತಿಯಾಗಿರುವ ಕೇಂದ್ರ ರೈಲ್ವೆ ಮಂತ್ರಿ ಲಾಲು ಪ್ರಸಾದ್ ಯಾದವ್ ಅವರಿಗೊಂದು ದೇವಾಲಯ ನಿರ್ಮಾಣಕ್ಕೆ ಅಭಿಮಾನಿಗಳ ಮುಂದಾಗಿದ್ದಾರೆ. ರಾಷ್ಟ್ರೀಯ ಜನತಾದಳದ ಕಾರ್ಯಕರ್ತರು ತಮ್ಮ ಆರಾಧ್ಯದೈವ 'ಪತ್ನಿ ರಾಬ್ಡಿ ದೇವಿ ಸಮೇತ ಲಾಲು ಪ್ರಸಾದ್' 35312http://kannada.oneindia.com/img/2009/03/18-laloo3.jpg274326biharಮತದಾನ : ನಕ್ಸಲರ ಅಟ್ಟಹಾಸಕ್ಕೆ 17 ಸಾವು/news/2009/04/16/lok-sabha-election-first-phase-naxals-attack.htmlನವದೆಹಲಿ, ಏ. 16 : ಮೊದಲ ಹಂತದ ಚುನಾವಣೆ ನಡೆದ ಬಿಹಾರ್, ಜಾರ್ಖಂಡ್, ಛತ್ತೀಸ್ ಗಢ್ ಹಾಗೂ ಒರಿಸ್ಸಾದಲ್ಲಿ ನಕ್ಸಲರು ಅಟ್ಟಹಾಸ ಮೆರೆದಿದ್ದಾರೆ. 5 ಮಂದಿ ಚುನಾವಣೆ ಮತಗಟ್ಟೆ ಅಧಿಕಾರಿಗಳು ಸೇರಿದಂತೆ ಒಟ್ಟು 17 ಮಂದಿಯನ್ನು ನಕ್ಸಲರು ಹತ್ಯೆಗೈದಿದ್ದಾರೆ. ಕೆಲವಡೆ ಮತದಾನದ ಕೇಂದ್ರಗಳಿಗೆ ನುಗ್ಗಿ ಅಲ್ಲಿದ್ದ ಮತಯಂತ್ರಗಳನ್ನು ಅಪಹರಣ ಮತ್ತು ನಾಶ ಮಾಡಿರುವ ಘಟನೆಗಳು ನಡೆದಿರುವುದು ದೇಶದ 36007http://kannada.oneindia.com/img/2009/04/16-naxal-attack1.jpg274326biharಕೇಂದ್ರದ ಸಂಪುಟ ಸಭೆಗೆ ಲಾಲು ಗೈರು/news/2009/05/08/angry-lalu-and-paswan-to-skip-cabinet-meeting.htmlನವದೆಹಲಿ, ಮೇ. 8 : ಕಾಂಗ್ರೆಸ್ ಪಕ್ಷದೊಂದಿಗೆ ಮುನಿಸಿಕೊಂಡಿರುವ ಆರ್ ಜೆಡಿ ಲಾಲು ನಾಯಕ ಪ್ರಸಾದ ಯಾದವ್ ಹಾಗೂ ಲೋಕಜನ ಶಕ್ತಿ ಮುಖಂಡ ರಾಂ ವಿಲಾಸ್ ಪಾಸ್ವಾನ್ ಇಂದು ನಡೆದ ಕೇಂದ್ರ ಸಚಿವ ಸಂಪುಟ ಸಭೆಗೆ ಗೈರುಹಾಜರಾಗಿದ್ದಾರೆ. ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರ ಬೆಂಬಲದ ನಿರೀಕ್ಷೆಯಲ್ಲಿರುವ ಕಾಂಗ್ರೆಸ್ ಪಕ್ಷದ ಕ್ರಮ ಈ ಇಬ್ಬರು ನಾಯಕ 36486http://kannada.oneindia.com/img/2009/05/08-laloo3.jpg274326biharರಾಹುಲ್ ಗಾಂಧಿಗೆ ಬರೆ ಹಾಕಿದ ಲಾಲು /news/2009/05/11/lalu-slams-rahul-for-praising-nitish.htmlರಾಮಪುರ್, (ಉತ್ತರ ಪ್ರದೇಶ), ಮೇ. 11 : ಬಿಹಾರ್ ಮುಖ್ಯಮಂತ್ರಿ ನಿತೀಶ್ ಕುಮಾರ್ ಜಾತ್ಯಾತೀತ ವ್ಯಕ್ತಿ ಎಂದು ಪ್ರಮಾಣಪತ್ರ ನೀಡಿದ್ದ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಾಹುಲ್ ಗಾಂಧಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಆರ್ ಜೆಡಿ ಮುಖ್ಯಸ್ಥ ಲಾಲು ಪ್ರಸಾದ್, ಲೂಧಿಯಾನಾದಲ್ಲಿ ನಡೆದ ಎನ್ ಡಿಎ ಸಮಾವೇಶದಲ್ಲಿ ಗುಜರಾತ ಮುಖ್ಯಮಂತ್ರಿ ನರೇಂದ್ರ ಮೋದಿಯೊಂದಿಗೆ ವೇದಿಕೆ ಹಂಚಿಕೊಂಡ 36527http://kannada.oneindia.com/img/2009/05/11-laloo4.jpgnews"> ಕೂರ್ಗ್ ಸೇರಿ ಹೊಸ ರಾಜ್ಯಗಳ ಸ್ಥಾಪನೆಗೆ ಆಗ್ರಹ | New Delhi | Indian Government | Gujarat | Bihar | Coorg | Karnataka | Home Ministry | TRS | ಕೂರ್ಗ್ ಸೇರಿ ಹೊಸ ರಾಜ್ಯಗಳ ಸ್ಥಾಪನೆಗೆ ಆಗ್ರಹ - Kannada Oneindia

ಕೂರ್ಗ್ ಸೇರಿ ಹೊಸ ರಾಜ್ಯಗಳ ಸ್ಥಾಪನೆಗೆ ಆಗ್ರಹ

Govt gets demand for creation of 10 new states
ನವದೆಹಲಿ, ಜೂ. 29: ಹೊಸದಾಗಿ ಸುಮಾರು 10 ರಾಜ್ಯಗಳನ್ನು ರಚಿಸುವಂತೆ ವಿವಿಧ ರಾಜ್ಯಗಳಿಂದ ಬೇಡಿಕೆ ಹೆಚ್ಚಾಗಿದೆ ಎಂದು ಯುಪಿಎ ಸರ್ಕಾರ ಭಾನುವಾರ ಪ್ರಕಟಿಸಿದೆ. ಇವುಗಳಲ್ಲಿ ಬಿಹಾರದಿಂದ ಮಿಥಿಲಾಚಲ್, ಗುಜರಾತ್ ನಿಂದ ಸೌರಾಷ್ಟ್ರ, ಕರ್ನಾಟಕದಿಂದ ಕೂರ್ಗ್ ಬೇಡಿಕೆ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದೆ.

ತೆಲಂಗಾಣ ರಾಷ್ಟ್ರ ಸಮಿತಿ(ಟಿ ಆರ್ ಎಸ್), ಜನಮುಖಿ ಮೋರ್ಛಾ(ಜಿಜೆಎಂ) , ಕೂರ್ಗ್ ರಾಜ್ಯ ಹೋರಾಟ ಸಮಿತಿ ಮುಂತಾದ ಪ್ರತ್ಯೇಕತಾವಾದಿ ಸಂಘಟನೆಗಳಿಂದ ಒತ್ತಡ ಹೆಚ್ಚಾಗಿದೆ ಎಂದು ಕೇಂದ್ರ ಗೃಹ ಇಲಾಖೆಯ ಹಿರಿಯ ಅಧಿಕಾರಿಗಳು ಹೇಳಿದರು.

ಉತ್ತರಪ್ರದೇಶ ಹಾಗೂ ಮಧ್ಯ ಪ್ರದೇಶದಿಂದ ವಿಭಜನೆಗೊಂಡು ಬಂದಾ, ಚಿತ್ರಕೂಟ, ಝಾನ್ಸಿ, ಲಲಿತ್ ಪುರ್ ಹಾಗೂ ಸಾಗರ್ ಪ್ರದೇಶಗಳುಳ್ಳ ಬುಂಡೆಲ್ ಕಂಡ್ ರಾಜ್ಯ ಸ್ಥಾಪಿಸುವಂತೆ ಬಹುಕಾಲದಿಂದ ಕೋರಿಕೆ ಇದೆ. ಆಯಾ ರಾಜ್ಯಗಳಿಂದ ಈ ಬಗ್ಗೆ ಯಾವುದೇ ಅಧಿಕೃತ ಸೂಚನೆ ಅಥವಾ ಮನವಿಯನ್ನು ಗೃಹ ಇಲಾಖೆ ಇನ್ನೂ ಸ್ವೀಕರಿಸಿಲ್ಲ ಎಂದು ಅಧಿಕಾರಿಗಳು ತಿಳಿಸಿದರು.ಪ್ರತ್ಯೇಕ ಅಥವಾ ನೂತನ ರಾಜ್ಯ ಸ್ಥಾಪನೆಗೆ ಮುನ್ನ ಅವಶ್ಯಕತೆ ಹಾಗೂ ಅಗತ್ಯತೆಯ ಸಮೀಕ್ಷೆ ಮಾಡಿ ಮುಂದಿನ ನಿರ್ಧಾರವನ್ನು ಸರ್ಕಾರ ಕೈಗೊಳ್ಳಲಿದೆ ಎಂದರು.

(ಏಜೆನ್ಸೀಸ್)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+