ನೂತನ ರಾಜ್ಯಪಾಲ ಭಾರದ್ವಾಜ್ ಇಂದು ಪ್ರಮಾಣ

ರಾಜ್ಯ ಹೈಕೋರ್ಟ್ ನ ಮುಖ್ಯ ನ್ಯಾಯಮೂರ್ತಿ ಪಿ ಡಿ ದಿನಕರನ್ ಪ್ರಮಾಣ ವಚನ ಬೋಧಿಸಲಿದ್ದಾರೆ. ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಹಾಗೂ ಕ್ಯಾಬಿನೆಟ್ ಸಚಿವರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ರಾಮೇಶ್ವರ ಠಾಕೂರ್ ಅವರನ್ನು ಮಧ್ಯಪ್ರದೇಶಕ್ಕೆ ವರ್ಗಾವಣೆ ಮಾಡಲಾಗಿದೆ.
ರಾಮೇಶ್ವರ ಠಾಕೂರ್ ಅವರು ಹಿರಿಯರಾಗಿ ನಮ್ಮ ಸರಕಾರಕ್ಕೆ ಎಲ್ಲ ರೀತಿಯ ಮಾರ್ಗದರ್ಶನ ನೀಡಿದ್ದಾರೆ. ಎಲ್ಲ ಹಂತಗಳಲ್ಲಿ ಸಹಕಾರ ನೀಡಿದ್ದಾರೆ. ಅವರಿಗೆ ನಾವು ಚಿರಋಣಿಯಾಗಿದ್ದೇವೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಹೇಳಿದ್ದಾರೆ.
(ದಟ್ಸ್ ಕನ್ನಡ ವಾರ್ತೆ)












Click it and Unblock the Notifications