5278672611ಶಿವರಾಜ್ ಪಾಟೀಲ್ ಗೆ ರಾಜ್ಯಪಾಲರ ಹುದ್ದೆ?/news/2009/06/29/patil-in-reckoning-for-governor-post.htmlನವದೆಹಲಿ, ಜೂ.29: ಮಾಜಿ ಕೇಂದ್ರ ಗೃಹ ಸಚಿವ ಶಿವರಾಜ್ ಪಾಟೀಲ್ ಅವರಿಗೆ ರಾಜ್ಯಪಾಲ ಹುದ್ದೆ ಸಿಗುವ ಸಾಧ್ಯತೆ ಇದೆ. ಈ ಬಾರಿಯ ಕೇಂದ್ರ ಸಚಿವ ಸಂಪುಟದಲ್ಲಿ ಅವರಿಗೆ ಸಚಿವ ಸ್ಥಾನ ಕೈ ತಪ್ಪಿಹೋಗಿತ್ತು. ಜುಲೈ-ಆಗಸ್ಟ್ ತಿಂಗಳಲ್ಲಿ 7 ರಾಜ್ಯಗಳ ರಾಜ್ಯಪಾಲ ಹುದ್ದೆಗಳನ್ನು ಕೇಂದ್ರ ಸರಕಾರ ಭರ್ತಿ ಮಾಡಬೇಕಿದ್ದು, ಶಿವರಾಜ್ ಪಾಟೀಲ್ ಸೇರಿ ಕೆಲ ಮಾಜಿ ಕೇಂದ್ರ ಸಚಿವರಿಗೆ 37634http://kannada.oneindia.com/img/2009/06/29-shivrajpatil3.jpg5278672611ಭಾರತದ ಉದ್ಯಮಿಗಳೊಂದಿಗೆ ಹಿಲರಿ ಸಮಾಲೋಚನೆ/news/2009/07/18/hillary-clinton-meets-indian-industrialists.htmlಮುಂಬೈ, ಜು. 18 : ಐದು ದಿನಗಳ ಭಾರತ ಪ್ರವಾಸಕ್ಕೆ ಆಗಮಿಸಿರುವ ಅಮೆರಿಕಾದ ಕಾರ್ಯದರ್ಶಿ ಹಿಲರಿ ಕ್ಲಿಂಟನ್ ಅವರು ಹೊಟೇಲ್ ತಾಜ್ ನಲ್ಲಿ ಭಾರತದ ಪ್ರಮುಖ ಉದ್ಯಮಿಗಳೊಂದಿಗೆ ಶನಿವಾರ ಬೆಳಿಗ್ಗೆ ಚರ್ಚೆ ನಡೆಸಿದರು.ಆರ್ಥಿಕ ಬಿಕ್ಕಟ್ಟು, ಬಂಡವಾಳ ಹೂಡಿಕೆ ಮುಂತಾದ ವಿಷಯಕ್ಕೆ ಸಂಬಂಧಿಸಿದಂತೆ ತಾಜ್ ಸಮೂಹ ಕಂಪನಿಗಳ ಅಧ್ಯಕ್ಷ ರತನ್ ಟಾಟಾ, ರಿಲಾಯನ್ಸ್ ಕಂಪನಿಯ ಅಧ್ಯಕ್ಷ ಮುಖೇಶ್ ಅಂಬಾನಿ, 38063http://kannada.oneindia.com/img/2009/07/18-hillary-clinton1.jpg5278672611ಅಣುಸ್ಥಾವರದ ಮೇಲೆ ದಾಳಿ ಭೀತಿ, ಕಟ್ಟೆಚ್ಚರ/news/2009/11/17/india-puts-its-nuclear-plants-on-high-alert.htmlನವದೆಹಲಿ, ನ.17: ಮುನ್ನೆಚ್ಚರಿಕೆ ಕ್ರಮವಾಗಿ ಅಣು ಸ್ಥಾವರ ಹೊಂದಿರುವ ಎಲ್ಲ ರಾಜ್ಯಗಳಿಗೂ ಅಣು ಘಟಕಗಳ ಸುತ್ತ ಸರ್ಪಗಾವಲು ಹಾಕುವಂತೆ ಗೃಹ ಸಚಿವಾಲಯ ಸೂಚಿಸಿದೆ. ಅಣುಸ್ಥಾವರಗಳಂತಹ ಆಯಕಟ್ಟಿನ ನಿರ್ಮಾಣಗಳಿಗೆ ಯಾವುದೇ ಹಾನಿಯಾಗಬಾರದು ಎಂಬ ಹಿನ್ನೆಲೆಯಲ್ಲಿ ಈ ಎಚ್ಚರಿಕೆ ವಹಿಸಲಾಗಿದೆ ಎಂದು ಗೃಹಸಚಿವಾಲಯದ ಅಧಿಕಾರಿಗಳು ತಿಳಿಸಿದ್ದಾರೆ.ಮುಂಬೈ ಮೇಲಿನ ದಾಳಿಯ ಸಂಚನ್ನು ರೂಪಿಸಿದ್ದ ಎನ್ನಲಾಗಿರುವ ಡೇವಿಡ್ ಹೆಡ್ಲಿ ದೇಶದ ಮಹತ್ವದ ಅಣುಸ್ಥಾವರಗಳು 40264http://kannada.oneindia.com/img/2009/11/17-kaiga1.jpg5278672611ಡೆಡ್ಲಿ ಹೆಡ್ಲಿಯೊಂದಿಗೆ ಬಾಲಿವುಡ್ ತಾರೆಗಳ ನಂಟು!/movies/bollywood/2009/11/19-kangana-aarti-refute-knowing-headley.htmlಮುಂಬೈನ ತಾಜ್ ಹೋಟೆಲ್ ಮೇಲಿನ ದಾಳಿಯ (26/11) ಪ್ರಮುಖ ರೂವಾರಿ ಎನ್ನಲಾಗಿರುವ ಡೇವಿಡ್ ಹೆಡ್ಲಿಗೆ ಬಾಲಿವುಡ್ ನ ಹಲವು ನಟ, ನಟಿಯರೊಂದಿಗೆ ಸಂಪರ್ಕ ಇದೆ ಎಂಬುದು ಇದೀಗ ಬೆಳಕಿಗೆ ಬಂದಿದೆ. ಪಾಕಿಸ್ತಾನದ ಉಗ್ರ ಸಂಘಟನೆ ಲಷ್ಕರ್ ಇ ತೋಯ್ಬಾ ಸದಸ್ಯನಾಗಿರುವ ಹೆಡ್ಲಿ ಭಾರತಕ್ಕೆ ಇದುವರೆಗೂ ಒಂಭತ್ತು ಬಾರಿ ಭೇಟಿ ನೀಡಿದ್ದಾನೆಂದು ತನಿಖಾ ವರದಿಗಳು ದೃಢಪಡಿಸುತ್ತಿವೆ. ಹೆಡ್ಲಿ 40305http://kannada.oneindia.com/img/2009/11/19-aarthi-chabria-1.jpg5278672611ಕಸಬ್ ನನ್ನು ನೇಣಿಗೇರಿಸಲು ಒತ್ತಾಯ/news/2009/11/26/prayer-prevails-over-anger-on-26-11-anniversary.htmlಮುಂಬೈ, ನ. 26 : ಕಳೆದ ವರ್ಷ ಮುಂಬೈನಲ್ಲಿ ನಡೆದ 26/11 ದಾಳಿಗೆ ಇಂದಿಗೆ ಒಂದು ವರ್ಷ. ಈ ದಾಳಿಯಲ್ಲಿ 160 ಮಂದಿ ಅಮಾಯಕರು ಪ್ರಾಣ ಕಳೆದುಕೊಂಡಿದ್ದರು. ಒಂದನೇ ವರ್ಷದ ವರ್ಷಾಚರಣೆ ಹಿನ್ನೆಲೆಯಲ್ಲಿ ಉಗ್ರರ ದಾಳಿಗೆ ಒಳಗಾಗಿದ್ದ ತಾಜ್ ಹೋಟೆಲ್, ಟ್ರೈಡೆಂಟ್ ಹೋಟೆಲ್ ಮತ್ತು ಗೇಟ್ ವೇ ಇಂಡಿಯಾದ ಮುಂಭಾಗದಲ್ಲಿ ಸಾವಿರಾರು ಮಂದಿ ವೀರ ಯೋಧರ ಆತ್ಮಕ್ಕೆ 40429http://kannada.oneindia.com/img/2009/11/26-mumbai-lamp1.jpg194662ಮುಂಬೈ ಉಗ್ರರ ದಾಳಿಮೇಜರ್ ಸಂದೀಪ್ ಗೆ ಅಶೋಕ್ ಚಕ್ರ ಗೌರವ/news/2009/01/24/sandeep-honours-with-ashok-chakra.htmlನವದೆಹಲಿ, ಜ.24: ಮುಂಬೈ ಭಯೋತ್ಪಾದಕರ ವಿರುದ್ಧ ಹೋರಾಡಿ ವೀರ ಮರಣವನ್ನಪ್ಪಿದ ಬೆಂಗಳೂರಿನ ಮೇಜರ್ ಸಂದೀಪ್ ಉನ್ನಿಕೃಷ್ಣನ್ ಸೇರಿದಂತೆ 11 ಮಂದಿಯನ್ನು ಆಯ್ಕೆ ಮಾಡಲಾಗಿದೆ.ದೇಶದ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ಶಾಂತಿಕಾಲದಲ್ಲಿ ನೀಡಲಾಗುವ ದೇಶದ ಅತ್ಯುನ್ನತ ಶೌರ್ಯ ಪ್ರಶಸ್ತಿ ಇದಾಗಿದ್ದು ದಾಖಲೆಯ 11 ಮಂದಿಗೆ ನೀಡಲಾಗುತ್ತಿದೆ. ಯಾರ್ಯಾರಿಗೆ ಅಶೋಕ್ ಚಕ್ರ?1. ಮೇಜರ್ 34266http://kannada.oneindia.com/img/2009/01/24-sandeep-unnikrishnan1e.jpg194662ಮುಂಬೈ ಉಗ್ರರ ದಾಳಿಮುಂಬೈ ದಾಳಿ ರುವಾರಿ ಸಯೀದ್ ಬಿಡುಗಡೆ/news/2009/06/02/jud-chief-hafiz-saeed-released-in-pakistan.htmlಇಸ್ಲಾಮಾಬಾದ್, ಜೂ. 2: ಇಸ್ಲಾಂ ಸಂಘಟನೆ ಜಮಾತ್ ಉದ್ ದವಾದ ಮುಖ್ಯಸ್ಥ, ಮುಂಬೈ ಉಗ್ರರ ದಾಳಿಯ ರುವಾರಿ ಹಫೀಜ್ ಸಯೀದ್ ನನ್ನು ಬಿಡುಗಡೆ ಮಾಡಲು ಲಾಹೋರ್ ಹೈಕೋರ್ಟ್ ಮಂಗಳವಾರ ಆದೇಶ ನೀಡಿದೆ."ಗೃಹಬಂಧನದಲ್ಲಿದ್ದ ಜಮಾತ್ ಮುಖ್ಯಸ್ಥ ಹಫೀಜ್ ರನ್ನು ಬಂಧಮುಕ್ತಗೊಳಿಸಬೇಕು. ಅವರು ಉಗ್ರಗಾಮಿಯಲ್ಲ" ಎಂದು ಲಹೋರ್ ಹೈ ಕೋರ್ಟ್ ಆದೇಶ ನೀಡಿದೆ ಎಂದು ಜಮಾತ್ ಸಂಘಟನೆಯ ವಕ್ತಾರ ಸುದ್ದಿಗಾರರಿಗೆ 37052http://kannada.oneindia.com/img/2009/06/02-hafeez1e.jpg194662ಮುಂಬೈ ಉಗ್ರರ ದಾಳಿಶಿವರಾಜ್ ಪಾಟೀಲ್ ಗೆ ರಾಜ್ಯಪಾಲರ ಹುದ್ದೆ?/news/2009/06/29/patil-in-reckoning-for-governor-post.htmlನವದೆಹಲಿ, ಜೂ.29: ಮಾಜಿ ಕೇಂದ್ರ ಗೃಹ ಸಚಿವ ಶಿವರಾಜ್ ಪಾಟೀಲ್ ಅವರಿಗೆ ರಾಜ್ಯಪಾಲ ಹುದ್ದೆ ಸಿಗುವ ಸಾಧ್ಯತೆ ಇದೆ. ಈ ಬಾರಿಯ ಕೇಂದ್ರ ಸಚಿವ ಸಂಪುಟದಲ್ಲಿ ಅವರಿಗೆ ಸಚಿವ ಸ್ಥಾನ ಕೈ ತಪ್ಪಿಹೋಗಿತ್ತು. ಜುಲೈ-ಆಗಸ್ಟ್ ತಿಂಗಳಲ್ಲಿ 7 ರಾಜ್ಯಗಳ ರಾಜ್ಯಪಾಲ ಹುದ್ದೆಗಳನ್ನು ಕೇಂದ್ರ ಸರಕಾರ ಭರ್ತಿ ಮಾಡಬೇಕಿದ್ದು, ಶಿವರಾಜ್ ಪಾಟೀಲ್ ಸೇರಿ ಕೆಲ ಮಾಜಿ ಕೇಂದ್ರ ಸಚಿವರಿಗೆ 37634http://kannada.oneindia.com/img/2009/06/29-shivrajpatil3.jpg194662ಮುಂಬೈ ಉಗ್ರರ ದಾಳಿಕರ್ಕರೆ ಕೊಂದದ್ದು ನಾನೇ : ಕಸಬ್ ತಪ್ಪೊಪ್ಪಿಗೆ/news/2009/07/20/kasab-confesses-to-mumbai-terror-attack-2008.htmlಮುಂಬೈ, ಜು.20 : ಮುಂಬೈ ಭಯೋತ್ಪಾದನೆ ಆರೋಪಿ ಉಗ್ರ ಅಜ್ಮಲ್ ಕಸಬ್ ಇಂದು ವಿಶೇಷ ನ್ಯಾಯಾಲಯದಲ್ಲಿ ತಪ್ಪೊಪ್ಪಿಕೊಂಡಿದ್ದಾನೆ. ಎಟಿಎಸ್ ಮುಖ್ಯಸ್ಥ ಹೇಮಂತ್ ಕರ್ಕರೆ ಕೊಂದಿದ್ದು, ಕಾಮಾ ಆಸ್ಪತ್ರೆ ಮೇಲೆ ಧಾಳಿ ಸೇರಿದಂತೆ ಮುಂಬೈನಲ್ಲಿ ನಡೆದ ಭಯೋತ್ಪಾದನಾ ಕೃತ್ಯಗಳಿಗೆ ನೇರವಾಗಿ ಭಾಗಿ ಆಗಿದ್ದನ್ನು ಸ್ಪಷ್ಟಪಡಿಸಿದ್ದಾನೆ. ವಿಶೇಷ ನ್ಯಾಯಾಲಯದಲ್ಲಿ ಉಗ್ರ ಕಸಬ್ ತಪ್ಪೊಪ್ಪಿಗೆ ಹೇಳಿಕೆ ಅನಿರೀಕ್ಷಿತ ಎಂದು ಕಸಬ್ ಪರ 38093http://kannada.oneindia.com/img/2009/07/20-kasab2.jpg194662ಮುಂಬೈ ಉಗ್ರರ ದಾಳಿಮುಂಬೈ ದಾಳಿ : ಕಸಬ್ ನಿಂದ ಮತ್ತಷ್ಟು ಮಾಹಿತಿ /news/2009/07/21/kasab-gives-more-details-on-mumbai-terror-attacks.htmlಮುಂಬೈ, ಜು.21 : ಮುಂಬೈ ಭಯೋತ್ಪಾದನೆಯಲ್ಲಿ ಸಿಕ್ಕಿಬಿದ್ದಿರುವ ಏಕೈಕ ಉಗ್ರ ಅಜ್ಮಲ್ ಕಸಬ್ ಸೋಮವಾರ ವಿಶೇಷ ನ್ಯಾಯಾಲಯದಲ್ಲಿ ತಪ್ಪೊಪ್ಪಿಕೊಂಡಿರುವ ಬೆನ್ನಲ್ಲೇ ಮತ್ತಷ್ಟು ಮಹತ್ವದ ಸಂಗತಿಗಳನ್ನು ನ್ಯಾಯಾಲಯಕ್ಕೆ ತಿಳಿಸಿದ್ದಾನೆ. ಜನರ ಮೇಲೆ ಮನಬಂದಂತೆ ಗುಂಡಿನ ದಾಳಿ ನಡೆಸುವುದು. ಜನರನ್ನು ಒತ್ತೆಯಾಳಾಗಿರಿಸಿಕೊಳ್ಳುವುದು ಮತ್ತು ಜನರ ರಕ್ಷಣೆ ಬರುವ ಪೊಲೀಸರ ಮೇಲೆ ಗುಂಡಿನ ದಾಳಿ ನಡೆಸುವ ಸೂಚನೆಯನ್ನು ನೀಡಲಾಗಿತ್ತು ಎಂದು ಕಸಬ್ 38120http://kannada.oneindia.com/img/2009/07/21-kasab2.jpg124506ಯುಪಿಎಸಾಂಗ್ಲಿಯಾನಾ, ಕುನ್ನೂರು ಕಾಂಗ್ರೆಸ್ ಸೇರ್ಪಡೆ/news/2009/01/21/expelled-ktaka-bjp-leaders-join-congress.htmlನವದೆಹಲಿ, ಜ. 21 : ಯುಪಿಎ ಸರ್ಕಾರಕ್ಕೆ ಬೆಂಬಲ ನೀಡಿ ಬಿಜೆಪಿ ಹೈಕಮಾಂಡ್ ಕೆಂಗಣ್ಣಿಗೆ ಗುರಿಯಾಗಿ ಅಮಾನತುಗೊಂಡಿದ್ದ ಮನೋರಮಾ ಮಧ್ವರಾಜ್, ಎಚ್ ಟಿ ಸಾಂಗ್ಲಿಯನಾ ಮತ್ತು ಮಂಜುನಾಥ್ ಕುನ್ನೂರು ಇಂದು ಎಐಸಿಸಿ ಅಧ್ಯಕ್ಷ ಸೋನಿಯಾ ಗಾಂಧಿ ಸಮ್ಮುಖದಲ್ಲಿ ಅಧಿಕೃತವಾಗಿ ಕಾಂಗ್ರೆಸ್ ಸೇರಿಕೊಂಡರು.ಕಳೆದ ವರ್ಷ ಜುಲೈ 22 ರಂದು ಲೋಕಸಭೆಯಲ್ಲಿ ಗೊತ್ತುವಳಿ ಪರವಾಗಿ ಮತ ಚಲಾಯಿಸಿದ್ದರು. ಮನೋರಮಾ ಮಧ್ವರಾಜ್ 34195http://kannada.oneindia.com/img/2009/01/21-sangliyana-congress.jpg124506ಯುಪಿಎಶ್ರೀಸಾಮಾನ್ಯನಿಗೆ ನೋವಾಗದಂತೆ ಲಾಲೂ ಬಜೆಟ್/news/2009/02/13/my-budget-will-not-hurt-common-man-lalu.htmlನವದೆಹಲಿ, ಫೆ.13 : ಕೇಂದ್ರ ಸರ್ಕಾರದ ಕೊನೆಯ ರೈಲ್ವೆ ಬಜೆಟ್ ಮಂಡನೆಗೆ ಕ್ಷಣಗಣನೆ ಆರಂಭವಾಗಿದೆ. ರೈಲ್ವೆ ಸಚಿವ ಲಾಲು ಪ್ರಸಾದ ಯಾದವ್ ಇಂದು ಸಂಸತ್ತಿನಲ್ಲಿ ತಮ್ಮ ಕೊನೆಯ ಬಜೆಟ್ ಮಂಡಿಸಲಿದ್ದಾರೆ. ಇತ್ತೀಚೆಗೆ ಭಯೋತ್ಪಾದನೆ ಮೀತಿಮೀರಿರುವ ಹಿನ್ನೆಲೆಯಲ್ಲಿ ಇಲಾಖೆಗೆ ಇನ್ನಷ್ಚು ಭದ್ರತೆ ಒದಗಿಸುವ ನಿಟ್ಟಿನಲ್ಲಿ ಅನೇಕ ಯೋಜನೆಗಳನ್ನು ಘೋಷಣೆ ಮಾಡುವ ಸಾಧ್ಯತೆ ಇದೆ. ಆರನೇ ಬಜೆಟ್ ಮಂಡಿಸುತ್ತಿರುವ ಲಾಲು 34622http://kannada.oneindia.com/img/2009/02/13-laloo1e.jpg124506ಯುಪಿಎ8 ಆಸ್ಕರ್ ಪ್ರಶಸ್ತಿ ಯಪಿಎ ಸರಕಾರದ ಸಾಧನೆ, ಕಾಂಗ್ರೆಸ್/news/2009/02/24/congress-counts-8oscars-as-part-of-upa-achievement.htmlನವದೆಹಲಿ, ಫೆ. 24 : ಪ್ರಶಸ್ತಿ ಗೆಲ್ಲಲು ಉತ್ತಮ ಕತೆ, ಚಿತ್ರಕತೆ, ಸಂಗೀತ, ನಿರ್ದೇಶನ ಮಾತ್ರ ಇದ್ದರೆ ಸಾಕೇ ಕೇಂದ್ರದಲ್ಲಿ ಉತ್ತಮ ಸರ್ಕಾರವೂ ಬೇಕು ? ಸೋಮವಾರ ಸ್ಲಂಡಾಗ್ ಮಿಲೇನಿಯರ್ ಚಿತ್ರ ಎಂಟು ಆಸ್ಕರ್ ಪ್ರಶಸ್ತಿ ಗಳಿಸಿದ್ದನ್ನು ಕಾಂಗ್ರೆಸ್ ತನ್ನ ಪಕ್ಷದ ಸಾಧನೆ ಎಂದು ಬಿಂಬಿಸತೊಡಗಿದೆ. ಕಳೆದ ಎನ್ ಡಿ ಎ ಸರಕಾರ ಲೋಕಸಭಾ ಚುನಾವಣೆಯ ಸಮಯದಲ್ಲಿ 34835http://kannada.oneindia.com/img/2009/02/24-abhishek-singhvi1.jpg124506ಯುಪಿಎಫೆ.26 ಯುಪಿಎ ಸರ್ಕಾರದ ಅಂತಿಮ ಅಧಿವೇಶನ/news/2009/02/26/farewell-session-of-14th-lok-sabha-on-feb26-upa.htmlನವದೆಹಲಿ. ಫೆ. 26 : 14 ನೇ ಲೋಕಸಭೆ ಅಧಿವೇಶನದ ಕೊನೆಯ ದಿನ ಆರಂಭವಾಗಿದ್ದು, ಯಪಿಎ ಸರ್ಕಾರದ ಅಂತಿಮ ಅಧಿವೇಶನ ಇದಾಗಲಿದೆ. ಈ ಹಿನ್ನೆಲೆಯಲ್ಲಿ ತಮ್ಮ ಸರ್ಕಾರದ ಅಂತಿಮ ಅಧಿವೇಶನದಲ್ಲಿ ಪ್ರಧಾನಮಂತ್ರಿ ಮನಮೋಹನ್ ಸಿಂಗ್ ಪಾಲ್ಗೊಂಡು ಸಂಸತ್ತು ಉದ್ದೇಶಿಸಿ ಭಾಷಣ ಮಾಡುವ ಸಾಧ್ಯತೆ ಇದೆ. ಪ್ರಧಾನಮಂತ್ರಿಯವರಿಗೆ ಕನಿಷ್ಠ ಎರಡು ತಿಂಗಳು ವಿಶ್ರಾಂತಿ ಅವಶ್ಯಕತೆ ಇದ್ದು, ಇಂದಿನ ಅಧಿವೇಶನ 34881http://kannada.oneindia.com/img/2009/02/26-india-parliament.jpg124506ಯುಪಿಎಜೆಡಿಎಸ್ ಸಾರಥ್ಯದಲ್ಲಿ ತೃತೀಯ ರಂಗಕ್ಕೆ ಚಾಲನೆ/news/2009/03/12/third-front-rally-in-dabaspet-on-mar-12.htmlಬೆಂಗಳೂರು, ಮಾ. 12 : ಯುಪಿಎ ಹಾಗೂ ಎನ್ ಡಿಎ ಮೈತ್ರಿಕೂಟಕ್ಕೆ ಸಡ್ಡು ಹೊಡೆಯುವ ಮೂಲಕ ರಾಷ್ಟ್ರ ರಾಜಕಾರಣದಲ್ಲಿ ಮುಂಚೂಣಿಗೆ ಬಂದು ನಿಂತಿರುವ ತೃತೀಯ ರಂಗದ ಸಮಾವೇಶಕ್ಕೆ ಇಂದು ಅಧಿಕೃತ ಚಾಲನೆ ದೊರೆಯಲಿದೆ. ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ಅದರ ನೇತೃತ್ವ ವಹಿಸಿದ್ದು, ಬಿಜೆಪಿ ಆಡಳಿತದಲ್ಲಿರುವ ರಾಜ್ಯದಿಂದ ತೃತೀಯ ರಂಗದ ಅಭಿಯಾನವನ್ನ ಆರಂಭಿಸುವ ಮೂಲಕ ತಮ್ಮ 35162http://kannada.oneindia.com/img/2009/03/12-devegowda3.jpgnews"> ಶಿವರಾಜ್ ಪಾಟೀಲ್ ಗೆ ರಾಜ್ಯಪಾಲರ ಹುದ್ದೆ? | Shivraj patil | 26/11 Mumbai Terror Attack | Governor Post | UPA | ಶಿವರಾಜ್ ಪಾಟೀಲ್ ಗೆ ರಾಜ್ಯಪಾಲರ ಹುದ್ದೆ? - Kannada Oneindia

ಶಿವರಾಜ್ ಪಾಟೀಲ್ ಗೆ ರಾಜ್ಯಪಾಲರ ಹುದ್ದೆ?

Shivraj Patil
ನವದೆಹಲಿ, ಜೂ.29: ಮಾಜಿ ಕೇಂದ್ರ ಗೃಹ ಸಚಿವ ಶಿವರಾಜ್ ಪಾಟೀಲ್ ಅವರಿಗೆ ರಾಜ್ಯಪಾಲ ಹುದ್ದೆ ಸಿಗುವ ಸಾಧ್ಯತೆ ಇದೆ. ಈ ಬಾರಿಯ ಕೇಂದ್ರ ಸಚಿವ ಸಂಪುಟದಲ್ಲಿ ಅವರಿಗೆ ಸಚಿವ ಸ್ಥಾನ ಕೈ ತಪ್ಪಿಹೋಗಿತ್ತು.

ಜುಲೈ-ಆಗಸ್ಟ್ ತಿಂಗಳಲ್ಲಿ 7 ರಾಜ್ಯಗಳ ರಾಜ್ಯಪಾಲ ಹುದ್ದೆಗಳನ್ನು ಕೇಂದ್ರ ಸರಕಾರ ಭರ್ತಿ ಮಾಡಬೇಕಿದ್ದು, ಶಿವರಾಜ್ ಪಾಟೀಲ್ ಸೇರಿ ಕೆಲ ಮಾಜಿ ಕೇಂದ್ರ ಸಚಿವರಿಗೆ ರಾಜ್ಯಪಾಲರ ಹುದ್ದೆ ಸಿಗುವ ಸಾಧ್ಯತೆ ಇದೆ. 26/7 ಮುಂಬೈ ಉಗ್ರರ ದಾಳಿಯ ನಂತರ ಶಿವರಾಜ್ ಪಾಟೀಲ್ ಕೇಂದ್ರ ಗೃಹ ಸಚಿವ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದರು.

ಉತ್ತರ ಪ್ರದೇಶ (ಟಿ ವಿ ರಾಜೇಶ್ವರ್), ಗುಜರಾತ್ (ನವಲ್ ಕಿಶೋರ್ ಶರ್ಮಾ) ಮತ್ತು ಹರ್ಯಾಣ (ಎ ಆರ್ ಕಿದ್ವಾಯಿ)ರಾಜ್ಯಪಾಲರ ಆಡಳಿತಾವಧಿ ಜುಲೈಗೆ ಅಂತ್ಯವಾಗಲಿದೆ. ಹಾಗೆಯೇಆಗಸ್ಟ್ 5 ಕ್ಕೆ ಗೋವಾದ ಎಸ್ ಎಸ್ ಸಿದ್ದು ಅವರ ಆಡಳಿತಾವಧಿ ಮುಗಿಯಲಿದೆ. ತ್ರಿಪುರಾ, ಅಸ್ಸಾಂಗಳಲ್ಲಿ ಈಗಾಗಲೇ ರಾಜ್ಯಪಾಲರ ಹುದ್ದೆ ಖಾಲಿಯಿದೆ. ಪಂಜಾಬ್, ಪಶ್ಚಿಮ ಬಂಗಾಳ , ರಾಜಸ್ತಾನ್ ಮತ್ತು ಜಾರ್ಖಂಡ್ ರಾಜ್ಯಗಳಲ್ಲಿ ಶೀಘ್ರದಲ್ಲೇ ರಾಜ್ಯಪಾಲರ ಹುದ್ದೆ ತೆರವಾಗಲಿದೆ.

(ಏಜೆನ್ಸೀಸ್)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+