ಶಿವರಾಜ್ ಪಾಟೀಲ್ ಗೆ ರಾಜ್ಯಪಾಲರ ಹುದ್ದೆ?

ಜುಲೈ-ಆಗಸ್ಟ್ ತಿಂಗಳಲ್ಲಿ 7 ರಾಜ್ಯಗಳ ರಾಜ್ಯಪಾಲ ಹುದ್ದೆಗಳನ್ನು ಕೇಂದ್ರ ಸರಕಾರ ಭರ್ತಿ ಮಾಡಬೇಕಿದ್ದು, ಶಿವರಾಜ್ ಪಾಟೀಲ್ ಸೇರಿ ಕೆಲ ಮಾಜಿ ಕೇಂದ್ರ ಸಚಿವರಿಗೆ ರಾಜ್ಯಪಾಲರ ಹುದ್ದೆ ಸಿಗುವ ಸಾಧ್ಯತೆ ಇದೆ. 26/7 ಮುಂಬೈ ಉಗ್ರರ ದಾಳಿಯ ನಂತರ ಶಿವರಾಜ್ ಪಾಟೀಲ್ ಕೇಂದ್ರ ಗೃಹ ಸಚಿವ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದರು.
ಉತ್ತರ ಪ್ರದೇಶ (ಟಿ ವಿ ರಾಜೇಶ್ವರ್), ಗುಜರಾತ್ (ನವಲ್ ಕಿಶೋರ್ ಶರ್ಮಾ) ಮತ್ತು ಹರ್ಯಾಣ (ಎ ಆರ್ ಕಿದ್ವಾಯಿ)ರಾಜ್ಯಪಾಲರ ಆಡಳಿತಾವಧಿ ಜುಲೈಗೆ ಅಂತ್ಯವಾಗಲಿದೆ. ಹಾಗೆಯೇಆಗಸ್ಟ್ 5 ಕ್ಕೆ ಗೋವಾದ ಎಸ್ ಎಸ್ ಸಿದ್ದು ಅವರ ಆಡಳಿತಾವಧಿ ಮುಗಿಯಲಿದೆ. ತ್ರಿಪುರಾ, ಅಸ್ಸಾಂಗಳಲ್ಲಿ ಈಗಾಗಲೇ ರಾಜ್ಯಪಾಲರ ಹುದ್ದೆ ಖಾಲಿಯಿದೆ. ಪಂಜಾಬ್, ಪಶ್ಚಿಮ ಬಂಗಾಳ , ರಾಜಸ್ತಾನ್ ಮತ್ತು ಜಾರ್ಖಂಡ್ ರಾಜ್ಯಗಳಲ್ಲಿ ಶೀಘ್ರದಲ್ಲೇ ರಾಜ್ಯಪಾಲರ ಹುದ್ದೆ ತೆರವಾಗಲಿದೆ.
(ಏಜೆನ್ಸೀಸ್)
More From
-
Power Cut: ನಾಳೆ ಮಾ.22 ರಿಂದ 25ರವರೆಗೆ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ: ಬೆಸ್ಕಾಂ -
Ration: ಪಡಿತರ ಚೀಟಿದಾರರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕೇಂದ್ರ ಸರ್ಕಾರ -
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Rain Alert: ಕರ್ನಾಟಕದಲ್ಲಿ ಮಾ.27ರವರೆಗೆ ಗುಡುಗು ಸಹಿತ ಮಳೆ, ಕರಾವಳಿಗೆ ಉಷ್ಣ ಅಲೆ ಎಚ್ಚರಿಕೆ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
India Rain Forecast: ಮುಂದಿನ 5 ದಿನ ಈ ಭಾಗಗಳಲ್ಲಿ ವ್ಯಾಪಕ ಮಳೆ, ಉಷ್ಣ ಅಲೆ ಎಚ್ಚರಿಕೆ -
ಶೃಂಗೇರಿ ಮಠದಿಂದ ಶಾಲಾ ಮಕ್ಕಳಿಗೆ ಸುವರ್ಣಾವಕಾಶ: 'ರಾಮಾಯಣ ಪರೀಕ್ಷೆ' ಬರೆದು 50 ಸಾವಿರ ರೂ. ನಗದು ಗೆಲ್ಲಿ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ












Click it and Unblock the Notifications