ಮುಂಬೈನಲ್ಲಿ ಎನ್ಎಸ್ ಜಿ ಘಟಕಕ್ಕೆ ಚಾಲನೆ
ಮುಂಬೈ, ಜೂ. 30 : ಮುಂಬೈ ಭಯೋತ್ಪಾದನೆ ನಂತರ ರಾಷ್ಟ್ರೀಯ ಭದ್ರತಾ ಪಡೆ (ಎನ್ಎಸ್ ಜಿ) ದೇಶದ ನಾಲ್ಕು ನಗರಗಳಲ್ಲಿ ಸ್ಥಾಪಿಸಲು ಕೇಂದ್ರದ ಸರಕಾರ ಮುಂದಾಗಿದ್ದು, ಈ ಹಿನ್ನೆಲೆಯಲ್ಲಿ ಇಂದು ನವದೆಹಲಿಯ ನಂತರ ಮುಂಬೈನಲ್ಲಿ ಎನ್ ಎಸ್ ಜಿ ಘಟಕಕ್ಕೆ ಗೃಹ ಸಚಿವ ಪಿ ಚಿದಂಬರಂ ಚಾಲನೆ ನೀಡಿದರು. ಇಳಿದ ಮೂರು ಎನ್ ಎಸ್ ಜಿ ಘಟಕಗಳನ್ನು ಚೆನ್ನೈ, ಕೊಲ್ಕತ್ತಾ ಮತ್ತು ಹೈದರಾಬಾದ್ ಗಳಲ್ಲಿ ಸ್ಥಾಪಿಸಲು ಕೇಂದ್ರ ಸರಕಾರ ಮುಂದಾಗಿದೆ.
ಮುಂಬೈ ವಿಮಾನ ನಿಲ್ದಾಣದ ಸಮೀಪಿವಿರುವ ಅಂಧೇರಿಯ ಮರೂಲ್ ಪ್ರದೇಶದ 22 ಎಕರೆ ಪ್ರದೇಶದಲ್ಲಿ ಎನ್ ಎಸ್ ಜಿ ಘಟಕವನ್ನು ಸ್ಫಾಪಿಸಲಾಗಿದೆ. ಎನ್ ಎಸ್ ಜಿ ಕಮಾಂಡೋಗಳಿಗೆ ತರಬೇತಿ ನೀಡಲು ಸುಸಜ್ಜಿತವಾಗಿ ಘಚಕವನ್ನು ತಯಾರಿಸಲಾಗಿದೆ. ಪಶ್ಚಿಮ ಭಾಗದಲ್ಲಿ ನಡೆಯುವ ಭಯೋತ್ಪಾದನೆ ಕೃತ್ಯ ತಡೆಯಲು ಸರಕಾರ ಘಟಕವನ್ನು ಸ್ಥಾಪಿಸಿದೆ.
ಕಳೆದ ವರ್ಷ ನವೆಂಬರ್ 26 ರಂದು ಲಷ್ಕರ್ ಇ ತೊಯ್ಬಾ ಸಂಘಟನೆಗಳು ಮುಂಬೈ ಮೇಲೆ ನಡೆಸಿದ ವಿಧ್ವಂಸಕ ಕೃತ್ಯ ನಡೆದಾಗ ಎನ್ ಎಸ್ ಜಿ ಘಟನೆ ಮುಂಬೈ ತಲುಪಲು ಸಮಯ ತೆಗೆದುಕೊಂಡಿತ್ತು. ಅಷ್ಟೊತ್ತಿಗಾಗಲೇ ಜೀವಹಾನಿ, ಆಸ್ತಿ ಹಾನಿ ನಡೆದು ಹೋಗಿತ್ತು. ಸರಕಾರದ ಈ ಕ್ರಮದಿಂದ ಸಾರ್ವಜನಿಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದರು. ಇದರಿಂದ ಎಚ್ಚತ್ತುಕೊಂಡ ಸರಕಾರ ದೇಶದ ಇತರೆ ಪ್ರದೇಶಗಳಲ್ಲಿ ಕೂಡಾ ಎನ್ ಎಸ್ ಜಿ ಘಟಕ ಸ್ಥಾಪಿಸಲು ನಿರ್ಧರಿಸಿದೆ.
ಚನ್ನೈನ ವಂದಾಲೂರು, ಕೊಲ್ಕತ್ತಾದ ಬಾದು ಮತ್ತು ಹೈದರಾಬಾದ್ ನ ತ್ರಿಮುಲ್ ಗೇರಿ ಎಂಬ ಸ್ಥಳದಲ್ಲಿ ಎನ್ ಎಸ್ ಜಿ ಘಟಕ ಸ್ಥಾಪಿಸಲು ಭೂಮಿಯಲ್ಲಿ ವಶಪಡಿಸಿಕೊಳ್ಳಲಾಗಿದ್ದು, ಶೀಘ್ರದಲ್ಲೇ ಆ ಘಟಕಗಳನ್ನು ಸೇವೆ ನೀಡಲಾಗುವುದು ಎಂದು ಮೂಲಗಳು ತಿಳಿಸಿವೆ.
(ಏಜನ್ಸೀಸ್)
-
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ












Click it and Unblock the Notifications