ಬಾಬ್ರಿ ಧ್ವಂಸ : ಲಿಬರ್ಹಾನ್ ಸಮಿತಿ ವರದಿ ಸಲ್ಲಿಕೆ

ಲಿಬರ್ಹಾನ್ ಸಮಿತಿಯ ನೇತೃತ್ವ ವಹಿಸಿದ್ದ ನಿವೃತ್ತ ನ್ಯಾಯಮೂರ್ತಿ ಎಂ ಎಸ್ ಲಿಬರ್ಹಾನ್ ಅವರು ಇಂದು ಪ್ರಧಾನಮಂತ್ರಿ ನಿವಾಸದಲ್ಲಿ ಮನಮೋಹನ್ ಸಿಂಗ್ ಅವರಿಗೆ ಸುಮಾರು 17 ವರ್ಷಗಳ ನಂತರ ಬಾಬ್ರಿ ಧ್ವಂಸ ಸಂಬಂಧಿಸಿದ ವರದಿಯನ್ನು ನೀಡಿದರು. ಈ ಸಂದರ್ಭದಲ್ಲಿ ಗೃಹ ಸಚಿವ ಪಿ ಚಿದಂಬರಂ ಉಪಸ್ಥಿತರಿದ್ದರು. ಲಿಬರ್ಹಾನ್ ಸಮಿತಿ ನೀಡಿರುವ ವರದಿಯಲ್ಲಿ ಏನಿದೆ ಎನ್ನುವುದು ಈವರೆಗೂ ತಿಳಿದು ಬಂದಿಲ್ಲ. ಸಂಜೆ ವೇಳೆಗೆ ವರದಿಯಲ್ಲಿರುವ ಎಲ್ಲ ಅಂಶಗಳು ಬಹಿರಂಗವಾಗುವ ಸಾಧ್ಯತೆಯಿದೆ.
* ಡಿಸೆಂಬರ್ 6, 1992 ರಂದು ಐತಿಹಾಸಿಕ ಬಾಬ್ರಿ ಮಸೀದಿಯನ್ನು ಧ್ವಂಸಗೊಳಿಸಲಾಯಿತು.
* ಬಾಬ್ರಿ ಮಸೀದಿ ಧ್ವಂಸ ಇಡೀ ಭಾರತಾದ್ಯಂತ ಕೋಮು ಗಲಭೆಗೆ ಕಾರಣವಾಯಿತು.
* ಆಗ ಉತ್ತರ ಪ್ರದೇಶದಲ್ಲಿ ಬಿಜೆಪಿ ಸರಕಾರವಿತ್ತು. ಕಲ್ಯಾಣ ಸಿಂಗ್ ಮುಖ್ಯಮಂತ್ರಿಯಾಗಿದ್ದರು.
* ಕೇಂದ್ರದಲ್ಲಿ ಕಾಂಗ್ರೆಸ್ ಸರಕಾರವಿತ್ತು. ಪಿ ವಿ ನರಸಿಂಹರಾವ್ ಪ್ರಧಾನಿಯಾಗಿದ್ದರು.
* ಕೋಮು ಗಲಭೆಯಲ್ಲಿ ಅನೇಕ ಸಾವು ನೋವುಗಳು ಸಂಭವಿಸಿದ್ದವು.
* ಬಾಬ್ರಿ ಮಸೀದಿ ಧ್ವಂಸಕ್ಕೆ ಬಿಜೆಪಿಯ ಹಿರಿಯ ಎಲ್ ಕೆ ಅಡ್ವಾಣಿ, ಮುರಳಿ ಮನೋಹರ್ ಜೋಶಿ ಹಾಗೂ ಮಾಜಿ ಮುಖ್ಯಮಂತ್ರಿ ಕಲ್ಯಾಣ ಸಿಂಗ್ ಅವರು ನೇತೃತ್ವ ವಹಿಸಿದ್ದರು ಎಂದು ಆರೋಪಿಸಿಲಾಗಿತ್ತು.
* ವರದಿಯಲ್ಲಿ ಏನಿದೆ ಎಂದು ತಿಳಿದಿಲ್ಲ.
1992 ಡಿಸೆಂಬರ್ 6 ರಂದು ಬಾಬ್ರಿ ಮಸೀದಿ ಧ್ವಂಸವಾಯಿತು. ಆಂದಿನ ಕೇಂದ್ರ ಸರಕಾರ ಸಮಗ್ರ ವಿಚಾರಣೆಗೆ ಡಿಸೆಂಬರ್ 16, 1992 ರಂದು ಎಂ ಎಸ್ ಲಿಬರ್ಹಾನ್ ನೇತೃತ್ವದ ಸಮಿತಿ ರಚಿಸಲಾಯಿತು. ಅಂದರೆ ಸುಮಾರು 17 ವರ್ಷಗಳ ನಂತರ ಸಮಿತಿ ಸರಕಾರಕ್ಕೆ ವರದಿ ಸಲ್ಲಿಸಿದೆ. ವರದಿಯ ಪ್ರಸ್ತುತಿ, ಅಪ್ರಸ್ತುತಿಯ ಬಗ್ಗೆ ವಾದ ವಿವಾದಗಳು ಆರಂಭವಾಗಿವೆ.
(ಏಜನ್ಸೀಸ್)
-
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
Venkatesh Daggubati: ಬೆಂಗಳೂರಿನ ಐಕಾನಿಕ್ ವಿದ್ಯಾರ್ಥಿ ಭವನದಲ್ಲಿ ದೋಸೆ ಸವಿದ ಟಾಲಿವುಡ್ ನಟ ವೆಂಕಟೇಶ್ ದಗ್ಗುಬಾಟಿ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ












Click it and Unblock the Notifications