ಬಾಬ್ರಿ ಧ್ವಂಸ : ಲಿಬರ್ಹಾನ್ ಸಮಿತಿ ವರದಿ ಸಲ್ಲಿಕೆ

ಲಿಬರ್ಹಾನ್ ಸಮಿತಿಯ ನೇತೃತ್ವ ವಹಿಸಿದ್ದ ನಿವೃತ್ತ ನ್ಯಾಯಮೂರ್ತಿ ಎಂ ಎಸ್ ಲಿಬರ್ಹಾನ್ ಅವರು ಇಂದು ಪ್ರಧಾನಮಂತ್ರಿ ನಿವಾಸದಲ್ಲಿ ಮನಮೋಹನ್ ಸಿಂಗ್ ಅವರಿಗೆ ಸುಮಾರು 17 ವರ್ಷಗಳ ನಂತರ ಬಾಬ್ರಿ ಧ್ವಂಸ ಸಂಬಂಧಿಸಿದ ವರದಿಯನ್ನು ನೀಡಿದರು. ಈ ಸಂದರ್ಭದಲ್ಲಿ ಗೃಹ ಸಚಿವ ಪಿ ಚಿದಂಬರಂ ಉಪಸ್ಥಿತರಿದ್ದರು. ಲಿಬರ್ಹಾನ್ ಸಮಿತಿ ನೀಡಿರುವ ವರದಿಯಲ್ಲಿ ಏನಿದೆ ಎನ್ನುವುದು ಈವರೆಗೂ ತಿಳಿದು ಬಂದಿಲ್ಲ. ಸಂಜೆ ವೇಳೆಗೆ ವರದಿಯಲ್ಲಿರುವ ಎಲ್ಲ ಅಂಶಗಳು ಬಹಿರಂಗವಾಗುವ ಸಾಧ್ಯತೆಯಿದೆ.
* ಡಿಸೆಂಬರ್ 6, 1992 ರಂದು ಐತಿಹಾಸಿಕ ಬಾಬ್ರಿ ಮಸೀದಿಯನ್ನು ಧ್ವಂಸಗೊಳಿಸಲಾಯಿತು.
* ಬಾಬ್ರಿ ಮಸೀದಿ ಧ್ವಂಸ ಇಡೀ ಭಾರತಾದ್ಯಂತ ಕೋಮು ಗಲಭೆಗೆ ಕಾರಣವಾಯಿತು.
* ಆಗ ಉತ್ತರ ಪ್ರದೇಶದಲ್ಲಿ ಬಿಜೆಪಿ ಸರಕಾರವಿತ್ತು. ಕಲ್ಯಾಣ ಸಿಂಗ್ ಮುಖ್ಯಮಂತ್ರಿಯಾಗಿದ್ದರು.
* ಕೇಂದ್ರದಲ್ಲಿ ಕಾಂಗ್ರೆಸ್ ಸರಕಾರವಿತ್ತು. ಪಿ ವಿ ನರಸಿಂಹರಾವ್ ಪ್ರಧಾನಿಯಾಗಿದ್ದರು.
* ಕೋಮು ಗಲಭೆಯಲ್ಲಿ ಅನೇಕ ಸಾವು ನೋವುಗಳು ಸಂಭವಿಸಿದ್ದವು.
* ಬಾಬ್ರಿ ಮಸೀದಿ ಧ್ವಂಸಕ್ಕೆ ಬಿಜೆಪಿಯ ಹಿರಿಯ ಎಲ್ ಕೆ ಅಡ್ವಾಣಿ, ಮುರಳಿ ಮನೋಹರ್ ಜೋಶಿ ಹಾಗೂ ಮಾಜಿ ಮುಖ್ಯಮಂತ್ರಿ ಕಲ್ಯಾಣ ಸಿಂಗ್ ಅವರು ನೇತೃತ್ವ ವಹಿಸಿದ್ದರು ಎಂದು ಆರೋಪಿಸಿಲಾಗಿತ್ತು.
* ವರದಿಯಲ್ಲಿ ಏನಿದೆ ಎಂದು ತಿಳಿದಿಲ್ಲ.
1992 ಡಿಸೆಂಬರ್ 6 ರಂದು ಬಾಬ್ರಿ ಮಸೀದಿ ಧ್ವಂಸವಾಯಿತು. ಆಂದಿನ ಕೇಂದ್ರ ಸರಕಾರ ಸಮಗ್ರ ವಿಚಾರಣೆಗೆ ಡಿಸೆಂಬರ್ 16, 1992 ರಂದು ಎಂ ಎಸ್ ಲಿಬರ್ಹಾನ್ ನೇತೃತ್ವದ ಸಮಿತಿ ರಚಿಸಲಾಯಿತು. ಅಂದರೆ ಸುಮಾರು 17 ವರ್ಷಗಳ ನಂತರ ಸಮಿತಿ ಸರಕಾರಕ್ಕೆ ವರದಿ ಸಲ್ಲಿಸಿದೆ. ವರದಿಯ ಪ್ರಸ್ತುತಿ, ಅಪ್ರಸ್ತುತಿಯ ಬಗ್ಗೆ ವಾದ ವಿವಾದಗಳು ಆರಂಭವಾಗಿವೆ.
(ಏಜನ್ಸೀಸ್)
-
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Sanju Samson Father: ಅಂದು ಮಗನನ್ನು ಅಲೆದಾಡಿಸಿದವರು ಇಂದು ಕ್ಷಮೆ ಕೇಳುತ್ತಿದ್ದಾರೆ: ಸಂಜು ಸ್ಯಾಮ್ಸನ್ ತಂದೆಯ ಭಾವುಕ ನುಡಿ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ












Click it and Unblock the Notifications