ವೈದ್ಯರೇ ಜನರ ವಿಶ್ವಾಸ ಗಳಿಸಿ : ಬಚ್ಚೇಗೌಡ
ಬೆಂಗಳೂರು, ಜು. 1 : ಸರ್ಕಾರಿ ಆಸ್ಪತ್ರೆಗಳಲ್ಲಿ ಜನ ಸಾಮಾನ್ಯರಿಗೆ ವಿಶ್ವಾಸ ಮೂಡಿಸಿ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವರೂ ಆದ ಕಾರ್ಮಿಕ ಕಲ್ಯಾಣ ಸಚಿವ ಬಿ. ಎನ್. ಬಚ್ಚೇಗೌಡ ಅವರು ಆರೋಗ್ಯ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದರು.
ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯತ್ನ 2009-10ನೇ ಸಾಲಿನ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ ಮೊದಲನೇ ತ್ರೈ-ಮಾಸಿಕ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದ ಅವರು ಇತ್ತೀಚಿನ ದಿನಗಳಲ್ಲಿ ಸರ್ಕಾರಿ ಆಸ್ಪತ್ರೆಗಳ ಮೇಲೆ ಜನರಲ್ಲಿ ನಂಬಿಕೆ ಇಲ್ಲ. ಅತ್ಯಂತ ಕಡು ಬಡವನಾದರೂ ಚಿಕಿತ್ಸೆಗಾಗಿ ಸಾಲ ಮಾಡಿಯಾದರೂ ಖಾಸಗಿ ಶುಶ್ರೂಷಾ ಗೃಹಗಳತ್ತ ತೆರಳುತ್ತಿರುವುದು ಸಾಮಾನ್ಯವಾಗಿದೆ. ಏಕೆ ಹೀಗೆ ? ಎಂದು ಅವರು ಪ್ರಶ್ನಿಸಿದರು.
ಸರ್ಕಾರಿ ಕೆಲಸದಲ್ಲಿ ಶ್ರದ್ಧೆ ಇರಬೇಕು. ವಿಶೇಷವಾಗಿ ವೈದ್ಯರಲ್ಲಿ ಸೇವಾ ಮನೋಭಾವ ಇರಬೇಕು. ಬಡವರಿಗೆ ಸೇವೆ ಒದಗಿಸಲು ಸಾಧ್ಯವಾಗದಿದ್ದಲ್ಲಿ ಸರ್ಕಾರಿ ಆಸ್ಪತ್ರೆಗಳ ಅಸ್ತಿತ್ವ ವ್ಯರ್ಥವಾಗುತ್ತದೆ ಎಂದು ಸಚಿವರು ಅಭಿಪ್ರಾಯಪಟ್ಟರು.
(ದಟ್ಸ್ ಕನ್ನಡ ವಾರ್ತೆ)
-
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Shivam Dube: ಶಿವಂ ದುಬೆ ಸಾಧನೆಗೆ ಮನಸಾರೆ ಮೆಚ್ಚುಗೆ ಸೂಚಿಸಿದ ಪತ್ನಿ ಅಂಜುಮ್ ಖಾನ್: ಇನ್ಸ್ಟಾ ಪೋಸ್ಟರ್ ಭಾರೀ ವೈರಲ್ -
Fact Check: ಟಿ20 ವಿಶ್ವಕಪ್ ಫೈನಲ್ ಪಂದ್ಯಕ್ಕೂ ಮುನ್ನ ರಾಷ್ಟ್ರಗೀತೆ ವೇಳೆ ಕಣ್ಣೀರಿಟ್ಟ ಕಿವೀಸ್ ಆಟಗಾರ ಇಶ್ ಸೋಧಿ -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ












Click it and Unblock the Notifications