ಬೆಂಗಳೂರಿಗೆ ವಿಶೇಷ ಸೇನಾಪಡೆ : ಚಿದು

ದೇಶದಲ್ಲಿ ಭಯೋತ್ಪಾದನಾ ಕೃತ್ಯಗಳು ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಎನ್ ಎಸ್ ಜಿ ಘಟಕಗಳನ್ನು ಸ್ಥಾಪಿಸುತ್ತಿಲ್ಲ. ಬದಲಾಗಿ ನಮ್ಮ ಸುರಕ್ಷಿತ ದೃಷ್ಟಿಯಿಂದ ಎನ್ ಎಸ್ ಜಿ ಘಟಕಗಳನ್ನು ಸ್ಥಾಪಿಸಲು ಕೇಂದ್ರ ಮುಂದಾಗಿದೆ. ಸಾಫ್ಟವೇರ್ ಕಂಪನಿಗಳ ತವರೂರು ಬೆಂಗಳೂರು ಮತ್ತು ಐತಿಹಾಸಿಕ ನಗರಿ ಜೋಧಪುರ್ ನಗರಗಳಿಗೆ ಭದ್ರತೆಗೆ ಸಂಬಂಧಿಸಿದಂತೆ ವಿಶೇಷ ಆದ್ಯತೆ ನೀಡಲಾಗಿದ್ದು, ನಿಪುಣ ಸೇನಾಪಡೆ, ಗೌಹಾತಿಯಲ್ಲಿ ಗಡಿ ನಿಯಂತ್ರಣ ಪಡೆಯನ್ನು ಸ್ಥಾಪಿಸಲಾಗುವುದು ಎಂದು ಚಿದಂಬರಂ ಹೇಳಿದರು.
ಈಗಾಗಲೇ ಗುರುವಾಂವ್, ಮುಂಬೈ, ಚೆನ್ನೈ, ಕೊಲ್ಕತ್ತಾ ಮತ್ತು ಹೈದರಾಬಾದ್ ನಲ್ಲಿ ಎನ್ಎಸ್ ಜಿ ಘಟಕಗಳನ್ನು ಸ್ಥಾಪಿಸಲಾಗಿದೆ. ದೇಶದ ಇತರೆ ಭಾಗಗಳಲ್ಲಿ ಘಟಕಗಳನ್ನು ಹೆಚ್ಚಿಸುವ ಕುರಿತು ಚಿಂತನೆ ನಡೆಸಲಾಗಿದೆ. ಅಗತ್ಯ ತಕ್ಕಂತೆ ಸಾಧಕ ಬಾಧಕಗಳನ್ನು ಅವಲೋಕಿಸಿ ಮುಂದಿನ ಕ್ರಮಕೈಗೊಳ್ಳಲಾಗುವುದು ಎಂದರು. ನವೆಂಬರ್ ತಿಂಗಳಲ್ಲಿ ನಡೆಯ ಮುಂಬೈ ಭಯೋತ್ಪಾದನೆಯಲ್ಲಿ ಎನ್ ಎಸ್ ಜಿ ತಂಡ ಗುರುವಾಂವ್ ನಿಂದ ಬರುವುದು ತುಂಬಾ ತಡವಾಗಿತ್ತು. ಇದರಿಂದ ಸರಕಾರ ತೀವ್ರ ಟೀಕೆಗೆ ಒಳಗಾಗಿತ್ತು.
(ಏಜನ್ಸೀಸ್)
-
Bengaluru Second Airport: ಬೆಂಗಳೂರಿಗೆ ಎರಡನೇ ವಿಮಾನ ನಿಲ್ದಾಣ: ದೆಹಲಿಯಲ್ಲಿ ಕೇಂದ್ರ ಸಚಿವರ ಭೇಟಿಯಾದ ಡಿ.ಕೆ.ಶಿವಕುಮಾರ್ -
Hotel Gas Bill: ಊಟದ ನಂತರ ಹೋಟೆಲ್ ಬಿಲ್ ನೋಡಿ ದಂಗಾದ ಗ್ರಾಹಕ: ₹1,110 ಬಿಲ್ ಜೊತೆ ₹100 'ಗ್ಯಾಸ್ ಚಾರ್ಜ್'!: ಭಾರೀ ವೈರಲ್ -
Ugadi Wishes 2026: ಯುಗಾದಿ ಹಬ್ಬದ ಶುಭಾಶಯಗಳು, 35+ ಮೆಸೇಜ್, ಶುಭಾಶಯ ಮತ್ತು ಸ್ಟೇಟಸ್ ಸಾಲುಗಳು ಇಲ್ಲಿವೆ -
Teachers Recruiment: ಪ್ರಾಥಮಿಕ, ಪ್ರೌಢ ಶಾಲೆಗಳ ದೈಹಿಕ ಶಿಕ್ಷಕರ ನೇರ ನೇಮಕಾತಿ: ಮಧು ಬಂಗಾರಪ್ಪ -
Byadgi Red Chilli: ಬ್ಯಾಡಗಿ ಮಾರುಕಟ್ಟೆಗೆ 2.43 ಲಕ್ಷ ಮೆಣಸಿನಕಾಯಿ ಚೀಲ ಆವಕ, ಕ್ವಿಂಟಾಲ್ ದರವೆಷ್ಟಿದೆ? -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ -
"ನಾನು ಭಾರತವನ್ನು ಪ್ರೀತಿಸುತ್ತೇನೆ... ಆದರೆ ನನ್ನನ್ನು ಬೆಳೆಸಿದ್ದು UAE": ಭಾರತ ಮೂಲದ ಮಹಿಳಾ ಉದ್ಯಮಿ ರೂಪಾ ಝಾ ಪೋಸ್ಟ್ Viral -
CBSE 10ನೇ ತರಗತಿ ಬೋರ್ಡ್ ಪರೀಕ್ಷೆ 2026: ಫಲಿತಾಂಶ ಯಾವಾಗ ಪ್ರಕಟ?, ಕಳೆದ ವರ್ಷಗಳ ಟ್ರೆಂಡ್ ಹೀಗಿದೆ -
ದೆಹಲಿ ಮೆಟ್ರೋ ಸಂಸ್ಕೃತಿ ಬೆಂಗಳೂರಿಗೂ ಬಂತಾ? ಮೆಟ್ರೋದಲ್ಲಿ ಯುವತಿಯರಿಂದ ನಿಯಮ ಉಲ್ಲಂಘನೆ Video Viral -
Rain Alert: ಕರ್ನಾಟಕದ ಈ 9 ಜಿಲ್ಲೆಗಳಿಗೆ ಮುಂದಿನ 2 ದಿನ ವ್ಯಾಪಕ ಆಲಿಕಲ್ಲು ಮಳೆ ಎಚ್ಚರಿಕೆ -
ಬೆಂಗಳೂರು 2ನೇ ವಿಮಾನ ನಿಲ್ದಾಣಕ್ಕೆ 3 ಜಾಗ ನಿಗದಿ: ಡಿಸಿಎಂ ಡಿ.ಕೆ ಶಿವಕುಮಾರ್ ಅಪ್ಡೇಟ್ಸ್ -
ಚಿನ್ನದ ಬೆಲೆ 55,000 ರೂಪಾಯಿ ದಿಢೀರ್ ಒಂದೇ ದಿನ ಭರ್ಜರಿ ಕುಸಿತ, ಇಂದಿನ ಬೆಲೆ ತಿಳಿಯಿರಿ... Gold Price












Click it and Unblock the Notifications