523062homosexualsಸಲಿಂಗಕಾಮಿಗಳ ವಿಶೇಷ ಹಬ್ಬಕ್ಕೆ ಬೆಂಗಳೂರು ಸಿಂಗಾರ/news/2009/06/20/karnataka-queer-habba.htmlಬೆಂಗಳೂರು, ಜೂ. 20 : ಮಡಿವಂತಿಕೆಯ ಮುಸುಕು ಹೊದ್ದಿರುವ ಭಾರತದಲ್ಲಿ, ಬದಲಾಗುತ್ತಿರುವ ಕಾಲಘಟ್ಟದಲ್ಲಿ ಕೂಡ ಸಲಿಂಗಕಾಮ ಸಮಾಜದಲ್ಲಿ ಅಸಹ್ಯ ಹುಟ್ಟಿರುವ, ಬಹಿಷ್ಕೃತ ಕ್ರಿಯೆಯೇ. ಆದರೆ, ಕಾಲ ಬದಲಾಗುತ್ತಿದೆ, ಸಮಾಜ ಕೂಡ ನಿಧಾನವಾಗಿ ಕಣ್ಣು ತೆರೆಯುತ್ತಿದೆ. ಸಲಿಂಗಕಾಮಿಗಳು ತಮಗೆ ದಕ್ಕಬೇಕಾದ ಹಕ್ಕನ್ನು ಆಗ್ರಹಿಸಿ ಅವಿತುಕೊಂಡಿದ್ದ ಚಿಪ್ಪಿನಿಂದ ಹೊರಬರುತ್ತಿದ್ದಾರೆ.ಸಮಾಜ ಏನೆನ್ನುತ್ತದೋ ಎಂಬ ಹೆದರಿಕೆಯ ಗೂಡಿನಿಂದ ಹೊರಬಂದು ತಮಗೂ ಸಮಾಜದಲ್ಲಿ ತಲೆಯೆತ್ತಿ 37473http://kannada.oneindia.com/img/2009/06/20-homosexuals1.jpg523062homosexualsಸಲಿಂಗ ರತಿ ಸಕ್ರಮ ಇಲ್ಲ: ಕಾನೂನು ಸಚಿವ ಮೊಯ್ಲಿ/news/2009/06/30/now-moily-drags-feet-on-anti-gay-law.htmlನವದೆಹಲಿ, ಜೂ. 30: ಭಾರತೀಯ ದಂಡ ಸಂಹಿತೆ ಕಾಯ್ದೆಯ 377 ನೇ ವಿಧಿಗೆ ತಿದ್ದುಪಡಿ ತರುವುದಾಗಿ ಹೇಳಿದ್ದ ಕೇಂದ್ರ ಸರ್ಕಾರ, ಈಗ ತದ್ವಿರುದ್ಧವಾದ ಹೇಳಿಕೆ ನೀಡಿ ಗೊಂದಲ ಸೃಷ್ಟಿಸಿದೆ. ಸಲಿಂಗ ರತಿಯನ್ನು ಸಕ್ರಮ ಗೊಳಿಸುವ ಬಗ್ಗೆ ಪರಿಶೀಲನೆ ನಡೆಸುವುದಾಗಿ ಈ ಮುಂಚೆ ಹೇಳಿದ್ದ ಕಾನೂನು ಸಚಿವ ಎಂ ವೀರಪ್ಪ ಮೊಯ್ಲಿ ಅವರು ಈಗ ಹಾಗೆ ಹೇಳೇ ಇಲ್ಲ 37658http://kannada.oneindia.com/img/2009/06/30-veerapp-moily3e.jpg523062homosexualsಸಲಿಂಗರತಿ ಕಾನೂನು ಬಾಹಿರವಲ್ಲ, ದಿಲ್ಲಿ ಕೋರ್ಟ್/news/2009/07/02/delhi-high-court-legalizes-homosexuality.htmlನವದೆಹಲಿ, ಜು. 2 : ಸಲಿಂಗಕಾಮ ಕಾನೂನು ಬಾಹಿರವಲ್ಲ ಎಂಬ ಐತಿಹಾಸಿಕ ತೀರ್ಪನ್ನು ದೆಹಲಿಯ ಹೈಕೋರ್ಟ್ ನೀಡಿದೆ. ಭಾರತೀಯ ಸಂವಿಧಾನದ ಕಲಂ 377 ರಲ್ಲಿ ಸಲಿಂಗರತಿ ಕಾನೂನು ಬಾಹಿರ ಎಂದಿರುವುದನ್ನು ತಳ್ಳಿಹಾಕಿರುವ ನ್ಯಾಯಾಲಯ, ಶಿಕ್ಷೆಯ ಮೂಲಕ ಹಕ್ಕನ್ನು ದಮನ ಮಾಡುವುದು ಸರಿಯಲ್ಲ ಎಂದು ಅಭಿಪ್ರಾಯಪಟ್ಟಿದೆ. ಕಳೆದ ಏಳು ವರ್ಷದಿಂದ ಕಾನೂನು ಹೋರಾಟ ನಡೆಸುತ್ತಿದ್ದ ಸಲಿಂಗಕಾಮಿಗಳಿಗೆ ಕೊನೆಗೂ ನ್ಯಾಯಾಲಯದಿಂದ 37719http://kannada.oneindia.com/img/2009/07/02-gay-rights.jpg523062homosexualsಸಲಿಂಗರತಿ ಸಕ್ರಮ ಸರಿಯಲ್ಲ : ಜನಾರ್ದನಸ್ವಾಮಿ/news/2009/07/02/janardhan-swamy-opposes-legalizing-hosexuality.htmlನವದೆಹಲಿ, ಜು. 2 : ಸಲಿಂಗಕಾಮ ಸಕ್ರಮ ಎಂದು ದೆಹಲಿಯ ಹೈಕೋರ್ಟ್ ತೀರ್ಪು ನೀಡಿದ ನಂತರ ನ್ಯಾಯಾಲಯದ ಆದೇಶದ ಪರ ವಿರೋಧಗಳು ವ್ಯಕ್ತವಾಗತೊಡಗಿವೆ. ಇದಕ್ಕೆ ಪ್ರತಿಕ್ರಿಯೆ ನೀಡಿರುವ ಚಿತ್ರದುರ್ಗದ ಬಿಜೆಪಿ ಸಂಸದ ಜನಾರ್ದನಸ್ವಾಮಿ ಅವರು ನಿಸರ್ಗಕ್ಕೆ ವಿರುದ್ಧವಾಗಿರುವ ಸಲಿಂಗರತಿಯಿಂದಾಗಿ ಸಮಾಜದ ಮೇಲೆ ಭಾರಿ ಪರಿಣಾಮ ಬೀರುವ ಸಾಧ್ಯತೆ ಇದೆ ಎಂದು ಆತಂಕ ವ್ಯಕ್ತಪಡಿಸಿದ್ದಾರೆ. ನವದೆಹಲಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ 37725http://kannada.oneindia.com/img/2009/07/02-janardhana-swamy1.jpg523062homosexualsಸಲಿಂಗರತಿ : ಸುಪ್ರಿಂಕೋರ್ಟ್ ಮೆಟ್ಟಿಲೇರಿದ ಬಾಬಾ/news/2009/07/08/baba-ramdev-to-challenge-verdict-on-gay-rights.htmlನವದೆಹಲಿ, ಜು. 8 : ಸಲಿಂಗರತಿ ಸಕ್ರಮ ಎಂದು ದೆಹಲಿ ಹೈಕೋರ್ಟ್ ನೀಡಿರುವ ಆದೇಶವನ್ನು ಪ್ರಶ್ನಿಸಿ ಧಾರ್ಮಿಕ ಗುರು ಬಾಬಾ ರಾಮದೇವ್ ಅವರು ಸುಪ್ರಿಂಕೋರ್ಟ್ ಮೆಟ್ಟಿಲೇರಿದ್ದಾರೆ.ಕಳೆದ ವಾರ ದೆಹಲಿಯ ಹೈಕೋರ್ಟ್ ಸಲಿಂಗರತಿ ನಿಷೇಧದಿಂದ ವ್ಯಕ್ತಿಯ ಹಕ್ಕನ್ನು ಕಸಿದುಕೊಂಡಂತಾಗುತ್ತದೆ. ದೇಶದ ಪ್ರಜೆಗಳಿಗೆ ಸಮಾನತೆ ಹೊಂದಬೇಕು. ಈ ವಿಷಯದಲ್ಲಿ ತಾರತಮ್ಯವೇಕೆ ಎಂದು ಪ್ರಶ್ನಿಸಿ ಎಸ್ ಪಿ ಶಾ ನೇತೃತ್ವದ ಪೀಠ 37856http://kannada.oneindia.com/img/2009/07/08-baba-ramdev1.jpg530444delhi high courtಸಲಿಂಗರತಿ ಕಾನೂನು ಬಾಹಿರವಲ್ಲ, ದಿಲ್ಲಿ ಕೋರ್ಟ್/news/2009/07/02/delhi-high-court-legalizes-homosexuality.htmlನವದೆಹಲಿ, ಜು. 2 : ಸಲಿಂಗಕಾಮ ಕಾನೂನು ಬಾಹಿರವಲ್ಲ ಎಂಬ ಐತಿಹಾಸಿಕ ತೀರ್ಪನ್ನು ದೆಹಲಿಯ ಹೈಕೋರ್ಟ್ ನೀಡಿದೆ. ಭಾರತೀಯ ಸಂವಿಧಾನದ ಕಲಂ 377 ರಲ್ಲಿ ಸಲಿಂಗರತಿ ಕಾನೂನು ಬಾಹಿರ ಎಂದಿರುವುದನ್ನು ತಳ್ಳಿಹಾಕಿರುವ ನ್ಯಾಯಾಲಯ, ಶಿಕ್ಷೆಯ ಮೂಲಕ ಹಕ್ಕನ್ನು ದಮನ ಮಾಡುವುದು ಸರಿಯಲ್ಲ ಎಂದು ಅಭಿಪ್ರಾಯಪಟ್ಟಿದೆ. ಕಳೆದ ಏಳು ವರ್ಷದಿಂದ ಕಾನೂನು ಹೋರಾಟ ನಡೆಸುತ್ತಿದ್ದ ಸಲಿಂಗಕಾಮಿಗಳಿಗೆ ಕೊನೆಗೂ ನ್ಯಾಯಾಲಯದಿಂದ 37719http://kannada.oneindia.com/img/2009/07/02-gay-rights.jpg530444delhi high courtಸಲಿಂಗರತಿ ಸಕ್ರಮ ಸರಿಯಲ್ಲ : ಜನಾರ್ದನಸ್ವಾಮಿ/news/2009/07/02/janardhan-swamy-opposes-legalizing-hosexuality.htmlನವದೆಹಲಿ, ಜು. 2 : ಸಲಿಂಗಕಾಮ ಸಕ್ರಮ ಎಂದು ದೆಹಲಿಯ ಹೈಕೋರ್ಟ್ ತೀರ್ಪು ನೀಡಿದ ನಂತರ ನ್ಯಾಯಾಲಯದ ಆದೇಶದ ಪರ ವಿರೋಧಗಳು ವ್ಯಕ್ತವಾಗತೊಡಗಿವೆ. ಇದಕ್ಕೆ ಪ್ರತಿಕ್ರಿಯೆ ನೀಡಿರುವ ಚಿತ್ರದುರ್ಗದ ಬಿಜೆಪಿ ಸಂಸದ ಜನಾರ್ದನಸ್ವಾಮಿ ಅವರು ನಿಸರ್ಗಕ್ಕೆ ವಿರುದ್ಧವಾಗಿರುವ ಸಲಿಂಗರತಿಯಿಂದಾಗಿ ಸಮಾಜದ ಮೇಲೆ ಭಾರಿ ಪರಿಣಾಮ ಬೀರುವ ಸಾಧ್ಯತೆ ಇದೆ ಎಂದು ಆತಂಕ ವ್ಯಕ್ತಪಡಿಸಿದ್ದಾರೆ. ನವದೆಹಲಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ 37725http://kannada.oneindia.com/img/2009/07/02-janardhana-swamy1.jpg530444delhi high courtಸಲಿಂಗ ಅಂದ್ರೆ ಸ್ವಚ್ಛಂದ ಕಾಮವೇ/news/2009/07/05/homosexuality-immoral-but-not-criminal.html''A new morality must evolve that is based on a true understanding of human nature, that is also consistent with its biology. Homosexuality has been part of the human condition for as long as human beings have existed. The Delhi High 37790http://kannada.oneindia.com/img/2009/07/05-gay.2.jpg530444delhi high courtಸಲಿಂಗಕ್ಕೇಕೆ ವಿರೋಧ : ಸುಪ್ರಿಂಕೋರ್ಟ್/news/2009/07/09/sc-issues-notice-to-centre-on-gay-sex.htmlನವದೆಹಲಿ, ಜು. 9 : ಸಲಿಂಗರತಿ ಸಕ್ರಮ ಪ್ರಶ್ನಿಸಿ ಮೇಲ್ಮನವಿ ಸಲ್ಲಿಸಿದ್ದ ಕೇಂದ್ರ ಸರಕಾರ ಹಾಗೂ ನಾಜ್ ಸಂಘಟನೆಗೆ ಸುಪ್ರಿಂಕೋರ್ಟ್ ನೋಟಿಸ್ ಜಾರಿ ಮಾಡಿದ್ದು, ಜುಲೈ 20ರೊಳಗೆ ವಿವರಣೆ ಸಲ್ಲಿಸುವಂತೆ ತಾಕೀತು ಮಾಡಿದೆ. ಕಳೆದ ಜುಲೈ 2 ರಂದು ದೆಹಲಿಯ ಎಸ್ ಪಿ ಶಾ ಹಾಗೂ ಎಸ್ ಮುರಲೀಧರ್ ನೇತೃತ್ವ ದೆಹಲಿ ಹೈಕೋರ್ಟ್ ಪೀಠ ಸಲಿಂಗರತಿ ಶಿಕ್ಷಾರ್ಹವಲ್ಲ 37884http://kannada.oneindia.com/img/2009/07/09-supreme-court1.jpg530444delhi high courtಸಲಿ೦ಗರತಿಗಳ ಶೋಷಣೆ ಬೇಡ : ಮೊಯ್ಲಿ/news/2009/08/03/veerappa-moily-appeal-not-to-condemn-homosex.htmlನವದೆಹಲಿ, ಆ. 3 : ಪರಸ್ಪರ ಸಮ್ಮತಿ ಮೇರೆಗೆ ನಡೆಯುವ ಸಲಿ೦ಗರತಿ ಅಪರಾಧವಲ್ಲ ಎ೦ದು ತೀರ್ಪು ನೀಡಿರುವ ದೆಹಲಿ ಉಚ್ಚನ್ಯಾಯಾಲಯದ ತೀರ್ಪು ಅಧ್ಯಯನ ಮಾಡಿ ದಾಖಲಾತಿಗಳನ್ನು ಗುರುತಿಸಿರುವ ತೀರ್ಪು. ಸಲಿ೦ಗರತಿಯನ್ನು ನಿಷೇಧಿಸುವ ಭಾರತೀಯ ದ೦ಡ ಸ೦ಹಿತೆ ಕಲ೦ 377 ಸಲಿಂಗಕಾಮಿಗಳನ್ನು ಶೋಷಣೆ ಮಾಡುವ ಸಾಧನವಾಗಬಾರದು ಎ೦ದು ಕೇ೦ದ್ರ ಕಾನೂನು ಸಚಿವ ವೀರಪ್ಪ ಮೊಯ್ಲಿ ಅಭಿಪ್ರಾಯಪಟಿದ್ದಾರೆ.ಈ ಹಿ೦ದೆ ಕೂಡಾ 38373http://kannada.oneindia.com/img/2009/08/03-veerapp-moily3e.jpg528665law minister veerappa moilyಸಲಿಂಗ ರತಿ ಸಕ್ರಮ ಇಲ್ಲ: ಕಾನೂನು ಸಚಿವ ಮೊಯ್ಲಿ/news/2009/06/30/now-moily-drags-feet-on-anti-gay-law.htmlನವದೆಹಲಿ, ಜೂ. 30: ಭಾರತೀಯ ದಂಡ ಸಂಹಿತೆ ಕಾಯ್ದೆಯ 377 ನೇ ವಿಧಿಗೆ ತಿದ್ದುಪಡಿ ತರುವುದಾಗಿ ಹೇಳಿದ್ದ ಕೇಂದ್ರ ಸರ್ಕಾರ, ಈಗ ತದ್ವಿರುದ್ಧವಾದ ಹೇಳಿಕೆ ನೀಡಿ ಗೊಂದಲ ಸೃಷ್ಟಿಸಿದೆ. ಸಲಿಂಗ ರತಿಯನ್ನು ಸಕ್ರಮ ಗೊಳಿಸುವ ಬಗ್ಗೆ ಪರಿಶೀಲನೆ ನಡೆಸುವುದಾಗಿ ಈ ಮುಂಚೆ ಹೇಳಿದ್ದ ಕಾನೂನು ಸಚಿವ ಎಂ ವೀರಪ್ಪ ಮೊಯ್ಲಿ ಅವರು ಈಗ ಹಾಗೆ ಹೇಳೇ ಇಲ್ಲ 37658http://kannada.oneindia.com/img/2009/06/30-veerapp-moily3e.jpg528665law minister veerappa moilyಸಲಿಂಗರತಿ ಕಾನೂನು ಬಾಹಿರವಲ್ಲ, ದಿಲ್ಲಿ ಕೋರ್ಟ್/news/2009/07/02/delhi-high-court-legalizes-homosexuality.htmlನವದೆಹಲಿ, ಜು. 2 : ಸಲಿಂಗಕಾಮ ಕಾನೂನು ಬಾಹಿರವಲ್ಲ ಎಂಬ ಐತಿಹಾಸಿಕ ತೀರ್ಪನ್ನು ದೆಹಲಿಯ ಹೈಕೋರ್ಟ್ ನೀಡಿದೆ. ಭಾರತೀಯ ಸಂವಿಧಾನದ ಕಲಂ 377 ರಲ್ಲಿ ಸಲಿಂಗರತಿ ಕಾನೂನು ಬಾಹಿರ ಎಂದಿರುವುದನ್ನು ತಳ್ಳಿಹಾಕಿರುವ ನ್ಯಾಯಾಲಯ, ಶಿಕ್ಷೆಯ ಮೂಲಕ ಹಕ್ಕನ್ನು ದಮನ ಮಾಡುವುದು ಸರಿಯಲ್ಲ ಎಂದು ಅಭಿಪ್ರಾಯಪಟ್ಟಿದೆ. ಕಳೆದ ಏಳು ವರ್ಷದಿಂದ ಕಾನೂನು ಹೋರಾಟ ನಡೆಸುತ್ತಿದ್ದ ಸಲಿಂಗಕಾಮಿಗಳಿಗೆ ಕೊನೆಗೂ ನ್ಯಾಯಾಲಯದಿಂದ 37719http://kannada.oneindia.com/img/2009/07/02-gay-rights.jpg528665law minister veerappa moilyಸಲಿಂಗರತಿ ಸಕ್ರಮ ಸರಿಯಲ್ಲ : ಜನಾರ್ದನಸ್ವಾಮಿ/news/2009/07/02/janardhan-swamy-opposes-legalizing-hosexuality.htmlನವದೆಹಲಿ, ಜು. 2 : ಸಲಿಂಗಕಾಮ ಸಕ್ರಮ ಎಂದು ದೆಹಲಿಯ ಹೈಕೋರ್ಟ್ ತೀರ್ಪು ನೀಡಿದ ನಂತರ ನ್ಯಾಯಾಲಯದ ಆದೇಶದ ಪರ ವಿರೋಧಗಳು ವ್ಯಕ್ತವಾಗತೊಡಗಿವೆ. ಇದಕ್ಕೆ ಪ್ರತಿಕ್ರಿಯೆ ನೀಡಿರುವ ಚಿತ್ರದುರ್ಗದ ಬಿಜೆಪಿ ಸಂಸದ ಜನಾರ್ದನಸ್ವಾಮಿ ಅವರು ನಿಸರ್ಗಕ್ಕೆ ವಿರುದ್ಧವಾಗಿರುವ ಸಲಿಂಗರತಿಯಿಂದಾಗಿ ಸಮಾಜದ ಮೇಲೆ ಭಾರಿ ಪರಿಣಾಮ ಬೀರುವ ಸಾಧ್ಯತೆ ಇದೆ ಎಂದು ಆತಂಕ ವ್ಯಕ್ತಪಡಿಸಿದ್ದಾರೆ. ನವದೆಹಲಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ 37725http://kannada.oneindia.com/img/2009/07/02-janardhana-swamy1.jpg528665law minister veerappa moilyಸಲಿಂಗರತಿ : ಸುಪ್ರಿಂಕೋರ್ಟ್ ಮೆಟ್ಟಿಲೇರಿದ ಬಾಬಾ/news/2009/07/08/baba-ramdev-to-challenge-verdict-on-gay-rights.htmlನವದೆಹಲಿ, ಜು. 8 : ಸಲಿಂಗರತಿ ಸಕ್ರಮ ಎಂದು ದೆಹಲಿ ಹೈಕೋರ್ಟ್ ನೀಡಿರುವ ಆದೇಶವನ್ನು ಪ್ರಶ್ನಿಸಿ ಧಾರ್ಮಿಕ ಗುರು ಬಾಬಾ ರಾಮದೇವ್ ಅವರು ಸುಪ್ರಿಂಕೋರ್ಟ್ ಮೆಟ್ಟಿಲೇರಿದ್ದಾರೆ.ಕಳೆದ ವಾರ ದೆಹಲಿಯ ಹೈಕೋರ್ಟ್ ಸಲಿಂಗರತಿ ನಿಷೇಧದಿಂದ ವ್ಯಕ್ತಿಯ ಹಕ್ಕನ್ನು ಕಸಿದುಕೊಂಡಂತಾಗುತ್ತದೆ. ದೇಶದ ಪ್ರಜೆಗಳಿಗೆ ಸಮಾನತೆ ಹೊಂದಬೇಕು. ಈ ವಿಷಯದಲ್ಲಿ ತಾರತಮ್ಯವೇಕೆ ಎಂದು ಪ್ರಶ್ನಿಸಿ ಎಸ್ ಪಿ ಶಾ ನೇತೃತ್ವದ ಪೀಠ 37856http://kannada.oneindia.com/img/2009/07/08-baba-ramdev1.jpg528665law minister veerappa moilyಸಲಿಂಗಕ್ಕೇಕೆ ವಿರೋಧ : ಸುಪ್ರಿಂಕೋರ್ಟ್/news/2009/07/09/sc-issues-notice-to-centre-on-gay-sex.htmlನವದೆಹಲಿ, ಜು. 9 : ಸಲಿಂಗರತಿ ಸಕ್ರಮ ಪ್ರಶ್ನಿಸಿ ಮೇಲ್ಮನವಿ ಸಲ್ಲಿಸಿದ್ದ ಕೇಂದ್ರ ಸರಕಾರ ಹಾಗೂ ನಾಜ್ ಸಂಘಟನೆಗೆ ಸುಪ್ರಿಂಕೋರ್ಟ್ ನೋಟಿಸ್ ಜಾರಿ ಮಾಡಿದ್ದು, ಜುಲೈ 20ರೊಳಗೆ ವಿವರಣೆ ಸಲ್ಲಿಸುವಂತೆ ತಾಕೀತು ಮಾಡಿದೆ. ಕಳೆದ ಜುಲೈ 2 ರಂದು ದೆಹಲಿಯ ಎಸ್ ಪಿ ಶಾ ಹಾಗೂ ಎಸ್ ಮುರಲೀಧರ್ ನೇತೃತ್ವ ದೆಹಲಿ ಹೈಕೋರ್ಟ್ ಪೀಠ ಸಲಿಂಗರತಿ ಶಿಕ್ಷಾರ್ಹವಲ್ಲ 37884http://kannada.oneindia.com/img/2009/07/09-supreme-court1.jpgnews"> ಸಲಿಂಗರತಿ ಕಾನೂನು ಬಾಹಿರವಲ್ಲ, ದಿಲ್ಲಿ ಕೋರ್ಟ್ | Delhi High Court | Homosexuality | Section 377 of IPC | ಸಲಿಂಗರತಿ ಕಾನೂನು ಬಾಹಿರವಲ್ಲ, ದಿಲ್ಲಿ ಕೋರ್ಟ್ - Kannada Oneindia

ಸಲಿಂಗರತಿ ಕಾನೂನು ಬಾಹಿರವಲ್ಲ, ದಿಲ್ಲಿ ಕೋರ್ಟ್

Delhi High Court legalizes homosexuality
ನವದೆಹಲಿ, ಜು. 2 : ಸಲಿಂಗಕಾಮ ಕಾನೂನು ಬಾಹಿರವಲ್ಲ ಎಂಬ ಐತಿಹಾಸಿಕ ತೀರ್ಪನ್ನು ದೆಹಲಿಯ ಹೈಕೋರ್ಟ್ ನೀಡಿದೆ. ಭಾರತೀಯ ಸಂವಿಧಾನದ ಕಲಂ 377 ರಲ್ಲಿ ಸಲಿಂಗರತಿ ಕಾನೂನು ಬಾಹಿರ ಎಂದಿರುವುದನ್ನು ತಳ್ಳಿಹಾಕಿರುವ ನ್ಯಾಯಾಲಯ, ಶಿಕ್ಷೆಯ ಮೂಲಕ ಹಕ್ಕನ್ನು ದಮನ ಮಾಡುವುದು ಸರಿಯಲ್ಲ ಎಂದು ಅಭಿಪ್ರಾಯಪಟ್ಟಿದೆ.

ಕಳೆದ ಏಳು ವರ್ಷದಿಂದ ಕಾನೂನು ಹೋರಾಟ ನಡೆಸುತ್ತಿದ್ದ ಸಲಿಂಗಕಾಮಿಗಳಿಗೆ ಕೊನೆಗೂ ನ್ಯಾಯಾಲಯದಿಂದ ಜಯ ಸಿಕ್ಕಿದೆ. ಸಮಾನ ಲಿಂಗಿಗಳು ತಮ್ಮ ಇಷ್ಟಾನುಸಾರ ಲೈಂಗಿಕ ಕ್ರಿಯೆ ನಡೆಸಿದರೆ ತಪ್ಪೇನಿದೆ. ಅನಗತ್ಯವಾಗಿ ಒಬ್ಬ ಹಕ್ಕನ್ನು ದಮನ ಮಾಡುವುದು ಎಷ್ಟು ಸರಿ ಎಂದು ನ್ಯಾಯಾಲಯ ಪ್ರಶ್ನಿಸಿದೆ.

ನ್ಯಾಯಮೂರ್ತಿ ಅಜಿತ್ ಪ್ರಕಾಶ್ ಶಾ ಮತ್ತು ನ್ಯಾಯಮೂರ್ತಿ ಎಸ್ ಮುರಲೀಧರ್ ಅವರನ್ನು ಒಳಗೊಂಡ ಪೀಠ ಈ ಐತಿಹಾಸಿಕ ಮಹತ್ವದ ತೀರ್ಪನ್ನು ನೀಡಿದೆ. ಭಾರತೀಯ ಸಂವಿಧಾನದ ಕಲಂ 377 ಕಾಯ್ದೆ ಕ್ರಿಮಿನಲ್ ಎನ್ನುವುದಾದರೆ ಕಲಂ 21 ರ ಅಡಿಯಲ್ಲಿ ಕಾನೂನು ಉಲ್ಲಂಘನೆ ಮಾಡಿದಂತಾಗುತ್ತದೆ. ಭಾರತದ ಸಂವಿಧಾನದ ಪ್ರಕಾರ ಭಾರತೀಯರಿಗೆ ಸಮಾನ ಹಕ್ಕು ನೀಡಬೇಕು. ಅವರು ಇಷ್ಟದಂತೆ ಬದುಕಲು ಅವಕಾಶ ಮಾಡಿಕೊಡಬೇಕು ಎಂದು ನ್ಯಾಯಾಲಯ ಹೇಳಿದೆ.

ಭಾರತೀಯ ದಂಡ ಸಂಹಿತೆ 377 ನೇ ವಿಧಿಗೆ ತಿದ್ದುಪಡಿ ತರುವ ಕುರಿತು ಭಾರತೀಯ ಮುಸ್ಲಿಂ ಸಂಘಟನೆಗಳು ತೀವ್ರವಾಗಿ ವಿರೋಧಿಸಿದ್ದವು. ಸಲಿಂಗ ರತಿ ಎನ್ನುವುದು ಅಪರಾಧ ಎಂದು ಪರಿಗಣಿಸಲಾಗಿದೆ. ಸಲಿಂಗರತಿ ಸಕ್ರಮಗೊಳಿಸುವುದರಿಂದ ನೈತಿಕತೆ ಮತ್ತು ಧಾರ್ಮಿಕ ಆಚರಣೆಗಳು ಮೇಲೆ ದಾಳಿ ನಡೆಸಿದಂತಾಗುತ್ತದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದವು.

ಭಾರತೀಯ ದಂಡ ಸಂಹಿತೆ ಕಾಯ್ದೆಯ 377 ನೇ ವಿಧಿಗೆ ತಿದ್ದುಪಡಿ ತರುವುದಾಗಿ ಹೇಳಿದ್ದ ಕೇಂದ್ರ ಸರ್ಕಾರ, ನಂತರ ತದ್ವಿರುದ್ಧವಾದ ಹೇಳಿಕೆ ನೀಡಿ ಗೊಂದಲ ಸೃಷ್ಟಿಸಿತ್ತು. ಸಲಿಂಗ ರತಿಯನ್ನು ಸಕ್ರಮಗೊಳಿಸುವ ಬಗ್ಗೆ ಪರಿಶೀಲನೆ ನಡೆಸುವುದಾಗಿ ಈ ಮುಂಚೆ ಹೇಳಿದ್ದ ಕಾನೂನು ಸಚಿವ ಎಂ ವೀರಪ್ಪ ಮೊಯ್ಲಿ ಅವರು ನಂತರ ಹಾಗೇ ಹೇಳೇ ಇಲ್ಲ ಎಂದು ಹೇಳಿ ವಿವಾದದಿಂದ ಪಾರಾಗಿದ್ದರು.

(ಏಜನ್ಸೀಸ್)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+