ಎಂಕೆಯೊಂದಿಗೆ ಸುಖ ದುಃಖ ಹಂಚಿಕೊಂಡ ಸಿಎಂ

ಮುಖ್ಯಮಂತ್ರಿ ಕರುಣಾನಿಧಿ ಅವರು ನನ್ನನ್ನು ದೂರವಾಣಿ ಮೂಲಕ ಸಂಪರ್ಕಿಸಿ ಭೇಟಿ ಮಾಡಲು ಆಸಕ್ತಿ ತೋರಿಸಿದರು. ಆದರೆ, ಅವರ ವಯಸ್ಸು, ಅನುಭವ ಮತ್ತು ಅವರು ಭಾರತದ ಹಿರಿಯ ರಾಜಕಾರಣಿ ಎಂಬ ಅಂಶಗಳನ್ನು ಗಮನದಲ್ಲಿಸಿರಿಕೊಂಡು ಚೆನ್ನೈನ ಗೋಪಾಲಪುರಂನಲ್ಲಿರುವ ಅವರ ನಿವಾಸಕ್ಕೆ ಭೇಟಿ ನೀಡಿ ಚರ್ಚೆ ನಡೆಸಿದೆ. ಚರ್ಚೆಯಲ್ಲಿ ಕಾವೇರಿ ಮತ್ತು ಹೊಗೇನಕಲ್ ವಿಷಯಗಳ ಬಗ್ಗೆ ಮಾತುಕತೆ ನಡೆಸಲಿಲ್ಲ ಎಂದು ಯಡಿಯೂರಪ್ಪ ಸ್ಪಷ್ಟಪಡಿಸಿದರು.
(ದಟ್ಸ್ ಕನ್ನಡ ವಾರ್ತೆ)












Click it and Unblock the Notifications