35075bengaluruಪತ್ನಿಯರಿಂದ ಅತಂತ್ರರಾದ ಗಂಡಂದಿರ ಸ್ವಾತಂತ್ರ್ಯ ಕಹಳೆ/news/2009/08/04/harassed-husbands-meet-on-august-15-in-shimla.htmlಬೆಂಗಳೂರು, ಆ. 4 : ಹೆಂಡತಿಯೊಬ್ಬಳು ಮನೆಯೊಳಗಿದ್ದರೆ ನನಗದು ಕೋಟಿ ರುಪಾಯಿ ಎಂದು ಪ್ರೇಮಕವಿ ಕೆಎಸ್ ನರಸಿಂಹಸ್ವಾಮಿಯವರು ಹೆಂಡತಿಯನ್ನು ಕೋಟಿ ರುಪಾಯಿಗೆ ಹೋಲಿಸಿದ್ದಾರೆ. ಆದರೆ ಅದೇ ಕೋಟಿ ರುಪಾಯಿಯ ಹೆಂಡತಿಯರಿಂದ ಪೀಡನೆಗೊಳಗಾಗಿ ಕೋತಿಯಂತಾಗಿರುವ ಗಂಡಂದಿರು ಆಗಸ್ಟ್ 15ರಂದು ಸ್ವಾತಂತ್ರ್ಯ ಬಯಸಿ ಶೀಮ್ಲಾದಲ್ಲಿ ಸಮಾವೇಶ ನಡೆಸಲಿದ್ದಾರೆ.ದೇಶದೆಲ್ಲೆಡೆ ವರದಕ್ಷಿಣೆ ಸಾವು, ಪತಿಯರಿಂದ ಪತ್ನಿಯರ ಮೇಲೆ ದೌರ್ಜನ್ಯದಂತಹ ಸುದ್ದಿಗಳೇ ಪ್ರಾಮುಖ್ಯತೆ ಪಡೆಯುತ್ತವೆ. 38422http://kannada.oneindia.com/img/2009/08/04-harassed-husband1.jpg35075bengaluruಸ೦ತ್ರಸ್ತರಿಗಾಗಿ ಸಿಎಂ ಪಾದಯಾತ್ರೆ/news/2009/10/06/yeddyurappa-and-his-colleagues-does-padayatra.htmlಬೆಂಗಳೂರು, ಅ. 6 : ರಾಜ್ಯದ ಉತ್ತರ ಕರ್ನಾಟಕ ಭಾಗದಲ್ಲಿ ಭಾರೀ ಮಳೆಯ ಪ್ರವಾಹದಿ೦ದಾಗಿ ತತ್ತರಿಸಿರುವ ಸ೦ತ್ರಸ್ತರ ನೆರವಿಗೆ ಮುಖ್ಯಮ೦ತ್ರಿಗಳು, ಸಚಿವರು, ಸ೦ಸದರು ಮತ್ತು ಜನಪ್ರತಿನಿಧಿಗಳೊ೦ದಿಗೆ ಅಕ್ಟೋಬರ್ 7ರ೦ದು ಬೆ೦ಗಳೂರಿನಲ್ಲಿ ಪಾದಯಾತ್ರೆ ನಡೆಸಲಿದ್ದಾರೆ.ನಗರದಲ್ಲಿ ಸುದ್ದಿಗಾರರೊ೦ದಿಗೆ ಮಾತನಾಡುತ್ತಿದ್ದ ಅವರು, ನೆರೆಹಾವಳಿಯಿ೦ದ ಮನೆ, ಮಠ ಕಳೆದುಕೊ೦ಡ ನಿರಾಶ್ರಿತರಾಗಿರುವ ಜನತೆಗೆ ನೆರವು ನೀಡಲು ಬೆ೦ಗಳೂರಿನ ಬೀದಿಗಳಲ್ಲಿ ಮನೆ-ಮನೆಗೆ ಹೋಗಿ ದೇಣಿಗೆ ಸ೦ಗ್ರಹಿಸುವುದಾಗಿ 39536http://kannada.oneindia.com/img/2009/10/06-yediyurappa-oath2.jpg35075bengaluruಪ್ರವಾಹ ನಿಧಿ : ಅವರೆಲ್ಲಿ ಐಟಿ ಮಂದಿ?/news/2009/10/08/flood-corporates-conspicuous-by-their-absence.htmlಉತ್ತರ ಕರ್ನಾಟಕದಲ್ಲಿ ಆಗಿರುವ ಜಲಪ್ರಳಯಕ್ಕೆ ಲಕ್ಷಾಂತರ ಮಂದಿ ವಸತಿಹೀನರಾಗಿರುವ ತಿಳಿದಿರುವ ಸಂಗತಿ. ಪ್ರವಾಹಕ್ಕೀಡಾಗಿರುವ ನತದೃಷ್ಟರ ಪುನರ್ ವಸತಿಗೆ ನೂರಾರು ಕೋಟಿ ರುಪಾಯಿಗಳ ಅವಶ್ಯಕತೆ ಇದೆ. ಮನೆಯಿಲ್ಲ, ಮಠಯಿಲ್ಲ, ವರುಣ ಮುನಿಸಿಗೆ ಪ್ರವಾಹದ ಅಬ್ಬರಕ್ಕೆ ಎಲ್ಲವೂ ಕಳೆದುಹೋಗಿದೆ. ಇಂತಹ ಸಂಕಷ್ಟ ಸಮಯದಲ್ಲಿ ಅವರ ಕೈಹಿಡಿಯುವ ಮೂಲಕ ಮಾನವೀಯತೆ ಮೆರೆಯಬೇಕಿದೆ. ಇದೇ ಕಾರಣಕ್ಕೆ ನಿಧಿ ಸಂಗ್ರಹಕ್ಕಾಗಿ ಬುಧವಾರ ಬೆಂಗಳೂರಿನಲ್ಲಿ ಮುಖ್ಯಮಂತ್ರಿ 39576http://kannada.oneindia.com/img/2009/10/08-wipro-logo.jpg35075bengaluruಬೆಂಗಳೂರಿನಲ್ಲಿ ಆಸ್ಕರ್ ವಿಜೇತ ಸ್ಮೈಲ್ ಪಿಂಕಿ/movies/headlines/2009/10/08-smile-pinki-in-bengaluru-pvr-cinemas.html2009ರ ಆಸ್ಕರ್ ಪ್ರಶಸ್ತಿ ವಿಜೇತ ಸಾಕ್ಷ್ಯಚಿತ್ರ 'ಸ್ಮೈಲ್ ಪಿಂಕಿ' ಬೆಂಗಳೂರಿನ ಪಿವಿಆರ್ ಚಿತ್ರಮಂದಿರಗಳಲ್ಲಿ ಬುಧವಾರದಿಂದ(ಅ.7) ಪ್ರದರ್ಶನಗೊಳ್ಳುತ್ತಿದೆ. ಒಂದು ವಾರ ಕಾಲ ಈ ಚಿತ್ರ ನಗರದಲ್ಲಿ ಪ್ರದರ್ಶನ ಕಾಣಲಿದೆ. ಈಗಾಗಲೇ ಈ ಚಿತ್ರ ಮುಂಬೈ ಮತ್ತು ಚೆನ್ನೈ ನಗರಗಳಲ್ಲಿ ಪ್ರದರ್ಶನಗೊಂಡು ಉತ್ತಮ ಪ್ರತಿಕ್ರಿಯೆಗೆ ಪಾತ್ರವಾಗಿದೆ.'ಸ್ಮೈಲ್ ಪಿಂಕಿ' ಚಿತ್ರ ಭಾರತದ ಐದು ನಗರಗಳಲ್ಲಿ ಪ್ರದರ್ಶನಗೊಳ್ಳತ್ತಿದ್ದು ದೆಹಲಿ ಮತ್ತು ವಾರಣಾಸಿಗಳಲ್ಲೂ 39579http://kannada.oneindia.com/img/2009/10/08-smile-pinki1.jpg35075bengaluruಹಸಿವು ಹೆಚ್ಚಿಸುವ ದಂಟಿನ ಸೊಪ್ಪಿನ ಪಲ್ಯ/recipe/palya/2009/1008-dantina-soppina-palya.htmlಹೆಚ್ಚು ನಾರಿನಂಶ ಹೊಂದಿರುವ ದಂಟಿನ ಸೊಪ್ಪಿನ ಪಲ್ಯ ಊಟದ ರುಚಿಯನ್ನು ಹೆಚ್ಚಿಸುತ್ತದೆ ಮಾತ್ರವಲ್ಲ ಆರೋಗ್ಯಕ್ಕೂ ಹಿತಕರ. ದಂಟಿನ ಸೊಪ್ಪಿನ ಪಲ್ಯವನ್ನು ಬಿಸಿಬಿಸಿ ಅನ್ನದೊಂದಿಗೆ ತುಪ್ಪ ಬೆರೆಸಿ ತಿಂದರೆ ನಿಮಗೆ ಗೊತ್ತಿಲ್ಲದಂತೆಯೇ ಎರಡು ತುತ್ತು ಜಾಸ್ತಿಯೇ ಹೊಟ್ಟೆಗಿಳಿದಿರುತ್ತದೆ. ಚಪಾತಿ, ರೊಟ್ಟಿಯೊಡನೆಯೂ ದಂಟಿನ ಸೊಪ್ಪಿನ ಪಲ್ಯವನ್ನು ತಿನ್ನಬಹುದು.* ಭಾರತಿ ಎಚ್ಎಸ್, ಬೆಂಗಳೂರುಬೇಕಾಗುವ ಪದಾರ್ಥಗಳುದಂಟಿನ ಸೊಪ್ಪು ಒಂದು ಬಟ್ಟಲುಬೆಳ್ಳುಳ್ಳಿ ಆರು ಎಸಳು 39590http://kannada.oneindia.com/img/2009/10/08-dantina-soppina-palya1.jpg110003nriರೋಗಿಗಳ ನೋವಿಳಿಸಿದ ನರಸಿಂಹಮೂರ್ತಿಗೆ ಥ್ಯಾಂಕ್ಸ್‌/mixed-bag/health/2007/150307narasimhamurthy_injection.htmlಆಸ್ಪತ್ರೆಯಲ್ಲಿ ವೈದ್ಯರ ಸೂಜಿ ನೋಡಿದರೆ, ಏನೋ ದಿಗಿಲು! ರಕ್ತ ಪರೀಕ್ಷೆ ಮತ್ತಿತರ ಕಾರಣಗಳಿಗಾಗಿ ಪದೇಪದೇ ಸೂಜಿ ಚುಚ್ಚಿಸಿಕೊಳ್ಳುವುದೆಂದರೆ ಇನ್ನೂ ಕಷ್ಟ! ಇಂತಹ ಕಷ್ಟಗಳಿಗೆ ಪೂರ್ಣ ವಿರಾಮ ಹಾಕಿದವರು; ನಮ್ಮವರು. ಬೆಂಗಳೂರು ಮೂಲದ ಡಾ. ನರಸಿಂಹಮೂರ್ತಿ ಅವರ ಹೊಸ ಸಂಶೋಧನೆ, ಅನೇಕ ರೋಗಿಗಳಿಗೆ ವರದಾನ! * ದಟ್ಸ್‌ ಕನ್ನಡ ನ್ಯೂಸ್‌ ಡೆಸ್ಕ್‌ ಕ್ಯಾನ್ಸರ್‌, ಏಡ್ಸ್‌ ಮೊದಲಾದ ಮಾರಕ ಕಾಯಿಲೆಗಳಿಂದ 6035http://kannada.oneindia.com/img/2009/08/04-narasimhamurthy2.jpg110003nriಮನೆಯಿಂದ ಮನೆಗೆ/column/nataraj/2004/151204mane.htmlಸುಮಾರು ಇಪ್ಪತ್ತೆರಡು ವರ್ಷಗಳು ನಮಗೆ ನೆರಳಾಗಿದ್ದ ಮಾಂಟ್‌ಗಮರಿ ವಿಲೇಜ್‌ನಲ್ಲಿದ್ದ (ಕೆಲ ವರ್ಷಗಳ ಹಿಂದೆ ಆ ಊರು ಗೈಥರ್ಸ್‌ಬರ್ಗ್‌ನ ಒಂದು ಭಾಗವಾಗಿತ್ತು) ನಮ್ಮ ಮನೆಯನ್ನು ಬಿಟ್ಟು ಅಲ್ಲಿಂದ ಅಷ್ಟೇನೂ ದೂರವಿಲ್ಲದ ಪೊಟೋಮೆಕ್‌ನಲ್ಲಿನ ಮತ್ತೊಂದು ಮನೆಗೆ ಬಂದು ನೆಲೆಸಿದ್ದೆಲ್ಲ , ಒಂದು ಅಯೋಜಿತ ಕಾರ್ಯಕ್ರಮದಂತೆ ನಮಗೇ ತಿಳಿಯದಂತೆ ನಡೆದುಹೋದದ್ದನ್ನು ನೆನೆಸಿಕೊಂಡರೆ ಆಶ್ಚರ್ಯವಾಗುತ್ತದೆ.ಯಾವ ದೀರ್ಘವಾದ ಯೋಚನೆ/ಯೋಜನೆಗಳನ್ನೂ ಮಾಡದೆ, ನಾವಿದ್ದ ಮನೆಯನ್ನು ಮಾರುವ 10987http://kannada.oneindia.com/img/2009/09/23-home-sweet-home-00.gif110003nriಅತ್ತೆಗೊಂದು ಕಾಲ ಸೊಸೆಗೊಂದು ಕಾಲ/nri/article/2008/1230-walk-the-quarrel-with-my-hubby.htmlಬೇರೆಯವರು ಏನಾದರೂ ಮಾಡಿದಾಗ ನಗುತ್ತೇವೆ ಆದರೆ, ನಮಗೇ ಅಂಥ ಸ್ಥಿತಿ ಬಂದಾಗ ಏನು ಮಾಡಬೇಕು? ಹೌದುರೀ, ಎಲ್ಲರಿಗೂ ಒಂದು ಕಾಲ ಬಂದೇ ಬರತ್ತೆ. ಸುಮ್ಮನೆ ನಕ್ಕು ಸುಮ್ಮನಾಗಬೇಕು ಅಂತಾರೆ ಇಲ್ಲೊಬ್ಬ ಗೃಹಿಣಿ.* ಭಾವನಾ ರಾವ್, ಝೆಕ್ ರಿಪಬ್ಲಿಕ್'ಟೆಲಿಗ್ರಾಫ್" ದಿನಪತ್ರಿಕೆ ಓದ್ತಾ ಇದ್ದೆ, ಒಳಪುಟವೊಂದರಲ್ಲಿದ್ದ ತಲೆಬರಹ ಫಕ್ಕನೆ ಗಮನ ಸೆಳೆಯಿತು- I am becoming my mother-in-law! ಒಂದೇ 33772http://kannada.oneindia.com/img/2008/12/30-bhavana-kiran1.jpg110003nriಮುಸ್ಸಂಜೆ/nri/poem/2009/0309-twilight-poem-by-dinesh-udupi.htmlಬಿರುಕು ಕಡ್ಡಿ ಚಾಪೆ, ವಿಕಾರ ತೂತಿನ ಹಾಸುಜಿಡ್ಡು ತುಂಬಿದ ದಿಂಬಿಗೆ ಬೋರಲು ಮುಖದ ಕಂಬನಿಎದೆಯಲ್ಲಿ ಇರದ ಛಾತಿ, ಕನಸು ತುಂಬಿದ ಮನಸುಸ್ಫೂರ್ತಿಯಿದ್ದಳು ಅಲ್ಲಿ ಬೆಳ್ಳಂಬೆಳಕಿನ ರಾಣಿಲೂನಾ ಹುಡುಗಿಯ ಎಸಳ ಕತ್ತಲ್ಲಿ ಹಾರಾಡುವ ನವಿರುಹರಿದಾಡಿದ ಕೈಗಳಿಗೆ ಮೆತ್ತಿಕೊಳ್ಳುವ ಮತ್ತಿನ ಮದ ಬಳಲಿಸಿದ ಬದುಕ ಕತ್ತು ಹಿಡಿವ ದ್ವೇಷದ ಹರಳುನೆಲ ಕುಟ್ಟಿದ ಧೂಳಿಗೆ ಸಾಕ್ಷಿ - ಮೌನವಾದ ಸ್ಫೂರ್ತಿ 35094http://kannada.oneindia.com/img/2009/03/09-dinesh1.jpg110003nriಯುಗಾದಿಯಂದು ಹೊಸ ಕನ್ನಡಕೂಟ 'ನಾವಿಕ' ಉದಯ/nri/article/2009/0326-naavika-new-kannada-association-in-usa.htmlಅಮೆರಿಕ ಮತ್ತು ಹೆಚ್ಚಾಗಿ ಎಲ್ಲ ಹೊರನಾಡ ಕನ್ನಡಿಗರ ಆಶೋತ್ತರಗಳಿಗೆ ಸ್ಪಂದಿಸಲು ಮತ್ತು ಸಮಸ್ಯೆಗಳಿಗೆ ಒಗ್ಗಟ್ಟಿನಿಂದ ಪರಿಹಾರ ಕಂಡುಕೊಳ್ಳಲು 'ನಾವಿಕ' (NAVIKA ಅಂದ್ರೆ North America Vishwa Kannada Association) ಎಂಬ ಕನ್ನಡಿಗರ ಸಂಘವನ್ನು ಹುಟ್ಟುಹಾಕಲಾಗಿದೆ ಎಂದು ನಾವಿಕದ ಸ್ಥಾಪಕ ಸದಸ್ಯರು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ. ವಿರೋಧಿ ನಾಮ ಸಂವತ್ಸರದ ಉಗಾದಿ ಹಬ್ಬದ ಶುಭ ದಿನ ನಾವು ಉತ್ತರ 35537http://kannada.oneindia.com/img/2009/03/26-liberty-statue1.jpg110660ಶಂಕರ ಬಿದರಿಹೊಸವರ್ಷ ಮಸ್ತ್ ಮಜಾ ಮಾಡಿ, ಆದರೆ ನಿಯಮ ಮರೀಬೇಡಿ /news/2008/12/31/guarded-celebration-in-bangalore-this-year.htmlಬೆಂಗಳೂರು, ಡಿ. 31 : ಹೊಸ ವರ್ಷದ ಸ್ವಾಗತ ಸಂಭ್ರಮ ನಡೆಯುವ ಮಹಾತ್ಮ ಗಾಂಧಿ ಹಾಗೂ ಬ್ರಿಗೇಡ್ ರಸ್ತೆ ಸೇರಿದಂತೆ ಕೆಲ ಭಾಗಗಳಲ್ಲಿ ಡಿಸೆಂಬರ್ 31 ರ ರಾತ್ರಿ 8 ರಿಂದ ಜನವರಿ 1ರ ಬೆಳಗಿನ ಜಾವದವರೆಗೆ ವಾಹನ ಸಂಚಾರ ಹಾಗೂ ಪಾರ್ಕಿಂಗ್ ನಿಷೇಧಿಸಿ ಎಂದು ಬೆಂಗಳೂರು ಪೊಲೀಸ್ ಆಯುಕ್ತ ಶಂಕರ ಬಿದರಿ ಆದೇಶ ಹೊರಡಿಸಿದ್ದಾರೆ. ಎಂಜಿ 33792http://kannada.oneindia.com/img/2008/12/31-shankar-bidari2e.jpg110660ಶಂಕರ ಬಿದರಿ ಶೀಘ್ರ ಕೋಕಾ ಕಾಯ್ದೆ ಜಾರಿ, ಆಚಾರ್ಯ/news/2009/02/24/kcoca-act-to-be-amended-soon-acharya.htmlಬೆಂಗಳೂರು, ಫೆ. 24 : ರಾಜ್ಯದಲ್ಲಿ ಶೀಘ್ರವೇ ಕೋಕಾ ಕಾಯ್ದೆ ಜಾರಿಗೆ ತರಲಾಗುತ್ತಿದೆ ಎಂದು ಗೃಹ ಸಚಿವ ವಿ ಎಸ್ ಆಚಾರ್ಯ ಹೇಳಿದರು. ಬೆಂಗಳೂರು ಪೊಲೀಸರು ನಗರದ ಬಿಆರ್ ವಿ ಪೆರೇಡ್ ಮೈದಾನದಲ್ಲಿ ಸೋಮವಾರ ಏರ್ಪಡಿಸಿದ್ದ ವಿವಿಧ ಪ್ರಕರಣಗಳನ್ನು ಬೇಧಿಸಿ ಆರೋಪಿಗಳಿಂದ ವಶಪಡಿಸಿಕೊಂಡ ವಾಹನ ಮತ್ತು ಮತ್ತಿತರ ವಸ್ತುಗಳ ಪ್ರದರ್ಶನ ಸಮಾರಂಭದಲ್ಲಿ ಅವರು ಮಾತನಾಡುತ್ತಿದ್ದರು. ಬೆಳಗಾವಿ ಅಧಿವೇಶನದಲ್ಲಿ 34824http://kannada.oneindia.com/img/2009/02/24-vs-acharya1.jpg110660ಶಂಕರ ಬಿದರಿದರೋಡೆಕೋರರು ಕಂಡರೆ ಗುಂಡು ಹಾರಿಸಿ!/news/2009/03/21/shankar-bidari-gives-shoot-order-to-public.htmlಬೆಂಗಳೂರು, ಮಾ.21: ಭಾರಿ ಮೊತ್ತದ ಹಣ, ಒಡವೆ ತರುವಾಗ ದುಷ್ಕರ್ಮಿಗಳು, ದರೋಡೆಕೋರರು ಅಡ್ಡಹಾಕಿದರೆ ಹಿಂದೆ ಮುಂದೆ ನೋಡದೆ ನಿಮ್ಮ ಕೈಯಲ್ಲಿ ಪಿಸ್ತೂಲು ಇದ್ದರೆ ನೇರವಾಗಿಗುಂಡು ಹಾರಿಸಿ ಎಂದು ಪೊಲೀಸ್ ಆಯುಕ್ತ ಶಂಕರ ಬಿದರಿ ಸಲಹೆ ನೀಡಿದ್ದಾರೆ! ಪ್ರಾಣ ರಕ್ಷಣೆ ಅನಿವಾರ್ಯ ಎಂದಾಗ ಮಾತ್ರ ಇಂಥ ಕ್ರಮ ಕೈಗೊಳ್ಳಿ ಎಂಬ ಎಚ್ಚರಿಕೆಯನ್ನು ಅವರು ನೀಡಿದರು.ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ 35415http://kannada.oneindia.com/img/2009/03/21-shankar-bidari1e.jpg110660ಶಂಕರ ಬಿದರಿಸಿನಿಮಾ ಪ್ರದರ್ಶನ ವೇಳೆ ಮೇ 22ರಿಂದ ಬದಲು/movies/headlines/2009/05/15-film-show-timings-changed-in-karnataka.htmlಚಿತ್ರ ಪ್ರದರ್ಶನದ ವೇಳಾಪಟ್ಟಿಗೆ ಸಂಬಂಧಿಸಿದಂತೆ ಪೊಲೀಸ್ ಇಲಾಖೆ ಮತ್ತು ಕನ್ನಡ ಚಿತ್ರರಂಗದ ನಡುವಿನ ಸಮರ ಸುಖಾಂತ್ಯ ಕಂಡಿದೆ. ಮೇ 15ಕ್ಕೆ ಬದಲಾಗಿ ಮೇ 22 ರಿಂದ ಹೊಸ ವೇಳಾಪಟ್ಟಿ ಜಾರಿಗೆ ಬರಲಿದೆ. ಚಿತ್ರ ಪ್ರದರ್ಶನದ ಸಮಯ ಬದಲಾವಣೆಗೆ ಸಂಬಂಧಿಸಿದಂತೆ ಬೆಂಗಳೂರು ನಗರ ಪೊಲೀಸ್ ಆಯುಕ್ತ ಶಂಕರ ಬಿದರಿ ಅವರು ಒಪ್ಪಿಗೆ ಸೂಚಿಸಿದ್ದಾರೆ. ಮೇ 22ರಿಂದ ಏಕರೂಪದ ಹೊಸ 36633http://kannada.oneindia.com/img/2009/05/15-empty-theatre1.jpg110660ಶಂಕರ ಬಿದರಿಚಿತ್ರ ಪ್ರದರ್ಶನ ವೇಳೆ ಬದಲಾವಣೆಗೆ ಸರ್ಕಾರ ಅಸ್ತು/movies/headlines/2009/05/20-new-show-timings-from-next-friday.htmlಬೆಂಗಳೂರಿನ ಚಿತ್ರಮಂದಿರಗಳಲ್ಲಿ ಚಿತ್ರ ಪ್ರದರ್ಶನ ವೇಳೆ ಬದಲಾವಣೆಗೆ ರಾಜ್ಯ ಸರಕಾರ ಒಪ್ಪಿಗೆ ನೀಡಿದ್ದು ಹೊಸ ಸಮಯ ಮೇ 22 ರಿಂದ ಜಾರಿಗೆ ಬರಲಿದೆ. ಚಿತ್ರಮಂದಿರಗಳಿಗೆ ಪ್ರೇಕ್ಷಕರನ್ನು ಸೆಳೆಯುವ ಉದ್ದೇಶದಿಂದ ಪ್ರದರ್ಶನ ವೇಳೆಯನ್ನು ಬದಲಾಯಿಸಬೇಕು ಎಂದು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಪ್ರಮುಖ ಬೇಡಿಕೆ ಸಲ್ಲಿಸಿತ್ತು. ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷೆ ಡಾ.ಜಯಮಾಲಾ ಹಾಗೂ ಇತರ 36766http://kannada.oneindia.com/img/2009/05/20-jayamala2.jpgnews"> ಚಾಕೋ ಪ್ರಕರಣ ಸಿಓಡಿ ತನಿಖೆಗೆ : ಬಿದರಿ | Shankar Bidari | Joseph Chacko | Bengaluru | NRI | Site | COD| ಚಾಕೋ ಪ್ರಕರಣ ಸಿಓಡಿ ತನಿಖೆಗೆ : ಬಿದರಿ - Kannada Oneindia

ಚಾಕೋ ಪ್ರಕರಣ ಸಿಓಡಿ ತನಿಖೆಗೆ : ಬಿದರಿ

Shankar bidari
ಬೆಂಗಳೂರು, ಜು. 3 : ಅನಿವಾಸಿ ಭಾರತೀಯರಿಗೆ ನಿವೇಶನ ಕೊಡಿಸುವುದಾಗಿ ನಂಬಿಸಿ ವಂಚನೆ ಮಾಡಿರುವ ಆರೋಪ ಎದುರಿಸುತ್ತಿರುವ ಕೇರಳದ ಜೋಸೆಫ್ ಚಾಕೋ ಪ್ರಕರಣವನ್ನು ಸಿಓಡಿ ತನಿಖೆಗೆ ವಹಿಸಿರುವುದಾಗಿ ಬೆಂಗಳೂರು ಪೊಲೀಸ್ ಆಯುಕ್ತ ಶಂಕರ ಬಿದರಿ ತಿಳಿಸಿದರು.

ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಚಾಕೋ ವಿರುದ್ಧ ವಂಚನೆ, ಅತಿಕ್ರಮಣ ಸೇರಿದಂತೆ 40ಕ್ಕೊ ಹೆಚ್ಚು ಪ್ರಕರಣಗಳು ದಾಖಲಾಗಿದ್ದು, ಆರೋಪಿಯ ವಿಚಾರಣೆ ಸಂಬಂಧಪಟ್ಟಂತೆ ಗ್ರಾಮಾಂತರ ಮತ್ತು ನಗರ ಜಿಲ್ಲಾ ಪೊಲೀಸರ ನಡುವೆ ಭಿನ್ನಾಭಿಪ್ರಾಯವನ್ನು ತಡೆಯಲು ಇಜೀ ಪ್ರಕರಣವನ್ನು ಸಿಓಡಿಗೆ ವಹಿಸಿರುವುದಾಗಿ ತಿಳಿಸಿದರು.

ಈ ಪ್ರಕರಣದಿಂದ ಹಣ ಕಳೆದುಕೊಂಡವರಿಗೆ ಅನ್ಯಾಯವಾಗದಂತೆ ನ್ಯಾಯ ದೊರಕಿಸಿಕೊಡುವ ದೃಷ್ಟಿಯಿಂದ ಹಾಗೂ ಅನಗತ್ಯ ವಿಳಂಬ ತಡೆಯಲು ಪ್ರಕರಣವನ್ನು ಸಿಓಡಿಗೆ ವಹಿಸಲು ನಿರ್ಧರಿಸಲಾಯಿತು ಎಂದು ಬಿದರಿ ಹೇಳಿದರು. ಆರೋಪಿಯನ್ನು ಡೂನ್ 19 ರಂದು ಕೊಲ್ಕತ್ತಾದಲ್ಲಿ ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಆನಂತರ ವಿಚಾರಣೆಗಾಗಿ ಸಿಸಿಬಿ ಪೊಲೀಸ್ ವಶಕ್ಕೆ ನೀಡಲಾಗಿತ್ತು.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+