150287lok sabhaಮತ್ತೊಂದು ಲೋಕಸಭೆ ಚುನಾವಣೆ ಬಂದಿದೆ/column/shreenidhi/2009/0303-elections-and-peoples-apathy.htmlವಿಧಾನಸಭೆಯೇ ಆಗಲಿ, ಲೋಕಸಭೆಯೇ ಆಗಲಿ ಪ್ರತಿ ಬಾರಿ ಚುನಾವಣೆ ಬಂದಾಗ ಮಾನ್ಯ ಮತದಾರರದು ಒಂದೇ ಉದಾಸೀನತೆ. ಎಲ್ಲಾ ಪಕ್ಷಗಳೂ ಅಷ್ಟೇ, ಅಭ್ಯರ್ಥಿಗಳಂತೂ ಅಷ್ಟಕ್ಕಷ್ಟೇ ಅಂತ ದೇಶಾವರಿ ಮಾತನಾಡುತ್ತ, ನಾನಂತೂ ಈ ಬಾರಿ ಓಟು ಹಾಕಲ್ಲಪ್ಪ ಅಂದ್ಕೊಳ್ತಾನೆ, ಹಣ-ಹೆಂಡ-ಸೀರೆ ಹಂಚ್ತಾ ಇದ್ದಾರಾ ಅಂತ ಆಸೆಯಿಂದ ನೋಡೋರೆ ಜಾಸ್ತಿ. ಆದರೆ, ಈಬಾರಿ ಹಾಗಾಗದಿರಲೆಂದು ಅತಿಯಾಸೆಯಿಂದ ನೋಡೋಣ. ಗುರುತಿನ ಚೀಟಿ ಮಾಡಿಸಿ, 34959http://kannada.oneindia.com/img/2009/03/03-voter-politician1.jpg150287lok sabhaಯಡಿಯೂರಪ್ಪನವರೆ ಗೌಡ್ರನ್ನ ಅದ್ಯಾವ ಬಾಯಲ್ಲಿ ಬೈತೀರಾ?/column/bhat/2009/0305-family-politics-yeddyurappa-eats-his-own-word.htmlಸೋನಿಯಾ ಗಾಂಧಿ ಕಾಂಗ್ರೆಸ್ಸು ಅವ್ವ ಮಕ್ಕಳ ಪಕ್ಷ, ದೇವೇಗೌಡ ಅವರ ಜೆಡಿಎಸ್ಸು ಅಪ್ಪ ಮಕ್ಕಳ ಪಕ್ಷ ಅಂತ ಗೇಲಿ ಮಾಡಿ, ಟೀಕಿಸಿ, ಹಂಗಿಸಿ, ಮೂದಲಿಸಿ, ಜರಿದು, ಸ್ವಾಟೆಯನ್ನೂ ತಿವಿದಿದ್ದ ಕರ್ನಾಟಕದ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ 'ಆಚಾರ ಹೇಳುವುದಕ್ಕೆ ಬದನೆಕಾಯಿ ತಿನ್ನುವುದಕ್ಕೆ' ಎಂಬಂತೆ ತಮ್ಮ ಮಗ ರಾಘವೇಂದ್ರನನ್ನೇ ಲೋಕಸಭೆ ಚುನಾವಣೆಗೆ ನಿಲ್ಲಿಸಲು ನಿರ್ಧರಿದ್ದಾರೆ. ಈ ರಾಜಕೀಯ ನಡೆ ಅವರಿಗೆ 35016http://kannada.oneindia.com/img/2009/03/05-bsy-raghavendra1.jpg150287lok sabhaಅಗಾಥಾ ಸಂಗ್ಮಾ ಚಿಕ್ಕ ವಯಸ್ಸಿನ ಕೇಂದ್ರ ಸಚಿವೆ/news/2009/05/28/agatha-sangma-youngest-minister-in-upa-govt.htmlನವದೆಹಲಿ, ಮೇ. 28 : ಎರಡನೇ ಬಾರಿಗೆ ದೇಶದ ಆಡಳಿತ ಚುಕ್ಕಾಣಿ ಹಿಡಿದಿರುವ ಮನಮೋಹನ್ ಸಿಂಗ್ ನೇತೃತ್ವದ ಯುಪಿಎ ಸರಕಾರದ ಸಂಪುಟದಲ್ಲಿ 59 ಮಂದಿ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸುತ್ತಿದ್ದಾರೆ. ನೂತನ ಸರಕಾರದಲ್ಲಿ ಯುವಕರಿಗೆ ಆದ್ಯತೆ ನೀಡಲಾಗಿದ್ದು, ರಾಜೇಶ್ ಪೈಲೆಟ್ ಮಗ ಸಚಿನ್ ಪೈಲೆಟ್, ಪಿಎ ಸಂಗ್ಮಾ ಅವರ ಮಗಳು 28 ವರ್ಷ ವಯಸ್ಸಿನ ಅಗಾಥಾ ಸಂಗ್ಮಾ, 36943http://kannada.oneindia.com/img/2009/05/28-agatha-sangma.jpg150287lok sabhaಜುಲೈ 8ಕ್ಕೆ ಮಮತಾ ಬ್ಯಾನರ್ಜಿ ರೈಲ್ವೆ ಬಜೆಟ್/news/2009/06/03/mamata-likely-to-present-rail-budget-on-jul-8.htmlನವದೆಹಲಿ, ಜೂ.3: ಕೇಂದ್ರ ರೈಲ್ವೆ ಸಚಿವೆ ಮಮತಾ ಬ್ಯಾನರ್ಜಿ ಅವರು ಜುಲೈ 8ರಂದು ಲೋಕಸಭೆಯಲ್ಲಿ ರೈಲ್ವೆ ಮುಂಗಡ ಪತ್ರವನ್ನು ಮಂಡಿಸುವ ಸಾಧ್ಯತೆ ಇದೆ. ರೈಲ್ವೆ ಸಚಿವಾಲಯ ಈಗಾಗಲೇ ವರದಿಯನ್ನು ಸಿದ್ಧಪಡಿಸುತ್ತಿದ್ದು ಬಜೆಟ್ ಮಂಡನೆಗೂ ಮುನ್ನ ರೈಲ್ವೆ ಸಚಿವರಿಗೆ ಸಲ್ಲಿಸಬೇಕಾಗಿದೆ. ಪ್ರಸಕ್ತ ಆರ್ಥಿಕ ವರ್ಷದಿಂದ ಆರನೇ ವೇತನ ಆಯೋಗ ಜಾರಿಯಾಗಿದ್ದು ಸಿಬ್ಬಂದಿಗೆ ರು.14,000 ಕೋಟಿಯನ್ನು ಬಟವಾಡೆ ಮಾಡಬೇಕಾಗಿದೆ. 37080http://kannada.oneindia.com/img/2009/06/03-mamata-banerjee.jpg150287lok sabhaಜೂ.5ರಂದು ಕುಮಾರಣ್ಣನ ಸ್ಥಾನಕ್ಕೆ ರೇವಣ್ಣ ಆಯ್ಕೆ/news/2009/06/03/jds-legislature-party-meet-on-june5.htmlಬೆಂಗಳೂರು, ಜೂ.3: ಜಾತ್ಯಾತೀತ ಜನತಾದಳವು ಜೂನ್ 5 ರಂದು ತನ್ನ ಶಾಸಕರ ಸಭೆ ಕರೆದಿದ್ದು, ಅಂದು ವಿಪಕ್ಷ ನಾಯಕ, ನೂತನ ಪದಾಧಿಕಾರಿಗಳು, ಕಚೇರಿ ನಿರ್ವಾಹಕರನ್ನು ಆಯ್ಕೆ ಮಾಡಲಿದೆ ಎಂದು ಪಕ್ಷದ ವಕ್ತಾರ ವೈಎಸ್ ವಿ ದತ್ತಾ ತಿಳಿಸಿದ್ದಾರೆ. ಲೋಕಸಭಾ ಸ್ಥಾನವನ್ನು ಉಳಿಸಿಕೊಂಡು ಶಾಸಕ ಸ್ಥಾನಕ್ಕೆ ಕುಮಾರಸ್ವಾಮಿ ಅವರು ರಾಜೀನಾಮೆ ನೀಡಿರುವ ಹಿನ್ನೆಲೆಯಲ್ಲಿ ಅವರ ಸ್ಥಾನ ತುಂಬಬಲ್ಲ 37096http://kannada.oneindia.com/img/2009/06/03-ysv-datta1.jpg124510upaಸಾಂಗ್ಲಿಯಾನಾ, ಕುನ್ನೂರು ಕಾಂಗ್ರೆಸ್ ಸೇರ್ಪಡೆ/news/2009/01/21/expelled-ktaka-bjp-leaders-join-congress.htmlನವದೆಹಲಿ, ಜ. 21 : ಯುಪಿಎ ಸರ್ಕಾರಕ್ಕೆ ಬೆಂಬಲ ನೀಡಿ ಬಿಜೆಪಿ ಹೈಕಮಾಂಡ್ ಕೆಂಗಣ್ಣಿಗೆ ಗುರಿಯಾಗಿ ಅಮಾನತುಗೊಂಡಿದ್ದ ಮನೋರಮಾ ಮಧ್ವರಾಜ್, ಎಚ್ ಟಿ ಸಾಂಗ್ಲಿಯನಾ ಮತ್ತು ಮಂಜುನಾಥ್ ಕುನ್ನೂರು ಇಂದು ಎಐಸಿಸಿ ಅಧ್ಯಕ್ಷ ಸೋನಿಯಾ ಗಾಂಧಿ ಸಮ್ಮುಖದಲ್ಲಿ ಅಧಿಕೃತವಾಗಿ ಕಾಂಗ್ರೆಸ್ ಸೇರಿಕೊಂಡರು.ಕಳೆದ ವರ್ಷ ಜುಲೈ 22 ರಂದು ಲೋಕಸಭೆಯಲ್ಲಿ ಗೊತ್ತುವಳಿ ಪರವಾಗಿ ಮತ ಚಲಾಯಿಸಿದ್ದರು. ಮನೋರಮಾ ಮಧ್ವರಾಜ್ 34195http://kannada.oneindia.com/img/2009/01/21-sangliyana-congress.jpg124510upaಶ್ರೀಸಾಮಾನ್ಯನಿಗೆ ನೋವಾಗದಂತೆ ಲಾಲೂ ಬಜೆಟ್/news/2009/02/13/my-budget-will-not-hurt-common-man-lalu.htmlನವದೆಹಲಿ, ಫೆ.13 : ಕೇಂದ್ರ ಸರ್ಕಾರದ ಕೊನೆಯ ರೈಲ್ವೆ ಬಜೆಟ್ ಮಂಡನೆಗೆ ಕ್ಷಣಗಣನೆ ಆರಂಭವಾಗಿದೆ. ರೈಲ್ವೆ ಸಚಿವ ಲಾಲು ಪ್ರಸಾದ ಯಾದವ್ ಇಂದು ಸಂಸತ್ತಿನಲ್ಲಿ ತಮ್ಮ ಕೊನೆಯ ಬಜೆಟ್ ಮಂಡಿಸಲಿದ್ದಾರೆ. ಇತ್ತೀಚೆಗೆ ಭಯೋತ್ಪಾದನೆ ಮೀತಿಮೀರಿರುವ ಹಿನ್ನೆಲೆಯಲ್ಲಿ ಇಲಾಖೆಗೆ ಇನ್ನಷ್ಚು ಭದ್ರತೆ ಒದಗಿಸುವ ನಿಟ್ಟಿನಲ್ಲಿ ಅನೇಕ ಯೋಜನೆಗಳನ್ನು ಘೋಷಣೆ ಮಾಡುವ ಸಾಧ್ಯತೆ ಇದೆ. ಆರನೇ ಬಜೆಟ್ ಮಂಡಿಸುತ್ತಿರುವ ಲಾಲು 34622http://kannada.oneindia.com/img/2009/02/13-laloo1e.jpg124510upa8 ಆಸ್ಕರ್ ಪ್ರಶಸ್ತಿ ಯಪಿಎ ಸರಕಾರದ ಸಾಧನೆ, ಕಾಂಗ್ರೆಸ್/news/2009/02/24/congress-counts-8oscars-as-part-of-upa-achievement.htmlನವದೆಹಲಿ, ಫೆ. 24 : ಪ್ರಶಸ್ತಿ ಗೆಲ್ಲಲು ಉತ್ತಮ ಕತೆ, ಚಿತ್ರಕತೆ, ಸಂಗೀತ, ನಿರ್ದೇಶನ ಮಾತ್ರ ಇದ್ದರೆ ಸಾಕೇ ಕೇಂದ್ರದಲ್ಲಿ ಉತ್ತಮ ಸರ್ಕಾರವೂ ಬೇಕು ? ಸೋಮವಾರ ಸ್ಲಂಡಾಗ್ ಮಿಲೇನಿಯರ್ ಚಿತ್ರ ಎಂಟು ಆಸ್ಕರ್ ಪ್ರಶಸ್ತಿ ಗಳಿಸಿದ್ದನ್ನು ಕಾಂಗ್ರೆಸ್ ತನ್ನ ಪಕ್ಷದ ಸಾಧನೆ ಎಂದು ಬಿಂಬಿಸತೊಡಗಿದೆ. ಕಳೆದ ಎನ್ ಡಿ ಎ ಸರಕಾರ ಲೋಕಸಭಾ ಚುನಾವಣೆಯ ಸಮಯದಲ್ಲಿ 34835http://kannada.oneindia.com/img/2009/02/24-abhishek-singhvi1.jpg124510upaಯುಪಿಎ ಸರ್ಕಾರದ ಸಾಧನೆಯೇ ಶ್ರೀರಕ್ಷೆ, ಸೋನಿಯಾ/news/2009/02/25/end-factionalism-in-congress-sonia-gandhi.htmlನವದೆಹಲಿ, ಫೆ. 25 : ಪಕ್ಷದಲ್ಲಿರುವ ಮುಖಂಡರು ಒಳಜಗಳಗಳನ್ನು ಮರೆತು ಏಕತೆಯಿಂದ ಲೋಕಸಭೆ ಚುನಾವಣೆಯಲ್ಲಿ ಹೋರಾಟ ನಡೆಸುವಂತೆ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಪಕ್ಷದ ಮುಖಂಡರಿಗೆ ಕಿವಿಮಾತು ಹೇಳಿದರು. ಕಾಂಗ್ರೆಸ್ಸಿನ 14ನೇ ಸಂಸದೀಯ ಮಂಡಳಿ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಮನಸ್ತಾಪ, ವೈಮನಸ್ಸು ಕೈಬಿಟ್ಟು ಒಗ್ಗಟ್ಟಿನಿಂದ ಚುನಾವಣೆ ಎದುರಿಸಿದರೆ ಮಾತ್ರ ಜಯಗಳಿಸಲು ಸಾಧ್ಯ ಎಂದರು. ಕಾಂಗ್ರೆಸ್ ನೇತೃತ್ವದ 34859http://kannada.oneindia.com/img/2009/02/25-sonia-gandhi.jpg124510upaಫೆ.26 ಯುಪಿಎ ಸರ್ಕಾರದ ಅಂತಿಮ ಅಧಿವೇಶನ/news/2009/02/26/farewell-session-of-14th-lok-sabha-on-feb26-upa.htmlನವದೆಹಲಿ. ಫೆ. 26 : 14 ನೇ ಲೋಕಸಭೆ ಅಧಿವೇಶನದ ಕೊನೆಯ ದಿನ ಆರಂಭವಾಗಿದ್ದು, ಯಪಿಎ ಸರ್ಕಾರದ ಅಂತಿಮ ಅಧಿವೇಶನ ಇದಾಗಲಿದೆ. ಈ ಹಿನ್ನೆಲೆಯಲ್ಲಿ ತಮ್ಮ ಸರ್ಕಾರದ ಅಂತಿಮ ಅಧಿವೇಶನದಲ್ಲಿ ಪ್ರಧಾನಮಂತ್ರಿ ಮನಮೋಹನ್ ಸಿಂಗ್ ಪಾಲ್ಗೊಂಡು ಸಂಸತ್ತು ಉದ್ದೇಶಿಸಿ ಭಾಷಣ ಮಾಡುವ ಸಾಧ್ಯತೆ ಇದೆ. ಪ್ರಧಾನಮಂತ್ರಿಯವರಿಗೆ ಕನಿಷ್ಠ ಎರಡು ತಿಂಗಳು ವಿಶ್ರಾಂತಿ ಅವಶ್ಯಕತೆ ಇದ್ದು, ಇಂದಿನ ಅಧಿವೇಶನ 34881http://kannada.oneindia.com/img/2009/02/26-india-parliament.jpg108623ಲೋಕಸಭೆಸಾಂಗ್ಲಿಯಾನಾ, ಕುನ್ನೂರು ಕಾಂಗ್ರೆಸ್ ಸೇರ್ಪಡೆ/news/2009/01/21/expelled-ktaka-bjp-leaders-join-congress.htmlನವದೆಹಲಿ, ಜ. 21 : ಯುಪಿಎ ಸರ್ಕಾರಕ್ಕೆ ಬೆಂಬಲ ನೀಡಿ ಬಿಜೆಪಿ ಹೈಕಮಾಂಡ್ ಕೆಂಗಣ್ಣಿಗೆ ಗುರಿಯಾಗಿ ಅಮಾನತುಗೊಂಡಿದ್ದ ಮನೋರಮಾ ಮಧ್ವರಾಜ್, ಎಚ್ ಟಿ ಸಾಂಗ್ಲಿಯನಾ ಮತ್ತು ಮಂಜುನಾಥ್ ಕುನ್ನೂರು ಇಂದು ಎಐಸಿಸಿ ಅಧ್ಯಕ್ಷ ಸೋನಿಯಾ ಗಾಂಧಿ ಸಮ್ಮುಖದಲ್ಲಿ ಅಧಿಕೃತವಾಗಿ ಕಾಂಗ್ರೆಸ್ ಸೇರಿಕೊಂಡರು.ಕಳೆದ ವರ್ಷ ಜುಲೈ 22 ರಂದು ಲೋಕಸಭೆಯಲ್ಲಿ ಗೊತ್ತುವಳಿ ಪರವಾಗಿ ಮತ ಚಲಾಯಿಸಿದ್ದರು. ಮನೋರಮಾ ಮಧ್ವರಾಜ್ 34195http://kannada.oneindia.com/img/2009/01/21-sangliyana-congress.jpg108623ಲೋಕಸಭೆಮತ್ತೊಂದು ಲೋಕಸಭೆ ಚುನಾವಣೆ ಬಂದಿದೆ/column/shreenidhi/2009/0303-elections-and-peoples-apathy.htmlವಿಧಾನಸಭೆಯೇ ಆಗಲಿ, ಲೋಕಸಭೆಯೇ ಆಗಲಿ ಪ್ರತಿ ಬಾರಿ ಚುನಾವಣೆ ಬಂದಾಗ ಮಾನ್ಯ ಮತದಾರರದು ಒಂದೇ ಉದಾಸೀನತೆ. ಎಲ್ಲಾ ಪಕ್ಷಗಳೂ ಅಷ್ಟೇ, ಅಭ್ಯರ್ಥಿಗಳಂತೂ ಅಷ್ಟಕ್ಕಷ್ಟೇ ಅಂತ ದೇಶಾವರಿ ಮಾತನಾಡುತ್ತ, ನಾನಂತೂ ಈ ಬಾರಿ ಓಟು ಹಾಕಲ್ಲಪ್ಪ ಅಂದ್ಕೊಳ್ತಾನೆ, ಹಣ-ಹೆಂಡ-ಸೀರೆ ಹಂಚ್ತಾ ಇದ್ದಾರಾ ಅಂತ ಆಸೆಯಿಂದ ನೋಡೋರೆ ಜಾಸ್ತಿ. ಆದರೆ, ಈಬಾರಿ ಹಾಗಾಗದಿರಲೆಂದು ಅತಿಯಾಸೆಯಿಂದ ನೋಡೋಣ. ಗುರುತಿನ ಚೀಟಿ ಮಾಡಿಸಿ, 34959http://kannada.oneindia.com/img/2009/03/03-voter-politician1.jpg108623ಲೋಕಸಭೆಜುಲೈ 8ಕ್ಕೆ ಮಮತಾ ಬ್ಯಾನರ್ಜಿ ರೈಲ್ವೆ ಬಜೆಟ್/news/2009/06/03/mamata-likely-to-present-rail-budget-on-jul-8.htmlನವದೆಹಲಿ, ಜೂ.3: ಕೇಂದ್ರ ರೈಲ್ವೆ ಸಚಿವೆ ಮಮತಾ ಬ್ಯಾನರ್ಜಿ ಅವರು ಜುಲೈ 8ರಂದು ಲೋಕಸಭೆಯಲ್ಲಿ ರೈಲ್ವೆ ಮುಂಗಡ ಪತ್ರವನ್ನು ಮಂಡಿಸುವ ಸಾಧ್ಯತೆ ಇದೆ. ರೈಲ್ವೆ ಸಚಿವಾಲಯ ಈಗಾಗಲೇ ವರದಿಯನ್ನು ಸಿದ್ಧಪಡಿಸುತ್ತಿದ್ದು ಬಜೆಟ್ ಮಂಡನೆಗೂ ಮುನ್ನ ರೈಲ್ವೆ ಸಚಿವರಿಗೆ ಸಲ್ಲಿಸಬೇಕಾಗಿದೆ. ಪ್ರಸಕ್ತ ಆರ್ಥಿಕ ವರ್ಷದಿಂದ ಆರನೇ ವೇತನ ಆಯೋಗ ಜಾರಿಯಾಗಿದ್ದು ಸಿಬ್ಬಂದಿಗೆ ರು.14,000 ಕೋಟಿಯನ್ನು ಬಟವಾಡೆ ಮಾಡಬೇಕಾಗಿದೆ. 37080http://kannada.oneindia.com/img/2009/06/03-mamata-banerjee.jpg108623ಲೋಕಸಭೆಸಭೆಯಲ್ಲಿ ವಿಷ ಸೇವಿಸಿ ಸಾಯುತ್ತೇನೆ:ಶರದ್ ಎಚ್ಚರಿಕೆ/news/2009/06/06/sharad-yadav-womens-reservation-bill-poison.htmlನವದೆಹಲಿ, ಜೂ.6: ಲೋಕಸಭೆಯಲ್ಲಿ ಮಹಿಳಾ ಮೀಸಲಾತಿ ಮಸೂದೆಯನ್ನು ಈಗಿನ ರೂಪದಲ್ಲೇ ಅಂಗೀಕರಿಸಿದರೆ ತಾನು ವಿಷ ಸೇವಿಸಿ ಸಾಯುತ್ತೇನೆ ಎಂದು ಜೆಡಿ (ಯು) ಅಧ್ಯಕ್ಷ ಶರದ್ ಯಾದವ್ ಶುಕ್ರವಾರ ಬೆದರಿಕೆ ಹಾಕಿದ್ದಾರೆ. ಮಹಿಳೆಯರನ್ನು ರಾಷ್ಟ್ರಪತಿ, ಸ್ಪೀಕರ್ ಹುದ್ದೆಗಳಲ್ಲಿ ಕುಳ್ಳರಿಸಿದ ಮಾತ್ರಕ್ಕೆ ಅಥವಾ ಅವರಿಗೆ ಮೀಸಲಾತಿ ಕಲ್ಪಿಸುವುದರಿಂದ ಸ್ವಾತ್ರಂತ್ರ್ಯ ಸಿಗುವುದಿಲ್ಲ ಎಂದು ಶರದ್ ಯಾದವ್ ಅಭಿಪ್ರಾಯಪಟ್ಟರು. ಶುಕ್ರವಾರ 37161http://kannada.oneindia.com/img/2009/06/06-sharad-yadav.jpg108623ಲೋಕಸಭೆರೈಲ್ವೆ ಬಜೆಟ್-2009ರ ಮುಖ್ಯಾಂಶಗಳು/news/2009/07/03/mamata-banerjee-begins-railway-budget-speech.htmlನವದೆಹಲಿ, ಜು. 3 : ಕೇಂದ್ರದ ಯಪಿಎ ಸರಕಾರ ರೈಲ್ವೆ ಸಚಿವೆ ಮಮತಾ ಬ್ಯಾನರ್ಜಿ ತಮ್ಮ ಚೊಚ್ಚಲ ಬಜೆಟ್ ಮಂಡಿಸುತ್ತಿದ್ದು, ಪಶ್ಚಿಮ ಬಂಗಾಲಕ್ಕೆ ಗಮನಾರ್ಹ ಕೊಡುಗೆ ನೀಡಿರುವ ನಿರೀಕ್ಷೆಯ ಸಂಗತಿಯಾಗಿದೆ. ಈ ಸಂದರ್ಭದಲ್ಲಿ ಮಾತನಾಡಿದ ಅವರು ಜನರ ನಿರೀಕ್ಷೆ ಈಡೇರಿಸುವ ಸಮಯ ಯುಪಿಎ ಸರಕಾರದ ಮೂಲಕ ಕೈಗೂಡಿದೆ. ಜನರ ಹಿತಕಾಯುವ ಬಜೆಟ್ ಮಂಡಿಸುವೆ ಎಂದರು. *ಪ್ರಮುಖ 12 37752http://kannada.oneindia.com/img/2009/07/03-mamata-banerjee1.jpgnews"> ರೈಲ್ವೆ ಬಜೆಟ್-2009ರ ಮುಖ್ಯಾಂಶಗಳು | Railway Minister | Mamata Banerjee | Lok Sabha | Railway Budget for 2009 | UPA | ರೈಲ್ವೆ ಬಜೆಟ್2009ರ ಮುಖ್ಯಾಂಶಗಳು - Kannada Oneindia

ರೈಲ್ವೆ ಬಜೆಟ್-2009ರ ಮುಖ್ಯಾಂಶಗಳು

Mamata Banerjee
ನವದೆಹಲಿ, ಜು. 3 : ಕೇಂದ್ರದ ಯಪಿಎ ಸರಕಾರ ರೈಲ್ವೆ ಸಚಿವೆ ಮಮತಾ ಬ್ಯಾನರ್ಜಿ ತಮ್ಮ ಚೊಚ್ಚಲ ಬಜೆಟ್ ಮಂಡಿಸುತ್ತಿದ್ದು, ಪಶ್ಚಿಮ ಬಂಗಾಲಕ್ಕೆ ಗಮನಾರ್ಹ ಕೊಡುಗೆ ನೀಡಿರುವ ನಿರೀಕ್ಷೆಯ ಸಂಗತಿಯಾಗಿದೆ. ಈ ಸಂದರ್ಭದಲ್ಲಿ ಮಾತನಾಡಿದ ಅವರು ಜನರ ನಿರೀಕ್ಷೆ ಈಡೇರಿಸುವ ಸಮಯ ಯುಪಿಎ ಸರಕಾರದ ಮೂಲಕ ಕೈಗೂಡಿದೆ. ಜನರ ಹಿತಕಾಯುವ ಬಜೆಟ್ ಮಂಡಿಸುವೆ ಎಂದರು.

*ಪ್ರಮುಖ 12 ಮೆಟ್ರೋ ನಗರಗಳಿಗೆ ನೂತನ ಎಸಿ ಸ್ಲಿಪರ್ ತುರಾಂಟ್ ಕೋಚ್ ರೈಲು.
*ತಡೆರಹಿತ ಹವಾನಿಯಂತ್ರಿತ ತುರಾಂಟ್ ರೈಲು ಯೋಜನೆ ಆರಂಭ.
*ಚೈನ್ನೈ -ದೆಹಲಿ ರೈಲು.
*ಮಂಗಳೂರು-ಚೆನ್ನೈ-ಪುದುಚೇರಿ ರೈಲು ಆರಂಭ.
*ಕೊಲ್ಕತ್ತಾ-ಚೆನ್ನೈ ನಡುವೆ ಮಹಿಳೆ ವಿಶೇಷ ರೈಲು.
*ಕೊಲ್ಕತ್ತಾ ನಿಲ್ದಾಣ ಮತ್ತಷ್ಟು ನಿಲುಗಡೆ.
*ಮುಂಬೈ-ಕಾರವಾರ ನಡುವೆ ರೈಲು ಸಂಚಾರ.
*ಅಮೇಥಿ-ಬೆಂಗಳೂರು ನಡುವೆ ವಿಶೇಷ ರೈಲು.
*ಬೆಂಗಳೂರು-ಮಂಗಳೂರು-ಕಣ್ಣೂರು ರೈಲು ಆರಂಭ.
*ಬೆಂಗಳೂರು-ಹುಬ್ಬಳ್ಳಿ- ಸೊಲ್ಲಾಪುರ ಸೂಪರ್ ಫಾಸ್ಟ್ ರೈಲು.
*ಬೆಂಗಳೂರು ತ್ರಿವೇಂದ್ರಮ್ ರೈಲು ಆರಂಭ.
*ಹೌರಾ ಬೆಂಗಳೂರು ರೈಲು ಸಂಚಾರ.
*12 ತಡೆ ರಹಿತ ರೈಲುಗಳು.
*ಅಸಂಘಟಿತ ವಲಯವರಿಗೆ ಮಾಸಿಕ 25 ರುಪಾಯಿ ಪಾಸ್.
*ಶಿವಮೊಗ್ಗ-ಹರಿಹರ ರೈಲು ಸಂಚಾರ.
*ಪುಣೆ -ನಾಸಿಕ್ ರೈಲು.
*ಬೆಂಗಳೂರು-ಕೋಚುವೇಲಿ ಸೂಪರ್ ಫಾಸ್ಟ್ ರೈಲು ಸಂಚಾರ.
*ತತ್ಕಾಲ್ ಸ್ಕೀಮ್ ಜನಸ್ನೇಹಿ ಮುಂದುವರಿಕೆ.

* ಬೆಂಗಳೂರು, ಮಂಗಳೂರು ರೈಲ್ವೆ ನಿಲ್ದಾಣಗಳು ಸೇರಿ ಒಟ್ಟು 50 ರೈಲ್ವೆ ನಿಲ್ದಾಣ ಅಂತಾರಾಷ್ಟ್ರೀಯ ದರ್ಜೆಗೆ
* ರೈಲ್ವೆ ನಿಲ್ದಾಣದಲ್ಲಿ ಸ್ವಚ್ಚತೆ ಮತ್ತು ಭದ್ರತೆಗೆ ಅದ್ಯತೆ
* 49 ರೈಲು ನಿಲ್ದಾಣಗಳನ್ನು ಉನ್ನತ ದರ್ಜೆಗೆ
* ದೇಶದ ಮೂಲೆಮೂಲೆಗೂ ರೈಲು ಸಂಪರ್ಕಕ್ಕೆ ನಿರ್ಧಾರ
* ಅಂಚೆ ಕಚೇರಿಯಲ್ಲೂ ರೈಲು ಟಿಕೇಟ್
* ರೈಲುಗಳಲ್ಲಿ ಪರಿಸರಲ ಸ್ನೇಹಿ ಶೌಚಾಲಯ
* ಅಂಗವಿಕಲರಿಗೆ ವಿಶೇಷ ಕೋಚ್ ಗಳು
* ದೂರ ಪ್ರಮಾಣ ಮಾರ್ಗದಲ್ಲಿ ವೈದ್ಯರ ಸೇವೆ
* ರೈಲು ಶುದ್ದ ನೀರು ಮತ್ತು ಆಹಾರ ಸೌಲಭ್ಯ
* ಮಹಿಳೆ ಮತ್ತ ಮಕ್ಕಳ ಭದ್ರತೆಗಾಗಿ ಹೆಚ್ಚುವರಿಯಾಗಿ ಮಹಿಳೆ ಕಮಾಂಡೋಗಳ ನೇಮಕ
* ಇಂಟರ್ ಸಿಟಿ ರೈಲುಗಳ ಡಬಲ್ ಡೆಕ್ಕರ್ ಕೋಚ್ ಗಳನ್ನು ಹವಾನಿಯಂತ್ರಿತಗೊಳಿಸುವುದು
* ರೈಲ್ವೆ ಉದ್ಯೋಗಿಗಳಿಗಾಗಿ ರೈಲ್ವೆ ಆಸ್ಪತ್ರೆಗಳನ್ನು ಉನ್ನತ ದರ್ಜೆಗೆ
* ಮೆಟ್ರೋ ರೈಲು ನಿಲ್ದಾಣದಲ್ಲಿರುವ ಆಸ್ಪತ್ರೆಗಳನ್ನು ಮೇಲ್ದರ್ಜೆಗೆ ಏರಿಸುವುದು
* ಬಿ ದರ್ಜೆಯ ರೈಲ್ವೆ ಉದ್ಯೋಗಿಗಳ ಹೆಣ್ಣು ಮಕ್ಕಳಿಗೆ ಸ್ಕಾಲರ್ ಶಿಫ್ ಯೋಜನೆ
* ರೈಲ್ವೆ ಇಲಾಖೆಯಲ್ಲಿ ಅಂಗವಿಕಲರಿಗೆ ಉದ್ಯೋಗ
* ತೋಳಿಗಂಜ್ ನಲ್ಲಿರುವ ಮೆಟ್ರೋ ಆಸ್ಪತ್ರೆಯನ್ನು ಮೇಲ್ದರ್ಜೆಗೆ
* ಮಹಿಳೆಯರಿಗೆ ವಿಶೇಷ ವಿಶ್ರಾಂತಿ ಯೋಜನೆ
* ರೈಲ್ವೆ ಇಲಾಖೆಗೆ ಸಂಬಂಧಿಸಿದ ಜಾಗೆಯನ್ನು ವಾಣಿಜ್ಯಕ್ಕಾಗಿ ಬೋಗ್ಯಕ್ಕೆ ನೀಡುವುದು
* ಖಾಸಗಿ ರೈಲ್ವೆ ನಿಲ್ದಾಣ ನಿರ್ಮಾಣಕ್ಕೆ ಕಾನೂನು ರಚನೆ
* ರಾಜಧಾನಿ, ಶತಾಬ್ಧಿ ರೈಲುಗಳಲ್ಲಿ ಮಾಹಿತಿ. ಮನರಂಜನೆ ಸೌಲಭ್ಯ
* ಪ್ರಿಮಿಯಂ ಪಾರ್ಸೆಲ್ ಸರ್ವೀಸ್ ಯೋಜನೆ ಪ್ರತಿ ಮೂರು ನಿಲ್ದಾಣಕ್ಕೆ ಒಂದರಂತೆ ಆರಂಭ
* ಸರಕು ಸಾಗಾಣಿ ಅಭಿವೃದ್ದಿಪಡಿಸಲು ಪೂರ್ವ ಮತ್ತಪ ಪಶ್ಚಿನ ವಲಯದ ಕಾರಿಡಾರ್ ನಿರ್ಮಾಣ
* ರೈಲ್ವೆಯಲ್ಲಿರುವ ಬ್ಯಾಕ್ ಲಾಗ್ ಹುದ್ದೆ ಭರ್ತಿ
* 18 ಸಾವಿರ ಗೂಡ್ಸ್ ರೈಲು ಖರೀದಿ
* ಹೊಸ ತಂತ್ರಜ್ಞಾನ ಬಳಿಕೆಗೆ ಆದ್ಯತೆ
* 37 ರೈಲ್ವೆ ನಿಲ್ದಾಣದಲ್ಲಿ ವಿಶೇಷ ಸೌಲಭ್ಯ ಗುರಿ
* ಪಶ್ಚಿಮ ಬಂಗಾಲದ ಕಂಚಾರ್ ಪುರ್ ದಲ್ಲಿ ಕೋಚ್ ಫ್ಯಾಕ್ಟರಿ ಸ್ಥಾಪನೆ
* ಅಂಗವಿಕಲರು, ಹಿರಿಯ ನಾಗರಿಕರಿಗೆ ರಿಯಾಯ್ತಿ ದರ
* ರೈಲ್ವೆ ಇಲಾಖೆಯಲ್ಲಿ ಅಲ್ಪಸಂಖ್ಯಾತರಿಗೆ ವಿಶೇಷ ಅದ್ಯತೆ
* ಸರಕು ಸಾಗಣೆ ವ್ಯಾಪ್ತಿ ಹೆಚ್ಚಳ
* ಒಟ್ಟು ಕಾಮಗಾರಿ ವೆಚ್ಚ 81,685 ಕೋಟಿ ರುಪಾಯಿ
* ಮಾಧ್ಯಮ ಪ್ರತಿನಿಧಿಗಳಿಗೆ ಪ್ರಮಾಣದರದಲ್ಲಿ ಶೇ. 50 ರಷ್ಟು ರಿಯಾಯ್ತಿ
* ಕಡಿಮೆ ದರದ ಇಜ್ಜತ್ ಹೆಸರಿನ ನೂತನ ಯೋಜನೆ ಜಾರಿ
* ತೋಟಗಾರಿಕಾ ಬೆಳೆಗಳಿಗೆ ಕೋಲ್ಡ್ ಸ್ಟೋರೇಜ್

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+