ತುಣುಕು ಸುದ್ದಿ: ಸಂಪುಟ ಸಭೆ, ಪ್ರಧಾನ ಗುರುದತ್ತ, ದಸರಾ
ಸಚಿವ ಸಂಪುಟ ಸಭೆ
ಬೆಂಗಳೂರು, ಜು. 4: ಜುಲೈ6 ರಂದು ಸೋಮವಾರ ಸಂಜೆ 4ಗಂಟೆಗೆ ಸಚಿವ ಸಂಪುಟದ 14ನೇ ಸಭೆಯನ್ನು ವಿಧಾನ ಸೌಧದ 3ನೇ ಮಹಡಿಯಲ್ಲಿರುವ ಸಚಿವ ಸಂಪುಟ ಸಭಾಮಂದಿರದಲ್ಲಿ ಕರೆಯಲಾಗಿದೆ. ಸಭೆಯು ಮುಗಿದ ನಂತರ ಎಂದಿನಂತೆ ಪತ್ರಿಕಾಗೋಷ್ಠಿ ವ್ಯವಸ್ಥೆಗೊಳಿಸಲಾಗಿದೆ.
*****
ಸಚಿವರ ಸ್ಥಾನಮಾನ
ಬೆಂಗಳೂರು, ಜು. 4: ಡಾ ಪ್ರಧಾನ ಗುರುದತ್, ಅಧ್ಯಕ್ಷರು, ಕುವೆಂಪು ಭಾಷಾ ಭಾರತೀಯ ಸಂಸ್ಥೆ, ಬೆಂಗಳೂರು ಇವರಿಗೆ ಸದರಿ ಹುದ್ದೆಯ ಕಾರ್ಯಭಾರವನ್ನು ವಹಿಸಿಕೊಂಡ ದಿನದಿಂದ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ಸಚಿವರ ಸ್ಥಾನಮಾನವನ್ನು ನೀಡಲಾಗಿದೆ ಎಂದು ಸಚಿವಾಲಯದ ಪ್ರಕಟಣೆ ತಿಳಿಸಿದೆ.
***
ವಿಶೇಷಾಧಿಕಾರಿಯಾಗಿ ನೇಮಕ
ಮೈಸೂರು, ಜು. 4: ಮೈಸೂರಿನ ಜಿಲ್ಲಾಧಿಕಾರಿ ಅವರನ್ನು 2009 ನೇ ಸಾಲಿನ ದಸರಾ ಮಹೋತ್ಸವ ವಿಶೇಷಾಧಿಕಾರಿಯನ್ನಾಗಿ ತಕ್ಷಣದಿಂದ ಜಾರಿಗೆ ಬರುವಂತೆ ಸರ್ಕಾರವು ನೇಮಿಸಲಾಗಿದೆ.
(ದಟ್ಸ್ ಕನ್ನಡ ವಾರ್ತೆ)
More From
-
Horoscope March 14: ಈ ರಾಶಿಯವರ ಆರ್ಥಿಕ ಸ್ಥಿತಿ ಸುಧಾರಣೆ, ದಾಂಪತ್ಯ ಜೀವನದಲ್ಲಿ ಸಂತಸ, ದಿನ ಭವಿಷ್ಯ -
BCCI: ಕರ್ನಾಟಕದ ಕ್ರಿಕೆಟ್ ದಿಗ್ಗಜರಾದ ರಾಹುಲ್ ದ್ರಾವಿಡ್, ರೋಜರ್ ಬಿನ್ನಿಗೆ ಬಿಸಿಸಿಐ ಅತ್ಯುನ್ನತ ಪ್ರಶಸ್ತಿ -
Yash: ಯಶ್ ಡಿಪ್ರೆಶನ್ನಲ್ಲಿದ್ದಾರೆ, ಕೆಜಿಎಫ್ ರೀತಿಯ ಸಿನಿಮಾ ನೀಡಲು ಆಗ್ತಿಲ್ಲ: ಜ್ಯೋತಿಷಿ ವೇಣುಸ್ವಾಮಿ -
Ajith Kumar: ನಟ ಅಜಿತ್ ಕುಮಾರ್ಗೆ ಮಹೀಂದ್ರಾದಿಂದ ರೇಸಿಂಗ್ ಕಾರ್ ಗಿಫ್ಟ್; ಇದರ ಫೀಚರ್ಸ್ ಕೇಳಿದ್ರೆ ಫಿದಾ ಆಗ್ತೀರಿ -
Double-Decker Flyover: ಸಿಲ್ಕ್ ಬೋರ್ಡ್ ಟ್ರಾಫಿಕ್ಗೆ ಮುಕ್ತಿ: ಇದೇ ತಿಂಗಳಲ್ಲಿ ಡಬಲ್ ಡೆಕ್ಕರ್ ಫ್ಲೈಓವರ್ ಸಂಚಾರಕ್ಕೆ ಮುಕ್ತ -
ಪುನೀತ್ ನಟನೆಯ "ಆಕಾಶ್" ರೀರಿಲೀಸ್: ಅಭಿಮಾನಿಗಳ ಜತೆ ಸಿನಿಮಾ ವೀಕ್ಷಿಸಿ ಕುಣಿದು ಕುಪ್ಪಳಿಸಿದ ನಟಿ ರಮ್ಯಾ -
Viral Video: ಮಗನ ಸಾಧನೆ ಕಂಡು ಭಾವುಕರಾದ ಪೋಷಕರು; ಕ್ಯೂಟ್ ವಿಡಿಯೋ ವೈರಲ್ -
ಸರ್ಕಾರಿ ಜಮೀನು ಒತ್ತುವರಿ ತಡೆಗೆ ಪ್ರತಿ ಮೂರು ತಿಂಗಳಿಗೊಮ್ಮೆ ಸ್ಥಳಕ್ಕೆ ಭೇಟಿ ನೀಡುತ್ತಿರಿ: ಸಚಿವ ಕೃಷ್ಣ ಬೈರೇಗೌಡ ಸೂಚನೆ -
Karnataka Weather: ರಾಜ್ಯವನ್ನು ಸುಡುತ್ತಿದೆ ರಣಬಿಸಿಲು; ಕರಾವಳಿ, ಮಲೆನಾಡಿಗೆ ಇಂದು ಮಳೆ ಮುನ್ಸೂಚನೆ -
Trisha Krishnan: ದಳಪತಿ ವಿಜಯ್ ಜೊತೆಗಿನ ಸಂಬಂಧ, ಡಿವೋರ್ಸ್ ಬಗ್ಗೆ ಮಾಧ್ಯಮಗಳ ಪ್ರಶ್ನೆ: ನಟಿ ತ್ರಿಶಾ ಕೊಟ್ಟ ಉತ್ತರವೇನು? -
92,00,00,000 ರೂಪಾಯಿ ಬಹುಮಾನ, ಈತನ ಬಗ್ಗೆ ಸುಳಿವು ನೀಡಿದರೆ ನಿಮಗೂ ಸಿಗಲಿದೆ ಹಣ... Mojtaba Khamenei -
Shri Gandhada Gudi Serial: "ಶ್ರೀಗಂಧದಗುಡಿ" ಸೀರಿಯಲ್ಗೆ ಗುಡ್ಬೈ ಹೇಳಿದ ಸಂಜನಾ ಬುರ್ಲಿ, ಕಾರಣ ಇಲ್ಲಿದೆ












Click it and Unblock the Notifications