109689anand asnotikarಕಮಲ ಪಕ್ಷಕ್ಕೆ ಪ್ಲೇವಿನ್ ಲಾಟರಿ ಹೊಡಿತು/news/2008/12/30/bjp-victory-karwar-doddaballapur-devadurga-by-poll.htmlಬೆಂಗಳೂರು, ಡಿ. 30 : ಬಿಜೆಪಿಯ ಗೆಲುವಿನ ಅಭಿಯಾನ ಮುಂದುವರಿದಿದ್ದು, ಕಾರವಾರ, ದೊಡ್ಡಬಳ್ಳಾಪುರ ಹಾಗೂ ದೇವದುರ್ಗ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳಾದ ಸಚಿವ ಆನಂದ ಅಸ್ನೋಟಿಕರ್, ಶಿವನಗೌಡ ನಾಯಕ ಹಾಗೂ ಜೆ ನರಸಿಂಹಸ್ವಾಮಿ ಭಾರಿ ಅಂತರದಿಂದ ಗೆಲುವು ಸಾಧಿಸಿದ್ದಾರೆ.ಒಂದು ಮಾತಿಗೆ ದೇವದುರ್ಗದಲ್ಲಿ ಗೆಲುವು ಸಾಧಿಸುವ ಅಭ್ಯರ್ಥಿಗಳು ಸಂಪುಟ ಸ್ಥಾನ ಗ್ಯಾರಂಟಿ ಎನ್ನುವ ಮಾತಿದೆ. ಆಪರೇಷನ್ ಕಮಲದ ಮೂಲಕ ಬಿಜೆಪಿ 33763http://kannada.oneindia.com/img/2008/12/30-anand-asnotikar1e.jpg109689anand asnotikarಬಿಜೆಪಿ ಭಿನ್ನಮತ : ರೆಡ್ಡಿ ನೇತೃತ್ವದಲ್ಲಿ ಸಭೆ /news/2009/06/05/bjp-jolt-continue-reddy-meeting-with-his-followers.htmlಬೆಂಗಳೂರು, ಜೂ. 5 : ಮುಖ್ಯಮಂತ್ರಿ ಯಡಿಯೂರಪ್ಪ ವಿರುದ್ಧ ಬಂಡಾಯದ ಬಾವುಟ ಹಾರಿಸಿರುವ ಬಳ್ಳಾರಿಯ ರೆಡ್ಡಿ ಸಹೋದರರು ಇಂದು ಸಚಿವ ಜನಾರ್ದನರೆಡ್ಡಿ ನೇತೃತ್ವದಲ್ಲಿ ಅವರ ಬೆಂಬಲಿಗರ ಸಭೆ ಬೆಂಗಳೂರಿನ ಚಾಲುಕ್ಯ ಹೋಟೆಲ್ ಹಿಂಭಾಗದ ಅಪಾರ್ಟ್ ಮೆಂಟ್ ವೊಂದರಲ್ಲಿ ಶುರುವಾಗಿದ್ದು, ಸಚಿವರು, ಶಾಸಕರು ಮತ್ತು ಬಿಜೆಪಿ ಮುಖಂಡರು ಭಾಗವಹಿಸಿದ್ದಾರೆ. ಆದರೆ, ಅತ್ತ ವಿಧಾನಸೌಧದಲ್ಲಿ ಸಚಿವ ಸಂಪುಟ ಸಭೆಯು ಆರಂಭವಾಗಿದೆ. 37135http://kannada.oneindia.com/img/2009/06/05-janardhana-reddy2.jpg109689anand asnotikarಪ್ರತ್ಯೇಕ ಮೀನುಗಾರಿಕೆ ಬಂದರು ಅಗತ್ಯ: ಅಸ್ನೋಟಿಕರ್/news/2009/07/07/asnotikar-requests-pawar-for-separate-fishing-port.htmlಮಂಗಳೂರು, ಜು. 7 : ಆಳ ಸಮುದ್ರ ಮೀನುಗಾರಿಕಾ ದೋಣಿಗಳಿಗಾಗಿ ಪ್ರತ್ಯೇಕ ಸರ್ವಋತು ಮೀನುಗಾರಿಕೆ ಬಂದರನ್ನು ಕೇಂದ್ರ ಸರಕಾರವು ಶೇ. 100ರ ಅನುದಾನದಿಂದ 'ಕುಳೈ'ನಲ್ಲಿ ನಿರ್ಮಿಸುವಂತೆ ಕೇಂದ್ರ ಕೃಷಿ ಸಚಿವ ಶರದ್ ಪವಾರ್ ಅವರನ್ನು ಮೀನುಗಾರಿಕೆ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಆನಂದ ವಿ.ಅಸ್ನೋಟಿಕರ್ ಅವರು ಓರಿಸ್ಸಾದ ಭುವನೇಶ್ವರದಲ್ಲಿ ಭೇಟಿ ಮಾಡಿ ಮನವಿ ಸಲ್ಲಿಸಿದ್ದಾರೆ.ನವಮಂಗಳೂರು ಬಂದರು ಪ್ರಾರಂಭಿಸುವಾಗ 37832http://kannada.oneindia.com/img/2009/07/07-asnotikar-pawar1.jpg109689anand asnotikarರೆಡ್ಡಿ ಸಹೋದರರಿಗಾಗಿ ಪ್ರಾಣ ಬಿಡುತ್ತೇವೆ/news/2009/11/01/shivangowda-naik-owes-his-life-to-reddy-brothers.htmlರಾಯಚೂರು ಅ 31 : ಯಡಿಯೂರಪ್ಪ ಮುಖ್ಯಮಂತ್ರಿ ಆಗಲಿ ಎಂಬ ಒಂದೇ ಒಂದು ಕಾರಣಕ್ಕಾಗಿ ನಾನು, ಆನಂದ ಅಸ್ನೋಟಿಕರ್ ಮತ್ತು ಬಾಲಚಂದ್ರ ಜಾರಕಿಹೊಳಿ ರಾಜೀನಾಮೆ ಕೊಟ್ಟೆವು. ನಾವು ಬಿಜೆಪಿಗೆ ಸೇರಿದ್ದು ರೆಡ್ಡಿ ಸಹೋದರರು ನಮ್ಮ ಮನವೊಲಿಸಿದ್ದರಿಂದಲೇ ಹೊರತು ಯಡಿಯೂರಪ್ಪ ಅವರಲ್ಲ. ಸದಾ ಒಳಿತನ್ನೇ ಬಯಸುವ ರೆಡ್ಡಿ ಸಹೋದರರಿಗಾಗಿ ನಾವು ಪ್ರಾಣ ಕೊಡಲೂ ಸಿದ್ಧ ಎಂದು ರಾಜ್ಯ ಸಣ್ಣ 39984http://kannada.oneindia.com/img/2009/11/01-janardhana-reddy2.jpg122658mangaluruನವ್ಯಾ ನಾಯರ್ ತೊಡೆ ಚಿವುಟಿದ ಪಡ್ಡೆ!/movies/heroine/2009/10/12-a-fan-pinches-navya-nair-thigh-in-mangaluru.htmlಕೇರಳದ ಚಿತ್ರನಟಿ ನವ್ಯಾ ನಾಯರ್ ತೊಡೆಗೆ ಅಭಿಮಾನಿಯೊಬ್ಬ ಚಿವುಟಿದ ಘಟನೆ ನಡೆದಿದೆ. ಮಂಗಳೂರಿನಲ್ಲಿ ಆಲೂಕಾಸ್ ಚಿನ್ನಾಭರಣ ಮಳಿಗೆ ಉದ್ಘಾಟನೆಗಾಗಿ ನವ್ಯಾ ಬಂದಿದ್ದರು. ಶನಿವಾರ(ಅ.10) ಮಂಗಳೂರಿನಲ್ಲಿ ನವ್ಯಾ ನಾಯರ್ ಸೇರಿದಂತೆ 'ದುನಿಯಾ' ರಶ್ಮಿ ಹಾಗೂ ರೂಪದರ್ಶಿ ಮೈತ್ರಿ ಸಹ ಬಂದಿದ್ದರು. ತಮ್ಮ ನೆಚ್ಚಿನ ಚಿತ್ರ ನಟಿಯರನ್ನು ನೋಡಲು ಮಂಗಳೂರಿನ ಕೆ.ಎಸ್.ರಾವ್ ರಸ್ತೆ ಶನಿವಾರ ಜನಪ್ರವಾಹದಿಂದ ಗಿಜಿಗುಡುತ್ತಿತ್ತು. 39638http://kannada.oneindia.com/img/2009/10/12-navya-rashmi-mithri1.jpg122658mangaluruಬಜ್ಪೆ ವಿಮಾನನಿಲ್ದಾಣ ಮೇಲ್ದರ್ಜೆಗೆ/news/2009/11/14/bajpe-airport-upgraded-to-international-standard.htmlಮಂಗಳೂರು, ನ 14: ವಿಮಾನ ನಿಲ್ದಾಣದ ಕಾರ್ಯಕ್ಷಮತೆ, ಆರ್ಥಿಕ ಸ್ಥಿತಿ-ಗತಿ, ದೇಶ ವಿದೇಶಕ್ಕೆ ಹಾರಾಟ ಮಾಡುವ ವಿಮಾನಗಳ ಹಾಗೂ ಪ್ರಯಾಣಿಕರ ಸಂಖ್ಯೆ ಹೀಗೆ ವಿವಿಧ ಮಾನದಂಡಗಳನ್ನು ಪರಿಗಣಿಸಿ ಮಂಗಳೂರು ಬಜ್ಪೆ ವಿಮಾನ ನಿಲ್ದಾಣವನ್ನು ಮೇಲ್ದರ್ಜೆಗೇರಿಸಿ ಕೇಂದ್ರ ಸರಕಾರ ಆದೇಶ ಹೊರಡಿಸಿದೆ. ವಿಮಾನ ನಿಲ್ದಾಣ ನಿರ್ದೇಶಕರ ಸ್ಥಾನವನ್ನು ಜನರಲ್ ಮ್ಯಾನೇಜರ್ ಕ್ಯಾಡರ್ ಗೆ ಏರಿಸಲಾಗಿದೆ. ಇದರೊ೦ದಿಗೆ ಈ 40222http://kannada.oneindia.com/img/2009/11/14-haj-airlines1.jpg122658mangaluruಕೆಎಂಎಫ್ ಗಾದಿಗೆ ರೆಡ್ಡಿ, ಡಿವಿಎಸ್ ಕಿತ್ತಾಟ?/news/2009/11/17/kmf-chairmanship-reddy-dvs-conflicting-claims.htmlಮಂಗಳೂರು, ನ.17: ದಕ್ಷಿಣಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟದ ಸಮಗ್ರ ಅಭಿವೃದ್ಧಿಗಾಗಿ ರು.50 ಕೋಟಿ ಒದಗಿಸುವುದಾಗಿ ಕರ್ನಾಟಕ ಹಾಲು ಮಹಾಮಂಡಲದ ಅಧ್ಯಕ್ಷ ಜಿ.ಸೋಮಶೇಖರ ರೆಡ್ಡಿ ಹೇಳಿದರು. ಕೆಎಂಎಫ್ ಅಧ್ಯಕ್ಷ ಸ್ಥಾನದಿಂದ ಕೆಳಗಿಳಿಯುವ ಮಾತೇ ಇಲ್ಲ ಕರ್ನಾಟಕ ಹಾಲು ಮಹಾಮಂಡಲವನ್ನು ಮುಂದಿನ ಐದು ವರ್ಷಗಳಲ್ಲಿ ರಾಷ್ಟ್ರದ ಉನ್ನತ ಸಂಸ್ಥೆಯನ್ನಾಗಿ ಬೆಳೆಸುವ ಗುರಿ ಇದೆ ಎಂದರು. ಸೋಮಶೇಖರ ರೆಡ್ಡಿ ಅವರ 40257http://kannada.oneindia.com/img/2009/11/17-somashekhar-reddy1.jpg122658mangaluruಮಹಿಳೆ ಮಾರಾಟ ಜಾಲ ಪತ್ತೆ, ಇಬ್ಬರ ಬಂಧನ/news/2009/11/21/bial-police-bust-woman-selling-racket.htmlಬೆಂಗಳೂರು, ನ. 21 : ಪ್ರೀತಿಯ ನಾಟಕವಾಡಿ ಕೆಲಸ ಕೊಡಿಸುವ ನೆಪವೊಡ್ಡಿ ಮಹಿಳೆಯೊಬ್ಬಳನ್ನು ದುಬೈನ ಶ್ರೀಮಂತನೊಬ್ಬನಿಗೆ ಮಾರಾಟ ಮಾಡಲೆತ್ನಿಸಿದ ಇಬ್ಬರನ್ನು ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಪೊಲೀಸರು ಇಂದು ಬಂಧಿಸಿದ್ದಾರೆ.ನಕಲಿ ಪಾಸ್ಪೋರ್ಟ್ ಸೃಷ್ಟಿಸಿ ಸರಸ್ವತಿ ಎಂಬ ಮಹಿಳೆಯನ್ನು ದುಬೈನ ಶ್ರೀಮಂತ ಶೇಕ್ ಎಂಬುವವನಿಗೆ ಒಂದೂವರೆ ಲಕ್ಷಕ್ಕೆ ಮಾರಾಟ ಮಾಡಲೆತ್ನಿಸಿದ್ದ ಮಂಗಳೂರು ಮೂಲದ ಅಬ್ದುಲ್ ರಜಾಕ್ ಮತ್ತು ಜಾಕಿರ್ 40346http://kannada.oneindia.com/img/2009/11/21-bial-logo1e.jpg193214sharad pawarತೃತೀಯ ರಂಗದೊಂದಿಗೆ ಹೊರಟ ಎನ್ ಸಿಪಿ/news/2009/04/02/sharad-pawar-to-join-third-front-rally-on-apr3.htmlಭುಬನೇಶ್ವರ, ಏ. 2 : ಮಹತ್ವದ ಬೆಳವಣಿಗೆಯೊಂದರಲ್ಲಿ ದಿನದಿಂದ ದಿನಕ್ಕೆ ತೃತೀಯ ರಂಗದ ಮತ್ತಷ್ಟು ಗಟ್ಟಿಯಾಗುವತ್ತ ಸಾಗಿದೆ. ಯುಪಿಎ ಮತ್ತು ಎನ್ ಡಿಎ ಅಂಗ ಪಕ್ಷಗಳು ಒಕ್ಕೂಟದಿಂದ ದೂರವಾಗತೊಡಗಿದ್ದು, ಅಂತಹ ಪಕ್ಷಗಳನ್ನು ತೃತೀಯ ರಂಗದ ನಾಯಕರು ಉಪಾಯದಿಂದ ತಮ್ಮಡೆಗೆ ಬರಮಾಡಿಕೊಳ್ಳುತ್ತಿರುವುದು ತೀವ್ರ ಕುತೂಹಲ ಕೆರಳಿಸಿದೆ.ಯುಪಿಎಗೆ ರಾಷ್ಟ್ರೀಯ ಕಾಂಗ್ರೆಸ್ ಪಕ್ಷ ಹಾಗೂ ಎನ್ ಡಿಎದ ಬಿಜೆಡಿ ಪಕ್ಷ ತೃತೀಯ 35668http://kannada.oneindia.com/img/2009/04/02-sharad-pawar1.jpg193214sharad pawarಪಿಎಂ ಹುದ್ದೆ ಮೇಲೆ ಶರದ್ ಪವಾರ್ ಕಣ್ಣು/news/2009/05/14/pawar-eyes-pms-post-woos-third-fourth-front.htmlನವದೆಹಲಿ, ಮೇ. 14 : ಪ್ರಧಾನಿ ಹುದ್ದೆಯ ಮೇಲೆ ಕಣ್ಣಿಟ್ಟಿರುವ ಎನ್ ಸಿಪಿ ನಾಯಕ ಶರದ್ ಪವಾರ್ ಅವರು ತೃತೀಯ ರಂಗ ಹಾಗೂ ಚತುರ್ಥ ರಂಗ ಬೆಂಬಲ ಪಡೆದು ತಮ್ಮ ರಾಜಕೀಯ ಜೀವನ ಉನ್ನತ ಆಸೆಯನ್ನು ಈಡೇರಿಸಿಕೊಳ್ಳುವತ್ತ ಹೆಜ್ಜೆಯಿಡುವ ಸಾದ್ಯತೆ ಇದೆ ಎಂದು ಮೂಲಗಳು ತಿಳಿಸಿವೆ. ಸಿಎನ್ಎನ್-ಐಬಿಎನ್ ವಾರ್ತಾ ವಾಹಿನಿ ಪ್ರಕಾರ, ಯುಪಿಎಗೆ ಸರಕಾರ ರಚಿಸಲು ಅಗತ್ಯ 36615http://kannada.oneindia.com/img/2009/05/14-sharad-pawar1.jpg193214sharad pawarಪಿಎಂ ಹುದ್ದೆಗೆ ಪವಾರ್ ಸೂಕ್ತ: ಜಯಲಲಿತಾ/news/2009/05/15/sharad-pawar-too-can-become-pm-jayalalitha.htmlನವದೆಹಲಿ, ಮೇ. 15 : ಎನ್ ಸಿಪಿ ನಾಯಕ ಶರದ್ ಪವಾರ್ ಪ್ರಧಾನಿ ಹುದ್ದೆಯ ಮೇಲೆ ಕಣ್ಣಿಟ್ಟಿರುವ ಸುದ್ದಿ ಕಿವಿಗೆ ಬಡಿಯುತ್ತಿದ್ದಂತೆಯೇ ಐಎಸಿಸಿ ಸೋನಿಯಾ ಗಾಂಧಿ ಅವರು ಪವಾರ್ ಅವರನ್ನು ಕರೆಸಿ ಯಪಿಎಗೆ ಬೆಂಬಲ ನೀಡುವಂತೆ ಮನವಿ ಮಾಡಿಕೊಂಡಿದ್ದಾರೆ. ಇದರ ಬೆನ್ನಲ್ಲೇ ತೃತೀಯ ರಂಗದಲ್ಲಿ ಗುರುತಿಸಿಕೊಂಡಿರುವ ಎಐಎಡಿಎಂಕೆ ನಾಯಕಿ ಜಯಲಲಿತಾ ಅವರು ಪ್ರಧಾನಮಂತ್ರಿ ಹುದ್ದೆಗೆ ಶರದ್ ಪವಾರ್ 36643http://kannada.oneindia.com/img/2009/05/15-jayalalitha2e.jpg193214sharad pawarಸೋನಿಯಾ ಕ್ಷಮೆಯಾಚಿಸಿದ ಸಂಗ್ಮಾ/news/2009/06/05/sangma-apologises-to-sonia-foreign-origin-issue.htmlನವದೆಹಲಿ, ಜೂ. 5 : ಸೋನಿಯಾ ಗಾಂಧಿ ಅವರ ವಿದೇಶಿ ಮೂಲ ಪ್ರಶ್ನಿಸಿ ಕಾಂಗ್ರೆಸ್ ಪಕ್ಷದಿಂದ ಉಚ್ಟಾಟನೆಗೊಂಡಿದ್ದ ಮಾಜಿ ಲೋಕಸಭಾಧ್ಯಕ್ಷ ಹಾಗೂ ಎನ್ ಸಿಪಿ ನಾಯಕ ಪಿ ಎ ಸಂಗ್ಮಾ ಇದೀಗ ತಮ್ಮ ತಪ್ಪಿನ ಅರಿವಾಗಿದೆ. ಕಳೆದ ಹತ್ತು ವರ್ಷಗಳಿಂದ ನಡೆದ ಕಹಿ ಘಟನೆಯನ್ನು ಮರೆಯುವಂತೆ ಸೋನಿಯಾಗಾಂಧಿ ಅವರಲ್ಲಿ ಮನವಿ ಮಾಡಿಕೊಂಡಿರುವ ಸಂಗ್ಮಾ. ನನ್ನನ್ನು ಕ್ಷಮಿಸಿ 37151http://kannada.oneindia.com/img/2009/06/05-pa-sangma1.jpg193214sharad pawarಸಮುದ್ರ ಮಾರ್ಗಕ್ಕೆ ರಾಜೀವ ಗಾಂಧಿ ಹೆಸರು ?/news/2009/07/01/mumbai-sea-link-named-after-rajiv-gandhi-opp-upset.htmlಮುಂಬೈ, ಜು. 1 : ದೇಶದ ಬಹುತೇಕ ಪ್ರಮುಖ ಯೋಜನೆಗಳು, ಕಟ್ಟಡಗಳು, ಆಣೆಕಟ್ಟುಗಳು, ವಿಮಾನ ನಿಲ್ದಾಣಗಳು, ಕಾರ್ಖಾನೆಗಳು ಸೇರಿದಂತೆ ಪ್ರಮುಖ ಎನಿಸಿರುವ ಎಲ್ಲ ಯೋಜನೆಗಳಿಗೂ ಗಾಂಧಿ ಮನೆತನದವರ ಹೆಸರಿಟ್ಟಿರುವುದು ಗೊತ್ತಿರುವ ಸಂಗತಿ. ಆದರೆ, ಇದೀಗ ದೇಶದ ಪ್ರಥಮ ಬಾಂದ್ರಾ-ವೊರ್ಲಿ ಸಮುದ್ರ ಮಾರ್ಗಕ್ಕೆ ಮಾಜಿ ಪ್ರಧಾನಿ ರಾಜೀವ್ ಗಾಂಧಿ ಹೆಸರಿಡಲು ಮಹಾರಾಷ್ಟ್ರ ಸರಕಾರ ನಿರ್ಧರಿಸಿದೆ.ದೇಶದ ಮೊದಲ ಸಮುದ್ರ ಮಾರ್ಗಕ್ಕೆ 37690http://kannada.oneindia.com/img/2009/07/01-sharad-pawar1.jpgnews"> ಪ್ರತ್ಯೇಕ ಮೀನುಗಾರಿಕೆ ಬಂದರು ಅಗತ್ಯ: ಅಸ್ನೋಟಿಕರ್ | Anand Asnotikar | Mangaluru | Fishing Port | Sharad Pawar | BJP | Yeddyurappa| ಪ್ರತ್ಯೇಕ ಮೀನುಗಾರಿಕೆ ಬಂದರು ಅಗತ್ಯ: ಅಸ್ನೋಟಿಕರ್ - Kannada Oneindia

ಪ್ರತ್ಯೇಕ ಮೀನುಗಾರಿಕೆ ಬಂದರು ಅಗತ್ಯ: ಅಸ್ನೋಟಿಕರ್

Asnotikar with Sharad pawar
ಮಂಗಳೂರು, ಜು. 7 : ಆಳ ಸಮುದ್ರ ಮೀನುಗಾರಿಕಾ ದೋಣಿಗಳಿಗಾಗಿ ಪ್ರತ್ಯೇಕ ಸರ್ವಋತು ಮೀನುಗಾರಿಕೆ ಬಂದರನ್ನು ಕೇಂದ್ರ ಸರಕಾರವು ಶೇ. 100ರ ಅನುದಾನದಿಂದ 'ಕುಳೈ'ನಲ್ಲಿ ನಿರ್ಮಿಸುವಂತೆ ಕೇಂದ್ರ ಕೃಷಿ ಸಚಿವ ಶರದ್ ಪವಾರ್ ಅವರನ್ನು ಮೀನುಗಾರಿಕೆ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಆನಂದ ವಿ.ಅಸ್ನೋಟಿಕರ್ ಅವರು ಓರಿಸ್ಸಾದ ಭುವನೇಶ್ವರದಲ್ಲಿ ಭೇಟಿ ಮಾಡಿ ಮನವಿ ಸಲ್ಲಿಸಿದ್ದಾರೆ.

ನವಮಂಗಳೂರು ಬಂದರು ಪ್ರಾರಂಭಿಸುವಾಗ ಮೀನುಗಾರರಿಗೆ ಪ್ರತ್ಯೇಕ ಜೆಟ್ಟಿ ನಿರ್ಮಿಸಿಕೊಡುವುದಾಗಿ ಕೇಂದ್ರ ಸರಕಾರರವು ಆಶ್ವಾಸನೆ ನೀಡಿತ್ತು. ಈ ಹಿನ್ನೆಲೆಯಲ್ಲಿ ಓರಿಸ್ಸಾದ ಭುವನೇಶ್ವರದಲ್ಲಿ ಆಯೋಜಿಸಲಾಗಿದ್ದ ವಿವಿಧ ರಾಜ್ಯಗಳ ಮೀನುಗಾರಿಕೆ ಸಚಿವರುಗಳ ರಾಷ್ಟ್ರೀಯ ಕಾರ್ಯಾಗಾರದಲ್ಲಿ ಭಾಗವಹಿಸಿದ್ದ ರಾಜ್ಯದ ಮೀನುಗಾರಿಕೆ ಸಚಿವರು ಅಂತಿಮ ದಿನವಾದ ಇಂದು ಕೇಂದ್ರ ಸಚಿವರಿಗೆ ಈ ಸಂಬಂಧವಾಗಿ ಮನವಿ ಸಲ್ಲಿಸಿದರು.

ಕಾರ್ಯಗಾರದ ಅಂತಿಮ ದಿನವಾದ ಸೋಮವಾರ ಕೃಷಿ ಸಚಿವರಿಗೆ ಮನವಿ ಸಲ್ಲಿಸಿದ ವೇಳೆ, 'ಕಳೆದ ಎರಡು ವರ್ಷಗಳಿಂದ ರಾಜ್ಯದ ಮೀನುಗಾರರು ಮೀನುಗಾರಿಕೆಗೆ ಉಪಯೋಗಿಸುವ ಡೀಸಲ್ ಮೇಲಿನ ಅಬ್ಕಾರಿ ಶುಲ್ಕ ಮರುಪಾವತಿಯಾಗದೇ ರೂ. 12 ಕೋಟಿ ಬಾಕಿ ಉಳಿದಿದೆ. ಈ ಮೊತ್ತವನ್ನು ಶೀಘ್ರ ಬಿಡುಗಡೆ ಮಾಡುವಂತೆ' ಕೇಂದ್ರ ಕೃಷಿ ಸಚಿವರಿಗೆ ಭೇಟಿಯ ವೇಳೆ ಮನವರಿಕೆ ಮಾಡಿಕೊಟ್ಟರು.

ಕರಾವಳಿಯಲ್ಲಿ ಭಯೋತ್ಪಾದಕ ಚಟುವಟಿಕೆಯನ್ನು ನಿಗ್ರಹಿಸಲು ರಾಜ್ಯದ ಎಲ್ಲಾ ಮೀನುಗಾರರಿಗೆ ಸ್ಮಾರ್ಟ್ ಕಾರ್ಡ್ ಗಳನ್ನು ವಿತರಿಸುವುದು ಮತ್ತು ಮೀನುಗಾರಿಕಾ ದೋಣಿಗಳ ಆನ್ ಲೈನ್ ನೊಂದಣಿ ಪ್ರಸ್ತಾವನೆಗಳನ್ನು ಪರಿಗಣಿಸುವಂತೆ ಮತ್ತು ರಾಜ್ಯದ 6 ಮೀನುಗಾರಿಕಾ ಬಂದರುಗಳು ಮತ್ತು 8 ಪ್ರಮುಖ ಮೀನುಗಾರಿಕಾ ತಂಗುದಾಣಗಳಲ್ಲಿ ತಡೆಗೋಡೆಗಳನ್ನು ನಿರ್ಮಿಸುವುದಲ್ಲದೆ ಹೂಳೆತ್ತಲು ರಾಜ್ಯಕ್ಕೆ ಅಗತ್ಯ ಅನುದಾನ ನೀಡುವಂತೆ ಕೋರಿದರು.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+