533353health departmentಆರೋಗ್ಯ ಇಲಾಖೆ ಸತ್ತುಹೋಗಿದೆ : ಡಿಕೆಶಿ/news/2009/08/11/dk-shivakumar-slams-health-minister-sriramulu.htmlಬೆ೦ಗಳೂರು, ಆ. 11 : ಬಾಯಾರಿದಾಗ ಬಾವಿತೋಡುವ ಧೋರಣೆ ಯಡಿಯೂರಪ್ಪ ಸರಕಾರದ್ದು. ಮಹಾಮಾರಿ ಹ೦ದಿಜ್ವರ ದೇಶಾದ್ಯ೦ತ ಮತ್ತು ರಾಜ್ಯದಲ್ಲೂ ಆವರಿಸಿದೆ. ಆದರೆ ನಮ್ಮ ಆರೋಗ್ಯ ಇಲಾಖೆ ಸತ್ತು ಮಲಗಿದೆ. ಇನ್ನಾದರೂ ಸರಕಾರ ಎಚ್ಚೆತ್ತುಕೊಳ್ಳದಿದ್ದಲ್ಲಿ ಉಗ್ರ ಪ್ರತಿಭಟನೆ ನಡೆಸಲಾಗುವುದು ಎ೦ದು ಕಾ೦ಗ್ರೆಸ್ ರಾಜ್ಯ ಕಾರ್ಯಾಧ್ಯಕ್ಷ ಡಿ ಕೆ ಶಿವಕುಮಾರ್ ಸರಕಾರವನ್ನು ತರಾಟೆಗೆ ತೆಗೆದುಕೊ೦ಡಿದ್ದಾರೆ.ಆರೋಗ್ಯ ಸಚಿವ ಶ್ರೀರಾಮುಲು ಆ ಹುದ್ದೆಗೆ 38550http://kannada.oneindia.com/img/2009/08/11-dk-shivakumar2.jpg533353health departmentಎಚ್1ಎನ್1ಗೆ ಬೆಂಗ್ಳೂರಿನ ಟೆಕ್ಕಿ ಬಲಿ/news/2009/09/02/bangalore-techie-dies-of-swine-flu.htmlಬೆಂಗಳೂರು, ಸೆ. 2 : ನಗರದಲ್ಲಿ ಮಾರಕ ಎಚ್1ಎನ್1 ಸೋಂಕಿಗೆ 31 ವರ್ಷದ ಸಾಫ್ಟ್ ವೇರ್ ಇಂಜಿನಿಯರ್ ಸೇರಿದಂತೆ ಇಬ್ಬರು ಸಾವನ್ನಪ್ಪಿದ್ದಾರೆ. ಈ ಮೂಲಕ ರಾಜ್ಯದಲ್ಲಿ ಹಂದಿಜ್ವರಕ್ಕೆ ಸತ್ತವರ ಸಂಖ್ಯೆ 28ಕ್ಕೆ ಏರಿದಂತಾಗಿದೆ. ಈ ನಡುವೆ ಮತ್ತೆ 22 ಮಂದಿಗೆ ಸೋಂಕು ಇರುವುದು ಮಂಗಳವಾರ ದೃಢಪಟ್ಟಿದೆ. ಮೈಸೂರಿನಲ್ಲಿ 2, ಬೆಳಗಾವಿಯಲ್ಲಿ 6 ಮತ್ತು ಬೆಂಗಳೂರಿನಲ್ಲಿ 14 ಪ್ರಕರಣಗಳು 38965http://kannada.oneindia.com/img/2009/09/02-swine-flu-india2.jpg533353health departmentಎಚ್1ಎನ್1ಗೆ ಮತ್ತೆ ನಾಲ್ಕು ಬಲಿ/news/2009/09/04/karnataka-swine-flu-toll-rises-to-35.htmlಬೆಂಗಳೂರು, ಸೆ. 4 : ರಾಜ್ಯದಲ್ಲಿ ಎಚ್1ಎನ್1 ಸೋಂಕಿಗೆ ಮತ್ತೆ ನಾಲ್ಕು ಮಂದಿ ಬಲಿಯಾಗಿದ್ದಾರೆ. ಇದರೊಂದಿಗೆ ಇದುವರೆಗೂ ರಾಜ್ಯದಲ್ಲಿ 36 ಮಂದಿ ಸಾವಿಗೀಡಾದಂತಾಗಿದೆ. ಒಬ್ಬ ಮಹಿಳೆ ಸೇರಿ ನಾಲ್ಕು ಮಂದಿ ಬೆಂಗಳೂರಿನಲ್ಲಿಯೇ ಈ ಸೋಂಕಿಗೆ ಬಲಿಯಾಗಿದ್ದಾರೆ. ಮೃತರ ಹೆಸರು ಮತ್ತು ವಿವರಗಳನ್ನು ಬಹಿರಂಗಪಡಿಸುವುದಿಲ್ಲ ಎಂದು ಆರೋಗ್ಯ ಇಲಾಖೆ ತಿಳಿಸಿದೆ. ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ 27 ವರ್ಷದ ಯುವಕ. 38997http://kannada.oneindia.com/img/2009/09/04-swine-flu-bengaluru1.jpg533353health departmentಸೆ.28ಕ್ಕೆ ವೈದ್ಯರ ಸಾಮೂಹಿಕ ರಾಜೀನಾಮೆ !/news/2009/09/07/govt-doctors-to-quit-by-month-end.htmlಬೆಂಗಳೂರು, ಸೆ. 7 : ಸೇವೆ ಖಾಯಂ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಕೆಗೆ ಒತ್ತಾಯಿಸಿ ವಿನೂತನ ಮಾದರಿಯಲ್ಲಿ ಸರಕಾರದ ಮೇಲೆ ಒತ್ತಡ ಹೇರಲು ರಾಜ್ಯ ಸರಕಾರಿ ವೈದ್ಯಾಧಿಕಾರಿಗಳ ಸಂಘ ನಿರ್ಧರಿಸಿದೆ. ಇದೇ ತಿಂಗಳು 28ರೊಳಗೆ ತಮ್ಮ ಬೇಡಿಕೆಗಳನ್ನು ಸರಕಾರ ಗಂಬೀರವಾಗಿ ಪರಿಗಣಿಸದಿದ್ದರೆ ಸಾಮೂಹಿಕ ರಾಜೀನಾಮೆ ನೀಡುವುದಾಗಿ ವೈದ್ಯಾಧಿಕಾರಿಗಳು ಬೆದರಿಕೆ ಹಾಕಿದ್ದಾರೆ. ಈ ಸಂಬಂಧ ಅಗಸ್ಟ್ 11 ರಂದು 39043http://kannada.oneindia.com/img/2009/09/07-stethoscope1.jpg501423chikungunyaಡೆಂಗ್ಯೂ ಮತ್ತು ಚಿಕುನ್ ಗುನ್ಯಾ ಬಗ್ಗೆ ಎಚ್ಚರವಹಿಸಿ/mixed-bag/health/2009/0527-dengue-fever-chikungunya-awareness.htmlಮಳೆಗಾಲ ಪ್ರಾರಂಭವಾಯಿತೆಂದರೆ ನೀರು ಹರಿಯುವ ವ್ಯವಸ್ಥೆಯಿಲ್ಲದಿದ್ದರೆ ಆ ಪ್ರದೇಶ ಅನೇಕ ರೋಗಗಳ ತವರುಮನೆಯಾಗುತ್ತದೆ. ಅದರಲ್ಲೂ ಸಾಂಕ್ರಾಮಿಕ ರೋಗಗಳಾದ ಡೆಂಗ್ಯೂ ಜ್ವರ ಮತ್ತು ಚಿಕುನ್ ಗುನ್ಯಾ ರೋಗಗಳು ರೋಗಿಯನ್ನು ತಿಂಗಳುಗಟ್ಟಲೆ ಮೇಲೇಳದಂತೆ ಮಾಡುತ್ತವೆ. ರೋಗ ಬಂದ ಮೇಲೆ ಜಾಗೃತರಾಗುವುದಕ್ಕಿಂತ ಮೊದಲೇ ಅರಿವಿದ್ದರೆ ಈ ರೋಗಗಳನ್ನು ನಿಯಂತ್ರಿಸಲು ಸಾಧ್ಯ.ಮಲೇರಿಯ, ಮೆದುಳು ಜ್ವರ, ಆನೆಕಾಲು ರೋಗ ಇತ್ಯಾದಿ ರೋಗಗಳ ಹಾಗೆ ಡೆಂಗ್ಯೂ 36929http://kannada.oneindia.com/img/2009/05/27-mosquito1.jpg501423chikungunyaಅಕ್ಷರಶಃ ತಿಪ್ಪೆಗುಂಡಿಯಾಗಿರುವ ಬೆಂಗಳೂರು!/response/2009/0818-sriramulu-in-the-clutches-of-reddy-brothers.htmlಈಚೆಗೆ ನನ್ನ ತಾಯಿಯವರನ್ನು ಚಿಕಿತ್ಸೆಗೆಂದು ಬೆಂಗಳೂರಿನ ಎರಡು ಪ್ರತಿಷ್ಠಿತ ಆಸ್ಪತ್ರೆಗಳಲ್ಲಿ ಒಟ್ಟು ಒಂದು ತಿಂಗಳ ಕಾಲ ಒಳರೋಗಿಯಾಗಿ ಸೇರಿಸಿದ್ದ ಸಂದರ್ಭದಲ್ಲಿ ನಾನು ಇಡೀ ತಿಂಗಳು ಹಗಲಿರುಳು ಆ ಎರಡು ಆಸ್ಪತ್ರೆಗಳಲ್ಲಿ ಕಳೆದೆ. ಆಗ ನಾನು ಗಮನಿಸಿದ ಸಂಗತಿಯೆಂದರೆ, ಡೆಂಗ್ಯೂ ಜ್ವರದಿಂದಾಗಿ ತೀವ್ರವಾಗಿ ಬಳಲುತ್ತಿದ್ದ ಒಳರೋಗಿಗಳು ಆ ಆಸ್ಪತ್ರೆಗಳಲ್ಲಿದ್ದರು. ಅವರಲ್ಲಿ ಹಲವರ ಸ್ಥಿತಿ ಚಿಂತಾಜನಕವಾಗಿತ್ತು. ಹತ್ತಿಪ್ಪತ್ತು ದಿನಗಳ ಕಾಲ 38697http://kannada.oneindia.com/img/2009/08/18-anandram-shastri1.jpg501423chikungunyaಎಚ್1ಎನ್1 ಕುರಿತು ಭಯ ಬೇಡ : ಶ್ರೀರಾಮುಲು ಅಭಯ/news/2009/08/18/h1n1-swine-flu-sriramulu-press-conference-manipal.htmlಬೆಂಗಳೂರು, ಆ. 18 : ಎಚ್1ಎನ್1 (ಹಂದಿಜ್ವರ) ನಿವಾರಣೆಗೆ ರಾಜ್ಯ ಸರ್ಕಾರ ಸರ್ವ ರೀತಿಯಲ್ಲೂ ಶ್ರಮಿಸುತ್ತಿದ್ದು ಜನತೆ ಅಗತ್ಯಕ್ಕಿಂತ ಹೆಚ್ಚಾಗಿ ಈ ರೋಗ ಕುರಿತಂತೆ ಭಯ ಬೀಳದೆ ಅಗತ್ಯ ಮುಂಜಾಗರೂಕತಾ ಕ್ರಮ ಕೈಗೊಳ್ಳುವಂತೆ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಶ್ರೀರಾಮುಲು ಅವರು ಕರೆ ನೀಡಿದ್ದಾರೆ.ಮಲೇರಿಯಾ, ಡೆಂಗ್ಯೂ, ಚಿಕನ್‌ಗುನ್ಯಾ ಅಂತಹ ಬಹಳಷ್ಟು ದೊಡ್ಡ ದೊಡ್ಡ ಖಾಯಿಲೆಗಳನ್ನು 38704http://kannada.oneindia.com/img/2009/08/18-sriramulu3.jpg501423chikungunyaಸಿಎಂ ಚೀನಾ ಪ್ರವಾಸ; ಸಿದ್ದು ಲೇವಡಿ/news/2009/08/31/bsy-tour-to-china-ridiculous-says-siddu.htmlಬೆಂಗಳೂರು, ಆ. 31: ಬರಪೀಡಿತ ಜಿಲ್ಲೆಗಳಿಗೆ ಮುಖ್ಯಮಂತ್ರಿಗಳು ಮೊದಲು ಭೇಟಿ ನೀಡಲಿ. ಬರ ಪರಿಸ್ಥಿತಿ ನಿರ್ವಹಣೆ ಬಗ್ಗೆ ನಿರ್ದಿಷ್ಟ ಕ್ರಮ ತೆಗೆದುಕೊಂಡಿಲ್ಲ. ಉಪಸಮಿತಿ ರಚನೆಯಾಗಿಲ್ಲ, ಹೊಟ್ಟೆಪಾಡಿಗೆ ಜನ ಗುಳೆ ಹೋಗುತ್ತಿರುವ ಸಂದರ್ಭದಲ್ಲಿ ಮುಖ್ಯಮಂತ್ರಿಗಳು ವಿದೇಶ ಪ್ರವಾಸ ಕೈಗೊಳ್ಳುತ್ತಿರುವುದು ಹಾಸ್ಯಾಸ್ಪದ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಸರಕಾರವನ್ನು ಲೇವಡಿ ಮಾಡಿದ್ದಾರೆ.ರಾಜ್ಯದಲ್ಲಿ ಬರ ಪರಿಸ್ಥಿತಿ ತಾಂಡವವಾಡುತ್ತಿದ್ದು ಮಾರಕ 38913http://kannada.oneindia.com/img/2009/08/31-siddaramaiah3.jpg533355dengueಸಿದ್ದರಾಮಯ್ಯಗೆ ಎಚ್1ಎನ್1 ಸೋಂಕು !!/news/2009/08/13/sriramulu-fiddles-in-the-face-of-h1n1-congress.htmlಬಳ್ಳಾರಿ, ಆ. 13 : ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರಿಗೆ ಎಚ್1ಎನ್1 ಸೋಂಕು ತಗಲಿದೆ. ನಾನೇ ಸ್ವತಃ ನಿಂತು ಚಿಕಿತ್ಸೆ ಕೊಡಿಸುತ್ತೇನೆ. ವಿಧಾನಸಭೆ ಪ್ರತಿಪಕ್ಷ ನಾಯಕ ಸ್ಥಾನಕ್ಕೆ ಸಿದ್ದು ಅನ್ ಫಿಟ್. ಶ್ರೀರಾಮುಲು ಬಗ್ಗೆ ಇಲ್ಲಸಲ್ಲದ ಆರೋಪ ಮಾಡಿ ಬಾಯಿಯ ಚಪಲ ತೀರಿಸಿಕೊಳ್ಳುತ್ತಿದ್ದಾರೆ. ಅವರ ಕೆಟ್ಟ ದಿನಗಳು ಆರಂಭವಾಗಿವೆ ಎಂದು ಪ್ರವಾಸೋಧ್ಯಮ ಸಚಿವ ಜನಾರ್ಧನ ರೆಡ್ಡಿ ಸಿದ್ದರಾಮಯ್ಯ 38598http://kannada.oneindia.com/img/2009/08/13-siddaramaiah2e.jpg533355dengueಅಕ್ಷರಶಃ ತಿಪ್ಪೆಗುಂಡಿಯಾಗಿರುವ ಬೆಂಗಳೂರು!/response/2009/0818-sriramulu-in-the-clutches-of-reddy-brothers.htmlಈಚೆಗೆ ನನ್ನ ತಾಯಿಯವರನ್ನು ಚಿಕಿತ್ಸೆಗೆಂದು ಬೆಂಗಳೂರಿನ ಎರಡು ಪ್ರತಿಷ್ಠಿತ ಆಸ್ಪತ್ರೆಗಳಲ್ಲಿ ಒಟ್ಟು ಒಂದು ತಿಂಗಳ ಕಾಲ ಒಳರೋಗಿಯಾಗಿ ಸೇರಿಸಿದ್ದ ಸಂದರ್ಭದಲ್ಲಿ ನಾನು ಇಡೀ ತಿಂಗಳು ಹಗಲಿರುಳು ಆ ಎರಡು ಆಸ್ಪತ್ರೆಗಳಲ್ಲಿ ಕಳೆದೆ. ಆಗ ನಾನು ಗಮನಿಸಿದ ಸಂಗತಿಯೆಂದರೆ, ಡೆಂಗ್ಯೂ ಜ್ವರದಿಂದಾಗಿ ತೀವ್ರವಾಗಿ ಬಳಲುತ್ತಿದ್ದ ಒಳರೋಗಿಗಳು ಆ ಆಸ್ಪತ್ರೆಗಳಲ್ಲಿದ್ದರು. ಅವರಲ್ಲಿ ಹಲವರ ಸ್ಥಿತಿ ಚಿಂತಾಜನಕವಾಗಿತ್ತು. ಹತ್ತಿಪ್ಪತ್ತು ದಿನಗಳ ಕಾಲ 38697http://kannada.oneindia.com/img/2009/08/18-anandram-shastri1.jpg533355dengueಎಚ್1ಎನ್1 ಕುರಿತು ಭಯ ಬೇಡ : ಶ್ರೀರಾಮುಲು ಅಭಯ/news/2009/08/18/h1n1-swine-flu-sriramulu-press-conference-manipal.htmlಬೆಂಗಳೂರು, ಆ. 18 : ಎಚ್1ಎನ್1 (ಹಂದಿಜ್ವರ) ನಿವಾರಣೆಗೆ ರಾಜ್ಯ ಸರ್ಕಾರ ಸರ್ವ ರೀತಿಯಲ್ಲೂ ಶ್ರಮಿಸುತ್ತಿದ್ದು ಜನತೆ ಅಗತ್ಯಕ್ಕಿಂತ ಹೆಚ್ಚಾಗಿ ಈ ರೋಗ ಕುರಿತಂತೆ ಭಯ ಬೀಳದೆ ಅಗತ್ಯ ಮುಂಜಾಗರೂಕತಾ ಕ್ರಮ ಕೈಗೊಳ್ಳುವಂತೆ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಶ್ರೀರಾಮುಲು ಅವರು ಕರೆ ನೀಡಿದ್ದಾರೆ.ಮಲೇರಿಯಾ, ಡೆಂಗ್ಯೂ, ಚಿಕನ್‌ಗುನ್ಯಾ ಅಂತಹ ಬಹಳಷ್ಟು ದೊಡ್ಡ ದೊಡ್ಡ ಖಾಯಿಲೆಗಳನ್ನು 38704http://kannada.oneindia.com/img/2009/08/18-sriramulu3.jpg533355dengueಸಿಎಂ ಚೀನಾ ಪ್ರವಾಸ; ಸಿದ್ದು ಲೇವಡಿ/news/2009/08/31/bsy-tour-to-china-ridiculous-says-siddu.htmlಬೆಂಗಳೂರು, ಆ. 31: ಬರಪೀಡಿತ ಜಿಲ್ಲೆಗಳಿಗೆ ಮುಖ್ಯಮಂತ್ರಿಗಳು ಮೊದಲು ಭೇಟಿ ನೀಡಲಿ. ಬರ ಪರಿಸ್ಥಿತಿ ನಿರ್ವಹಣೆ ಬಗ್ಗೆ ನಿರ್ದಿಷ್ಟ ಕ್ರಮ ತೆಗೆದುಕೊಂಡಿಲ್ಲ. ಉಪಸಮಿತಿ ರಚನೆಯಾಗಿಲ್ಲ, ಹೊಟ್ಟೆಪಾಡಿಗೆ ಜನ ಗುಳೆ ಹೋಗುತ್ತಿರುವ ಸಂದರ್ಭದಲ್ಲಿ ಮುಖ್ಯಮಂತ್ರಿಗಳು ವಿದೇಶ ಪ್ರವಾಸ ಕೈಗೊಳ್ಳುತ್ತಿರುವುದು ಹಾಸ್ಯಾಸ್ಪದ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಸರಕಾರವನ್ನು ಲೇವಡಿ ಮಾಡಿದ್ದಾರೆ.ರಾಜ್ಯದಲ್ಲಿ ಬರ ಪರಿಸ್ಥಿತಿ ತಾಂಡವವಾಡುತ್ತಿದ್ದು ಮಾರಕ 38913http://kannada.oneindia.com/img/2009/08/31-siddaramaiah3.jpgnews"> ಸಾಂಕ್ರಾಮಿಕ ರೋಗ : ಮನೆ ಮನೆ ಸಮೀಕ್ಷೆ ಆರಂಭ | Mysore City Corporation | Health Department | Chikungunya | Malaria | Dengue | Disease| ಸಾಂಕ್ರಾಮಿಕ ರೋಗ : ಮನೆ ಮನೆ ಸಮೀಕ್ಷೆ ಆರಂಭ - Kannada Oneindia

ಸಾಂಕ್ರಾಮಿಕ ರೋಗ : ಮನೆ ಮನೆ ಸಮೀಕ್ಷೆ ಆರಂಭ

ಮೈಸೂರು, ಜು. 7 : ಮೈಸೂರು ನಗರಪಾಲಿಕೆ, ಮೈಸೂರು ಜಿಲ್ಲಾಡಳಿತ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಗಳ ಸಂಯುಕ್ತ ಆಶ್ರಯದಲ್ಲಿ ಮೈಸೂರು ನಗರದ ವಿವಿಧ ಭಾಗಗಳಲ್ಲಿ ಹರಡುವ ಸಾಂಕ್ರಾಮಿಕ ರೋಗಗಳನ್ನು ಕುರಿತು ಮನೆ ಮನೆ ಸಮೀಕ್ಷೆ ಕಾರ್ಯಕ್ರಮ ಸೋಮವಾರ ಆರಂಭಗೊಂಡಿತು.

ಮೈಸೂರು ಜೆ ಎಲ್ ಬಿ ರಸ್ತೆಯಲ್ಲಿರುವ ತುಳಸೀದಾಸ್ ಆಸ್ಪತ್ರೆಯಲ್ಲಿ ನಡೆದ ಸರಳ ಸಮಾರಂಭದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ ವಿ ರಾಜು ಅವರು ಸಮೀಕ್ಷೆ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಈವರೆಗೆ ನಗರದಲ್ಲಿ 11 ಚಿಕುನ್ ಗುನ್ಯಾ, 12 ಮಲೇರಿಯಾ ಮತ್ತು ಒಂಬತ್ತು ಡೆಂಗ್ಯೂ ಜ್ವರದ ದೂರು ದಾಖಲಾಗಿದೆ. ಈ ಸಮೀಕ್ಷೆಯು ಜನರಲ್ಲಿ ಸಾಂಕ್ರಾಮಿಕ ರೋಗಗಳನ್ನು ಎಚ್ಚರಿಸಲು ನೆರವಾಗಲಿದೆ ಎಂದು ಹೇಳಿದರು.

ಆರು ದಿನ ನಡೆಯುವ ಈ ಕಾರ್ಯಕ್ರಮದಲ್ಲಿ 168 ತಂಡಗಳು ಪಾಲ್ಗೊಳ್ಳಲಿವೆ. ಒಟ್ಟಾರೆ 25 ವೈದ್ಯರು ತಂಡದಲ್ಲಿದ್ದು ಮಾರ್ಗದರ್ಶನ ನೀಡಲಿದ್ದಾರೆ. ದಿನನಿತ್ಯ ಸುಮಾರು 150 ಮನೆಗಳನ್ನು ಪ್ರತೀ ತಂಡ ಸಂದರ್ಶಿಸಲಿದೆ. ಸಂದರ್ಶನದ ವೇಳೆ ರಕ್ತ ಲೇಪನ ಪಡೆಯಲಿದೆ. ಮೊಟ್ಟೆಗಳ ಉತ್ಪತ್ತಿಗೆ ಕಾರಣವಾಗುವ ಸ್ಥಳಗಳ ಬಗ್ಗೆ ಸಾರ್ವಜನಿಕರಿಗೆ ಅರಿವು ಮೂಡಿಸುವ ಮೂಲಕ ರೋಗಗಳನ್ನು ಹತೋಟಿ ಮಾಡುವುದು ಕಾರ್ಯಕ್ರಮದ ಉದ್ದೇಶವಾಗಿದೆ ಎಂದರು.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+