525648district newsಜನಮತ ಪಡೆಯುವಲ್ಲಿ ಕಾಂಗ್ರೆಸ್ ವಿಫಲ : ಡಿಕೆಶಿ/cj/pasha/2009/0624-dk-shivakumar-accepts-congress-defeat.htmlಶಿವಮೊಗ್ಗ, ಜೂ. 24 : ಉಪಚುನಾವಣೆ ಹಾಗೂ ಸಂಸತ್ ಚುನಾವಣೆಗಳಲ್ಲಿ ಜನರು ಕಾಂಗ್ರೆಸ್ ಪಕ್ಷಕ್ಕೆ ಮತ ಹಾಕಲು ಸಿದ್ಧರಿದ್ದರೂ ಸಹ ಕಾಂಗ್ರೆಸ್ ಪಕ್ಷ ಜನರ ಮತ ಹಾಕಿಸಿಕೊಳ್ಳುವಲ್ಲಿ ವಿಫಲಗೊಂಡಿರುವುದು ಸತ್ಯ. ಇದನ್ನು ನಾನು ಒಪ್ಪಿಕೊಳ್ಳಲು ಸಿದ್ಧ ಎಂದು ಕರ್ನಾಟಕ ಕಾಂಗ್ರೆಸ್ ಪಕ್ಷದ ಕಾರ್ಯಾಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.ಬುಧವಾರ ಬೆಳಿಗ್ಗೆ ಪ್ರವಾಸಿ ಮಂದಿರದಲ್ಲಿ ಕರೆದಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, 37559http://kannada.oneindia.com/img/2009/06/24-dkshi1.jpg525648district newsಸರಕಾರಿ ವಾಹನ ನಾಮಫಲಕ ಕನ್ನಡದಲ್ಲಿರಲಿ : ಚಂದ್ರು/cj/pasha/2009/0625-govt-vehicle-name-boards-must-in-kannada.htmlಶಿವಮೊಗ್ಗ, ಜೂ. 25 : ರಾಜ್ಯದಲ್ಲಿ ಸರ್ಕಾರಿ ಇಲಾಖೆಗಳಲ್ಲಿರುವ ಯಾವುದೇ ವಾಹನಗಳ ನಾಮಫಲಕ ಕನ್ನಡದಲ್ಲಿ ಕಡ್ಡಾಯವಾಗಿರಬೇಕೆಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮುಖ್ಯಮಂತ್ರಿ ಚಂದ್ರು ತಿಳಿಸಿದ್ದಾರೆ.ಗುರುವಾರ ಜಿಲ್ಲಾ ಪಂಚಾಯತ್‌ನಲ್ಲಿ ನಡೆದ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, ಸಂವಿಧಾನದಲ್ಲಿ ಎಲ್ಲಾ ಭಾಷೆಗಳು ರಾಷ್ಟ್ರ ಭಾಷೆಗಳೇ ಆಗಿವೆ. ಕರ್ನಾಟಕ ಒಕ್ಕೂಟ ವ್ಯವಸ್ಥೆಯಲ್ಲಿದ್ದು, ಎಲ್ಲಾ ಭಾಷೆಗಳನ್ನು ಪ್ರೀತಿಸಬೇಕು. ಆದರೆ, ನಮ್ಮ ಸಂಸ್ಕೃತಿ 37573http://kannada.oneindia.com/img/2009/06/25-chandru1.jpg525648district newsಭರವಸೆ ನೀಡಿದಂತೆ ಕೆಲಸ ಮಾಡಿದ್ದೇನೆ; ಬಿ.ವೈ.ರಾಘವೇಂದ್ರ/cj/pasha/2009/shimoga-not-too-happy-with-allocation.htmlಶಿವಮೊಗ್ಗ,ಜು.5: ಬಹಳ ವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದ ಶಿವಮೊಗ್ಗ ಜಿಲ್ಲೆಗೆ ಸಂಬಂಧಿಸಿದ ರೈಲ್ವೆ ಅಭಿವೃದ್ಧಿ ಯೋಜನೆಗಳಲ್ಲಿ ಶಿವಮೊಗ್ಗ-ಬೆಂಗಳೂರು ಇಂಟರ್‌ಸಿಟಿ ರೈಲು, ಶಿವಮೊಗ್ಗ-ಹರಿಹರ ರೈಲ್ವೆ ಮಾರ್ಗ ಈ ಬಜೆಟ್‌ನಲ್ಲಿ ಘೋಷಣೆಗೊಂಡಿದ್ದು, ಈ ಬಜೆಟ್ ಸಂಸದನಾದ ನನ್ನ ಮಟ್ಟಿಗೆ ಸಂತೋಷದಾಯಕವಾಗಿದೆ ಎಂದು ನೂತನ ಸಂಸದ ಬಿ.ವೈ.ರಾಘವೇಂದ್ರ ಹೇಳಿದರು.ಇಂದು ಬೆಳಿಗ್ಗೆ ಮಥುರಾ ಪ್ಯಾರಡೈಸ್ ಸಭಾಂಗಣದಲ್ಲಿ ಕರೆದಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಹಿಂದೆ 37789http://kannada.oneindia.com/img/2009/07/05-by-raghavendra1.jpg525648district newsಕನ್ನಡ ಗಂಗಾ ಯೋಜನೆಗೆ ಕರವೇ ವಿರೋಧ/news/2009/07/08/shivamogga-krv-protest-against-kannada-ganga.htmlಶಿವಮೊಗ್ಗ,ಜು.8: ಕನ್ನಡ ಗಂಗಾ ಯೋಜನೆ ವಿರೋಧಿಸಿ ಕರ್ನಾಟಕ ರಕ್ಷಣಾ ವೇದಿಕೆ (ಪ್ರವೀಣ್ ಶೆಟ್ಟಿ ಬಣ) ಕಾರ್ಯಕರ್ತರು ಇಂದು ನಗರಸಭೆ ಸದಸ್ಯರ ಸಭೆಗೆ ನುಗ್ಗಿ ಪ್ರತಿಭಟಿಸಿದ ಘಟನೆ ನಡೆಯಿತು. ಕನ್ನಡ ಗಂಗಾ ಯೋಜನೆಯಡಿ ವಾರದ 24 ಗಂಟೆಗಳು ನೀರು ಸರಬರಾಜು ಮಾಡುವ ನೆಪದಲ್ಲಿ ನಗರಸಭೆ ನಲ್ಲಿಗಳಿಗೆ ಮೀಟರ್ ಅಳವಡಿಸಿ, ಅವೈಜ್ಞಾನಿಕವಾಗಿ ಶುಲ್ಕಗಳನ್ನು ನಿಗಧಿಪಡಿಸಲು ಹೊರಟಿದೆ. ಈಗಾಗಲೇ ಮಾಸಿಕ ೬೦ರೂ.ಗಳನ್ನು 37853http://kannada.oneindia.com/img/2009/07/08-shivamogga-karave1.jpg525648district newsಭಾರೀ ಮಳೆಗೆ ತುಂಬಿ ಹರಿಯುತ್ತಿರುವ ತುಂಗಾ/cj/somanath/2009/0715-shivamogga-heavy-rain-tunga-overflowing.htmlಶಿವಮೊಗ್ಗ, ಜು. 15 : ಜಿಲ್ಲೆಯಾದ್ಯಂತ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಜನ ಜೀವನ ಅಸ್ತವ್ಯಸ್ಥಗೊಂಡಿದೆ. ನಿನ್ನೆ ರಾತ್ರಿಯಿಂದ ಎಡಬಿಡದೆ ಸುರಿಯುತ್ತಿರುವ ಮಳೆಗೆ ಜಿಲ್ಲೆಯ ಎಲ್ಲಾ ಪ್ರಮುಖ ನದಿಗಳು ಅಪಾಯ ಮಟ್ಟದಲ್ಲಿ ಹರಿಯುತ್ತಿರುವ ದೃಶ್ಯ ಕಂಡುಬರುತ್ತಿದೆ.ನಗರದಲ್ಲಿ ಹರಿಯುವ ತುಂಗಾ ನದಿಯು ತುಂಬಿ ಹರಿಯುತ್ತಿದ್ದು, ಅಪಾಯ ಮಟ್ಟ ತಲುಪಿದೆ. ಮಳೆಯ ಪ್ರಮಾಣ ಅಧಿಕವಾಗಿರುವುದರಿಂದ ಬುಧವಾರ ಶಾಲೆಗಳಿಗೆ ರಜೆ ಘೋಷಿಸಲಾಗಿತ್ತು. ತುಂಗಾ 37999http://kannada.oneindia.com/img/2009/07/15-shivamogga-tunga1.jpg124365ಜಿಲ್ಲಾ ಸುದ್ದಿಸಂಗೀತ ವಿಶ್ವವಿದ್ಯಾಲಯಕ್ಕೆ ಬಾಲಮುರಳಿಕೃಷ್ಣ ಆಗ್ರಹ/news/2009/01/03/news-bytes-bengaluru-hubballi-mangaluru-etc.htmlಹುಬ್ಬಳ್ಳಿ : ಹಿಂದೂಸ್ತಾನಿ ಸಂಗೀತಕ್ಕೆ ತನ್ನ ಜೀವನವನ್ನು ಸಮರ್ಪಿಸಿಕೊಂಡ ಖ್ಯಾತ ಗಾಯಕ ದಿವಂಗತ ಮಲ್ಲಿಕಾರ್ಜುನ ಮನ್ಸೂರ್ ಅವರ ಹೆಸರಿನಲ್ಲಿ ಸಂಗೀತ ವಿಶ್ವವಿದ್ಯಾಲಯವನ್ನು ಸ್ಥಾಪಿಸಬೇಕೆಂದು ಖ್ಯಾತ ಸಂಗೀತಗಾರ ಡಾ. ಎಂ. ಬಾಲಮುರಳಿ ಕೃಷ್ಣ ಅವರು ಕರ್ನಾಟಕ ಸರ್ಕಾರವನ್ನು ಆಗ್ರಹಿಸಿದ್ದಾರೆ. ಕಳೆದ ರಾತ್ರಿ ಧಾರವಾಡದಲ್ಲಿ ಮಲ್ಲಿಕಾರ್ಜುನ ಮನ್ಸೂರ್ ಪ್ರಶಸ್ತಿಯನ್ನು ಸ್ವೀಕರಿಸಿದ ನಂತರ ಅವರು ಮಾತನಾಡುತ್ತಿದ್ದರು. ಸಂಗೀತ ಮತ್ತು ಶಿಕ್ಷಣಕ್ಕೆ 33859http://kannada.oneindia.com/img/2009/01/03-balamurali-krishna1e.jpg124365ಜಿಲ್ಲಾ ಸುದ್ದಿಜನಮತ ಪಡೆಯುವಲ್ಲಿ ಕಾಂಗ್ರೆಸ್ ವಿಫಲ : ಡಿಕೆಶಿ/cj/pasha/2009/0624-dk-shivakumar-accepts-congress-defeat.htmlಶಿವಮೊಗ್ಗ, ಜೂ. 24 : ಉಪಚುನಾವಣೆ ಹಾಗೂ ಸಂಸತ್ ಚುನಾವಣೆಗಳಲ್ಲಿ ಜನರು ಕಾಂಗ್ರೆಸ್ ಪಕ್ಷಕ್ಕೆ ಮತ ಹಾಕಲು ಸಿದ್ಧರಿದ್ದರೂ ಸಹ ಕಾಂಗ್ರೆಸ್ ಪಕ್ಷ ಜನರ ಮತ ಹಾಕಿಸಿಕೊಳ್ಳುವಲ್ಲಿ ವಿಫಲಗೊಂಡಿರುವುದು ಸತ್ಯ. ಇದನ್ನು ನಾನು ಒಪ್ಪಿಕೊಳ್ಳಲು ಸಿದ್ಧ ಎಂದು ಕರ್ನಾಟಕ ಕಾಂಗ್ರೆಸ್ ಪಕ್ಷದ ಕಾರ್ಯಾಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.ಬುಧವಾರ ಬೆಳಿಗ್ಗೆ ಪ್ರವಾಸಿ ಮಂದಿರದಲ್ಲಿ ಕರೆದಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, 37559http://kannada.oneindia.com/img/2009/06/24-dkshi1.jpg124365ಜಿಲ್ಲಾ ಸುದ್ದಿಸರಕಾರಿ ವಾಹನ ನಾಮಫಲಕ ಕನ್ನಡದಲ್ಲಿರಲಿ : ಚಂದ್ರು/cj/pasha/2009/0625-govt-vehicle-name-boards-must-in-kannada.htmlಶಿವಮೊಗ್ಗ, ಜೂ. 25 : ರಾಜ್ಯದಲ್ಲಿ ಸರ್ಕಾರಿ ಇಲಾಖೆಗಳಲ್ಲಿರುವ ಯಾವುದೇ ವಾಹನಗಳ ನಾಮಫಲಕ ಕನ್ನಡದಲ್ಲಿ ಕಡ್ಡಾಯವಾಗಿರಬೇಕೆಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮುಖ್ಯಮಂತ್ರಿ ಚಂದ್ರು ತಿಳಿಸಿದ್ದಾರೆ.ಗುರುವಾರ ಜಿಲ್ಲಾ ಪಂಚಾಯತ್‌ನಲ್ಲಿ ನಡೆದ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, ಸಂವಿಧಾನದಲ್ಲಿ ಎಲ್ಲಾ ಭಾಷೆಗಳು ರಾಷ್ಟ್ರ ಭಾಷೆಗಳೇ ಆಗಿವೆ. ಕರ್ನಾಟಕ ಒಕ್ಕೂಟ ವ್ಯವಸ್ಥೆಯಲ್ಲಿದ್ದು, ಎಲ್ಲಾ ಭಾಷೆಗಳನ್ನು ಪ್ರೀತಿಸಬೇಕು. ಆದರೆ, ನಮ್ಮ ಸಂಸ್ಕೃತಿ 37573http://kannada.oneindia.com/img/2009/06/25-chandru1.jpg124365ಜಿಲ್ಲಾ ಸುದ್ದಿಭರವಸೆ ನೀಡಿದಂತೆ ಕೆಲಸ ಮಾಡಿದ್ದೇನೆ; ಬಿ.ವೈ.ರಾಘವೇಂದ್ರ/cj/pasha/2009/shimoga-not-too-happy-with-allocation.htmlಶಿವಮೊಗ್ಗ,ಜು.5: ಬಹಳ ವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದ ಶಿವಮೊಗ್ಗ ಜಿಲ್ಲೆಗೆ ಸಂಬಂಧಿಸಿದ ರೈಲ್ವೆ ಅಭಿವೃದ್ಧಿ ಯೋಜನೆಗಳಲ್ಲಿ ಶಿವಮೊಗ್ಗ-ಬೆಂಗಳೂರು ಇಂಟರ್‌ಸಿಟಿ ರೈಲು, ಶಿವಮೊಗ್ಗ-ಹರಿಹರ ರೈಲ್ವೆ ಮಾರ್ಗ ಈ ಬಜೆಟ್‌ನಲ್ಲಿ ಘೋಷಣೆಗೊಂಡಿದ್ದು, ಈ ಬಜೆಟ್ ಸಂಸದನಾದ ನನ್ನ ಮಟ್ಟಿಗೆ ಸಂತೋಷದಾಯಕವಾಗಿದೆ ಎಂದು ನೂತನ ಸಂಸದ ಬಿ.ವೈ.ರಾಘವೇಂದ್ರ ಹೇಳಿದರು.ಇಂದು ಬೆಳಿಗ್ಗೆ ಮಥುರಾ ಪ್ಯಾರಡೈಸ್ ಸಭಾಂಗಣದಲ್ಲಿ ಕರೆದಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಹಿಂದೆ 37789http://kannada.oneindia.com/img/2009/07/05-by-raghavendra1.jpg124365ಜಿಲ್ಲಾ ಸುದ್ದಿಕನ್ನಡ ಗಂಗಾ ಯೋಜನೆಗೆ ಕರವೇ ವಿರೋಧ/news/2009/07/08/shivamogga-krv-protest-against-kannada-ganga.htmlಶಿವಮೊಗ್ಗ,ಜು.8: ಕನ್ನಡ ಗಂಗಾ ಯೋಜನೆ ವಿರೋಧಿಸಿ ಕರ್ನಾಟಕ ರಕ್ಷಣಾ ವೇದಿಕೆ (ಪ್ರವೀಣ್ ಶೆಟ್ಟಿ ಬಣ) ಕಾರ್ಯಕರ್ತರು ಇಂದು ನಗರಸಭೆ ಸದಸ್ಯರ ಸಭೆಗೆ ನುಗ್ಗಿ ಪ್ರತಿಭಟಿಸಿದ ಘಟನೆ ನಡೆಯಿತು. ಕನ್ನಡ ಗಂಗಾ ಯೋಜನೆಯಡಿ ವಾರದ 24 ಗಂಟೆಗಳು ನೀರು ಸರಬರಾಜು ಮಾಡುವ ನೆಪದಲ್ಲಿ ನಗರಸಭೆ ನಲ್ಲಿಗಳಿಗೆ ಮೀಟರ್ ಅಳವಡಿಸಿ, ಅವೈಜ್ಞಾನಿಕವಾಗಿ ಶುಲ್ಕಗಳನ್ನು ನಿಗಧಿಪಡಿಸಲು ಹೊರಟಿದೆ. ಈಗಾಗಲೇ ಮಾಸಿಕ ೬೦ರೂ.ಗಳನ್ನು 37853http://kannada.oneindia.com/img/2009/07/08-shivamogga-karave1.jpg39203ಶಿವಮೊಗ್ಗಶಿವಮೊಗ್ಗ ಲೋಕಸಭೆ ಕ್ಷೇತ್ರಕ್ಕೆ ರಾಘವೇಂದ್ರ ಸ್ಪರ್ಧೆ /news/2009/02/27/yeddyurappa-son-b-y-raghavendra-tocontest-ls-poll.htmlಬೆಂಗಳೂರು. ಫೆ. 27 : ಕುಟುಂಬ ರಾಜಕಾರಣವನ್ನು ವಿರೋಧಿಸುತ್ತಲೇ ಬಂದಿದ್ದ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಮುಂದೊಂದು ದಿನ ತಮ್ಮ ನಿಲುವು ತೊಡರುಗಾಲು ಆಗುವುದು ಎಂದು ಉಹಿಸಿರಲಿಲ್ಲ. ಶಿವಮೊಗ್ಗ ಲೋಕಸಭೆ ಕ್ಷೇತ್ರದಿಂದ ತಮ್ಮಪುತ್ರ ರಾಘವೇಂದ್ರನನ್ನು ಕಣಕ್ಕಿಳಿಸುವ ಕುರಿತು ಒಲ್ಲದ ಮನಸ್ಸಿನಿಂದ ರಾಘು ಸ್ಪರ್ಧಿಸಲ್ಲ ಎಂದು ಹೇಳಿಕೆ ನೀಡಿದ್ದರು. ಆದರೆ, ಗೆಲ್ಲುವು ಕುದುರೆಯ ತಲಾಶೆಯಲ್ಲಿರುವ ಬಿಜೆಪಿ ವರಿಷ್ಠರಿಗೆ ಸಿಎಂ ಪುತ್ರ 34902http://kannada.oneindia.com/img/2009/02/27-raghavendra1.jpg39203ಶಿವಮೊಗ್ಗಬಿಜೆಪಿಯಲ್ಲಿ ಸ್ವಜನ ಪಕ್ಷಪಾತ; ಭುಗಿಲೆದ್ದ ಅಸಮಾಧಾನ/news/2009/03/05/yeddyurappas-son-raghavendra-debut-ls-polls.htmlಬೆಂಗಳೂರು, ಮಾ.5:ಲೋಕಸಭೆ ಚುನಾವಣೆ ಟಿಕೆಟ್ ಹಂಚಿಕೆಯಲ್ಲಿ ಏಕಪಕ್ಷೀಯ ತೀರ್ಮಾನ, ಕುಟುಂಬ ರಾಜಕಾರಣಕ್ಕೆ ಆಸ್ಪದ ಹಾಗೂ ನಿಗಮ ಮಂಡಳಿ ಅಧ್ಯಕ್ಷರ ನೇಮಕದಲ್ಲಿ ಸ್ವಜನ ಪಕ್ಷಪಾತ, ನಿಷ್ಠಾವಂತ ಕಾರ್ಯಕರ್ತರ ಕಡೆಗಣನೆ ಇತ್ಯಾದಿ ಕಾರಣಕ್ಕೆ ಬಿಜೆಪಿಯಲ್ಲಿ ಅಸಮಾಧಾನ ಸ್ಫೋಟಗೊಂಡಿದೆ.ಅಭ್ಯರ್ಥಿಗಳ ಆಯ್ಕೆಯಲ್ಲಿ ಪಕ್ಷದ ಹಿರಿಯ ಮುಖಂಡರ ಮಾತಿಗೆ ಮನ್ನಣೆ ನೀಡದೇ, ಮುಖ್ಯಮಂತ್ರಿ ಯಡಿಯೂರಪ್ಪ ಏಕಪಕ್ಷೀಯ ತೀರ್ಮಾನ ತೆಗೆದುಕೊಂಡಿರುವುದರಿಂದ ಪಕ್ಷದ ವಲಯದಲ್ಲಿ ಭಿನ್ನಮತ ಭುಗಿಲೆದ್ದಿದೆ. 34992http://kannada.oneindia.com/img/2009/03/05-raghavendra1.jpg39203ಶಿವಮೊಗ್ಗಬಿಜೆಪಿ 2ನೇ ಪಟ್ಟಿ ಪ್ರಕಟ, ರಾಘು ಸ್ಪರ್ಧೆ/news/2009/03/05/bjp-final-list-by-raghavendra-gets-ticket-ls-poll.htmlನವದೆಹಲಿ, ಮಾ. 5 : ಕಳೆದ ಒಂದು ತಿಂಗಳಿಂದ ತೀವ್ರ ಕುತೂಹಲ ಸೃಷ್ಟಿಸಿದ್ದ ಟಿಕೆಟ್ ಹಂಚಿಕೆಗೆ ಗುರುವಾರ ಕೊನೆಗೂ ಅಂತಿಮ ತೆರೆ ಬಿದ್ದಿದೆ. ನಿರೀಕ್ಷೆಯಂತೆ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರ ಪುತ್ರ ರಾಘವೇಂದ್ರ ಟಿಕೆಟ್ ಗಿಟ್ಟಿಸುವಲ್ಲಿ ಯಶಸ್ವಿಯಾಗಿದ್ದಾರೆ. ಗೆಲ್ಲುವ ಕುದುರೆಗೆ ಮಣೆ ಹಾಕಿರುವ ಬಿಜೆಪಿ ಹೈಕಮಾಂಡ್ ಶಿವಮೊಗ್ಗ ಕ್ಷೇತ್ರದಿಂದ ರಾಘವೇಂದ್ರನೇ ಸೂಕ್ತ ಅಭ್ಯರ್ಥಿ ಎಂದು ಪರಿಗಣಿಸಿ 35021http://kannada.oneindia.com/img/2009/03/05-raghavendra1.jpg39203ಶಿವಮೊಗ್ಗಸಿಎಂ ಪುತ್ರ ಸ್ಪರ್ಧೆಗೆ ಕುಮಾರಸ್ವಾಮಿ ತೀವ್ರ ವಿರೋಧ/news/2009/03/06/bjp-party-has-no-ethics-hd-kumaraswamy-ls-polls.htmlಬೆಂಗಳೂರು, ಮಾ. 6 : ಶಿವಮೊಗ್ಗ ಲೋಕಸಭೆ ಚುನಾವಣೆಗೆ ಸಿಎಂ ಪುತ್ರ ರಾಘವೇಂದ್ರ ಸ್ಪರ್ಧಿಸುವ ವಿಷಯ ಇದೀಗ ಪ್ರತಿಪಕ್ಷಗಳ ಮುಖಂಡರ ಟೀಕೆ, ಲೇವಡಿಯ ಅಸ್ತ್ರವಾಗಿ ಮಾರ್ಪಟಾಗಿದೆ. ರಾಘವೇಂದ್ರ ಸ್ಪರ್ಧೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಕಟು ಶಬ್ದಗಳಲ್ಲಿ ಟೀಕಿಸಿರುವ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್ ಡಿ ಕುಮಾರಸ್ವಾಮಿ, ಇದೀಗ ಬಿಜೆಪಿ ಕೂಡ 'ಅಪ್ಪ ಮಕ್ಕಳ ಪಕ್ಷ' ಎಂದು ಲೇವಡಿ 35038http://kannada.oneindia.com/img/2009/03/06-kumaraswami8.jpg39203ಶಿವಮೊಗ್ಗಯಡಿಯೂರಪ್ಪ ಪುತ್ರ ವ್ಯಾಮೋಹಿ, ಮುತಾಲಿಕ್ ಟೀಕೆ/news/2009/03/08/pramod-mutalik-opposes-cm-sons-contest-ls-polls09.htmlಚಿಕ್ಕಮಗಳೂರು, ಮಾ. 8 : ಯಡಿಯೂರಪ್ಪ ಪುತ್ರ ರಾಘವೇಂದ್ರನಿಗೆ ಶಿವಮೊಗ್ಗ ಲೋಕಸಭೆ ಚುನಾವಣೆಗೆ ಸ್ಪರ್ಧಿಸುವ ಅನುಭವವೂ ಇಲ್ಲ, ಅರ್ಹತೆಯೂ ಇಲ್ಲ ಎಂದು ಶ್ರೀರಾಮಸೇನೆ ಸಂಘಟನೆಯ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಕಿಡಿಕಾರಿದ್ದಾರೆ. ದೇಶ ಮುನ್ನೆಡೆಸುವ ಮಹತ್ವದ ಸ್ಥಾನಕ್ಕೆ ರಾಘವೇಂದ್ರ ಸ್ಪರ್ಧಿಸುವುದು ಉಚಿತವಲ್ಲ ಎಂದು ಭಾರಿ ವಿರೋಧ ವ್ಯಕ್ತಪಡಿಸಿದ್ದಾರೆ. ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ 35079http://kannada.oneindia.com/img/2009/03/08-raghavendra1.jpgnews"> ಕನ್ನಡ ಗಂಗಾ ಯೋಜನೆಗೆ ಕರವೇ ವಿರೋಧ | Shivamogga | Karnataka Rakshana Vedike | Kannada Ganga Project | Crime Beat | CJ Pasha | ಕನ್ನಡ ಗಂಗಾ ಯೋಜನೆ ವಿರೋಧಿಸಿ ಕರವೇ ಪ್ರತಿಭಟನೆ - Kannada Oneindia

ಕನ್ನಡ ಗಂಗಾ ಯೋಜನೆಗೆ ಕರವೇ ವಿರೋಧ

Karave protest at Shivamogga
ಶಿವಮೊಗ್ಗ,ಜು.8: ಕನ್ನಡ ಗಂಗಾ ಯೋಜನೆ ವಿರೋಧಿಸಿ ಕರ್ನಾಟಕ ರಕ್ಷಣಾ ವೇದಿಕೆ (ಪ್ರವೀಣ್ ಶೆಟ್ಟಿ ಬಣ) ಕಾರ್ಯಕರ್ತರು ಇಂದು ನಗರಸಭೆ ಸದಸ್ಯರ ಸಭೆಗೆ ನುಗ್ಗಿ ಪ್ರತಿಭಟಿಸಿದ ಘಟನೆ ನಡೆಯಿತು.

ಕನ್ನಡ ಗಂಗಾ ಯೋಜನೆಯಡಿ ವಾರದ 24 ಗಂಟೆಗಳು ನೀರು ಸರಬರಾಜು ಮಾಡುವ ನೆಪದಲ್ಲಿ ನಗರಸಭೆ ನಲ್ಲಿಗಳಿಗೆ ಮೀಟರ್ ಅಳವಡಿಸಿ, ಅವೈಜ್ಞಾನಿಕವಾಗಿ ಶುಲ್ಕಗಳನ್ನು ನಿಗಧಿಪಡಿಸಲು ಹೊರಟಿದೆ. ಈಗಾಗಲೇ ಮಾಸಿಕ ೬೦ರೂ.ಗಳನ್ನು ತೆರಿಗೆಯಾಗಿ ಕಟ್ಟಲು ಜನತೆ ಕಷ್ಟಪಡುತ್ತಿದೆ. ಈಗ ಕನ್ನಡ ಗಂಗಾ ಯೋಜನೆಯಡಿ ಮಾಸಿಕ 250ರಿಂದ 270 ರು.ಗಳ ಶುಲ್ಕವನ್ನು ಪಾವತಿಸಬೇಕಾಗುವುದರಿಂದ ಸಾಕಷ್ಟು ತೊಂದರೆಗೊಳಗಾಗುವ ಸಂಭವವಿದೆ ಎಂದು ಪ್ರತಿಭಟನಾಕಾರರು ಆರೋಪಿಸಿದರು.

ಶಿವಮೊಗ್ಗ ನಗರದಲ್ಲಿ ಶೇ.50 ಕ್ಕೂ ಹೆಚ್ಚು ಜನರು ಬಿಪಿಎಲ್ ಕಾರ್ಡುದಾರರಾಗಿದ್ದು, ಕೇಂದ್ರ ಸರ್ಕಾರ ಕೇವಲ 3 ರು.ಗೆ ಅಕ್ಕಿ ನೀಡುತ್ತಿರುವಾಗ, ನಗರಸಭೆ ಏಕಾಏಕಿ ಈ ನಿರ್ಧಾರವನ್ನು ತೆಗೆದುಕೊಳ್ಳಲು ಹೊರಟಿರುವುದು ಖಂಡನಾರ್ಹ. ನಗರ ಸಮೀಪವೇ ಗಾಜನೂರು ಅಣೆಕಟ್ಟು ಇರುವುದರಿಂದ ವರ್ಷವಿಡೀ ನೀರಿಗೆ ಅಭಾವವೇನೂ ಇಲ್ಲ. ಮೇಲಾಗಿ ಶಿವಮೊಗ್ಗ ನಗರ ಮಲೆನಾಡು ಪ್ರದೇಶವಾಗಿದ್ದು, ನೆರೆ ರಾಜ್ಯ ತಮಿಳುನಾಡಿನಲ್ಲಿರುವಂತೆ ನೀರಿನ ಸಮಸ್ಯೆ ಏನು ಇಲ್ಲ. ಇದೆಲ್ಲವನ್ನು ದೃಷ್ಟಿಯಲ್ಲಿಟುಕೊಂಡು ಕನ್ನಡ ಗಂಗಾ ಯೋಜನೆಯನ್ನು ಜಾರಿಗೆ ಬರದಂತೆ ಮಡುವ ಮೂಲಕ ಸಾರ್ವಜನಿಕರ ಹಿತವನ್ನು ಕಾಪಾಡಬೇಕು. ಇಲ್ಲವಾದಲ್ಲಿ ರಕ್ಷಣಾ ವೇದಿಕೆ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ಹಮ್ಮಿಕೊಳ್ಳಲಿದೆ ಎಂದು ನಗರಸಭೆ ಅಧ್ಯಕ್ಷರಿಗೆ ಸಲ್ಲಿಸಿದ ಮನವಿಯಲ್ಲಿ ಕರವೇ ಎಚ್ಚರಿಸಿದೆ.

ಮನವಿ ಸ್ವೀಕರಿಸಿ ನಗರಸಭೆ ಅಧ್ಯಕ್ಷರು ಮಾತನಾಡಿ, ಕನ್ನಡಗಂಗಾ ಯೋಜನೆ ಫಲಾನುಭವಿಗಳಾದ ಬಿಪಿಎಲ್ ಕಾರ್ಡುದಾರರಿಗೆ ಬೇರೆ ಮಾನದಂಡದಡಿ ಶುಲ್ಕ ನಿಗದಿಪಡಿಸಲಾಗುವುದು. ಜೊತೆಗೆ ರಿಯಾಯಿತಿಯನ್ನು ನೀಡುವ ಉದ್ದೇಶವಿದೆ ಎಂದು ಆಶ್ವಾಸನೆ ನೀಡಿದರು.

ಪ್ರತಿಭಟನೆಯಲ್ಲಿ ಕರವೇ ಜಿಲ್ಲಾಧ್ಯಕ್ಷ ಎಸ್. ಮಧು, ಮೋಹನ್ ಬಾಬು, ಚಂದ್ರು, ರಾಘವೇಂದ್ರ, ಉಮಾಕಾಂತ್, ಕೆ. ರಾಘವೇಂದ್ರ ಸೇರಿದಂತೆ ಹಲವರು ಪಾಲ್ಗೊಂಡಿದ್ದರು.
**********
ದೊಡ್ಡಪೇಟೆ ಪೊಲೀಸರಿಂದ ಇಬ್ಬರ ಮೇಲೆ ರೌಡಿ ಶೀಟ್

ಶಿವಮೊಗ್ಗ,:ಇಲ್ಲಿನ ದೊಡ್ಡಪೇಟೆ ಠಾಣೆಯ ಪೊಲೀಸರು ನಗರದ ಇಬ್ಬರ ಮೇಲೆ ರೌಡಿ ಚಾರ್ಜ್‌ಶೀಟ್ ತೆರೆದಿದ್ದಾರೆ. ಈ ರೌಡಿ ಶೀಟ್‌ನಲ್ಲಿ ಸೇರಿದ ಇಬ್ಬರು ಮರಿ ರೌಡಿಗಳು ಶಿವಮೊಗ್ಗದವರೇ ಆಗಿದ್ದು, ಓರ್ವ ಎನ್.ಟಿ.ರಸ್ತೆಯ ಕೆಇಬಿ ಕ್ವಾರ್ಟರ್‍ಸ್ ಹಿಂಬದಿಯಲ್ಲಿ ವಾಸವಾಗಿರುವ ರವಿ ಅಲಿಯಾಸ್ ರವಿಕುಮಾರ್ (25) ಆಗಿದ್ದರೆ, ಮತ್ತೋರ್ವ ರಾಮಿನಕೊಪ್ಪದ ಶಿವಕುಮಾರ್ (23) ರೌಡಿ ಶೀಟ್‌ನಲ್ಲಿ ಹೆಸರು ಬರೆಸಿಕೊಂಡವರಾಗಿದ್ದಾರೆ.

ಸಣ್ಣಪುಟ್ಟ ರೌಡಿಗಳಿಂದ ಹಿಡಿದು ಈಗಾಗಲೇ ಕುಖ್ಯಾತರಾಗಿರುವ ರೌಡಿಗಳವರೆಗೆ ಸಾಕಷ್ಟು ಹುಡುಕಾಟ ನಡೆಸಿ, ಮರಿ ರೌಡಿಗಳನ್ನೆಲ್ಲಾ ಗುಡ್ಡೆಹಾಕಿ ಜೈಲಿಗೆ ಅಟ್ಟುತ್ತಿರುವ ದೊಡ್ಡ ಪೇಟೆ ಪೊಲೀಸ್ ಠಾಣೆಯ ಪೊಲೀಸರ ಕೆಲಸ ಇದೀಗ ರೌಡಿ ಶೀಟ್‌ಗಳಲ್ಲಿ ಕೆಲವರ ಹೆಸರನ್ನು ಸೇರಿಸುವವರೆಗೆ ಮುಂದುವರೆದಿದೆ.

ಕಳೆದ 15 ದಿನಗಳ ಹಿಂದೆ ಸುದೀಪ್ ಎಂಬ ಹೆಸರಿನ ಮರಿ ರೌಡಿ ಬಾರ್‌ವೊಂದರಲ್ಲಿ ತಿಂದು, ಕುಡಿದು ಆ ಬಾರ್‌ನ ಮಾಲೀಕನಿಗೆ ಚಾಕು ಹಾಕಲು ಹೋದ ಸಂದರ್ಭದಲ್ಲಿ ದೊಡ್ಡಪೇಟೆ ಪೊಲೀಸರು ಬಂಧಿಸಿ ಕಾರಾಗೃಹಕ್ಕೆ ರವಾನಿಸಿದ್ದಾರೆ.

ಈತನ ಶಿಷ್ಯಂದಿರಾದ ಎನ್‌ಟಿ ರಸ್ತೆಯ ವಾಸಿ ರವಿ ಅಲಿಯಾಸ್ ರವಿಕುಮಾರ್ ಮತ್ತು ರಾಮಿನಕೊಪ್ಪದ ವಾಸಿ ಶಿವಕುಮಾರ್ ಎಂಬಿಬ್ಬರೂ ಇಂಡಸ್ಟ್ರೀಯಲ್ ಎಸ್ಟೇಟ್‌ನ ಕಿರಣ್ ಎಂಬಾತನ ಜೊತೆ ಸೇರಿ ಕಳೆದ ಜು.2ರಂದು ಮಧ್ಯರಾತ್ರಿ ನಗರದ ಮಂಜುನಾಥ ಪೆಟ್ರೋಲ್ ಬಂಕ್‌ಗೆ ನುಗ್ಗಿ ಬಲವಂತದಿಂದ ಪೆಟ್ರೋಲ್ ಹಾಕಿಸಿಕೊಂಡಿದ್ದಲ್ಲದೆ, 370 ರು.ಗಳನ್ನು ನೀಡದೆ, ಹಣ ಕೇಳಿದ ಪೆಟ್ರೋಲ್ ಬಂಕ್‌ನ ಕೆಲಸಗಾರರ ಮೇಲೆ ಹಲ್ಲೆ ಮಾಡಿ ಜೀವ ಬೆದರಿಕೆ ಹಾಕಿದ ಪ್ರಕರಣ ನಡೆದಿತ್ತು.

ಈ ಸಂಬಂಧ ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣ ದಾಖಲಾದ ಕೂಡಲೇ ಅಪರಾಧ ವಿಭಾಗದ ಸಬ್‌ಇನ್ಸ್‌ಪೆಕ್ಟರ್ ಬಿ.ಮಂಜುನಾಥ್, ಪ್ರೊಬೆಷನರಿ ಸಬ್‌ಇನ್ಸ್‌ಪೆಕ್ಟರ್ ಆನಂದ್ ಹಾಗೂ ಅಪರಾಧ ವಿಭಾಗದ ಪೇದೆಗಳಾದ ಹಾಲಪ್ಪ, ನಾರಾಯಣ್ ಕಾರ್ಯಾಚರಣೆ ನಡೆಸಿದರು. ಆರೋಪಿಗಳನ್ನು ಬಂಧಿಸಿದ ಪೊಲೀಸರು ಈ ಮೂವರನ್ನೂ ಸಹ ಜೈಲಿಗೆ ಕಳುಹಿಸಿದ್ದಾರೆ. ಈ ಸಂದರ್ಭದಲ್ಲಿ ರವಿ ಅಲಿಯಾಸ್ ರವಿಕುಮಾರ್ ಮತ್ತು ಶಿವಕುಮಾರ್‌ರವರ ಮೇಲೆ ರೌಡಿ ಶೀಟ್ ಪ್ರಾರಂಭಿಸಿದ್ದು, ಈ ಮೂಲಕ ಅವರಿಗೆ ಕಡಿವಾಣ ಹಾಕಲು ಪ್ರಯತ್ನಿಸಿದ್ದಾರೆ.
********
ಧ್ವಜ ಸ್ತಂಭ ಕಳವು; ನಗರಸಭೆ ವಿಶೇಷ ಸಭೆಯಲ್ಲಿ ಚರ್ಚೆ

ಶಿವಮೊಗ್ಗ:ನಗರಸಭೆ ಆವರಣದಲ್ಲಿದ್ದ ರಾಷ್ಟ್ರ ಲಾಂಛನ ಧ್ವಜಸ್ತಂಭ ನಾಪತ್ತೆಯಾಗಿರುವ ಘಟನೆಗೆ ಸಂಬಂಧಿಸಿದಂತೆ ಜು.7 ರಂದು ನಗರಸಭೆಯ ಸಭಾಂಗಣದಲ್ಲಿ ಕರೆಯಲಾಗಿದ್ದ ವಿಶೇಷ ಸಭೆಯಲ್ಲಿ ಹಲವು ಸದಸ್ಯರು ರಾಷ್ಟ್ರ ಲಾಂಛನವನ್ನು ಹುಡುಕಿಸಿ ಸತ್ಯಾಂಶ ಹೊರತರುವಂತೆ ಗಮನಸೆಳೆದರು.
ಘಟನೆಗೆ ಸಂಬಂಧಿಸಿದಂತೆ ನಗರಸಭಾ ಅಧ್ಯಕ್ಷರಾದ ಎನ್.ಜೆ.ರಾಜಶೇಖರ್ ಮಾತನಾಡಿ, ಸರಿಯಾದ ತನಿಖೆ ನಡೆದರೆ ಸತ್ಯಾಂಶ ಹೊರಬರುತ್ತದೆ. ಈಗಾಗಲೇ ಕನ್ನಡ ಸೈನ್ಯ ವತಿಯಿಂದ ಮೊಕದ್ದಮೆ ದಾಖಲಿಸಿದ್ದಾರೆ ಎಂದರು.

ನಗರಸಭಾ ಆಯುಕ್ತ ಮಾತನಾಡಿ, ನಗರಸಭೆ ವತಿಯಿಂದಲೇ ಪೊಲೀಸರಿಗೆ ಮೊಕದ್ದಮೆ ನೀಡುತ್ತೇವೆ. ಜೊತೆಗೆ ತಾವೇ ಖುದ್ದಾಗಿ ನಗರದ ಎಲ್ಲಾ ಗುಜರಿ ಅಂಗಡಿಗಳಲ್ಲಿ ಹುಡುಕುವುದಾಗಿ ಸಭೆಯಲ್ಲಿ ತಿಳಿಸಿದರು.

ಅನಂತರ ನಗರಸಭಾ ಸದಸ್ಯ ಎಸ್.ಕೆ.ಮರಿಯಪ್ಪ ಮಾತನಾಡಿ, ನಗರಸಭೆ ನೌಕರರೆ ಹೇಳುವಂತೆ ಇಲ್ಲಿನ ಒಂದು ಗುಂಪೇ ಅದನ್ನು ಒಡೆದು ಮಾರಿದ್ದಾರೆ. ಹಿಂದೆ ಬಿ.ಹೆಚ್.ರಸ್ತೆಯ ಅಂಗಡಿಗಳನ್ನು ಹೇಳದೇ ಕೇಳದೇ ಒಡೆಯುವಾಗ ಅಧಿಕಾರಿಗಳಿಗೆ ಮಾನವೀಯತೆ ಇರಲಿಲ್ಲ. ಆದರೆ ದೇಶದ ಲಾಂಛನವನ್ನೇ ತೆಗೆಯುವಾಗ ಅಧಿಕಾರಿಗಳಿಗೆ ಪರಿಜ್ಞಾನವಿರಲಿಲ್ಲವೇ ಎಂದು ಪ್ರಶ್ನಿಸಿದರು.

ಈ ಲಾಂಛನವನ್ನು ಒಡೆದು ಮಾರಿರುವುದು ಇಲ್ಲಿನ ಕೆಲವು ನೌಕರರಿಗೆ ತಿಳಿದಿದೆ. ಅದನ್ನು ಪತ್ತೆ ಹಚ್ಚಿ ಮಾರಿರುವವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದರು.

ನಂತರ ನಗರಸಭೆ ಕೌನ್ಸಿಲ್‌ನ ವಿಶೇಷ ಸಭೆಯಲ್ಲಿ ಚರ್ಚೆಗೆ ಬಂದ ಶಿವಪ್ಪನಾಯಕ ಮಾರುಕಟ್ಟೆ ಜಾಗದಲ್ಲಿ ಪಶುವೈದ್ಯಕೀಯ ಆಸ್ಪತ್ರೆ ಮತ್ತು ಜಿಲ್ಲಾ ಕೈಗಾರಿಕಾ ಕೇಂದ್ರದ ಜಾಗಗಳನ್ನು ಒಳಗೊಂಡ ಒಟ್ಟು 3 ಎಕರೆ 11 ಗುಂಟೆ ಜಾಗದಲ್ಲಿ ಅಂತರಾಷ್ಟ್ರೀಯ ಮಟ್ಟದ ವಾಣಿಜ್ಯ ಸಂಕೀರ್ಣವನ್ನು ಖಾಸಗಿ ಸಹಭಾಗಿತ್ವದಲ್ಲಿ ನಿರ್ಮಾಣ ಮಾಡುವ ಬದಲು ನಗರಸಭೆಯೇ ನಿರ್ಮಾಣ ಮಾಡಲಿ. ಇದಕ್ಕೆ ಸ್ಥಳೀಯ ವ್ಯಾಪಾರಸ್ಥರು ಸಂಕೀರಣದಲ್ಲಿ ಕೊಠಡಿ ಬೇಕಾದವರು ಮುಂಗಡ ಹಣ ನೀಡಲು ತಯಾರಿದ್ದು ಅದರಡಿ ಮಾರುಕಟ್ಟೆ ನಿರ್ಮಾಣ ಕಾರ್ಯ ಕೈಗೆತ್ತಿಕೊಳ್ಳಲಿ ಎಂದು ನಗರಸಭೆ ಸದಸ್ಯ ಪ್ರಸನ್ನಕುಮಾರ್ ಒತ್ತಾಯಿಸಿದರು.

ಶಿವಮೂರ್ತಿ ವೃತ್ತದಿಂದ ಜಿಲ್ಲಾಧಿಕಾರಿಯವರ ಮನೆ ಕಡೆ ತೆರಳುವ ರಸ್ತೆಯ ಅಗಲೀಕರಣಕ್ಕೆ ನೆಹರೂ ಕ್ರೀಡಾಂಗಣದ 8 ಅಡಿ ಜಾಗ ನೀಡಲು ನಗರಸಭೆ ತೀರ್ಮಾನಿಸಿರುವ ಕ್ರಮವನ್ನು ನಗರಸಭೆ ಸದಸ್ಯ ವಿಶ್ವನಾಥ ಕಾಶಿ, ಎಸ್.ಕೆ. ಮರಿಯಪ್ಪ ತೀವ್ರವಾಗಿ ವಿರೋಧಿಸಿದರು. ಕ್ರೀಡಾಂಗಣದ ಜಾಗವನ್ನು ಇತರ ಉದ್ದೇಶಗಳಿಗೆ ನೀಡುವುದರಿಂದ ಸಾರ್ವಜನಿಕರಿಗೆ ತೊಂದರೆಯಾಗುತ್ತದೆ ಎಂದು ಅವರು ಅಭಿಪ್ರಾಯ

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+