124371hubballiಸಂಗೀತ ವಿಶ್ವವಿದ್ಯಾಲಯಕ್ಕೆ ಬಾಲಮುರಳಿಕೃಷ್ಣ ಆಗ್ರಹ/news/2009/01/03/news-bytes-bengaluru-hubballi-mangaluru-etc.htmlಹುಬ್ಬಳ್ಳಿ : ಹಿಂದೂಸ್ತಾನಿ ಸಂಗೀತಕ್ಕೆ ತನ್ನ ಜೀವನವನ್ನು ಸಮರ್ಪಿಸಿಕೊಂಡ ಖ್ಯಾತ ಗಾಯಕ ದಿವಂಗತ ಮಲ್ಲಿಕಾರ್ಜುನ ಮನ್ಸೂರ್ ಅವರ ಹೆಸರಿನಲ್ಲಿ ಸಂಗೀತ ವಿಶ್ವವಿದ್ಯಾಲಯವನ್ನು ಸ್ಥಾಪಿಸಬೇಕೆಂದು ಖ್ಯಾತ ಸಂಗೀತಗಾರ ಡಾ. ಎಂ. ಬಾಲಮುರಳಿ ಕೃಷ್ಣ ಅವರು ಕರ್ನಾಟಕ ಸರ್ಕಾರವನ್ನು ಆಗ್ರಹಿಸಿದ್ದಾರೆ. ಕಳೆದ ರಾತ್ರಿ ಧಾರವಾಡದಲ್ಲಿ ಮಲ್ಲಿಕಾರ್ಜುನ ಮನ್ಸೂರ್ ಪ್ರಶಸ್ತಿಯನ್ನು ಸ್ವೀಕರಿಸಿದ ನಂತರ ಅವರು ಮಾತನಾಡುತ್ತಿದ್ದರು. ಸಂಗೀತ ಮತ್ತು ಶಿಕ್ಷಣಕ್ಕೆ 33859http://kannada.oneindia.com/img/2009/01/03-balamurali-krishna1e.jpg124371hubballiಎಲ್ಲ ಜಿಲ್ಲೆಗಳಲ್ಲಿ ಉದ್ಯೋಗ ಮೇಳ : ಬಚ್ಚೇಗೌಡ/news/2009/01/04/ktaka-job-fair-udyog-mela-extended-all-districts.htmlಮೈಸೂರು, ಜ. 4: ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಕೌಶಲ್ಯ ಅಭಿವೃದ್ಧಿ ಮತ್ತು ಉದ್ಯೋಗ ಮೇಳಗಳನ್ನು ವ್ಯವಸ್ಥೆ ಮಾಡಲಾಗುವುದು ಎಂದು ಕಾರ್ಮಿಕ ಸಚಿವ ಬಿ.ಎನ್. ಬಚ್ಚೇಗೌಡ ಹೇಳಿದರು. ಮೈಸೂರಿನ ಚಾಮುಂಡಿ ವಿಹಾರ ಒಳ ಕ್ರೀಡಾಂಗಣದಲ್ಲಿ ಏರ್ಪಡಿಸಲಾಗಿರುವ ಎರಡು ದಿನಗಳ ಕೌಶಲ್ಯ ಅಭಿವೃದ್ಧಿ ಮತ್ತು ಬೃಹತ್ ಉದ್ಯೋಗ ಮೇಳ ಉದ್ಘಾಟಿಸಿ ಅವರು ಮಾತನಾಡಿದರು. ಕೌಶಲ್ಯ ಆಯೋಗ, ಉದ್ಯೋಗ ಮತ್ತು 33861http://kannada.oneindia.com/img/2009/01/04-udyog-mela-mysore.jpg124371hubballiಪಿಂಕ್ ಚಡ್ಡಿ ಕಳುಹಿಸಿದವರಿಗೆ ಲೀಗಲ್ ನೋಟಿಸ್ /news/2009/02/27/legal-notice-to-pink-chaddies-campainer-nisha.htmlಬೆಂಗಳೂರು, ಫೆ. 27 : ಪಿಂಕ್ ಚಡ್ಡಿ ಪುರಾಣ ರಾಮಾಯಣ ಆಗಲು ಹೊರಟಿದೆ. ಪ್ರೇಮಿಗಳ ದಿನದಂದು ಶ್ರೀರಾಮಸೇನೆ ಕ್ರಮ ವಿರೋಧಿಸಿ ಪಿಂಕ್ ಚಡ್ಡಿ ಕಳುಹಿಸಿದ್ದ ಪತ್ರಕರ್ತೆ ನಿಶಾ ಸೂಸಾನ್ ಸೇರಿದಂತೆ 8 ಮಂದಿಗೆ ಪ್ರಮೋದ್ ಮುತಾಲಿಕ್ ಪರ ವಕೀಲರು ನೋಟಿಸ್ ನೀಡಿದ್ದಾರೆ. 15 ದಿನದೊಳಗೆ ಕ್ಷಮೆ ಕೋರದಿದ್ದರೆ ಕಾನೂನು ಹೋರಾಟಕ್ಕೆ ಸಜ್ಜಾಗಿ ಎಂದು ಎಚ್ಚರಿಕೆ ನೀಡಿದ್ದಾರೆ. ಪ್ರೇಮಿಗಳ 34904http://kannada.oneindia.com/img/2009/02/27-pink-cheddy1.jpg124371hubballiಹೋಳಿ ಆಚರಿಸೋಣು, ಓಕುಳಿ ಎರಚೋಣು ಬರ್ರಿ/festivals/general/2009/0311-holi-festival-in-north-karnataka.htmlಬ್ಯಾಸಿಗಿ ಶುರು ಆಗಿ ಹುಡುಗೋರು ಆಟಪಾಟ ಎಲ್ಲಾ ಬಾಜೂಕಿಟ್ಟು ಕಣ್ಣಾಗ ಎಣ್ಣಿ ಹಾಕ್ಕೊಂಡು ಪರೀಕ್ಷಾಕ್ಕ ತಯಾರಿ ಮಾಡಲಿಕ್ಕೆ ಶುರು ಮಾಡತಿದ್ಹಂಗ ನಮ್ ಸಾಲಿ ದಿನಗೋಳು, ಆಟಪಾಟ, ಹೋಳಿ ಹುಣ್ಣವಿ ಎಲ್ಲಾ ನೆನಪಾಗಲಿಕ್ಕೆ ಶುರು ಮಾಡತಾವ. ಈಗಿನ ಹುಡುಗೋರದು ಏನು ಓದೋಣಿಕಿ ಅಂತೇನಿ? ಓದಲಿಕ್ಕೆ ಶುರು ಹಚ್ಚಿದ್ರ ಮುಗದ ಹೋತು. ಅದೂ ಒಂದು ರೀತಿ ಛೋಲೋ ಬಿಡ್ರಿ.ನಮ್ ಕಾಲದಾಗ 35151http://kannada.oneindia.com/img/2009/03/11-holi2.jpg124371hubballiಸಿಎಂ ವಿರುದ್ಧ ನೀತಿ ಸಂಹಿತೆ ಉಲ್ಲಂಘನೆ ದೂರು/news/2009/03/24/yeddyurappa-violates-model-code-in-hubballi.htmlಹುಬ್ಬಳ್ಳಿ. ಮಾ. 24 : ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಸೋಮವಾರ ರಾತ್ರಿ 10ರ ನಂತರ ಬಿಜೆಪಿ ಅಭ್ಯರ್ಥಿ ಪರ ಪ್ರಚಾರ ನಡೆಸುವ ಮೂಲಕ ಚುನಾವಣೆ ನೀತಿ ಸಂಹಿತೆಯನ್ನು ಉಲ್ಲಂಘಿಸಿದ್ದಾರೆ ಎಂದು ಜಿಲ್ಲಾ ಚುನಾವಣೆ ಅಧಿಕಾರಿಗೆ ದೂರು ನೀಡಲಾಗಿದೆ. ಇಲ್ಲಿನ ಗೋಕುಲ್ ಗಾರ್ಡನ್ ಹೋಟೆಲ್ ನಲ್ಲಿ ಧಾರವಾಡ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಪ್ರಲ್ಹಾದ್ ಜೋಶಿ ಔತಣಕೂಟವೊಂದನ್ನು ಆಯೋಜಿಸಿದ್ದರು. 35458http://kannada.oneindia.com/img/2009/03/24-yediyurappa3.jpg208107abdul kalamಚಂದ್ರಯಾನ ಪುಸ್ತಕ ಬಿಡುಗಡೆ ಮಾಡಿದ ಕಲಾಂ/literature/book/2009/0128-kalam-chandraayan-book-tr-shivaprasad.htmlನವದೆಹಲಿ, ಜ. 28 : ಚಂದ್ರನ ಮೇಲೆ ಮನುಷ್ಯ ಹೋಗಬಹುದು ಎಂದು 1860 ರಷ್ಟು ಹಿಂದೆಯೇ ಕಾನ್ಸಾಂಟಿನ್ ಟಿಶೆಲ್ಸ್ ಎಂಬ ವ್ಯಕ್ತಿ ನಿಖರವಾಗಿ ಊಹಿಸಿ ಹೇಳಿದ್ದ ಎಂದು ಮಾಜಿ ರಾಷ್ಟ್ರಪತಿ ಡಾ ಎಪಿಜೆ ಅಬ್ದುಲ್ ಕಲಾಂ ಹೇಳಿದರು. ಟಿವಿ9ನ ನವದೆಹಲಿ ಪ್ರತಿನಿಧಿ ಶಿವಪ್ರಸಾದ್ ಬರೆದಿರುವ 'ಚಂದ್ರಯಾನ' ಪುಸ್ತಕವನ್ನು ಮಂಗಳವಾರ ನವದೆಹಲಿಯಲ್ಲಿ ಬಿಡುಗಡೆ ಮಾಡಿ ಮಾತನಾಡಿದರು.ಕಾನ್ಸಾಂಟಿನ್ ಕಿವುಡನಾಗಿದ್ದ. ಆದರೆ 34327http://kannada.oneindia.com/img/2009/01/28-chandrayaan-book1.jpg208107abdul kalamಆಟೋ ಚಾಲಕನ ಮಗಳು ಆಗುವಳೇ ವಿಜ್ಞಾನಿ?/literature/people/2009/0505-sslc-rank-holder-bhargavi.htmlಮುಂದೊಂದು ದಿನ ವಿಜ್ಞಾನಿಯಾಗಿ ಅಬ್ದುಲ್ ಕಲಾಂ ಅಥವಾ ಕಲ್ಪನಾ ಚಾವ್ಲಾ ಅಥವಾ ಸುನೀತಾ ವಿಲಿಯಮ್ಸ್ ಆಗುವ ಕನಸು ಹೊತ್ತಿರುವ ಹುಡುಗಿಗೆ ಕನಸು ನನಸಾಗಿಸಿಕೊಳ್ಳುವ ಆತ್ಮವಿಶ್ವಾಸವಿದೆ. ಸಾಧಿಸೇ ಸಾಧಿಸುತ್ತೇನೆಂಬ ಛಲವೂ ಇದೆ. ಆದರೆ ಇಲ್ಲವಿರುವುದು ಹೆಚ್ಚಿನ ವಿದ್ಯೆಯನ್ನು ಗಿಟ್ಟಿಸಿಕೊಳ್ಳಲು ಅಗತ್ಯವಿರುವ ಹಣಬಲವೊಂದೇ.ವಿಪರ್ಯಾಸವೆಂದರೇ ಇದೇ ಅಲ್ವೆ? ಕನಸುಗಳ ಮೂಟೆ ಹೊತ್ತು ಮುಂದೇನು ಮಾಡಬೇಕೆಂದು ತೋಚದಿರುವ ಸಂಕಷ್ಟಮಯ ಸ್ಥಿತಿಯಲ್ಲಿ ನಿಂತಿಹಳು ಭಾರ್ಗವಿ 36408http://kannada.oneindia.com/img/2009/05/05-bhargavi-sslc-topper1.jpg208107abdul kalamಅಬ್ದುಲ್ ಕಲಾಂ ಬಾಲಿವುಡ್ ಪ್ರವೇಶ/movies/bollywood/2009/07/22-abdul-kalam-to-act-in-mein-kalam-hoon-movie.htmlಕನಸುಗಳ ಕಾಣಲು ಹೇಳಿಕೊಟ್ಟ ಮೇಷ್ಟ್ರು ಮಕ್ಕಳೊಂದಿಗೆಬೆಳ್ಳಿ ತೆರೆಯ ಮೇಲೆ ಕಾಣಿಸಲಿದ್ದಾರೆ. ಮಾಜಿ ರಾಷ್ಟ್ರಪತಿ ಡಾ.ಎ ಪಿ ಜೆ ಅಬ್ದುಲ್ ಕಲಾಂ ಬಾಲಿವುಡ್ ಚಿತ್ರವೊಂದರಲ್ಲಿ ನಟಿಸಲಿದ್ದಾರೆ. 'ಮೈ ಕಲಾಂ ಹೂ' ಎನ್ನುವ ಚಿತ್ರದಲ್ಲಿ ನಟಿಸಲು ಅವರು ಒಪ್ಪಿಗೆ ಸೂಚಿಸಿದ್ದಾರೆಂದು ಚಿತ್ರತಂಡ ತಿಳಿಸಿದೆ. 'ಸ್ಮೈಲ್' ಫೌಂಡೇಶನ್ ನಿರ್ಮಿಸುತ್ತಿರುವ ಈ ಚಿತ್ರವನ್ನು ಮಾಧವ್ ಪಾಂಡೆ ನಿರ್ದೇಶಿಸಲಿದ್ದಾರೆ.ಕಲಾಂ ಮೂಲತಃ ಏರೋನಾಟಿಕಲ್ ಇಂಜಿನಿಯರ್ 38137http://kannada.oneindia.com/img/2009/07/22-abdul-kalam3.jpg208107abdul kalamಕಲ್ಲಿದ್ದಲು ಹಗರಣದ ತನಿಖೆ : ಯಡಿಯೂರಪ್ಪ/news/2009/09/14/kalams-pura-vision-set-to-be-launched-yeddyurappa.htmlಬೆಂಗಳೂರು, ಸೆ. 14 : ಗ್ರಾಮೀಣ ಪ್ರದೇಶಗಳಿಗೆ ಮೂಲಭೂತ ಸೌಕರ್ಯ ಒದಗಿಸುವ ನಿಟ್ಟಿನಲ್ಲಿ ಮಾಜಿ ರಾಷ್ಟ್ರಪತಿ ಅಬ್ದುಲ್ ಕಲಾಂ ಅವರ ಪುರ (PURA) ಯೋಜನೆಯನ್ನು ಕಲಾಂಪುರ ಎಂಬ ಹೆಸರಿನೊಂದಿಗೆ ಅನುಷ್ಠಾನಗೊಳಿಸಲು ಕ್ರಮಗೊಳ್ಳಲಾಗುವುದು. ಹಾಗೂ ರಾಜ್ಯದಲ್ಲಿ 2002ರಿಂದ ನಡೆದಿರುವ ಕಲ್ಲಿದ್ದಲು ಖರೀದಿ ಹಗರಣವನ್ನು ಹೈಕೋರ್ಟ್ ನ ನಿವೃತ್ತ ನ್ಯಾಯಾಧೀಶರಿಂದ ತನಿಖೆಗೆ ಒಳಪಡಿಸಲಾಗುವುದು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ವಿಧಾನಸಭೆಯಲ್ಲಿಂದು 39174http://kannada.oneindia.com/img/2009/09/14-yeddyurappa-budget2.jpg208107abdul kalamಗಿನ್ನಿಸ್ ದಾಖಲೆ ಬರೆದ ರಾಷ್ಟ್ರಪತಿ ಪ್ರತಿಭಾ/news/2009/11/25/pratibha-patil-makes-history-takes-off-in-sukoi30.htmlಪುಣೆ, ನ. 25 : ಭಾರತ ಪ್ರಥಮ ಮಹಿಳಾ ರಾಷ್ಟ್ರಪತಿ ಪ್ರತಿಭಾ ದೇವಿಸಿಂಗ್ ಪಾಟೀಲ್ ಪ್ರಥಮ ಬಾರಿಗೆ ಸುಖೋಯ್ 30 ಎಂಕೆಐ ಯುದ್ಧ ವಿಮಾನದಲ್ಲಿ ಹಾರಾಟ ನಡೆಸುವ ಮೂಲಕ ಗಿನ್ನಿಸ್ ದಾಖಲೆ ನಿರ್ಮಿಸಿದರು. ಈ ಮೂಲಕ 74ರ ಹರೆಯದ ಪ್ರತಿಭಾ ಪಾಟೀಲ್ ಸುಮಾರು 30 ನಿಮಿಷಗಳ ಕಾಲ ಸುಖೋಯ್ ಯುದ್ಧ ವಿಮಾನದಲ್ಲಿ ಹಾರಾಟ ನಡೆಸಿದ ಮೊದಲ ಮಹಿಳೆ 40407http://kannada.oneindia.com/img/2009/11/25-pratibha-g-suite1.jpg124367ಹುಬ್ಬಳ್ಳಿನೀವೇನ ಹೇಳ್ರಿ ಧಾರವಾಡದ ಮಂದಿನ ಮಂದಿ/literature/articles/2008/2501-gadag-to-hubballi-train-travel-notes.htmlಹಳ್ಳೀ ಕಡೆ ಅದ್ರಾಗೂ ನಮ್ ಧಾರವಾಡ ಕಡೆ ಆಡೋ ಮಾತನ್ನ ಕೇಳೋ ಮಜಾನ ಬ್ಯಾರೆ. ವಿಷಯ ಗಂಭೀರ ಇರ್ಲಿ ಬಿಡ್ಲಿ, ಹಿಂದಮುಂದ ಯಾರಿದ್ರೂ ದರಕಾರ ಮಾಡ್ದ ಹಿರಿಯರಿಬ್ಬರು, 'ಏ ನಮ್ ಕಾಲ್ದಾಗ ಹಿಂಗಿರ್ಲಿಲ್ಲ ಬಿಡ್ರಿ' ಅಂತ ಹೊಡ್ಯೋ ಹರಟಿ ಅದ ಅಲ್ಲ, ಅದು ಡ್ಯಾಮಿನ್ಯಾಗಿಂದ ಬಿಟ್ಟ ನೀರಿನ್ಹಂಗ. ತಮ್ಮ ಕಾಲದಾಗಿನ ಮೌಲ್ಯಗಳ ಬಗ್ಗೆ ಅಭಿಮಾನನೂ ಇರ್ತದ, ಈಗಿನ 18928http://kannada.oneindia.com/img/2009/07/14-raghu-koppar1.jpg124367ಹುಬ್ಬಳ್ಳಿಸಂಗೀತ ವಿಶ್ವವಿದ್ಯಾಲಯಕ್ಕೆ ಬಾಲಮುರಳಿಕೃಷ್ಣ ಆಗ್ರಹ/news/2009/01/03/news-bytes-bengaluru-hubballi-mangaluru-etc.htmlಹುಬ್ಬಳ್ಳಿ : ಹಿಂದೂಸ್ತಾನಿ ಸಂಗೀತಕ್ಕೆ ತನ್ನ ಜೀವನವನ್ನು ಸಮರ್ಪಿಸಿಕೊಂಡ ಖ್ಯಾತ ಗಾಯಕ ದಿವಂಗತ ಮಲ್ಲಿಕಾರ್ಜುನ ಮನ್ಸೂರ್ ಅವರ ಹೆಸರಿನಲ್ಲಿ ಸಂಗೀತ ವಿಶ್ವವಿದ್ಯಾಲಯವನ್ನು ಸ್ಥಾಪಿಸಬೇಕೆಂದು ಖ್ಯಾತ ಸಂಗೀತಗಾರ ಡಾ. ಎಂ. ಬಾಲಮುರಳಿ ಕೃಷ್ಣ ಅವರು ಕರ್ನಾಟಕ ಸರ್ಕಾರವನ್ನು ಆಗ್ರಹಿಸಿದ್ದಾರೆ. ಕಳೆದ ರಾತ್ರಿ ಧಾರವಾಡದಲ್ಲಿ ಮಲ್ಲಿಕಾರ್ಜುನ ಮನ್ಸೂರ್ ಪ್ರಶಸ್ತಿಯನ್ನು ಸ್ವೀಕರಿಸಿದ ನಂತರ ಅವರು ಮಾತನಾಡುತ್ತಿದ್ದರು. ಸಂಗೀತ ಮತ್ತು ಶಿಕ್ಷಣಕ್ಕೆ 33859http://kannada.oneindia.com/img/2009/01/03-balamurali-krishna1e.jpg124367ಹುಬ್ಬಳ್ಳಿಎಲ್ಲ ಜಿಲ್ಲೆಗಳಲ್ಲಿ ಉದ್ಯೋಗ ಮೇಳ : ಬಚ್ಚೇಗೌಡ/news/2009/01/04/ktaka-job-fair-udyog-mela-extended-all-districts.htmlಮೈಸೂರು, ಜ. 4: ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಕೌಶಲ್ಯ ಅಭಿವೃದ್ಧಿ ಮತ್ತು ಉದ್ಯೋಗ ಮೇಳಗಳನ್ನು ವ್ಯವಸ್ಥೆ ಮಾಡಲಾಗುವುದು ಎಂದು ಕಾರ್ಮಿಕ ಸಚಿವ ಬಿ.ಎನ್. ಬಚ್ಚೇಗೌಡ ಹೇಳಿದರು. ಮೈಸೂರಿನ ಚಾಮುಂಡಿ ವಿಹಾರ ಒಳ ಕ್ರೀಡಾಂಗಣದಲ್ಲಿ ಏರ್ಪಡಿಸಲಾಗಿರುವ ಎರಡು ದಿನಗಳ ಕೌಶಲ್ಯ ಅಭಿವೃದ್ಧಿ ಮತ್ತು ಬೃಹತ್ ಉದ್ಯೋಗ ಮೇಳ ಉದ್ಘಾಟಿಸಿ ಅವರು ಮಾತನಾಡಿದರು. ಕೌಶಲ್ಯ ಆಯೋಗ, ಉದ್ಯೋಗ ಮತ್ತು 33861http://kannada.oneindia.com/img/2009/01/04-udyog-mela-mysore.jpg124367ಹುಬ್ಬಳ್ಳಿಪಿಂಕ್ ಚಡ್ಡಿ ಕಳುಹಿಸಿದವರಿಗೆ ಲೀಗಲ್ ನೋಟಿಸ್ /news/2009/02/27/legal-notice-to-pink-chaddies-campainer-nisha.htmlಬೆಂಗಳೂರು, ಫೆ. 27 : ಪಿಂಕ್ ಚಡ್ಡಿ ಪುರಾಣ ರಾಮಾಯಣ ಆಗಲು ಹೊರಟಿದೆ. ಪ್ರೇಮಿಗಳ ದಿನದಂದು ಶ್ರೀರಾಮಸೇನೆ ಕ್ರಮ ವಿರೋಧಿಸಿ ಪಿಂಕ್ ಚಡ್ಡಿ ಕಳುಹಿಸಿದ್ದ ಪತ್ರಕರ್ತೆ ನಿಶಾ ಸೂಸಾನ್ ಸೇರಿದಂತೆ 8 ಮಂದಿಗೆ ಪ್ರಮೋದ್ ಮುತಾಲಿಕ್ ಪರ ವಕೀಲರು ನೋಟಿಸ್ ನೀಡಿದ್ದಾರೆ. 15 ದಿನದೊಳಗೆ ಕ್ಷಮೆ ಕೋರದಿದ್ದರೆ ಕಾನೂನು ಹೋರಾಟಕ್ಕೆ ಸಜ್ಜಾಗಿ ಎಂದು ಎಚ್ಚರಿಕೆ ನೀಡಿದ್ದಾರೆ. ಪ್ರೇಮಿಗಳ 34904http://kannada.oneindia.com/img/2009/02/27-pink-cheddy1.jpg124367ಹುಬ್ಬಳ್ಳಿಹೋಳಿ ಆಚರಿಸೋಣು, ಓಕುಳಿ ಎರಚೋಣು ಬರ್ರಿ/festivals/general/2009/0311-holi-festival-in-north-karnataka.htmlಬ್ಯಾಸಿಗಿ ಶುರು ಆಗಿ ಹುಡುಗೋರು ಆಟಪಾಟ ಎಲ್ಲಾ ಬಾಜೂಕಿಟ್ಟು ಕಣ್ಣಾಗ ಎಣ್ಣಿ ಹಾಕ್ಕೊಂಡು ಪರೀಕ್ಷಾಕ್ಕ ತಯಾರಿ ಮಾಡಲಿಕ್ಕೆ ಶುರು ಮಾಡತಿದ್ಹಂಗ ನಮ್ ಸಾಲಿ ದಿನಗೋಳು, ಆಟಪಾಟ, ಹೋಳಿ ಹುಣ್ಣವಿ ಎಲ್ಲಾ ನೆನಪಾಗಲಿಕ್ಕೆ ಶುರು ಮಾಡತಾವ. ಈಗಿನ ಹುಡುಗೋರದು ಏನು ಓದೋಣಿಕಿ ಅಂತೇನಿ? ಓದಲಿಕ್ಕೆ ಶುರು ಹಚ್ಚಿದ್ರ ಮುಗದ ಹೋತು. ಅದೂ ಒಂದು ರೀತಿ ಛೋಲೋ ಬಿಡ್ರಿ.ನಮ್ ಕಾಲದಾಗ 35151http://kannada.oneindia.com/img/2009/03/11-holi2.jpgnews"> ಅಣ್ಣೀಗೇರಿ : ಸಾಲದ ಸುಳಿಯಲ್ಲಿ ಕೃಷಿ ವಿಜ್ಞಾನಿ | Abdul Khader | Annigeri | Hubballi | Abdul Kalam | National Agri Scientist Awardee | ಅಣ್ಣೀಗೇರಿ : ಸಾಲದ ಸುಳಿಯಲ್ಲಿ ಕೃಷಿ ವಿಜ್ಞಾನಿ - Kannada Oneindia

ಅಣ್ಣೀಗೇರಿ : ಸಾಲದ ಸುಳಿಯಲ್ಲಿ ಕೃಷಿ ವಿಜ್ಞಾನಿ

ಹುಬ್ಬಳ್ಳಿ, ಜು. 9 : ರಾಷ್ಟ್ರಪತಿ ಡಾ ಅಬ್ದುಲ್ ಕಲಾ ಅವರಿಂದ ರಾಷ್ಟ್ರೀಯ ಕೃಷಿ ವಿಜ್ಞಾನಿ ಎಂಬ ಪ್ರಶಸ್ತಿ ಪಡೆದುಕೊಂಡಿದ್ದ ಕೃಷಿ ವಿಜ್ಞಾನಿ ಅಬ್ದುಲ್ ಖಾದರ್ ರೈತರಿಗೆ ಉಪಯೋಗವಾಗುವಂತ ಪ್ರಯೋಗ ಮಾಡಿದ ಅವರು ಸಾಲದ ಸುಳಿಯಲ್ಲಿ ಸಿಲುಕಿ ನಲುಗುತ್ತಿದ್ದು ಕರುಣಾಜನಕ ಸ್ಥಿತಿಯಲ್ಲಿದ್ದಾರೆ.

ಗದಗ ಜಿಲ್ಲೆಯ ಅಣ್ಣಿಗೇರಿ ಹೋಬಳಿಯವರಾದ ಅಬ್ದುಲ್ ಖಾದರ್ ಅವರು ಪದವೀಧರರಾಗಿಲ್ಲದಿದ್ದರೂ ಅಸಾಮಾನ್ಯ ಪ್ರತಿಭಾವಂತರು. ತಮ್ಮ ಜಾಣ್ಮೆಯಿಂದಲೇ ಅವರು ಕೃಷಿ ಕ್ಷೇತ್ರದಲ್ಲಿ ಉತ್ತಮ ಕೃಷಿ ಮಾಡಿದ್ದರು. ಬಿತ್ತನೆಗೆ ಸಂಬಂಧಿಸಿದಂತೆ ನೂತನ ಮಷೀನ್ ತಯಾರಿಸಿ ಅಂದಿನ ರಾಷ್ಟ್ರಪತಿ ಅಬ್ದುಲ್ ಕಲಾಂ ಅವರಿಂದ ರಾಷ್ಟ್ರೀಯ ಕೃಷಿ ವಿಜ್ಞಾನಿ ಪ್ರಶಸ್ತಿಯ ಗೌರವವಕ್ಕೂ ಪಾತ್ರರಾದರು.

ಹೀಗೆ ಸಂಶೋಧನೆಯಲ್ಲಿ ತಮ್ಮನ್ನು ತೊಡಗಿಸಿಕೊಂಡ ಖಾದರ್ ಅವರು, ಅದಕ್ಕೆ ಬೇಕಿರುವ ಅಗತ್ಯತೆಗಳ ಸಲುವಾಗಿ ಸಾಲದ ಮೋರೆಗೆ ಹೋದರು. ಇದೀಗ ಅವರ ಸಾಲದ ಮೊತ್ತ 16 ಲಕ್ಷಕ್ಕೆ ಏರಿದೆ. ಉಪಜೀವನಕ್ಕೆ ಇರುವ ಜಮೀನು ಮನೆಯಲ್ಲಿ ಸಾಲ ಕೊಟ್ಟ ಬ್ಯಾಂಕ್ ಗಳು ಹರಾಜು ಹಾಕಲು ಮುಂದಾಗಿವೆ. ಕೈಯಲ್ಲಿ ಕಾಸಿಲ್ಲಿದ ಖಾದರ್ ಅವರು ಮಂದೇನು ಎಂಬ ದೊಡ್ಡ ಚಿಂತೆಯಲ್ಲಿ ಜೀವನ ಸಾಗಿಸುತ್ತಿದ್ದಾರೆ. ಜಮೀನು. ಮನೆಗಳನ್ನು ಸರಕಾರ ಮುಟ್ಟುಗೋಲು ಹಾಕಿಕೊಂಡರೆ ಕುಟುಂಬ ಬೀದಿಗೆ ಬರಲಿದೆ ಎಂದ ಖಾದರ್ ಅವರ ಕಣ್ಣಿರು ತಗೆಯುತ್ತಾರೆ.

ಈ ಸಾಲ ನಿನ್ನೆ ಮೊನ್ನೆಯದಲ್ಲ. ಕಳೆದ ಅನೇಕ ವರ್ಷಗಳಿಂದ ಮಾಡಿರುವ ಸಾಲ ಇದಾಗಿದೆ. ಸ್ವಂತಕ್ಕಾಗಿ ನಾನು ಈ ಸಾಲ ಮಾಡಿಕೊಂಡಿಲ್ಲ. ರೈತರಿಗೆ ಉಪಯೋಗವಾಗಲಿ ಎಂಬ ಕಾರಣದಿಂದ ಈ ಸಾಲ ಮಾಡಿರುವೆ. ಆದ್ದರಿಂದ ಸರಕಾರ ನನ್ನ ಹಾಗೂ ಕುಟುಂಬವನ್ನು ಸಾಲದಿಂದ ಮುಕ್ತ ಮಾಡಬೇಕು ಎಂದು ಬೇಡಿಕೊಳ್ಳುತ್ತಿದ್ದಾನೆ. ಧರಂಸಿಂಗ್, ಕುಮಾರಸ್ವಾಮಿ ಅವರು ಮುಖ್ಯಮಂತ್ರಿ ಇದ್ದಾಗ ಈ ಬಗ್ಗೆ ಅವರ ಗಮನಕ್ಕೆ ತರಲಾಗಿತ್ತಾದರೂ ಯಾವುದೇ ಪ್ರಯೋಜನವಾಗಿಲ್ಲ. ಯಡಿಯೂರಪ್ಪ ಅವರು ನನಗೆ ಸಹಾಯ ಮಾಡಬೇಕು. ಹರಾಜು ಪ್ರಕ್ರಿಯೆಯನ್ನು ನಿಲ್ಲಿಸಲು ಸೂಚನೆ ನೀಡಬೇಕು ಎಂದು ಅವರು ಅಂಗಲಾಚುತ್ತಿದ್ದಾರೆ.

(ಏಜನ್ಸೀಸ್)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+