383611dalitsಅಲ್ಪಸಂಖ್ಯಾತರ ಜೀವನ ಭಯದಲ್ಲಿದೆ : ಯುಆರ್ ಎ /news/2009/03/16/bjp-will-build-nation-of-majority-community-ura.htmlಮೈಸೂರು, ಮಾ. 16 : ಬಿಜೆಪಿ ಪಕ್ಷದೊಂದಿಗೆ ಕಾಲು ಕೆದರಿ ಜಗಳ ಕಾಯದಿದ್ದರೆ ನಮ್ಮ ಜ್ಞಾನಪೀಠ ಪುರಸ್ಕೃತ ಸಾಹಿತಿ ಅನಂತಮೂರ್ತಿ ಅವರಿಗೆ ನಿದ್ದೆ ಬರುವುದಿಲ್ಲವೇನೂ, ಹಾಗಂತ ಬಿಜೆಪಿ ಕಾರ್ಯಕರ್ತರೊಬ್ಬರು ಕಿಡಿಕಾರುತ್ತಿದ್ದರು. ಲೋಕಸಭೆ ಚುನಾವಣೆಗೆ ಮುನ್ನ ಕೇಸರಿ ಪಡೆಯ ಮುಗಿಬಿದ್ದಿರುವ ಅವರು, ಬಿಜೆಪಿ ಪಕ್ಷದ ಮೇಲೆ ಇದೀಗ ಮತ್ತೊಂದು ಬಾಂಬ್ ಎಸೆದಿದ್ದಾರೆ. ಭಾರತೀಯ ಜನತಾ ಪಕ್ಷ ಭಾರತವನ್ನು ಬಹುಸಂಖ್ಯಾತರ 35260http://kannada.oneindia.com/img/2009/03/16-ura3.jpg383611dalitsಪ್ರತಿಮೆ ರಹಿತ ಪಾರ್ಕ್ ಗೆ ಮಾಯಾ ಮುಚ್ಚಳಿಕೆ/news/2009/07/09/sc-says-no-to-any-statues-in-eco-park-lucknow.htmlನವದೆಹಲಿ, ಜುಲೈ. 9 : ತನ್ನದು ಮತ್ತು ತನ್ನಂಥ ದಲಿತ ನಾಯಕರ ಪ್ರತಿಮೆಗಳನ್ನು ಸ್ಥಾಪಿಸುವುದಕ್ಕೆ ಸದಾ ಹಪಹಪಿಸುವ ಉತ್ತರಪ್ರದೇಶದ ಮುಖ್ಯಮಂತ್ರಿ ಮಾಯಾವತಿಗೆ ಮುಖಭಂಗವಾಗಿದೆ. ಸಮಸ್ತ ನಾಗರಿಕರ ಉಪಯೋಗಕ್ಕೆಂದೇ ಸೃಷ್ಠಿಯಾಗುವ ಉದ್ಯಾನವನಗಳು ಒಂದ ಪಕ್ಷದ, ವರ್ಗದ, ಸಿದ್ಧಾಂತದ ಷೋಕೇಸ್ ಆಗಬಾರದು ಎಂದು ಸುಪ್ರೀಂಕೋರ್ಟ್ ಪ್ರತಿಪಾದಿಸಿದೆ.ಲಖನೌದಲ್ಲಿನ ಹಳೆಯದಾದ ಒಂದು ಸೆರೆಮನೆ ಇದೆ. ಸೆರೆಮನೆ ಕಟ್ಟಡವನ್ನು ಕೆಡವಿ ಅಲ್ಲಿ ಪರಿಸರ ಪಾರ್ಕ್ 37892http://kannada.oneindia.com/img/2009/07/09-mayawati6.jpg383611dalitsಶತಮಾನದ ನಂತರ ಗುಡಿ ಪ್ರವೇಶಿಸಿದ ದಲಿತರು/news/2009/10/28/dalits-enter-temple-in-tn-after-100-years.htmlಚೆನ್ನೈ, ಅ. 28 : ಒಂದು ಶತಮಾನದ ನಂತರ ಮೊದಲ ಬಾರಿಗೆ ದಲಿತರು ದೇವಸ್ಥಾನದ ಒಳಗೆ ಕಾಲಿಡಲು ಸಾಧ್ಯವಾಗುವಂತಹ ವಾತಾವರಣ ನಿರ್ಮಾಣವಾದ ಸಂಗತಿ ತಮಿಳುನಾಡಿನಲ್ಲಿ ನಡೆದಿದೆ.ನಾಗಪಟ್ಟಿನಮ್ ಜಿಲ್ಲೆಯ ಚೆಟ್ಟಪುಲ್ಲಂ ಎಂಬ ಹಳ್ಳಿಯಲ್ಲಿ ಮಂಗಳವಾರ ದಲಿತರು ಏಕಾಂಬರೇಶ್ವರ ದೇವಸ್ಥಾನವನ್ನು ವಿಧ್ಯುಕ್ತವಾಗಿ ಪ್ರವೇಶಿಸಿದರು. ಸುಮಾರು ಅರ್ಧ ಗಂಟೆಕಾಲ ಅವರ ಪ್ರಾರ್ಥನೆ, ನಮಸ್ಕಾರ ವಿಧಿಗಳು ಸಾಗಿದವು. ಬಾಗಿಲು ಒಡೆದು ದೇವಸ್ಥಾನ ಪ್ರವೇಶಿಸಲು 39912http://kannada.oneindia.com/img/2009/10/28-dalit-enter-temple1.jpg383611dalitsಹುಬ್ಬಳ್ಳಿ : ಅಂಬೇಡ್ಕರ್ ನಾಮಫಲಕ ತೆರವು, ದಾಂದಲೆ/news/2009/11/24/buses-stoned-in-hubli-dalits-protest.htmlಹುಬ್ಬಳ್ಳಿ, ನ. 24 : ನಾಮಫಲಕ ತೆರವು ಗಲಭೆ ಹಳೇಹುಬ್ಬಳ್ಳಿಯ ಹೆಗ್ಗೇರಿ ಮೈದಾನದಲ್ಲಿ ಅಳವಡಿಸಿದ್ದ ಡಾ. ಬಿ.ಆರ್. ಅಂಬೇಡ್ಕರ್ ಕ್ರೀಡಾಂಗಣ ಎಂಬ ನಾಮ ಫಲಕವನ್ನು ಭಾನುವಾರ ರಾತ್ರೋರಾತ್ರಿ ತೆರವುಗೊಳಿಸಿದ ಪಾಲಿಕೆ ಹಾಗೂ ಪೊಲೀಸ್ ಅಧಿಕಾರಿಗಳ ವಿರುದ್ಧ ದಲಿತ ಮುಖಂಡರು ಹಾಗೂ ಸಮತಾ ಸೇನಾದ ಕಾರ್ಯ ಕರ್ತರು ರಸ್ತೆ ತಡೆ ನಡೆಸಿ ಕಲ್ಲು ತೂರಾಟ ನಡೆಸಿದ್ದರಿಂದ ಕೆಲ ಕಾಲ 40389http://kannada.oneindia.com/img/2009/11/24-ambedkar-br1e.jpg159761lucknowಬಿಎಸ್ಪಿ ಪಟ್ಟಿ ಬಿಡುಗಡೆ ಮಾಡಿದ ಮಾಯಾವತಿ/news/2009/03/20/bsp-to-contest-ls-polls-from-all-eighty-seats-up.htmlಲಖನೌ, ಮಾ. 20 : ದೇಶದ ರಾಜಕೀಯ ಚಿತ್ರಣ ಬದಲಾಯಿಸುವ ಸಾಮರ್ಥ್ಯ ಹೊಂದಿರುವ ಉತ್ತರ ಪ್ರದೇಶದಲ್ಲಿ ಬಹುಜನ ಸಮಾಜ ಪಕ್ಷ ರಾಜ್ಯದ 80 ಲೋಕಸಭೆ ಕ್ಷೇತ್ರದಲ್ಲಿ ಸ್ಪರ್ಧಿಸುವ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಕಳೆದ ವಿಧಾನಸಭೆ ಚುನಾವಣೆಯಲ್ಲಿ ಬಹುಜನ ಸಮಾಜ ಪಕ್ಷ ರಾಜ್ಯಾದ್ಯಂತ ಜಯಭೇರಿ ಬಾರಿಸಿದೆ. ಲೋಕಸಭೆ ಚುನಾವಣೆಯಲ್ಲಿ ಕೂಡಾ ಅದೇ ಫಲಿತಾಂಶ ಹೊರಬರಲಿದೆ ಎಂದು 35390http://kannada.oneindia.com/img/2009/03/20-mayawati1.jpg159761lucknowಮೊರಾದಬಾದಿನಿಂದ ಅಜರುದ್ದೀನ್ ಸ್ಪರ್ಧೆ/news/2009/03/28/azharuddin-to-contest-from-moradabad.htmlಲಕ್ನೋ, ಮಾ. 28: ಮಾಜಿ ಕ್ರಿಕೆಟಿಗ ಮಹಮ್ಮದ್ ಅಜರುದ್ದೀನ್ ಅವರು ಉತ್ತರಪ್ರದೇಶದ ಮೊರಾದಬಾದ್ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ ಎಂದು ಕಾಂಗ್ರೆಸ್ ಪಕ್ಷ ಘೋಷಿಸಿದೆ. ಇತ್ತೀಚೆಗೆ ಕಾಂಗ್ರೆಸ್ ಪಕ್ಷ ಸೇರಿದ್ದ ಅಜರುದ್ದೀನ್, ಪಕ್ಷ ಸೂಚಿಸುವ ಯಾವುದೇ ಕ್ಷೇತ್ರದಲ್ಲಿ ಸ್ಪರ್ಧಿಸುವುದಾಗಿ ಹೇಳಿದ್ದರು.15 ಲೋಕಸಭೆಗೆ ಕಾಂಗ್ರೆಸ್ ಅಜರುದ್ದೀನ್ ಸೇರಿದಂತೆ 14 ಜನ ಅಭ್ಯರ್ಥಿಗಳ ಹೆಸರುಳ್ಳ ಪಟ್ಟಿಯನ್ನು ಶುಕ್ರವಾರ ತಡರಾತ್ರಿ ಬಿಡುಗಡೆ ಮಾಡಿತು.ಅಮೇಥಿ 35555http://kannada.oneindia.com/img/2009/03/28-azharuddin2.jpg159761lucknowವರುಣ್ ಮೇಲೆ ಮಾಯಾವತಿ ಬ್ರಹ್ಮಾಸ್ತ್ರ/news/2009/03/30/varun-gandhi-charged-under-nsa-mayawati.htmlಲಕ್ನೋ, ಮಾ. 30: ಬಂಧನ ಪ್ರಸಂಗ ಮುಗಿದು ಜೈಲು ಸೇರಿದರೂ, ವರುಣ್ ಗಾಂಧಿಯ ಕಷ್ಟಗಳು ದೂರಾಗಿಲ್ಲ. ವರುಣ್ ಅವರನ್ನು ರಾಷ್ಟ್ರೀಯ ಭದ್ರತಾ ಕಾಯಿದೆ ಅಡಿಯಲ್ಲಿ ಸಿಕ್ಕಿಸಲಾಗಿದೆ. ಭಾನುವಾರ ತಡರಾತ್ರಿಯ ನಂತರ ಉತ್ತರಪ್ರದೇಶದ ಮುಖ್ಯಮಂತ್ರಿ ಮಾಯಾವತಿ ಈ ಕುರಿತ ಆದೇಶವನ್ನು ನೀಡಿದ್ದಾರೆ. ಎನ್ ಎಸ್ ಎ ಕಾಯ್ದೆಯಡಿಯಲ್ಲಿ ಜಾಮೀನುರಹಿತ ಒಂದು ವರ್ಷಕಾಲ ಜೈಲುವಾಸ ವಿಧಿಸಬಹುದಾಗಿದೆ. ಈ ಕಾಯ್ದೆಯ ಸೆಕ್ಷನ್ 35584http://kannada.oneindia.com/img/2009/03/30-varun-gandhi1.jpg159761lucknowಸಂಜಯ್ ದತ್ತ್ ಸ್ಪರ್ಧಿಸುವಂತಿಲ್ಲ: ಸು. ಕೋರ್ಟ್/news/2009/03/31/sanjay-dutt-cannot-contest-ls-polls-sc.htmlನವದೆಹಲಿ ಮಾ 31: ಲಕ್ನೋ ಕ್ಷೇತ್ರದಿಂದ ಸಮಾಜವಾದಿ ಪಕ್ಷದ ಟಿಕೆಟ್ ನಲ್ಲಿ ಲೋಕಸಭಾ ಚುನಾವಣೆಗೆ ಸ್ಪರ್ಧಿಸಲು ತಯಾರಾಗಿದ್ದ ನಟ ಸಂಜಯ್ ದತ್ತ್ ಆಸೆಗೆ ಸುಪ್ರೀಂ ಕೋರ್ಟ್ ತಣ್ಣೀರೆರೆಚಿದ್ದು ಅವರು ಚುನಾವಣೆಯಲ್ಲಿ ಸ್ಪರ್ಧಿಸುವಂತಿಲ್ಲ ಎಂದು ಮಹತ್ವದ ಆದೇಶ ನೀಡಿದೆ.1993 ಮುಂಬೈ ಸರಣಿ ಸ್ಫೋಟದಲ್ಲಿ ಆಪಾದಿತರಾಗಿರುವ ಸಂಜಯ್ ದತ್ತ್ ಚುನಾವಣೆಗೆ ಸ್ಪರ್ಧಿಸಲು ಅನುಮತಿ ಕೋರಿದ್ದರು. ಕ್ರಿಮಿನಲ್ ಹಿನ್ನಲೆಯುಳ್ಳ ಮತ್ತು ಎರಡು 35618http://kannada.oneindia.com/img/2009/03/31-sanjay-dutt-manyata-election1.jpg159761lucknowವರುಣ್ ಗಾಂಧಿ ಪ್ರಕರಣ ಏ.16ಕ್ಕೆ ಮುಂದೂಡಿಕೆ/news/2009/04/13/sc-puts-off-varuns-plea-against-nsa-to-apr16.htmlನವದೆಹಲಿ, ಏ. 13 : ಪ್ರಚೋದನಕಾರಿ ಹೇಳಿಕೆ ಸಂಬಂಧಿಸಿದಂತೆ ರಾಷ್ಟ್ರೀಯ ಭದ್ರತಾ ಕಾಯ್ದೆಯಡಿ ಬಂಧಿತವಾಗಿರುವ ಪಿಲಿಭಿತ್ ಕ್ಷೇತ್ರದ ಬಿಜೆಪಿ ಹುರಿಯಾಳು ವರುಣ್ ಗಾಂಧಿ ಬಿಡುಗಡೆ ವಿಚಾರಣೆಯನ್ನು ಇಂದು ಸುಪ್ರಿಂಕೋರ್ಟ್ ಮುಂದೂಡಿದೆ. ವರುಣ್ ಗಾಂಧಿ ಪ್ರಕರಣದ ವಿಚಾರಣೆ ನಡೆಸಿದ ಸುಪ್ರಿಂಕೋರ್ಟ್ ನ ಮುಖ್ಯ ನ್ಯಾಯಾಮೂರ್ತಿ ಕೆ ಜಿ ಬಾಲಕೃಷ್ಣನ್ ಏಪ್ರಿಲ್ 16 ಪ್ರಕರಣದ ವಿಚಾರಣೆ ನಡೆಸುವುದಾಗಿ ತಿಳಿಸಿದರು. ಪಿಲಿಭಿತ್ 35911http://kannada.oneindia.com/img/2009/04/13-varun-gandhi2.jpg37566ಮಾಯಾವತಿಮಾಯಾ ಭೋಜನಕೂಟಕ್ಕೆ ಜಯಲಲಿತಾ ಗೈರು /news/2009/03/16/jayalalitha-aiadmk-skips-mayas-political-dinner.htmlನವದೆಹಲಿ, ಮಾ. 16 : ಎನ್ ಡಿಎ ಹಾಗೂ ಯುಪಿಎ ರಂಗಗಳಿಗೆ ಪರ್ಯಾಯವಾಗಿ ಉದಯವಾಗಿರುವ ತೃತೀಯ ರಂಗದ ಮುಖಂಡರಿಗೆ ಉತ್ತರ ಪ್ರದೇಶದ ಮುಖ್ಯಮಂತ್ರಿ ಮಾಯಾವತಿ ಅವರು ದಿವಂಗತ ಕಾನ್ಸಿರಾಂ ಅವದ ಜನ್ಮದಿನದ ಅಂಗವಾಗಿ ಕರೆದಿದ್ದ ಭೋಜನಕೂಟಕ್ಕೆ ಎಐಎಡಿಎಂಕೆ ನಾಯಕಿ ಜಯಲಲಿತಾ ಗೈರು ಹಾಜರಾಗಿರುವುದು ತೀವ್ರ ಕುತೂಹಲ ಸೃಷ್ಟಿಸಿದೆ. ಭೋಜನಕೂಟಕ್ಕೆ ಗೈರು ಹಾಜರಾಗಿರುವ ಜಯಲಲಿತಾ ಅವರ ಬಗ್ಗೆ ಅನೇಕ 35247http://kannada.oneindia.com/img/2009/03/16-jayalalitha.jpg37566ಮಾಯಾವತಿಬಿಎಸ್ಪಿ ಪಟ್ಟಿ ಬಿಡುಗಡೆ ಮಾಡಿದ ಮಾಯಾವತಿ/news/2009/03/20/bsp-to-contest-ls-polls-from-all-eighty-seats-up.htmlಲಖನೌ, ಮಾ. 20 : ದೇಶದ ರಾಜಕೀಯ ಚಿತ್ರಣ ಬದಲಾಯಿಸುವ ಸಾಮರ್ಥ್ಯ ಹೊಂದಿರುವ ಉತ್ತರ ಪ್ರದೇಶದಲ್ಲಿ ಬಹುಜನ ಸಮಾಜ ಪಕ್ಷ ರಾಜ್ಯದ 80 ಲೋಕಸಭೆ ಕ್ಷೇತ್ರದಲ್ಲಿ ಸ್ಪರ್ಧಿಸುವ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಕಳೆದ ವಿಧಾನಸಭೆ ಚುನಾವಣೆಯಲ್ಲಿ ಬಹುಜನ ಸಮಾಜ ಪಕ್ಷ ರಾಜ್ಯಾದ್ಯಂತ ಜಯಭೇರಿ ಬಾರಿಸಿದೆ. ಲೋಕಸಭೆ ಚುನಾವಣೆಯಲ್ಲಿ ಕೂಡಾ ಅದೇ ಫಲಿತಾಂಶ ಹೊರಬರಲಿದೆ ಎಂದು 35390http://kannada.oneindia.com/img/2009/03/20-mayawati1.jpg37566ಮಾಯಾವತಿವರುಣ್ ಮೇಲೆ ಮಾಯಾವತಿ ಬ್ರಹ್ಮಾಸ್ತ್ರ/news/2009/03/30/varun-gandhi-charged-under-nsa-mayawati.htmlಲಕ್ನೋ, ಮಾ. 30: ಬಂಧನ ಪ್ರಸಂಗ ಮುಗಿದು ಜೈಲು ಸೇರಿದರೂ, ವರುಣ್ ಗಾಂಧಿಯ ಕಷ್ಟಗಳು ದೂರಾಗಿಲ್ಲ. ವರುಣ್ ಅವರನ್ನು ರಾಷ್ಟ್ರೀಯ ಭದ್ರತಾ ಕಾಯಿದೆ ಅಡಿಯಲ್ಲಿ ಸಿಕ್ಕಿಸಲಾಗಿದೆ. ಭಾನುವಾರ ತಡರಾತ್ರಿಯ ನಂತರ ಉತ್ತರಪ್ರದೇಶದ ಮುಖ್ಯಮಂತ್ರಿ ಮಾಯಾವತಿ ಈ ಕುರಿತ ಆದೇಶವನ್ನು ನೀಡಿದ್ದಾರೆ. ಎನ್ ಎಸ್ ಎ ಕಾಯ್ದೆಯಡಿಯಲ್ಲಿ ಜಾಮೀನುರಹಿತ ಒಂದು ವರ್ಷಕಾಲ ಜೈಲುವಾಸ ವಿಧಿಸಬಹುದಾಗಿದೆ. ಈ ಕಾಯ್ದೆಯ ಸೆಕ್ಷನ್ 35584http://kannada.oneindia.com/img/2009/03/30-varun-gandhi1.jpg37566ಮಾಯಾವತಿನಾವು ಕಿಂಗ್ ಮೇಕರ್ ಗಳು, ಲಾಲು ಯಾದವ್/news/2009/04/09/no-govt-without-fourth-front-lalu.htmlಸೈಪಾಯಿ (ಲಖನೌ), ಏ. 09 : ಹೊಸದಾಗಿ ರಚನೆಯಾಗಿರುವ ನಾಲ್ಕನೇ ರಂಗದ ಬೆಂಬಲವಿಲ್ಲದೇ ಕೇಂದ್ರದಲ್ಲಿ ಸರ್ಕಾರ ರಚನೆ ಮಾಡಲು ಯಾರಿಂದಲೂ ಸಾಧ್ಯವಿಲ್ಲ ಎಂದು ಕೇಂದ್ರದ ರೈಲ್ವೆ ಸಚಿವ ಲಾಲು ಪ್ರಸಾದ ಯಾದವ್ ಹೇಳಿದರು. ಈ ಹೇಳಿಕೆ ನೀಡುವ ಮೂಲಕ ಅವರು ಕಾಂಗ್ರೆಸ್ ನಾಯಕರಿಗೆ ಬಲವಾಗ ಏಟು ನೀಡಲು ಸಿದ್ದತೆ ನಡೆಸಿದ್ದಾರೆ ಎನ್ನಲಾಗಿದೆ. ಸಮಾಜವಾದಿ ಪಕ್ಷದ ನಾಯಕ ಮುಲಾಯಂ 35849http://kannada.oneindia.com/img/2009/04/09-laloo4.jpg37566ಮಾಯಾವತಿವರುಣ್ ಗಾಂಧಿ ಪ್ರಕರಣ ಏ.16ಕ್ಕೆ ಮುಂದೂಡಿಕೆ/news/2009/04/13/sc-puts-off-varuns-plea-against-nsa-to-apr16.htmlನವದೆಹಲಿ, ಏ. 13 : ಪ್ರಚೋದನಕಾರಿ ಹೇಳಿಕೆ ಸಂಬಂಧಿಸಿದಂತೆ ರಾಷ್ಟ್ರೀಯ ಭದ್ರತಾ ಕಾಯ್ದೆಯಡಿ ಬಂಧಿತವಾಗಿರುವ ಪಿಲಿಭಿತ್ ಕ್ಷೇತ್ರದ ಬಿಜೆಪಿ ಹುರಿಯಾಳು ವರುಣ್ ಗಾಂಧಿ ಬಿಡುಗಡೆ ವಿಚಾರಣೆಯನ್ನು ಇಂದು ಸುಪ್ರಿಂಕೋರ್ಟ್ ಮುಂದೂಡಿದೆ. ವರುಣ್ ಗಾಂಧಿ ಪ್ರಕರಣದ ವಿಚಾರಣೆ ನಡೆಸಿದ ಸುಪ್ರಿಂಕೋರ್ಟ್ ನ ಮುಖ್ಯ ನ್ಯಾಯಾಮೂರ್ತಿ ಕೆ ಜಿ ಬಾಲಕೃಷ್ಣನ್ ಏಪ್ರಿಲ್ 16 ಪ್ರಕರಣದ ವಿಚಾರಣೆ ನಡೆಸುವುದಾಗಿ ತಿಳಿಸಿದರು. ಪಿಲಿಭಿತ್ 35911http://kannada.oneindia.com/img/2009/04/13-varun-gandhi2.jpgnews"> ಪ್ರತಿಮೆ ರಹಿತ ಪಾರ್ಕ್ ಗೆ ಮಾಯಾ ಮುಚ್ಚಳಿಕೆ | Eco park | Lucknow | Mayawati |Supreme Court | Jail | ಪ್ರತಿಮೆ ರಹಿತ ಪಾರ್ಕ್ ಗೆ ಮಾಯಾ ಮುಚ್ಚಳಿಕೆ - Kannada Oneindia

ಪ್ರತಿಮೆ ರಹಿತ ಪಾರ್ಕ್ ಗೆ ಮಾಯಾ ಮುಚ್ಚಳಿಕೆ

 SC says no to any statues in eco park lucknow
ನವದೆಹಲಿ, ಜುಲೈ. 9 : ತನ್ನದು ಮತ್ತು ತನ್ನಂಥ ದಲಿತ ನಾಯಕರ ಪ್ರತಿಮೆಗಳನ್ನು ಸ್ಥಾಪಿಸುವುದಕ್ಕೆ ಸದಾ ಹಪಹಪಿಸುವ ಉತ್ತರಪ್ರದೇಶದ ಮುಖ್ಯಮಂತ್ರಿ ಮಾಯಾವತಿಗೆ ಮುಖಭಂಗವಾಗಿದೆ. ಸಮಸ್ತ ನಾಗರಿಕರ ಉಪಯೋಗಕ್ಕೆಂದೇ ಸೃಷ್ಠಿಯಾಗುವ ಉದ್ಯಾನವನಗಳು ಒಂದ ಪಕ್ಷದ, ವರ್ಗದ, ಸಿದ್ಧಾಂತದ ಷೋಕೇಸ್ ಆಗಬಾರದು ಎಂದು ಸುಪ್ರೀಂಕೋರ್ಟ್ ಪ್ರತಿಪಾದಿಸಿದೆ.

ಲಖನೌದಲ್ಲಿನ ಹಳೆಯದಾದ ಒಂದು ಸೆರೆಮನೆ ಇದೆ. ಸೆರೆಮನೆ ಕಟ್ಟಡವನ್ನು ಕೆಡವಿ ಅಲ್ಲಿ ಪರಿಸರ ಪಾರ್ಕ್ ಸೃಷ್ಟಿಸುವ ಉದ್ದೇಶ ಮಾಯಾವತಿ ಸರಕಾರಕ್ಕಿದೆ. ಆದರೆ, ಆ ಪಾರ್ಕಿನಲ್ಲಿ ಕೇವಲ ದಲಿತ ನಾಯಕರ ಪ್ರತಿಮೆಗಳು, ಕಾನ್ಸಿರಾಮ್ ಸ್ಥಳ್, ಅಂಬೇಡ್ಕರ್ ಸ್ಥಳ್, ಬಹುಜನ್ ಸಮಾಜ ಪಕ್ಷದ ಚುನಾವಣಾ ಚಿಹ್ನೆ ಆನೆಯ ವಿಗ್ರಹಗಳನ್ನು ಸ್ಥಾಪಿಸುವ ಮಾಯಾಲಹರಿಗೆ ನ್ಯಾಯಾಲಯ ತಣ್ಣೀರೆರೆಚಿದೆ.

ಉದ್ದೇಶಿತ ಇಕೊ ಪಾರ್ಕಿನಲ್ಲಿ ಕೇವಲ ದಲಿತರ ಪ್ರತಿಮೆಗಳನ್ನು ಸ್ಥಾಪಿಸಲಾಗುತ್ತದೆ ಎಂದು ಅನುಮಾನಿಸಿ ಸೆರೆಮನೆ ಕೆಡುವುದರ ವಿರುದ್ಧವೇ ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆ ಹೂಡಲಾಗಿತ್ತು. ಸೆರೆಮನೆ ಕೆಡಹುವುದಕ್ಕೆ ಇದ್ದ ತಡೆಯನ್ನು ತೆರವು ಮಾಡಿದ ಸರ್ವೋಚ್ಛ ನ್ಯಾಯಾಲಯ ಪಾರ್ಕ್ ನಿರ್ಮಾಣಕ್ಕೆನೋ ಹಸುರು ನಿಶಾನೆ ತೋರಿಸಿದೆ. ಆದರೆ, ಯಾರೊಬ್ಬರ ಪ್ರತಿಮೆಗಳನ್ನು ಪಾರ್ಕಿನಲ್ಲಿ ಸ್ಥಾಪಿಸುವುದಿಲ್ಲ ಎಂದು ಮಾಯಾವತಿ ಪರ ವಕೀಲರ ಹೇಳಿಕೆ ಬುಧವಾರ ಕೋರ್ಟಿನಲ್ಲಿ ದಾಖಲಾದ ನಂತರವೇ ನ್ಯಾಯಾಲಯ ಪರಿಸರ ಪಾರ್ಕ್ ನಿರ್ಮಾಣಕ್ಕೆ ಅವಕಾಶ ನೀಡಿತು.

ವಿವಾದಾಸ್ಪದ ಸೆರೆಮನೆ ಪ್ರದೇಶದ ವಿಸ್ತೀರ್ಣ 195 ಎಕರೆಗಳು. ಹಳೆಯ ಸೆರೆಮನೆ ಕೆಡವಿ ಆನಂತರ ನಗರದ ಹೊರವಲಯದಲ್ಲಿ ಬೇರೊಂದು ಸುಸಜ್ಜಿತ, ಸದೃಢ ಬಂದೀಖಾನೆ ಕಟ್ಟುವುದಾಗಿಯೂ ಮಾಯಾ ಸರಕಾರ ಒಪ್ಪಿಕೊಂಡಿದೆ.

(ಏಜನ್ಸೀಸ್)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+