ಪ್ರಾದೇಶಿಕ ಭಾಷೆಯಲ್ಲಿ ರೈಲ್ವೆ ಪರೀಕ್ಷೆ : ಮಮತಾ

ರೈಲ್ವೆ ನೇಮಕಾತಿ ಮಂಡಳಿಗಳ ಪೈಕಿ ಶೇ. 50 ರಷ್ಟು ಹುದ್ದೆಗಳನ್ನು ಸ್ಥಳೀಯರಿಗೆ ಮೀಸಲಿಡುವ ಮತ್ತು ನೇಮಕಾತಿ ಮಂಡಳಿ ನಡೆಸುವ ಪರೀಕ್ಷೆಗಳನ್ನು ಪ್ರಾದೇಶಿಕ ಭಾಷೆಗಳ ಮಾಧ್ಯಮದಲ್ಲಿ ನಡೆಸುವ ಆಲೋಚನೆಯನ್ನು ಮಮತಾ ಬ್ಯಾನರ್ಜಿ ಗುರುವಾರ ಲೋಕಸಭೆಯಲ್ಲಿ ಪ್ರಕಟಿಸಿದರು. ರೈಲ್ವೆ ಬಜೆಟ್ ನಲ್ಲಿ ಈಗಾಗಲೇ ಘೋಷಿಸಿರುವಂತೆ ಮೈಸೂರಿನ ಜೊತೆಗೆ ಬೀದರ್, ಗುಲ್ಬರ್ಗಾ, ವಾಡಿ ಮತ್ತು ಗದಗ ರೈಲ್ವೆ ನಿಲ್ದಾಣಗಳನ್ನು ವಿಶ್ವದರ್ಜೆಗೆ ಏರಿಸಲಾಗುವುದು ಎಂದರು. ಅಲ್ಲದೇ ರಾಜ್ಯ ತುರಂತ್ ತಡರಹಿತ ರೈಲುಗಳ ವಿಸ್ತರಣೆ ಬಗ್ಗೆ ಪರಿಶೀಲನೆ ನಡೆಸಲಾಗುವುದು ಎಂದರು.
ರೈಲ್ವೆ ನೇಮಕಾತಿ ಮಂಡಳಿಯ ನೇಮಕಗಳ ಪೈಕಿ ಶೇ. 50 ರಷ್ಟು ಹುದ್ದೆಗಳು ಆಯಾ ಪ್ರದೇಶದ ಜನರಿಗೆ ಸಲ್ಲಬೇಕು. ನಾನಂತೂ ಈ ವಿಷಯದ ಪಕ್ಷಪಾತಿ. ಆಯಾ ರಾಜ್ಯದವರು ಆಯಾ ಪ್ರದೇಶಗಳಲ್ಲಿ ನೇಮಕವಾದರೆ ರೈಲ್ವೆಗೂ ಲಾಭ. ಆಯಾ ಪ್ರಾದೇಶಿಕ ಭಾಷೆಯಲ್ಲಿ ಅರಿತ ಸಿಬ್ಬಂದಿಗೂ ಲಾಭ. ರೈಲ್ವೆ ಎಲ್ಲರಿಗೂ ಸೇರಿದ್ದು, ಯಾರದೋ ಒಬ್ಬರದಲ್ಲ. ಸ್ಥಳೀಯ ಭಾವನೆಗಳನ್ನು ಗೌರವಿಸಬೇಕು ಎಂದು ಮಮತಾ ಅಭಿಪ್ರಾಯಪಟ್ಟಿದ್ದಾರೆ.
(ಏಜನ್ಸೀಸ್)
-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ -
ತಿರುಮಲಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ: ತುಪ್ಪಕ್ಕಾಗಿ ಬಕೆಟ್ ಹಿಡಿದು ಬಂದ ಜನ, ವಿಡಿಯೋ Viral












Click it and Unblock the Notifications