383965ananth kumarಯಡಿಯೂರಪ್ಪ ನಮ್ಮ ಕ್ಯಾಪ್ಟನ್, ಅನಂತಕುಮಾರ್/news/2009/03/17/ananth-kumar-buries-the-hatchet-sings-cm-praise.htmlಬೆಂಗಳೂರು, ಮಾ. 17 : ಲೋಕಸಭೆ ಟಿಕೆಟ್ ಹಂಚಿಕೆಯಲ್ಲಿ ಅಸಮಾಧಾನಗೊಂಡು ಭಿನ್ನಾರಾಗ ಹಾಡಿದ್ದ ಸಂಸದ ಅನಂತಕುಮಾರ ಹಾಗೂ ಮುಖ್ಯಮಂತ್ರಿ ಯಡಿಯೂರಪ್ಪ ಪರಸ್ಪರ ಹೊಗಳಿಕೆಗೆ ಇಳಿದಿದ್ದು, ರಾಜ್ಯ ಬಿಜೆಪಿಯಲ್ಲಿ ನಾವಿಬ್ಬರೂ ಹಕ್ಕ ಬುಕ್ಕರು ಎಂಬುದನ್ನು ಸಾಬೀತುಪಡಿಸಿದರು. ಬಿಜೆಪಿ ಚುನಾವಣಾ ನಿರ್ವಹಣಾ ಸಮಿತಿ ಸಭೆಯಲ್ಲಿ ಮಾತನಾಡಿದ ಅನಂತಕುಮಾರ್, ತಮ್ಮ ಭಾಷಣದುದ್ದಕ್ಕೂ ಮುಖ್ಯಮಂತ್ರಿ ಹಾಗೂ ರಾಜ್ಯ ಸರ್ಕಾರದ ಸಾಧನೆಗಳನ್ನು ಹೊಗಳಿದರು. ಯಡಿಯೂರಪ್ಪ 35271http://kannada.oneindia.com/img/2009/03/17-ananthkumar2.jpg383965ananth kumarಚೇಂಜ್ ಇಂಡಿಯಾ ಸಭೆಗೆ ಅರುಣ್ ಜೇಟ್ಲಿ, ಅನಂತ್/news/2009/03/19/arun-jaitley-ananth-kumar-change-india-meeting.htmlಬೆಂಗಳೂರು, ಮಾ. 19 : 'ಚೇಂಜ್ ಇಂಡಿಯಾ' ಸಂಘಟನೆ ಮಾರ್ಚ್ 21ರಂದು ಬೆಂಗಳೂರಿನಲ್ಲಿ ಆಯೋಜಿಸಿರುವ ಸಭೆಯಲ್ಲಿ ಬಿಜೆಪಿಯ ಇಬ್ಬರು ಪ್ರಧಾನ ಕಾರ್ಯದರ್ಶಿಗಳಾದ ಅರುಣ್ ಜೇಟ್ಲಿ ಮತ್ತು ಅನಂತಕುಮಾರ್ ಭಾಗವಹಿಸಲಿದ್ದಾರೆ.ಜಯನಗರದಲ್ಲಿರುವ ಎನ್ಎಮ್‌ಕೆಆರ್‌ವಿ ಕಾಲೇಜಿನ ಸಭಾಂಗಣದಲ್ಲಿ ಸಂಜೆ ಸಂಘಟಿಸಲಾಗಿರುವ ಸಭೆಯಲ್ಲಿ ರಾಷ್ಟ್ರ ಎದುರಿಸುತ್ತಿರುವ ವಿವಿಧ ಸಮಸ್ಯೆಗಳು ಮತ್ತು 'ಆಡಳಿತ, ರಕ್ಷಣೆ ಹಾಗು ಅಭಿವೃದ್ಧಿ' ಕುರಿತಂತೆ ಬಿಜೆಪಿಯ ಕಾರ್ಯಸೂಚಿಗಳ ಮೇಲೆ ಚರ್ಚೆ 35356http://kannada.oneindia.com/img/2009/03/19-arun-jaitley1.jpg383965ananth kumarಬೆಂಗಳೂರು ದಕ್ಷಿಣದಿಂದ ಅನಂತ್ ನಾಮಪತ್ರ ಸಲ್ಲಿಕೆ/news/2009/03/30/bengaluru-south-ananth-kumar-files-nomination.htmlಬೆಂಗಳೂರು, ಮಾ. 30 : ಪ್ರತಿಷ್ಠಿತ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದಿಂದ ಸತತ ಐದನೇ ಬಾರಿ ಆಯ್ಕೆಯಾಗುವ ವಿಶ್ವಾಸ ವ್ಯಕ್ತಪಡಿಸಿರುವ ಬಿಜೆಪಿ ಪ್ರಧಾನ ಕಾರ್ಯದರ್ಶಿ ಎಚ್ಎನ್ ಅನಂತ ಕುಮಾರ್ ಸೋಮವಾರ ನಾಮಪತ್ರ ಸಲ್ಲಿಸಿದರು.ಮಧ್ಯಾಹ್ನ ನಾಮಪತ್ರ ಸಲ್ಲಿಸುವ ಮುನ್ನ ಬನಶಂಕರಿ ಎರಡನೇ ಹಂತದಲ್ಲಿರುವ ಬನಶಂಕರಿ ದೇವಿಗೆ ಪೂಜೆ ಸಲ್ಲಿಸಿದರು. ಸಚಿವ ಆರ್ ಅಶೋಕ್, ಹಿರಿಯ ನಾಯಕ ವೆಂಕಯ್ಯ ನಾಯ್ಡು 35602http://kannada.oneindia.com/img/2009/03/30-anantha-kumar2.jpg383965ananth kumarಅನಂತಕುಮಾರ್ ಪರ ನಟಿ ತಾರಾ ಖಡಕ್ ಪ್ರಚಾರ!/movies/heroine/2009/04/03-actress-tara-campaigns-for-bjp.htmlರಾಷ್ಟ್ರ ಪ್ರಶಸ್ತಿ ವಿಜೇತ ಪ್ರಬುದ್ಧ ನಟಿ ತಾರಾ ಉರುಫ್ ಅನುರಾಧಾ ಯಾವುದೇ ಷರತ್ತಿಲ್ಲದೆ ಬಿಜೆಪಿ ಸೇರಿದ್ದಾರೆ. ಬೆಂಗಳೂರು ದಕ್ಷಿಣ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಅನಂತ್ ಕುಮಾರ್ ಪರ ಮತ ಯಾಚಿಸಲು ಹಮ್ಮಿಕೊಂಡಿದ್ದ 'ರಂಗಯಾತ್ರೆ' ಜನಜಾಗೃತಿ ಬೀದಿ ನಾಟಕ ಅಭಿಯಾನದಲ್ಲಿ ಭಾಗವಹಿಸುವ ಮೂಲಕ ಭಾರತೀಯ ಜನತಾ ಪಕ್ಷ ಸೇರಿದ್ದಾರೆ. ಪತ್ರಕರ್ತರೊಂದಿಗೆ ಮಾತನಾಡುತ್ತಿದ್ದ ಅವರು, ತಾನು ಯಾವುದೇ ಷರತ್ತಿಲ್ಲದೆ ಬಿಜೆಪಿ 35698http://kannada.oneindia.com/img/2009/04/03-tara3.jpg383965ananth kumarನಾಮಪತ್ರ ಸಲ್ಲಿಸಿದ ಕೃಷ್ಣ ಭೈರೇಗೌಡ, ವಾಟಾಳ್/news/2009/04/04/krishna-byregowda-vatal-file-nomination-ls-poll.htmlಬೆಂಗಳೂರು, ಏ. 4 : ಬೆಂಗಳೂರು ದಕ್ಷಿಣಕ್ಕೆ ಏಪ್ರಿಲ್ 23ರಂದು ಮೊದಲ ಹಂತದ ಚುನಾವಣೆ ನಡೆಯಲಿದ್ದು, ನಾಮಪತ್ರ ಸಲ್ಲಿಸಲು ಕೊನೆಯ ದಿನವಾದ ಇಂದು ಕಾಂಗ್ರೆಸ್ ಯುವನಾಯಕ ಕೃಷ್ಣ ಭೈರೇಗೌಡ ಮತ್ತು ವಾಟಾಳ್ ಪಕ್ಷದ ವಾಟಾಳ್ ನಾಗರಾಜ್ ನಾಮಪತ್ರ ಸಲ್ಲಿಸಿದರು.ಬಿಜೆಪಿಯ ಅನಂತಕುಮಾರ್, ಕಾಂಗ್ರೆಸ್ ನ ಕೃಷ್ಣ ಭೈರೇಗೌಡ, ವಾಟಾಳ್ ಪಕ್ಷದಿಂದ ವಾಟಾಳ್ ನಾಗರಾಜ್ ಮತ್ತು ಪಕ್ಷೇತ್ರರರಾಗಿ ಕ್ಯಾಪ್ಟನ್ ಗೋಪಿನಾಥ್ 35731http://kannada.oneindia.com/img/2009/04/04-vatal3.jpg37035ಬೆಂಗಳೂರುಕಬ್ಬನ್ ಪಾರ್ಕಿನೊಳಗೆ ಪುರಂದರ ವೈಭವ/news/2008/12/24/cubbon-part-resonates-to-best-of-purandara.htmlಬೆಂಗಳೂರು, ಡಿ. 24 : ಬೆಂಗಳೂರಿನ ಕಬ್ಬನ್ ಉದ್ಯಾನವನದಲ್ಲಿ ಪ್ರತಿ ಭಾನುವಾರ ಸಂಗೀತ ಕಾರ್ಯಕ್ರಮ ಜರುಗುವುದು ಅನೇಕರಿಗೆ ತಿಳಿದಿದೆ. ಅಂದಿನ, ಇಂದಿನ ಯಾರಾದರೊಬ್ಬರು ಕನ್ನಡ ಗೀತೆರಚನೆಕಾರರ, ಕವಿಗಳ, ಸಾಹಿತಿಗಳ ಕೃತಿಗಳನ್ನು ಆಧರಿಸಿ ಇಡೀ ಸಂಜೆಯನ್ನು ಸಂಗೀತದ ಗುಂಗಿನಲ್ಲಿ ನೆನೆ ಹಾಕುವ ಕಾರ್ಯಕ್ರಮ ಅದು.ಈ ಕಾರ್ಯಕ್ರಮವನ್ನು ತಪ್ಪಿಲ್ಲದೆ ನಡೆಸಿಕೊಂಡು ಬರುತ್ತಿರುವ ಸಂಸ್ಥೆಯ ಹೆಸರು ಪ್ರಕೃತಿ. ಪ್ರಕೃತಿಯ ಹರಿಕಾರ ಎಂ.ಎಸ್. 33679http://kannada.oneindia.com/img/2008/12/24-purandara1.jpg37035ಬೆಂಗಳೂರುಹೊಸವರ್ಷ ಮಸ್ತ್ ಮಜಾ ಮಾಡಿ, ಆದರೆ ನಿಯಮ ಮರೀಬೇಡಿ /news/2008/12/31/guarded-celebration-in-bangalore-this-year.htmlಬೆಂಗಳೂರು, ಡಿ. 31 : ಹೊಸ ವರ್ಷದ ಸ್ವಾಗತ ಸಂಭ್ರಮ ನಡೆಯುವ ಮಹಾತ್ಮ ಗಾಂಧಿ ಹಾಗೂ ಬ್ರಿಗೇಡ್ ರಸ್ತೆ ಸೇರಿದಂತೆ ಕೆಲ ಭಾಗಗಳಲ್ಲಿ ಡಿಸೆಂಬರ್ 31 ರ ರಾತ್ರಿ 8 ರಿಂದ ಜನವರಿ 1ರ ಬೆಳಗಿನ ಜಾವದವರೆಗೆ ವಾಹನ ಸಂಚಾರ ಹಾಗೂ ಪಾರ್ಕಿಂಗ್ ನಿಷೇಧಿಸಿ ಎಂದು ಬೆಂಗಳೂರು ಪೊಲೀಸ್ ಆಯುಕ್ತ ಶಂಕರ ಬಿದರಿ ಆದೇಶ ಹೊರಡಿಸಿದ್ದಾರೆ. ಎಂಜಿ 33792http://kannada.oneindia.com/img/2008/12/31-shankar-bidari2e.jpg37035ಬೆಂಗಳೂರುನೂತನ ವರ್ಷ ಆಚರಣೆ ಸರಳವಾಗಿರಲಿ/news/2008/12/31/celebrate-new-year-eve-safely.htmlಬೆಂಗಳೂರು, ಡಿ. 31 : ಹೊಸ ವರ್ಷದ ಸಂಭ್ರಮಾಚರಣೆ ಎಲ್ಲೆಡೆ ಚಾಚಿಕೊಂಡಿದ್ದರೂ ಏನೋ ಒಂಥರ ದುಗುಡದ ವಾತಾವರಣ. ವರ್ಷಾಚರಣೆಯಲ್ಲಿ ಪಂಜರದಿಂದ ಬಿಟ್ಟ ಹಕ್ಕಿಯಂತೆ ಹಾರಾಡುತ್ತಿದ್ದ ಹುಡುಗಿಯರಿಗೆ ಈ ಬಾರಿ ಅಕ್ಷರಶಃ ಪಂಜರದಲ್ಲಿ ಬಂಧಿಯಾಗಿರುವ ಅನುಭವ. ಭಯೋತ್ಪಾದನೆಯ ಕರಿನೆರಳು, ಆರ್ಥಿಕ ಹೊಡೆತ ಈಸತಿ ವರ್ಷಾಚರಣೆಯ ಒಂದು ಭಾಗವನ್ನು ಕಸಿದುಕೊಂಡಿದೆ.ಝಗಮಗಿಸುವ ಮಿಣುಕು ದೀಪಗಳ ಅಡಿಯ ಕರಿನೆರಳಿನಲ್ಲಿ ಹೊಸವರ್ಷ ಆಚರಿಸಲು ಬೆಂಗಳೂರು 33809http://kannada.oneindia.com/img/2008/12/31-brigade-road1.jpg37035ಬೆಂಗಳೂರುಬಿಗ್ 92.7 ಆರ್ ಜೆ ಹಂಟ್ ವಿಜೇತರಾಗಿ ರಕ್ಷಿತ್ /movies/headlines/2009/01/02-big-92-7-fm-radio-jockey-hunt-rakshith.htmlಬಿಗ್ 92.7ನ ಆರ್ ಜೆ ಅನ್ವೇಷಣಾ ಸ್ಪರ್ಧೆಯ ಫೈನಲ್ ವಿಜೇತರಾಗಿ ಬೆಂಗಳೂರಿನ ರಕ್ಷಿತ್ ಆಯ್ಕೆಯಾಗಿದ್ದಾರೆ. ಕಂಪ್ಯೂಟರ್ ವಿಜ್ಞಾನ ಪದವೀಧರರಾದ ರಕ್ಷಿತ್ ಬಿಗ್ 92.7 ಎಫ್ ಎಂನ ಬೆಂಗಳೂರು ಕೇಂದ್ರದಲ್ಲಿ ತರಬೇತಿ ಪಡೆದು ನಂತರ ಅವರು ಪೂರ್ಣಕಾಲಿಕ ಆರ್ ಜೆಯಾಗಿ ಕಾರ್ಯನಿರ್ವಹಿಸಲಿದ್ದಾರೆ. ಹಲವು ಸುತ್ತಿನ ಆರ್ ಜೆ ಅನ್ವೇಷಣಾ ಸ್ಪರ್ಧೆ ನವೆಂಬರ್ 10ರಂದು ಆರಂಭವಾಗಿತ್ತು. ಒಟ್ಟು 200ಕ್ಕೂ ಹೆಚ್ಚು 33823http://kannada.oneindia.com/img/2009/01/02-big-fm-radio1.jpg37035ಬೆಂಗಳೂರುನೂತನ ಡಿಜಿಪಿಯಾಗಿ ಅಜಯ್ ಕುಮಾರ್ ಸಿಂಗ್ /news/2009/01/03/ajay-kumar-singh-as-new-dgp.htmlಬೆಂಗಳೂರು, ಜ.3: ರಾಜ್ಯದ ನೂತನ ಪೊಲೀಸ್ ಮಹಾ ನಿರ್ದೇಶಕರಾಗಿ ಡಾ.ಅಜಯ್ ಕುಮಾರ್ ಸಿಂಗ್ ಅವರನ್ನು ನೇಮಕ ಮಾಡಲಾಗಿದೆ. ಈ ವಿಷಯವನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಶುಕ್ರವಾರ ಪ್ರಕಟಿಸಿದ್ದಾರೆ. ಹಾಲಿ ಡಿಜಿಪಿ ಶ್ರೀಕುಮಾರ್ ಅವರ ಅಧಿಕಾರ ಅವಧಿ ಜ.31ಕ್ಕೆ ಕೊನೆಗೊಳ್ಳಲಿದೆ. ಸೇವಾ ಜ್ಯೇಷ್ಠತೆ ಆಧಾರದ ಮೇಲೆ ಅಜಯ್ ಕುಮಾರ್ ಸಿಂಗ್ ಅವರನ್ನು ನೂತನ ಡಿಜಿಪಿಯಾಗಿ ನೇಮಿಸಲಾಗುತ್ತಿದೆ. ಸಿಒಡಿ ಡಿಜಿಪಿಯಾಗಿ ಅಧಿಕಾರ 33845http://kannada.oneindia.com/img/2009/01/03-ajay-kumar-singh.jpg389819ರಾಜೀವ್ ಚಂದ್ರಶೇಖರ್ರಾಷ್ಟ್ರೀಯ ಪ್ರಣಾಳಿಕೆಗೆ ರಾಜೀವ್ ಚಂದ್ರಶೇಖರ್ ಒತ್ತು/news/2009/03/24/india-need-national-manifesto-rajeev-chandrasekhar.htmlಬೆಂಗಳೂರು, ಮಾ. 24 : ರಾಷ್ಟ್ರಕ್ಕೆ ಬೇಕಾಗಿರುವುದು ಬೇರೆ ಬೇರೆ ರಾಜಕೀಯ ಪಕ್ಷಗಳ ಚುನಾವಣಾ ಪ್ರಣಾಳಿಕೆಗಳಲ್ಲ, ಸದ್ಯದ ಪರಿಸ್ಥಿತಿಯಲ್ಲಿ ಬೇಕಾಗಿರುವುದು ರಾಷ್ಟ್ರೀಯ ಪ್ರಣಾಳಿಕೆ ಎಂದು ರಾಜ್ಯಸಭೆ ಸದಸ್ಯ ಮತ್ತು ಫೆಡರೇಷನ್ ಆಫ್ ಇಂಡಿಯನ್ ಚೇಂಬರ್ಸ್ ಆಫ್ ಕಾಮರ್ಸ್ ಅಂಡ್ ಇಂಡಸ್ಟ್ರಿನ ಮಾಜಿ ಅಧ್ಯಕ್ಷ, ಕರ್ನಾಟಕದ ರಾಜಕಾರಣಿ ರಾಜೀವ್ ಚಂದ್ರಶೇಖರ್ ಅವರ ಸ್ಪಷ್ಟ ಅಭಿಪ್ರಾಯ.ಭಾರತ ದೇಶ ಆರ್ಥ ವ್ಯವಸ್ಥೆ, 35482http://kannada.oneindia.com/img/2009/03/24-rajeev-chandrasekhar1.jpg389819ರಾಜೀವ್ ಚಂದ್ರಶೇಖರ್ಚುನಾವಣೆ : ಅಭಿಪ್ರಾಯ ತಪ್ಪಿದ್ದೆಲ್ಲಿ ಸರಿಯಾಗಿದ್ದೆಲ್ಲಿ?/news/2009/05/17/rajeev-chandrasekhar-predictions-right-and-wrong.html15ನೇ ಲೋಕಸಭೆ ಚುನಾವಣೆ ನಡೆಯುವ ಮುನ್ನವೇ ಕೆಲ ರಾಜಕೀಯ ಪಂಡಿತರ ಮತ್ತು ಕೆಲವು ನನ್ನ ಅಭಿಪ್ರಾಯಗಳನ್ನು, ಮುನ್ಸೂಚನೆಗಳನ್ನು ಇಲ್ಲಿ ಬರೆದಿದ್ದೆ. ಅವುಗಳಲ್ಲಿ ಅನೇಕವು ಸುಳ್ಳಾಗಿವೆ. ಈಗ ನಮ್ಮ ಯಾವು ಅಭಿಪ್ರಾಯಗಳು ಸರಿಯಾಗಿವೆ ಮತ್ತು ಎಲ್ಲಿ ತಪ್ಪಿವೆ ಎಂಬುದನ್ನು ವಿಮರ್ಶಿಸೋಣ.* ರಾಜೀವ್ ಚಂದ್ರಶೇಖರ್, ರಾಜ್ಯಸಭಾ ಸದಸ್ಯ1. ಸಂಸತ್ತಿನಲ್ಲಿ ಯಾವ ಪಕ್ಷ ಅಥವಾ ಮೈತ್ರಿಕೂಟ ಸಂಪೂರ್ಣ ಬಹುಮತ ಪಡೆಯುವುದಿಲ್ಲ. - 36708http://kannada.oneindia.com/img/2009/05/17-rajeev-chandrasekhar1.jpg389819ರಾಜೀವ್ ಚಂದ್ರಶೇಖರ್ಬೆಂಗಳೂರು ಸುಧಾರಿಸಲು ಕೋರಮಂಗಲಕ್ಕೆ ಬನ್ನಿ/news/2009/07/11/abide-bengaluru-taskforce-public-inputs.htmlಪ್ರಿಯ ಬೆಂಗಳೂರಿಗರೆ,ಸಹನೀಯ ಬೆಂಗಳೂರಿನ ಭವ್ಯ ಕನಸು ಕಾಣುತ್ತಿರುವ ನಾಗರಿಕರ ಕಾರ್ಯಪಡೆಯ ಹೆಸರು ಎಬಿಐಡಿಇ. ABIDe ಕಾರ್ಯಪಡೆಯ ಧ್ಯೇಯೋದ್ದೇಶ ಮತ್ತು ಕಾರ್ಯಚಟುವಟಿಕೆಗಳನ್ನು ನಿಮಗೆ ಈ ಮೂಲಕ ಪರಿಚಯ ಮಾಡಿಕೊಡಲು ಹರ್ಷಿಸುತ್ತೇವೆ. ನಾಳೆ ಭಾನುವಾರ ನಾವು ಬೆಂಗಳೂರಿನಲ್ಲಿ ಏರ್ಪಡಿಸಿರುವ ಸಾರ್ವಜನಿಕ ಸಮಾವೇಶ ಕಾರ್ಯಕ್ರಮ ಹಾಗೂ ಸಂಸ್ಥೆಯ ಬಗೆಗಿನ ಕೆಲವು ವಿವರಗಳು ಕೆಳಕಂಡಂತಿವೆ. ದಯಮಾಡಿ ಓದಿ, ಭಾಗವಹಿಸಿ, ಬೆಂಗಳೂರು ಬೆಳವಣಿಗೆಗೆ 37918http://kannada.oneindia.com/img/2009/07/11-ananth-rajiv.jpg389819ರಾಜೀವ್ ಚಂದ್ರಶೇಖರ್ಪ್ರವಾಹ ನಿಧಿಗೆ ಐಟಿ ದೇಣಿಗೆ ಸಭೆ/news/2009/10/21/corporates-meet-bsy-for-flood-relief-planing.htmlಬೆಂಗಳೂರು, ಅ. 21: ಬೆಂಗಳೂರಿನ ಐಟಿ ಬಿಟಿ ಇಟೇಸ್ ಕಾರ್ಪೋರೇಟ್ ಕಚೇರಿಗಳಿಂದ ನೆರೆ ಪರಿಹಾರಕ್ಕೆ ದೇಣಿಗೆಗಳನ್ನು ಸಂಗ್ರಹಿಸುವ ನಿಟ್ಟಿನಲ್ಲಿ ಗುರುವಾರ ಅ 22 ರಂದು ನಗರದಲ್ಲಿ ಮಹತ್ವದ ಸಭೆ ಏರ್ಪಡಿಸಲಾಗಿದೆ. ಈ ಸಭೆಯಲ್ಲಿ ಮುಖ್ಯಮಂತ್ರಿ ಮತ್ತು ಕಾರ್ಪೋರೇಟ್ ಕಚೇರಿಗಳ ಪ್ರತಿನಿಧಿಗಳು ಪಾಲ್ಗೊಳ್ಳಲಿದ್ದಾರೆ.ಐಟಿ ಬಿಟಿ ನೌಕರರು ಮತ್ತು ಆಡಳಿತ ವರ್ಗ ಯಾವ ರೀತಿಯಲ್ಲಿ ನೆರವಿನ ಹಸ್ತ ಚಾಚಬಹುದು ಎಂಬ 39768http://kannada.oneindia.com/img/2009/10/21-rajeev-chandrasekhar1.jpg389819ರಾಜೀವ್ ಚಂದ್ರಶೇಖರ್ಶ್ರೀಸಾಮಾನ್ಯನಿಗೆ ನಮ್ಮ ಬೆಂಗಳೂರು ಪ್ರಶಸ್ತಿ/news/2009/10/23/namma-bengaluru-awards-for-unsung-heros.htmlಬೆಂಗಳೂರು, ಅ. 23 : ಸಮಾಜದಲ್ಲಿ ಸಾಕಷ್ಟು 'ಸೇವೆ' ಸಲ್ಲಿಸಿದ ಅನೇಕರಿಗೆ ಅನೇಕಾನೇಕ ಪ್ರಶಸ್ತಿಗಳು ತಾವೇ ಹುಡುಕಿಕೊಂಡು ಬರುತ್ತವೆ ಮತ್ತು ಕೆಲವರಿಗೆ ಪ್ರಶಸ್ತಿಗಳನ್ನು ಹುಡುಕಿಕೊಂಡು ಹೋಗುವ ಚಾಣಾಕ್ಷತನವೂ ಗೊತ್ತಿರುತ್ತದೆ. ಆದರೆ, ನಿಸ್ವಾರ್ಥದಿಂದ, ಯಾವುದೇ ಲಾಭಾಪೇಕ್ಷೆಯಿಲ್ಲದೆ ಸೇವೆ ಸಲ್ಲಿಸುವವರು ಎಲೆಮರೆ ಕಾಯಿಯಾಗಿಯೇ ಉಳಿದುಬಿಡುತ್ತಾರೆ. ಅಂಥವರಿಗೆ ಪ್ರಶಸ್ತಿಯನ್ನು ಬೆನ್ನತ್ತುವ ಚಾಕಚಕ್ಯತೆಯೂ ಗೊತ್ತಿರುವುದಿಲ್ಲ, ಅದು ಅವರಿಗೆ ಬೇಕಾಗಿಯೂ ಇರುವುದಿಲ್ಲ.ಅಂಥ, ಅಸಾಮಾನ್ಯ ಸೇವೆ 39837http://kannada.oneindia.com/img/2009/10/23-namma-bengaluru-award1.jpgnews"> ಬೆಂಗಳೂರು ಸುಧಾರಿಸಲು ಕೋರಮಂಗಲಕ್ಕೆ ಬನ್ನಿ | ABIDe Bengaluru | Task force | Public Consultation | Builders Club | ಬೆಂಗಳೂರು ಸುಧಾರಿಸಲು ಕೋರಮಂಗಲಕ್ಕೆ ಬನ್ನಿ - Kannada Oneindia

ಬೆಂಗಳೂರು ಸುಧಾರಿಸಲು ಕೋರಮಂಗಲಕ್ಕೆ ಬನ್ನಿ

Rajiv chandrashekher and Ananth Kumar
ಪ್ರಿಯ ಬೆಂಗಳೂರಿಗರೆ,

ಸಹನೀಯ ಬೆಂಗಳೂರಿನ ಭವ್ಯ ಕನಸು ಕಾಣುತ್ತಿರುವ ನಾಗರಿಕರ ಕಾರ್ಯಪಡೆಯ ಹೆಸರು ಎಬಿಐಡಿಇ. ABIDe ಕಾರ್ಯಪಡೆಯ ಧ್ಯೇಯೋದ್ದೇಶ ಮತ್ತು ಕಾರ್ಯಚಟುವಟಿಕೆಗಳನ್ನು ನಿಮಗೆ ಈ ಮೂಲಕ ಪರಿಚಯ ಮಾಡಿಕೊಡಲು ಹರ್ಷಿಸುತ್ತೇವೆ. ನಾಳೆ ಭಾನುವಾರ ನಾವು ಬೆಂಗಳೂರಿನಲ್ಲಿ ಏರ್ಪಡಿಸಿರುವ ಸಾರ್ವಜನಿಕ ಸಮಾವೇಶ ಕಾರ್ಯಕ್ರಮ ಹಾಗೂ ಸಂಸ್ಥೆಯ ಬಗೆಗಿನ ಕೆಲವು ವಿವರಗಳು ಕೆಳಕಂಡಂತಿವೆ. ದಯಮಾಡಿ ಓದಿ, ಭಾಗವಹಿಸಿ, ಬೆಂಗಳೂರು ಬೆಳವಣಿಗೆಗೆ ನಿಮ್ಮ ಅಮೂಲ್ಯ ಸಲಹೆ ಸಹಕಾರ ನೀಡಿರಿ.

ABIDe ಎಂದರೆ ಅಜೆಂಡ ಫಾರ್ ಬೆಂಗಳೂರು ಇನ್ಫ್ರಾಸ್ಟ್ರ ಕ್ಚರ್ ಅಂಡ್ ಡೆವಲಪ್ ಮೆಂಟ್ ಟಾಸ್ಕ್ ಫೋರ್ಸ್.(Agenda for Bengaluru Infrastructure and Development Task Force)ಮಾನ್ಯ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಅವರ ಮಹತ್ವಾಕಾಂಕ್ಷೆಯ ಯೋಜನೆ ಇದಾಗಿದೆ. ಈ ಕಾರ್ಯಪಡೆಯಲ್ಲಿ ನಗರವನ್ನು ಪ್ರೀತಿಸುವ ಬೆಂಗಳೂರಿನ ಗಣ್ಯ ನಾಗರಿಕರು, ನಾಯಕರು ಇರುತ್ತಾರೆ.ಅವರೆಲ್ಲ ಸ್ವಯಂಪ್ರೇರಿತರಾಗಿ ಈ ಯಜ್ಞದಲ್ಲಿ ಭಾಗವಹಿಸುತ್ತಿದ್ದಾರೆ. ಲೋಕಸಭಾ ಸದಸ್ಯ ಅನಂತ್ ಕುಮಾರ್ ಅಬೈಡ್ ನ ಉಪಾಧ್ಯಕ್ಷರಾಗಿ ಮತ್ತು ರಾಜ್ಯ ಸಭಾ ಸದಸ್ಯ ರಾಜೀವ್ ಚಂದ್ರಶೇಖರ್ ಸಂಚಾಲಕರಾಗಿ ಕಾರ್ಯಪಡೆಯ ಉಸ್ತುವಾರಿ ವಹಿಸಿದ್ದಾರೆ. ಬೆಂಗಳೂರಿನ ಸರ್ವತೋಮುಖ ಅಭಿವೃದ್ಧಿಗೆ ಅಬೈಡ್ ಸದಸ್ಯರು ಇದುವರೆಗೆ ಅನೇಕ ಶಿಫಾರಸುಗಳನ್ನು ಮಾಡಿದ್ದಾರೆ. ನಿರ್ದಿಷ್ಟ ಕ್ಷೇತ್ರಗಳು ಹೀಗಿವೆ:

*ಪ್ರಾದೇಶಿಕ ಆಡಳಿತ
*ಸಂಚಾರ ಮತ್ತು ಸಾರಿಗೆ
*ಪರಂಪರೆ

ಮೇಲಿನ ಮೂರೂ ವಿಭಾಗಗಳಿಗೆ ಅನ್ವಯವಾಗುವಂತಹ ಶಿಫಾರಸುಗಳನ್ನು ಈಗಾಗಲೇ ಇಂಟರ್ ನೆಟ್ಟಿನಲ್ಲಿ ಪ್ರಕಟಿಸಲಾಗಿದೆ. ಈ ವರದಿಗಳು ನಿಮಗೆ www.abidebengaluru.in. ಜಾಲತಾಣದಲ್ಲಿ ಲಭ್ಯವಿದೆ. ಇದು ಕೇವಲ ಶಿಫಾರಸ್ಸುಗಳಾಗಿರದೆ ಕಾರ್ಯರೂಪಕ್ಕೆ ತರಲು ಯೋಗ್ಯವಾದ ನೀಲನಕ್ಷೆ ಕೂಡ ಸಿದ್ಧವಾಗಿದೆ. ಗಮನಿಸಿ.

ಮೂಲಸೌಲಭ್ಯ ಕ್ಷೇತ್ರದಲ್ಲಿ ಕಾರ್ಯಪಡೆ ಮಾಡಿರುವ ಅನೇಕ ಸಲಹೆಗಳನ್ನು ಕಾರ್ಯರೂಪಕ್ಕೆ ತರುವ ನಿಟ್ಟಿನಲ್ಲಿ ಸರಕಾರ ಮಾನಸಿಕವಾಗಿ ಸಿದ್ಧವಾಗಿದೆ. ಶಿಫಾರಸುಗಳನ್ನು ಕಾರ್ಯರೂಪಕ್ಕೆ ತರಲು ಬರಲಿರುವ ದಿನಗಳಲ್ಲಿ ಸರಕಾರ ಶಾಸನ ರೂಪಿಸಲೂ ಆಲೋಚಿಸುತ್ತಿದೆ. ಇಂತಹ ಸಂದರ್ಭದಲ್ಲಿ ನಮ್ಮ ಶಿಫಾರಸುಗಳನ್ನು ಮತ್ತೊಮ್ಮೆ ಒರೆಗೆ ತಿಕ್ಕಿ ನೋಡುವ, ಓರೆಕೋರೆಗಳಿದ್ದರೆ ತಿದ್ದುಪಡಿ ಮಾಡುವ, ಹೊಸ ಸಲಹೆಗಳನ್ನು ಸ್ವೀಕರಿಸುವ ಕಾರ್ಯ ಹಮ್ಮಿಕೊಂಡಿದ್ದೇವೆ. ಈ ಸಮಾವೇಶದಲ್ಲಿ ಭಾಗವಹಿಸಿ ನಿಮ್ಮ ಚಿಂತನೆಗಳನ್ನು ಹಂಚಿಕೊಳ್ಳುತ್ತೀರೆಂಬ ಅಭಿಲಾಷೆ ನಮಗಿದೆ.

ಬೆಂಗಳೂರು ನಗರದ ನಾನಾ ಬಡಾವಣೆಗಳಲ್ಲಿ ಇಂತಹ ಸಾರ್ವಜನಿಕ ಸಲಹಾ ಕಮ್ಮಟಗಳನ್ನು ಆಯೋಜಿಸಲಾಗಿದೆ. ಮೊಟ್ಟಮೊದಲ ಸಮಾವೇಶ ನಾಳೆ, ಅಂದರೆ 2009ರ ಜುಲೈ 12ರ ಭಾನುವಾರದಂದು ವ್ಯವಸ್ಥೆಯಾಗಿದೆ. ಸ್ಥಳ : ಬಿಲ್ಡರ್ಸ್ ಕ್ಲಬ್, ನ್ಯಾಷನಲ್ ಗೇಮ್ಸ್ ವಿಲೇಜ್, ಕೋರಮಂಗಲ, ಬೆಂಗಳೂರು.ಸಮಯ ಬೆಳಗ್ಗೆ 11 ಗಂಟೆ.ಈ ಕಾರ್ಯಕ್ರಮಕ್ಕೆ ತಾವು ಆಗಮಿಸುತ್ತೀರೆಂದೂ, ಕಾರ್ಯಪಡೆಗೆ ಉಪಯುಕ್ತ ಸಲಹೆಗಳನ್ನು ನೀಡಿ ಉತ್ತಮ ಬೆಂಗಳೂರನ್ನು ನಿರ್ಮಿಸಲು ಹೆಗಲು ಕೊಡುತ್ತೀರೆಂದೂ ಆಶಿಸುತ್ತೇವೆ.

ನಾಳೆ ಸಿಗೋಣ,

ಸುರೇಶ್ ಎನ್ ಆರ್, ಕಾರ್ಯಕ್ರಮ ಸಂಯೋಜಕ,ಅಬೈಡ್ ಬೆಂಗಳೂರು[email protected]

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+