388467v somannaವಿ ಸೋಮಣ್ಣ ಬಿಜೆಪಿಗೆ ಅಧಿಕೃತ ಸೇರ್ಪಡೆ/news/2009/04/08/congress-mla-somanna-joins-bjp.htmlಬೆಂಗಳೂರು, ಏ. 8 : ಬೆಂಗಳೂರಿನ ಗೋವಿಂದರಾಜ ನಗರ ಶಾಸಕ ವಿ ಸೋಮಣ್ಣ ಇಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಸಮ್ಮುಖದಲ್ಲಿ ಅಧಿಕೃತವಾಗಿ ಬಿಜೆಪಿ ಸೇರ್ಪಡೆಗೊಂಡರು. ಕಳೆದ ಅನೇಕ ತಿಂಗಳಿನಿಂದ ಇದ್ದ ಉಹಾಪೋಹಗಳಿಗೆ ಸೋಮಣ್ಣ ತೆರೆ ಎಳೆದರು. ಬಿಜೆಪಿ ಅಧಿಕಾರಕ್ಕೆ ಬಂದ ನಂತರ ಅನ್ಯ ಪಕ್ಷಗಳ ಮುಖಂಡರಿಗೆ ಗಾಳಿ ಹಾಕಿ ಸೆಳೆದುಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಕಾಂಗ್ರೆಸ್ ಹಾಗೂ ಜೆಡಿಎಸ್ 35808http://kannada.oneindia.com/img/2009/04/08-somanna-v1.jpg388467v somannaಪಕ್ಷೇತರ ಸಚಿವರ ಕೈಬಿಡಲ್ಲ : ಯಡಿಯೂರಪ್ಪ/news/2009/05/07/no-cabinet-reshuffle-after-results-yeddyurappa.htmlಬೆಂಗಳೂರು, ಮೇ. 7 : ಲೋಕಸಭೆ ಚುನಾವಣೆ ನಂತರ ಪಕ್ಷೇತರ ಸಚಿವರನ್ನು ಸಂಪುಟದಿಂದ ಕೈಬಿಡುವ ಮಾತೇ ಇಲ್ಲ ಎಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಹೇಳಿದರು. ಫಲಿತಾಂಶದ ನಂತರ ಸಂಪುಟ ಪುನರ್ ರಚನೆ ಮಾಡುವುದನ್ನು ಸ್ಪಷ್ಟವಾಗಿ ತಳ್ಳಿ ಹಾಕಿದ ಅವರು, ಈ ಬಗ್ಗೆ ಯಾವುದೇ ಚಿಂತನೆ ನಡೆಸಿಲ್ಲ ಎಂದಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡುತ್ತಿದ್ದ ಅವರು, ಸರಕಾರಕ್ಕೆ ಅಗತ್ಯ ಬೆಂಬಲ 36452http://kannada.oneindia.com/img/2009/05/07-yeddurappa12e.jpg388467v somannaವಲಸೆಹಕ್ಕಿ ವಿ. ಸೋಮಣ್ಣಗೆ ಮಂತ್ರಿಗಿರಿ ಖಚಿತ!/news/2009/06/15/rss-meet-yeddyurappa-discusses-cabinet-reshuffle.htmlಬೆಂಗಳೂರು, ಜೂ. 15 : ಜೂನ್ 17 ಅಥವಾ 18ರಂದು ರಾಜ್ಯ ಸಚಿವ ಸಂಪುಟ ವಿಸ್ತರಣೆಯಾಗುವ ಸಾಧ್ಯತೆಯಿದ್ದು, ವಲಸೆಹಕ್ಕಿ ಗೋವಿಂದರಾಜ ನಗರದ ಮಾಜಿ ಶಾಸಕ ವಿ ಸೋಮಣ್ಣ ಅವರು ಸಚಿವರಾಗುವುದು ಹೆಚ್ಚುಕಡಿಮೆ ಖಚಿತವಾಗಿದೆ.ರಾಜ್ಯದಲ್ಲಿ ನಡೆದಿರುವ ಇತ್ತೀಚಿನ ವಿದ್ಯಮಾನಗಳು ಸೇರಿದಂತೆ ಸಂಪುಟ ವಿಸ್ತರಣೆಯ ಬಗ್ಗೆ ಆರ್ಎಸ್ಎಸ್ ಜೊತೆ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಸಮಾಲೋಚನೆ ನಡೆಸಿದ ಬಳಿಕ ಈ ತೀರ್ಮಾನಕ್ಕೆ 37358http://kannada.oneindia.com/img/2009/06/15-somanna-v2.jpg388467v somannaದೇವರ ಮಂತ್ರಿ ಕೃಷ್ಣಯ್ಯ ಶೆಟ್ಟಿ ಮುಕ್ತ/news/2009/06/17/krishnaiah-shetty-to-quit-ministry-today.htmlಬೆಂಗಳೂರು, ಜೂ. 17 : ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಸಂಬಂಧಿಸಿದಂತೆ ದೇವರ ಮಂತ್ರಿಯೆಂದೇ ಖ್ಯಾತಿ ಹೊಂದಿದ್ದ ಮುಜರಾಯಿ ಖಾತೆ ಸಚಿವ ಮಾಲೂರು ಶಾಸಕ ಎನ್ ಎಸ್ ಕೃಷ್ಣಯ್ಯ ಶೆಟ್ಟಿ ಇಂದು ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದಾರೆ. ಶೆಟ್ಟಿ ಅವರನ್ನು ಸಂಪುಟ ಕೈಬಿಡುತ್ತಿರುವ ಹಿನ್ನೆಲೆಯಲ್ಲಿ ಮಾಲೂರಿನಲ್ಲಿ ಅವರ ಬೆಂಬಲಿಗರು ಪ್ರತಿಭಟನೆ ಆರಂಭಿಸಿದ್ದಾರೆ. ಮುಖ್ಯಮಂತ್ರಿಗಳ ಮನೆ ಮುಂದೆ 37391http://kannada.oneindia.com/img/2009/06/17-krishnaiah-shetty2e.jpg388467v somannaಕೊನೆಗೂ ಮಂತ್ರಿಯಾದ ವೀರಣ್ಣ ಸೋಮಣ್ಣ/news/2009/06/18/v-sommana-took-oath-in-rajbhavan-as-minister.htmlಬೆಂಗಳೂರು, ಜೂ. 18 : ಕೊನೆಗೂ ಬೆಂಗಳೂರಿನ ಗೋವಿಂದರಾಜ ನಗರ ಕ್ಷೇತ್ರದ ಮಾಜಿ ಶಾಸಕ ವೀರಣ್ಣ ಸೋಮಣ್ಣ ಅವರು ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರಕಾರದಲ್ಲಿ ಸಂಪುಟ ದರ್ಜೆಯ ಸಚಿವರಾಗಿ ಇಂದು ರಾಜಭವನದಲ್ಲಿ ಪ್ರಮಾಣ ವಚನ ಸ್ವೀಕರಿಸಿದರು. ರಾಜಭವನದಲ್ಲಿ ಏರ್ಪಡಿಸಲಾಗಿದ್ದ ಭವ್ಯ ಸಮಾರಂಭದಲ್ಲಿ ವಿ ಸೋಮಣ್ಣ ಅವರು ನಡೆದಾಡುವ ದೇವರೆಂದು ಪೂಜಿಸಲ್ಪಡುವ ತುಮಕೂರಿನ ಸಿದ್ದಗಂಗಾ ಮಠಾಧೀಶ ಶ್ರೀ ಶಿವಕುಮಾರ 37419http://kannada.oneindia.com/img/2009/06/18-somanna-v2.jpg535617kollegalಮಲೆ ಮಹದೇಶ್ವರ ಅಭಿವೃದ್ಧಿಗೆ ಪ್ರತ್ಯೇಕ ಪ್ರಾಧಿಕಾರ/news/2009/07/11/rs-151-crore-project-for-mm-hills-temple.htmlಬೆಂಗಳೂರು, ಜು.11: ಮಲೆ ಮಹದೇಶ್ವರ ದೇವಾಲಯ ಹಾಗೂ ಪರಿಸರದ ಅಭಿವೃದ್ಧಿಗೆ ಪ್ರತ್ಯೇಕ ಪ್ರಾಧಿಕಾರವನ್ನು ರಚಿಸುವ ಪ್ರಸ್ತಾಪ ಸರ್ಕಾರದ ಮುಂದಿದೆ. ಜನಪ್ರತಿನಿಧಿಗಳ ಸಭೆ ಕರೆದು ಸಲಹೆ ಪಡೆದು ಪ್ರಾಧಿಕಾರದ ರೂಪರೇಷೆಗಳನ್ನು ರೂಪಿಸಲಾಗುವುದು ಎಂದು ವಸತಿ ಮತ್ತು ಮುಜರಾಯಿ ಸಚಿವ ವಿ. ಸೋಮಣ್ಣ ಅವರು ತಿಳಿಸಿದರು.ವಿಧಾನ ಪರಿಷತ್ತಿನ ಪ್ರಶ್ನೋತ್ತರ ವೇಳೆಯಲ್ಲಿ ಸದಸ್ಯ ಎಸ್. ಮಂಜುನಾಥ್ ಅವರ ಪ್ರಶ್ನೆಯೊಂದಕ್ಕೆ ಉತ್ತರಿಸುತ್ತಿದ್ದ 37921http://kannada.oneindia.com/img/2009/07/11-mmhills-temple1.jpg535617kollegalಉಪಚುನಾವಣೆ: ಕಣದಲ್ಲಿರುವ ಅಭ್ಯರ್ಥಿಗಳು/news/2009/08/07/karnataka-assembly-bypoll-2009-candidates-list.htmlಬೆಂಗಳೂರು, ಆ.7: ರಾಜ್ಯದ ಐದು ವಿಧಾನಸಭೆ ಕ್ಷೇತ್ರಗಳಾದ ಚಿತ್ತಾಪುರ, ಗೋವಿಂದರಾಜನಗರ, ಕೊಳ್ಳೇಗಾಲ, ರಾಮನಗರ ಮತ್ತು ಚನ್ನಪಟ್ಟಣದಲ್ಲಿ ಉಪಚುನಾವಣೆ ಆಗಸ್ಟ್ 18 ರಂದು ಮತದಾನ ನಡೆಯಲಿದೆ. ಆಪರೇಷನ್ ಕಮಲದ ಮೂಲಕ ತೆರವಾಗಿರುವ ಈ ಕ್ಷೇತ್ರದಲ್ಲಿ ಪ್ರಮುಖ ಪಕ್ಷಗಳಾದ ಬಿಜೆಪಿ, ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷಗಳಿಗೆ ಪ್ರತಿಷ್ಠಿತ ಕಣವಾಗಿದ್ದು, ಬಿರುಸಿನ ಪ್ರಚಾರ ಆರಂಭವಾಗಿದೆ. ಈ ಐದು ಕ್ಷೇತ್ರಗಳಲ್ಲಿ ಅಖಾಡಕ್ಕಿಳಿದಿರುವ ಪ್ರಮುಖ 38485http://kannada.oneindia.com/img/2009/08/07-somanna-v2.jpg535617kollegalಸಚಿವೆ ಶೋಭಾ ಕರಂದ್ಲಾಜೆ ಕುರ್ಚಿಗೆ ಸಂಚಕಾರ/news/2009/08/11/ready-to-relieve-shobha-says-bsy.htmlಮೈಸೂರು, ಆ.11 : ಬಿಜೆಪಿಯಲ್ಲಿ ಬಂಡಾಯ ಬಿಸಿ ದಿನದಿನಕ್ಕೆ ದಟ್ಟವಾಗುತ್ತಿದ್ದು, ಮೈಸೂರು ಉಸ್ತುವಾರಿ ಸಚಿವೆ ಶೋಭಾ ಕರಂದ್ಲಾಜೆ ವಿರುದ್ಧ ಪಕ್ಷದಲ್ಲಿ ಕೆಲವರಿಗೆ ಅಸಮಾಧಾನ ಹೊರಹಾಕಿದ್ದಾರೆ ಎನ್ನಲಾಗಿದೆ. ಕೊಳ್ಳೇಗಾಲ ಉಪಚುನಾವಣೆ ಕ್ಷೇತ್ರದಲ್ಲಿ ಪಕ್ಷದ ಪರ ಪ್ರಚಾರ ಕೈಕೊಳ್ಳಲು ಆಗಮಿಸಿ ಟಿ ನರಸೀಪುರದಲ್ಲಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಸ್ಪಷ್ಟಿಕರಣ ನೀಡಿದ್ದಾರೆ. ಮೈಸೂರಿನ ಶಾಸಕರೂ ಸೇರಿದಂತೆ ಪಕ್ಷದ ಮುಖಂಡರು ಬಯಸಿದರೆ 38545http://kannada.oneindia.com/img/2009/08/11-shobha-karandlaje3e.jpg535617kollegal5 ಕ್ಷೇತ್ರಗಳಲ್ಲಿ ಶಾಂತಿಯುತ ಮತದಾನ/news/2009/08/18/karnataka-polling-begins-on-peaceful-note.htmlಬೆಂಗಳೂರು, ಆ. 18 : ರಾಜ್ಯದ ಐದು ವಿಧಾನಸಭೆ ಕ್ಷೇತ್ರಗಳಲ್ಲಿ ಮತದಾನ ನಿಧಾನಗತಿಯಲ್ಲಿ ಆರಂಭವಾಗಿ ಮಧ್ಯಾಹ್ನದ ಹೊತ್ತಿಗೆ ಚುರುಕು ಪಡೆದುಕೊಂಡಿದ್ದು, ಒಟ್ಟಾರೆ ಶೇ.29 ರಷ್ಟು ಮತದಾನವಾಗಿದೆ. ರಾಮನಗರ ಶೇ. 33 ಮತ್ತು ಚನ್ನಪಟ್ಟಣದಲ್ಲಿ ಶೇ. 30 ರಷ್ಟು ಮತದಾನವಾಗಿದೆ. ಕೊಳ್ಳೇಗಾಲದಲ್ಲಿ ಶೇ.25ರಷ್ಟು ಮತದಾನವಾಗಿದೆ. ಚಿತ್ತಾಪುರ ಹಾಗೂ ಬೆಂಗಳೂರಿನ ಗೋವಿಂದರಾಜ ನಗರದಲ್ಲಿ ಆರಂಭದಲ್ಲಿ ಜನರಿಂದ ನೀರಸ ಪ್ರತಿಕ್ರಿಯೆ ಬಂದಿದ್ದು, 38685http://kannada.oneindia.com/img/2009/08/18-electronic-voting2.jpg535617kollegalಉಪಚುನಾವಣೆ : ಶೇ. 60 ರಷ್ಟು ಮತದಾನ/news/2009/08/18/60pc-turnout-in-karnataka-bypoll.htmlಬೆಂಗಳೂರು, ಆ. 18 : ರಾಜ್ಯದ ಐದು ವಿಧಾನಸಭೆ ಕ್ಷೇತ್ರಗಳಲ್ಲಿ ಮತದಾನ ಶಾಂತಿಯುತವಾಗಿ ಕೊನೆಗೊಂಡಿದ್ದು, ಶೇ. 60ರಷ್ಟು ಮತದಾನವಾಗಿದೆ. ಚಿತ್ತಾಪುರ ವಿಧಾನಸಭೆ ಕ್ಷೇತ್ರದಲ್ಲಿ ನಕಲಿ ಮತದಾನವಾಗಿರುವ ಬಗ್ಗೆ ಕಾಂಗ್ರೆಸ್ ಪಕ್ಷ ಶಂಕೆ ವ್ಯಕ್ತಪಡಿಸಿದ್ದಾರೆ. ನಕಲಿ ಮತದಾನಕ್ಕೆ ಐದು ಐಷಾರಾಮಿ ಬಸ್ ಗಳಲ್ಲಿ ಬಂದಿದ್ದ ಜನರನ್ನು ಬಂಧಿಸಿರುವ ವಾಡಿ ಪೊಲೀಸರು ವಿಚಾರಣೆ ನಡೆಸಿದ್ದಾರೆ. ಮತ್ತೊಮ್ಮೆ ನಗರ ಪ್ರದೇಶದ ಜನರು 38700http://kannada.oneindia.com/img/2009/08/18-electronic-voting3.jpg136115ವಿ ಸೋಮಣ್ಣಸಿಎಂ ಜತೆ ಅಡ್ವಾಣಿ ಭೇಟಿ ಮಾಡಿದ ಸೋಮಣ್ಣ /news/2009/01/06/congress-mla-v-somanna-meets-advani-with-cm.htmlಬೆಂಗಳೂರು, ಜ. 6 : ಮುಂದಿನ ದಿನಗಳಲ್ಲಿ ಆಪರೇಷನ್ ಕಮಲ ನಡೆಸುವುದಿಲ್ಲ, ಇನ್ನೇನಿದ್ದರೂ ಅಭಿವೃದ್ಧಿ, ಅಭಿವೃದ್ಧಿ ಹಾಗೂ ಅಭಿವೃದ್ಧಿ ಎಂದು ಮುಖ್ಯಮಂತ್ರಿ ಡಾ ಬಿ ಎಸ್ ಯಡಿಯೂರಪ್ಪ ಕಳೆದ ಉಪಚುನಾವಣೆ ಫಲಿತಾಂಶದ ನಂತರ ಹೇಳಿಕೆ ನೀಡಿದ್ದರು. ಆದರೆ ಮಂಗಳವಾರ ನವದೆಹಲಿಯಲ್ಲಿ ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳ ಸಭೆಯಲ್ಲಿ ಪಾಲ್ಗೊಳ್ಳಲು ತೆರಳಿದ ಯಡಿಯೂರಪ್ಪ ಜೊತೆಗೆ ಲಿಂಗಾಯತ ಸಮುದಾಯದ ಪ್ರಭಾವಿ ನಾಯಕ 33914http://kannada.oneindia.com/img/2009/01/06-somanna-advani-bsy.jpg136115ವಿ ಸೋಮಣ್ಣವಿ ಸೋಮಣ್ಣ ಬಿಜೆಪಿಗೆ ಅಧಿಕೃತ ಸೇರ್ಪಡೆ/news/2009/04/08/congress-mla-somanna-joins-bjp.htmlಬೆಂಗಳೂರು, ಏ. 8 : ಬೆಂಗಳೂರಿನ ಗೋವಿಂದರಾಜ ನಗರ ಶಾಸಕ ವಿ ಸೋಮಣ್ಣ ಇಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಸಮ್ಮುಖದಲ್ಲಿ ಅಧಿಕೃತವಾಗಿ ಬಿಜೆಪಿ ಸೇರ್ಪಡೆಗೊಂಡರು. ಕಳೆದ ಅನೇಕ ತಿಂಗಳಿನಿಂದ ಇದ್ದ ಉಹಾಪೋಹಗಳಿಗೆ ಸೋಮಣ್ಣ ತೆರೆ ಎಳೆದರು. ಬಿಜೆಪಿ ಅಧಿಕಾರಕ್ಕೆ ಬಂದ ನಂತರ ಅನ್ಯ ಪಕ್ಷಗಳ ಮುಖಂಡರಿಗೆ ಗಾಳಿ ಹಾಕಿ ಸೆಳೆದುಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಕಾಂಗ್ರೆಸ್ ಹಾಗೂ ಜೆಡಿಎಸ್ 35808http://kannada.oneindia.com/img/2009/04/08-somanna-v1.jpg136115ವಿ ಸೋಮಣ್ಣಪಕ್ಷೇತರ ಸಚಿವರ ಕೈಬಿಡಲ್ಲ : ಯಡಿಯೂರಪ್ಪ/news/2009/05/07/no-cabinet-reshuffle-after-results-yeddyurappa.htmlಬೆಂಗಳೂರು, ಮೇ. 7 : ಲೋಕಸಭೆ ಚುನಾವಣೆ ನಂತರ ಪಕ್ಷೇತರ ಸಚಿವರನ್ನು ಸಂಪುಟದಿಂದ ಕೈಬಿಡುವ ಮಾತೇ ಇಲ್ಲ ಎಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಹೇಳಿದರು. ಫಲಿತಾಂಶದ ನಂತರ ಸಂಪುಟ ಪುನರ್ ರಚನೆ ಮಾಡುವುದನ್ನು ಸ್ಪಷ್ಟವಾಗಿ ತಳ್ಳಿ ಹಾಕಿದ ಅವರು, ಈ ಬಗ್ಗೆ ಯಾವುದೇ ಚಿಂತನೆ ನಡೆಸಿಲ್ಲ ಎಂದಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡುತ್ತಿದ್ದ ಅವರು, ಸರಕಾರಕ್ಕೆ ಅಗತ್ಯ ಬೆಂಬಲ 36452http://kannada.oneindia.com/img/2009/05/07-yeddurappa12e.jpg136115ವಿ ಸೋಮಣ್ಣಸಚಿವ ಸಂಪುಟ ಪುನರ್ ರಚನೆಗೆ ಬಿಎಸ್ ವೈ ಇಂಗಿತ/news/2009/05/25/karnataka-cabinet-reshuffle-on-cards.htmlಬೆಂಗಳೂರು, ಮೇ.25: ರಾಜ್ಯ ಸಚಿವ ಸಂಪುಟ ಪುನರ್ ರಚನೆ ವಿಚಾರ ಪರಿಶೀಲನೆಯಲ್ಲಿದೆ ಎಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಸೋಮವಾರ ಹೇಳುವ ಮೂಲಕ ಹಲವು ಸಚಿವರ ನಿದ್ದೆಗೆಡಿಸಿದ್ದು ಹಲವು ಶಾಸಕರಲ್ಲಿ ಹೊಸ ಕನಸನ್ನು ತುಂಬಿದ್ದಾರೆ.ಪಕ್ಷದ ಹಿರಿಯ ಮುಖಂಡರು ಮತ್ತು ಸಚಿವರೊಂದಿಗೆ ಸಮಾಲೋಚಿಸಿದ ಬಳಿಕ ಅಂತಿಮ ತೀರ್ಮಾನ ಕೈಗೊಳ್ಳಲಾಗುತ್ತದೆ ಎಂದು ಯಡಿಯೂರಪ್ಪ ತಿಳಿಸಿದರು. ಬೆಂಗಳೂರು ನೀರು ಸರಬರಾಜು ಮತ್ತು 36881http://kannada.oneindia.com/img/2009/05/25-yediyurappa3.jpg136115ವಿ ಸೋಮಣ್ಣವಲಸೆಹಕ್ಕಿ ವಿ. ಸೋಮಣ್ಣಗೆ ಮಂತ್ರಿಗಿರಿ ಖಚಿತ!/news/2009/06/15/rss-meet-yeddyurappa-discusses-cabinet-reshuffle.htmlಬೆಂಗಳೂರು, ಜೂ. 15 : ಜೂನ್ 17 ಅಥವಾ 18ರಂದು ರಾಜ್ಯ ಸಚಿವ ಸಂಪುಟ ವಿಸ್ತರಣೆಯಾಗುವ ಸಾಧ್ಯತೆಯಿದ್ದು, ವಲಸೆಹಕ್ಕಿ ಗೋವಿಂದರಾಜ ನಗರದ ಮಾಜಿ ಶಾಸಕ ವಿ ಸೋಮಣ್ಣ ಅವರು ಸಚಿವರಾಗುವುದು ಹೆಚ್ಚುಕಡಿಮೆ ಖಚಿತವಾಗಿದೆ.ರಾಜ್ಯದಲ್ಲಿ ನಡೆದಿರುವ ಇತ್ತೀಚಿನ ವಿದ್ಯಮಾನಗಳು ಸೇರಿದಂತೆ ಸಂಪುಟ ವಿಸ್ತರಣೆಯ ಬಗ್ಗೆ ಆರ್ಎಸ್ಎಸ್ ಜೊತೆ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಸಮಾಲೋಚನೆ ನಡೆಸಿದ ಬಳಿಕ ಈ ತೀರ್ಮಾನಕ್ಕೆ 37358http://kannada.oneindia.com/img/2009/06/15-somanna-v2.jpgnews"> ಮಲೆ ಮಹದೇಶ್ವರ ಅಭಿವೃದ್ಧಿಗೆ ಪ್ರತ್ಯೇಕ ಪ್ರಾಧಿಕಾರ | V Somanna | MM Hills | Kollegal | Muzarai | Basavakalyana Development Board | ಮಲೆ ಮಹದೇಶ್ವರ ಅಭಿವೃದ್ಧಿಗೆ ಪ್ರತ್ಯೇಕ ಪ್ರಾಧಿಕಾರ - Kannada Oneindia

ಮಲೆ ಮಹದೇಶ್ವರ ಅಭಿವೃದ್ಧಿಗೆ ಪ್ರತ್ಯೇಕ ಪ್ರಾಧಿಕಾರ

Rs 151 crore project for Malai Mahadeshwara temple
ಬೆಂಗಳೂರು, ಜು.11: ಮಲೆ ಮಹದೇಶ್ವರ ದೇವಾಲಯ ಹಾಗೂ ಪರಿಸರದ ಅಭಿವೃದ್ಧಿಗೆ ಪ್ರತ್ಯೇಕ ಪ್ರಾಧಿಕಾರವನ್ನು ರಚಿಸುವ ಪ್ರಸ್ತಾಪ ಸರ್ಕಾರದ ಮುಂದಿದೆ. ಜನಪ್ರತಿನಿಧಿಗಳ ಸಭೆ ಕರೆದು ಸಲಹೆ ಪಡೆದು ಪ್ರಾಧಿಕಾರದ ರೂಪರೇಷೆಗಳನ್ನು ರೂಪಿಸಲಾಗುವುದು ಎಂದು ವಸತಿ ಮತ್ತು ಮುಜರಾಯಿ ಸಚಿವ ವಿ. ಸೋಮಣ್ಣ ಅವರು ತಿಳಿಸಿದರು.

ವಿಧಾನ ಪರಿಷತ್ತಿನ ಪ್ರಶ್ನೋತ್ತರ ವೇಳೆಯಲ್ಲಿ ಸದಸ್ಯ ಎಸ್. ಮಂಜುನಾಥ್ ಅವರ ಪ್ರಶ್ನೆಯೊಂದಕ್ಕೆ ಉತ್ತರಿಸುತ್ತಿದ್ದ ಸಚಿವರು ಯಾತ್ರಾರ್ಥಿಗಳಿಗೆ ಹೆಚ್ಚಿನ ವಸತಿ ಸೌಕರ್ಯ ಒದಗಿಸಲು ವಸತಿ ಸಂಕೀರ್ಣ ಹಾಗೂ ಡಾರ್ಮೆಟರಿಗಳನ್ನು ನಿರ್ಮಾಣ ಮಾಡಲು ಮತ್ತು ಕಾವೇರಿ ನದಿಯಿಂದ ಮಹದೇಶ್ವರ ಬೆಟ್ಟಕ್ಕೆ ಕುಡಿಯುವ ನೀರನ್ನು ಒದಗಿಸುವ ಯೋಜನೆಯನ್ನು ಕೈಗೊಳ್ಳಲಾಗುತ್ತಿದೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಸದನದಲ್ಲಿ ಹಾಜರಿದ್ದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಮಲೈ ಮಹದೇಶ್ವರ, ಕುಕ್ಕೆ ಸುಬ್ರಹ್ಮಣ್ಯ, ನಂಜನಗೂಡು ಹಾಗೂ ಇನ್ನಿತರ ದೊಡ್ಡ ದೇವಾಲಯಗಳಿಗೆ ಬರುವ ಯಾತ್ರಾರ್ಥಿಗಳಿಗೆ ಆದ್ಯತೆ ಮೇರೆಗೆ ಎಲ್ಲ ಸೌಲಭ್ಯಗಳನ್ನು ಕಲ್ಪಿಸಿಕೊಡುವುದಾಗಿ ಸದನಕ್ಕೆ ಆಶ್ವಾಸನೆ ನೀಡಿದರು.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+