ಮೈಸೂರು ಗಲಭೆ : ಸಂಘಪರಿವಾರದ ಕೈವಾಡ

ಖಾಸಗಿ ಹೋಟೆಲ್ ನಲ್ಲಿ ನಡೆದ ಜೆಡಿಎಸ್ ಶಾಸಕಾಂಗ ಸಭೆಗೆ ಮುನ್ನ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಆರ್ಎಸ್ಎಸ್ ನೇತೃತ್ವದ ಸಂಘ ಪರಿವಾರಗಳು ಮೈಸೂರಿನ ಶಾಂತಿಗೆ ಭಂಗ ತಂದಿವೆ ಎಂದು ತರಾಟೆಗೆ ತೆಗೆದುಕೊಂಡರು. ಸಭೆ ಬಳಿಕ ಸುದ್ದಿಗೋಷ್ಠಿ ನಡೆಸಿದ ಅವರು, ಸಂಘ ಪರಿವಾರದ ವಿರುದ್ಧ ಮತ್ತೆ ವಾಗ್ದಾಳಿ ನಡೆಸಿದ ಅವರು, ಮೈಸೂರು ಗಲಭೆ ಸಂಬಂಧಿಸಿ ಕೆಲ ಸಂಘಟನೆಗಳ ಮೇಲೆ ನಿಷೇಧ ಹೇರುವಂತೆ ಬಿಜೆಪಿ ರಾಜ್ಯಾಧ್ಯಕ್ಷ ಸದಾನಂದಗೌಡ ಒತ್ತಾಯಿಸಿದ್ದಾರೆ. ಆದರೆ, ಸಂಘ ಪರಿವಾರದ ಬಗ್ಗೆ ಚಕಾರ ಎತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಬೇರೆ ಸಂಘಟನೆ ನಿಷೇಧದ ಬಗ್ಗೆ ಪ್ರಧಾನಿಗೆ ಮುಖ್ಯಮಂತ್ರಿ ಪತ್ರ ಬರೆಯುತ್ತಾರೆ. ಬಿಜೆಪಿ ಅಂಗ ಸಂಸ್ಥೆಗಳ ಚಟುವಟಿಕೆ ಕುರಿತೂ ಪ್ರಧಾನಿಗೆ ಮಾಹಿತಿ ರವಾನಿಸುವ ಧೈರ್ಯವನ್ನು ಅವರು ತೋರುತ್ತಾರಾ ? ಸೆಕ್ಷಮ್ 144 ಕಲಂ ಜಾರಿಯಲ್ಲಿದ್ದರೂ ಟ್ರಕ್ ನಲ್ಲಿ ಜನರನ್ನು ಕರೆದುಕೊಂಡು ಹೋಗಲಾಗಿದೆ ಎಂದು ಯಡಿಯೂರಪ್ಪ ಹೇಳಿದ್ದಾರೆ. ಈ ಸಂದರ್ಭದಲ್ಲಿ ಸರಕಾರ ಏನು ಮಾಡುತ್ತಿತ್ತು. ಗಲಭೆಕೋರರನ್ನು ಬಂಧಿಸಿ ಕ್ರಮ ಕೈಗೊಳ್ಳಬೇಕಿತ್ತು ಎಂದು ಸವಾಲು ಹಾಕಿದ್ದಾರೆ.
ಮುಖ್ಯಮಂತ್ರಿ ಗೃಹ ಸಚಿವರ ವೈಫಲ್ಯದಿಂದಲೇ ಮೈಸೂರಿನ ನೆಮ್ಮದಿ ಹಾಳಾಗಿದೆ. ಮಂಗಳೂರಿನಲ್ಲಿ ನಡೆದಿದ್ದ ಗಲಾಟೆ ಮೈಸೂರಿಗೆ ವಿಸ್ತರಣೆ ಆಗಿದೆ. ಇಡೀ ರಾಜ್ಯದ ಕಾನೂನು ಸುವ್ಯವಸ್ಥೆ ಕಾಪಾಡುವ ವಿಚಾರದಲ್ಲೂ ಸರಕಾರ ಎಡವಿದೆ ಎಂದು ಟೀಕಿಸಿದರು.
(ದಟ್ಸ್ ಕನ್ನಡ ವಾರ್ತೆ)
-
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ -
LPG Gas: ದೇಶದಲ್ಲಿ'ಅಡುಗೆ ಅನಿಲ ತುರ್ತು ಪರಿಸ್ಥಿತಿ' ಭೀತಿ; ಡಿಜಿಟಲ್ ಬುಕಿಂಗ್ ಸರ್ವರ್ ಡೌನ್; ಏಜೆನ್ಸಿಗಳ ಮುಂದೆ ಜನರ ಕ್ಯೂ












Click it and Unblock the Notifications