ವಕೀಲ ಸಂಘದ ಅಧ್ಯಕ್ಷರಾಗಿ ಪುಟ್ಟೇಗೌಡ ಆಯ್ಕೆ
ಬೆಂಗಳೂರು, ಜು. 13 : ಬೆಂಗಳೂರು ವಕೀಲರ ಸಂಘದ ನೂತನ ಅಧ್ಯಕ್ಷರಾಗಿ ಹಿರಿಯ ವಕೀಲ ಕೆ ಎನ್ ಪುಟ್ಟೇಗೌಡ ಆಯ್ಕೆಯಾಗಿದ್ದಾರೆ. ತಮ್ಮ ಸಮೀಪದ ಪ್ರಸ್ಪರ್ಧಿ ಇನ್ನೊಬ್ಬ ಹಿರಿಯ ವಕೀಲ ಹಾಗೂ ಬಸವನಗುಡಿ ಕ್ಷೇತ್ರ ಮಾಜಿ ಶಾಸಕ ಕೆ ಎನ್ ಸುಬ್ಬಾರೆಡ್ಡಿ ಅವರನ್ನು 383 ಮತಗಳ ಅಂತರದಿಂದ ಸೋಲಿಸಿ ಜಯಭೇರಿ ಬಾರಿಸಿದರು.
ಮೂಲತಃ ನಾಗಮಂಗಲದವರಾದ ಪುಟ್ಟೇಗೌಡರ ಅಧಿಕಾರ ಅವಧಿ 2011ರ ವರೆಗೆ ಸಂಘದ ಕಾರ್ಯಧ್ಯಕ್ಷರಪಾಗಿ ಕಾರ್ಯನಿರ್ವಹಿಸಲಿದ್ದಾರೆ. ಸಂಘದ ಸದಸ್ಯರಾಗಿದ್ದು ಮತದಾನಕ್ಕೆ ಅರ್ಹತೆ ಪಡೆದಿದ್ದ 9,462 ವಕೀಲರ ಪೈಕಿ. 7,934 ಮಂದಿ ತಮ್ಮ ಹಕ್ಕು ಚಲಾಯಿಸಿದ್ದರು. ವಿಜೇತರಾದ ಪುಟ್ಟೇಗೌಡ 2,547 ಮತಗಳನ್ನು ಪಡೆದರೆ, ಸಮೀಪದಜ ಪ್ರತಿಸ್ಪರ್ಧಿ ಸುಬ್ಬಾರೆಡ್ಡಿ 2,164 ಮತಗಳನ್ನು ಗಳಿಸಿದರು.
ಸಂಘದ ನೂತನ ಕಾರ್ಯದರ್ಶಿಯಾಗಿ ರಾಜಣ್ಣ ಆಯ್ಕೆಯಾಗಿದ್ದಾರೆ. ಅವಕು ತಮ್ಮ ಸಮೀಪಿದ ಪ್ರತಿಸ್ಪರ್ಧಿ ಬೆಂಗಳೂರು ವಿಶ್ವವಿದ್ಯಾಲಯದ ಸಿಂಡಿಕೇಟ್ ಸದಸ್ಯರೂ ಆಗಿರುವ ಎಂ ಪಿ ರಂಗನಾಥ್ ಅವರನ್ನು 117 ಮತಗಳ ಅಂತರದಿಂದ ಪರಾಭವಗೊಳಿಸಿದರು.
(ದಟ್ಸ್ ಕನ್ನಡ ವಾರ್ತೆ)
More From
-
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
ಮೈಸೂರಲ್ಲಿ ವಂದೇ ಭಾರತ್ ರೈಲ್ವೆ ಹಬ್: 400 ಕೋಟಿ ರೂ ವೆಚ್ಚದಲ್ಲಿ ಹೈಟೆಕ್ ನಿರ್ವಹಣಾ ಕೇಂದ್ರ -
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
ರಿಷಬ್ ಸಮಯ ಬಂದಾಗ ಮಾತಾಡ್ತೀನಿ ಅಂದ: ಅನ್ಫಾಲೋ, ಗೆಳೆಯರಲ್ಲಿ ಬಿರುಕು ವದಂತಿ ಬಗ್ಗೆ ಪ್ರಮೋದ್ ಶೆಟ್ಟಿ ಪ್ರತಿಕ್ರಿಯೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
KSOU: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಕುಲಸಚಿವರಾಗಿ ಕೆಎಎಸ್ ಅಧಿಕಾರಿ ಎಸ್.ಕುಸುಮಾ ಕುಮಾರಿ ನೇಮಕ -
April 5 Horoscope: ನಿಮ್ಮ ಅದೃಷ್ಟ ಹೇಗಿದೆ? ಸಂಪೂರ್ಣ ಮಾಹಿತಿ ಇಲ್ಲಿ -
ಬೆಂಗಳೂರಿನ ಹೊಸೂರು ರಸ್ತೆಯ ದುಸ್ಥಿತಿ: ಕೇಂದ್ರ ಸಚಿವ ನಿತಿನ್ ಗಡ್ಕರಿಗೆ ಟ್ಯಾಗ್ ಮಾಡಿ ಕಿರಣ್ ಮಜುಂದಾರ್ ಶಾ ಆಕ್ರೋಶ -
Bengaluru Viral: ಬೆಂಗಳೂರಿನ ಲಾಲ್ಬಾಗ್ ನೋಡಿ ತಪ್ಪೊಪ್ಪಿಗೆ ಕೊಡಬೇಕು ಎಂದ ವಿದೇಶಿಗ, ವಿಡಿಯೋ ವೈರಲ್ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
RCB vs CSK: ಆರ್ಸಿಬಿ ಕಡೆಯಿಂದ ಅಭಿಮಾನಿಗಳಿಗೆ ವಿಶೇಷ ಸಂದೇಶ: ಇಂದಿನ ಪಂದ್ಯಕ್ಕೂ ಮುನ್ನ ಇದು ಗಮನದಲ್ಲಿರಲಿ -
Virat Kohli: ಎಲ್ಲೂ ಅವಕಾಶ ಸಿಗದಿದ್ರೆ ಸ್ಯಾಂಡಲ್ವುಡ್ಗೆ ಬರ್ತೀನಿ: ವಿರಾಟ್ ಕೊಹ್ಲಿ ವಿಡಿಯೋ ವೈರಲ್












Click it and Unblock the Notifications