ಗಣಿ ವರದಿ ಸತ್ತ ಕುದುರೆ : ಸಂತೋಷ ಹೆಗ್ಡೆ

ಗಣಿ ವರದಿ ಮೇಲೆ ಸರಕಾರ ತೆಗೆದುಕೊಂಡ ಕ್ರಮದ ಕುರಿತು ನೀಡಿದ ವರದಿ ಪ್ರಮುಖ ಅಂಶ ಬಹಿರಂಗಗೊಳಿಸಿದ ಅವರು, ಸತ್ತ ಕುದುರೆಗೆ ಹೊಡೆಯುವುದರಿಂದ ಯಾವುದೇ ಪ್ರಯೋಜನವಿಲ್ಲ. ಏನು ನಡೆಯುತ್ತಿದೆ ಎಂಬುದು ನನ್ನ ಕಳಕಳಿ. ಅದಾಗಿಯೂ ಈ ಎಲ್ಲ ಅಂಶಗಳ ಕುರಿತು ನಾನು ಸರಕಾರಕ್ಕೆ ಅಂತಿಮ ಪತ್ರ ಬರೆಯುತ್ತೇನೆ ಎಂದು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಕಳೆದ ಐದು ತಿಂಗಳಲ್ಲಿ ಅಕ್ರಮ ಗಣಿಗಾರಿಕೆ ತಡೆಯಲು ಸರಕಾರ ಏನು ಮಾಡಿದೆ ಎಂಬುದು ವರದಿಯಲ್ಲಿ ಇಲ್ಲ. ಏನು ಮಾಡಬಹುದು ಎಂಬ ಉಲ್ಲೇಖವಷ್ಟೇ ಇದೆ. ಮಲ್ನೋಟಕ್ಕೆ ಕ್ರಮ ತೆಗೆದುಕೊಂಡಂತೆ ಕಂಡರೂ ನನಗೆ ವೈಯಕ್ತಿಕ ಸಮಾಧಾನ ತಂದಿಲ್ಲ ಎಂದು ಹೆಗ್ಡೆ ಆಕ್ರೋಶ ವ್ಯಕ್ತಪಡಿಸಿದರು.
ಪಟ್ಟಾ ಭೂಮಿಯಲ್ಲಿ ಗಣಿಗಾರಿಕೆ, ಮೈಸೂರು ಮಿನರಲ್ಸ್ ಹಗರಣ, ಕರ್ನಾಟಕ ಆಂಧ್ರ ಗಡಿ ಸಮಸ್ಯೆ ಹಾಗೂ ಗಣಿಗಾರಿಕೆ ಅರಣ್ಯಭೂಮಿ ಒತ್ತುವರಿ, ಗಣಿಗಾರಿಕೆ ಉಪಗುತ್ತಿಗೆ, ಪರಿಸರದ ಮೇಲಾಗುವ ನಿರ್ದಿಷ್ಟ ಪರಿಣಾಮ ಕ್ರಮ ಕೈಗೊಂಡಿಲ್ಲ. ಒಟ್ಟಾರೆಯಾಗಿ ಈ ಕತೆಯ ನೀತಿ ಏನು ? ಎಂದು ಪ್ರಶ್ನಿಸಿದರೆ, ನನ್ನ ದೃಷ್ಟಿಯಲ್ಲಿ ಕೆಲವು ಕತೆಗೆ ನೀತಿ ಇರುವುದಿಲ್ಲ. ಎಲ್ಲ ಕತೆಗೂ ನೀತಿ ಇರಬೇಕೆಂಬ ನಿಯಮವಿಲ್ಲ ಎಂದು ವ್ಯಂಗ್ಯವಾಡಿದ್ದಾರೆ. ಧರಂಸಿಂಗ್ ಪ್ರಕರಣ ಮುಗಿದ ಅಧ್ಯಾಯ ಎಂದು ಅವರು ಹೇಳಿದರು.
(ದಟ್ಸ್ ಕನ್ನಡ ವಾರ್ತೆ)
-
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
ಆರ್ಸಿಬಿ ಗೆಲ್ಲಿಸಿದ ಕೊಹ್ಲಿ ಕಂಡು ಗ್ಯಾಲರಿಯಲ್ಲೇ ಕುಣಿದು ಕುಪ್ಪಳಿಸಿದ ಅನನ್ಯಾ ಬಿರ್ಲಾ: ಭಾರೀ ವೈರಲ್ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
Bengaluru: 19 ಸಾವಿರಕ್ಕೆ 2BHK ಮನೆ ಸಿಕ್ಕಿದ್ದೇಗೆ? 4 ವರ್ಷದಲ್ಲಿ 3 ಮನೆ ಬದಲಾಯಿಸಿದ ದಂಪತಿ ಹೇಳಿದ ಬಾಡಿಗೆ ಸೀಕ್ರೆಟ್ Viral -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
NWKRTC: ದಾಂಡೇಲಿ-ಬೆಂಗಳೂರು ಮಧ್ಯೆ ಪಲ್ಲಕ್ಕಿ ವೈಭವ: ಬಸ್ಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್, ಡಿಟೇಲ್ಸ್ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
New Railway Line: ಗದಗ-ಹೊಟಗಿ ರೈಲು ಡಬ್ಲಿಂಗ್ ಪೂರ್ಣ, ಮಹಾರಾಷ್ಟ್ರವರೆಗೂ ಸಂಚಾರ ಸುಧಾರಣೆ












Click it and Unblock the Notifications