278231internetಸೆಕ್ಸ್ ಬೇಕಾದ್ರೂ ಬಿಡುವೆ ಸರ್ಫಿಂಗ್ ಬಿಡೆ/lifestyle/kamasutra/2008/1215-internet-scores-over-sex-intel-survey.htmlನ್ಯೂಯಾರ್ಕ್ , ಡಿ.15: ಇಂಟೆಲ್ ಸಂಸ್ಥೆ ಇತ್ತೀಚೆಗೆ ನಡೆಸಿದ ಒಂದು ಸಮೀಕ್ಷೆ ಪ್ರಕಾರ ಇಂಟರ್ ನೆಟ್ ಸರ್ಫಿಂಗ್ ಕೂಡ ಸೆಕ್ಸ್ ನಂತೆ ಮಾನವನ ಮೂಲ ಅವಶ್ಯಕತೆಗಳಲ್ಲಿ ಒಂದಾಗಿದೆ. ಇಂಟರ್ ನೆಟ್ ಪ್ರಪಂಚದಲ್ಲಿ ಮುಳುಗಿದವರು ಸೆಕ್ಸ್ ಇಲ್ಲದೆ ಬೇಕಾದರೆ ಇರಬಲ್ಲೆ ಆದರೆ ದಿನನಿತ್ಯ ವ್ಯೋಮ ಪ್ರಪಂಚದಲ್ಲಿ(cyber space) ಮೀಯದೆ ಇರೋಕೆ ಸಾಧ್ಯವಿಲ್ಲ ಎಂದಿದ್ದಾರೆ. ಹೆಂಗಸರು ಹಾಗೂ ಗಂಡಸರಲ್ಲಿ ಈ 33464http://kannada.oneindia.com/img/2009/09/18-internet-vs-sex1e.jpg278231internetಕೃಷಿ ಮುನ್ನಡೆಗೆ ಮಾಧ್ಯಮಗಳ ಕೊಡುಗೆ/news/2009/02/17/media-contribution-to-agricultural-development.htmlಬೆಂಗಳೂರು, ಫೆ. 17 : ಕರ್ನಾಟಕದಲ್ಲಿ ಕೃಷಿ ಕ್ಷೇತ್ರ ಕೂಡ ಆಧುನಿಕ ತಂತ್ರಜ್ಞಾನಗಳಿಗೆ ತೆರೆದುಕೊಳ್ಳುತ್ತಿದೆ. ಇಂಟರ್ನೆಟ್ ಸೇರಿದಂತೆ ಮಾಧ್ಯಮಗಳ ಸಹಕಾರದಿಂದ ಅಭಿವೃದ್ಧಿಯ ಪಥದಲ್ಲಿ ಸಾಗುತ್ತಿದೆ. ಅದರಲ್ಲೂ ಅಂತರ್ಜಾಲ ಮಾಧ್ಯಮ ಮತ್ತು ಮೊಬೈಲ್ ತಂತ್ರಜ್ಞಾನ ಕೃಷಿಗೆ ವರದಾನವಾಗಿ ಪರಿಣಮಿಸಿವೆ. ಕೃಷಿಕರು ಮೊಬೈಲ್ ಸಹಾಯದಿಂದ ಬೆರಳತುದಿಯಲ್ಲಿ ಕೃಷಿ ಕ್ಷೇತ್ರಕ್ಕೆ ಸಂಬಂಧಿಸಿದ ಉಪಯುಕ್ತ ಮಾಹಿತಿಯನ್ನು ಕನ್ನಡದಲ್ಲೇ ಪಡೆಯಲು ಸಾಧ್ಯವಾಗುತ್ತಿದೆ.ಈ ನಿಟ್ಟಿನಲ್ಲಿ ಕೃಷಿ 34704http://kannada.oneindia.com/img/2009/02/17-mobile-sms1.jpg278231internetನೀವೂ ಮೋಸ ಹೋದೀರಿ ಎಚ್ಚರಿಕೆ!/cj/archana-hebbar/2009/0519-identity-theft-cyber-crime-awareness.htmlಇಂಟರ್ನೆಟ್ ಯುಗದಲ್ಲಿ ಯಾವುದೂ ಸುರಕ್ಷಿತವಲ್ಲ. ನಮ್ಮ ಕ್ರೆಡಿಟ್ ಕಾರ್ಡ್ ಅಕೌಂಟ್, ಬ್ಯಾಂಕ್ ಅಕೌಂಟ್... ಕೊನೆಗೆ ನಮ್ಮ ವೈಯಕ್ತಿಕ ವಿವರಗಳು ಕೂಡ ನಮಗರಿವಿಲ್ಲದಂತೆ ಇಂಟರ್ನೆಟ್ ಪಾಲಾಗಿರುತ್ತವೆ. ಪೊಲೀಸರಿಗೆ ಕೂಡ ಇಂಥ ಅಪರಾಧಗಳು ಹೊಸದಾಗಿದ್ದು, ಮೋಸಗಾರರನ್ನು ಹುಡುಕುವಲ್ಲಿ ಹರಸಾಹಸಪಡುತ್ತಿದ್ದಾರೆ. ಆದರೆ, ನಾವಾದರೂ ಸುಮ್ಮನಿದ್ದರಾದೀತೆ? ಇಂಥ ಅಪರಾಧಗಳ ಕುರಿತು ಜನಜಾಗೃತಿ ಬೆಳೆಸಿ. ಇಂಟರ್ನೆಟ್ ಮುಖಾಂತರವೇ ಜಾಗೃತಿ ಎಲ್ಲರಲ್ಲಿ ಮೂಡಲಿ.* ಅರ್ಚನಾ ಹೆಬ್ಬಾರ್ 36747http://kannada.oneindia.com/img/2009/05/19-archana-hebbar1.jpg278231internetಸೋನಿಯಾ ಗಾಂಧಿ ಮೇಲೆ 'ವರ್ಚುವಲ್' ದಾಳಿ/news/2009/05/22/sonia-gandhi-website-hacked.htmlನವದೆಹಲಿ, ಮೇ 22 : ವಿದೇಶಿ ಮಹಿಳೆ ಎಂಬ ಹಣೆಪಟ್ಟಿ, ವಿರೋಧಿ ಪಕ್ಷಗಳ ವಾಗ್ದಾಳಿ, ಮೈತ್ರಿಕೂಟ ಪಕ್ಷಗಳ ಮುನಿಸು ಮುಂತಾದ ಅಡೆತಡೆಗಳನ್ನು ನಿವಾರಿಸಿಕೊಂಡು 15ನೇ ಲೋಕಸಭೆ ಚುನಾವಣೆಯಲ್ಲಿ ಜಯಭೇರಿ ಬಾರಿಸಿರುವ ಸೋನಿಯಾ ಗಾಂಧಿ ಸಂಪುಟ ದರ್ಜೆ ಸೀಟುಗಳ ಹಂಚಿಕೆಯಲ್ಲಿಯೂ ಮಿತ್ರಪಕ್ಷಗಳಿಂದ ಸಾಕಷ್ಟು ಸಂಕಷ್ಟಗಳನ್ನು ಎದುರಿಸುತ್ತಿದ್ದಾರೆ.ಇದೆಲ್ಲಕ್ಕಿಂತ ಹೊರತಾಗಿ ಮತ್ತು ಯಾರ ಗಮನಕ್ಕೂ ಬಾರದಿರುವ ಮತ್ತೊಂದು ಮೂಲೆಯಿಂದ ಕಾಂಗ್ರೆಸ್ ಸಂಸದೀಯ 36826http://kannada.oneindia.com/img/2009/05/22-sonia-gandhi5e.jpg278231internetಗಣಕಪ್ಪ ಬಂದ ಬಿಟ್ಟೂ ಬೈಟೂ ತಿಂದ/chultari/2009/0523-computer-ganesha-poem-for-kids.htmlಗಣಕಪ್ಪ ಬಂದಬಿಟ್ಟೂ ಬೈಟೂ ತಿಂದಗಣಕಪ್ಪ ಬಂದಬಿಟ್ಟೂ ಬೈಟೂ ತಿಂದಹಿಗ್ಗಿದ ಪುಟ್ಟು ಹೀರೇ ಕಾಯಿಕುಳಿತನು ಮುಂದೆ ಅಗಲಿಸಿ ಬಾಯಿಮೋಡೆಂ ಒತ್ತಿ, ರೌಟರ್ ಸುತ್ತಿಕೆಯ್ಮಣೆ ಕುಟ್ಟಿ, ಇಲಿ ಬೆನ್ಹತ್ತಿಐ-ಟ್ಯೂನ್ ಹಚ್ಚಿ, ಮೋಝಿಲ ಬಿಚ್ಚಿಹತ್ತಿದ ಪುಟ್ಟು ಇಂಟರ ನೆಟ್ಟುಕ್ಲಿಕ್ ಕ್ಲಿಕ್! ಕ್ಲಿಕ್ ಕ್ಲಿಕ್! [1]ಅಂತರ್ ಜಾಲ ಮಾಯಾ ಲೋಕಕ್ವಾರ್ಕು ಪಾರ್ಕು ಸೊನ್ನೆಯ ತೂಕಸಿಕ್ಕಿತು ಮೋಜು ದಕ್ಕಿತು ಮಾಹಿತಿಕಾಣಲೆ ಇಲ್ಲ ಅದಕ್ಕೆ ಇತಿಮಿತಿಆಟಗಳೆಷ್ಟು, 36849http://kannada.oneindia.com/img/2009/05/23-computer-ganesha1.jpg278228ಇಂಟರ್ನೆಟ್ಕೃಷಿ ಮುನ್ನಡೆಗೆ ಮಾಧ್ಯಮಗಳ ಕೊಡುಗೆ/news/2009/02/17/media-contribution-to-agricultural-development.htmlಬೆಂಗಳೂರು, ಫೆ. 17 : ಕರ್ನಾಟಕದಲ್ಲಿ ಕೃಷಿ ಕ್ಷೇತ್ರ ಕೂಡ ಆಧುನಿಕ ತಂತ್ರಜ್ಞಾನಗಳಿಗೆ ತೆರೆದುಕೊಳ್ಳುತ್ತಿದೆ. ಇಂಟರ್ನೆಟ್ ಸೇರಿದಂತೆ ಮಾಧ್ಯಮಗಳ ಸಹಕಾರದಿಂದ ಅಭಿವೃದ್ಧಿಯ ಪಥದಲ್ಲಿ ಸಾಗುತ್ತಿದೆ. ಅದರಲ್ಲೂ ಅಂತರ್ಜಾಲ ಮಾಧ್ಯಮ ಮತ್ತು ಮೊಬೈಲ್ ತಂತ್ರಜ್ಞಾನ ಕೃಷಿಗೆ ವರದಾನವಾಗಿ ಪರಿಣಮಿಸಿವೆ. ಕೃಷಿಕರು ಮೊಬೈಲ್ ಸಹಾಯದಿಂದ ಬೆರಳತುದಿಯಲ್ಲಿ ಕೃಷಿ ಕ್ಷೇತ್ರಕ್ಕೆ ಸಂಬಂಧಿಸಿದ ಉಪಯುಕ್ತ ಮಾಹಿತಿಯನ್ನು ಕನ್ನಡದಲ್ಲೇ ಪಡೆಯಲು ಸಾಧ್ಯವಾಗುತ್ತಿದೆ.ಈ ನಿಟ್ಟಿನಲ್ಲಿ ಕೃಷಿ 34704http://kannada.oneindia.com/img/2009/02/17-mobile-sms1.jpg278228ಇಂಟರ್ನೆಟ್ಕರ್ನಾಟಕ ದ್ವಿತೀಯ ಪಿಯುಸಿ ಫಲಿತಾಂಶ 2009/news/2009/05/09/karnataka-puc-result-2009.htmlಬೆಂಗಳೂರು, ಮೇ 9 : ಏಪ್ರಿಲ್ ತಿಂಗಳಲ್ಲಿ ನಡೆದ ದ್ವಿತೀಯ ಪದವಿಪೂರ್ವ ಫಲಿತಾಂಶ ಮೇ 9ರಂದು ಮಧ್ಯಾಹ್ನ 3.30ರ ನಂತರ ದಟ್ಸ್ ಕನ್ನಡ ಸೇರಿದಂತೆ ಇತರ ಅಂತರ್ಜಾಲ ತಾಣಗಳಲ್ಲಿ ಮತ್ತು ಮೊಬೈಲ್ ಮುಖಾಂತರ ಲಭ್ಯವಾಗಲಿದೆ.ಕರ್ನಾಟಕ ಪದವಿಪೂರ್ವ ಶಿಕ್ಷಣ ಇಲಾಖೆ ಇಂದು ಮಧ್ಯಾಹ್ನ 3.30 ಗಂಟೆಗೆ ಪತ್ರಿಕಾಗೋಷ್ಠಿಯಲ್ಲಿ ಫಲಿತಾಂಶವನ್ನು ಮಾಧ್ಯಮಗಳಿಗೆ ಬಿಡುಗಡೆ ಮಾಡಲಿದೆ. ಮೇ 10ನೇ ತಾರೀಖಿನಂದು ಆಯಾ 36501http://kannada.oneindia.com/img/2009/05/09-karnataka-puc-board1.jpg278228ಇಂಟರ್ನೆಟ್ನೀವೂ ಮೋಸ ಹೋದೀರಿ ಎಚ್ಚರಿಕೆ!/cj/archana-hebbar/2009/0519-identity-theft-cyber-crime-awareness.htmlಇಂಟರ್ನೆಟ್ ಯುಗದಲ್ಲಿ ಯಾವುದೂ ಸುರಕ್ಷಿತವಲ್ಲ. ನಮ್ಮ ಕ್ರೆಡಿಟ್ ಕಾರ್ಡ್ ಅಕೌಂಟ್, ಬ್ಯಾಂಕ್ ಅಕೌಂಟ್... ಕೊನೆಗೆ ನಮ್ಮ ವೈಯಕ್ತಿಕ ವಿವರಗಳು ಕೂಡ ನಮಗರಿವಿಲ್ಲದಂತೆ ಇಂಟರ್ನೆಟ್ ಪಾಲಾಗಿರುತ್ತವೆ. ಪೊಲೀಸರಿಗೆ ಕೂಡ ಇಂಥ ಅಪರಾಧಗಳು ಹೊಸದಾಗಿದ್ದು, ಮೋಸಗಾರರನ್ನು ಹುಡುಕುವಲ್ಲಿ ಹರಸಾಹಸಪಡುತ್ತಿದ್ದಾರೆ. ಆದರೆ, ನಾವಾದರೂ ಸುಮ್ಮನಿದ್ದರಾದೀತೆ? ಇಂಥ ಅಪರಾಧಗಳ ಕುರಿತು ಜನಜಾಗೃತಿ ಬೆಳೆಸಿ. ಇಂಟರ್ನೆಟ್ ಮುಖಾಂತರವೇ ಜಾಗೃತಿ ಎಲ್ಲರಲ್ಲಿ ಮೂಡಲಿ.* ಅರ್ಚನಾ ಹೆಬ್ಬಾರ್ 36747http://kannada.oneindia.com/img/2009/05/19-archana-hebbar1.jpg278228ಇಂಟರ್ನೆಟ್ಸೋನಿಯಾ ಗಾಂಧಿ ಮೇಲೆ 'ವರ್ಚುವಲ್' ದಾಳಿ/news/2009/05/22/sonia-gandhi-website-hacked.htmlನವದೆಹಲಿ, ಮೇ 22 : ವಿದೇಶಿ ಮಹಿಳೆ ಎಂಬ ಹಣೆಪಟ್ಟಿ, ವಿರೋಧಿ ಪಕ್ಷಗಳ ವಾಗ್ದಾಳಿ, ಮೈತ್ರಿಕೂಟ ಪಕ್ಷಗಳ ಮುನಿಸು ಮುಂತಾದ ಅಡೆತಡೆಗಳನ್ನು ನಿವಾರಿಸಿಕೊಂಡು 15ನೇ ಲೋಕಸಭೆ ಚುನಾವಣೆಯಲ್ಲಿ ಜಯಭೇರಿ ಬಾರಿಸಿರುವ ಸೋನಿಯಾ ಗಾಂಧಿ ಸಂಪುಟ ದರ್ಜೆ ಸೀಟುಗಳ ಹಂಚಿಕೆಯಲ್ಲಿಯೂ ಮಿತ್ರಪಕ್ಷಗಳಿಂದ ಸಾಕಷ್ಟು ಸಂಕಷ್ಟಗಳನ್ನು ಎದುರಿಸುತ್ತಿದ್ದಾರೆ.ಇದೆಲ್ಲಕ್ಕಿಂತ ಹೊರತಾಗಿ ಮತ್ತು ಯಾರ ಗಮನಕ್ಕೂ ಬಾರದಿರುವ ಮತ್ತೊಂದು ಮೂಲೆಯಿಂದ ಕಾಂಗ್ರೆಸ್ ಸಂಸದೀಯ 36826http://kannada.oneindia.com/img/2009/05/22-sonia-gandhi5e.jpg278228ಇಂಟರ್ನೆಟ್ಬೆಂಗಳೂರು ಜಾಣೆಯರಿಗೆ ಒಬಾಮಾ ಶಹಬ್ಬಾಸ್/news/2009/07/09/obama-pats-bengaluru-women.htmlಬೆಂಗಳೂರು, ಜು. 9 : ಬೆಂಗಳೂರು ಸಿಲಿಕಾನ್ ಕಣಿವೆಯಲ್ಲಿ ಹಗಲು ಇರುಳೆನ್ನದೆ ದುಡಿಯುವ ಮಹಿಳೆಯರ ಸಂಖ್ಯೆ ಅಪಾರವಾಗಿದೆ. ಒಂದು ಕಡೆ ತುಂಬಿದ ಮನೆಯ ಮನೆಗೆಲಸಗಳು, ಮಕ್ಕಳನ್ನು ಸಾಕಿಸಲಹುವ ಹೊಣೆ, ತಿಂಗಳು ತಿಂಗಳು ಸಾಲಮರುಪಾವತಿಯ ಜವಾಬ್ದಾರಿಗಳ ಜತೆಗೆ 6 ಗಂಟೆಗೆ ಅಲಾರಾಂ ಇಟ್ಟುಕೊಂಡು ಎದ್ದು ಅಡುಗೆ ಮಾಡಿ ಎಲ್ಲರಿಗೆ ಕೊಟ್ಟು ತಾನು ಒಂದು ಡಬ್ಬಿಯಲ್ಲಿ ಊಟ ಕಟ್ಟಿಕೊಂಡು 37891http://kannada.oneindia.com/img/2009/07/09-working-women.jpgnews"> ಸಾತನೂರಿನಲ್ಲಿ ಸದ್ದಿಲ್ಲದ ಕ್ರಾಂತಿ | E-government | internent kiosks | Rural India | Comat | CNN business | Satanuru - ಸಾತನೂರಿನಲ್ಲಿ ಸದ್ದಿಲ್ಲದ ಕ್ರಾಂತಿ - Kannada Oneindia

ಸಾತನೂರಿನಲ್ಲಿ ಸದ್ದಿಲ್ಲದ ಕ್ರಾಂತಿ

Small businessman connects govt and the villager
ಬೆಂಗಳೂರು, ಜುಲೈ 14 : ಅದು ಮೇ ತಿಂಗಳ ಒಂದು ಮಧ್ಯಾನ್ಹ. ಉರಿಬಿಸಿಲು. ದಕ್ಷಿಣ ಭಾರತದ ಪುಟ್ಟ ಊರು ಸಾತನೂರಿನಲ್ಲಿ ಬೆಂಕಿ ಬಿಸಿಲು. ಸುಣ್ಣ ಬಣ್ಣ ಮಾಡಿದ ಒಂದು ಸಣ್ಣ ಅಂಗಡಿಯ ಜಗಲಿಯಲ್ಲಿರುವ ನೆರಳಲ್ಲಿ ಒಬ್ಬಾತ ನಿಂತಿದ್ದಾನೆ. ತನ್ನ ಮಕ್ಕಳನ್ನು ಶಾಲೆಗೆ ಕಳುಹಿಸಲು ಅಗತ್ಯವಾದ ಒಂದು ಪ್ರಮಾಣ ಪತ್ರ ಅವನಿಗೆ ಬೇಕಾಗಿದೆ. ಅದನ್ನು ಪಡೆಯಲು ಯಾವುದೋ ಒಂದು ಅರ್ಜಿ ನಮೂನೆಯನ್ನು ಆತ ಭರ್ತಿ ಮಾಡುತ್ತಿದ್ದಾನೆ.

ಪಾಪ, ಹಳ್ಳಿ ಮನುಷ್ಯ, ಕುರುಚಲು ಗಡ್ಡ. ಹೆಸರು ನಾಗಭೂಷಣ ಅಚಲು. ಕಣ್ಣುಬಿಟ್ಟು ಕಣ್ಣು ತೆಗೆಯುವಷ್ಟರಲ್ಲಿ ಆ ಅಂಗಡಿಯಾತ ನಾಗಭೂಷಣನ ಅರ್ಜಿಯನ್ನು ಅಲ್ಲಿಂದ 40 ಕಿಮೀ ದೂರದಲ್ಲಿರುವ ರಾಜ್ಯ ಸರಕಾರದ ಇಂಟರ್ನೆಟ್ ವಿಳಾಸಕ್ಕೆ ಕಳಿಸಿಬಿಟ್ಟ. ಇದೇನು ಮಹಾ ಚಮತ್ಕಾರವಲ್ಲ. ಆದರೆ, ಗ್ರಾಮೀಣ ಭಾರತಕ್ಕೆ ಮಾತ್ರ ಒಂದು ಕ್ರಾಂತಿಯ ವಿಚಾರ!

ನಾಗಭೂಷಣ ಆದಿ ಕರ್ನಾಟಕ ಜನಾಂಗಕ್ಕೆ ಸೇರಿದವ. ಈ ಜನಾಂಗದವರನ್ನು ಶೆಡ್ಯೂಲ್ಡ್ ಕ್ಯಾಸ್ಟಿಗೆ ಸೇರಿದವರೆಂದು ಕರೆಯುತ್ತಾರೆ. ಮುಂಚೆಲ್ಲ ಅವರನ್ನು ಅಸ್ಪೃಷ್ಯರೆಂದು ಬಣ್ಣಿಸಲಾಗುತ್ತಿತ್ತು. ನಾಗಭೂಷಣನಿಗೆ ಅಬ್ಬಬ್ಬಾ ಎಂದರೆ ವರ್ಷಕ್ಕೆ 5000 ರೂಪಾಯಿ ಆದಾಯ ಬರಬಹುದು. ತನ್ನ ಚೋಟುದ್ದ ಭೂಮಿಯಲ್ಲಿ ಆ ವರ್ಷ ಭತ್ತ, ಕಾಳು ಬೆಳೆದರೆ ಮಾತ್ರ ಎರಡು ಹೊತ್ತು ಊಟ. ಆದರೂ ಅವನು ಚಿಂತಿತನಾಗಿಲ್ಲ. ಅವನಿಗೆ ತನ್ನ ಮಕ್ಕಳ ಭವಿಷ್ಯದ ಬಗ್ಗೆ ಕಣ್ತುಂಬ ಭರವಸೆ ಇದೆ. ತನ್ನ ಮಕ್ಕಳನ್ನು ಶಾಲೆಗೆ ಕಳಿಸಿ ಅವರಿಗೆ ವಿದ್ಯಾಭ್ಯಾಸ ಕೊಡಿಸುವುದಕ್ಕೆ ಆತನಿಗೆ ಈಗ ಅಷ್ಟೇನು ಕಷ್ಟವಾಗದು.

ಏಕೆಂದರೆ, ಕರ್ನಾಟಕದಲ್ಲಿನ ಖಾಸಗಿ ಶಾಲೆಗಳು ಶೆಡ್ಯೂಲ್ಡ್ ಕ್ಯಾಸ್ಟ್ ಮಕ್ಕಳಿಂದ ಶುಲ್ಕ ತೆಗೆದುಕೊಳ್ಳುವುದಿಲ್ಲ. ಆತನ ಇಬ್ಬರೂ ಮಕ್ಕಳು ಶಾಲೆಗೆ ಹೋಗಬಹುದು, ಉಚಿತ ವಿದ್ಯಾಭ್ಯಾಸದ ಸವಲತ್ತುಗಳನ್ನು ಪಡೆಯಬಹುದು. ಆದರೆ, ಒಂದು ಕಂಡೀಷನ್. ಅವರ ಅಪ್ಪ ತನ್ನ ಬಡತನವನ್ನು ಸಾದರಪಡಿಸಲು ಜಾತಿ ಮತ್ತು ಆದಾಯದ ಪ್ರಮಾಣ ಪತ್ರಗಳನ್ನು ಸಿದ್ಧ ಮಾಡಿಟ್ಟುಕೊಳ್ಳಬೇಕು.

ತೀರ ಅಗತ್ಯವಾದ ಇಂಥ ಪ್ರಮಾಣ ಪತ್ರ ಪಡೆಯುವುದಕ್ಕೆ ನಾಗಭೂಷಣ ಹೆಣಗಬೇಗಿತ್ತು. ಇಪ್ಪತ್ತೆಂಟು ಕಿರಿಕಿರಿ, ಅವರಿವರ ಕೈಬೆಚ್ಚಗೆ ಮಾಡಬೇಕಾದ ಕಾಲವೊಂದಿತ್ತು. ಆದರೆ, ಪರಿಸ್ಥಿತಿ ಈಗ ಹಾಗಿಲ್ಲ. ಇಂಟರ್ನೆಟ್ಟಿನ ಅಂಗಡಿಯವನು ನೆರವಿಗೆ ಬಂದನಂತರ ನಾಗಭೂಷನಂತಹವರ ಎಷ್ಟೋ ತಾಪತ್ರಯಗಳು ಕಣ್ಮರೆಯಾಗುತ್ತಿವೆ. ಮುಂದೆ ಓದಿ.....

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+