36611yeddyurappaಮಳೆ : 20 ಸಾವಿರ ಕೋಟಿ ರುಪಾಯಿ ನಷ್ಟ/news/2009/10/05/losses-due-to-rain-and-floods-is-over-20cr-rs-bsy.htmlಬೆಂಗಳೂರು, ಅ. 5 : ಉತ್ತರ ಕರ್ನಾಟಕ ಜಿಲ್ಲೆಗಳಲ್ಲಿ ಮುನಿಸಿಕೊಂಡ ಮಳೆರಾಯನ ಹೊಡೆತಕ್ಕೆ ಸುಮಾರು 20 ಸಾವಿರ ಕೋಟಿ ರುಪಾಯಿ ನಷ್ಟವಾಗಿದೆ. ಇದನ್ನು ಸ್ಪಷ್ಟಪಡಿಸಿದವರು ಸ್ವತಃ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ. ಕಂಡೂ ಕೇಳರಿಯದ ಅತಿವೃಷ್ಟಿಗೆ ರಾಜ್ಯದ ಜನತೆ ತತ್ತರಿಸಿದೆ. ಕೂಡಲೇ ರಾಜ್ಯಕ್ಕೆ ಕೇಂದ್ರದ ಅಧ್ಯಯನ ತಂಡ ಕಳುಹಿಸಬೇಕು ಎಂದು ಅವರು ಕೇಂದ್ರ ಸರಕಾರವನ್ನು ಆಗ್ರಹಿಸಿದ್ದಾರೆ. ಈ 39528http://kannada.oneindia.com/img/2009/10/05-rain-submerged-village1.jpg36611yeddyurappaಸ೦ತ್ರಸ್ತರಿಗಾಗಿ ಸಿಎಂ ಪಾದಯಾತ್ರೆ/news/2009/10/06/yeddyurappa-and-his-colleagues-does-padayatra.htmlಬೆಂಗಳೂರು, ಅ. 6 : ರಾಜ್ಯದ ಉತ್ತರ ಕರ್ನಾಟಕ ಭಾಗದಲ್ಲಿ ಭಾರೀ ಮಳೆಯ ಪ್ರವಾಹದಿ೦ದಾಗಿ ತತ್ತರಿಸಿರುವ ಸ೦ತ್ರಸ್ತರ ನೆರವಿಗೆ ಮುಖ್ಯಮ೦ತ್ರಿಗಳು, ಸಚಿವರು, ಸ೦ಸದರು ಮತ್ತು ಜನಪ್ರತಿನಿಧಿಗಳೊ೦ದಿಗೆ ಅಕ್ಟೋಬರ್ 7ರ೦ದು ಬೆ೦ಗಳೂರಿನಲ್ಲಿ ಪಾದಯಾತ್ರೆ ನಡೆಸಲಿದ್ದಾರೆ.ನಗರದಲ್ಲಿ ಸುದ್ದಿಗಾರರೊ೦ದಿಗೆ ಮಾತನಾಡುತ್ತಿದ್ದ ಅವರು, ನೆರೆಹಾವಳಿಯಿ೦ದ ಮನೆ, ಮಠ ಕಳೆದುಕೊ೦ಡ ನಿರಾಶ್ರಿತರಾಗಿರುವ ಜನತೆಗೆ ನೆರವು ನೀಡಲು ಬೆ೦ಗಳೂರಿನ ಬೀದಿಗಳಲ್ಲಿ ಮನೆ-ಮನೆಗೆ ಹೋಗಿ ದೇಣಿಗೆ ಸ೦ಗ್ರಹಿಸುವುದಾಗಿ 39536http://kannada.oneindia.com/img/2009/10/06-yediyurappa-oath2.jpg36611yeddyurappaಪ್ರವಾಹ ಪೀಡಿತರ ಕಣ್ಣೀರಿಗೆ ಕೇಂದ್ರದ ತಣ್ಣೀರು/news/2009/10/07/utilise-calamity-relief-fund-chidambaram.htmlನವದೆಹಲಿ, ಅ. 7 : ನೆರೆ ಕಾರ್ಯಕ್ಕೆ ರಾಜ್ಯ ಸರಕಾರ ತುರ್ತಾಗಿ ವಿಪತ್ತು ಪರಿಹಾರ ನಿಧಿಯ ಹಣ ಬಳಸಿಕೊಳ್ಳಬೇಕು ಎನ್ನುವ ಮೂಲಕ ಗೃಹ ಸಚಿವ ಪಿ ಚಿದಂಬರಂ ರಾಜ್ಯಕ್ಕೆ ಗಾಯದ ಮೇಲೆ ಬರೆ ಎಳೆದಿದ್ದಾರೆ. ವಿಪತ್ತು ಪರಿಹಾರ ನಿಧಿಯ ಶೇ. 75ರಷ್ಟು ಹಣ ಖರ್ಚಾಗುತ್ತಿದ್ದಂತೆ ರಾಷ್ಟ್ರೀಯ ವಿಪತ್ತು ಪರಿಹಾರ ನಿಧಿಯಿಂದ ಮುಂಗಡ ಹಣ ನೀಡುವ ವ್ಯವಸ್ಥೆ ಮಾಡಲಾಗುವುದು 39554http://kannada.oneindia.com/img/2009/10/07-flood-andhra1.jpg36611yeddyurappaಕೇಂದ್ರ ಪರಿಹಾರ : ರಾಜ್ಯಕ್ಕೆ ಮತ್ತೆ ಕಮ್ಮಿ ಹಣ /news/2009/10/07/centre-releases-funds-for-flood-hit-ap-karnataka.htmlನವದೆಹಲಿ, ಅ. 7 : ಕರ್ನಾಟಕ ಮತ್ತು ಆಂಧ್ರಪ್ರದೇಶದಲ್ಲಿ ಪ್ರವಾಹದಿಂದ ಸಾಕಷ್ಟು ಪ್ರಮಾಣದ ಆಸ್ತಿ ಪಾಸ್ತಿ, ಮತ್ತು ಪ್ರಮಾಣ ನಷ್ಟ ಉಂಟಾಗಿದ್ದು, ಮಂಗಳವಾರ ಕೇಂದ್ರ ಸರಕಾರ ಎರಡನೇ ಹಂತದ ಪರಿಹಾರ ಹಣವನ್ನು ಬಿಡುಗಡೆ ಮಾಡಿದೆ. ಎರಡನೇ ಹಂತದ ಪರಿಹಾರದಲ್ಲೂ ಕೇಂದ್ರ ಸರಕಾರ ತಾರತಮ್ಯ ಅನುಸರಿಸಿರುವುದು ಸಾಬೀತಾಗಿದೆ. ಅತಿವೃಷ್ಟಿಗೆ ತುತ್ತಾಗಿರುವ ಈ ಎರಡು ರಾಜ್ಯಗಳಿಗೆ ಪ್ರಕೃತಿ ವಿಕೋಪ ನಿಧಿಯಡಿ 39564http://kannada.oneindia.com/img/2009/10/07-rain-havoc-nk1.jpg36611yeddyurappaಇತರ ರಾಜ್ಯಗಳತ್ತ ಕೈಯೊಡ್ಡಿದ ಯಡಿಯೂರಪ್ಪ/news/2009/10/07/yeddyurappa-writes-letter-to-other-chief-ministers.htmlಬೆಂಗಳೂರು, ಅ. 7 : ಹಿಂದೆಂದೂ ಕಾಣದ ಪ್ರಕೃತಿ ವಿಕೋಪದಿಂದ ತತ್ತರಿಸಿರುವ ಉತ್ತರ ಕರ್ನಾಟಕದ 18 ಜಿಲ್ಲೆಗಳ ನಿರ್ವಸಿತ ಜನರಿಗೆ ಜೀವನ ಕಲ್ಪಿಸಿಕೊಡಲು ಮತ್ತು ರಸ್ತೆ, ಸೇತುವೆ, ಕಟ್ಟಡಗಳ ಪುನರ್ ನಿರ್ಮಾಣಕ್ಕಾಗಿ ಮುಕ್ತಹೃದಯದಿಂದ ಸಹಾಯಹಸ್ತ ಚಾಚಬೇಕೆಂದು ರಾಜ್ಯದ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪನವರು ರಾಜಸ್ತಾನ, ಪಂಜಾಬ್, ಬಿಹಾರ್, ಚತ್ತೀಸ್ ಘರ್, ದೆಹಲಿ, ತಮಿಳುನಾಡು, ತ್ರಿಪುರಾ, ಉತ್ತರ ಪ್ರದೇಶ, ಉತ್ತರಖಂಡ್, 39569http://kannada.oneindia.com/img/2009/10/07-yediyurappa3.jpg491150fertilizersಬಿತ್ತನೆ ಬೀಜದ ಕೊರತೆಯಿಲ್ಲ, ಸಿಎಂ/news/2009/05/21/govt-stocks-up-on-fertilisers-says-yeddyurappa.htmlಬೆ೦ಗಳೂರು, ಮೇ. 21 : ರೈತರಿಗೆ ಯಾವುದೇ ಸಮಸ್ಯೆಯಾಗದ೦ತೆ ಕೃಷಿ ಚಟುವಟಿಕೆಗೆ ಅಗತ್ಯವಿರುವ ಎಲ್ಲಾ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ. ರಾಜ್ಯದಲ್ಲಿ ಮು೦ಗಾರು ಮು೦ಚಿತವಾಗಿಯೇ ಆರ೦ಭವಾಗಿರುವ ಹಿನ್ನಲೆಯಲ್ಲಿ ರೈತರಿಗೆ ಸಮರ್ಪಕವಾಗಿ ಬಿತ್ತನೆ ಬೀಜ ಹಾಗೂ ರಸಗೊಬ್ಬರ ವಿತರಣೆಗೆ ಅಗತ್ಯ ಕ್ರಮ ಕೈಗೊ೦ಡಿರುವುದಾಗಿ ಮುಖ್ಯಮ೦ತ್ರಿ ಬಿ ಎಸ್ ಯಡಿಯೂರಪ್ಪ ತಿಳಿಸಿದ್ದಾರೆ.ಈ ಬಾರಿ ರಸಗೊಬ್ಬರದ ಸ೦ಗ್ರಹಣೆಯನ್ನು ಸಮರ್ಪಕವಾಗಿ ಮಾಡಿಕೊ೦ಡಿದ್ದು, ಕೃಷಿ ಪೂರಕವಾಗಿ 36794http://kannada.oneindia.com/img/2009/05/21-yeddyurappa11.jpg491150fertilizersರಸಗೊಬ್ಬರಗಳ ಪೂರೈಕೆಗೆ ಕೇಂದ್ರಕ್ಕೆ ಸಿಎಂ ಪತ್ರ/news/2009/07/14/yeddyurappa-urges-centre-to-supply-fertilizers.htmlಬೆಂಗಳೂರು, ಜು. 14 : ಉತ್ತಮ ಮಳೆಯಾಗಿ ಕೃಷಿ ಚಟುವಟಿಕೆಗಳು ಭರದಿಂದ ಪ್ರಾರಂಭವಾಗಿರುವ ಹಿನ್ನೆಲೆಯಲ್ಲಿ ರಾಜ್ಯಕ್ಕೆ ತುರ್ತಾಗಿ ಅಗತ್ಯವಿರುವ ಯೂರಿಯಾ, ಕಾಂಪ್ಲೆಕ್ಸ್ ಹಾಗೂ ಎಂ.ಒ.ಪಿ. ರಸಗೊಬ್ಬರಗಳನ್ನು ಬೇಡಿಕೆಗನುಗುಣವಾಗಿ ಸಮರ್ಪಕವಾಗಿ ಸರಬರಾಜು ಮಾಡಲು ಆಗ್ರಹಿಸಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಕೇಂದ್ರ ಸರಕಾರವನ್ನು ಆಗ್ರಹಿಸಿದ್ದಾರೆ. ಕೃಷಿ ಸಚಿವ ಶರದ್‌ ಪವಾರ್ ಮತ್ತು ಕೇಂದ್ರ ರಾಸಾಯನಿಕ ಹಾಗೂ ರಸಗೊಬ್ಬರಗಳ ಸಚಿವ 37964http://kannada.oneindia.com/img/2009/07/14-yeddyurappa11.jpg491150fertilizersರಸಗೊಬ್ಬರ ಅಭಾವ ದಾವಣಗೆರೆ ಉದ್ವಿಗ್ನ/news/2009/07/17/davanagere-tense-over-scarcity-of-fertilizers.htmlದಾವಣಗೆರೆ, ಜು. 17 : ರಸಗೊಬ್ಬರ ಅಭಾವ ಖಂಡಿಸಿ ರೈತರು ರಸಗೊಬ್ಬರ ವಿತರಣೆ ಅಂಗಡಿಗಳ ಮೇಲೆ ದಾಳಿ ನಡೆಸಿದ್ದರಿಂದ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದ್ದು, ರೈತರು ಪೊಲೀಸ್ ವಾಹನಕ್ಕೆ ಬೆಂಕಿ ಹಚ್ಚುವ ವಿಫಲ ಯತ್ನ ನಡೆಸಿದರು. ಪರಿಸ್ಥಿತಿ ಕೈಮೀರುತ್ತಿರುವುದನ್ನು ಅರಿತ ಪೊಲೀಸ್ ಲಘು ಲಾಠಿ ಪ್ರಹಾರ ನಡೆಸಿದ್ದು, ತಕ್ಕ ಮಟ್ಟಿಗೆ ಶಾಂತ ವಾತಾವರಣ ಉಂಟಾಗಿದೆ.ಈ ಮಧ್ಯೆ ಪ್ರತಿಕ್ರಿಯೆ ನೀಡಿರುವ 38058http://kannada.oneindia.com/img/2009/07/17-ravindranth-sa1.jpg491150fertilizers2000 ಕೋಟಿ ರು ಪರಿಹಾರಕ್ಕೆ ಸಿಎಂ ಆಗ್ರಹ /news/2009/08/06/karnataka-seeks-rs-318cr-in-flood-assistance.htmlನವದೆಹಲಿ, ಆ. 6 : ಕರ್ನಾಟಕ ಅತಿವೃಷ್ಠಿ ಹಾಗೂ ಅನಾವೃಷ್ಠಿಗೆ ಈಡಾಗಿದೆ. ರಾಜ್ಯದ ಸುಮಾರು 24 ಜಿಲ್ಲೆಗಳಲ್ಲಿ ಮಳೆಯಿಂದ ಜನ ಜೀವನ ಅಸ್ತವ್ಯಸ್ತವಾಗಿದೆ. ಹಿಂದೆಂದಿಗಿಂತಲೂ 7 ಜಿಲ್ಲೆಗಳಲ್ಲಿ ಪ್ರವಾಹ ಹೆಚ್ಚಾಗಿದ್ದರಿಂದ ಆಸ್ತಿ-ಪಾಸ್ತಿಗೆ ಅಪಾರ ನಷ್ಟವಾಗಿದೆ. ಹೀಗಾಗಿ ಕೇಂದ್ರ ಸರಕಾರ ಕೂಡಲೇ ಪರಿಹಾರ ನೀಡಬೇಕು 2000 ಕೋಟಿ ರುಪಾಯಿಗಳ ಪರಿಹಾರ ನೀಡಬೇಕು ಎಂದು ಮುಖ್ಯಮಂತ್ರಿ ಬಿ ಎಸ್ 38472http://kannada.oneindia.com/img/2009/08/06-bsy-delhi-meeting2.jpg381730centreಮೂರು ದಿನದಲ್ಲಿ ಪೋಟಾ ಕಾಯ್ದೆ ಜಾರಿ, ಬಿಜೆಪಿ/news/2009/03/13/pota-within-three-days-if-nda-comes-to-power-bjp.htmlಬೆಂಗಳೂರು, ಮಾ. 13 : ಭಾರತೀಯ ಜನತಾ ಪಕ್ಷ ಕೇಂದ್ರದಲ್ಲಿ ಅಧಿಕಾರದ ಚುಕ್ಕಾಣಿ ಹಿಡಿದ ಮೂರೇ ಮೂರು ದಿನದಲ್ಲಿ ಪೋಟಾ ಕಾಯ್ದೆಯನ್ನು ಮರು ಜಾರಿಗೆ ತರಲಿದೆ ಎಂದು ಬಿಜೆಪಿ ವಕ್ತಾರ ಧನಂಜಯ್ ಕುಮಾರ್ ಭರವಸೆ ನೀಡಿದರು. ಶುಕ್ರವಾರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ರಾಜಕೀಯ ದುರುದ್ದೇಶದಿಂದ ಯುಪಿಎ ಸರ್ಕಾರ ಪೋಟಾ ಕಾಯ್ದೆಯನ್ನು ರದ್ದುಗೊಳಿಸಿತು ಎಂದು ಆರೋಪಿಸಿದರು. ಯಪಿಎ 35204http://kannada.oneindia.com/img/2009/03/13-dhananjay-kumar1.jpg381730centreರಸಗೊಬ್ಬರಗಳ ಪೂರೈಕೆಗೆ ಕೇಂದ್ರಕ್ಕೆ ಸಿಎಂ ಪತ್ರ/news/2009/07/14/yeddyurappa-urges-centre-to-supply-fertilizers.htmlಬೆಂಗಳೂರು, ಜು. 14 : ಉತ್ತಮ ಮಳೆಯಾಗಿ ಕೃಷಿ ಚಟುವಟಿಕೆಗಳು ಭರದಿಂದ ಪ್ರಾರಂಭವಾಗಿರುವ ಹಿನ್ನೆಲೆಯಲ್ಲಿ ರಾಜ್ಯಕ್ಕೆ ತುರ್ತಾಗಿ ಅಗತ್ಯವಿರುವ ಯೂರಿಯಾ, ಕಾಂಪ್ಲೆಕ್ಸ್ ಹಾಗೂ ಎಂ.ಒ.ಪಿ. ರಸಗೊಬ್ಬರಗಳನ್ನು ಬೇಡಿಕೆಗನುಗುಣವಾಗಿ ಸಮರ್ಪಕವಾಗಿ ಸರಬರಾಜು ಮಾಡಲು ಆಗ್ರಹಿಸಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಕೇಂದ್ರ ಸರಕಾರವನ್ನು ಆಗ್ರಹಿಸಿದ್ದಾರೆ. ಕೃಷಿ ಸಚಿವ ಶರದ್‌ ಪವಾರ್ ಮತ್ತು ಕೇಂದ್ರ ರಾಸಾಯನಿಕ ಹಾಗೂ ರಸಗೊಬ್ಬರಗಳ ಸಚಿವ 37964http://kannada.oneindia.com/img/2009/07/14-yeddyurappa11.jpg381730centreಬೋಫೋರ್ಸ್ ಪ್ರಕರಣಕ್ಕೆ 'ಕೃಷ್ಣಾರ್ಪಣ'/news/2009/09/30/bofors-govt-drops-case-against-quattrocchi.htmlನವದೆಹಲಿ, ಸೆ. 30 : ಬೋಫೋರ್ಸ್ ಪ್ರಕರಣಕ್ಕೆ ಸಂಬಂಧಿಸಿ ಇಟಲಿಯ ವಾಣಿಜ್ಯೋದ್ಯಮಿ ಒಟ್ಟಾವಿಯೋ ಕ್ವಟ್ರೋಕಿ ವಿರುದ್ದ ದಾಖಲಿಸಿದ್ದ ಪ್ರಕರಣ ಕೈಬಿಡಲು ಕೇಂದ್ರ ಸರಕಾರ ಮಂಗಳವಾರ (ಸೆ 29) ನಿರ್ಧರಿಸಿದೆ. ಕ್ವಟ್ರೋಕಿ ವಿರುದ್ದದ ಪ್ರಕರಣಗಳನ್ನು ವಾಪಾಸ್ ತೆಗೆದುಕೊಳ್ಳಲು ಸರಕಾರ ಅಂತಿಮ ನಿರ್ಧಾರ ತೆಗೆದುಕೊಂಡಿರುವುದಾಗಿ ಸಾಲಿಸಿಟರ್ ಜನರಲ್ ಗೋಪಾಲ್ ಸುಬ್ರಮಣ್ಯಂ ತಿಳಿಸಿದ್ದಾರೆ. ಎರಡು ದಶಕಗಳಸ್ಟು ಹಳೆಯದಾದ ಬೋಫೋರ್ಸ್ ಪ್ರಕರಣಕ್ಕೆ 39431http://kannada.oneindia.com/img/2009/09/30-quattrochi1.jpg381730centreಚೀಫ್ ಸೆಕ್ರಟರಿ ಪ್ಲಾನ್ ವರ್ಕೌಟ್ ಆಯ್ತು, ಸಿಎಂ/news/2009/10/08/yeddyurappa-padayatra-mops-up-rs-500-cr-for-flood.htmlಬೆಂಗಳೂರು, ಅ. 8 : ರಾಜ್ಯದ ನೂತನ ಮುಖ್ಯ ಕಾರ್ಯದರ್ಶಿ ಎಸ್ ವಿ ರಂಗನಾಥ್ ಅವರ ಕಾಲ್ಗುಣ ಚೆನ್ನಾಗಿದೆ ಅಂತ ಕಾಣುತ್ತೆ, ನಿರೀಕ್ಷೆಗೆ ಮೀರಿ ನೆರೆ ಪರಿಹಾರಕ್ಕೆ ನೆರವು, ಸಹಕಾರದ ಮಹಾಪೂರವೇ ಹರಿದು ಬರುತ್ತಿದೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ರಾಜ್ಯದ ನೂತನ ಮುಖ್ಯ ಕಾರ್ಯದರ್ಶಿ ಎಸ್ ವಿ ರಂಗನಾಥ್ ಬಗ್ಗೆ ಪ್ರಶಂಸೆಯ ಮಾತನಾಡಿದ್ದಾರೆ. ಬುಧವಾರ ಯಡಿಯೂರಪ್ಪ ಅವರು 39571http://kannada.oneindia.com/img/2009/10/08-yeddyurappa-new2.jpg381730centreಪರಿಹಾರ : ಕೊನೆಗೂ ಕೇಂದ್ರದ ಸಮ್ಮತಿ /news/2009/10/09/dont-play-politics-on-flood-situation-says-moily.htmlನವದೆಹಲಿ, ಅ. 9 : ನೆರೆ ಸಂತ್ರಸ್ಥರಿಗೆ ಕೇಂದ್ರ ಸರಕಾರ ಸೂಕ್ತವಾಗಿ ಸ್ಪಂದಿಸುತ್ತಿಲ್ಲ ಎಂದು ಆರೋಪಿಸಿರುತ್ತಿರುವ ಮುಖ್ಯಮಂತ್ರಿ ಯಡಿಯೂರಪ್ಪ ವಿರುದ್ಧ ಕೇಂದ್ರದ ಕಾನೂನು ಖಾತೆ ಸಚಿವ ಎಂ ವೀರಪ್ಪ ಮೊಯ್ಲಿ ತೀವ್ರ ವಾಗ್ದಾಳಿ ನಡೆಸಿದ್ದಾರೆ.ಯಡಿಯೂರಪ್ಪ ಪ್ರವಾಹದ ವಿಷಯದಲ್ಲಿ ರಾಜಕೀಯ ಮಾಡುವುದನ್ನು ನಿಲ್ಲಿಸಬೇಕು ಎಂದು ಅವರು ಆಗ್ರಹಿಸಿದ್ದಾರೆ. ನೆರೆ ಸಂಕಷ್ಟ ಸಂಬಂಧ ರಾಜ್ಯದ ಬೇಡಿಕೆಗೆ ಕೇಂದ್ರ ಸರಕಾರ ಕೊನೆಗೂ 39600http://kannada.oneindia.com/img/2009/10/09-veerapp-moily3e.jpgnews"> ರಸಗೊಬ್ಬರಗಳ ಪೂರೈಕೆಗೆ ಕೇಂದ್ರಕ್ಕೆ ಸಿಎಂ ಪತ್ರ | MP Janardhan Swamy | Chitradurga | D Venkatappa | Loksabha Election| ರಸಗೊಬ್ಬರಗಳ ಪೂರೈಕೆಗೆ ಕೇಂದ್ರಕ್ಕೆ ಸಿಎಂ ಪತ್ರ - Kannada Oneindia

ರಸಗೊಬ್ಬರಗಳ ಪೂರೈಕೆಗೆ ಕೇಂದ್ರಕ್ಕೆ ಸಿಎಂ ಪತ್ರ

Yeddyurappa
ಬೆಂಗಳೂರು, ಜು. 14 : ಉತ್ತಮ ಮಳೆಯಾಗಿ ಕೃಷಿ ಚಟುವಟಿಕೆಗಳು ಭರದಿಂದ ಪ್ರಾರಂಭವಾಗಿರುವ ಹಿನ್ನೆಲೆಯಲ್ಲಿ ರಾಜ್ಯಕ್ಕೆ ತುರ್ತಾಗಿ ಅಗತ್ಯವಿರುವ ಯೂರಿಯಾ, ಕಾಂಪ್ಲೆಕ್ಸ್ ಹಾಗೂ ಎಂ.ಒ.ಪಿ. ರಸಗೊಬ್ಬರಗಳನ್ನು ಬೇಡಿಕೆಗನುಗುಣವಾಗಿ ಸಮರ್ಪಕವಾಗಿ ಸರಬರಾಜು ಮಾಡಲು ಆಗ್ರಹಿಸಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಕೇಂದ್ರ ಸರಕಾರವನ್ನು ಆಗ್ರಹಿಸಿದ್ದಾರೆ.

ಕೃಷಿ ಸಚಿವ ಶರದ್‌ ಪವಾರ್ ಮತ್ತು ಕೇಂದ್ರ ರಾಸಾಯನಿಕ ಹಾಗೂ ರಸಗೊಬ್ಬರಗಳ ಸಚಿವ ಎಂ.ಕೆ. ಅಳಗಿರಿ ರವರಿಗೆ ಪತ್ರ ಅವರಿಗೆ ಪತ್ರ ಬರೆಯಲಾಗಿದೆ. ರಾಜ್ಯದ ಜುಲೈ ತಿಂಗಳ ಯೂರಿಯಾ ಬೇಡಿಕೆಯ ಪ್ರಮಾಣವು 1,70,000 ಟನ್‌ಗಳಾಗಿದ್ದು, ಕೇಂದ್ರ ಸರ್ಕಾರವು ಕೇವಲ 93,500 ಟನ್ ಮಾತ್ರ ಹಂಚಿಕೆ ಮಾಡಲಾಗಿದೆ. ಜುಲೈ 12ರವರೆಗೆ ಕೇವಲ 48,048 ಟನ್‌ಗಳಷ್ಟು ಮಾತ್ರ ಸರಬರಾಜಾಗಿದೆ. ಈ ಕೊರತೆಯಿಂದಾಗಿ ಯೂರಿಯಾ ಅಗತ್ಯವಿರುವ ರೈತರು, ವಿಶೇಷವಾಗಿ ಹಾವೇರಿ ಹಾಗೂ ದಾವಣಗೆರೆಗಳಲ್ಲಿ ತೀವ್ರ ಸಂಕಷ್ಟಕ್ಕೊಳಗಾಗಿದ್ದು, ಕಾನೂನು ಹಾಗೂ ಸುವ್ಯವಸ್ಥೆ ಹದಗೆಡುತ್ತಿದೆ.

ಹಾಗೆಯೇ ಜುಲೈ ತಿಂಗಳಿಗೆ ರಾಜ್ಯದ ಕಾಂಪ್ಲೆಕ್ಸ್ ರಸಗೊಬ್ಬರ ಹಾಗೂ ಎಂ.ಒ.ಪಿ. ರಸಗೊಬ್ಬರದ ಬೇಡಿಕೆಯು ಕ್ರಮವಾಗಿ 1,24,000 ಟನ್ ಹಾಗೂ 54,000 ಟನ್‌ಗಳಷ್ಟಿದ್ದು, ಕೇಂದ್ರವು ಈ ಬಾಬ್ತು ಕೇವಲ 45,400 ಟನ್‌ಗಳು ಹಾಗೂ 17,500 ಟನ್‌ಗಳನ್ನು ಹಂಚಿಕೆ ಮಾಡಿದೆ. ಪರಿಸ್ಥಿತಿಯ ತೀವ್ರತೆಯನ್ನರಿತು, ರೈತರ ಸಹನೆ ಮೀರಿ ಅಹಿತಕರ ಘಟನೆಗಳು ಜರುಗುವ ಮುನ್ನ ಕೇಂದ್ರ ಸರ್ಕಾರವು ಎಲ್ಲಾ ರಸಗೊಬ್ಬರಗಳನ್ನು ಬೇಡಿಕೆಗನುಗುಣವಾಗಿ ಅಗತ್ಯ ಪ್ರಮಾಣದಲ್ಲಿ ಸರಬರಾಜು ಮಾಡುವಂತೆ ಕೇಂದ್ರ ಸಚಿವರಿಗೆ ಮುಖ್ಯಮಂತ್ರಿಗಳು ಈ ಪತ್ರದಲ್ಲಿ ಆಗ್ರಹಿಸಿದ್ದಾರೆ.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+