ನಾಡಿನ 11 ಸ್ವಾಮೀಜಿಗಳಿಗೆ ಸರಕಾರಿ ಭದ್ರತೆ

ಸ್ವಾಮೀಜಿಗಳಿಗೆ ನಾನಾ ರೀತಿಯ ಬೆದರಿಕೆಗಳಿದ್ದು, ಬೆದರಿಕೆಯ ಸ್ವರೂಪ ಮತ್ತು ಹಾಗೂ ಸ್ಥಳೀಯ ಪರಿಸ್ಥಿತಿಗೆ ಅನುಗುಣವಾಗಿ ಸ್ವಾಮೀಜಿಗಳಿಗೆ ಭದ್ರತೆ ನೀಡಲಾಗಿದೆ. ಇದಕ್ಕಾಗಿ ಸರಕಾರ 54.67 ಲಕ್ಷ ರುಪಾಯಿ ವೆಚ್ಚ ಮಾಡುತ್ತಿದೆ ಎಂದು ಗೃಹ ಸಚಿವ ವಿ ಎಸ್ ಆಚಾರ್ಯ ತಿಳಿಸಿದರು.
ಭದ್ರತೆ ಪಡೆಯುತ್ತಿರುವ ಸ್ವಾಮೀಜಿಗಳು
*ಪೇಜಾವರ ಮಠದ ವಿಶ್ವೇಶ ತೀರ್ಥ ಸ್ವಾಮೀಜಿ
*ರಾಮಚಂದ್ರಪುರಮಠದ ರಾಘವೇಶ್ವಪ ಸ್ವಾಮೀಜಿ
*ಪುತ್ತಿಗೆ ಮಠದ ಸುಗುಣೇಂದ್ರ ಸ್ವಾಮೀಜಿ
*ಚಿತ್ರದುರ್ಗ ಬೃಹನ್ಮಠದ ಶಿವಕುಮಾರ ಸ್ವಾಮೀಜಿ
*ಸಿರಿಗೆರೆಯ ತರಳಬಾಳು ಮಠದ ಶಿವಮೂರ್ತಿ ಸ್ವಾಮಾಜಿ
*ಬೆಂಗಳೂರಿನ ನಿಡುಮಾಮಿಡಿ ಮಠದ ವೀರಭದ್ರ ಮಲ್ಲಿಕಾರ್ಜುನ ಸ್ವಾಮೀಜಿ
*ಆದಿಚುಂಚನಗಿರಿ ಬಾಲಗಂಗಾಧರನಾಥ ಸ್ವಾಮೀಜಿ
*ಸುತ್ತೂರುಮಠದ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ
*ಶೃಂಗೇರಿಮಠದ ಭಾರತೀತೀರ್ಥ ಸ್ವಾಮೀಜಿ
*ಮುಗಳಕೋಡ ಎಸ್ ಎಸ್ ಮುರುಗರಾಜೇಂದ್ರ ಸ್ವಾಮೀಜಿ
(ದಟ್ಸ್ ಕನ್ನಡ ವಾರ್ತೆ)











Click it and Unblock the Notifications