537278tiruvalluvarತಿರುವಳ್ಳುವರ್ ಪ್ರತಿಮೆಗೆ ಕನ್ನಡಪರ ಸಂಘ ವಿರೋಧ /news/2009/07/17/tiruvalluvar-statue-opposes-pro-kannada.htmlಬೆಂಗಳೂರು, ಜು. 17 : ಕರ್ನಾಟಕದಲ್ಲಿ ತಮಿಳು ಕವಿ ತಿರುವಳ್ಳವರ್ ಪ್ರತಿಮೆ ಸ್ಥಾಪನೆಗೆ ತೀವ್ರ ವಿರೋಧ ವ್ಯಕ್ತವಾಗುತ್ತಿದ್ದು, ತಿರುವಳ್ಳವರ್ ಪ್ರತಿಮೆ ಸ್ತಾಪನೆಗೆ ಯಾವ ಕಾರಣಕ್ಕೂ ಅವಕಾಶ ಕೊಡುವುದಿಲ್ಲ ಎಂದು ಅಖಿಲ ಕರ್ನಾಟಕ ಕನ್ನಡ ಚಳವಳಿ ಎಚ್ಚರಿಕೆ ನೀಡಿದೆ. ಈ ಕುರಿತು ಪ್ರತಿಕ್ರಿಯೆ ನೀಡಿರುವ ಅಖಿಲ ಕರ್ನಾಟಕ ಕನ್ನಡ ಚಳವಳಿ ಸಮಿತಿ ಅಧ್ಯಕ್ಷ ಗುರುದೇವ್ ನಾರಾಯಣರಾವ್, ಇದೇ ಆಗಸ್ಟ್ 38037http://kannada.oneindia.com/img/2009/07/17-tiruvalluvar2.jpg537278tiruvalluvarತಿರುವಳ್ಳುವರ್ ಪ್ರತಿಮೆಗೆ ಷರತ್ತುಬದ್ಧಅವಕಾಶ, ಕರವೇ/news/2009/07/17/sarvajna-statue-in-chennai-prime-location-karave.htmlಬೆಂಗಳೂರು, ಜು. 17 : ಕನ್ನಡಪರ ಸಂಘಟನೆಗಳ ಷರತ್ತುಗಳಿಗೆ ಸರಕಾರ ಬದ್ದರಾದರೆ ಮಾತ್ರ ಬೆಂಗಳೂರಿನಲ್ಲಿ ತಮಿಳು ಕವಿ ತಿರುವಳ್ಳುವರ್ ಪ್ರತಿಮೆ ಅನಾವರಣಕ್ಕೆ ಅವಕಾಶ ನೀಡುವುದಾಗಿ ಕರ್ನಾಟಕ ರಕ್ಷಣಾ ವೇದಿಕೆ ಅಧ್ಯಕ್ಷ ನಾರಾಯಣಗೌಡ ಹೇಳಿದ್ದಾರೆ. ಬೆಂಗಳೂರಿನ ಹೃದಯ ಭಾಗದಲ್ಲಿ ತಿರುವಳ್ಳುವರ್ ಪ್ರತಿಮೆ ಅನಾವರಣಕ್ಕೆ ಸರಕಾರ ಜಾಗ ನೀಡಿದೆ. ಅದೇ ರೀತಿ ಚೆನ್ನೈ ನಗರದ ಮುಖ್ಯ ರಸ್ತೆಯಲ್ಲಿ ಸರ್ವಜ್ಞ ಪ್ರತಿಮೆ 38038http://kannada.oneindia.com/img/2009/07/17-narayangowda2.jpg537278tiruvalluvarತಿರುಕ್ಕುರಲ್ ಕರ್ತೃ ಕವಿ ತಿರುವಳ್ಳುವರ್ ಕಿರುಪರಿಚಯ/literature/articles/2009/0720-thirukkural-tamil-poet-thiruvalluvar.htmlತಿರುವಳ್ಳುವರ್ ತಮಿಳುನಾಡಿನ ಮಹಾನ್ ಕವಿ. ಮಧುರೆ ಜಿಲ್ಲೆಯ ಕಾವೇರಿ ತೀರದ ಪೂ೦ಪುಹಾರ್ ಹಳ್ಳಿಯಲ್ಲಿ ಹುಟ್ಟಿದರೆ೦ದು ಕೆಲವರ ಅಭಿಪ್ರಾಯ. ಮತ್ತೆ ಕೆಲವರು ಚೆನ್ನೈನಲ್ಲಿರುವ ಮೈಲಾಪುರ್ ಸ್ಥಳದವರೆನ್ನುತ್ತಾರೆ. ತಿರುವಳ್ಳುವರ್ ಅವರು 133 ಅಧ್ಯಾಯದ ತಿರುಕ್ಕುರಳ್ ಎ೦ಬ ಮಹಾ ಗ್ರ೦ಥ ರಚಿಸಿದ ಕವಿ. ಈತನ ಕಾಲ ನಿಗದಿಯಾಗಿಲ್ಲವಾದರೂ ಕ್ರಿಸ್ತಪೂರ್ವ 2ರಿಂದ ಹಿಡಿದು ಕ್ರಿಸ್ತಶಕ 8ವರೆಗೆ ಇರಬಹುದು ಎ೦ದು ಹೇಳಲಾಗಿದೆ. ಇವರ ಹೆಸರಿನಲ್ಲಿ 38088http://kannada.oneindia.com/img/2009/07/20-thiruvalluvar1.jpg537278tiruvalluvarತಮಿಳು ಕಳಗಂ ನಾಯಕನ ಕುಚೋದ್ಯ ಹೇಳಿಕೆ /news/2009/07/24/ulagam-tamil-kalagam-leader-irks-kannada-activists.htmlಬೆಂಗಳೂರು, ಜು. 24 : ಬೆಂಗಳೂರಿನಲ್ಲಿ ತಮಿಳು ಕವಿ ತಿರುವಳ್ಳುವರ್ ಪ್ರತಿಮೆ ಸ್ಥಾಪನೆ ಸಂಬಂಧಿಸಿದಂತೆ ವಾದ ವಿವಾದಗಳು ಸುತ್ತಿಕೊಂಡಿರುವ ಬೆನ್ನಲ್ಲೇ ಉಳಗಂ ತಮಿಳು ಕಳಗಂ ಸಂಘಟನೆಯ ರಾಜ್ಯ ಘಟಕದ ಅಧ್ಯಕ್ಷ ಕೆ ಸಿ ತೆನ್ನಿವನ್ನನ್ ವಿವಾದಾತ್ಮಕ ಹೇಳಿಕೆ ನೀಡುವ ಮೂಲಕ ಉರಿಯುವ ಬೆಂಕಿಗೆ ತುಪ್ಪ ಸುರಿದಿದ್ದಾರೆ. ಕರ್ನಾಟಕದಲ್ಲಿ ವಾಸವಾಗಿರುವ ತಮಿಳರು ಎಲ್ಲಿಂದಲೋ ಬಂದವರಲ್ಲ ಅವರು ಕರ್ನಾಟಕದ ಪೂರ್ವಿಕರು. 38175http://kannada.oneindia.com/img/2009/07/24-thiruvalluvar1.jpg537278tiruvalluvarತಿರುವಳ್ಳುವರ್ ಪ್ರತಿಮೆ : ಆಗಸ್ಟ್ 3 ರಂದು ಸಭೆ/news/2009/07/28/tiruvalluvar-statue-all-party-meet-on-aug-3.htmlಬೆಂಗಳೂರು, ಜು. 28 : ಸರ್ವಜ್ಞ ಮತ್ತು ತಿರುವಳ್ಳುವರ್ ಪ್ರತಿಮೆ ಅನಾವರಣ ಕಾರ್ಯಕ್ರಮವನ್ನು ರಾಜ್ಯ ಸರಕಾರದ ವತಿಯಿಂದಲೇ ಬಹಳ ಅರ್ಥಪೂರ್ಣವಾಗಿ ನಡೆಸಲಾಗುವುದು. ಈ ಕುರಿತು ಚರ್ಚಿಸಲು ಆಗಸ್ಟ್ 3 ರಂದು ವಿಧಾನಸೌಧದಲ್ಲಿ ಸಭೆ ಕರೆಯಲಾಗಿದೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಹೇಳಿದ್ದಾರೆ.ಕಾರ್ಯಕ್ರಮದ ಸ್ವರೂಪ ಕುರಿತು ಚರ್ಚಿಸಲು ಪ್ರತಿಪಕ್ಷ ನಾಯಕರು, ಎಲ್ಲಾ ಪಕ್ಷಗಳ ಅಧ್ಯಕ್ಷರು, ಸಾಹಿತಿಗಳು ಮತ್ತು ಕನ್ನಡಪರ ಸಂಘಟನೆಗಳ 38252http://kannada.oneindia.com/img/2009/07/28-thiruvalluvar1.jpg535830sarvajnaಆ.10 ರಂದು ತಿರುವಳ್ಳುವರ್ ಪ್ರತಿಮೆ ಅನಾವರಣ/news/2009/07/12/sarvajna-thiruvalluvar-statue-unveiling-dates-fix.htmlಬೆಂಗಳೂರು, ಜು. 12 : ಕರ್ನಾಟಕ-ತಮಿಳುನಾಡು ನಡುವೆ ಹಲವು ವರ್ಷಗಳಿಂದ ವಿವಾದದ ಕೇಂದ್ರವಾಗಿದ್ದ ಸರ್ವಜ್ಞ ಮತ್ತು ತಿರುವಳ್ಳುವರ್ ಪ್ರತಿಮೆಗಳ ಅನಾವರಣಕ್ಕೆ ಅಂತೂ ಇಂತೂ ಕಾಲ ಕೂಡಿ ಬಂದಿದೆ. ಆಗಸ್ಟ್ 10 ರಂದು ಬೆಂಗಳೂರಿನಲ್ಲಿ ತಮಿಳು ಕವಿ ತಿರುವಳ್ಳುವರ್ ಪ್ರತಿಮೆ ಹಾಗೂ ಆಗಸ್ಟ್ 13 ರಂದು ಚೆನ್ನೈನಲ್ಲಿ ಸರ್ವಜ್ಞ ಪ್ರತಿಮೆಗಳು ಅನಾವವರಣಗೊಳ್ಳಲಿವೆ. ಇತ್ತೀಚೆಗೆ ಚೆನ್ನೈನಲ್ಲಿ ನಡೆದ ಮುಖ್ಯಮಂತ್ರಿ ಬಿ 37930http://kannada.oneindia.com/img/2009/07/12-thiruvalluvar1e.jpg535830sarvajnaತಿರುವಳ್ಳುವರ್ ಪ್ರತಿಮೆಗೆ ಕನ್ನಡಪರ ಸಂಘ ವಿರೋಧ /news/2009/07/17/tiruvalluvar-statue-opposes-pro-kannada.htmlಬೆಂಗಳೂರು, ಜು. 17 : ಕರ್ನಾಟಕದಲ್ಲಿ ತಮಿಳು ಕವಿ ತಿರುವಳ್ಳವರ್ ಪ್ರತಿಮೆ ಸ್ಥಾಪನೆಗೆ ತೀವ್ರ ವಿರೋಧ ವ್ಯಕ್ತವಾಗುತ್ತಿದ್ದು, ತಿರುವಳ್ಳವರ್ ಪ್ರತಿಮೆ ಸ್ತಾಪನೆಗೆ ಯಾವ ಕಾರಣಕ್ಕೂ ಅವಕಾಶ ಕೊಡುವುದಿಲ್ಲ ಎಂದು ಅಖಿಲ ಕರ್ನಾಟಕ ಕನ್ನಡ ಚಳವಳಿ ಎಚ್ಚರಿಕೆ ನೀಡಿದೆ. ಈ ಕುರಿತು ಪ್ರತಿಕ್ರಿಯೆ ನೀಡಿರುವ ಅಖಿಲ ಕರ್ನಾಟಕ ಕನ್ನಡ ಚಳವಳಿ ಸಮಿತಿ ಅಧ್ಯಕ್ಷ ಗುರುದೇವ್ ನಾರಾಯಣರಾವ್, ಇದೇ ಆಗಸ್ಟ್ 38037http://kannada.oneindia.com/img/2009/07/17-tiruvalluvar2.jpg535830sarvajnaತಿರುವಳ್ಳುವರ್ ಪ್ರತಿಮೆಗೆ ಷರತ್ತುಬದ್ಧಅವಕಾಶ, ಕರವೇ/news/2009/07/17/sarvajna-statue-in-chennai-prime-location-karave.htmlಬೆಂಗಳೂರು, ಜು. 17 : ಕನ್ನಡಪರ ಸಂಘಟನೆಗಳ ಷರತ್ತುಗಳಿಗೆ ಸರಕಾರ ಬದ್ದರಾದರೆ ಮಾತ್ರ ಬೆಂಗಳೂರಿನಲ್ಲಿ ತಮಿಳು ಕವಿ ತಿರುವಳ್ಳುವರ್ ಪ್ರತಿಮೆ ಅನಾವರಣಕ್ಕೆ ಅವಕಾಶ ನೀಡುವುದಾಗಿ ಕರ್ನಾಟಕ ರಕ್ಷಣಾ ವೇದಿಕೆ ಅಧ್ಯಕ್ಷ ನಾರಾಯಣಗೌಡ ಹೇಳಿದ್ದಾರೆ. ಬೆಂಗಳೂರಿನ ಹೃದಯ ಭಾಗದಲ್ಲಿ ತಿರುವಳ್ಳುವರ್ ಪ್ರತಿಮೆ ಅನಾವರಣಕ್ಕೆ ಸರಕಾರ ಜಾಗ ನೀಡಿದೆ. ಅದೇ ರೀತಿ ಚೆನ್ನೈ ನಗರದ ಮುಖ್ಯ ರಸ್ತೆಯಲ್ಲಿ ಸರ್ವಜ್ಞ ಪ್ರತಿಮೆ 38038http://kannada.oneindia.com/img/2009/07/17-narayangowda2.jpg535830sarvajnaತಿರುಕ್ಕುರಲ್ ಕರ್ತೃ ಕವಿ ತಿರುವಳ್ಳುವರ್ ಕಿರುಪರಿಚಯ/literature/articles/2009/0720-thirukkural-tamil-poet-thiruvalluvar.htmlತಿರುವಳ್ಳುವರ್ ತಮಿಳುನಾಡಿನ ಮಹಾನ್ ಕವಿ. ಮಧುರೆ ಜಿಲ್ಲೆಯ ಕಾವೇರಿ ತೀರದ ಪೂ೦ಪುಹಾರ್ ಹಳ್ಳಿಯಲ್ಲಿ ಹುಟ್ಟಿದರೆ೦ದು ಕೆಲವರ ಅಭಿಪ್ರಾಯ. ಮತ್ತೆ ಕೆಲವರು ಚೆನ್ನೈನಲ್ಲಿರುವ ಮೈಲಾಪುರ್ ಸ್ಥಳದವರೆನ್ನುತ್ತಾರೆ. ತಿರುವಳ್ಳುವರ್ ಅವರು 133 ಅಧ್ಯಾಯದ ತಿರುಕ್ಕುರಳ್ ಎ೦ಬ ಮಹಾ ಗ್ರ೦ಥ ರಚಿಸಿದ ಕವಿ. ಈತನ ಕಾಲ ನಿಗದಿಯಾಗಿಲ್ಲವಾದರೂ ಕ್ರಿಸ್ತಪೂರ್ವ 2ರಿಂದ ಹಿಡಿದು ಕ್ರಿಸ್ತಶಕ 8ವರೆಗೆ ಇರಬಹುದು ಎ೦ದು ಹೇಳಲಾಗಿದೆ. ಇವರ ಹೆಸರಿನಲ್ಲಿ 38088http://kannada.oneindia.com/img/2009/07/20-thiruvalluvar1.jpg535830sarvajnaವಚನಕಾರ ಸರ್ವಜ್ಞನಿಗೆ ಒಂದು ಡಜನ್ ಬಹುಪರಾಕ್/literature/people/2009/0721-kannada-vachanakara-poet-sarvajna.html"ಸರ್ವಜ್ಞನೆ೦ಬುವನು ಗರ್ವದಿ೦ದಾದವನೇ, ಸರ್ವರೊಳು ಒ೦ದೊ೦ದು ನುಡಿಗಲಿತು ವಿದ್ಯೆಯ ಪರ್ವತವೇ ಆದ"- ಸರ್ವಜ್ಞ.ಈ ಸರ್ವಜ್ಞನೆ೦ಬುವನು ಯಾರು, ಎಲ್ಲಿ ಬೆಳೆದ, ಯಾವ ವೃತ್ತಿಯವನು, ಕೊನೆಗೆ ಎಲ್ಲಿಗೆ ಹೋಗಿ ಕಣ್ಮರೆಯಾದ ಎ೦ಬುದಲ್ಲೆವೂ ನಿಗೂಢವಾಗಿಯೇ ಉಳಿದಿದೆ. ಚರಿತ್ರಕಾರರ ಪ್ರಕಾರ, ಈತನ ನಿಜವಾದ ಹೆಸರು ಪುಷ್ಪದತ್ತ , ಈತನ ತ೦ದೆಯ ಹೆಸರು ಯಾರಿಗೂ ಗೊತ್ತಿಲ್ಲ. ಬೆಳೆದದ್ದು ಒಬ್ಬ ಶೈವ ದ೦ಪತಿಗಳ ಬಳಿಯಲ್ಲಿ. ಸಾಕು ತ೦ದೆ 38112http://kannada.oneindia.com/img/2009/07/21-sarvajna1.jpg537279statueತಿರುಕ್ಕುರಲ್ ಕರ್ತೃ ಕವಿ ತಿರುವಳ್ಳುವರ್ ಕಿರುಪರಿಚಯ/literature/articles/2009/0720-thirukkural-tamil-poet-thiruvalluvar.htmlತಿರುವಳ್ಳುವರ್ ತಮಿಳುನಾಡಿನ ಮಹಾನ್ ಕವಿ. ಮಧುರೆ ಜಿಲ್ಲೆಯ ಕಾವೇರಿ ತೀರದ ಪೂ೦ಪುಹಾರ್ ಹಳ್ಳಿಯಲ್ಲಿ ಹುಟ್ಟಿದರೆ೦ದು ಕೆಲವರ ಅಭಿಪ್ರಾಯ. ಮತ್ತೆ ಕೆಲವರು ಚೆನ್ನೈನಲ್ಲಿರುವ ಮೈಲಾಪುರ್ ಸ್ಥಳದವರೆನ್ನುತ್ತಾರೆ. ತಿರುವಳ್ಳುವರ್ ಅವರು 133 ಅಧ್ಯಾಯದ ತಿರುಕ್ಕುರಳ್ ಎ೦ಬ ಮಹಾ ಗ್ರ೦ಥ ರಚಿಸಿದ ಕವಿ. ಈತನ ಕಾಲ ನಿಗದಿಯಾಗಿಲ್ಲವಾದರೂ ಕ್ರಿಸ್ತಪೂರ್ವ 2ರಿಂದ ಹಿಡಿದು ಕ್ರಿಸ್ತಶಕ 8ವರೆಗೆ ಇರಬಹುದು ಎ೦ದು ಹೇಳಲಾಗಿದೆ. ಇವರ ಹೆಸರಿನಲ್ಲಿ 38088http://kannada.oneindia.com/img/2009/07/20-thiruvalluvar1.jpg537279statueವಚನಕಾರ ಸರ್ವಜ್ಞನಿಗೆ ಒಂದು ಡಜನ್ ಬಹುಪರಾಕ್/literature/people/2009/0721-kannada-vachanakara-poet-sarvajna.html"ಸರ್ವಜ್ಞನೆ೦ಬುವನು ಗರ್ವದಿ೦ದಾದವನೇ, ಸರ್ವರೊಳು ಒ೦ದೊ೦ದು ನುಡಿಗಲಿತು ವಿದ್ಯೆಯ ಪರ್ವತವೇ ಆದ"- ಸರ್ವಜ್ಞ.ಈ ಸರ್ವಜ್ಞನೆ೦ಬುವನು ಯಾರು, ಎಲ್ಲಿ ಬೆಳೆದ, ಯಾವ ವೃತ್ತಿಯವನು, ಕೊನೆಗೆ ಎಲ್ಲಿಗೆ ಹೋಗಿ ಕಣ್ಮರೆಯಾದ ಎ೦ಬುದಲ್ಲೆವೂ ನಿಗೂಢವಾಗಿಯೇ ಉಳಿದಿದೆ. ಚರಿತ್ರಕಾರರ ಪ್ರಕಾರ, ಈತನ ನಿಜವಾದ ಹೆಸರು ಪುಷ್ಪದತ್ತ , ಈತನ ತ೦ದೆಯ ಹೆಸರು ಯಾರಿಗೂ ಗೊತ್ತಿಲ್ಲ. ಬೆಳೆದದ್ದು ಒಬ್ಬ ಶೈವ ದ೦ಪತಿಗಳ ಬಳಿಯಲ್ಲಿ. ಸಾಕು ತ೦ದೆ 38112http://kannada.oneindia.com/img/2009/07/21-sarvajna1.jpg537279statueತಿರುವಳ್ಳುವರ್ ಪ್ರತಿಮೆ : ಆಗಸ್ಟ್ 3 ರಂದು ಸಭೆ/news/2009/07/28/tiruvalluvar-statue-all-party-meet-on-aug-3.htmlಬೆಂಗಳೂರು, ಜು. 28 : ಸರ್ವಜ್ಞ ಮತ್ತು ತಿರುವಳ್ಳುವರ್ ಪ್ರತಿಮೆ ಅನಾವರಣ ಕಾರ್ಯಕ್ರಮವನ್ನು ರಾಜ್ಯ ಸರಕಾರದ ವತಿಯಿಂದಲೇ ಬಹಳ ಅರ್ಥಪೂರ್ಣವಾಗಿ ನಡೆಸಲಾಗುವುದು. ಈ ಕುರಿತು ಚರ್ಚಿಸಲು ಆಗಸ್ಟ್ 3 ರಂದು ವಿಧಾನಸೌಧದಲ್ಲಿ ಸಭೆ ಕರೆಯಲಾಗಿದೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಹೇಳಿದ್ದಾರೆ.ಕಾರ್ಯಕ್ರಮದ ಸ್ವರೂಪ ಕುರಿತು ಚರ್ಚಿಸಲು ಪ್ರತಿಪಕ್ಷ ನಾಯಕರು, ಎಲ್ಲಾ ಪಕ್ಷಗಳ ಅಧ್ಯಕ್ಷರು, ಸಾಹಿತಿಗಳು ಮತ್ತು ಕನ್ನಡಪರ ಸಂಘಟನೆಗಳ 38252http://kannada.oneindia.com/img/2009/07/28-thiruvalluvar1.jpg537279statueತಿರುವಳ್ಳುವರ್ ಪ್ರತಿಮೆ ಅನಾವರಣ ಮುಂದೂಡಿಕೆ ?/news/2009/07/31/tiruvalluvar-statue-unveil-likely-to-postpone.htmlಬೆಂಗಳೂರು, ಜು. 31 : ತೀವ್ರ ವಿವಾದಕ್ಕೆ ಕಾರಣವಾಗಿರುವ ತಿರುವಳ್ಳುವರ್ ಪ್ರತಿಮೆ ಅನಾವರಣ ಕಾರ್ಯಕ್ರಮ ಮುಂದೂಡಲು ರಾಜ್ಯ ಸರಕಾರ ಗಂಭೀರ ಚಿಂತನೆ ನಡೆಸಿದೆ ಎನ್ನಲಾಗಿದೆ. ರಾಜ್ಯದ ಐದು ಕ್ಷೇತ್ರಗಳಲ್ಲಿ ಆಗಸ್ಟ್ 18 ರಂದು ಉಪಚುನಾವಣೆಗಳು ನಡೆಯುತ್ತಿದ್ದು, ಕನ್ನಡಪರ ಸಂಘಟನೆಗಳು ಪ್ರತಿಭಟನೆಯಿಂದ ಉಂಟಾಗಬಹುದಾದ ಗದ್ದಲದಿಂದ ವ್ಯತಿರಿಕ್ತ ಪರಿಣಾಮ ಬೀರಬಹುದು ಎಂಬ ಆತಂಕ ಇದಕ್ಕೆ ಕಾರಣ ಎಂದು ಮೂಲಗಳು ತಿಳಿಸಿವೆ. 38330http://kannada.oneindia.com/img/2009/07/31-thiruvalluvar1.jpg537279statueಜಗತ್ತಿನ ಅತ್ಯಂತ ಹಳೆ ಪ್ರತಿಮೆ ಇದೆನಾ?/news/2009/08/03/oldest-statue-in-the-world-perhaps.htmlಜಗತ್ತಿನ ಅತ್ಯಂತ ಪ್ರಾಚೀನ ಪ್ರತಿಮೆ ಯಾವುದು? ಈ ಬಗ್ಗೆ ಮಾಹಿತಿ ಹುಡುಕಲು ಗೂಗಲ್ ಮಾಡುತ್ತಾ ಹೋದರೆ ನಾನಾ ವಾದ ಪ್ರತಿವಾದಗಳನ್ನು ಮಂಡಿಸುವ ಚಿತ್ರಸಮೇತ ವರದಿಗಳು ಎದುರಾಗುತ್ತವೆ. ಅನೇಕರು, ಪಂಡಿತರು, ಪುರಾತತ್ವ ತಜ್ಞರು ಹಾಗೂ ಬ್ಲಾಗಿಗಳು 'ಇದೇ ಪ್ರಪಂಚದ ಪ್ರಥಮ ಪ್ರತಿಮೆ' ಎಂದು ಚಿತ್ರ ಸಮೇತ, ಪುರಾವೆ ಸಮೇತ ವಾದ ಮಂಡಿಸುತ್ತಾರೆ. ಆದರೂ ಮನುಷ್ಯ ಸ್ಥಾಪಿಸಿದ ಮೊಟ್ಟಮೊದಲ 38385http://kannada.oneindia.com/img/2009/08/03-oldest-statue1.jpgnews"> ತಿರುವಳ್ಳುವರ್ ಪ್ರತಿಮೆ ಏಕೆ ? ವಾಟಾಳ್ | Tiruvalluvar | Sarvajna | Statue | Bengaluru | Tamilnadu | M Karunanidhi | Yeddyurappa | ತಿರುವಳ್ಳುವರ್ ಪ್ರತಿಮೆ ಏಕೆ ? ವಾಟಾಳ್ - Kannada Oneindia

ತಿರುವಳ್ಳುವರ್ ಪ್ರತಿಮೆ ಏಕೆ ? ವಾಟಾಳ್

ಬೆ೦ಗಳೂರು, ಜು. 15 : ಕಳೆದ ಒಂದು ದಶಕದಿ೦ದ ಅನಾವರಣಗೊಳಿಸದೆ ಹಾಗೆ ಇಟ್ಟಿದ್ದ ತಿರುವಳ್ಳುವರ್ ಪ್ರತಿಮೆಯನ್ನು ರಾಜ್ಯ ಬಿಜೆಪಿ ಸರಕಾರ ಅನಾವರಣಗೊಳಿಸಲು ಮು೦ದಾಗಿದೆ. ಈ ಕನ್ನಡ ದ್ರೋಹಿ ಕೆಲಸವನ್ನು ಕನ್ನಡಪರ ಸ೦ಘಟನೆಗಳು ತೀವ್ರವಾಗಿ ಖ೦ಡಿಸುತ್ತದೆ ಎ೦ದು ಮಾಜಿ ಶಾಸಕ ವಾಟಾಳ್ ನಾಗರಾಜ್ ಎಚ್ಚರಿಕೆ ನೀಡಿದ್ದಾರೆ.

ನಿರ೦ತರವಾಗಿ ತಮಿಳುನಾಡು ಕರ್ನಾಟಕದ ಮೇಲೆ ದಬ್ಬಾಳಿಕೆ ನಡೆಸುತ್ತಿದೆ. ಹೀಗಿರುವಾಗ ಬೆ೦ಗಳೂರಿನಲ್ಲಿ ಏಕೆ ಕವಿ ತಿರುವಳ್ಳುವರ್ ಅವರ ಪ್ರತಿಮೆ ಅನಾವರಣ ಗೊಳಿಸಬೇಕು ? ಇದಕ್ಕೆ ನಾವು ಅವಕಾಶ ನೀಡುವುದಿಲ್ಲ ಎ೦ದು ರಾಜ್ಯ ಸರಕಾರವನ್ನು ಎಚ್ಚರಿಸಿದ್ದಾರೆ. ಸರಕಾರದ ಕನ್ನಡ ವಿರೋಧಿ ಕ್ರಮವನ್ನು ಖ೦ಡಿಸಿ ರಾಜಭವನದ ಎದುರು ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ ನಡೆಸಿದ ವಾಟಾಳ್, ನಮ್ಮ ಎಚ್ಚರಿಕೆಯನ್ನು ಉಲ್ಲ೦ಘಿಸಿ ತಮಿಳು ಕವಿ ಪ್ರತಿಮೆ ಅನಾವರಣಕ್ಕೆ ಮು೦ದಾದರೆ ಬೆ೦ಗಳೂರ್ ಬ೦ದ್ ಗೆ ಕರೆ ನೀಡಲಾಗುವುದೆ೦ದು ಹೇಳಿದ್ದಾರೆ. ಸರಕಾರದ ಈ ಉದ್ದೇಶಿತ ಪ್ರತಿಮೆ ಅನಾವರಣ ನಿರ್ಧಾರಕ್ಕೆ ಈವರೆಗೂ ಕನ್ನಡ ರಕ್ಷಣಾ ವೇದಿಕೆಯ ಯಾವ ಬಣಗಳೂ ತಮ್ಮ ನಿಲುವನ್ನು ಸ್ಪಷ್ಟಪಡಿಸಿಲ್ಲ.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+