ಗಂಗೂಲಿ ಕಿರೀಟಕ್ಕೆ ಇನ್ನೊಂದು ಪುಕ್ಕ

"ಸರಿಸಾಟಿಯಿಲ್ಲದ ಬದ್ಧತೆ, ಪ್ರತಿಭೆ ಮತ್ತು ಛಲ" ಪ್ರದರ್ಶಿಸಿರುವ ಗಂಗೂಲಿಗೆ ಈ ಗೌರವ ಸಲ್ಲುತ್ತದೆ ಎಂದು ವಿಶ್ವವಿದ್ಯಾನಿಲಯ ಹೇಳಿದೆ. ಭಾರತ ಕ್ರಿಕೆಟ್ ತಂಡದ ಆಟಗಾರರಾಗಿ, ನಂತರ ನಾಯಕರಾಗಿ ನಂತರ ತಂಡದಿಂದ ಹೊರಗುಳಿದು ಮತ್ತೆ ತಂಡಕ್ಕೆ ಮರಳಿ ಛಲಬಿಡದ ತ್ರಿವಿಕ್ರಮನಂತೆ ಆಕರ್ಷಕ, ಆಕ್ರಮಣಕಾರಿ ಆಟ ಪ್ರದರ್ಶಿಸಿರುವ ಅವರು 113 ಟೆಸ್ಟ್ ಪಂದ್ಯ, 311 ಏಕದೀವಸೀಯ ಪಂದ್ಯಗಳನ್ನು ಆಡಿ ಕಳೆದವರ್ಷವಷ್ಟೆ ನಿವೃತ್ತಿ ಪ್ರಕಟಿಸಿದ್ದಾರೆ. 113 ತಿರುವುಮುರುವಾದರೆ ಏನಾಗುತ್ತದೆ!
"ನನಗೆ ಸಂದ ಅದ್ಭುತ ಗೌರವವಿದು" ಎಂದು ಫೆಲೋಫಿಪ್ ಸ್ವೀಕರಿಸಿ ಗಂಗೂಲಿ ನುಡಿದರು ಎಂದು ಲಂಕಾಶೈರ್ ಈವನಿಂಗ್ ಪೋಸ್ಟ್ ಪತ್ರಿಕೆ ವರದಿ ಮಾಡಿದೆ.13 ವರ್ಷಗಳ ಹಿಂದೆ ನನ್ನ ಮೊದಲ ಏಕದಿವಸೀಯ ಪಂದ್ಯವನ್ನು ಓಲ್ಡ್ ಟ್ರಾಫೋರ್ಡ್ ನಲ್ಲಿ ಆಡಿದ್ದೆ. ಲಂಕಾಶೈರ್ ಕ್ರಿಕೆಟ್ ಕ್ಲಬ್ಬಿನಲ್ಲೂ ಆಡಿದ ನೆನಪು ಸ್ಮರಣೀಯ ಎಂದು ಸೌರವ್ ಸಂತಸಪಟ್ಟರು.
(ದಟ್ಸ್ ಕನ್ನಡ ವಾರ್ತೆ)
More From
-
"ನಾನು ಭಾರತವನ್ನು ಪ್ರೀತಿಸುತ್ತೇನೆ... ಆದರೆ ನನ್ನನ್ನು ಬೆಳೆಸಿದ್ದು UAE": ಭಾರತ ಮೂಲದ ಮಹಿಳಾ ಉದ್ಯಮಿ ರೂಪಾ ಝಾ ಪೋಸ್ಟ್ Viral -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ -
Teachers Recruiment: ಪ್ರಾಥಮಿಕ, ಪ್ರೌಢ ಶಾಲೆಗಳ ದೈಹಿಕ ಶಿಕ್ಷಕರ ನೇರ ನೇಮಕಾತಿ: ಮಧು ಬಂಗಾರಪ್ಪ -
ದೆಹಲಿ ಮೆಟ್ರೋ ಸಂಸ್ಕೃತಿ ಬೆಂಗಳೂರಿಗೂ ಬಂತಾ? ಮೆಟ್ರೋದಲ್ಲಿ ಯುವತಿಯರಿಂದ ನಿಯಮ ಉಲ್ಲಂಘನೆ Video Viral -
Byadgi Red Chilli: ಬ್ಯಾಡಗಿ ಮಾರುಕಟ್ಟೆಗೆ 2.43 ಲಕ್ಷ ಮೆಣಸಿನಕಾಯಿ ಚೀಲ ಆವಕ, ಕ್ವಿಂಟಾಲ್ ದರವೆಷ್ಟಿದೆ? -
CBSE 10ನೇ ತರಗತಿ ಬೋರ್ಡ್ ಪರೀಕ್ಷೆ 2026: ಫಲಿತಾಂಶ ಯಾವಾಗ ಪ್ರಕಟ?, ಕಳೆದ ವರ್ಷಗಳ ಟ್ರೆಂಡ್ ಹೀಗಿದೆ -
Nora Fatehi: ಕನ್ನಡ ಹಾಡಿನಿಂದ ವಿವಾದಕ್ಕೆ ಸಿಲುಕಿರುವ ಬಾಲಿವುಡ್ನ ಡ್ಯಾನ್ಸ್ ಕ್ವೀನ್ ನೋರಾ ಫತೇಹಿ ಅಸಲಿ ಕಥೆ ಇದು -
March 18 Horoscope: ಧನ, ಆರೋಗ್ಯ, ಉದ್ಯೋಗದ ಭವಿಷ್ಯ -
Ugadi Wishes 2026: ಯುಗಾದಿ ಹಬ್ಬದ ಶುಭಾಶಯಗಳು, 35+ ಮೆಸೇಜ್, ಶುಭಾಶಯ ಮತ್ತು ಸ್ಟೇಟಸ್ ಸಾಲುಗಳು ಇಲ್ಲಿವೆ -
Bengaluru Rent: ಬೆಂಗಳೂರಲ್ಲಿ ನಾನ್ವೆಜ್ ಪ್ರಿಯರಿಗೆ ಶಾಕ್: ಮಾಂಸಾಹಾರಿಗಳಿಗೆ ಸಿಗ್ತಿಲ್ಲ ನಗರದಲ್ಲಿ ಬಾಡಿಗೆ ಮನೆ -
Anganwadi Workers: ಅಂಗನವಾಡಿ ಕಾರ್ಯಕರ್ತೆಯರ ವೇತನ ಪರಿಷ್ಕರಣೆ: ಲಕ್ಷ್ಮಿ ಹೆಬ್ಬಾಳ್ಕರ್ ಅಪ್ಡೇಟ್ಸ್ -
Karnataka Rain Alert: ರಾಜ್ಯದ ಹಲವೆಡೆ ಆಲಿಕಲ್ಲು ಮಳೆ, ಮಿನಿ ಕಾಶ್ಮೀರದಂತಾದ ರಸ್ತೆಗಳು; ಇನ್ನೆಷ್ಟು ದಿನ ವರುಣನ ಆರ್ಭಣ?












Click it and Unblock the Notifications