ಈಜಿಪ್ಟ್ :ಭಾರತ - ಪಾಕ್ ಪ್ರಧಾನಿಗಳ ಭೇಟಿ
ಶರ್ಮ್-ಎಲ್-ಶೇಖ್ (ಈಜಿಪ್ಟ್), ಜು. 16 : ಭಾರತ ಮತ್ತು ಪಾಕಿಸ್ತಾನ ದೇಶಗಳ ನಡುವಣ ಸಂಬಂಧದಲ್ಲಿನ ಬಿಕ್ಕಟ್ಟು ಶಮನಗೊಳ್ಳುವ ಲಕ್ಷಣಗಳು ಕಂಡು ಬರತೊಡಗಿದ್ದು, ಮುಂಬೈ ದಾಳಿ ಸಂಚುಕೊರರನ್ನು ಶಿಕ್ಷಿಸಲು ಇಸ್ಲಾಮಾಬಾದ್ ಕೈಗೊಂಡಿರುವ ಕ್ರಮಗಳ ಪ್ರಗತಿಯನ್ನು ಅವಲೋಕಿಸಲು ಮನಮೋಹನ್ ಸಿಂಗ್ ಮತ್ತು ಯೂಸುಫ್ ಗಿಲಾನಿ ಇಲ್ಲಿ ಭೇಟಿಯಾಗಲಿದ್ದಾರೆ.
ಮುಂಬೈ ದಾಳಿಯ ಸೂತ್ರದಾರನೆಂದು ನಂಬಲಾದ ಜಮಾತ್-ಉದ್-ದವಾ ಸಂಘಟನೆಯ ಮುಖ್ಯಸ್ಥ ಮೊಹಮ್ಮದ್ ಹಫೀಜ್ ಸಯೀದ್ ನ ಬಂಧನ ಮತ್ತು ಬಿಡುಗಡೆ ಸಹಿತ ಎಲ್ಲಾ ವಿಷಯಗಳ ಕುರಿತು ಉಭಯ ದೇಶಗಳ ವಿದೇಶಾಂಗ ಕಾರ್ಯದರ್ಶಿಗಳ ಸಭೆ ಬುಧವಾರ ನಡೆಯಿತು. ಭಾರತದ ವಿದೇಶಾಂಗ ಕಾರ್ಯದರ್ಶಿ ಶಿವಶಂಕರ ಮೆನನ್ ಬುಧವಾರ ಪ್ಯಾರಿಸ್ ಗೆ ಬಂದಿಳಿದ ಸ್ವಲ್ಪ ಹೊತ್ತಿನಲ್ಲೇ ಪಾಕ್ ವಿದೇಶಾಂಗ ಕಾರ್ಯದರ್ಶಿ 90 ನಿಮಿಷಗಳ ಕಾಲ ಇವರ ಜೊತೆ ಮಾತುಕತೆ ನಡೆಸಿದ್ದರು.
ಕಳೆದ ತಿಂಗಳು ಪಾಕ್ ಅಧ್ಯಕ್ಷ ಆಸೀಫ್ ಆಲಿ ಜರ್ದಾರಿ ಜತೆ ನಡೆಸಿದ ಮಾತುಕತೆ ವೇಳೆ ಪಾಕ್ ತನ್ನ ನೆಲದಿಂದ ಭಾರತದೆಡೆ ಹೊಮ್ಮುವ ಭೀತಿವಾದವನ್ನು ನಿಲ್ಲಿಸಬೇಕೆನ್ನುವ ಬಲವಾದ ಸಂದೇಶ ಪ್ರಧಾನಿ ಸಿಂಗ್ ಪಾಕ್ ಅಧ್ಯಕ್ಷರಿಗೆ ನೀಡಿದ್ದರು.
(ಏಜನ್ಸೀಸ್)
-
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ -
Bengaluru: ಪಬ್ನಲ್ಲಿ 150 ರೂ. ಕೊಟ್ಟು ಆರ್ಡರ್ ಮಾಡಿದ್ರೆ ಬಂದಿದ್ದು ಬರೀ ಹಪ್ಪಳ-ಸಂಡಿಗೆ: ದಂಗಾದ ಗ್ರಾಹಕ -
ಇಂಡೋನೇಷ್ಯಾದಲ್ಲಿ 7.4 ತೀವ್ರತೆಯ ಪ್ರಬಲ ಭೂಕಂಪ: ಏಷ್ಯಾ ರಾಷ್ಟ್ರಗಳಲ್ಲಿ ಸುನಾಮಿ ಆತಂಕ, ಭಾರತದ ಮೇಲಾಗುವ ಪರಿಣಾಮವೇನು? -
Bengaluru House Rent: ಬೆಂಗಳೂರಿನ ಪ್ರೈಮ್ ಏರಿಯಾದಲ್ಲೂ ನಾನ್ವೆಜ್ ಪ್ರಿಯರಿಗೆ ಮನೆ ಸಿಗ್ತಿಲ್ಲ, ಸೋಷಿಯಲ್ ಮೀಡಿಯಾ ಚರ್ಚೆ -
Prakash Raj: ನಾಸ್ತಿಕನಾದರೂ ತಾಯಿಯ ನಂಬಿಕೆಗೆ ಗೌರವ ಕೊಟ್ಟು; ಕ್ರೈಸ್ತ ಧರ್ಮದ ಸಂಪ್ರದಾಯ ಪಾಲನೆ: ನಟ ಪ್ರಕಾಶ್ ರಾಜ್ -
Education: CBSE 9 ಮತ್ತು 10ನೇ ತರಗತಿಯ ಹೊಸ ಪಠ್ಯಕ್ರಮ ಇಂದು ಬಿಡುಗಡೆ -
ಮುಂದಿನ 2 ರಿಂದ 3 ವಾರಗಳಲ್ಲಿ ಇರಾನ್ ಮೇಲೆ ಅತ್ಯಂತ ಭೀಕರ ದಾಳಿ: ಟ್ರಂಪ್ ಎಚ್ಚರಿಕೆ -
ವಿದ್ಯಾರ್ಥಿಗಳ ಮೊಬೈಲ್ ಗೀಳಿಗೆ ಬ್ರೇಕ್: ಹೊಸ 'ಡಿಜಿಟಲ್ ನೀತಿ' ಪ್ರಕಟಿಸಿದ ಆರೋಗ್ಯ ಇಲಾಖೆ -
Raghav Chadha: ಸಂಸದ ರಾಘವ್ ಚಡ್ಡಾಗೆ ಶಾಕ್ ಕೊಟ್ಟ ಎಎಪಿ, ಬಿಜೆಪಿ ಸೇರಲಿದ್ದಾರೆಯೇ ಸ್ಟಾರ್ ರಾಜಕಾರಣಿ












Click it and Unblock the Notifications