ಈಜಿಪ್ಟ್ :ಭಾರತ - ಪಾಕ್ ಪ್ರಧಾನಿಗಳ ಭೇಟಿ
ಶರ್ಮ್-ಎಲ್-ಶೇಖ್ (ಈಜಿಪ್ಟ್), ಜು. 16 : ಭಾರತ ಮತ್ತು ಪಾಕಿಸ್ತಾನ ದೇಶಗಳ ನಡುವಣ ಸಂಬಂಧದಲ್ಲಿನ ಬಿಕ್ಕಟ್ಟು ಶಮನಗೊಳ್ಳುವ ಲಕ್ಷಣಗಳು ಕಂಡು ಬರತೊಡಗಿದ್ದು, ಮುಂಬೈ ದಾಳಿ ಸಂಚುಕೊರರನ್ನು ಶಿಕ್ಷಿಸಲು ಇಸ್ಲಾಮಾಬಾದ್ ಕೈಗೊಂಡಿರುವ ಕ್ರಮಗಳ ಪ್ರಗತಿಯನ್ನು ಅವಲೋಕಿಸಲು ಮನಮೋಹನ್ ಸಿಂಗ್ ಮತ್ತು ಯೂಸುಫ್ ಗಿಲಾನಿ ಇಲ್ಲಿ ಭೇಟಿಯಾಗಲಿದ್ದಾರೆ.
ಮುಂಬೈ ದಾಳಿಯ ಸೂತ್ರದಾರನೆಂದು ನಂಬಲಾದ ಜಮಾತ್-ಉದ್-ದವಾ ಸಂಘಟನೆಯ ಮುಖ್ಯಸ್ಥ ಮೊಹಮ್ಮದ್ ಹಫೀಜ್ ಸಯೀದ್ ನ ಬಂಧನ ಮತ್ತು ಬಿಡುಗಡೆ ಸಹಿತ ಎಲ್ಲಾ ವಿಷಯಗಳ ಕುರಿತು ಉಭಯ ದೇಶಗಳ ವಿದೇಶಾಂಗ ಕಾರ್ಯದರ್ಶಿಗಳ ಸಭೆ ಬುಧವಾರ ನಡೆಯಿತು. ಭಾರತದ ವಿದೇಶಾಂಗ ಕಾರ್ಯದರ್ಶಿ ಶಿವಶಂಕರ ಮೆನನ್ ಬುಧವಾರ ಪ್ಯಾರಿಸ್ ಗೆ ಬಂದಿಳಿದ ಸ್ವಲ್ಪ ಹೊತ್ತಿನಲ್ಲೇ ಪಾಕ್ ವಿದೇಶಾಂಗ ಕಾರ್ಯದರ್ಶಿ 90 ನಿಮಿಷಗಳ ಕಾಲ ಇವರ ಜೊತೆ ಮಾತುಕತೆ ನಡೆಸಿದ್ದರು.
ಕಳೆದ ತಿಂಗಳು ಪಾಕ್ ಅಧ್ಯಕ್ಷ ಆಸೀಫ್ ಆಲಿ ಜರ್ದಾರಿ ಜತೆ ನಡೆಸಿದ ಮಾತುಕತೆ ವೇಳೆ ಪಾಕ್ ತನ್ನ ನೆಲದಿಂದ ಭಾರತದೆಡೆ ಹೊಮ್ಮುವ ಭೀತಿವಾದವನ್ನು ನಿಲ್ಲಿಸಬೇಕೆನ್ನುವ ಬಲವಾದ ಸಂದೇಶ ಪ್ರಧಾನಿ ಸಿಂಗ್ ಪಾಕ್ ಅಧ್ಯಕ್ಷರಿಗೆ ನೀಡಿದ್ದರು.
(ಏಜನ್ಸೀಸ್)
-
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಪಿಎಂ ಇ-ಬಸ್ ಯೋಜನೆ: ಕರ್ನಾಟಕದಲ್ಲಿ ರಸ್ತೆಗಿಳಿಯಲಿವೆ 750 ಇ-ಬಸ್ಗಳು; ಮಹಾರಾಷ್ಟ್ರಕ್ಕೆ ಸಿಂಹಪಾಲು -
Bengaluru Drone Survey: ಬೆಂಗಳೂರಿನಲ್ಲಿ ಆಸ್ತಿಗಳ ಡ್ರೋನ್ ಸರ್ವೇ: ಇದರ ಉದ್ದೇಶವೇನು, ವಿರೋಧವೇಕೆ ಇಲ್ಲಿದೆ ಮಾಹಿತಿ -
ಇರಾನ್ ಸಂಘರ್ಷ: ಭಾರತದ ಪ್ರಯತ್ನಕ್ಕೆ ಫಲ, ಕೊಲ್ಲಿ ಮಾರ್ಗವಾಗಿ ಭಾರತಕ್ಕೆ ಬಂದ ಮೊದಲ ತೈಲ ಟ್ಯಾಂಕರ್ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ -
ಭಾರತದ ಹಡಗುಗಳಿಗೆ ಭರ್ಜರಿ ಸುದ್ದಿ ನೀಡಿದ ಇರಾನ್, ಗ್ಯಾಸ್ ಸಮಸ್ಯೆ ಇತ್ಯರ್ಥ ಸಾಧ್ಯತೆ | Operation Roaring Lion -
Swamijis: ಬಹುತೇಕ ಕಾವಿಧಾರಿ ಸ್ವಾಮೀಜಿಗಳು ಅವಿವಾಹಿತರು, ಆದರೆ ಅವರೆಲ್ಲರೂ ಬ್ರಹ್ಮಚಾರಿಗಳಲ್ಲ: ರವಿಕೃಷ್ಣ ರೆಡ್ಡಿ -
ಬೆಂಗಳೂರಿನ ಪ್ರಮುಖ ವಿದ್ಯುತ್ ಸ್ಥಾವರ ಬಂದ್; ರಾಜ್ಯದಲ್ಲಿ ವಿದ್ಯುತ್ ಕಡಿತದ ಭೀತಿ!












Click it and Unblock the Notifications