491150fertilizersಬಿತ್ತನೆ ಬೀಜದ ಕೊರತೆಯಿಲ್ಲ, ಸಿಎಂ/news/2009/05/21/govt-stocks-up-on-fertilisers-says-yeddyurappa.htmlಬೆ೦ಗಳೂರು, ಮೇ. 21 : ರೈತರಿಗೆ ಯಾವುದೇ ಸಮಸ್ಯೆಯಾಗದ೦ತೆ ಕೃಷಿ ಚಟುವಟಿಕೆಗೆ ಅಗತ್ಯವಿರುವ ಎಲ್ಲಾ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ. ರಾಜ್ಯದಲ್ಲಿ ಮು೦ಗಾರು ಮು೦ಚಿತವಾಗಿಯೇ ಆರ೦ಭವಾಗಿರುವ ಹಿನ್ನಲೆಯಲ್ಲಿ ರೈತರಿಗೆ ಸಮರ್ಪಕವಾಗಿ ಬಿತ್ತನೆ ಬೀಜ ಹಾಗೂ ರಸಗೊಬ್ಬರ ವಿತರಣೆಗೆ ಅಗತ್ಯ ಕ್ರಮ ಕೈಗೊ೦ಡಿರುವುದಾಗಿ ಮುಖ್ಯಮ೦ತ್ರಿ ಬಿ ಎಸ್ ಯಡಿಯೂರಪ್ಪ ತಿಳಿಸಿದ್ದಾರೆ.ಈ ಬಾರಿ ರಸಗೊಬ್ಬರದ ಸ೦ಗ್ರಹಣೆಯನ್ನು ಸಮರ್ಪಕವಾಗಿ ಮಾಡಿಕೊ೦ಡಿದ್ದು, ಕೃಷಿ ಪೂರಕವಾಗಿ 36794http://kannada.oneindia.com/img/2009/05/21-yeddyurappa11.jpg491150fertilizersರಸಗೊಬ್ಬರಗಳ ಪೂರೈಕೆಗೆ ಕೇಂದ್ರಕ್ಕೆ ಸಿಎಂ ಪತ್ರ/news/2009/07/14/yeddyurappa-urges-centre-to-supply-fertilizers.htmlಬೆಂಗಳೂರು, ಜು. 14 : ಉತ್ತಮ ಮಳೆಯಾಗಿ ಕೃಷಿ ಚಟುವಟಿಕೆಗಳು ಭರದಿಂದ ಪ್ರಾರಂಭವಾಗಿರುವ ಹಿನ್ನೆಲೆಯಲ್ಲಿ ರಾಜ್ಯಕ್ಕೆ ತುರ್ತಾಗಿ ಅಗತ್ಯವಿರುವ ಯೂರಿಯಾ, ಕಾಂಪ್ಲೆಕ್ಸ್ ಹಾಗೂ ಎಂ.ಒ.ಪಿ. ರಸಗೊಬ್ಬರಗಳನ್ನು ಬೇಡಿಕೆಗನುಗುಣವಾಗಿ ಸಮರ್ಪಕವಾಗಿ ಸರಬರಾಜು ಮಾಡಲು ಆಗ್ರಹಿಸಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಕೇಂದ್ರ ಸರಕಾರವನ್ನು ಆಗ್ರಹಿಸಿದ್ದಾರೆ. ಕೃಷಿ ಸಚಿವ ಶರದ್‌ ಪವಾರ್ ಮತ್ತು ಕೇಂದ್ರ ರಾಸಾಯನಿಕ ಹಾಗೂ ರಸಗೊಬ್ಬರಗಳ ಸಚಿವ 37964http://kannada.oneindia.com/img/2009/07/14-yeddyurappa11.jpg491150fertilizersರಸಗೊಬ್ಬರ ಅಭಾವ ದಾವಣಗೆರೆ ಉದ್ವಿಗ್ನ/news/2009/07/17/davanagere-tense-over-scarcity-of-fertilizers.htmlದಾವಣಗೆರೆ, ಜು. 17 : ರಸಗೊಬ್ಬರ ಅಭಾವ ಖಂಡಿಸಿ ರೈತರು ರಸಗೊಬ್ಬರ ವಿತರಣೆ ಅಂಗಡಿಗಳ ಮೇಲೆ ದಾಳಿ ನಡೆಸಿದ್ದರಿಂದ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದ್ದು, ರೈತರು ಪೊಲೀಸ್ ವಾಹನಕ್ಕೆ ಬೆಂಕಿ ಹಚ್ಚುವ ವಿಫಲ ಯತ್ನ ನಡೆಸಿದರು. ಪರಿಸ್ಥಿತಿ ಕೈಮೀರುತ್ತಿರುವುದನ್ನು ಅರಿತ ಪೊಲೀಸ್ ಲಘು ಲಾಠಿ ಪ್ರಹಾರ ನಡೆಸಿದ್ದು, ತಕ್ಕ ಮಟ್ಟಿಗೆ ಶಾಂತ ವಾತಾವರಣ ಉಂಟಾಗಿದೆ.ಈ ಮಧ್ಯೆ ಪ್ರತಿಕ್ರಿಯೆ ನೀಡಿರುವ 38058http://kannada.oneindia.com/img/2009/07/17-ravindranth-sa1.jpg491150fertilizers2000 ಕೋಟಿ ರು ಪರಿಹಾರಕ್ಕೆ ಸಿಎಂ ಆಗ್ರಹ /news/2009/08/06/karnataka-seeks-rs-318cr-in-flood-assistance.htmlನವದೆಹಲಿ, ಆ. 6 : ಕರ್ನಾಟಕ ಅತಿವೃಷ್ಠಿ ಹಾಗೂ ಅನಾವೃಷ್ಠಿಗೆ ಈಡಾಗಿದೆ. ರಾಜ್ಯದ ಸುಮಾರು 24 ಜಿಲ್ಲೆಗಳಲ್ಲಿ ಮಳೆಯಿಂದ ಜನ ಜೀವನ ಅಸ್ತವ್ಯಸ್ತವಾಗಿದೆ. ಹಿಂದೆಂದಿಗಿಂತಲೂ 7 ಜಿಲ್ಲೆಗಳಲ್ಲಿ ಪ್ರವಾಹ ಹೆಚ್ಚಾಗಿದ್ದರಿಂದ ಆಸ್ತಿ-ಪಾಸ್ತಿಗೆ ಅಪಾರ ನಷ್ಟವಾಗಿದೆ. ಹೀಗಾಗಿ ಕೇಂದ್ರ ಸರಕಾರ ಕೂಡಲೇ ಪರಿಹಾರ ನೀಡಬೇಕು 2000 ಕೋಟಿ ರುಪಾಯಿಗಳ ಪರಿಹಾರ ನೀಡಬೇಕು ಎಂದು ಮುಖ್ಯಮಂತ್ರಿ ಬಿ ಎಸ್ 38472http://kannada.oneindia.com/img/2009/08/06-bsy-delhi-meeting2.jpg384693davanagereದಾವಣಗೆರೆ ವಿವಿಗಾಗಿ ಕುವೆಂಪು ವಿವಿ ಬಲಿ!/cj/pasha/2009/0629-will-kuvempu-university-be-closed.htmlಶಿವಮೊಗ್ಗ, ಜೂ. 29 : 22 ವರ್ಷದ ಯೌವನದಲ್ಲಿರುವ ಕುವೆಂಪು ವಿಶ್ವವಿದ್ಯಾನಿಲಯಕ್ಕೆ ಈಗ ಕಷ್ಟಗಳನ್ನು ಎದುರಿಸುವ ಕಾಲ ಆರಂಭವಾಗಿದೆ. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಕುವೆಂಪು ವಿಶ್ವವಿದ್ಯಾನಿಲಯಕ್ಕೆ ಶೇ.60ರಿಂದ 70ರಷ್ಟು ಆದಾಯ ತಂದುಕೊಡುವ ದಾವಣಗೆರೆ ಮತ್ತು ಚಿತ್ರದುರ್ಗ ಜಿಲ್ಲೆಗಳನ್ನು ಕುವೆಂಪು ವಿವಿಯಿಂದ ಕತ್ತರಿಸಿ ಹೊಸದಾಗಿ ಆರಂಭವಾಗಲಿರುವ ದಾವಣಗೆರೆ ವಿಶ್ವವಿದ್ಯಾನಿಲಯಕ್ಕೆ ಸೇರ್ಪಡೆಗೊಳಿಸಲು ಹೊರಟಿರುವುದು ದಾವಣಗೆರೆ ಮತ್ತು ಚಿತ್ರದುರ್ಗದ ಮಟ್ಟಿಗೆ ಸಂತೋಷದ ಸುದ್ದಿಯಾಗಿದ್ದರೂ, 37650http://kannada.oneindia.com/img/2009/06/29-kuvempu-vv1.jpg384693davanagereರಸಗೊಬ್ಬರ ಅಭಾವ ದಾವಣಗೆರೆ ಉದ್ವಿಗ್ನ/news/2009/07/17/davanagere-tense-over-scarcity-of-fertilizers.htmlದಾವಣಗೆರೆ, ಜು. 17 : ರಸಗೊಬ್ಬರ ಅಭಾವ ಖಂಡಿಸಿ ರೈತರು ರಸಗೊಬ್ಬರ ವಿತರಣೆ ಅಂಗಡಿಗಳ ಮೇಲೆ ದಾಳಿ ನಡೆಸಿದ್ದರಿಂದ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದ್ದು, ರೈತರು ಪೊಲೀಸ್ ವಾಹನಕ್ಕೆ ಬೆಂಕಿ ಹಚ್ಚುವ ವಿಫಲ ಯತ್ನ ನಡೆಸಿದರು. ಪರಿಸ್ಥಿತಿ ಕೈಮೀರುತ್ತಿರುವುದನ್ನು ಅರಿತ ಪೊಲೀಸ್ ಲಘು ಲಾಠಿ ಪ್ರಹಾರ ನಡೆಸಿದ್ದು, ತಕ್ಕ ಮಟ್ಟಿಗೆ ಶಾಂತ ವಾತಾವರಣ ಉಂಟಾಗಿದೆ.ಈ ಮಧ್ಯೆ ಪ್ರತಿಕ್ರಿಯೆ ನೀಡಿರುವ 38058http://kannada.oneindia.com/img/2009/07/17-ravindranth-sa1.jpg384693davanagereದಾವಣಗೆರೆ : ಹಂದಿಜ್ವರ ಶಂಕಿತೆ ಸಾವು /news/2009/08/11/suspected-h1-n1-woman-patient-dies-in-davangere.htmlದಾವಣಗೆರೆ, ಆ. 11 : ದೇಶದಾದ್ಯಂತ ಹಂದಿಜ್ವರದ ಹಾವಳಿ ಮುಂದುವರಿದಿದ್ದು, ಈ ಮಹಾಮಾರಿ ರಾಜ್ಯಕ್ಕೂ ಕಾಲಿಟ್ಟಿರುವ ಮುನ್ಸೂಚನೆ ದೊರೆತಿದೆ. ದಾವಣಗೆರೆಯ ಶಾಮನೂರು ಶಿವಶಂಕರಪ್ಪ (ಎಸ್ಎಸ್) ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಗರ್ಭಿಣಿ ಮಹಿಳೆಯೊಬ್ಬಳು ಹಂದಿಜ್ವರದಿಂದ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.ತರಿಕೇರೆ ತಾಲ್ಲೂಕಿನ ಬಗ್ಗವಳ್ಳಿ ಗ್ರಾಮದ ಜ್ಯೋತಿ (29) ಮೃತಪಟ್ಟ ದುರ್ದೈವಿ. ಕಳೆದ ನಾಲ್ಕು ದಿನಗಳ ಹಿಂದೆ ಜ್ಯೋತಿ ಎಸ್ 38562http://kannada.oneindia.com/img/2009/08/11-swine-flu-bengaluru1.jpg384693davanagereಕೆಪಿಎಲ್ ಟಿ 20 ಗೆ ಆಟಗಾರರ ಬಿಕರಿ/news/2009/08/14/robin-uthappa-receives-highest-bid-at-kpl.htmlಬೆಂಗಳೂರು, ಆ. 14 : ತೀವ್ರ ಕುತೂಹಲ ಕೆರಳಿಸಿದ್ದ ಕರ್ನಾಟಕ ಪ್ರಿಮಿಯರ್ ಲೀಗ್ ಗೆ (ಕೆಪಿಎಲ್) ಆಟಗಾರರ ಹರಾಜು ಪ್ರಕ್ರಿಯೆ ಮುಗಿದಿದ್ದು, ರಾಷ್ಟ್ರೀಯ ತಂಡವನ್ನು ಪ್ರತಿನಿಧಿಸುವ ರಾಬಿನ್ ಉತ್ತಪ್ಪ 3.25 ಲಕ್ಷ ರುಪಾಯಿಗಳಿಗೆ ಹರಾಜು ಅಗುವ ಮೂಲಕ ಬೆಂಗಳೂರು ತಂಡದ ಪಾಲಾದರು. ಜೊತೆಗೆ ಇಂದಿನ ಬಿಡ್ಡಿಂಗ್ ನಲ್ಲಿ ಅತಿ ಹೆಚ್ಚು ಹಣಕ್ಕೆ ಮಾರಾಟವಾದ ಆಟಗಾರ ಎಂಬ ಕೀರ್ತಿಗೆ 38633http://kannada.oneindia.com/img/2009/08/14-robin-uthappa1.jpg384693davanagereದಾವಣಗೆರೆ : ಎರಡು ದಿನಗಳ ಪ್ರಾಂತೀಯ ಬೈಠಕ್/news/2009/08/29/regional-rss-baithak-in-davanagere.htmlದಾವಣಗೆರೆ, ಆ. 29 : ರಾಷ್ಟ್ರೀಯ ಭಾರತೀಯ ಜನತಾ ಪಕ್ಷದಲ್ಲಿ ಎದ್ದಿರುವ ಆಂತರಿಕ ಬಿರುಗಾಳಿ ಹಿನ್ನೆಲೆಯಲ್ಲಿ ರಾಜ್ಯ ಘಟಕದಲ್ಲಿ ಶಿಸ್ತು ಕಾಪಾಡುವ ಉದ್ದೇಶದಿಂದ ಪ್ರಾಂತೀಯ ಆರ್ಎಸ್ಎಸ್ ನಾಯಕರು ಮತ್ತು ಮುಖ್ಯಮಂತ್ರಿ ಸೇರಿದಂತೆ ಬಿಜೆಪಿಯ ಪ್ರಮುಖ ನಾಯಕರು ದಾವಣಗೆರೆಯಲ್ಲಿ ಎರಡು ದಿನಗಳ ಕಾಲ ಬೈಠಕ್ ಆರಭಿಸಿದ್ದಾರೆ. ರಾಷ್ಟ್ರ ಬಿಜೆಪಿಯಲ್ಲಿ ಎದ್ದಿರುವ ಭಿನ್ನಮತ ಶೀಘ್ರದಲ್ಲಿ ಕೊನೆಗೊಳ್ಳಲಿದೆ. ಕಳೆದ ಲೋಕಸಭೆಯಲ್ಲಿ ಪಕ್ಷ 38902http://kannada.oneindia.com/img/2009/08/29-yediyurappa3.jpg36611yeddyurappaಮಳೆ : 20 ಸಾವಿರ ಕೋಟಿ ರುಪಾಯಿ ನಷ್ಟ/news/2009/10/05/losses-due-to-rain-and-floods-is-over-20cr-rs-bsy.htmlಬೆಂಗಳೂರು, ಅ. 5 : ಉತ್ತರ ಕರ್ನಾಟಕ ಜಿಲ್ಲೆಗಳಲ್ಲಿ ಮುನಿಸಿಕೊಂಡ ಮಳೆರಾಯನ ಹೊಡೆತಕ್ಕೆ ಸುಮಾರು 20 ಸಾವಿರ ಕೋಟಿ ರುಪಾಯಿ ನಷ್ಟವಾಗಿದೆ. ಇದನ್ನು ಸ್ಪಷ್ಟಪಡಿಸಿದವರು ಸ್ವತಃ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ. ಕಂಡೂ ಕೇಳರಿಯದ ಅತಿವೃಷ್ಟಿಗೆ ರಾಜ್ಯದ ಜನತೆ ತತ್ತರಿಸಿದೆ. ಕೂಡಲೇ ರಾಜ್ಯಕ್ಕೆ ಕೇಂದ್ರದ ಅಧ್ಯಯನ ತಂಡ ಕಳುಹಿಸಬೇಕು ಎಂದು ಅವರು ಕೇಂದ್ರ ಸರಕಾರವನ್ನು ಆಗ್ರಹಿಸಿದ್ದಾರೆ. ಈ 39528http://kannada.oneindia.com/img/2009/10/05-rain-submerged-village1.jpg36611yeddyurappaಸ೦ತ್ರಸ್ತರಿಗಾಗಿ ಸಿಎಂ ಪಾದಯಾತ್ರೆ/news/2009/10/06/yeddyurappa-and-his-colleagues-does-padayatra.htmlಬೆಂಗಳೂರು, ಅ. 6 : ರಾಜ್ಯದ ಉತ್ತರ ಕರ್ನಾಟಕ ಭಾಗದಲ್ಲಿ ಭಾರೀ ಮಳೆಯ ಪ್ರವಾಹದಿ೦ದಾಗಿ ತತ್ತರಿಸಿರುವ ಸ೦ತ್ರಸ್ತರ ನೆರವಿಗೆ ಮುಖ್ಯಮ೦ತ್ರಿಗಳು, ಸಚಿವರು, ಸ೦ಸದರು ಮತ್ತು ಜನಪ್ರತಿನಿಧಿಗಳೊ೦ದಿಗೆ ಅಕ್ಟೋಬರ್ 7ರ೦ದು ಬೆ೦ಗಳೂರಿನಲ್ಲಿ ಪಾದಯಾತ್ರೆ ನಡೆಸಲಿದ್ದಾರೆ.ನಗರದಲ್ಲಿ ಸುದ್ದಿಗಾರರೊ೦ದಿಗೆ ಮಾತನಾಡುತ್ತಿದ್ದ ಅವರು, ನೆರೆಹಾವಳಿಯಿ೦ದ ಮನೆ, ಮಠ ಕಳೆದುಕೊ೦ಡ ನಿರಾಶ್ರಿತರಾಗಿರುವ ಜನತೆಗೆ ನೆರವು ನೀಡಲು ಬೆ೦ಗಳೂರಿನ ಬೀದಿಗಳಲ್ಲಿ ಮನೆ-ಮನೆಗೆ ಹೋಗಿ ದೇಣಿಗೆ ಸ೦ಗ್ರಹಿಸುವುದಾಗಿ 39536http://kannada.oneindia.com/img/2009/10/06-yediyurappa-oath2.jpg36611yeddyurappaಪ್ರವಾಹ ಪೀಡಿತರ ಕಣ್ಣೀರಿಗೆ ಕೇಂದ್ರದ ತಣ್ಣೀರು/news/2009/10/07/utilise-calamity-relief-fund-chidambaram.htmlನವದೆಹಲಿ, ಅ. 7 : ನೆರೆ ಕಾರ್ಯಕ್ಕೆ ರಾಜ್ಯ ಸರಕಾರ ತುರ್ತಾಗಿ ವಿಪತ್ತು ಪರಿಹಾರ ನಿಧಿಯ ಹಣ ಬಳಸಿಕೊಳ್ಳಬೇಕು ಎನ್ನುವ ಮೂಲಕ ಗೃಹ ಸಚಿವ ಪಿ ಚಿದಂಬರಂ ರಾಜ್ಯಕ್ಕೆ ಗಾಯದ ಮೇಲೆ ಬರೆ ಎಳೆದಿದ್ದಾರೆ. ವಿಪತ್ತು ಪರಿಹಾರ ನಿಧಿಯ ಶೇ. 75ರಷ್ಟು ಹಣ ಖರ್ಚಾಗುತ್ತಿದ್ದಂತೆ ರಾಷ್ಟ್ರೀಯ ವಿಪತ್ತು ಪರಿಹಾರ ನಿಧಿಯಿಂದ ಮುಂಗಡ ಹಣ ನೀಡುವ ವ್ಯವಸ್ಥೆ ಮಾಡಲಾಗುವುದು 39554http://kannada.oneindia.com/img/2009/10/07-flood-andhra1.jpg36611yeddyurappaಕೇಂದ್ರ ಪರಿಹಾರ : ರಾಜ್ಯಕ್ಕೆ ಮತ್ತೆ ಕಮ್ಮಿ ಹಣ /news/2009/10/07/centre-releases-funds-for-flood-hit-ap-karnataka.htmlನವದೆಹಲಿ, ಅ. 7 : ಕರ್ನಾಟಕ ಮತ್ತು ಆಂಧ್ರಪ್ರದೇಶದಲ್ಲಿ ಪ್ರವಾಹದಿಂದ ಸಾಕಷ್ಟು ಪ್ರಮಾಣದ ಆಸ್ತಿ ಪಾಸ್ತಿ, ಮತ್ತು ಪ್ರಮಾಣ ನಷ್ಟ ಉಂಟಾಗಿದ್ದು, ಮಂಗಳವಾರ ಕೇಂದ್ರ ಸರಕಾರ ಎರಡನೇ ಹಂತದ ಪರಿಹಾರ ಹಣವನ್ನು ಬಿಡುಗಡೆ ಮಾಡಿದೆ. ಎರಡನೇ ಹಂತದ ಪರಿಹಾರದಲ್ಲೂ ಕೇಂದ್ರ ಸರಕಾರ ತಾರತಮ್ಯ ಅನುಸರಿಸಿರುವುದು ಸಾಬೀತಾಗಿದೆ. ಅತಿವೃಷ್ಟಿಗೆ ತುತ್ತಾಗಿರುವ ಈ ಎರಡು ರಾಜ್ಯಗಳಿಗೆ ಪ್ರಕೃತಿ ವಿಕೋಪ ನಿಧಿಯಡಿ 39564http://kannada.oneindia.com/img/2009/10/07-rain-havoc-nk1.jpg36611yeddyurappaಇತರ ರಾಜ್ಯಗಳತ್ತ ಕೈಯೊಡ್ಡಿದ ಯಡಿಯೂರಪ್ಪ/news/2009/10/07/yeddyurappa-writes-letter-to-other-chief-ministers.htmlಬೆಂಗಳೂರು, ಅ. 7 : ಹಿಂದೆಂದೂ ಕಾಣದ ಪ್ರಕೃತಿ ವಿಕೋಪದಿಂದ ತತ್ತರಿಸಿರುವ ಉತ್ತರ ಕರ್ನಾಟಕದ 18 ಜಿಲ್ಲೆಗಳ ನಿರ್ವಸಿತ ಜನರಿಗೆ ಜೀವನ ಕಲ್ಪಿಸಿಕೊಡಲು ಮತ್ತು ರಸ್ತೆ, ಸೇತುವೆ, ಕಟ್ಟಡಗಳ ಪುನರ್ ನಿರ್ಮಾಣಕ್ಕಾಗಿ ಮುಕ್ತಹೃದಯದಿಂದ ಸಹಾಯಹಸ್ತ ಚಾಚಬೇಕೆಂದು ರಾಜ್ಯದ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪನವರು ರಾಜಸ್ತಾನ, ಪಂಜಾಬ್, ಬಿಹಾರ್, ಚತ್ತೀಸ್ ಘರ್, ದೆಹಲಿ, ತಮಿಳುನಾಡು, ತ್ರಿಪುರಾ, ಉತ್ತರ ಪ್ರದೇಶ, ಉತ್ತರಖಂಡ್, 39569http://kannada.oneindia.com/img/2009/10/07-yediyurappa3.jpgnews"> ರಸಗೊಬ್ಬರ ಅಭಾವ ದಾವಣಗೆರೆ ಉದ್ವಿಗ್ನ | Fertilizers | Urea | Complex |Davanagere | Yeddyurappa | S A Ravindranath | Farmars| ರಸಗೊಬ್ಬರ ಅಭಾವ ದಾವಣಗೆರೆ ಉದ್ವಿಗ್ನ - Kannada Oneindia

ರಸಗೊಬ್ಬರ ಅಭಾವ ದಾವಣಗೆರೆ ಉದ್ವಿಗ್ನ

Ravindranatha SA
ದಾವಣಗೆರೆ, ಜು. 17 : ರಸಗೊಬ್ಬರ ಅಭಾವ ಖಂಡಿಸಿ ರೈತರು ರಸಗೊಬ್ಬರ ವಿತರಣೆ ಅಂಗಡಿಗಳ ಮೇಲೆ ದಾಳಿ ನಡೆಸಿದ್ದರಿಂದ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದ್ದು, ರೈತರು ಪೊಲೀಸ್ ವಾಹನಕ್ಕೆ ಬೆಂಕಿ ಹಚ್ಚುವ ವಿಫಲ ಯತ್ನ ನಡೆಸಿದರು. ಪರಿಸ್ಥಿತಿ ಕೈಮೀರುತ್ತಿರುವುದನ್ನು ಅರಿತ ಪೊಲೀಸ್ ಲಘು ಲಾಠಿ ಪ್ರಹಾರ ನಡೆಸಿದ್ದು, ತಕ್ಕ ಮಟ್ಟಿಗೆ ಶಾಂತ ವಾತಾವರಣ ಉಂಟಾಗಿದೆ.

ಈ ಮಧ್ಯೆ ಪ್ರತಿಕ್ರಿಯೆ ನೀಡಿರುವ ಕೃಷಿ ಸಚಿವ ಎಸ್ ಎ ರವೀಂದ್ರನಾಥ್, ದಾವಣಗೆರೆಯಲ್ಲಿ 2000 ಮೆಟ್ರಿಕ್ ಟನ್ ರಸಗೊಬ್ಬರ ದಾಸ್ತಾನಿದೆ, ಪ್ರತಿ ರೈತರಿಗೂ ಅಗತ್ಯ ಪ್ರಮಾಣದಲ್ಲಿ ರಸಗೊಬ್ಬರ ವಿತರಣೆ ಮಾಡುತ್ತೇವೆ. ರೈತರು ಸಮಾಧಾನವಾಗಿರಬೇಕು ಎಂದು ಮನವಿ ಮಾಡಿಕೊಂಡಿದ್ದಾರೆ. ಕಳೆದ 15 ದಿನಗಳಿಂದ ದಾವಣಗೆರೆಯಲ್ಲಿ ರಸಗೊಬ್ಬರ ಅಭಾವ ಎದುರಾಗಿ ರೈತರು ಪರದಾಡುವಂತಾಗಿದೆ. ರಸಗೊಬ್ಬರ ಅಂಗಡಿಯವರು ತಮಗೆ ಬೇಕಿರುವ ವ್ಯಕ್ತಿಗಳಿಗೆ ಮಾತ್ರ ರಸಗೊಬ್ಬರ ನೀಡುತ್ತಾರೆ. ಅಲ್ಲದೆ ಜಾಸ್ತಿ ಹಣವನ್ನು ತೆಗೆದುಕೊಳ್ಳುತ್ತಾರೆ ಎನ್ನುವುದು ರೈತರ ಅಳಲಾಗಿದೆ.

ಇಂದು ಆಕ್ರೋಶಗೊಂಡ ರೈತರು ನಗರದ ಜಗಳೂರು ರಸ್ತೆಯಲ್ಲಿರುವ ರಸಗೊಬ್ಬರ ಅಂಗಡಿಗಳ ಮೇಲೆ ದಾಳಿ ನಡೆಸಿದ್ದಾರೆ. ಅಂಗಡಿಗಳಲ್ಲಿ ವಸ್ತುಗಳನ್ನು ಧ್ವಂಸಗೊಳಿಸಿದ್ದಾರೆ. ತಕ್ಷಣ ಸ್ಥಳಕ್ಕೆ ಆಗಮಿಸಿದ ಪೊಲೀಸ್ ರೈತರ ಮನವೂಸಲು ಯತ್ನಿಸಿದ್ದಾರೆ. ರೊಚ್ಚಿಗೆದ್ದ ರೈತರು ಪೊಲೀಸ್ ವಾಹನಕ್ಕೆ ಬೆಂಕಿ ಹಚ್ಚಲು ಯತ್ನಿಸಿದ್ದಾರೆ. ಇದರಿಂದಾಗಿ ಪೊಲೀಸ್ ಲಘುಲಾಠಿ ಪ್ರಹಾರ ಮಾಡಿ ಗುಂಪು ಚೆದುರಿಸಿದ್ದಾರೆ. ಘಟನೆಯಲ್ಲಿ ಒಬ್ಬ ಪೇದೆ ಮತ್ತು ಒಬ್ಬ ರೈತನಿಗೆ ಗಾಯವಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಘಟನಾ ಸ್ಥಳಕ್ಕೆ ಭೇಟಿ ನೀಡಿರುವ ಪೊಲೀಸ್ ವರಿಷ್ಠ ಸಂದೀಪ್ ಪಾಟೀಲ್ ಹಾಗೂ ಕೃಷಿ ಇಲಾಖೆ ಜಂಟಿ ನಿರ್ದೇಶಕರು ಪರಿಶೀಲನೆ ನಡೆಸಿದ್ದಾರೆ. ರೈತರ ಮನವೂಲಿಕೆ ಮುಂದಾಗಿರುವ ಅವರು, ಖಾಸಗಿ ರಸಗೊಬ್ಬರ ಅಂಗಡಿಗಳಿಗೆ ಭೇಟಿ ರಸಗೊಬ್ಬರ ದಾಸ್ತಾನಿನ ಬಗ್ಗೆ ತನಿಖೆ ನಡೆಸಿದ್ದಾರೆ. ಪರಿಸ್ಥಿತಿ ಇನ್ನೂ ಉದ್ವಿಗ್ನವಾಗಿದೆ. ಹೆಚ್ಚುವರಿ ಪೊಲೀಸ್ ಪಡೆಯನ್ನು ಘಟನಾ ಸ್ಥಳಕ್ಕೆ ಕರೆಸಲಾಗಿದೆ. ಕಳೆದ ವರ್ಷ ಹಾವೇರಿಯಲ್ಲಿ ಉದ್ಭವಿಸಿದ್ದ ರಸಗೊಬ್ಬರ ಗಲಾಟೆ ನಂತರ ಇಂದು ಪಕ್ಕದಲ್ಲಿರುವ ದಾವಣಗೆರೆಯಲ್ಲಿ ರಸಗೊಬ್ಬರ ಆಭಾವ ಉಂಟಾಗಿದೆ.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+