ತ್ವರಿತ ಅಲರ್ಟ್ ಗಳಿಗಾಗಿ
For Daily Alerts
ವಿಶ್ವಹಾಕಿ ಅಂಪೈರ್ ಆಗಿ ರಘುಪ್ರಸಾದ್ ಬಡ್ತಿ
ಇತ್ತೀಚೆಗೆ ಮಲೇಷ್ಯಾ ಮತ್ತು ಸಿಂಗಾಪುರ್ ನಲ್ಲಿ ಮುಕ್ತಾಯಗೊಂಡ ಕಿರಿಯರ ವಿಶ್ವಕಪ್ ಹಾಕಿ ಪಂದ್ಯಾವಳಿಯಲ್ಲಿ ನೀಡಿದ ಉತ್ತಮ ಪ್ರದರ್ಶನದಿಂದ ರಘು ಅವರಿಗೆ ಬಡ್ತಿ ದೊರೆತಿದ್ದು, 2010 ಮಾರ್ಚ್ ನಲ್ಲಿ ದಿಲ್ಲಿಯಲ್ಲಿ ನಡೆಯಲಿರುವ ವಿಶ್ವಕಪ್ ಗೆ ಅಂಪೈರ್ ಆಗಿ ಕಾರ್ಯನಿರ್ವಹಿಸುವ ಅವಕಾಶ ಹೊಂದಿದ್ದಾರೆ. ಜಾಗತಿಕ ಮಟ್ಟದಲ್ಲಿ ರಘು ಉತ್ತಮ ಪ್ರದರ್ಶನ ನೀಡಲಿ ಎಂದು ಕರ್ನಾಟಕ ರಾಜ್ಯ ಹಾಕಿ ಸಂಸ್ಥೆ ಆಭಿನಂದನೆ ಸಲ್ಲಿಸಿದೆ.
(ದಟ್ಸ್ ಕನ್ನಡ ವಾರ್ತೆ)
Comments
Story first published: Friday, July 17, 2009, 11:56 [IST]